ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಅಪರಾಧ

ಸಂಭಾಜಿ ವಿರುದ್ಧ ಅವಹೇಳನ ಆರೋಪ: ವಿಕಿಪೀಡಿಯಾದ 4 ಸಂಪಾದಕರ ವಿರುದ್ಧ ಕೇಸು

February 22, 2025
Share on WhatsappShare on FacebookShare on Twitter


ಮುಂಬೈ: ಛತ್ರಪತಿ ಸಂಭಾಜಿ ಮಹರಾಜ್ ಕುರಿತು ಆಕ್ಷೇಪಾರ್ಹ ವಿಷಯವನ್ನು ಎನ್‌ಸೈಕ್ಲೋಪೀಡಿಯಾದಿಂದ ತೆಗೆದು ಹಾಕದ ಕಾರಣಕ್ಕೆ ವಿಕಿಪೀಡಿಯಾದ ನಾಲ್ವರು ಸಂಪಾದಕರ ವಿರುದ್ಧ ಮಹಾರಾಷ್ಟ್ರದ ಸೈಬರ್ ಘಟಕವು ಪ್ರಕರಣ ದಾಖಲಿಸಿದೆ.

ಅವಹೇಳನಕಾರಿ ಕಂಟೆಂಟ್‌ ಅನ್ನು ತೆಗೆದುಹಾಕುವಂತೆ ಕೋರಿ ಕ್ಯಾಲಿಫೋರ್ನಿಯಾ ಮೂಲದ ವಿಕಿಮೀಡಿಯಾ ಫೌಂಡೇಶನ್‌ಗೆ ಸೈಬರ್ ಘಟಕವು ನೋಟಿಸ್ ಕಳುಹಿಸಿತ್ತು. ಆದರೆ ನೋಟಿಸ್‌ಗೆ ಸ್ಪಂದಿಸದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ. ವಿಕಿಮೀಡಿಯಾ ಫೌಂಡೇಶನ್ ಎನ್ನುವುದು ಲಾಭರಹಿತ ಸಂಸ್ಥೆಯಾಗಿದ್ದು, ವಿಕಿಪೀಡಿಯಾವನ್ನು ಇದುವೇ ನಿರ್ವಹಿಸುತ್ತದೆ.

ಮರಾಠ ಸಾಮ್ರಾಜ್ಯದ ಸ್ಥಾಪಕ ಛತ್ರಪತಿ ಶಿವಾಜಿ ಮಹಾರಾಜರ ಪುತ್ರರಾಗಿರುವ ಸಂಭಾಜಿ ಮಹಾರಾಜರನ್ನು ಭಾರತದಲ್ಲಿ ಅತ್ಯಂತ ಗೌರವದಿಂದ ಕಾಣಲಾಗುತ್ತದೆ. ಹೀಗಿರುವಾಗ ವಿಕಿಪೀಡಿಯಾದಲ್ಲಿ ಅವರ ಕುರಿತು ಆಕ್ಷೇಪಾರ್ಹ ಮಾಹಿತಿ ಪ್ರಕಟಿಸಿರುವುದರಿಂದ, ಅದು ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗುವಂಥ ಪರಿಸ್ಥಿತಿಯನ್ನು ತಂದೊಡ್ಡುವ ಸಾಧ್ಯತೆಯಿದೆ. ಅಲ್ಲದೇ ಸಂಭಾಜಿ ಮಹರಾಜರ ಅನುಯಾಯಿಗಳು ಕೂಡ ಆಕ್ರೋಶಕ್ಕೊಳಗಾಗುವ ಸಾಧ್ಯತೆಯಿದೆ. ಹೀಗಾಗಿ, ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರ ಸೂಚನೆಗೆ ಮೇರೆಗೆ ನಾವು ಈ ನೋಟಿಸ್ ಅನ್ನು ಕಳುಹಿಸುತ್ತಿದ್ದು, ಕೂಡಲೇ ಆಕ್ಷೇಪಾರ್ಹ ಮಾಹಿತಿಯನ್ನು ತೆಗೆದುಹಾಕುವಂತೆ ಕೋರುತ್ತಿದ್ದೇವೆ ಎಂದು ವಿಕಿಮೀಡಿಯಾಗೆ ಕಳುಹಿಸಿದ ನೋಟಿಸ್ ನಲ್ಲಿ ಸೈಬರ್ ಘಟಕವು ತಿಳಿಸಿತ್ತು.

ಆದರೆ, ಪ್ರಕಟಿತ ಮಾಹಿತಿ ತೆಗೆದುಹಾಕುವ ಅಥವಾ ತೆಗೆದುಹಾಕಿರುವ ಕುರಿತು ವಿಕಿಮೀಡಿಯಾದಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಹೀಗಾಗಿ ಮಾಹಿತಿ ತಂತ್ರಜ್ಞಾನ ಕಾಯ್ದೆಯ ಅನ್ವಯ ನಾಲ್ಕು ಮಂದಿ ವಿಕಿಪೀಡಿಯಾ ಸಂಪಾದಕರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ವಿಕಿಪೀಡಿಯಾ ಎನ್ನುವುದು ಉಚಿತವಾಗಿ ಲಭ್ಯವಿರುವ ವಿಶ್ವಕೋಶವಾಗಿದ್ದು, ಇದನ್ನು ಸ್ವಯಂಸೇವಕ ಸಮುದಾಯದ ಸಹಕಾರದ ಮೂಲಕ ನಿರ್ಮಿಸಲಾಗಿದೆ ಹಾಗೂ ನಿರ್ವಹಿಸಲಾಗುತ್ತದೆ. ಈ ವೇದಿಕೆಯಲ್ಲಿ ನಿರ್ದಿಷ್ಟ ವ್ಯಕ್ತಿಗಳು ಯಾವುದೇ ವಿಷಯವನ್ನು ಅಪ್‌ಲೋಡ್ ಮಾಡಬಹುದು, ಜೊತೆಗೆ ಎಡಿಟ್ ಕೂಡ ಮಾಡಬಹುದಾಗಿದೆ.
ಇತ್ತೀಚೆಗೆ ಸಂಭಾಜಿ ಮಹಾರಾಜರ ಜೀವನಾಧಾರಿತ ಹಿಂದಿ ಚಲನಚಿತ್ರ ‘ಛಾವಾ’ ಬಿಡುಗಡೆಯಾಗಿದ್ದು, ಇದರ ಬೆನ್ನಲ್ಲೇ ಸಂಭಾಜಿ ಕುರಿತು ವಿಕಿಪೀಡಿಯಾದಲ್ಲಿ ಆಕ್ಷೇಪಾರ್ಹ ಮಾಹಿತಿಯಿರುವ ಬಗ್ಗೆ ಅನೇಕರು ಧ್ವನಿಯೆತ್ತಿದ್ದರು. ಇತಿಹಾಸವನ್ನು ತಿರುಚಲಾಗಿದೆ ಎಂದೂ ಆರೋಪಿಸಿದ್ದರು. ಈ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿದ್ದ ಮುಖ್ಯಮಂತ್ರಿ ಫಡ್ನವೀಸ್, ಸಂಭಾಜಿ ಕುರಿತ ಇತಿಹಾಸವನ್ನು ತಿರುಚುವುದನ್ನು ನಾವು ಸಹಿಸುವುದಿಲ್ಲ ಎಂದು ಹೇಳಿದ್ದರು.

Tags: CaseDefamation chargesMumbaiSambhajiWikipedia
SendShareTweet
Previous Post

ಕೇರಳದ ಮನೆಯಲ್ಲಿ ಕೇಂದ್ರ ಅಬಕಾರಿ ಅಧಿಕಾರಿ, ತಾಯಿ, ಸೋದರಿ ಶವವಾಗಿ ಪತ್ತೆ!

Next Post

ಜಗತ್ತಿಗೆ ಅಪ್ಪಳಿಸಲಿದೆಯೇ ಕೋವಿಡ್ ಮಾದರಿ ಹೊಸ ವೈರಸ್?: ಚೀನಾದಲ್ಲಿ ಹೊಸ ಬಾವಲಿ ಕೊರೊನಾವೈರಸ್ ಪತ್ತೆ!

Related Posts

ಅಕ್ಕನಿಂದಲೇ ತಂಗಿಯ ಕಿಡ್ನಾಪ್ – ಸಾಲದ ಹಣಕ್ಕಾಗಿ ಗ್ಯಾಂಗ್ ಜೊತೆಗೂಡಿ ದಂಪತಿಗೆ ಹಲ್ಲೆ!
ಬೆಂಗಳೂರು

ಅಕ್ಕನಿಂದಲೇ ತಂಗಿಯ ಕಿಡ್ನಾಪ್ – ಸಾಲದ ಹಣಕ್ಕಾಗಿ ಗ್ಯಾಂಗ್ ಜೊತೆಗೂಡಿ ದಂಪತಿಗೆ ಹಲ್ಲೆ!

ರಾತ್ರಿ ಕಳ್ಳತನ, ಹಗಲು ರೋಲ್ಡ್ ಗೋಲ್ಡ್ ಆಟ : ಪೊಲೀಸರ ಬಲೆಗೆ ಕಿಲಾಡಿ ಜೋಡಿ!
ಬೆಂಗಳೂರು

ರಾತ್ರಿ ಕಳ್ಳತನ, ಹಗಲು ರೋಲ್ಡ್ ಗೋಲ್ಡ್ ಆಟ : ಪೊಲೀಸರ ಬಲೆಗೆ ಕಿಲಾಡಿ ಜೋಡಿ!

ಸಿಗರೇಟ್ ಸೇದುತ್ತಿದ್ದ ಯುವತಿ, ಯುವಕರಿಗೆ ಹಿಗ್ಗಾಮುಗ್ಗಾ ಥಳಿಸಿದ ಗುಂಪು!
ಬೆಂಗಳೂರು

ಸಿಗರೇಟ್ ಸೇದುತ್ತಿದ್ದ ಯುವತಿ, ಯುವಕರಿಗೆ ಹಿಗ್ಗಾಮುಗ್ಗಾ ಥಳಿಸಿದ ಗುಂಪು!

ಮಳೆಯಿಂದ ರಕ್ಷಣೆ ಪಡೆಯಲು ಹೋದ ಬಾಲಕಿ ಮೇಲೆ ಕಾರ್ಮಿಕರಿಂದ ಅತ್ಯಾಚಾರ : ಉ.ಪ್ರದೇಶದಲ್ಲಿ ಹೇಯ ಕೃತ್ಯ!
ದೇಶ

ಮಳೆಯಿಂದ ರಕ್ಷಣೆ ಪಡೆಯಲು ಹೋದ ಬಾಲಕಿ ಮೇಲೆ ಕಾರ್ಮಿಕರಿಂದ ಅತ್ಯಾಚಾರ : ಉ.ಪ್ರದೇಶದಲ್ಲಿ ಹೇಯ ಕೃತ್ಯ!

ಮಗನಿಗಾಗಿ ಮಗಳನ್ನೇ ಬಲಿ ಕೊಟ್ಟ ತಾಯಿ.. ಮಾಟ-ಮಂತ್ರದ ಹೆಸರಲ್ಲಿ ಬಾಲಕಿ ಮೇಲೆ ಭೀಕರ ಕ್ರೌರ್ಯ!
ದೇಶ

ಮಗನಿಗಾಗಿ ಮಗಳನ್ನೇ ಬಲಿ ಕೊಟ್ಟ ತಾಯಿ.. ಮಾಟ-ಮಂತ್ರದ ಹೆಸರಲ್ಲಿ ಬಾಲಕಿ ಮೇಲೆ ಭೀಕರ ಕ್ರೌರ್ಯ!

ಬೆಂಗಳೂರಿಗೆ ಎಂಟ್ರಿ ಕೊಟ್ಟಿದ್ಯಾ ಕಿಡ್ನಾಪ್ ಗ್ಯಾಂಗ್? ಸಾಧುಗಳ ವೇಷದಲ್ಲಿ ಬಂದು ಮಕ್ಕಳನ್ನೇ ಟಾರ್ಗೆಟ್‌!?
ಬೆಂಗಳೂರು

ಬೆಂಗಳೂರಿಗೆ ಎಂಟ್ರಿ ಕೊಟ್ಟಿದ್ಯಾ ಕಿಡ್ನಾಪ್ ಗ್ಯಾಂಗ್? ಸಾಧುಗಳ ವೇಷದಲ್ಲಿ ಬಂದು ಮಕ್ಕಳನ್ನೇ ಟಾರ್ಗೆಟ್‌!?

Next Post
ಜಗತ್ತಿಗೆ ಅಪ್ಪಳಿಸಲಿದೆಯೇ ಕೋವಿಡ್ ಮಾದರಿ ಹೊಸ ವೈರಸ್?: ಚೀನಾದಲ್ಲಿ ಹೊಸ ಬಾವಲಿ ಕೊರೊನಾವೈರಸ್ ಪತ್ತೆ!

ಜಗತ್ತಿಗೆ ಅಪ್ಪಳಿಸಲಿದೆಯೇ ಕೋವಿಡ್ ಮಾದರಿ ಹೊಸ ವೈರಸ್?: ಚೀನಾದಲ್ಲಿ ಹೊಸ ಬಾವಲಿ ಕೊರೊನಾವೈರಸ್ ಪತ್ತೆ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ತಂದೆಯನ್ನು ನೆನೆದು ಭಾವನಾತ್ಮಕ ಪೋಸ್ಟ್ ಹಂಚಿಕೊಂಡ ವಿನಯ್ ಕುಲಕರ್ಣಿ ಮಕ್ಕಳು

ತಂದೆಯನ್ನು ನೆನೆದು ಭಾವನಾತ್ಮಕ ಪೋಸ್ಟ್ ಹಂಚಿಕೊಂಡ ವಿನಯ್ ಕುಲಕರ್ಣಿ ಮಕ್ಕಳು

ಗುಜರಾತ್ ಟೈಟಾನ್ಸ್ ಯಶಸ್ಸಿನ ‘ಮಾಸ್ಟರ್ ಮೈಂಡ್’ ನೆಹ್ರಾ : ಫುಟ್ಬಾಲ್ ಕೋಚ್ ಶೈಲಿಯ ಮಾರ್ಗದರ್ಶನಕ್ಕೆ ಹರ್ಭಜನ್ ಶ್ಲಾಘನೆ

ಗುಜರಾತ್ ಟೈಟಾನ್ಸ್ ಯಶಸ್ಸಿನ ‘ಮಾಸ್ಟರ್ ಮೈಂಡ್’ ನೆಹ್ರಾ : ಫುಟ್ಬಾಲ್ ಕೋಚ್ ಶೈಲಿಯ ಮಾರ್ಗದರ್ಶನಕ್ಕೆ ಹರ್ಭಜನ್ ಶ್ಲಾಘನೆ

LIC ಪಾಲಿಸಿದಾರರಿಗೆ ಗುಡ್ ನ್ಯೂಸ್ : ಬಂದಿದೆ ಹೊಸ ಆ್ಯಪ್, ಇದರಲ್ಲೇ ಸಾಲ ಕೂಡ ಲಭ್ಯ

LIC ಪಾಲಿಸಿದಾರರಿಗೆ ಗುಡ್ ನ್ಯೂಸ್ : ಬಂದಿದೆ ಹೊಸ ಆ್ಯಪ್, ಇದರಲ್ಲೇ ಸಾಲ ಕೂಡ ಲಭ್ಯ

ಕೆಕೆಆರ್ ತಂಡ ಸೇರಿದ ಪತಿರಾಣ : ‘ಬೇಬಿ ಮಾಲಿಂಗ’ ಆಗಮನದಿಂದ ಕೋಲ್ಕತ್ತಾದ ಸೋಲಿನ ಸರಪಳಿ ಕಡಿತಗೊಳ್ಳುವುದೇ?

ಕೆಕೆಆರ್ ತಂಡ ಸೇರಿದ ಪತಿರಾಣ : ‘ಬೇಬಿ ಮಾಲಿಂಗ’ ಆಗಮನದಿಂದ ಕೋಲ್ಕತ್ತಾದ ಸೋಲಿನ ಸರಪಳಿ ಕಡಿತಗೊಳ್ಳುವುದೇ?

Recent News

ತಂದೆಯನ್ನು ನೆನೆದು ಭಾವನಾತ್ಮಕ ಪೋಸ್ಟ್ ಹಂಚಿಕೊಂಡ ವಿನಯ್ ಕುಲಕರ್ಣಿ ಮಕ್ಕಳು

ತಂದೆಯನ್ನು ನೆನೆದು ಭಾವನಾತ್ಮಕ ಪೋಸ್ಟ್ ಹಂಚಿಕೊಂಡ ವಿನಯ್ ಕುಲಕರ್ಣಿ ಮಕ್ಕಳು

ಗುಜರಾತ್ ಟೈಟಾನ್ಸ್ ಯಶಸ್ಸಿನ ‘ಮಾಸ್ಟರ್ ಮೈಂಡ್’ ನೆಹ್ರಾ : ಫುಟ್ಬಾಲ್ ಕೋಚ್ ಶೈಲಿಯ ಮಾರ್ಗದರ್ಶನಕ್ಕೆ ಹರ್ಭಜನ್ ಶ್ಲಾಘನೆ

ಗುಜರಾತ್ ಟೈಟಾನ್ಸ್ ಯಶಸ್ಸಿನ ‘ಮಾಸ್ಟರ್ ಮೈಂಡ್’ ನೆಹ್ರಾ : ಫುಟ್ಬಾಲ್ ಕೋಚ್ ಶೈಲಿಯ ಮಾರ್ಗದರ್ಶನಕ್ಕೆ ಹರ್ಭಜನ್ ಶ್ಲಾಘನೆ

LIC ಪಾಲಿಸಿದಾರರಿಗೆ ಗುಡ್ ನ್ಯೂಸ್ : ಬಂದಿದೆ ಹೊಸ ಆ್ಯಪ್, ಇದರಲ್ಲೇ ಸಾಲ ಕೂಡ ಲಭ್ಯ

LIC ಪಾಲಿಸಿದಾರರಿಗೆ ಗುಡ್ ನ್ಯೂಸ್ : ಬಂದಿದೆ ಹೊಸ ಆ್ಯಪ್, ಇದರಲ್ಲೇ ಸಾಲ ಕೂಡ ಲಭ್ಯ

ಕೆಕೆಆರ್ ತಂಡ ಸೇರಿದ ಪತಿರಾಣ : ‘ಬೇಬಿ ಮಾಲಿಂಗ’ ಆಗಮನದಿಂದ ಕೋಲ್ಕತ್ತಾದ ಸೋಲಿನ ಸರಪಳಿ ಕಡಿತಗೊಳ್ಳುವುದೇ?

ಕೆಕೆಆರ್ ತಂಡ ಸೇರಿದ ಪತಿರಾಣ : ‘ಬೇಬಿ ಮಾಲಿಂಗ’ ಆಗಮನದಿಂದ ಕೋಲ್ಕತ್ತಾದ ಸೋಲಿನ ಸರಪಳಿ ಕಡಿತಗೊಳ್ಳುವುದೇ?

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ತಂದೆಯನ್ನು ನೆನೆದು ಭಾವನಾತ್ಮಕ ಪೋಸ್ಟ್ ಹಂಚಿಕೊಂಡ ವಿನಯ್ ಕುಲಕರ್ಣಿ ಮಕ್ಕಳು

ತಂದೆಯನ್ನು ನೆನೆದು ಭಾವನಾತ್ಮಕ ಪೋಸ್ಟ್ ಹಂಚಿಕೊಂಡ ವಿನಯ್ ಕುಲಕರ್ಣಿ ಮಕ್ಕಳು

ಗುಜರಾತ್ ಟೈಟಾನ್ಸ್ ಯಶಸ್ಸಿನ ‘ಮಾಸ್ಟರ್ ಮೈಂಡ್’ ನೆಹ್ರಾ : ಫುಟ್ಬಾಲ್ ಕೋಚ್ ಶೈಲಿಯ ಮಾರ್ಗದರ್ಶನಕ್ಕೆ ಹರ್ಭಜನ್ ಶ್ಲಾಘನೆ

ಗುಜರಾತ್ ಟೈಟಾನ್ಸ್ ಯಶಸ್ಸಿನ ‘ಮಾಸ್ಟರ್ ಮೈಂಡ್’ ನೆಹ್ರಾ : ಫುಟ್ಬಾಲ್ ಕೋಚ್ ಶೈಲಿಯ ಮಾರ್ಗದರ್ಶನಕ್ಕೆ ಹರ್ಭಜನ್ ಶ್ಲಾಘನೆ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat