ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

ರಶ್ಮಿಕಾ ಮಂದಣ್ಣ ಜೊತೆ ನಿಶ್ಚಿತಾರ್ಥದ ವದಂತಿ ಬೆನ್ನಲ್ಲೇ ಉಂಗುರದೊಂದಿಗೆ ಕಾಣಿಸಿಕೊಂಡ ದೇವರಕೊಂಡ!

October 6, 2025
Share on WhatsappShare on FacebookShare on Twitter

ಹೈದರಾಬಾದ್‌ : ಕನ್ನಡತಿ, ನಟಿ ರಶ್ಮಿಕಾ ಮಂದಣ್ಣ ಅವರೊಂದಿಗಿನ ನಿಶ್ಚಿತಾರ್ಥದ ವದಂತಿಗಳ ನಡುವೆಯೇ ನಟ ವಿಜಯ್ ದೇವರಕೊಂಡ ಅವರು ಇದೇ ಮೊದಲ ಬಾರಿಗೆ ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದಾರೆ. ವಿಶೇಷವೆಂದರೆ, ಅವರ ಒಂದು ಬೆರಳಲ್ಲಿ ಚಿನ್ನದ ಉಂಗುರ ಹೊಳೆಯುತ್ತಿದ್ದು, ಇದು ಅವರ ಎಂಗೇಜ್ಮೆಂಟ್ ಸುದ್ದಿಗೆ ಮತ್ತಷ್ಟು ಪುಷ್ಟಿ ನೀಡಿದೆ.

ಇತ್ತೀಚೆಗೆ ಕುಟುಂಬ ಸಮೇತರಾಗಿ ಶ್ರೀ ಸತ್ಯಸಾಯಿ ಬಾಬಾ ಅವರ ಮಹಾಸಮಾಧಿಗೆ ಭೇಟಿ ನೀಡಿದ್ದ ವಿಜಯ್, ಸಾಂಪ್ರದಾಯಿಕ ಉಡುಗೆಯಲ್ಲಿ ಕಾಣಿಸಿಕೊಂಡರು. ಈ ವೇಳೆ ಹೂಗುಚ್ಛ ಸ್ವೀಕರಿಸುವಾಗ ಅವರ ಬೆರಳಿನಲ್ಲಿ ಒಂದು ಆಕರ್ಷಕ ಬ್ಯಾಂಡ್ ಮಾದರಿಯ ಉಂಗುರವಿತ್ತು. ಇದನ್ನು ಗಮನಿಸಿದ ಅಭಿಮಾನಿಗಳು, ಇದು ರಶ್ಮಿಕಾ ಅವರೊಂದಿಗಿನ ನಿಶ್ಚಿತಾರ್ಥದ ಉಂಗುರವೇ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆ ಆರಂಭಿಸಿದ್ದಾರೆ.

ನಿಶ್ಚಿತಾರ್ಥ ನಿಜ, ಮದುವೆ 2026ರಲ್ಲಿ? ವರದಿಗಳ ಪ್ರಕಾರ, ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ಅವರ ನಿಶ್ಚಿತಾರ್ಥ ಇತ್ತೀಚೆಗೆ ಹೈದರಾಬಾದ್‌ನಲ್ಲಿ ನಡೆದಿದೆ. ಈ ಬಗ್ಗೆ ಜೋಡಿ ಇನ್ನೂ ಅಧಿಕೃತವಾಗಿ ತುಟಿ ಬಿಚ್ಚಿಲ್ಲವಾದರೂ, ವಿಜಯ್ ಅವರ ತಂಡವು ನಿಶ್ಚಿತಾರ್ಥದ ಸುದ್ದಿಯನ್ನು ಖಚಿತಪಡಿಸಿದೆ. ಅಲ್ಲದೆ, ಈ ಜೋಡಿ ಫೆಬ್ರವರಿ 2026 ರಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ ಎಂದು ಹೇಳಲಾಗಿದೆ.

‘ಗೀತ ಗೋವಿಂದಂ’ ನಿಂದ ಶುರುವಾದ ಪ್ರೇಮಕಥೆ : ‘ಗೀತ ಗೋವಿಂದಂ’ (2018) ಮತ್ತು ‘ಡಿಯರ್ ಕಾಮ್ರೇಡ್’ (2019) ಚಿತ್ರಗಳಲ್ಲಿ ವಿಜಯ್ ಮತ್ತು ರಶ್ಮಿಕಾ ಜೋಡಿಯ ಕೆಮಿಸ್ಟ್ರಿ ಪ್ರೇಕ್ಷಕರ ಮನಗೆದ್ದಿತ್ತು. ಅಂದಿನಿಂದಲೇ ಇವರಿಬ್ಬರ ನಡುವೆ ಪ್ರೀತಿ ಮೂಡಿದೆ ಎಂಬ ಮಾತುಗಳು ಕೇಳಿಬರುತ್ತಿದ್ದವು. ರಹಸ್ಯ ಪ್ರವಾಸಗಳು ಮತ್ತು ಕಾರ್ಯಕ್ರಮಗಳಲ್ಲಿ ಒಟ್ಟಾಗಿ ಕಾಣಿಸಿಕೊಳ್ಳುವ ಮೂಲಕ ಈ ವದಂತಿಗಳಿಗೆ ಇನ್ನಷ್ಟು ರೆಕ್ಕೆಪುಕ್ಕ ಬಂದಿತ್ತು.
ಕಳೆದ ವರ್ಷ ‘ಪುಷ್ಪ 2’ ಪ್ರಚಾರದ ವೇಳೆ, “ಸಿನಿಮಾ ರಂಗದವರನ್ನೇ ಮದುವೆಯಾಗುತ್ತೀರಾ?” ಎಂಬ ಪ್ರಶ್ನೆಗೆ ರಶ್ಮಿಕಾ, “ಅದು ಎಲ್ಲರಿಗೂ ಗೊತ್ತಿರುವ ವಿಷಯ” ಎಂದು ನಾಚಿಕೆಯಿಂದ ಉತ್ತರಿಸಿದ್ದು, ಈ ಚರ್ಚೆಯನ್ನು ಮತ್ತಷ್ಟು ಹೆಚ್ಚಿಸಿತ್ತು.

ಸದ್ಯ ರಶ್ಮಿಕಾ ಮಂದಣ್ಣ ಅವರು ಆಯುಷ್ಮಾನ್ ಖುರಾನಾ, ನವಾಜುದ್ದೀನ್ ಸಿದ್ದಿಕಿ ಮತ್ತು ಪರೇಶ್ ರಾವಲ್ ಜೊತೆ ನಟಿಸಿರುವ ‘ತಮ್ಮಾ’ ಎಂಬ ಹಾರರ್-ಕಾಮಿಡಿ ಚಿತ್ರದ ಬಿಡುಗಡೆಗೆ ಕಾಯುತ್ತಿದ್ದಾರೆ. ಈ ಚಿತ್ರ ಇದೇ ತಿಂಗಳ 21 ರಂದು ತೆರೆಗೆ ಬರಲಿದೆ. ಇತ್ತೀಚೆಗೆ ಗೌತಮ್ ತಿನ್ನಾನೂರಿ ನಿರ್ದೇಶನದ ಸ್ಪೈ ಥ್ರಿಲ್ಲರ್ ‘ಕಿಂಗ್‌ಡಮ್’ (2025) ಚಿತ್ರದಲ್ಲಿ ವಿಜಯ್ ದೇವರಕೊಂಡ ನಟಿಸಿದ್ದರು.

Tags: engagemenringKarnataka News beatRashmikarumourvijaydevarakonda
SendShareTweet
Previous Post

15 ಪತ್ನಿಯರು, 30 ಮಕ್ಕಳು, 100 ಸೇವಕರೊಂದಿಗೆ ಅಬುಧಾಬಿಗೆ ಬಂದಿಳಿದ ಆಫ್ರಿಕಾದ ರಾಜ!

Next Post

ಫುಟ್ ಪಾತ್ ಮೇಲೆ ಗಾಂಜಾ ಮಾರಾಟಕ್ಕೆ ಯತ್ನ| ಓರ್ವ ಆರೋಪಿಯ ಬಂಧನ

Related Posts

ನಾಲ್ಕೇ ವರ್ಷಕ್ಕೆ ದಾಂಪತ್ಯ ಜೀವನ ಅಂತ್ಯಗೊಳಿಸಿದ ‘ಬಿಂದಾಸ್‌’ ನಟಿ ಹನ್ಸಿಕಾ.. ಜೀವನಾಂಶ ಬೇಡ ಎಂದಿದ್ಯಾಕೆ?
ಸಿನಿಮಾ-ಮನರಂಜನೆ

ನಾಲ್ಕೇ ವರ್ಷಕ್ಕೆ ದಾಂಪತ್ಯ ಜೀವನ ಅಂತ್ಯಗೊಳಿಸಿದ ‘ಬಿಂದಾಸ್‌’ ನಟಿ ಹನ್ಸಿಕಾ.. ಜೀವನಾಂಶ ಬೇಡ ಎಂದಿದ್ಯಾಕೆ?

‘ಏಜೆಂಟ್ ಕಾವೇರಿ’ ಎಂಟ್ರಿ ನೋಡಿದ್ರಾ..?
ಸಿನಿಮಾ-ಮನರಂಜನೆ

‘ಏಜೆಂಟ್ ಕಾವೇರಿ’ ಎಂಟ್ರಿ ನೋಡಿದ್ರಾ..?

ಲಾವಣ್ಯ ತ್ರಿಪಾಠಿಗೆ ಸೋಶಿಯಲ್‌ ಮೀಡಿಯಾದಲ್ಲಿ ಕಿರುಕುಳ.. ಸೈಬರ್ ಕ್ರೈಮ್‌ಗೆ ದೂರು
ಸಿನಿಮಾ-ಮನರಂಜನೆ

ಲಾವಣ್ಯ ತ್ರಿಪಾಠಿಗೆ ಸೋಶಿಯಲ್‌ ಮೀಡಿಯಾದಲ್ಲಿ ಕಿರುಕುಳ.. ಸೈಬರ್ ಕ್ರೈಮ್‌ಗೆ ದೂರು

ಡಿಜಿಟಲ್ ದುರ್ಬಳಕೆ, ಡೀಪ್‌ಫೇಕ್ ವಿರುದ್ಧ ನಟಿ ಶಿಲ್ಪಾ ಶೆಟ್ಟಿಯ ‘ವ್ಯಕ್ತಿತ್ವದ ಹಕ್ಕು’ ಎತ್ತಿಹಿಡಿದ ಬಾಂಬೆ ಹೈಕೋರ್ಟ್!
ಸಿನಿಮಾ-ಮನರಂಜನೆ

ಡಿಜಿಟಲ್ ದುರ್ಬಳಕೆ, ಡೀಪ್‌ಫೇಕ್ ವಿರುದ್ಧ ನಟಿ ಶಿಲ್ಪಾ ಶೆಟ್ಟಿಯ ‘ವ್ಯಕ್ತಿತ್ವದ ಹಕ್ಕು’ ಎತ್ತಿಹಿಡಿದ ಬಾಂಬೆ ಹೈಕೋರ್ಟ್!

ಕುಕ್ಕೆ ಸುಬ್ರಹ್ಮಣ್ಯಕ್ಕೆ ಬಾಲಿವುಡ್ ಸ್ಟಾರ್ ಅರ್ಜುನ್ ಕಪೂರ್ ಭೇಟಿ.. ಸರ್ಪಸಂಸ್ಕಾರ, ಆಶ್ಲೇಷ ಬಲಿ  ಸೇವೆ ಸಲ್ಲಿಸಿದ ನಟ!
ಸಿನಿಮಾ-ಮನರಂಜನೆ

ಕುಕ್ಕೆ ಸುಬ್ರಹ್ಮಣ್ಯಕ್ಕೆ ಬಾಲಿವುಡ್ ಸ್ಟಾರ್ ಅರ್ಜುನ್ ಕಪೂರ್ ಭೇಟಿ.. ಸರ್ಪಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!

‘ಮಹಾಕಾಳಿ ಪುತ್ರ’ ಶೀರ್ಷಿಕೆ ಯೂನಿಕ್..!
ಸಿನಿಮಾ-ಮನರಂಜನೆ

‘ಮಹಾಕಾಳಿ ಪುತ್ರ’ ಶೀರ್ಷಿಕೆ ಯೂನಿಕ್..!

Next Post
ಫುಟ್ ಪಾತ್ ಮೇಲೆ ಗಾಂಜಾ ಮಾರಾಟಕ್ಕೆ ಯತ್ನ| ಓರ್ವ ಆರೋಪಿಯ ಬಂಧನ

ಫುಟ್ ಪಾತ್ ಮೇಲೆ ಗಾಂಜಾ ಮಾರಾಟಕ್ಕೆ ಯತ್ನ| ಓರ್ವ ಆರೋಪಿಯ ಬಂಧನ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬೆಂಗಳೂರಿನ ಪ್ರಸಿದ್ದ ದೇವಾಲಯಕ್ಕೂ ತಟ್ಟಿತು ಸಿಲಿಂಡರ್ ಎಫೆಕ್ಟ್.. ಮಧ್ಯಾಹ್ನದ ಊಟ ಬಂದ್‌!

ಬೆಂಗಳೂರಿನ ಪ್ರಸಿದ್ದ ದೇವಾಲಯಕ್ಕೂ ತಟ್ಟಿತು ಸಿಲಿಂಡರ್ ಎಫೆಕ್ಟ್.. ಮಧ್ಯಾಹ್ನದ ಊಟ ಬಂದ್‌!

ಇನ್ಮುಂದೆ ಮಕ್ಕಳ ಕೈಯ್ಯಲ್ಲಿ ಮೊಬೈಲ್ ಇದ್ರೆ ಪೋಷಕರಿಗೆ ನೋ ಟೆನ್ಶನ್.. ಇಲ್ಲಿದೆ ನೋಡಿ ಕಾರಣ!

ಇನ್ಮುಂದೆ ಮಕ್ಕಳ ಕೈಯ್ಯಲ್ಲಿ ಮೊಬೈಲ್ ಇದ್ರೆ ಪೋಷಕರಿಗೆ ನೋ ಟೆನ್ಶನ್.. ಇಲ್ಲಿದೆ ನೋಡಿ ಕಾರಣ!

ಡಬಲ್ ಮರ್ಡರ್ ಕೇಸ್‌ ಆರೋಪಿಗೆ ಮರಣದಂಡನೆ ಶಿಕ್ಷೆ, 20 ಸಾವಿರ ದಂಡ

ಡಬಲ್ ಮರ್ಡರ್ ಕೇಸ್‌ ಆರೋಪಿಗೆ ಮರಣದಂಡನೆ ಶಿಕ್ಷೆ, 20 ಸಾವಿರ ದಂಡ

ಬೆಂಗಳೂರಿನಲ್ಲಿರುವ BEL ಸಂಸ್ಥೆಯಲ್ಲಿ 35 ಡೆಪ್ಯೂಟಿ ಮ್ಯಾನೇಜರ್ ಹುದ್ದೆಗಳ ನೇಮಕ.. ಹೀಗೆ ಅರ್ಜಿ ಸಲ್ಲಿಸಿ

ಬೆಂಗಳೂರಿನಲ್ಲಿರುವ BEL ಸಂಸ್ಥೆಯಲ್ಲಿ 35 ಡೆಪ್ಯೂಟಿ ಮ್ಯಾನೇಜರ್ ಹುದ್ದೆಗಳ ನೇಮಕ.. ಹೀಗೆ ಅರ್ಜಿ ಸಲ್ಲಿಸಿ

Recent News

ಬೆಂಗಳೂರಿನ ಪ್ರಸಿದ್ದ ದೇವಾಲಯಕ್ಕೂ ತಟ್ಟಿತು ಸಿಲಿಂಡರ್ ಎಫೆಕ್ಟ್.. ಮಧ್ಯಾಹ್ನದ ಊಟ ಬಂದ್‌!

ಬೆಂಗಳೂರಿನ ಪ್ರಸಿದ್ದ ದೇವಾಲಯಕ್ಕೂ ತಟ್ಟಿತು ಸಿಲಿಂಡರ್ ಎಫೆಕ್ಟ್.. ಮಧ್ಯಾಹ್ನದ ಊಟ ಬಂದ್‌!

ಇನ್ಮುಂದೆ ಮಕ್ಕಳ ಕೈಯ್ಯಲ್ಲಿ ಮೊಬೈಲ್ ಇದ್ರೆ ಪೋಷಕರಿಗೆ ನೋ ಟೆನ್ಶನ್.. ಇಲ್ಲಿದೆ ನೋಡಿ ಕಾರಣ!

ಇನ್ಮುಂದೆ ಮಕ್ಕಳ ಕೈಯ್ಯಲ್ಲಿ ಮೊಬೈಲ್ ಇದ್ರೆ ಪೋಷಕರಿಗೆ ನೋ ಟೆನ್ಶನ್.. ಇಲ್ಲಿದೆ ನೋಡಿ ಕಾರಣ!

ಡಬಲ್ ಮರ್ಡರ್ ಕೇಸ್‌ ಆರೋಪಿಗೆ ಮರಣದಂಡನೆ ಶಿಕ್ಷೆ, 20 ಸಾವಿರ ದಂಡ

ಡಬಲ್ ಮರ್ಡರ್ ಕೇಸ್‌ ಆರೋಪಿಗೆ ಮರಣದಂಡನೆ ಶಿಕ್ಷೆ, 20 ಸಾವಿರ ದಂಡ

ಬೆಂಗಳೂರಿನಲ್ಲಿರುವ BEL ಸಂಸ್ಥೆಯಲ್ಲಿ 35 ಡೆಪ್ಯೂಟಿ ಮ್ಯಾನೇಜರ್ ಹುದ್ದೆಗಳ ನೇಮಕ.. ಹೀಗೆ ಅರ್ಜಿ ಸಲ್ಲಿಸಿ

ಬೆಂಗಳೂರಿನಲ್ಲಿರುವ BEL ಸಂಸ್ಥೆಯಲ್ಲಿ 35 ಡೆಪ್ಯೂಟಿ ಮ್ಯಾನೇಜರ್ ಹುದ್ದೆಗಳ ನೇಮಕ.. ಹೀಗೆ ಅರ್ಜಿ ಸಲ್ಲಿಸಿ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬೆಂಗಳೂರಿನ ಪ್ರಸಿದ್ದ ದೇವಾಲಯಕ್ಕೂ ತಟ್ಟಿತು ಸಿಲಿಂಡರ್ ಎಫೆಕ್ಟ್.. ಮಧ್ಯಾಹ್ನದ ಊಟ ಬಂದ್‌!

ಬೆಂಗಳೂರಿನ ಪ್ರಸಿದ್ದ ದೇವಾಲಯಕ್ಕೂ ತಟ್ಟಿತು ಸಿಲಿಂಡರ್ ಎಫೆಕ್ಟ್.. ಮಧ್ಯಾಹ್ನದ ಊಟ ಬಂದ್‌!

ಇನ್ಮುಂದೆ ಮಕ್ಕಳ ಕೈಯ್ಯಲ್ಲಿ ಮೊಬೈಲ್ ಇದ್ರೆ ಪೋಷಕರಿಗೆ ನೋ ಟೆನ್ಶನ್.. ಇಲ್ಲಿದೆ ನೋಡಿ ಕಾರಣ!

ಇನ್ಮುಂದೆ ಮಕ್ಕಳ ಕೈಯ್ಯಲ್ಲಿ ಮೊಬೈಲ್ ಇದ್ರೆ ಪೋಷಕರಿಗೆ ನೋ ಟೆನ್ಶನ್.. ಇಲ್ಲಿದೆ ನೋಡಿ ಕಾರಣ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat