ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

ಧರ್ಮಸ್ಥಳ ಪ್ರಕರಣ | ನಸುಕಿನವರೆಗೆ ಯೂಟ್ಯೂಬರ್‌ ಅಭಿಷೇಕ್‌ ಗೆ ಎಸ್.‌ಐ.ಟಿ ವಿಚಾರಣೆ

September 4, 2025
ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್‌ ಅಭಿಷೇಕ್‌ ಗೆ ನಸುಕಿನವರೆಗೆ ಎಸ್.‌ಐ.ಟಿ ವಿಚಾರಣೆ

ಯೂಟ್ಯೂಬರ್‌ ಅಭಿಷೇಕ್‌

Share on WhatsappShare on FacebookShare on Twitter

ಬೆಳ್ತಂಗಡಿ: ಧರ್ಮಸ್ಥಳ ಪ್ರಕರಣ ಮತ್ತು ಸುಜಾತಾ ಭಟ್ ಕುರಿತ ಸುಳ್ಳು ಪ್ರಕರಣಗಳ ವೀಡಿಯೋ ಮಾಡಿ ತನ್ನ ಖಾಸಗಿ ಯೂಟ್ಯೂಬ್‌ ಚಾನೆಲ್‌ ನಲ್ಲಿ ಪ್ರಸಾರ ಮಾಡಿದ್ದ ಯೂಟ್ಯೂಬರ್ ಅಭಿಷೇಕ್ ನನ್ನು ಎಸ್.ಐ.ಟಿ ಅಧಿಕಾರಿಗಳು ನಿನ್ನೆ (ಸೆ.3, ಬುಧವಾರ) ರಾತ್ರಿ ಪೂರ್ತಿ ವಿಚಾರಣೆ ನಡೆಸಿದ್ದಾರೆ.

ಬೆಳ್ತಂಗಡಿ ಎಸ್.ಐ.ಟಿ ಕಚೇರಿಗೆ ಸೆ.3 ರಂದು ಸಂಜೆ ವಿಚಾರಣೆಗೆ ದಾಖಲೆಗಳ ಜತೆ ಹಾಜರಾಗಿದ್ದ ಯೂಟ್ಯೂಬ‌ರ್ ಅ ಭಿಷೇಕ್ ಗೆ ಸೆ.4 ರ ಬೆಳಗ್ಗಿನ ಜಾವದವರೆಗೆ ತನಿಖಾಧಿಕಾರಿ ಜಿತೇಂದ್ರ ಕುಮಾರ್ ದಯಾಮ ವಿಚಾರಣೆ ನಡೆಸಿದ್ದಾರೆ. ಎಸ್‌. ಐ.ಟಿ ವಶದಲ್ಲಿರುವ ಅಭಿಷೇಕ್  ಇಂದು (ಸೆ.04,  ಗುರುವಾರ) ಕೂಡ ವಿಚಾರಣೆ ಎದುರಿಸಲಿದ್ದಾನೆ.

ಬುರುಡೆಗಾಗಿ ಜಯಂತ್ ಟಿ. ಜತೆ ಸೇರಿ ಅಭಿಷೇಕ್ ಧರ್ಮಸ್ಥಳದ ಬಂಗ್ಲೆಗುಡ್ಡೆಯಲ್ಲಿ ರಾತ್ರಿಯಿಡೀ ಹುಡುಕಾಟ ನಡೆಸಿದ್ದರು. ಮಾತ್ರವಲ್ಲದೆ ಇದರ ವೀಡಿಯೋ ಚಿತ್ರೀಕರಣವನ್ನು ನಡೆಸಿದ್ದರು. ಈ ಹಿನ್ನೆಲೆ ಈತನ ವಿರುದ್ಧ ದೂರು ದಾಖಲಿಸಲಾಗಿತ್ತು. ಹಾಗಾಗಿ ಎಸ್‌.ಐ.ಟಿ ಅಧಿಕಾರಿಗಳು ತೀವ್ರ ವಿಚಾರಣೆ ನಡೆಸಿದ್ದಾರೆ.

ಸುಜಾತಾ ಭಟ್ ತನ್ನ ಮಗಳು ಅನನ್ಯಾ ಭಟ್ ಧರ್ಮಸ್ಥಳದಲ್ಲಿ ಕಾಣೆಯಾಗಿದ್ದಾರೆ ಎಂದು ದೂರು ನೀಡಿದ್ದರು. ದೂರು ನೀಡಿದ ಕೆಲವು ದಿನಗಳ ನಂತರ ದೃಶ್ಯ ಮಾಧ್ಯಮಗಳು, ಅದರಲ್ಲೂ ವಿಶೇಷವಾಗಿ ಕನ್ನಡ ಸುದ್ದಿ ವಾಹಿನಿಗಳು ಇದರ ಜಾಡು ಹಿಡಿದು ಪ್ರಕರಣ ಸುಳ್ಳು ಎಂದು ಒಪ್ಪಿಕೊಳ್ಳುವ ಮೂಲಕ ಪ್ರಕರಣಕ್ಕೆ ಹೊಸ ತಿರುವು ತಂದಿತ್ತು. ಈ ವೇಳೆ ಅಭಿಷೇಕ್, ಸುಜಾತಾ ಭಟ್ ಮನೆಯಲ್ಲೇ ಇದ್ದು ಮತ್ತೆ ಇದೆಲ್ಲ ಸುಳ್ಳು ನನ್ನನ್ನು ಬಲತ್ಕಾರವಾಗಿ ಹೇಳಿಸಲಾಗಿದೆ ಎಂದು ಉಲ್ಟಾ ಹೊಡೆದಿದ್ದರು. ಈ ವಿಚಾರದಲ್ಲಿ ಮಹತ್ವದ ಸುಳಿವು ಲಭಿಸಿದೆ.

ಇದಲ್ಲದೆ, ಎಸ್‌ಐಟಿ ʼಸಾಕ್ಷಿ ದೂರುದಾರ ಆರೋಪಿʼ ಚಿನ್ನಯನನ್ನು ವಶಕ್ಕೆ ಪಡೆದ ನಂತರ ಚಿನ್ನಯ್ಯನ ಮುಸುಕಿಲ್ಲದ ಸಂದರ್ಶನ ಮಾಡಿದ ವೀಡಿಯೋ ಕೂಡ ಹರಿಬಿಡಲಾಗಿತ್ತು. ಇದರಲ್ಲಿ ಯೂಟ್ಯೂಬರ್ ಅಭಿಷೇಕ್ ಕೂಡ ಷಡ್ಯಂತ್ರದ ಭಾಗವೇ ಎನ್ನುವುದರ ವಿಚಾರವಾಗಿ ತೀವ್ರ ತನಿಖೆಗೆ ಒಳಪಡಿಸಿರುವ ಸಾಧ್ಯತೆಯಿದೆ ಎಂದು ಅಧಿಕೃತ ಸುದ್ದಿ ಮೂಲಗಳು ಮಾಹಿತಿ ನೀಡಿವೆ.

Tags: Ananya Bhat CaseDharmasthalaDharmasthala caseKannada NewsKarnataka News beatNIASITSoujanya CaseSujatha Bhat CaseYoutuber Abhishek
SendShareTweet
Previous Post

ಲಂಡನ್‌ನಲ್ಲಿ ವಿರಾಟ್ ಕೊಹ್ಲಿ ಫಿಟ್‌ನೆಸ್ ಟೆಸ್ಟ್: ಬಿಸಿಸಿಐನಿಂದ ವಿಶೇಷ ವಿನಾಯಿತಿ, ಅಭಿಮಾನಿಗಳಿಂದ ಪರ-ವಿರೋಧ ಚರ್ಚೆ

Next Post

ಗೂಗಲ್ ಕ್ರೋಮ್ ಮಾರಾಟಕ್ಕಿದೆಯೇ? ಸದ್ಯಕ್ಕಿಲ್ಲ, ಆದರೆ ಒಂದು ಷರತ್ತು ಇದೆ: 5 ಅಂಶಗಳಲ್ಲಿ ಪೂರ್ಣ ಕಥೆ

Related Posts

ಕಾಂಗ್ರೆಸ್ ಇಸ್ಲಾಂ ಮೂಲಭೂತವಾದಿಗಳ ಹಿಂಸೆಗೆ ಪ್ರಚೋದಿಸುತ್ತಿದೆ : ಸುನೀಲ್ ಕುಮಾರ್ ವಾಗ್ದಾಳಿ
ರಾಜ್ಯ

ಕಾಂಗ್ರೆಸ್ ಇಸ್ಲಾಂ ಮೂಲಭೂತವಾದಿಗಳ ಹಿಂಸೆಗೆ ಪ್ರಚೋದಿಸುತ್ತಿದೆ : ಸುನೀಲ್ ಕುಮಾರ್ ವಾಗ್ದಾಳಿ

ಚಾಮುಂಡಿ ಬೆಟ್ಟ ಚಲೋ | ಪ್ರತಾಪ್‌ ಸಿಂಹ ಪೊಲೀಸರ ವಶಕ್ಕೆ
ರಾಜ್ಯ

ಚಾಮುಂಡಿ ಬೆಟ್ಟ ಚಲೋ | ಪ್ರತಾಪ್‌ ಸಿಂಹ ಪೊಲೀಸರ ವಶಕ್ಕೆ

ರಸ್ತೆ ಗುಂಡಿಗೆ ಬಿದ್ದ ದ್ವಿಚಕ್ರ ವಾಹನ ಸವಾರೆ | ಕ್ಯಾಂಟರ್ ಲಾರಿ ಹರಿದು ಸ್ಥಳದಲ್ಲೇ ಸಾವು
ದಕ್ಷಿಣ ಕನ್ನಡ

ರಸ್ತೆ ಗುಂಡಿಗೆ ಬಿದ್ದ ದ್ವಿಚಕ್ರ ವಾಹನ ಸವಾರೆ | ಕ್ಯಾಂಟರ್ ಲಾರಿ ಹರಿದು ಸ್ಥಳದಲ್ಲೇ ಸಾವು

ಏಕಪಕ್ಷೀಯ ನಿರ್ಧಾರ | ಖಾದರ್‌ ನಡೆಗೆ ಹೊರಟ್ಟಿ ಬೇಸರ
ರಾಜ್ಯ

ಏಕಪಕ್ಷೀಯ ನಿರ್ಧಾರ | ಖಾದರ್‌ ನಡೆಗೆ ಹೊರಟ್ಟಿ ಬೇಸರ

ಗೋ ಸಾಗಾಟ | ಸುಳ್ಳು ಸುದ್ದಿ‌ ಹರಡಿರುವ ಆರೋಪ | ಹಿಂದೂ ಜಾಗರಣ ವೇದಿಕೆಯ ಮುಂಖಡನ ಬಂಧನ
ದಕ್ಷಿಣ ಕನ್ನಡ

ಗೋ ಸಾಗಾಟ | ಸುಳ್ಳು ಸುದ್ದಿ‌ ಹರಡಿರುವ ಆರೋಪ | ಹಿಂದೂ ಜಾಗರಣ ವೇದಿಕೆಯ ಮುಂಖಡನ ಬಂಧನ

ಮದ್ದೂರು ಕಲ್ಲು ತೂರಾಟ | ಮುಸ್ಲೀಮರು ಸಹಬಾಳ್ವೆ ಒಪ್ಪಲ್ಲ, ಇದು ಮುಸ್ಲೀಂ ಮಾನಸಿಕತೆ : ಸಿ.ಟಿ ರವಿ ವಾಗ್ದಾಳಿ
ರಾಜ್ಯ

ಮದ್ದೂರು ಕಲ್ಲು ತೂರಾಟ | ಮುಸ್ಲೀಮರು ಸಹಬಾಳ್ವೆ ಒಪ್ಪಲ್ಲ, ಇದು ಮುಸ್ಲೀಂ ಮಾನಸಿಕತೆ : ಸಿ.ಟಿ ರವಿ ವಾಗ್ದಾಳಿ

Next Post
ಗೂಗಲ್ ಕ್ರೋಮ್ ಮಾರಾಟಕ್ಕಿದೆಯೇ? ಸದ್ಯಕ್ಕಿಲ್ಲ, ಆದರೆ ಒಂದು ಷರತ್ತು ಇದೆ: 5 ಅಂಶಗಳಲ್ಲಿ ಪೂರ್ಣ ಕಥೆ

ಗೂಗಲ್ ಕ್ರೋಮ್ ಮಾರಾಟಕ್ಕಿದೆಯೇ? ಸದ್ಯಕ್ಕಿಲ್ಲ, ಆದರೆ ಒಂದು ಷರತ್ತು ಇದೆ: 5 ಅಂಶಗಳಲ್ಲಿ ಪೂರ್ಣ ಕಥೆ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ದುರಸ್ತಿಗೊಳ್ಳದ ರಸ್ತೆ | ಭತ್ತದ ನಾಟಿ ಮಾಡಿ ಸ್ಥಳೀಯರ ಆಕ್ರೋಶ

ದುರಸ್ತಿಗೊಳ್ಳದ ರಸ್ತೆ | ಭತ್ತದ ನಾಟಿ ಮಾಡಿ ಸ್ಥಳೀಯರ ಆಕ್ರೋಶ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕಾಂಗ್ರೆಸ್ ಇಸ್ಲಾಂ ಮೂಲಭೂತವಾದಿಗಳ ಹಿಂಸೆಗೆ ಪ್ರಚೋದಿಸುತ್ತಿದೆ : ಸುನೀಲ್ ಕುಮಾರ್ ವಾಗ್ದಾಳಿ

ಕಾಂಗ್ರೆಸ್ ಇಸ್ಲಾಂ ಮೂಲಭೂತವಾದಿಗಳ ಹಿಂಸೆಗೆ ಪ್ರಚೋದಿಸುತ್ತಿದೆ : ಸುನೀಲ್ ಕುಮಾರ್ ವಾಗ್ದಾಳಿ

ಪ್ರೇಮ ಸಂಬಂಧಕ್ಕೆ ವಿರೋಧ: ಮಗಳನ್ನು ಕೊಂದು ಆತ್ಮಹತ್ಯೆ ಎಂದು ಬಿಂಬಿಸಲು ಯತ್ನ!

ಪ್ರೇಮ ಸಂಬಂಧಕ್ಕೆ ವಿರೋಧ: ಮಗಳನ್ನು ಕೊಂದು ಆತ್ಮಹತ್ಯೆ ಎಂದು ಬಿಂಬಿಸಲು ಯತ್ನ!

ರಸ್ತೆ ಅಪಘಾತದಲ್ಲಿ ನಟಿ ಕಾಜಲ್ ಅಗರ್ವಾಲ್ ನಿಧನ ಸುದ್ದಿ ನಿಜವೇ?

ರಸ್ತೆ ಅಪಘಾತದಲ್ಲಿ ನಟಿ ಕಾಜಲ್ ಅಗರ್ವಾಲ್ ನಿಧನ ಸುದ್ದಿ ನಿಜವೇ?

ಧರ್ಮಸ್ಥಳ ಪ್ರಕರಣ | ಶಾ ಅವರನ್ನು ಭೇಟಿ ಮಾಡಿದ ಬಿಜೆಪಿ ನಿಯೋಗ, ಚರ್ಚೆ

ಧರ್ಮಸ್ಥಳ ಪ್ರಕರಣ | ಶಾ ಅವರನ್ನು ಭೇಟಿ ಮಾಡಿದ ಬಿಜೆಪಿ ನಿಯೋಗ, ಚರ್ಚೆ

Recent News

ಕಾಂಗ್ರೆಸ್ ಇಸ್ಲಾಂ ಮೂಲಭೂತವಾದಿಗಳ ಹಿಂಸೆಗೆ ಪ್ರಚೋದಿಸುತ್ತಿದೆ : ಸುನೀಲ್ ಕುಮಾರ್ ವಾಗ್ದಾಳಿ

ಕಾಂಗ್ರೆಸ್ ಇಸ್ಲಾಂ ಮೂಲಭೂತವಾದಿಗಳ ಹಿಂಸೆಗೆ ಪ್ರಚೋದಿಸುತ್ತಿದೆ : ಸುನೀಲ್ ಕುಮಾರ್ ವಾಗ್ದಾಳಿ

ಪ್ರೇಮ ಸಂಬಂಧಕ್ಕೆ ವಿರೋಧ: ಮಗಳನ್ನು ಕೊಂದು ಆತ್ಮಹತ್ಯೆ ಎಂದು ಬಿಂಬಿಸಲು ಯತ್ನ!

ಪ್ರೇಮ ಸಂಬಂಧಕ್ಕೆ ವಿರೋಧ: ಮಗಳನ್ನು ಕೊಂದು ಆತ್ಮಹತ್ಯೆ ಎಂದು ಬಿಂಬಿಸಲು ಯತ್ನ!

ರಸ್ತೆ ಅಪಘಾತದಲ್ಲಿ ನಟಿ ಕಾಜಲ್ ಅಗರ್ವಾಲ್ ನಿಧನ ಸುದ್ದಿ ನಿಜವೇ?

ರಸ್ತೆ ಅಪಘಾತದಲ್ಲಿ ನಟಿ ಕಾಜಲ್ ಅಗರ್ವಾಲ್ ನಿಧನ ಸುದ್ದಿ ನಿಜವೇ?

ಧರ್ಮಸ್ಥಳ ಪ್ರಕರಣ | ಶಾ ಅವರನ್ನು ಭೇಟಿ ಮಾಡಿದ ಬಿಜೆಪಿ ನಿಯೋಗ, ಚರ್ಚೆ

ಧರ್ಮಸ್ಥಳ ಪ್ರಕರಣ | ಶಾ ಅವರನ್ನು ಭೇಟಿ ಮಾಡಿದ ಬಿಜೆಪಿ ನಿಯೋಗ, ಚರ್ಚೆ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕಾಂಗ್ರೆಸ್ ಇಸ್ಲಾಂ ಮೂಲಭೂತವಾದಿಗಳ ಹಿಂಸೆಗೆ ಪ್ರಚೋದಿಸುತ್ತಿದೆ : ಸುನೀಲ್ ಕುಮಾರ್ ವಾಗ್ದಾಳಿ

ಕಾಂಗ್ರೆಸ್ ಇಸ್ಲಾಂ ಮೂಲಭೂತವಾದಿಗಳ ಹಿಂಸೆಗೆ ಪ್ರಚೋದಿಸುತ್ತಿದೆ : ಸುನೀಲ್ ಕುಮಾರ್ ವಾಗ್ದಾಳಿ

ಪ್ರೇಮ ಸಂಬಂಧಕ್ಕೆ ವಿರೋಧ: ಮಗಳನ್ನು ಕೊಂದು ಆತ್ಮಹತ್ಯೆ ಎಂದು ಬಿಂಬಿಸಲು ಯತ್ನ!

ಪ್ರೇಮ ಸಂಬಂಧಕ್ಕೆ ವಿರೋಧ: ಮಗಳನ್ನು ಕೊಂದು ಆತ್ಮಹತ್ಯೆ ಎಂದು ಬಿಂಬಿಸಲು ಯತ್ನ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat