ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ದರ್ಶನ್, ಪವಿತ್ರ ಗೌಡ “ಭವಿಷ್ಯದ ಜೈಲು” ಇಂದು ಕೋರ್ಟ್‌ ನಲ್ಲಿ ತೀರ್ಮಾನ !

September 2, 2025
Share on WhatsappShare on FacebookShare on Twitter

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಎರಡನೇ ಬಾರಿ ಬಂಧನಕ್ಕೆ ಒಳಗಾಗಿರುವ ನಟ ದರ್ಶನ್‌ಗೆ ಇಂದು ಅದೃಷ್ಟ ಪರೀಕ್ಷೆಯಾಗಿದೆ. ಪರಪ್ಪನ ಅಗ್ರಹಾರದಲ್ಲೇ ಉಳಿಯುತ್ತಾರೆಯೇ ಅಥವಾ ಬಳ್ಳಾರಿ ಜೈಲಿಗೆ ಹೋಗುತ್ತಾರೆಯೇ ಎನ್ನುವುದು ಇಂದು (ಮಂಗಳವಾರ) ಕೋರ್ಟ್‌ ನಲ್ಲಿ ತೀರ್ಮಾನವಾಗಲಿದೆ. ಇತ್ತ, ಎ1 ಆರೋಪಿ ಪವಿತ್ರಗೌಡ ಜಾಮೀನು ಭವಿಷ್ಯ ಕೂಡ ತೀರ್ಮಾನವಾಗಲಿದೆ.

ಭದ್ರತಾ ದೃಷ್ಟಿಯಿಂದ ಬೆಂಗಳೂರು ಜೈಲಿನಿಂದ ಬಳ್ಳಾರಿ ಜೈಲಿಗೆ ವರ್ಗಾವಣೆ ಮಾಡಬೇಕೆಂದು ಸರ್ಕಾರಿ ಪರ ವಕೀಲರು ಮಾಡಿರುವ ಮನವಿ ಅರ್ಜಿ ವಿಚಾರಣೆ ನಡೆಸಲಿದೆ. ಈಗಾಗಲೇ ಇದಕ್ಕೆ ದರ್ಶನ್ ಪರ ವಕೀಲರು ಆಕ್ಷೇಪಣೆ ಸಲ್ಲಿಕೆ ಮಾಡಿದ್ದು, ಟ್ರಯಲ್ ಅತೀ ಶೀಘ್ರದಲ್ಲೇ ಪ್ರಾರಂಭ ಆಗುತ್ತಾ ಇದೆ. ಹೀಗಾಗಿ, ಆರೋಪಿಯನ್ನು ಪದೇ ಪದೇ ಬಳ್ಳಾರಿಯಿಂದ ಕರೆತರಲು ಸಾಧ್ಯವಿಲ್ಲ.

ಜೊತೆಗೆ ಆರೋಪಿ ತಾಯಿಗೆ ಕ್ಯಾನ್ಸರ್ ಮಾರಕ ಕಾಯಿಲೆ ಇದ್ದು, ಬಳ್ಳಾರಿಗೆ ಪ್ರಯಣ ಮಾಡಲು ಕಷ್ಟ. ಹೀಗಾಗಿ ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿ ಇರಿಸುವಂತೆ ಮನವಿ ಮಾಡಿದ್ದಾರೆ. ಇಂದು ವಾದ ಮಂಡನೆ ಮಾಡಲಿರುವ ಸರ್ಕಾರಿ ಪರ ವಕೀಲರು ಯಾವ ಅಂಶವನ್ನು ಮುಂದಿಡಲಿದ್ದಾರೆ ಎಂಬುದನ್ನು ನೋಡಬೇಕಾಗಿದೆ.

ಇನ್ನು, ಪವಿತ್ರಗೌಡಗೆ ಸುಪ್ರೀಂ ಕೋರ್ಟ್ ಜಾಮೀನು ರದ್ದು ಮಾಡಿ ಜೈಲಿಗೆ ಕಳುಹಿಸಿದೆ. ಆದರೆ, ಜೈಲಿಗೆ ಹೋದ ನಾಲ್ಕನೇ ದಿನಕ್ಕೆ ಮತ್ತೆ ಸೆಷನ್ಸ್ ಕೋರ್ಟ್ ಜಾಮೀನಿಗೆ ಪವಿತ್ರಾ ಗೌಡ ಅರ್ಜಿ ಹಾಕಿದ್ದರು. ಬಿಎನ್‌ಎಸ್‌ಎಸ್ ಅಲ್ಲಿ ವಿಚಾರಣೆ ನಡೆಸುವ ಬದಲು ಸಿಆರ್‌ಪಿಸಿನಲ್ಲಿ ವಿಚಾರಣೆ ನಡೆಸುತ್ತಾಇದ್ದಾರೆ.

ಹೀಗಾಗಿ ತಾಂತ್ರಿಕ ಕಾರಣಗಳಿಂದ ಜಾಮೀನು ಮಂಜೂರು ಮಾಡಬೇಕೆಂದು ಪವಿತ್ರಗೌಡ ಪರ ವಕೀಲರು ವಾದ ಮಂಡನೆ ಮಾಡಿಸಿದ್ದಾರೆ. ಇತ್ತ ಸರ್ಕಾರಿ ಪರ ವಕೀಲರು ಕಾನೂನಿನ ಅವಕಾಶದ ಬಗ್ಗೆ ವಾದ ಮಂಡನೆ ಮಾಡಿದ್ದು, ವಾದ – ಪ್ರತಿವಾದ ಆಲಿಸಿರುವ ನ್ಯಾಯಾಲಯ ಇಂದಿಗೆ ಆದೇಶ ಕಾಯ್ದಿರಿಸಿದೆ. ಇಂದು ಕೋರ್ಟ್ ಏನು ಆದೇಶ ನೀಡಲಿದೆ ಎಂದು ಕುತೂಹಲ ಮೂಡಿಸಿದೆ.

Tags: bengaloreDarshanPavitra Gowda'sRenuka Swamy
SendShareTweet
Previous Post

ವೆಸ್ಟ್ ಇಂಡೀಸ್ ಟೆಸ್ಟ್ ಸರಣಿಗೂ ಮುನ್ನವೇ ವಿಕೆಟ್‌ಕೀಪರ್‌ಗಳ ಗಾಯದ ಸಮಸ್ಯೆ: ಪಂತ್, ಜುರೆಲ್, ಕಿಶನ್ ಔಟ್!

Next Post

ಉತ್ತರ ಭಾರತದಲ್ಲಿ ಮಳೆ ಅವಾಂತರ, ಜನರ ಸ್ಥಳಾಂತರ | ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಯಮುನಾ !

Related Posts

ಖಗೋಳ ಕೌತುಕ ರಕ್ತ ಚಂದ್ರ ಗ್ರಹಣ | ಬೆಂಗಳೂರಿನಲ್ಲಿ ಸ್ಪಷ್ಟ ಗೋಚರ
ಬೆಂಗಳೂರು

ಖಗೋಳ ಕೌತುಕ ರಕ್ತ ಚಂದ್ರ ಗ್ರಹಣ | ಬೆಂಗಳೂರಿನಲ್ಲಿ ಸ್ಪಷ್ಟ ಗೋಚರ

ವರ್ಷಕ್ಕೆ 50 ಸಾವಿರ ರೂಪಾಯಿ ಉಳಿಸಿ, 13.56 ಲಕ್ಷ ರೂ. ಗಳಿಸುವುದು ಹೇಗೆ?
ಬೆಂಗಳೂರು

ವರ್ಷಕ್ಕೆ 50 ಸಾವಿರ ರೂಪಾಯಿ ಉಳಿಸಿ, 13.56 ಲಕ್ಷ ರೂ. ಗಳಿಸುವುದು ಹೇಗೆ?

ಬ್ಯಾಲೆಟ್ ಪೇಪರ್ ಜಾರಿಗೆ ತರುವುದು ಮೂರ್ಖತನದ ಪರಮಾವಧಿ: ವಿಜಯೇಂದ್ರ
ಬೆಂಗಳೂರು

ಬ್ಯಾಲೆಟ್ ಪೇಪರ್ ಜಾರಿಗೆ ತರುವುದು ಮೂರ್ಖತನದ ಪರಮಾವಧಿ: ವಿಜಯೇಂದ್ರ

ಪ್ರತಿಷ್ಟಿತ ಹೋಟೆಲ್ ಮೇಲೆ ಸಿಸಿಬಿ ದಾಳಿ
ಬೆಂಗಳೂರು

ಪ್ರತಿಷ್ಟಿತ ಹೋಟೆಲ್ ಮೇಲೆ ಸಿಸಿಬಿ ದಾಳಿ

ನಿಯಂತ್ರಣ ತಪ್ಪಿ ಹೊಂಡಕ್ಕೆ ಬಿದ್ದ ಕಾರು
ಬೆಂಗಳೂರು

ನಿಯಂತ್ರಣ ತಪ್ಪಿ ಹೊಂಡಕ್ಕೆ ಬಿದ್ದ ಕಾರು

ಪ್ರತಿ ದಿನ 2ಜಿಬಿ ಡೇಟಾ, ಉಚಿತ ಕರೆ: ಹೊಸ ರಿಚಾರ್ಜ್ ಪ್ಲಾನ್ ಘೋಷಿಸಿದ ಬಿಎಸ್ಸೆನ್ನೆಲ್
ಬೆಂಗಳೂರು

ಪ್ರತಿ ದಿನ 2ಜಿಬಿ ಡೇಟಾ, ಉಚಿತ ಕರೆ: ಹೊಸ ರಿಚಾರ್ಜ್ ಪ್ಲಾನ್ ಘೋಷಿಸಿದ ಬಿಎಸ್ಸೆನ್ನೆಲ್

Next Post
ಉತ್ತರ ಭಾರತದಲ್ಲಿ ಮಳೆ ಅವಾಂತರ, ಜನರ ಸ್ಥಳಾಂತರ | ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಯಮುನಾ !

ಉತ್ತರ ಭಾರತದಲ್ಲಿ ಮಳೆ ಅವಾಂತರ, ಜನರ ಸ್ಥಳಾಂತರ | ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಯಮುನಾ !

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ದುರಸ್ತಿಗೊಳ್ಳದ ರಸ್ತೆ | ಭತ್ತದ ನಾಟಿ ಮಾಡಿ ಸ್ಥಳೀಯರ ಆಕ್ರೋಶ

ದುರಸ್ತಿಗೊಳ್ಳದ ರಸ್ತೆ | ಭತ್ತದ ನಾಟಿ ಮಾಡಿ ಸ್ಥಳೀಯರ ಆಕ್ರೋಶ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಉಡುಪಿ : ಕತ್ತಿಯಿಂದ ಹಲ್ಲೆ ಮಾಡಿದ ಪತ್ನಿ | ಮಹಿಳೆ ಬಂಧನ

ಉಡುಪಿ : ಕತ್ತಿಯಿಂದ ಹಲ್ಲೆ ಮಾಡಿದ ಪತ್ನಿ | ಮಹಿಳೆ ಬಂಧನ

ಅನ್ನಭಾಗ್ಯ ಅಕ್ಕಿ ವಿದೇಶಗಳಿಗೆ ಮಾರಾಟ | ವಿವಿಧ ಬ್ರಾಂಡ್‌ ಹೆಸರಿನಲ್ಲಿ ಮಾರಾಟ

ಅನ್ನಭಾಗ್ಯ ಅಕ್ಕಿ ವಿದೇಶಗಳಿಗೆ ಮಾರಾಟ | ವಿವಿಧ ಬ್ರಾಂಡ್‌ ಹೆಸರಿನಲ್ಲಿ ಮಾರಾಟ

ಖಗೋಳ ಕೌತುಕ ರಕ್ತ ಚಂದ್ರ ಗ್ರಹಣ | ಬೆಂಗಳೂರಿನಲ್ಲಿ ಸ್ಪಷ್ಟ ಗೋಚರ

ಖಗೋಳ ಕೌತುಕ ರಕ್ತ ಚಂದ್ರ ಗ್ರಹಣ | ಬೆಂಗಳೂರಿನಲ್ಲಿ ಸ್ಪಷ್ಟ ಗೋಚರ

ವಿದ್ಯಾರ್ಥಿಗಳಿಗೆ 50 ಸಾವಿರ ರೂಪಾಯಿ ಸ್ಕಾಲರ್ ಶಿಪ್: ಹೀಗೆ ಅರ್ಜಿ ಸಲ್ಲಿಸಿ

ವಿದ್ಯಾರ್ಥಿಗಳಿಗೆ 50 ಸಾವಿರ ರೂಪಾಯಿ ಸ್ಕಾಲರ್ ಶಿಪ್: ಹೀಗೆ ಅರ್ಜಿ ಸಲ್ಲಿಸಿ

Recent News

ಉಡುಪಿ : ಕತ್ತಿಯಿಂದ ಹಲ್ಲೆ ಮಾಡಿದ ಪತ್ನಿ | ಮಹಿಳೆ ಬಂಧನ

ಉಡುಪಿ : ಕತ್ತಿಯಿಂದ ಹಲ್ಲೆ ಮಾಡಿದ ಪತ್ನಿ | ಮಹಿಳೆ ಬಂಧನ

ಅನ್ನಭಾಗ್ಯ ಅಕ್ಕಿ ವಿದೇಶಗಳಿಗೆ ಮಾರಾಟ | ವಿವಿಧ ಬ್ರಾಂಡ್‌ ಹೆಸರಿನಲ್ಲಿ ಮಾರಾಟ

ಅನ್ನಭಾಗ್ಯ ಅಕ್ಕಿ ವಿದೇಶಗಳಿಗೆ ಮಾರಾಟ | ವಿವಿಧ ಬ್ರಾಂಡ್‌ ಹೆಸರಿನಲ್ಲಿ ಮಾರಾಟ

ಖಗೋಳ ಕೌತುಕ ರಕ್ತ ಚಂದ್ರ ಗ್ರಹಣ | ಬೆಂಗಳೂರಿನಲ್ಲಿ ಸ್ಪಷ್ಟ ಗೋಚರ

ಖಗೋಳ ಕೌತುಕ ರಕ್ತ ಚಂದ್ರ ಗ್ರಹಣ | ಬೆಂಗಳೂರಿನಲ್ಲಿ ಸ್ಪಷ್ಟ ಗೋಚರ

ವಿದ್ಯಾರ್ಥಿಗಳಿಗೆ 50 ಸಾವಿರ ರೂಪಾಯಿ ಸ್ಕಾಲರ್ ಶಿಪ್: ಹೀಗೆ ಅರ್ಜಿ ಸಲ್ಲಿಸಿ

ವಿದ್ಯಾರ್ಥಿಗಳಿಗೆ 50 ಸಾವಿರ ರೂಪಾಯಿ ಸ್ಕಾಲರ್ ಶಿಪ್: ಹೀಗೆ ಅರ್ಜಿ ಸಲ್ಲಿಸಿ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಉಡುಪಿ : ಕತ್ತಿಯಿಂದ ಹಲ್ಲೆ ಮಾಡಿದ ಪತ್ನಿ | ಮಹಿಳೆ ಬಂಧನ

ಉಡುಪಿ : ಕತ್ತಿಯಿಂದ ಹಲ್ಲೆ ಮಾಡಿದ ಪತ್ನಿ | ಮಹಿಳೆ ಬಂಧನ

ಅನ್ನಭಾಗ್ಯ ಅಕ್ಕಿ ವಿದೇಶಗಳಿಗೆ ಮಾರಾಟ | ವಿವಿಧ ಬ್ರಾಂಡ್‌ ಹೆಸರಿನಲ್ಲಿ ಮಾರಾಟ

ಅನ್ನಭಾಗ್ಯ ಅಕ್ಕಿ ವಿದೇಶಗಳಿಗೆ ಮಾರಾಟ | ವಿವಿಧ ಬ್ರಾಂಡ್‌ ಹೆಸರಿನಲ್ಲಿ ಮಾರಾಟ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat