ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಚಿಕ್ಕಮಗಳೂರು

ಚಿಕ್ಕಮಗಳೂರಲ್ಲಿ ಪಾಗಲ್ ಪ್ರೇಮಿಯ ಡೆಡ್ಲಿ ಅಟ್ಯಾಕ್ ; ತಾಯಿ-ಮಗಳ ಮೇಲೆ ರಾಡ್‌ನಿಂದ ಭೀಕರ ಹಲ್ಲೆ!

May 21, 2026
Share on WhatsappShare on FacebookShare on Twitter

ಚಿಕ್ಕಮಗಳೂರು : ನಗರದಲ್ಲಿ ಪಾಗಲ್ ಪ್ರೇಮಿಯೊಬ್ಬ ತಾಯಿ ಹಾಗೂ ಮಗಳ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಆಘಾತಕಾರಿ ಘಟನೆ ನಡೆದಿದೆ. ಸ್ಕೂಟಿಯಲ್ಲಿ ತೆರಳುತ್ತಿದ್ದ ವೇಳೆ ಕಾದು ನಿಂತಿದ್ದ ಯುವಕ ಏಕಾಏಕಿ ರಾಡ್‌ನಿಂದ ದಾಳಿ ನಡೆಸಿದ್ದು, ತಾಯಿ-ಮಗಳು ಗಂಭೀರವಾಗಿ ಗಾಯಗೊಂಡಿದ್ದಾರೆ. ಘಟನೆ ಚಿಕ್ಕಮಗಳೂರು ನಗರದ ಮಾರ್ಕೆಟ್ ರಸ್ತೆ ಸಮೀಪ ನಡೆದಿದ್ದು, ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.

ಗಂಭೀರವಾಗಿ ಗಾಯಗೊಂಡವರನ್ನು ಲಕ್ಷ್ಮೀ ಹಾಗೂ ಅವರ ಪುತ್ರಿ ಕೃಪಾ ಎಂದು ಗುರುತಿಸಲಾಗಿದೆ. ಆರೋಪಿಯನ್ನು ಶಂಕರಪುರ ನಿವಾಸಿ ಕುಮಾರ್ ಎಂದು ಹೇಳಲಾಗಿದ್ದು, ಆತ ಕೃಪಾಳನ್ನು ಮದುವೆಯಾಗುವಂತೆ ಹಲವು ದಿನಗಳಿಂದ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ. ಆದರೆ ಮದುವೆಗೆ ಕೃಪಾ ನಿರಾಕರಿಸಿದ್ದ ಹಿನ್ನೆಲೆ ಆರೋಪಿ ರೊಚ್ಚಿಗೆದ್ದು ಈ ಕೃತ್ಯ ಎಸಗಿದ್ದಾನೆ ಎಂದು ತಿಳಿದುಬಂದಿದೆ.

ತಾಯಿ-ಮಗಳು ಸ್ಕೂಟಿಯಲ್ಲಿ ತೆರಳುತ್ತಿದ್ದ ವೇಳೆ ಮಾರ್ಕೆಟ್ ರಸ್ತೆಯ ಬಳಿ ಕಾದು ನಿಂತಿದ್ದ ಕುಮಾರ್ ಏಕಾಏಕಿ ದಾಳಿ ನಡೆಸಿದ್ದಾನೆ. ರಾಡ್‌ನಿಂದ ತಲೆ ಭಾಗಕ್ಕೆ ಭಾರಿಯಾಗಿ ಹೊಡೆದ ಪರಿಣಾಮ ಇಬ್ಬರೂ ರಕ್ತದ ಮಡುವಿನಲ್ಲಿ ಬಿದ್ದಿದ್ದಾರೆ. ಭಯದಿಂದ ತಾಯಿ-ಮಗಳು ಸಮೀಪದ ಖಾಸಗಿ ಶಾಲೆಯ ಕಾಂಪೌಂಡ್ ಒಳಗೆ ಓಡಿ ತಪ್ಪಿಸಿಕೊಳ್ಳಲು ಯತ್ನಿಸಿದರೂ, ಆರೋಪಿ ಬೆನ್ನಟ್ಟಿ ಹೋಗಿ ಹಲ್ಲೆ ಮುಂದುವರಿಸಿದ್ದಾನೆ ಎನ್ನಲಾಗಿದೆ.

ಘಟನೆ ಬಳಿಕ ಆರೋಪಿ ಕುಮಾರ್ ನೇರವಾಗಿ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಗೆ ತೆರಳಿ, “ಹತ್ಯೆ ಮಾಡಿ ಬಂದಿದ್ದೇನೆ” ಎಂದು ಹೇಳಿ ಶರಣಾಗಿದ್ದಾನೆ ಎಂದು ತಿಳಿದುಬಂದಿದೆ. ಪೊಲೀಸರು ತಕ್ಷಣವೇ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.

ತಾಯಿ ಲಕ್ಷ್ಮೀ ಹಾಗೂ ಮಗಳು ಕೃಪಾಳ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ಸಂಬಂಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ : ಬೀದರ್‌ನಲ್ಲಿ ಅಕ್ರಮ ಡೀಸೆಲ್ ಸಾಗಾಟ – ಟ್ಯಾಂಕರ್ ವಶಕ್ಕೆ, ಆರೋಪಿ ಬಂಧನ!

Tags: Karnataka News beat
SendShareTweet
Previous Post

ಅ.7ರ ದಾಳಿಕೋರರ ಬೇಟೆಗೆ ಕಿಲ್ಲರ್ ಲಿಸ್ಟ್ ಸಿದ್ಧಪಡಿಸಿ ಹೈಟೆಕ್ ಕಾರ್ಯಾಚರಣೆಗೆ ಇಳಿದ ಇಸ್ರೇಲ್!

Next Post

ಕಳಪೆ ಫಾರ್ಮ್‌ನಿಂದ ಕಂಗೆಟ್ಟಿದ್ದ ‘ಬೇಬಿ ಎಬಿಡಿ’ ಬ್ರೆವಿಸ್‌ಗೆ ಆತ್ಮವಿಶ್ವಾಸ ತುಂಬಿದ ಧೋನಿ!

Related Posts

ಬೀದರ್‌ನಲ್ಲಿ ಅಕ್ರಮ ಡೀಸೆಲ್ ಸಾಗಾಟ – ಟ್ಯಾಂಕರ್ ವಶಕ್ಕೆ, ಆರೋಪಿ ಬಂಧನ!
ಬೀದರ್

ಬೀದರ್‌ನಲ್ಲಿ ಅಕ್ರಮ ಡೀಸೆಲ್ ಸಾಗಾಟ – ಟ್ಯಾಂಕರ್ ವಶಕ್ಕೆ, ಆರೋಪಿ ಬಂಧನ!

ಕಟ್ಟಡದಿಂದ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ ಅಪ್ರಾಪ್ತೆಯನ್ನು ರಕ್ಷಿಸಿದ ಪೊಲೀಸರು.. ವಿಡಿಯೋ ವೈರಲ್‌!
ಬೆಂಗಳೂರು

ಕಟ್ಟಡದಿಂದ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ ಅಪ್ರಾಪ್ತೆಯನ್ನು ರಕ್ಷಿಸಿದ ಪೊಲೀಸರು.. ವಿಡಿಯೋ ವೈರಲ್‌!

ವಿಜಯಪುರದಲ್ಲಿ ದಾರುಣ ಘಟನೆ ; ಮನೆಯ ಮೇಲ್ಛಾವಣಿ ಕುಸಿದು ಮಹಿಳೆ ಜೀವಂತ ಸಮಾಧಿ!
ವಿಜಯಪುರ

ವಿಜಯಪುರದಲ್ಲಿ ದಾರುಣ ಘಟನೆ ; ಮನೆಯ ಮೇಲ್ಛಾವಣಿ ಕುಸಿದು ಮಹಿಳೆ ಜೀವಂತ ಸಮಾಧಿ!

ಹಾಸನದಲ್ಲಿ ಭೀಕರ ಅಪಘಾತ ; ಅಪರಿಚಿತ ವಾಹನ ಡಿಕ್ಕಿಯಾಗಿ ಇಬ್ಬರು ಬೈಕ್ ಸವಾರರು ದುರ್ಮರಣ!
ಹಾಸನ

ಹಾಸನದಲ್ಲಿ ಭೀಕರ ಅಪಘಾತ ; ಅಪರಿಚಿತ ವಾಹನ ಡಿಕ್ಕಿಯಾಗಿ ಇಬ್ಬರು ಬೈಕ್ ಸವಾರರು ದುರ್ಮರಣ!

ಮಂಡ್ಯದಲ್ಲಿ ಅರಣ್ಯ ಇಲಾಖೆ ಬೋನಿಗೆ ಬಿದ್ದ ಭಾರೀ ಗಾತ್ರದ ಚಿರತೆ!
ಮಂಡ್ಯ

ಮಂಡ್ಯದಲ್ಲಿ ಅರಣ್ಯ ಇಲಾಖೆ ಬೋನಿಗೆ ಬಿದ್ದ ಭಾರೀ ಗಾತ್ರದ ಚಿರತೆ!

12 ಸಿಲಿಂಡರ್, 25 ಬೈಕ್ ಕದ್ದಿದ್ದ ಖತರ್ನಾಕ್‌ ಕಳ್ಳನ ಬಂಧನ!
ಬೆಂಗಳೂರು

12 ಸಿಲಿಂಡರ್, 25 ಬೈಕ್ ಕದ್ದಿದ್ದ ಖತರ್ನಾಕ್‌ ಕಳ್ಳನ ಬಂಧನ!

Next Post
ಕಳಪೆ ಫಾರ್ಮ್‌ನಿಂದ ಕಂಗೆಟ್ಟಿದ್ದ ‘ಬೇಬಿ ಎಬಿಡಿ’ ಬ್ರೆವಿಸ್‌ಗೆ ಆತ್ಮವಿಶ್ವಾಸ ತುಂಬಿದ ಧೋನಿ!

ಕಳಪೆ ಫಾರ್ಮ್‌ನಿಂದ ಕಂಗೆಟ್ಟಿದ್ದ 'ಬೇಬಿ ಎಬಿಡಿ' ಬ್ರೆವಿಸ್‌ಗೆ ಆತ್ಮವಿಶ್ವಾಸ ತುಂಬಿದ ಧೋನಿ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕೇವಲ 38 ತಿಂಗಳಲ್ಲಿ ವಿಶ್ವದ ಅತಿದೊಡ್ಡ ರೈಲ್ವೆ ನಿಲ್ದಾಣ ನಿರ್ಮಿಸಿದ ಚೀನಾದ ರೊಬೋಟ್‌ ಸೈನ್ಯ!

ಕೇವಲ 38 ತಿಂಗಳಲ್ಲಿ ವಿಶ್ವದ ಅತಿದೊಡ್ಡ ರೈಲ್ವೆ ನಿಲ್ದಾಣ ನಿರ್ಮಿಸಿದ ಚೀನಾದ ರೊಬೋಟ್‌ ಸೈನ್ಯ!

ಪುಲ್ವಾಮಾ ದಾಳಿಯ ಮಾಸ್ಟರ್‌ಮೈಂಡ್ ಫಿನಿಶ್‌ – ಉಗ್ರ ಹಮ್ಜಾ ಬುರ್ಹಾನ್‌ಗೆ ಗುಂಡು ಹಾರಿಸಿದ್ದು ಯಾರು?

ಪುಲ್ವಾಮಾ ದಾಳಿಯ ಮಾಸ್ಟರ್‌ಮೈಂಡ್ ಫಿನಿಶ್‌ – ಉಗ್ರ ಹಮ್ಜಾ ಬುರ್ಹಾನ್‌ಗೆ ಗುಂಡು ಹಾರಿಸಿದ್ದು ಯಾರು?

ಕಳಪೆ ಫಾರ್ಮ್‌ನಿಂದ ಕಂಗೆಟ್ಟಿದ್ದ ‘ಬೇಬಿ ಎಬಿಡಿ’ ಬ್ರೆವಿಸ್‌ಗೆ ಆತ್ಮವಿಶ್ವಾಸ ತುಂಬಿದ ಧೋನಿ!

ಕಳಪೆ ಫಾರ್ಮ್‌ನಿಂದ ಕಂಗೆಟ್ಟಿದ್ದ ‘ಬೇಬಿ ಎಬಿಡಿ’ ಬ್ರೆವಿಸ್‌ಗೆ ಆತ್ಮವಿಶ್ವಾಸ ತುಂಬಿದ ಧೋನಿ!

ಚಿಕ್ಕಮಗಳೂರಲ್ಲಿ ಪಾಗಲ್ ಪ್ರೇಮಿಯ ಡೆಡ್ಲಿ ಅಟ್ಯಾಕ್ ; ತಾಯಿ-ಮಗಳ ಮೇಲೆ ರಾಡ್‌ನಿಂದ ಭೀಕರ ಹಲ್ಲೆ!

ಚಿಕ್ಕಮಗಳೂರಲ್ಲಿ ಪಾಗಲ್ ಪ್ರೇಮಿಯ ಡೆಡ್ಲಿ ಅಟ್ಯಾಕ್ ; ತಾಯಿ-ಮಗಳ ಮೇಲೆ ರಾಡ್‌ನಿಂದ ಭೀಕರ ಹಲ್ಲೆ!

Recent News

ಕೇವಲ 38 ತಿಂಗಳಲ್ಲಿ ವಿಶ್ವದ ಅತಿದೊಡ್ಡ ರೈಲ್ವೆ ನಿಲ್ದಾಣ ನಿರ್ಮಿಸಿದ ಚೀನಾದ ರೊಬೋಟ್‌ ಸೈನ್ಯ!

ಕೇವಲ 38 ತಿಂಗಳಲ್ಲಿ ವಿಶ್ವದ ಅತಿದೊಡ್ಡ ರೈಲ್ವೆ ನಿಲ್ದಾಣ ನಿರ್ಮಿಸಿದ ಚೀನಾದ ರೊಬೋಟ್‌ ಸೈನ್ಯ!

ಪುಲ್ವಾಮಾ ದಾಳಿಯ ಮಾಸ್ಟರ್‌ಮೈಂಡ್ ಫಿನಿಶ್‌ – ಉಗ್ರ ಹಮ್ಜಾ ಬುರ್ಹಾನ್‌ಗೆ ಗುಂಡು ಹಾರಿಸಿದ್ದು ಯಾರು?

ಪುಲ್ವಾಮಾ ದಾಳಿಯ ಮಾಸ್ಟರ್‌ಮೈಂಡ್ ಫಿನಿಶ್‌ – ಉಗ್ರ ಹಮ್ಜಾ ಬುರ್ಹಾನ್‌ಗೆ ಗುಂಡು ಹಾರಿಸಿದ್ದು ಯಾರು?

ಕಳಪೆ ಫಾರ್ಮ್‌ನಿಂದ ಕಂಗೆಟ್ಟಿದ್ದ ‘ಬೇಬಿ ಎಬಿಡಿ’ ಬ್ರೆವಿಸ್‌ಗೆ ಆತ್ಮವಿಶ್ವಾಸ ತುಂಬಿದ ಧೋನಿ!

ಕಳಪೆ ಫಾರ್ಮ್‌ನಿಂದ ಕಂಗೆಟ್ಟಿದ್ದ ‘ಬೇಬಿ ಎಬಿಡಿ’ ಬ್ರೆವಿಸ್‌ಗೆ ಆತ್ಮವಿಶ್ವಾಸ ತುಂಬಿದ ಧೋನಿ!

ಚಿಕ್ಕಮಗಳೂರಲ್ಲಿ ಪಾಗಲ್ ಪ್ರೇಮಿಯ ಡೆಡ್ಲಿ ಅಟ್ಯಾಕ್ ; ತಾಯಿ-ಮಗಳ ಮೇಲೆ ರಾಡ್‌ನಿಂದ ಭೀಕರ ಹಲ್ಲೆ!

ಚಿಕ್ಕಮಗಳೂರಲ್ಲಿ ಪಾಗಲ್ ಪ್ರೇಮಿಯ ಡೆಡ್ಲಿ ಅಟ್ಯಾಕ್ ; ತಾಯಿ-ಮಗಳ ಮೇಲೆ ರಾಡ್‌ನಿಂದ ಭೀಕರ ಹಲ್ಲೆ!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕೇವಲ 38 ತಿಂಗಳಲ್ಲಿ ವಿಶ್ವದ ಅತಿದೊಡ್ಡ ರೈಲ್ವೆ ನಿಲ್ದಾಣ ನಿರ್ಮಿಸಿದ ಚೀನಾದ ರೊಬೋಟ್‌ ಸೈನ್ಯ!

ಕೇವಲ 38 ತಿಂಗಳಲ್ಲಿ ವಿಶ್ವದ ಅತಿದೊಡ್ಡ ರೈಲ್ವೆ ನಿಲ್ದಾಣ ನಿರ್ಮಿಸಿದ ಚೀನಾದ ರೊಬೋಟ್‌ ಸೈನ್ಯ!

ಪುಲ್ವಾಮಾ ದಾಳಿಯ ಮಾಸ್ಟರ್‌ಮೈಂಡ್ ಫಿನಿಶ್‌ – ಉಗ್ರ ಹಮ್ಜಾ ಬುರ್ಹಾನ್‌ಗೆ ಗುಂಡು ಹಾರಿಸಿದ್ದು ಯಾರು?

ಪುಲ್ವಾಮಾ ದಾಳಿಯ ಮಾಸ್ಟರ್‌ಮೈಂಡ್ ಫಿನಿಶ್‌ – ಉಗ್ರ ಹಮ್ಜಾ ಬುರ್ಹಾನ್‌ಗೆ ಗುಂಡು ಹಾರಿಸಿದ್ದು ಯಾರು?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat