ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಐತಿಹಾಸಿಕ ಬಸವನಗುಡಿ ಕಡಲೆಕಾಯಿ ಪರಿಷೆಗೆ ಡೇಟ್‌ ಫಿಕ್ಸ್‌ – ಯಾವಾಗ ಆರಂಭ? ಈ ಬಾರಿ ಏನೆಲ್ಲಾ ವಿಶೇಷತೆ ಗೊತ್ತಾ?

October 23, 2025
Share on WhatsappShare on FacebookShare on Twitter

ಬೆರಂಗಳೂರು : ಬೆಂಗಳೂರಿನ ಐತಿಹಾಸಿಕ ಬಸವನಗುಡಿ ಕಡಲೆಕಾಯಿ ಪರಿಷೆಯನ್ನು ಈ ಬಾರಿ ವಿಜೃಂಭಣೆಯಿಂದ ನಡೆಸಲು ರಾಜ್ಯ ಸರ್ಕಾರ ತಿರ್ಮಾನಿಸಿದೆ. ಈ ಸಂಬಂಧ ಮುಜರಾಯಿ ಇಲಾಖೆ ಸಚಿವ ರಾಮಲಿಂಗಾ ರೆಡ್ಡಿ ನೇತೃತ್ವದಲ್ಲಿ ಇಂದು ಪೂರ್ವಾಭಾವಿ ಸಿದ್ದತಾ ಸಭೆ ನಡೆದಿದ್ದು, 2 ದಿನಗಳ ಕಾಲ ಇದ್ದ ಪರಿಷೆಯನ್ನು ಈ ಬಾರಿ 5 ದಿನಗಳಿಗೆ ವಿಸ್ತರಣೆ ಮಾಡಲು ನಿರ್ಧರಿಸಲಾಗಿದೆ. ಈ ಮೂಲಕ ನೆರೆಹೊರೆಯ ಕಡಲೆಕಾಯಿ ಬೆಳೆಗಾರರು, ರೈತರಿಗೆ, ಲಕ್ಷಾಂತರ ಭಕ್ತರಿಗೆ ಸರ್ಕಾರದಿಂದ ಗುಡ್ ನ್ಯೂಸ್ ಸಿಕ್ಕಂತಾಗಿದೆ.

ಈ ವರ್ಷ ನವೆಂಬರ್ 17ರಿಂದ ಆರಂಭವಾಗುವ ಕಡಲೆ‌ಕಾಯಿ ಪರಿಷೆಯನ್ನು 5 ದಿನಗಳಿಗೆ ವಿಸ್ತರಿಸಿ, ವಿಜೃಂಭಣೆಯಿಂದ ನಡೆಸಲು ನಿರ್ಧರಿಸಲಾಗಿದೆ ಎಂದು ಸಚಿವ ರಾಮಲಿಂಗಾ ರೆಡ್ಡಿ ಅವರು ಸಭೆ ಬಳಿಕ ಮಾಹಿತಿ ನೀಡಿದ್ದಾರೆ. ಹಾಗೆಯೇ ಈ ಬಾರಿಯ ಕಡಲೆಕಾಯಿ ಪರಿಷೆಯನ್ನು ವಿಶೇಷವಾಗಿ 21 ಬಸವಣ್ಣಗಳನ್ನ ಕರೆಸಿ ಅವುಗಳಿಗೆ ಮೇವು ಹಾಕುವ ಮುಖೇನ ಸಿಎಂ ಸಿದ್ದರಾಮಯ್ಯ ಅವರು ಉದ್ಘಾಟನೆ ಮಾಡಲಿದ್ದಾರೆ ಎಂದು ಸಚಿವರು ವಿವರಿಸಿದ್ದಾರೆ.

ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ನೇತೃತ್ವದಲ್ಲಿ ಇಂದು ನಡೆದ ಸಭೆಯಲ್ಲಿ ಸ್ಥಳೀಯ ಶಾಸಕ ರವಿಸುಬ್ರಹ್ಮಣ್ಯ, ಉದಯ್ ಗರುಡಾಚಾರ್ ಸೇರಿ ಮುಜರಾಯಿ ಇಲಾಖೆ ಅಧಿಕಾರಿಗಳು ಭಾಗಿಯಾಗಿದ್ದರು. ಈ ಸಭೆಯಲ್ಲಿ ಕಡಲೆಕಾಯಿ ಪರಿಷೆಯನ್ನು ಈ ಬಾರಿ ಹೇಗೆ ನಡೆಸಬೇಕು, ಯಾವಾಗ ನಡೆಸಬೇಕು ಎಂಬೆಲ್ಲಾ ವಿಷಯಗಳ ಬಗ್ಗೆ ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳಲಾಗಿದೆ.

ಹೊಸ ಪೀಳಿಗೆಗೆ ಸಾಂಪ್ರದಾಯಿಕ ಕಡಲೆಕಾಯಿ ಪರಿಷೆಯನ್ನು ಪರಿಚಯಿಸುವ ಜತೆಗೆ ಸಾಂಸ್ಕೃತಿಕ ಕಾರ್ಯಕ್ರಮಗಳು ಸೇರಿದಂತೆ ವಿನೂತನ ಕಾರ್ಯಕ್ರಮಗಳನ್ನು ಕೈಗೊಳ್ಳಲು ಜಿಬಿಎ ಮತ್ತು ಮುಜರಾಯಿ ಇಲಾಖೆ ಸಕಲ ಸಿದ್ಧತೆ ನಡೆಸಿಕೊಂಡಿವೆ.‌ ಅಲ್ಲದೆ, ಸರ್ಕಾರ ಪ್ಲಾಸ್ಟಿಕ್‌ ಮುಕ್ತ ಪರಿಷೆ ಕೈಗೊಳ್ಳಲು ಈ ಬಾರಿಯೂ ಪಣತೊಟ್ಟಿರೋದು ಒಂದು ಕಡೆಯಾದ್ರೆ, ಎರಡೇ ದಿನಕ್ಕೆ ಸೀಮಿತವಾಗಿದ್ದ ಪರಿಷೆ ಈ ಬಾರಿ ಐದು‌ ದಿನಕ್ಕೆ ಏರಿಕೆ ಮಾಡಿ ಪರಿಷೆಗೆ ಬರೋ ಜನರಿಗೆ ಶುಭಸುದ್ದಿ ಕೊಟ್ಟಿದೆ. ಅದರಂತೆ ನವಂಬರ್ 17ರಿಂದ 22ರವರೆಗೆ ಕಡಲೆಕಾಯಿ ಪರಿಷೆ ನಡೆಯಲಿದೆ. 

Tags: banagalorekadalekayi parisheKarnataka News beat
SendShareTweet
Previous Post

ತಿರುಪತಿ ತಿಮ್ಮಪ್ಪನ ದರ್ಶನ ಹೆಸರಿನಲ್ಲಿ ಕೋಟಿ ಕೋಟಿ ವಂಚನೆ – ಆರೋಪಿ ಅರೆಸ್ಟ್‌!

Next Post

ಬೆಂಗಳೂರು-ಮುಂಬೈ ನಡುವೆ ಮತ್ತೊಂದು ಸೂಪರ್ ಫಾಸ್ಟ್ ರೈಲು.. ಸಚಿವ ಅಶ್ವಿನಿ ವೈಷ್ಣವ್‌ಗೆ ಪ್ರಹ್ಲಾದ್ ಜೋಶಿ ಧನ್ಯವಾದ! 

Related Posts

ಬೆಂಗಳೂರು-ಮುಂಬೈ ನಡುವೆ ಮತ್ತೊಂದು ಸೂಪರ್ ಫಾಸ್ಟ್ ರೈಲು.. ಸಚಿವ ಅಶ್ವಿನಿ ವೈಷ್ಣವ್‌ಗೆ ಪ್ರಹ್ಲಾದ್ ಜೋಶಿ ಧನ್ಯವಾದ! 
ಬೆಂಗಳೂರು

ಬೆಂಗಳೂರು-ಮುಂಬೈ ನಡುವೆ ಮತ್ತೊಂದು ಸೂಪರ್ ಫಾಸ್ಟ್ ರೈಲು.. ಸಚಿವ ಅಶ್ವಿನಿ ವೈಷ್ಣವ್‌ಗೆ ಪ್ರಹ್ಲಾದ್ ಜೋಶಿ ಧನ್ಯವಾದ! 

ತುಳು ಕೂಟ ಅಧ್ಯಕ್ಷ ಸುಂದರ್ ರಾಜ್ ರೈ ನಿಧನ; ರಾಣಿ ಅಬ್ಬಕ್ಕ ಮೈದಾನದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ
ಬೆಂಗಳೂರು

ತುಳು ಕೂಟ ಅಧ್ಯಕ್ಷ ಸುಂದರ್ ರಾಜ್ ರೈ ನಿಧನ; ರಾಣಿ ಅಬ್ಬಕ್ಕ ಮೈದಾನದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ

ʼನಮ್ಮಆಹಾರ- ನಮ್ಮಆರೋಗ್ಯʼ: ಸಂಜೀವಿನಿ ಲಡ್ಡು ವಿತರಣಾ ಕಾರ್ಯಕ್ರಮ
ಬೆಂಗಳೂರು

ʼನಮ್ಮಆಹಾರ- ನಮ್ಮಆರೋಗ್ಯʼ: ಸಂಜೀವಿನಿ ಲಡ್ಡು ವಿತರಣಾ ಕಾರ್ಯಕ್ರಮ

ನಡುರಸ್ತೆಯಲ್ಲೇ ಕ್ಯಾಬ್ ಚಾಲಕನ ಮೇಲೆ ಟ್ರಾಫಿಕ್‌ ಪೊಲೀಸ್‌ ದರ್ಪ.. ಕಪಾಳಕ್ಕೆ ಹೊಡೆದು ಅಟ್ಟಹಾಸ!
ಬೆಂಗಳೂರು

ನಡುರಸ್ತೆಯಲ್ಲೇ ಕ್ಯಾಬ್ ಚಾಲಕನ ಮೇಲೆ ಟ್ರಾಫಿಕ್‌ ಪೊಲೀಸ್‌ ದರ್ಪ.. ಕಪಾಳಕ್ಕೆ ಹೊಡೆದು ಅಟ್ಟಹಾಸ!

ರಾಜಧಾನಿಯಲ್ಲಿ ಮತ್ತೊಂದು ಲವ್ ಜಿಹಾದ್‌ ಪ್ರಕರಣ| ಮದುವೆಯಾಗುವುದಾಗಿ ನಂಬಿಸಿ ಹಿಂದೂ ಯುವತಿಗೆ ಮೋಸ!
ಬೆಂಗಳೂರು

ರಾಜಧಾನಿಯಲ್ಲಿ ಮತ್ತೊಂದು ಲವ್ ಜಿಹಾದ್‌ ಪ್ರಕರಣ| ಮದುವೆಯಾಗುವುದಾಗಿ ನಂಬಿಸಿ ಹಿಂದೂ ಯುವತಿಗೆ ಮೋಸ!

‘I have killed Kruthika’ : ಪತ್ನಿ ಕೊಲೆಗೆ ಪತಿಯ ಖತರ್ನಾಕ್​ ಪ್ಲ್ಯಾನ್​ ಹೇಗಿತ್ತು ಗೊತ್ತಾ? ಸ್ಫೋಟಕ ಅಂಶ ಬೆಳಕಿಗೆ!
ಅಪರಾಧ

‘I have killed Kruthika’ : ಪತ್ನಿ ಕೊಲೆಗೆ ಪತಿಯ ಖತರ್ನಾಕ್​ ಪ್ಲ್ಯಾನ್​ ಹೇಗಿತ್ತು ಗೊತ್ತಾ? ಸ್ಫೋಟಕ ಅಂಶ ಬೆಳಕಿಗೆ!

Next Post
ಬೆಂಗಳೂರು-ಮುಂಬೈ ನಡುವೆ ಮತ್ತೊಂದು ಸೂಪರ್ ಫಾಸ್ಟ್ ರೈಲು.. ಸಚಿವ ಅಶ್ವಿನಿ ವೈಷ್ಣವ್‌ಗೆ ಪ್ರಹ್ಲಾದ್ ಜೋಶಿ ಧನ್ಯವಾದ! 

ಬೆಂಗಳೂರು-ಮುಂಬೈ ನಡುವೆ ಮತ್ತೊಂದು ಸೂಪರ್ ಫಾಸ್ಟ್ ರೈಲು.. ಸಚಿವ ಅಶ್ವಿನಿ ವೈಷ್ಣವ್‌ಗೆ ಪ್ರಹ್ಲಾದ್ ಜೋಶಿ ಧನ್ಯವಾದ! 

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ದುರಸ್ತಿಗೊಳ್ಳದ ರಸ್ತೆ | ಭತ್ತದ ನಾಟಿ ಮಾಡಿ ಸ್ಥಳೀಯರ ಆಕ್ರೋಶ

ದುರಸ್ತಿಗೊಳ್ಳದ ರಸ್ತೆ | ಭತ್ತದ ನಾಟಿ ಮಾಡಿ ಸ್ಥಳೀಯರ ಆಕ್ರೋಶ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಉಡುಪಿ: ಅಕ್ಟೋಬರ್ 25 ರಂದು "ನಾ ಕಂಡಂತೆ ಮೋದಿ" ಪ್ರಬಂಧ ಸ್ಪರ್ಧೆ; ವಿಜೇತರಿಗೆ ಮೋದಿ ಭೇಟಿ ಮಾಡುವ ಅವಕಾಶ

ಉಡುಪಿ: ಅಕ್ಟೋಬರ್ 25 ರಂದು “ನಾ ಕಂಡಂತೆ ಮೋದಿ” ಪ್ರಬಂಧ ಸ್ಪರ್ಧೆ; ವಿಜೇತರಿಗೆ ಮೋದಿ ಭೇಟಿ ಮಾಡುವ ಅವಕಾಶ

ಶಬರಿಮಲೆ ಚಿನ್ನ ನಾಪತ್ತೆ ಕೇಸ್‌ – ದೇವಸ್ಥಾನ ಮಂಡಳಿಯ ಮಾಜಿ ಆಡಳಿತಾಧಿಕಾರಿ ಬಂಧನ!

ಶಬರಿಮಲೆ ಚಿನ್ನ ನಾಪತ್ತೆ ಕೇಸ್‌ – ದೇವಸ್ಥಾನ ಮಂಡಳಿಯ ಮಾಜಿ ಆಡಳಿತಾಧಿಕಾರಿ ಬಂಧನ!

ಚಿಕ್ಕಬಳ್ಳಾಪುರದಲ್ಲಿ ಬೈಕ್-ಶಾಲಾ ಬಸ್‌ ನಡುವೆ ಭೀಕರ ಅಪಘಾತ – ಇಬ್ಬರು ಮಕ್ಕಳು ಸೇರಿ ನಾಲ್ವರು ಸ್ಥಳದಲ್ಲೇ ಸಾವು!

ಚಿಕ್ಕಬಳ್ಳಾಪುರದಲ್ಲಿ ಬೈಕ್-ಶಾಲಾ ಬಸ್‌ ನಡುವೆ ಭೀಕರ ಅಪಘಾತ – ಇಬ್ಬರು ಮಕ್ಕಳು ಸೇರಿ ನಾಲ್ವರು ಸ್ಥಳದಲ್ಲೇ ಸಾವು!

ಬೆಂಗಳೂರು-ಮುಂಬೈ ನಡುವೆ ಮತ್ತೊಂದು ಸೂಪರ್ ಫಾಸ್ಟ್ ರೈಲು.. ಸಚಿವ ಅಶ್ವಿನಿ ವೈಷ್ಣವ್‌ಗೆ ಪ್ರಹ್ಲಾದ್ ಜೋಶಿ ಧನ್ಯವಾದ! 

ಬೆಂಗಳೂರು-ಮುಂಬೈ ನಡುವೆ ಮತ್ತೊಂದು ಸೂಪರ್ ಫಾಸ್ಟ್ ರೈಲು.. ಸಚಿವ ಅಶ್ವಿನಿ ವೈಷ್ಣವ್‌ಗೆ ಪ್ರಹ್ಲಾದ್ ಜೋಶಿ ಧನ್ಯವಾದ! 

Recent News

ಉಡುಪಿ: ಅಕ್ಟೋಬರ್ 25 ರಂದು "ನಾ ಕಂಡಂತೆ ಮೋದಿ" ಪ್ರಬಂಧ ಸ್ಪರ್ಧೆ; ವಿಜೇತರಿಗೆ ಮೋದಿ ಭೇಟಿ ಮಾಡುವ ಅವಕಾಶ

ಉಡುಪಿ: ಅಕ್ಟೋಬರ್ 25 ರಂದು “ನಾ ಕಂಡಂತೆ ಮೋದಿ” ಪ್ರಬಂಧ ಸ್ಪರ್ಧೆ; ವಿಜೇತರಿಗೆ ಮೋದಿ ಭೇಟಿ ಮಾಡುವ ಅವಕಾಶ

ಶಬರಿಮಲೆ ಚಿನ್ನ ನಾಪತ್ತೆ ಕೇಸ್‌ – ದೇವಸ್ಥಾನ ಮಂಡಳಿಯ ಮಾಜಿ ಆಡಳಿತಾಧಿಕಾರಿ ಬಂಧನ!

ಶಬರಿಮಲೆ ಚಿನ್ನ ನಾಪತ್ತೆ ಕೇಸ್‌ – ದೇವಸ್ಥಾನ ಮಂಡಳಿಯ ಮಾಜಿ ಆಡಳಿತಾಧಿಕಾರಿ ಬಂಧನ!

ಚಿಕ್ಕಬಳ್ಳಾಪುರದಲ್ಲಿ ಬೈಕ್-ಶಾಲಾ ಬಸ್‌ ನಡುವೆ ಭೀಕರ ಅಪಘಾತ – ಇಬ್ಬರು ಮಕ್ಕಳು ಸೇರಿ ನಾಲ್ವರು ಸ್ಥಳದಲ್ಲೇ ಸಾವು!

ಚಿಕ್ಕಬಳ್ಳಾಪುರದಲ್ಲಿ ಬೈಕ್-ಶಾಲಾ ಬಸ್‌ ನಡುವೆ ಭೀಕರ ಅಪಘಾತ – ಇಬ್ಬರು ಮಕ್ಕಳು ಸೇರಿ ನಾಲ್ವರು ಸ್ಥಳದಲ್ಲೇ ಸಾವು!

ಬೆಂಗಳೂರು-ಮುಂಬೈ ನಡುವೆ ಮತ್ತೊಂದು ಸೂಪರ್ ಫಾಸ್ಟ್ ರೈಲು.. ಸಚಿವ ಅಶ್ವಿನಿ ವೈಷ್ಣವ್‌ಗೆ ಪ್ರಹ್ಲಾದ್ ಜೋಶಿ ಧನ್ಯವಾದ! 

ಬೆಂಗಳೂರು-ಮುಂಬೈ ನಡುವೆ ಮತ್ತೊಂದು ಸೂಪರ್ ಫಾಸ್ಟ್ ರೈಲು.. ಸಚಿವ ಅಶ್ವಿನಿ ವೈಷ್ಣವ್‌ಗೆ ಪ್ರಹ್ಲಾದ್ ಜೋಶಿ ಧನ್ಯವಾದ! 

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಉಡುಪಿ: ಅಕ್ಟೋಬರ್ 25 ರಂದು "ನಾ ಕಂಡಂತೆ ಮೋದಿ" ಪ್ರಬಂಧ ಸ್ಪರ್ಧೆ; ವಿಜೇತರಿಗೆ ಮೋದಿ ಭೇಟಿ ಮಾಡುವ ಅವಕಾಶ

ಉಡುಪಿ: ಅಕ್ಟೋಬರ್ 25 ರಂದು “ನಾ ಕಂಡಂತೆ ಮೋದಿ” ಪ್ರಬಂಧ ಸ್ಪರ್ಧೆ; ವಿಜೇತರಿಗೆ ಮೋದಿ ಭೇಟಿ ಮಾಡುವ ಅವಕಾಶ

ಶಬರಿಮಲೆ ಚಿನ್ನ ನಾಪತ್ತೆ ಕೇಸ್‌ – ದೇವಸ್ಥಾನ ಮಂಡಳಿಯ ಮಾಜಿ ಆಡಳಿತಾಧಿಕಾರಿ ಬಂಧನ!

ಶಬರಿಮಲೆ ಚಿನ್ನ ನಾಪತ್ತೆ ಕೇಸ್‌ – ದೇವಸ್ಥಾನ ಮಂಡಳಿಯ ಮಾಜಿ ಆಡಳಿತಾಧಿಕಾರಿ ಬಂಧನ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat