ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

‘ಡಿಯರ್ ಹಸ್ಬೆಂಡ್’ ಮೆಚ್ಚಿದ ಕಿಚ್ಚ ಸುದೀಪ್..!

January 12, 2026
Share on WhatsappShare on FacebookShare on Twitter

ಬೆಂಗಳೂರು|‘ಜಿ9′ ಕಮ್ಯುನಿಕೇಶನ್ ಅ್ಯಂಡ್ ಮೀಡಿಯಾ’ ಹಾಗೂ ‘ನಿರಂತರ ಪ್ರೊಡಕ್ಷನ್ಸ್’ ಸಂಸ್ಥೆಯ ಸಹಯೋಗದಲ್ಲಿ ನಿರ್ಮಾಣವಾಗುತ್ತಿರುವ, ಗುರುರಾಜ ಕುಲಕರ್ಣಿ (ನಾಡಗೌಡ) ನಿರ್ದೇಶನದ ನೂತನ ಚಿತ್ರದ ಶೀರ್ಷಿಕೆ ಅನಾವರಣ ಮತ್ತು ಟೈಟಲ್ ಟೀಸರ್ ಬಿಡುಗಡೆ ಸಮಾರಂಭ ಬೆಂಗಳೂರಿನ ‘ಫಿನಿಕ್ಸ್ ಮಾಲ್ ಆಫ್ ಏಷ್ಯಾ’ದಲ್ಲಿ ಅದ್ಧೂರಿಯಾಗಿ ನೆರವೇರಿತು.

ನಟರಾದ ಸೂರಜ್ ಗೌಡ, ಶರಣ್ಯಾ ಶೆಟ್ಟಿ ಹಾಗೂ ಪ್ರವೀಣ್ ಮುಖ್ಯಭೂಮಿಕೆಯಲ್ಲಿ ಅಭಿನಯಿಸುತ್ತಿರುವ ಈ ಹೊಸಚಿತ್ರಕ್ಕೆ ‘ಡಿಯರ್ ಹಸ್ಬೆಂಡ್’ ಎಂದು ಹೆಸರಿಡಲಾಗಿದ್ದು, ಸಸ್ಪೆನ್ಸ್ ಕಂ ಥ್ರಿಲ್ಲರ್ ಶೈಲಿಯಲ್ಲಿ ಈ ಚಿತ್ರ ಮೂಡಿಬರುತ್ತಿದೆ.

ನಟ ಕಿಚ್ಚ ಸುದೀಪ್, ‘ಡಿಯರ್ ಹಸ್ಬೆಂಡ್’ ಚಿತ್ರದ ಶೀರ್ಷಿಕೆ ಮತ್ತು ಟೈಟಲ್ ಟೀಸರ್ ಬಿಡುಗಡೆ ಮಾಡಿ ಶುಭ ಹಾರೈಸಿದರು. ನಟರಾದ ಕುಮಾರ್ ಬಂಗಾರಪ್ಪ, ಪ್ರವೀಣ್ ತೇಜ್, ಸಂಗೀತ ನಿರ್ದೇಶಕ ವಿ. ಹರಿಕೃಷ್ಣ, ನಿರ್ದೇಶಕರಾದ ಶಶಾಂಕ್, ಎ.ಪಿ.ಅರ್ಜುನ್, ಕ್ರಿಕೆಟಿಗರಾದ ವೈಶಾಕ್ ವಿಜಯಕುಮಾರ್, ರಿತೇಶ್ ಸೇರಿದಂತೆ ಅನೇಕ ಗಣ್ಯರು ‘ಡಿಯರ್ ಹಸ್ಬೆಂಡ್’ ಟೈಟಲ್ ಟೀಸರ್ ಬಿಡುಗಡೆ ಸಮಾರಂಭದಲ್ಲಿ ಹಾಜರಿದ್ದರು.

ಇನ್ನು ‘ಡಿಯರ್ ಹಸ್ಬೆಂಡ್’ ಚಿತ್ರದ ಟೈಟಲ್ ಟೀಸರ್ ಬಿಡುಗಡೆ ಮಾಡಿ ಮಾತನಾಡಿದ ನಟ ಕಿಚ್ಚ ಸುದೀಪ್, ‘ನಾವು ಹೊಸಬರಾಗಿ ಬಂದಾಗ, ಅನೇಕ ಹಿರಿಯರು ನಮಗೆ ಪ್ರೋತ್ಸಾಹಿಸಿ, ಬೆನ್ನು ತಟ್ಟಿದ್ದರು. ಅದೇ ಕೆಲಸವನ್ನು ನಾವು ಈಗ ಹೊಸಬರಿಗೆ ಮಾಡುತ್ತಿದ್ದೇವೆ. ಅಂತಿಮವಾಗಿ ಕನ್ನಡ ಚಿತ್ರರಂಗ ಬೆಳೆಯಬೇಕು. ಇಡೀ ಚಿತ್ರತಂಡಕ್ಕೆ ಶುಭವಾಗಲಿ. ಹೊಸಬರ ತಂಡದ ಮೂಲಕ ಖಂಡಿತವಾಗಿಯೂ ಹೊಸಥರದ ಸಿನಿಮಾ ಬರಲಿದೆ’ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ಸದ್ಯ ‘ಡಿಯರ್ ಹಸ್ಬೆಂಡ್’ ಚಿತ್ರದ ಬಹುತೇಕ ಪ್ರೀ-ಪ್ರೊಡಕ್ಷನ್ ಕೆಲಸಗಳು ಪೂರ್ಣಗೊಂಡಿದ್ದು, ಇದೇ ತಿಂಗಳಾಂತ್ಯದಿಂದ ಚಿತ್ರದ ಚಿತ್ರೀಕರಣ ಆರಂಭವಾಗಲಿದೆ. ಬೆಂಗಳೂರು, ಗೋವಾ ಮತ್ತಿತರ ಕಡೆಗಳಲ್ಲಿ ಚಿತ್ರದ ಚಿತ್ರೀಕರಣ ನಡೆಸುವ ಯೋಜನೆಯಲ್ಲಿದೆ ಚಿತ್ರತಂಡ. ‘ಡಿಯರ್ ಹಸ್ಬೆಂಡ್’ ಚಿತ್ರದ ಟೈಟಲ್ ಟೀಸರ್ ಗೆ ಸಚಿನ್ ಬಸ್ರೂರು ಹಿನ್ನೆಲೆ ಸಂಗೀತವಿದ್ದು, ಚಿತ್ರದ ಹಾಡುಗಳಿಗೆ ವೀರ್ ಸಮರ್ಥ್ ಸಂಗೀತ ಸಂಯೋಜಿಸುತ್ತಿದ್ದಾರೆ.

ಪ್ರಮೋದ ಮರವಂತೆ ಸಾಹಿತ್ಯ, ರಘುನಿಡುವಳ್ಳಿ ಸಂಭಾಷಣೆ ಚಿತ್ರಕ್ಕಿದೆ. ಹರ್ಷ ಕುಮಾರ್ ಗೌಡ ಛಾಯಾಗ್ರಹಣ, ಬಿ. ಎಸ್. ಕೆಂಪರಾಜ್ ಚಿತ್ರಕ್ಕೆ ಸಂಕಲನ ಕಾರ್ಯ ನಿರ್ವಹಿಸುತ್ತಿದ್ದಾರೆ. ಸದ್ಯ ಟೈಟಲ್ ಟೀಸರ್ ಬಿಡುಗಡೆ ಮೂಲಕ ಭರದಿಂದ ಚಿತ್ರದ ಕೆಲಸಗಳಿಗೆ ಚಾಲನೆ ನೀಡಿರುವ ಚಿತ್ರತಂಡ, ಇದೇ ವರ್ಷಾಂತ್ಯಕ್ಕೆ ‘ಡಿಯರ್ ಹಸ್ಬೆಂಡ್’ ಚಿತ್ರವನ್ನು ಪ್ರೇಕ್ಷಕರ ಮುಂದೆ ತರುವ ಯೋಜನೆ ಹಾಕಿಕೊಂಡಿದೆ.

ಇದನ್ನೂ ಓದಿ: ರಣಹದ್ದು ಬಗ್ಗೆ ತಪ್ಪಾದ ಹೇಳಿಕೆ ಆರೋಪ | ಕಿಚ್ಚ ಸುದೀಪ್ ವಿರುದ್ಧ ದೂರು ದಾಖಲು

Tags: 'Dear Husband'bengaloreKarnataka News beatKichcha Sudeep
SendShareTweet
Previous Post

ಸಿದ್ದರಾಮಯ್ಯ ಡಮ್ಮಿ ಸಿಎಂ | ವಿ.ಸೋಮಣ್ಣ ಲೇವಡಿ

Next Post

HLL Lifecare ಕಂಪನಿಯಲ್ಲಿ ವಿವಿಧ ಹುದ್ದೆಗಳ ನೇಮಕ : ಫ್ರೆಶರ್‌ಗಳಿಗೆ ಗುಡ್ ನ್ಯೂಸ್

Related Posts

ಕಿಚ್ಚನ ಚಪ್ಪಾಳೆ ವಿವಾದ | ಮಾಜಿ ಬಿಗ್‌ಬಾಸ್‌ ಸ್ಪರ್ಧಿ ರಜತ್‌ ಹೇಳಿದ್ದೇನು?
ಸಿನಿಮಾ-ಮನರಂಜನೆ

ಕಿಚ್ಚನ ಚಪ್ಪಾಳೆ ವಿವಾದ | ಮಾಜಿ ಬಿಗ್‌ಬಾಸ್‌ ಸ್ಪರ್ಧಿ ರಜತ್‌ ಹೇಳಿದ್ದೇನು?

ರಣಹದ್ದು ಬಗ್ಗೆ ತಪ್ಪಾದ ಹೇಳಿಕೆ ಆರೋಪ | ಕಿಚ್ಚ ಸುದೀಪ್ ವಿರುದ್ಧ ದೂರು ದಾಖಲು
ಸಿನಿಮಾ-ಮನರಂಜನೆ

ರಣಹದ್ದು ಬಗ್ಗೆ ತಪ್ಪಾದ ಹೇಳಿಕೆ ಆರೋಪ | ಕಿಚ್ಚ ಸುದೀಪ್ ವಿರುದ್ಧ ದೂರು ದಾಖಲು

‘ಟಾಕ್ಸಿಕ್’ ಟೀಸರ್‌ನಲ್ಲಿ ಅಶ್ಲೀಲ ಕಂಟೆಂಟ್ | ಚಿತ್ರದ ವಿರುದ್ಧ ರಾಜ್ಯ ಮಹಿಳಾ ಆಯೋಗಕ್ಕೆ ದೂರು!
ಸಿನಿಮಾ-ಮನರಂಜನೆ

‘ಟಾಕ್ಸಿಕ್’ ಟೀಸರ್‌ನಲ್ಲಿ ಅಶ್ಲೀಲ ಕಂಟೆಂಟ್ | ಚಿತ್ರದ ವಿರುದ್ಧ ರಾಜ್ಯ ಮಹಿಳಾ ಆಯೋಗಕ್ಕೆ ದೂರು!

ಸುಪ್ರೀಂ ಮೆಟ್ಟಿಲೇರಿದ ‘ಜನ ನಾಯಕನ್’ ತಂಡ : ಹೈಕೋರ್ಟ್ ತಡೆ ಪ್ರಶ್ನಿಸಿ ಮೇಲ್ಮನವಿ
ಸಿನಿಮಾ-ಮನರಂಜನೆ

ಸುಪ್ರೀಂ ಮೆಟ್ಟಿಲೇರಿದ ‘ಜನ ನಾಯಕನ್’ ತಂಡ : ಹೈಕೋರ್ಟ್ ತಡೆ ಪ್ರಶ್ನಿಸಿ ಮೇಲ್ಮನವಿ

ಉಡುಪಿ | ಊರಿನ ನೇಮೋತ್ಸವದಲ್ಲಿ ರಕ್ಷಿತ್‌ ಶೆಟ್ಟಿ ಭಾಗಿ
ಉಡುಪಿ

ಉಡುಪಿ | ಊರಿನ ನೇಮೋತ್ಸವದಲ್ಲಿ ರಕ್ಷಿತ್‌ ಶೆಟ್ಟಿ ಭಾಗಿ

ದುಬೈನಲ್ಲಿ ಕನ್ನಡದ ‘ವೈಲ್ಡ್ ಟೈಗರ್ ಸಫಾರಿ’ ಘರ್ಜನೆ..!
ಸಿನಿಮಾ-ಮನರಂಜನೆ

ದುಬೈನಲ್ಲಿ ಕನ್ನಡದ ‘ವೈಲ್ಡ್ ಟೈಗರ್ ಸಫಾರಿ’ ಘರ್ಜನೆ..!

Next Post
HLL Lifecare ಕಂಪನಿಯಲ್ಲಿ ವಿವಿಧ ಹುದ್ದೆಗಳ ನೇಮಕ : ಫ್ರೆಶರ್‌ಗಳಿಗೆ ಗುಡ್ ನ್ಯೂಸ್

HLL Lifecare ಕಂಪನಿಯಲ್ಲಿ ವಿವಿಧ ಹುದ್ದೆಗಳ ನೇಮಕ : ಫ್ರೆಶರ್‌ಗಳಿಗೆ ಗುಡ್ ನ್ಯೂಸ್

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಆಧುನಿಕ ಕ್ರಿಕೆಟ್‌ನ ಬದಲಾದ ವೇಗಕ್ಕೆ ತಕ್ಕಂತೆ ವಿರಾಟ್ ಕೊಹ್ಲಿ ರೂಪಾಂತರ!

ಆಧುನಿಕ ಕ್ರಿಕೆಟ್‌ನ ಬದಲಾದ ವೇಗಕ್ಕೆ ತಕ್ಕಂತೆ ವಿರಾಟ್ ಕೊಹ್ಲಿ ರೂಪಾಂತರ!

ಡಿಕೆಶಿ ಮುಖ್ಯಮಂತ್ರಿ ಆಗುವುದು ಯಾವಾಗ? ಕೋಡಿಮಠ ಸ್ವಾಮೀಜಿ ಸ್ಫೋಟಕ ಭವಿಷ್ಯ!

ಡಿಕೆಶಿ ಮುಖ್ಯಮಂತ್ರಿ ಆಗುವುದು ಯಾವಾಗ? ಕೋಡಿಮಠ ಸ್ವಾಮೀಜಿ ಸ್ಫೋಟಕ ಭವಿಷ್ಯ!

ಆರಂಭಿಕ ಆಟಗಾರನಿಗೆ ‘ಫಿನಿಶರ್’ ಜವಾಬ್ದಾರಿ | 6ನೇ ಕ್ರಮಾಂಕದ ಖುಷಿ ವಿವರಿಸಿದ ಕೆ.ಎಲ್ ರಾಹುಲ್!

ಆರಂಭಿಕ ಆಟಗಾರನಿಗೆ ‘ಫಿನಿಶರ್’ ಜವಾಬ್ದಾರಿ | 6ನೇ ಕ್ರಮಾಂಕದ ಖುಷಿ ವಿವರಿಸಿದ ಕೆ.ಎಲ್ ರಾಹುಲ್!

ನಯನಾ ಮೋಟಮ್ಮಗೆ ಅಶ್ಲೀಲ ಕಮೆಂಟ್‌ ಮಾಡಿದ್ದ ಯುವಕ ಅರೆಸ್ಟ್‌ | ಬಟ್ಟೆ ಬಗ್ಗೆ ಮಾತನಾಡಿದ್ದಕ್ಕೆ ಶಾಸಕಿ ಆಕ್ರೋಶ!

ನಯನಾ ಮೋಟಮ್ಮಗೆ ಅಶ್ಲೀಲ ಕಮೆಂಟ್‌ ಮಾಡಿದ್ದ ಯುವಕ ಅರೆಸ್ಟ್‌ | ಬಟ್ಟೆ ಬಗ್ಗೆ ಮಾತನಾಡಿದ್ದಕ್ಕೆ ಶಾಸಕಿ ಆಕ್ರೋಶ!

Recent News

ಆಧುನಿಕ ಕ್ರಿಕೆಟ್‌ನ ಬದಲಾದ ವೇಗಕ್ಕೆ ತಕ್ಕಂತೆ ವಿರಾಟ್ ಕೊಹ್ಲಿ ರೂಪಾಂತರ!

ಆಧುನಿಕ ಕ್ರಿಕೆಟ್‌ನ ಬದಲಾದ ವೇಗಕ್ಕೆ ತಕ್ಕಂತೆ ವಿರಾಟ್ ಕೊಹ್ಲಿ ರೂಪಾಂತರ!

ಡಿಕೆಶಿ ಮುಖ್ಯಮಂತ್ರಿ ಆಗುವುದು ಯಾವಾಗ? ಕೋಡಿಮಠ ಸ್ವಾಮೀಜಿ ಸ್ಫೋಟಕ ಭವಿಷ್ಯ!

ಡಿಕೆಶಿ ಮುಖ್ಯಮಂತ್ರಿ ಆಗುವುದು ಯಾವಾಗ? ಕೋಡಿಮಠ ಸ್ವಾಮೀಜಿ ಸ್ಫೋಟಕ ಭವಿಷ್ಯ!

ಆರಂಭಿಕ ಆಟಗಾರನಿಗೆ ‘ಫಿನಿಶರ್’ ಜವಾಬ್ದಾರಿ | 6ನೇ ಕ್ರಮಾಂಕದ ಖುಷಿ ವಿವರಿಸಿದ ಕೆ.ಎಲ್ ರಾಹುಲ್!

ಆರಂಭಿಕ ಆಟಗಾರನಿಗೆ ‘ಫಿನಿಶರ್’ ಜವಾಬ್ದಾರಿ | 6ನೇ ಕ್ರಮಾಂಕದ ಖುಷಿ ವಿವರಿಸಿದ ಕೆ.ಎಲ್ ರಾಹುಲ್!

ನಯನಾ ಮೋಟಮ್ಮಗೆ ಅಶ್ಲೀಲ ಕಮೆಂಟ್‌ ಮಾಡಿದ್ದ ಯುವಕ ಅರೆಸ್ಟ್‌ | ಬಟ್ಟೆ ಬಗ್ಗೆ ಮಾತನಾಡಿದ್ದಕ್ಕೆ ಶಾಸಕಿ ಆಕ್ರೋಶ!

ನಯನಾ ಮೋಟಮ್ಮಗೆ ಅಶ್ಲೀಲ ಕಮೆಂಟ್‌ ಮಾಡಿದ್ದ ಯುವಕ ಅರೆಸ್ಟ್‌ | ಬಟ್ಟೆ ಬಗ್ಗೆ ಮಾತನಾಡಿದ್ದಕ್ಕೆ ಶಾಸಕಿ ಆಕ್ರೋಶ!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಆಧುನಿಕ ಕ್ರಿಕೆಟ್‌ನ ಬದಲಾದ ವೇಗಕ್ಕೆ ತಕ್ಕಂತೆ ವಿರಾಟ್ ಕೊಹ್ಲಿ ರೂಪಾಂತರ!

ಆಧುನಿಕ ಕ್ರಿಕೆಟ್‌ನ ಬದಲಾದ ವೇಗಕ್ಕೆ ತಕ್ಕಂತೆ ವಿರಾಟ್ ಕೊಹ್ಲಿ ರೂಪಾಂತರ!

ಡಿಕೆಶಿ ಮುಖ್ಯಮಂತ್ರಿ ಆಗುವುದು ಯಾವಾಗ? ಕೋಡಿಮಠ ಸ್ವಾಮೀಜಿ ಸ್ಫೋಟಕ ಭವಿಷ್ಯ!

ಡಿಕೆಶಿ ಮುಖ್ಯಮಂತ್ರಿ ಆಗುವುದು ಯಾವಾಗ? ಕೋಡಿಮಠ ಸ್ವಾಮೀಜಿ ಸ್ಫೋಟಕ ಭವಿಷ್ಯ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat