ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

Baba Ramdev Sharbat Jihad: ಶರ್ಬತ್ ಜಿಹಾದ್ ಹೇಳಿಕೆ ನೀಡಿದ್ದ ಬಾಬಾ ರಾಮ್‌ದೇವ್‌ಗೆ ದಿಲ್ಲಿ ಹೈಕೋರ್ಟ್ ಛೀಮಾರಿ

April 22, 2025
Share on WhatsappShare on FacebookShare on Twitter

ನವದೆಹಲಿ: ಜನಪ್ರಿಯ ಪಾನೀಯ ರೂಹ್ ಅಫ್ಜಾವನ್ನು ಗುರಿಯಾಗಿಸಲು “ಶರ್ಬತ್ ಜಿಹಾದ್” ಎಂಬ ಅವಹೇಳನಕಾರಿ ಪದವನ್ನು ಬಳಸಿರುವ ಯೋಗಗುರು ಬಾಬಾ ರಾಮ್‌ದೇವ್(Baba Ramdev Sharbat Jihad) ವಿರುದ್ಧ ದೆಹಲಿ ಹೈಕೋರ್ಟ್ ಮಂಗಳವಾರ ಚಾಟಿ ಬೀಸಿದೆ.

ರಾಮದೇವ್ ಅವರ ಹೇಳಿಕೆಯ ವಿರುದ್ಧ ರೂಹ್ ಅಫ್ಜಾ ಪಾನೀಯ ತಯಾರಕ ಕಂಪನಿ ಹಮ್ದರ್ದ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ದೆಹಲಿ ಹೈಕೋರ್ಟ್, ಇಂತಹ “ಸಮರ್ಥನೀಯವಲ್ಲದ” ಹೇಳಿಕೆಗಳು ನ್ಯಾಯಾಲಯದ ಆತ್ಮಸಾಕ್ಷಿಯನ್ನೇ ಬೆಚ್ಚಿಬೀಳಿಸುವಂತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದೆ.

ಇತ್ತೀಚೆಗೆ ಬಾಬಾ ರಾಮದೇವ್ ಅವರು ತಮ್ಮ ಪತಂಜಲಿ ಕಂಪನಿಯ ಗುಲಾಬಿ ಶರ್ಬತ್ ಅನ್ನು ಮಾರುಕಟ್ಟೆಗೆ ಪರಿಚಯಿಸುವ ವೇಳೆ ಈ ವಿವಾದಾತ್ಮಕ ಹೇಳಿಕೆ ನೀಡಿದ್ದರು. “ನಿಮಗೆ ಶರ್ಬತ್ ನೀಡುವ ಕಂಪನಿಯೊಂದಿದೆ. ಅದು ಶರ್ಬತ್ ಮಾರಾಟ ಮಾಡಿ ಗಳಿಸಿದ ಹಣವನ್ನು ಮದರಸಾಗಳು ಮತ್ತು ಮಸೀದಿಗಳನ್ನು ನಿರ್ಮಿಸಲು ಬಳಸುತ್ತದೆ. ನೀವು ಆ ಶರ್ಬತ್ ಕುಡಿದರೆ, ಮದರಸಾಗಳು ಮತ್ತು ಮಸೀದಿಗಳು ತಲೆ ಎತ್ತುತ್ತವೆ. ಆದರೆ ನೀವೆಲ್ಲರೂ ಪತಂಜಲಿಯ ಗುಲಾಬಿ ಶರ್ಬತ್ ಅನ್ನು ಕುಡಿದರೆ ದೇಶಾದ್ಯಂತ ಗುರುಕುಲಗಳು ತಲೆಎತ್ತಲಿವೆ.

ಆಚಾರ್ಯ ಕುಲ ಅಭಿವೃದ್ಧಿಯಾಗಲಿದೆ, ಪತಂಜಲಿ ವಿಶ್ವವಿದ್ಯಾಲಯ ನಿರ್ಮಾಣಗೊಳ್ಳಲಿದೆ ಮತ್ತು ಭಾರತೀಯ ಶೈಕ್ಷಣಿಕ ವ್ಯವಸ್ಥೆ ಬೆಳೆಯಲಿದೆ” ಎಂದು ಬಾಬಾ ರಾಮ್ ದೇವ್ ಹೇಳಿದ್ದರು. ಜೊತೆಗೆ, ಲವ್ ಜಿಹಾದ್ ನಂತೆಯೇ, ಇದು ಕೂಡ ಒಂದು ರೀತಿಯಲ್ಲಿ “ಶರ್ಬತ್ ಜಿಹಾದ್” ಆಗಿದೆ. ಈ ಶರ್ಬತ್ ಜಿಹಾದ್‌ನಿಂದ ನಿಮ್ಮನ್ನು ರಕ್ಷಿಸಿಕೊಳ್ಳಲು, ಈ ಸಂದೇಶವು ಎಲ್ಲರಿಗೂ ತಲುಪಬೇಕು” ಎಂದೂ ಅವರು ಹೇಳಿದ್ದರು. ಈ ವೇಳೆ ಅವರು ಹಮ್ದರ್ದ್ ಕಂಪನಿ ಅಥವಾ ರೂಹ್ ಅಫ್ಜಾ ಹೆಸರನ್ನು ಉಲ್ಲೇಖಿಸದಿದ್ದರೂ, ಅವರ ಟೀಕೆಗಳು ಇದೇ ಪಾನೀಯವನ್ನು ಗುರಿಯಾಗಿಸಿಕೊಂಡಿವೆ ಎಂದೇ ವಿಶ್ಲೇಷಿಸಲಾಗಿತ್ತು.

ಈ ಹೇಳಿಕೆಯು ಭಾರೀ ಸುದ್ದಿಯಾದ ಬಳಿಕ ಹಮ್ದರ್ದ್ ಕಂಪನಿಯು ಬಾಬಾ ರಾಮ್‌ದೇವ್ ವಿರುದ್ಧ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿತ್ತು.
ಮಂಗಳವಾರ ದೆಹಲಿ ಹೈಕೋರ್ಟ್‌ನಲ್ಲಿ ಹಮ್ದರ್ದ್ ಪರವಾಗಿ ವಾದ ಮಂಡಿಸಿದ ಹಿರಿಯ ವಕೀಲ ಮುಕುಲ್ ರೋಹಟಗಿ, “ಇದೊಂದು ಆಘಾತಕಾರಿ ಪ್ರಕರಣವಾಗಿದೆ. ಇದು ದ್ವೇಷ ಭಾಷಣಕ್ಕೆ ಹೋಲುವಂಥ ಹಾಗೂ ಕೋಮು ವಿಭಜನೆಯನ್ನು ಸೃಷ್ಟಿಸುವ ಪ್ರಕರಣವಾಗಿದೆ” ಎಂದಿದ್ದಾರೆ. ಅಲ್ಲದೇ ಬಾಬಾ ರಾಮ್ ದೇವ್ ಅವರು ಶರ್ಬತ್ ಬ್ರಾಂಡ್ ಅನ್ನು ಟಾಯ್ಲೆಟ್ ಸ್ವಚ್ಛಗೊಳಿಸುವ ದ್ರಾವಣಕ್ಕೆ ಹೋಲಿಸಿದ್ದಾರೆ.

ಈ ಟಾಯ್ಲೆಟ್ ಕ್ಲೀನರ್ ನಂಥ ವಿಷದಿಂದ ನಿಮ್ಮ ಮಕ್ಕಳನ್ನು ರಕ್ಷಿಸಿ ಎಂದೂ ಅವರು ಕರೆ ನೀಡಿದ್ದಾರೆ ಎಂದೂ ರೋಹಟಗಿ ಉಲ್ಲೇಖಿಸಿದ್ದಾರೆ. ರಾಮ್ ದೇವ್ ಹೇಳಿಕೆ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ನ್ಯಾಯಪೀಠ, ಇಂಥ ಅಸಮಂಜಸ ಹೇಳಿಕೆಗಳು ನ್ಯಾಯಾಲಯದ ಸಾಕ್ಷಿಪ್ರಜ್ಞೆಯನ್ನೇ ಕಲಕುತ್ತಿದೆ ಎಂದು ಹೇಳಿದೆ.

ಬಾಬಾ ರಾಮದೇವ್ ಮತ್ತು ಪತಂಜಲಿ ವಿವಾದಕ್ಕೆ ಸಿಲುಕುತ್ತಿರುವುದು ಇದೇ ಮೊದಲೇನಲ್ಲ. ಕಳೆದ ಎರಡು ವರ್ಷಗಳಲ್ಲಿ, ಪತಂಜಲಿ ಮತ್ತು ಅದರ ಸಂಸ್ಥಾಪಕರು ಹಾದಿ ತಪ್ಪಿಸುವ ಜಾಹೀರಾತುಗಳನ್ನು ನೀಡಿ ನ್ಯಾಯಾಲಯಗಳಿಂದ ಛೀಮಾರಿ ಹಾಕಿಸಿಕೊಂಡಿದ್ದಾರೆ.

Tags: Baba Ramdev Sharbat JihadHigh CourtNew Delhireprimands
SendShareTweet
Previous Post

Priyanaka Gandhi Bag: ಪ್ರಿಯಾಂಕಾ ಗಾಂಧಿಗೆ “ಬ್ಯಾಗ್” ಮೂಲಕ ಬಿಜೆಪಿಯ ಬಾನ್ಸುರಿ ಸ್ವರಾಜ್ ತಿರುಗೇಟು!

Next Post

ಐಆರ್ ಸಿಟಿಸಿಯಲ್ಲಿ ಹಲವು ಹುದ್ದೆಗಳು ಖಾಲಿ; ಅರ್ಜಿ ಸಲ್ಲಿಸಲು ಮೂರೇ ದಿನ ಬಾಕಿ

Related Posts

ಕಂಬಳಿ, ಬೆಡ್‌ಶೀಟ್‌ಗಾಗಿ ಯೋಧ ಮಾಡಿದ ಮನವಿ ಪ್ರಾಣಕ್ಕೇ ಎರವಾಯಿತು : ಚಲಿಸುವ ರೈಲಿನಲ್ಲಿ ಬರ್ಬರ ಹತ್ಯೆ
ದೇಶ

ಕಂಬಳಿ, ಬೆಡ್‌ಶೀಟ್‌ಗಾಗಿ ಯೋಧ ಮಾಡಿದ ಮನವಿ ಪ್ರಾಣಕ್ಕೇ ಎರವಾಯಿತು : ಚಲಿಸುವ ರೈಲಿನಲ್ಲಿ ಬರ್ಬರ ಹತ್ಯೆ

‘ವಂದೇ ಮಾತರಂ’ ಎಂಬ ಪದವು ಅಸಾಧ್ಯವಾದ ಗುರಿ ಇಲ್ಲ ಎಂಬ ಧೈರ್ಯವನ್ನು ನೀಡುತ್ತದೆ : ಪ್ರಧಾನಿ ಮೋದಿ
ದೇಶ

‘ವಂದೇ ಮಾತರಂ’ ಎಂಬ ಪದವು ಅಸಾಧ್ಯವಾದ ಗುರಿ ಇಲ್ಲ ಎಂಬ ಧೈರ್ಯವನ್ನು ನೀಡುತ್ತದೆ : ಪ್ರಧಾನಿ ಮೋದಿ

‘ಇರುವೆಗಳೊಂದಿಗೆ ಬದುಕಲು ನನ್ನಿಂದ ಸಾಧ್ಯವಿಲ್ಲ’: ಇರುವೆಗಳ ಭಯಕ್ಕೆ ನೊಂದು 25ರ ಯುವತಿ ಆತ್ಮಹತ್ಯೆ
ದೇಶ

‘ಇರುವೆಗಳೊಂದಿಗೆ ಬದುಕಲು ನನ್ನಿಂದ ಸಾಧ್ಯವಿಲ್ಲ’: ಇರುವೆಗಳ ಭಯಕ್ಕೆ ನೊಂದು 25ರ ಯುವತಿ ಆತ್ಮಹತ್ಯೆ

‘ವಂದೇ ಮಾತರಂ’ನಿಂದ ದುರ್ಗೆಯ ಶ್ಲೋಕಗಳನ್ನು ನೆಹರೂ ಉದ್ದೇಶಪೂರ್ವಕವಾಗಿ ತೆಗೆದುಹಾಕಿದ್ದರು : ಬಿಜೆಪಿ ಗಂಭೀರ ಆರೋಪ
ದೇಶ

‘ವಂದೇ ಮಾತರಂ’ನಿಂದ ದುರ್ಗೆಯ ಶ್ಲೋಕಗಳನ್ನು ನೆಹರೂ ಉದ್ದೇಶಪೂರ್ವಕವಾಗಿ ತೆಗೆದುಹಾಕಿದ್ದರು : ಬಿಜೆಪಿ ಗಂಭೀರ ಆರೋಪ

ನಿತೀಶ್-ಲಾಲು ಹಣೆಬರಹ ನಿರ್ಧರಿಸುತ್ತಾ ಬಿಹಾರದ ದಾಖಲೆ ಮತದಾನ? ಇಲ್ಲಿದೆ ರೋಚಕ ಅಂಕಿ-ಅಂಶ
ದೇಶ

ನಿತೀಶ್-ಲಾಲು ಹಣೆಬರಹ ನಿರ್ಧರಿಸುತ್ತಾ ಬಿಹಾರದ ದಾಖಲೆ ಮತದಾನ? ಇಲ್ಲಿದೆ ರೋಚಕ ಅಂಕಿ-ಅಂಶ

ಬಸ್ ನಿಲ್ದಾಣ, ರೈಲ್ವೆ ನಿಲ್ದಾಣಗಳಿಂದ ಬೀದಿ ನಾಯಿಗಳನ್ನು ತೆರವುಗೊಳಿಸಿ : ಸುಪ್ರೀಂ ಕೋರ್ಟ್ ಮಹತ್ವದ ಆದೇಶ
ದೇಶ

ಬಸ್ ನಿಲ್ದಾಣ, ರೈಲ್ವೆ ನಿಲ್ದಾಣಗಳಿಂದ ಬೀದಿ ನಾಯಿಗಳನ್ನು ತೆರವುಗೊಳಿಸಿ : ಸುಪ್ರೀಂ ಕೋರ್ಟ್ ಮಹತ್ವದ ಆದೇಶ

Next Post
ಐಆರ್ ಸಿಟಿಸಿಯಲ್ಲಿ ಹಲವು ಹುದ್ದೆಗಳು ಖಾಲಿ; ಅರ್ಜಿ ಸಲ್ಲಿಸಲು ಮೂರೇ ದಿನ ಬಾಕಿ

ಐಆರ್ ಸಿಟಿಸಿಯಲ್ಲಿ ಹಲವು ಹುದ್ದೆಗಳು ಖಾಲಿ; ಅರ್ಜಿ ಸಲ್ಲಿಸಲು ಮೂರೇ ದಿನ ಬಾಕಿ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ದುರಸ್ತಿಗೊಳ್ಳದ ರಸ್ತೆ | ಭತ್ತದ ನಾಟಿ ಮಾಡಿ ಸ್ಥಳೀಯರ ಆಕ್ರೋಶ

ದುರಸ್ತಿಗೊಳ್ಳದ ರಸ್ತೆ | ಭತ್ತದ ನಾಟಿ ಮಾಡಿ ಸ್ಥಳೀಯರ ಆಕ್ರೋಶ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಮದುವೆಯ ನಂತರ ವಿರಾಟ್ ಕೊಹ್ಲಿ ಶಾಂತರಾದರೇ? ಅನುಷ್ಕಾ ಶರ್ಮಾ ‘ಕಿಂಗ್’ನನ್ನು ಬದಲಿಸಿದ್ದು ಹೀಗೆ!

ಮದುವೆಯ ನಂತರ ವಿರಾಟ್ ಕೊಹ್ಲಿ ಶಾಂತರಾದರೇ? ಅನುಷ್ಕಾ ಶರ್ಮಾ ‘ಕಿಂಗ್’ನನ್ನು ಬದಲಿಸಿದ್ದು ಹೀಗೆ!

ಮಧ್ಯರಾತ್ರಿ 2 ಗಂಟೆಗೆ ದಗ ದಗ ಹೊತ್ತಿ ಉರಿದ ಎರಡು ಬೈಕ್‌ಗಳು!

ಮಧ್ಯರಾತ್ರಿ 2 ಗಂಟೆಗೆ ದಗ ದಗ ಹೊತ್ತಿ ಉರಿದ ಎರಡು ಬೈಕ್‌ಗಳು!

ವಿರಾಟ್ ಕೊಹ್ಲಿ ನಿವೃತ್ತಿ ಭೀತಿ : ಐಪಿಎಲ್ 2026ಕ್ಕೂ ಮುನ್ನ ಆರ್‌ಸಿಬಿ ಫ್ರಾಂಚೈಸಿ ಮಾರಾಟಕ್ಕೆ ಇದೇ ಕಾರಣವೇ?

ವಿರಾಟ್ ಕೊಹ್ಲಿ ನಿವೃತ್ತಿ ಭೀತಿ : ಐಪಿಎಲ್ 2026ಕ್ಕೂ ಮುನ್ನ ಆರ್‌ಸಿಬಿ ಫ್ರಾಂಚೈಸಿ ಮಾರಾಟಕ್ಕೆ ಇದೇ ಕಾರಣವೇ?

ನ.11ರಂದು ಏಕತಾ ನಡಿಗೆ ಕಾರ್ಯಕ್ರಮ, ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ; ಕೋಟ ಶ್ರೀನಿವಾಸ್ ಪೂಜಾರಿ

ನ.11ರಂದು ಏಕತಾ ನಡಿಗೆ ಕಾರ್ಯಕ್ರಮ, ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ; ಕೋಟ ಶ್ರೀನಿವಾಸ್ ಪೂಜಾರಿ

Recent News

ಮದುವೆಯ ನಂತರ ವಿರಾಟ್ ಕೊಹ್ಲಿ ಶಾಂತರಾದರೇ? ಅನುಷ್ಕಾ ಶರ್ಮಾ ‘ಕಿಂಗ್’ನನ್ನು ಬದಲಿಸಿದ್ದು ಹೀಗೆ!

ಮದುವೆಯ ನಂತರ ವಿರಾಟ್ ಕೊಹ್ಲಿ ಶಾಂತರಾದರೇ? ಅನುಷ್ಕಾ ಶರ್ಮಾ ‘ಕಿಂಗ್’ನನ್ನು ಬದಲಿಸಿದ್ದು ಹೀಗೆ!

ಮಧ್ಯರಾತ್ರಿ 2 ಗಂಟೆಗೆ ದಗ ದಗ ಹೊತ್ತಿ ಉರಿದ ಎರಡು ಬೈಕ್‌ಗಳು!

ಮಧ್ಯರಾತ್ರಿ 2 ಗಂಟೆಗೆ ದಗ ದಗ ಹೊತ್ತಿ ಉರಿದ ಎರಡು ಬೈಕ್‌ಗಳು!

ವಿರಾಟ್ ಕೊಹ್ಲಿ ನಿವೃತ್ತಿ ಭೀತಿ : ಐಪಿಎಲ್ 2026ಕ್ಕೂ ಮುನ್ನ ಆರ್‌ಸಿಬಿ ಫ್ರಾಂಚೈಸಿ ಮಾರಾಟಕ್ಕೆ ಇದೇ ಕಾರಣವೇ?

ವಿರಾಟ್ ಕೊಹ್ಲಿ ನಿವೃತ್ತಿ ಭೀತಿ : ಐಪಿಎಲ್ 2026ಕ್ಕೂ ಮುನ್ನ ಆರ್‌ಸಿಬಿ ಫ್ರಾಂಚೈಸಿ ಮಾರಾಟಕ್ಕೆ ಇದೇ ಕಾರಣವೇ?

ನ.11ರಂದು ಏಕತಾ ನಡಿಗೆ ಕಾರ್ಯಕ್ರಮ, ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ; ಕೋಟ ಶ್ರೀನಿವಾಸ್ ಪೂಜಾರಿ

ನ.11ರಂದು ಏಕತಾ ನಡಿಗೆ ಕಾರ್ಯಕ್ರಮ, ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ; ಕೋಟ ಶ್ರೀನಿವಾಸ್ ಪೂಜಾರಿ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಮದುವೆಯ ನಂತರ ವಿರಾಟ್ ಕೊಹ್ಲಿ ಶಾಂತರಾದರೇ? ಅನುಷ್ಕಾ ಶರ್ಮಾ ‘ಕಿಂಗ್’ನನ್ನು ಬದಲಿಸಿದ್ದು ಹೀಗೆ!

ಮದುವೆಯ ನಂತರ ವಿರಾಟ್ ಕೊಹ್ಲಿ ಶಾಂತರಾದರೇ? ಅನುಷ್ಕಾ ಶರ್ಮಾ ‘ಕಿಂಗ್’ನನ್ನು ಬದಲಿಸಿದ್ದು ಹೀಗೆ!

ಮಧ್ಯರಾತ್ರಿ 2 ಗಂಟೆಗೆ ದಗ ದಗ ಹೊತ್ತಿ ಉರಿದ ಎರಡು ಬೈಕ್‌ಗಳು!

ಮಧ್ಯರಾತ್ರಿ 2 ಗಂಟೆಗೆ ದಗ ದಗ ಹೊತ್ತಿ ಉರಿದ ಎರಡು ಬೈಕ್‌ಗಳು!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat