ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಧರ್ಮಸ್ಥಳ ಪ್ರಕರಣ | ಶಾ ಅವರನ್ನು ಭೇಟಿ ಮಾಡಿದ ಬಿಜೆಪಿ ನಿಯೋಗ, ಚರ್ಚೆ

September 9, 2025
ಧರ್ಮಸ್ಥಳ ಪ್ರಕರಣ | ಶಾ ಅವರನ್ನು ಭೇಟಿ ಮಾಡಿದ ಬಿಜೆಪಿ ನಿಯೋಗ, ಚರ್ಚೆ
Share on WhatsappShare on FacebookShare on Twitter

ನವ ದೆಹಲಿ : ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಬಿಜೆಪಿ ನಿಯೋಗ ಇಂದು (ಮಂಗಳವಾರ) ಭೇಟಿ ಮಾಡಿದೆ.

ಧರ್ಮಸ್ಥಳದ ವಿರುದ್ಧ ಷಡ್ಯಂತ್ರ್ಯ ಮಾಡಲಾಗುತ್ತಿದೆ, ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆಯವರ ವಿರುದ್ಧ ಅಪಪ್ರಚಾರ ಮಾಡಲಾಗುತ್ತಿದೆ ಎಂದು ಆರೋಪಿಸಿ ಇತ್ತೀಚೆಗಷ್ಟೇ ರಾಜ್ಯ ಬಿಜೆಪಿ ಧರ್ಮಸ್ಥಳದಲ್ಲಿ ಬೃಹತ್‌ ಸಮಾವೇಶ ನಡೆಸಿದೆ. ಪ್ರಕರಣವನ್ನು ಎನ್‌.ಐ.ಎ ಗೆ ವಹಿಸುವಂತೆ ಆಗ್ರಹಿಸಿತ್ತು. ಧರ್ಮಸ್ಥಳದ ವಿರುದ್ಧ ಷಡ್ಯಂತ್ರ್ಯಕ್ಕೆ ವಿದೇಶಗಳಿಂದ ಹಣದ ಹೊಳೆ ಹರಿಯುತ್ತಿದೆ ಎಂದೂ ಆರೋಪಿಸಿತ್ತು. ಈ ಬಗ್ಗೆ ಇ.ಡಿ ತನಿಖೆ ನಡೆಸಬೇಕು ಎಂದು ಒತ್ತಾಯಿಸಿತ್ತು.

ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ನಿಯೋಗ, ಅಮಿತ್‌ ಶಾ ಅವರನ್ನು ಭೇಟಿ ಮಾಡಿದೆ. ಭೇಟಿಯ ಸಂದರ್ಭದಲ್ಲಿ ಧರ್ಮಸ್ಥಳದ ವಿಚಾರಕ್ಕೆ ಸಂಬಂಧಿಸಿದಂತೆ ಶಾ ಅವರೊಂದಿಗೆ ಚರ್ಚೆ ನಡೆಸಿದ್ದಾರೆ.

ಈ ಸಂದರ್ಭದಲ್ಲಿ ಕೇಂದ್ರದ ಮಾಜಿ ಸಚಿವ ಪ್ರಲ್ಹಾದ್ ಜೋಶಿ, ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ, ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್, ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಶಾಸಕ ಎಸ್.ಆರ್. ವಿಶ್ವನಾಥ್, ಹರೀಶ್ ಪೂಂಜಾ ಮತ್ತು ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಭಾಗಿಯಾಗಿದ್ದರು.

Tags: Amith ShaBJPDharmasthala caseKarnataka News beatKNBVijayendra Yadiyurappa
SendShareTweet
Previous Post

ಇತ್ತ ಭಾರತಕ್ಕೆ ಸುಂಕದ ಶಿಕ್ಷೆ, ಅತ್ತ ಉಕ್ರೇನ್ ಯುದ್ಧದಿಂದ ಭಾರೀ ಲಾಭ ಗಳಿಸುತ್ತಿರುವ ಅಮೆರಿಕ!

Next Post

ರಸ್ತೆ ಅಪಘಾತದಲ್ಲಿ ನಟಿ ಕಾಜಲ್ ಅಗರ್ವಾಲ್ ನಿಧನ ಸುದ್ದಿ ನಿಜವೇ?

Related Posts

ಇಂದಿನಿಂದ ಬದಲಾಗಲಿದೆ ನಿಮ್ಮ EPFO ಜಗತ್ತು : ಈ 8 ನಿಯಮ ತಿಳಿದಿದ್ದರೆ ಸಾಕು
ದೇಶ

ಇಂದಿನಿಂದ ಬದಲಾಗಲಿದೆ ನಿಮ್ಮ EPFO ಜಗತ್ತು : ಈ 8 ನಿಯಮ ತಿಳಿದಿದ್ದರೆ ಸಾಕು

‘ಹಡಗು ಸುರಕ್ಷಿತವಾಗಿ ದಾಟಿದೆ’ : ಇರಾನ್ ದಾಳಿಯಲ್ಲಿ ಮೃತಪಟ್ಟ ಪುಣೆ ಇಂಜಿನಿಯರ್‌ನ ಕೊನೆಯ ಸಂದೇಶ!
ದೇಶ

‘ಹಡಗು ಸುರಕ್ಷಿತವಾಗಿ ದಾಟಿದೆ’ : ಇರಾನ್ ದಾಳಿಯಲ್ಲಿ ಮೃತಪಟ್ಟ ಪುಣೆ ಇಂಜಿನಿಯರ್‌ನ ಕೊನೆಯ ಸಂದೇಶ!

ಪೆಟ್ರೋಲ್ ಬಂಕ್‌ನಲ್ಲಿ ಮಾರಾಮಾರಿ – ಯುವಕನ ಕಾಲು, ತಲೆಗೆ ಕೊಡಲಿ ಏಟು.. ಎರಡೂ ಕೈಗಳು ಕಟ್!
ದೇಶ

ಪೆಟ್ರೋಲ್ ಬಂಕ್‌ನಲ್ಲಿ ಮಾರಾಮಾರಿ – ಯುವಕನ ಕಾಲು, ತಲೆಗೆ ಕೊಡಲಿ ಏಟು.. ಎರಡೂ ಕೈಗಳು ಕಟ್!

8.5 ಕೆಜಿ ತೂಕ ಇಳಿಕೆ, 2 ದಿನದಲ್ಲಿ ಜೀವಕ್ಕೇ ಕುತ್ತು : ವಾಂಗ್ಚುಕ್‌ಗೆ ಬಲವಂತದ ಆಹಾರ ನೀಡಲು ಕೋರಿ ಹೈಕೋರ್ಟ್‌ಗೆ ಅರ್ಜಿ!
ದೇಶ

8.5 ಕೆಜಿ ತೂಕ ಇಳಿಕೆ, 2 ದಿನದಲ್ಲಿ ಜೀವಕ್ಕೇ ಕುತ್ತು : ವಾಂಗ್ಚುಕ್‌ಗೆ ಬಲವಂತದ ಆಹಾರ ನೀಡಲು ಕೋರಿ ಹೈಕೋರ್ಟ್‌ಗೆ ಅರ್ಜಿ!

ಮಹಾರಾಷ್ಟ್ರ ರಾಜಕಾರಣದಲ್ಲಿ ಮತ್ತೆ ಬಿರುಗಾಳಿ : ಸಿಎಂ ಫಡ್ನವೀಸ್ ಜೊತೆ NCP ಬಣಗಳ ನಾಯಕರ ತಡರಾತ್ರಿ ರಹಸ್ಯ ಸಭೆ!
ದೇಶ

ಮಹಾರಾಷ್ಟ್ರ ರಾಜಕಾರಣದಲ್ಲಿ ಮತ್ತೆ ಬಿರುಗಾಳಿ : ಸಿಎಂ ಫಡ್ನವೀಸ್ ಜೊತೆ NCP ಬಣಗಳ ನಾಯಕರ ತಡರಾತ್ರಿ ರಹಸ್ಯ ಸಭೆ!

‘ಯಾರಾದ್ರು ಲಂಚ ಕೇಳಿದ್ರೆ, ರಾಜ್ಯ ಆಳುತ್ತಿರುವುದು “ನಮ್ಮ ವಿಜಯ್” ಅಂತ ಹೇಳಿ’ : ತಮಿಳುನಾಡು ಸಿಎಂ ಹೇಳಿಕೆ ವೈರಲ್!
ದೇಶ

‘ಯಾರಾದ್ರು ಲಂಚ ಕೇಳಿದ್ರೆ, ರಾಜ್ಯ ಆಳುತ್ತಿರುವುದು “ನಮ್ಮ ವಿಜಯ್” ಅಂತ ಹೇಳಿ’ : ತಮಿಳುನಾಡು ಸಿಎಂ ಹೇಳಿಕೆ ವೈರಲ್!

Next Post
ರಸ್ತೆ ಅಪಘಾತದಲ್ಲಿ ನಟಿ ಕಾಜಲ್ ಅಗರ್ವಾಲ್ ನಿಧನ ಸುದ್ದಿ ನಿಜವೇ?

ರಸ್ತೆ ಅಪಘಾತದಲ್ಲಿ ನಟಿ ಕಾಜಲ್ ಅಗರ್ವಾಲ್ ನಿಧನ ಸುದ್ದಿ ನಿಜವೇ?

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಗಂಭೀರ್ ತಲೆದಂಡವಿಲ್ಲ.. ಕೋಚ್ ಬೆಂಬಲಕ್ಕೆ ನಿಂತ BCCI – ಆದ್ರೆ ಸಹಾಯಕ ಸಿಬ್ಬಂದಿ ಪಡೆಗೆ ಮೇಜರ್ ಸರ್ಜರಿ ಫಿಕ್ಸ್!

ಗಂಭೀರ್ ತಲೆದಂಡವಿಲ್ಲ.. ಕೋಚ್ ಬೆಂಬಲಕ್ಕೆ ನಿಂತ BCCI – ಆದ್ರೆ ಸಹಾಯಕ ಸಿಬ್ಬಂದಿ ಪಡೆಗೆ ಮೇಜರ್ ಸರ್ಜರಿ ಫಿಕ್ಸ್!

ಇಂದಿನಿಂದ ಬದಲಾಗಲಿದೆ ನಿಮ್ಮ EPFO ಜಗತ್ತು : ಈ 8 ನಿಯಮ ತಿಳಿದಿದ್ದರೆ ಸಾಕು

ಇಂದಿನಿಂದ ಬದಲಾಗಲಿದೆ ನಿಮ್ಮ EPFO ಜಗತ್ತು : ಈ 8 ನಿಯಮ ತಿಳಿದಿದ್ದರೆ ಸಾಕು

ತಪ್ಪು ಮಾಡಿದ್ರೆ ನಂಗೆ ಪೊರಕೆಯಲ್ಲಿ ಹೊಡೀರಿ, ಹೊಡೆಸಿಕೊಳ್ತೀನಿ : ಸಿಎಂ ಡಿಕೆಶಿ

ತಪ್ಪು ಮಾಡಿದ್ರೆ ನಂಗೆ ಪೊರಕೆಯಲ್ಲಿ ಹೊಡೀರಿ, ಹೊಡೆಸಿಕೊಳ್ತೀನಿ : ಸಿಎಂ ಡಿಕೆಶಿ

ರೀನಾ, ಕಿರಣ್, ಗೌರಿ ಯಾರೂ ಮತಾಂತರಗೊಂಡಿಲ್ಲ – ‘ಲವ್ ಜಿಹಾದ್’ ಆರೋಪ ತಿರಸ್ಕರಿಸಿದ ಅಮೀರ್ ಖಾನ್!

ರೀನಾ, ಕಿರಣ್, ಗೌರಿ ಯಾರೂ ಮತಾಂತರಗೊಂಡಿಲ್ಲ – ‘ಲವ್ ಜಿಹಾದ್’ ಆರೋಪ ತಿರಸ್ಕರಿಸಿದ ಅಮೀರ್ ಖಾನ್!

Recent News

ಗಂಭೀರ್ ತಲೆದಂಡವಿಲ್ಲ.. ಕೋಚ್ ಬೆಂಬಲಕ್ಕೆ ನಿಂತ BCCI – ಆದ್ರೆ ಸಹಾಯಕ ಸಿಬ್ಬಂದಿ ಪಡೆಗೆ ಮೇಜರ್ ಸರ್ಜರಿ ಫಿಕ್ಸ್!

ಗಂಭೀರ್ ತಲೆದಂಡವಿಲ್ಲ.. ಕೋಚ್ ಬೆಂಬಲಕ್ಕೆ ನಿಂತ BCCI – ಆದ್ರೆ ಸಹಾಯಕ ಸಿಬ್ಬಂದಿ ಪಡೆಗೆ ಮೇಜರ್ ಸರ್ಜರಿ ಫಿಕ್ಸ್!

ಇಂದಿನಿಂದ ಬದಲಾಗಲಿದೆ ನಿಮ್ಮ EPFO ಜಗತ್ತು : ಈ 8 ನಿಯಮ ತಿಳಿದಿದ್ದರೆ ಸಾಕು

ಇಂದಿನಿಂದ ಬದಲಾಗಲಿದೆ ನಿಮ್ಮ EPFO ಜಗತ್ತು : ಈ 8 ನಿಯಮ ತಿಳಿದಿದ್ದರೆ ಸಾಕು

ತಪ್ಪು ಮಾಡಿದ್ರೆ ನಂಗೆ ಪೊರಕೆಯಲ್ಲಿ ಹೊಡೀರಿ, ಹೊಡೆಸಿಕೊಳ್ತೀನಿ : ಸಿಎಂ ಡಿಕೆಶಿ

ತಪ್ಪು ಮಾಡಿದ್ರೆ ನಂಗೆ ಪೊರಕೆಯಲ್ಲಿ ಹೊಡೀರಿ, ಹೊಡೆಸಿಕೊಳ್ತೀನಿ : ಸಿಎಂ ಡಿಕೆಶಿ

ರೀನಾ, ಕಿರಣ್, ಗೌರಿ ಯಾರೂ ಮತಾಂತರಗೊಂಡಿಲ್ಲ – ‘ಲವ್ ಜಿಹಾದ್’ ಆರೋಪ ತಿರಸ್ಕರಿಸಿದ ಅಮೀರ್ ಖಾನ್!

ರೀನಾ, ಕಿರಣ್, ಗೌರಿ ಯಾರೂ ಮತಾಂತರಗೊಂಡಿಲ್ಲ – ‘ಲವ್ ಜಿಹಾದ್’ ಆರೋಪ ತಿರಸ್ಕರಿಸಿದ ಅಮೀರ್ ಖಾನ್!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಗಂಭೀರ್ ತಲೆದಂಡವಿಲ್ಲ.. ಕೋಚ್ ಬೆಂಬಲಕ್ಕೆ ನಿಂತ BCCI – ಆದ್ರೆ ಸಹಾಯಕ ಸಿಬ್ಬಂದಿ ಪಡೆಗೆ ಮೇಜರ್ ಸರ್ಜರಿ ಫಿಕ್ಸ್!

ಗಂಭೀರ್ ತಲೆದಂಡವಿಲ್ಲ.. ಕೋಚ್ ಬೆಂಬಲಕ್ಕೆ ನಿಂತ BCCI – ಆದ್ರೆ ಸಹಾಯಕ ಸಿಬ್ಬಂದಿ ಪಡೆಗೆ ಮೇಜರ್ ಸರ್ಜರಿ ಫಿಕ್ಸ್!

ಇಂದಿನಿಂದ ಬದಲಾಗಲಿದೆ ನಿಮ್ಮ EPFO ಜಗತ್ತು : ಈ 8 ನಿಯಮ ತಿಳಿದಿದ್ದರೆ ಸಾಕು

ಇಂದಿನಿಂದ ಬದಲಾಗಲಿದೆ ನಿಮ್ಮ EPFO ಜಗತ್ತು : ಈ 8 ನಿಯಮ ತಿಳಿದಿದ್ದರೆ ಸಾಕು

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat