ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು ನಗರ

ಕುಟುಂಬಸ್ಥರ ಹೇಳಿಕೆ ದಾಖಲಿಸಲು‌ ದಿನಾಂಕ ನಿಗದಿ

June 8, 2025
Share on WhatsappShare on FacebookShare on Twitter

ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಸಂಭವಿಸಿದ ಕಾಲ್ತುಳಿತದಲ್ಲಿ 11 ಜನ ಆರ್‌ಸಿಬಿ ಅಭಿಮಾಗಳು ಮಡಿದಿದ್ದಾರೆ. ಕಣ್ಣೀರಿಡುತ್ತಾ.. ಗೋಳಿಡುತ್ತಾ ಕಾಲ್ತುಳಿತದಲ್ಲಿ ಉಸಿರು ಚೆಲ್ಲಿದ ಕುಟುಂಬದ ಕುಡಿಗಳಿಗಾಗಿ ಪೋಷಕರು ಇನ್ನೂ ಮಮ್ಮಲ ಮರುಗುತ್ತಿದ್ದಾರೆ. ಕಾಲ್ತುಳಿತದ ದುರಂತಕ್ಕೆ ಭಾರಿ ಸಂತಾಪ ವ್ಯಕ್ತವಾಗಿದ್ದು, ಘಟನೆಗೆ ನಿಖರ ಕಾರಣ ತಿಳಿಯಲು ಸರ್ಕಾರ ತನಿಖೆಗೆ ಆದೇಶಿಸಿದೆ. ತನಿಖೆ ಮಾಡಿ ವರದಿ ನೀಡುವಂತೆ ಮ್ಯಾಜಿಸ್ಟ್ರೇಟ್‌ಗೆ ಸೂಚಿಸಿದೆ.

ಅದರಂತೆ ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್‌ ನೇತೃತ್ವದ ಮ್ಯಾಜಿಷ್ಟ್ರಿಯಲ್‌ ಟೀಂ ತನಿಖೆ ವೇಗ ಹೆಚ್ಚಿಸಿದೆ. ದುರ್ಘಟನೆಯ ಅಸಲಿ ಸತ್ಯಾಂಶ ಕಲೆ ಹಾಕಲು ಮಡಿದ ಆರ್‌ಸಿಬಿ ಅಭಿಮಾನಿಗಳ ಕುಟುಂಬಸ್ಥರ ಹೇಳಿಕೆ ದಾಖಲಿಸಲು ಡೇಟ್‌ ಫಿಕ್ಸ್‌ ಮಾಡಿದೆ.

ಜಿಲ್ಲಾಧಿಕಾರಿ ಜಗದೀಶ್ ಈಗಾಗಲೇ ಚಿನ್ನಸ್ವಾಮಿ ಸ್ಟೇಡಿಯಂಗೆ ಭೇಟಿ ನೀಡಿ, ಕಾಲ್ತುಳಿತದ ಸ್ಥಳಗಳನ್ನು ಪರಿಶೀಲಿಸಿದ್ದಾರೆ. ಇದೀಗ ತನಿಖೆ ಮುಂದುವರಿದ ಭಾಗವಾಗಿ ಕಾಲ್ತುಳಿತದಲ್ಲಿ ಜೀವ ಬಿಟ್ಟ 11 ಕುಟುಂಬಗಳ ಹೇಳಿಕೆ ದಾಖಲಿಸಲು ಸಜ್ಜಾಗಿದ್ದಾರೆ. ಮಕ್ಕಳನ್ನ ಕಳೆದುಕೊಂಡು ನೋವಲ್ಲಿದ್ದ ಕುಟುಂಬಸ್ಥರನ್ನು ಮಾತನಾಡಿಸಲು ಮ್ಯಾಜಿಸ್ಟೇಟ್‌ ಗೆ ಇಷ್ಟು ದಿನ ಸಾಧ್ಯ ಆಗಿರಲಿಲ್ಲ. ದುರಂತ ನಡೆದು ಐದು ದಿನಗಳ ಬಳಿಕ 11 ಕುಟುಂಬಕ್ಕೂ ನೋಟಿಸ್ ಕೊಡಲಾಗಿದೆ.

ಜೂನ್ 16ಕ್ಕೆ ಹೇಳಿಕೆ ದಾಖಲಿಸಲು ಡಿಸಿ ದಿನಾಂಕ ನಿಗದಿ ಮಾಡಿದ್ದು, ಅಂದು ಬೆಳಗ್ಗೆಯಿಂದ ಸಂಜೆವರೆಗೆ ಕುಟುಂಬಸ್ಥರ ಹೇಳಿಕೆ ಪಡೆಯಲಾಗುತ್ತೆ. ಹೀಗಾಗಿ ಪ್ರತಿ ಕುಟುಂಬಕ್ಕೂ ಪ್ರತ್ಯೇಕ ಸಮಯ ನೀಡಲಾಗಿದೆ. ತನಿಖೆ ಮುಂದುವರೆದ ಭಾಗವಾಗಿ ಮ್ಯಾಜಿಸ್ಟ್ರೇಟ್‌ ಹೇಳಿಕೆ ದಾಖಲು ಮಾಡುತ್ತಿದ್ದಾರೆ.

ಚಿನ್ನಸ್ವಾಮಿ ಸ್ಟೇಡಿಯಂ ಅವ್ಯವಸ್ಥೆ ಸಂಬಂಧ ಸಾಲು ಸಾಲು ದೂರು ಕೇಳಿ ಬಂದಿವೆ. ಅಂದು ಆ ಜಾಗದಲ್ಲಿ ಆ್ಯಂಬುಲೆನ್ಸ್ ವ್ಯವಸ್ಥೆ ಇರಲಿಲ್ಲ. ಪ್ರಥಮ ಚಿಕಿತ್ಸೆಯಂತೂ ದೂರದ ಮಾತಾಗಿತ್ತು. ಜೊತೆಗೆ ಅಗ್ನಿಶಾಮಕ ದಳವೂ ಸ್ಥಳದಲ್ಲಿ ಇರಲಿಲ್ಲ. ಈ ಎಲ್ಲಾ ಅಂಶಗಳ ಬಗ್ಗೆಯೂ ಡಿಸಿ ಜಗದೀಶ್‌ ತನಿಖೆ ಮುಂದುವರೆಸಿದ್ದಾರೆ.

Tags: bangaloreChinnaswamy StadiumFamily
SendShareTweet
Previous Post

ಬಕ್ರೀದ್‌ ದಿನವೇ ಕತ್ತು ಸೀಳಿಕೊಂಡು ದೇಹ ತ್ಯಾಗ!

Next Post

ನ್ಯಾಯಮೂರ್ತಿ ನಾಗಮೋಹನ್ ದಾಸ್ ಕಮಿಟಿ ವರದಿ ಬಿಡುಗಡೆ

Related Posts

ರಾಜ್ಯ ಸರ್ಕಾರದ ಗೃಹ ಇಲಾಖೆ ಸತ್ತು ಹೋಗಿದೆ | ಆರ್‌. ಅಶೋಕ್‌ ವಾಗ್ದಾಳಿ
ರಾಜ್ಯ

ರಾಜ್ಯ ಸರ್ಕಾರದ ಗೃಹ ಇಲಾಖೆ ಸತ್ತು ಹೋಗಿದೆ | ಆರ್‌. ಅಶೋಕ್‌ ವಾಗ್ದಾಳಿ

ಪವಿತ್ರಾ ಗೌಡಗೆ ಮತ್ತೆ ಶಾಕ್‌ | ಪುನರ್ ಪರಿಶೀಲಾನ ಅರ್ಜಿ ವಜಾಗೊಳಿಸಿದ ಸುರ್ಪೀಂ‌ ಕೋರ್ಟ್
ರಾಜ್ಯ

ಪವಿತ್ರಾ ಗೌಡಗೆ ಮತ್ತೆ ಶಾಕ್‌ | ಪುನರ್ ಪರಿಶೀಲಾನ ಅರ್ಜಿ ವಜಾಗೊಳಿಸಿದ ಸುರ್ಪೀಂ‌ ಕೋರ್ಟ್

ಕೊನೆಗೂ ರೈತರ ಹೋರಾಟಕ್ಕೆ ಮಣಿದ ಸರ್ಕಾರ | ಪ್ರತಿ ಟನ್‌ ಕಬ್ಬಿಗೆ 3,300 ರೂ. ದರ ನಿಗದಿ
ರಾಜ್ಯ

ಕೊನೆಗೂ ರೈತರ ಹೋರಾಟಕ್ಕೆ ಮಣಿದ ಸರ್ಕಾರ | ಪ್ರತಿ ಟನ್‌ ಕಬ್ಬಿಗೆ 3,300 ರೂ. ದರ ನಿಗದಿ

ಸಕ್ಕರೆ ಕಾರ್ಖಾನೆ ಮಾಲೀಕರ ಜತೆ ಸಭೆ | ನಾವು ರೈತರ ಪರ ಎಂದ ಸಿಎಂ ಸಿದ್ದರಾಮಯ್ಯ
ರಾಜ್ಯ

ಸಕ್ಕರೆ ಕಾರ್ಖಾನೆ ಮಾಲೀಕರ ಜತೆ ಸಭೆ | ನಾವು ರೈತರ ಪರ ಎಂದ ಸಿಎಂ ಸಿದ್ದರಾಮಯ್ಯ

ಕಬ್ಬಿನ ಕದನ | ರೈತರ ಸಮಸ್ಯೆ ಬಗ್ಗೆ ಚರ್ಚಿಸಲು ಸಮಯ ಕೋರಿ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ!
ರಾಜ್ಯ

ಕಬ್ಬಿನ ಕದನ | ರೈತರ ಸಮಸ್ಯೆ ಬಗ್ಗೆ ಚರ್ಚಿಸಲು ಸಮಯ ಕೋರಿ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ!

ನಾನು ಪಕ್ಷದ ಶಿಸ್ತಿನ ಸಿಪಾಯಿ, ಪಕ್ಷದ ರೇಖೆ ಬಿಟ್ಟು ಎಂದಿಗೂ ಹೋಗುವುದಿಲ್ಲ ; ಡಿ.ಕೆ.ಶಿವಕುಮಾರ್
ರಾಜ್ಯ

ನಾನು ಪಕ್ಷದ ಶಿಸ್ತಿನ ಸಿಪಾಯಿ, ಪಕ್ಷದ ರೇಖೆ ಬಿಟ್ಟು ಎಂದಿಗೂ ಹೋಗುವುದಿಲ್ಲ ; ಡಿ.ಕೆ.ಶಿವಕುಮಾರ್

Next Post
ರಾಜ್ಯದ ಶಕ್ತಿ ಸೌಧ ಪ್ರವಾಸಿ ತಾಣ!

ನ್ಯಾಯಮೂರ್ತಿ ನಾಗಮೋಹನ್ ದಾಸ್ ಕಮಿಟಿ ವರದಿ ಬಿಡುಗಡೆ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಫೋಲ್ಡಬಲ್ ಫೋನ್ ಖರೀದಿಸುವ ಯೋಚನೆಯೇ? ಈ ಪ್ರಮುಖ ಅಂಶಗಳನ್ನು ಮೊದಲು ತಿಳಿಯಿರಿ!

ಫೋಲ್ಡಬಲ್ ಫೋನ್ ಖರೀದಿಸುವ ಯೋಚನೆಯೇ? ಈ ಪ್ರಮುಖ ಅಂಶಗಳನ್ನು ಮೊದಲು ತಿಳಿಯಿರಿ!

ಮೈಸೂರು | ಜನ, ಜಾನುವಾರಗಳ ಸಾವಿಗೆ ಕಾರಣವಾಗಿದ್ದ ಹುಲಿ ಸೆರೆ ; ಡಿ.ಎನ್.ಎ ಪರೀಕ್ಷೆಗೆ  ಖಂಡ್ರೆ ಸೂಚನೆ

ಮೈಸೂರು | ಜನ, ಜಾನುವಾರಗಳ ಸಾವಿಗೆ ಕಾರಣವಾಗಿದ್ದ ಹುಲಿ ಸೆರೆ ; ಡಿ.ಎನ್.ಎ ಪರೀಕ್ಷೆಗೆ ಖಂಡ್ರೆ ಸೂಚನೆ

ದಾಳಿ ಮಾಡಿ ಪರಾರಿಯಾಗಲು ಯತ್ನಿಸಿದ ಆರೋಪಿ | ಕಾಲಿಗೆ ಗುಂಡು ಹೊಡೆದು ಬಂಧಿಸಿದ ಪೊಲೀಸರು

ದಾಳಿ ಮಾಡಿ ಪರಾರಿಯಾಗಲು ಯತ್ನಿಸಿದ ಆರೋಪಿ | ಕಾಲಿಗೆ ಗುಂಡು ಹೊಡೆದು ಬಂಧಿಸಿದ ಪೊಲೀಸರು

ಚಿಕ್ಕಮಗಳೂರು | ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ; ಇಬ್ಬರು ದುರ್ಮರಣ

ಚಿಕ್ಕಮಗಳೂರು | ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ; ಇಬ್ಬರು ದುರ್ಮರಣ

Recent News

ಫೋಲ್ಡಬಲ್ ಫೋನ್ ಖರೀದಿಸುವ ಯೋಚನೆಯೇ? ಈ ಪ್ರಮುಖ ಅಂಶಗಳನ್ನು ಮೊದಲು ತಿಳಿಯಿರಿ!

ಫೋಲ್ಡಬಲ್ ಫೋನ್ ಖರೀದಿಸುವ ಯೋಚನೆಯೇ? ಈ ಪ್ರಮುಖ ಅಂಶಗಳನ್ನು ಮೊದಲು ತಿಳಿಯಿರಿ!

ಮೈಸೂರು | ಜನ, ಜಾನುವಾರಗಳ ಸಾವಿಗೆ ಕಾರಣವಾಗಿದ್ದ ಹುಲಿ ಸೆರೆ ; ಡಿ.ಎನ್.ಎ ಪರೀಕ್ಷೆಗೆ  ಖಂಡ್ರೆ ಸೂಚನೆ

ಮೈಸೂರು | ಜನ, ಜಾನುವಾರಗಳ ಸಾವಿಗೆ ಕಾರಣವಾಗಿದ್ದ ಹುಲಿ ಸೆರೆ ; ಡಿ.ಎನ್.ಎ ಪರೀಕ್ಷೆಗೆ ಖಂಡ್ರೆ ಸೂಚನೆ

ದಾಳಿ ಮಾಡಿ ಪರಾರಿಯಾಗಲು ಯತ್ನಿಸಿದ ಆರೋಪಿ | ಕಾಲಿಗೆ ಗುಂಡು ಹೊಡೆದು ಬಂಧಿಸಿದ ಪೊಲೀಸರು

ದಾಳಿ ಮಾಡಿ ಪರಾರಿಯಾಗಲು ಯತ್ನಿಸಿದ ಆರೋಪಿ | ಕಾಲಿಗೆ ಗುಂಡು ಹೊಡೆದು ಬಂಧಿಸಿದ ಪೊಲೀಸರು

ಚಿಕ್ಕಮಗಳೂರು | ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ; ಇಬ್ಬರು ದುರ್ಮರಣ

ಚಿಕ್ಕಮಗಳೂರು | ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ; ಇಬ್ಬರು ದುರ್ಮರಣ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಫೋಲ್ಡಬಲ್ ಫೋನ್ ಖರೀದಿಸುವ ಯೋಚನೆಯೇ? ಈ ಪ್ರಮುಖ ಅಂಶಗಳನ್ನು ಮೊದಲು ತಿಳಿಯಿರಿ!

ಫೋಲ್ಡಬಲ್ ಫೋನ್ ಖರೀದಿಸುವ ಯೋಚನೆಯೇ? ಈ ಪ್ರಮುಖ ಅಂಶಗಳನ್ನು ಮೊದಲು ತಿಳಿಯಿರಿ!

ಮೈಸೂರು | ಜನ, ಜಾನುವಾರಗಳ ಸಾವಿಗೆ ಕಾರಣವಾಗಿದ್ದ ಹುಲಿ ಸೆರೆ ; ಡಿ.ಎನ್.ಎ ಪರೀಕ್ಷೆಗೆ  ಖಂಡ್ರೆ ಸೂಚನೆ

ಮೈಸೂರು | ಜನ, ಜಾನುವಾರಗಳ ಸಾವಿಗೆ ಕಾರಣವಾಗಿದ್ದ ಹುಲಿ ಸೆರೆ ; ಡಿ.ಎನ್.ಎ ಪರೀಕ್ಷೆಗೆ ಖಂಡ್ರೆ ಸೂಚನೆ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat