ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಚುನಾವಣಾ ಅಫಿಡವಿಟ್‌ನಲ್ಲಿ ಮಾಹಿತಿ ಮರೆಮಾಚಿದ ಆರೋಪ – ಖರ್ಗೆ ವಿರುದ್ಧ ತನಿಖೆಗೆ ದಿನೇಶ್ ಕಲ್ಲಹಳ್ಳಿ ಆಗ್ರಹ!

June 11, 2026
Share on WhatsappShare on FacebookShare on Twitter

ಬೆಂಗಳೂರು : ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ಅವರು ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಹಾಗೂ ರಾಜ್ಯಸಭಾ ಸದಸ್ಯರಾದ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದ್ದು, ಕರ್ನಾಟಕ ವಿಧಾನಸಭೆ ಸಚಿವಾಲಯಕ್ಕೆ ದೂರು ಸಲ್ಲಿಸಿ ಸೂಕ್ತ ಕ್ರಮಕ್ಕೆ ಆಗ್ರಹಿಸಿದ್ದಾರೆ.

ಮಲ್ಲಿಕಾರ್ಜುನ ಖರ್ಗೆ ಅವರು ಚುನಾವಣಾ ನಾಮಪತ್ರದೊಂದಿಗೆ ಸಲ್ಲಿಸಲಾದ ನಮೂನೆ-26 (Form-26) ಅಫಿಡವಿಟ್‌ನಲ್ಲಿ ಸಿದ್ಧಾರ್ಥ ವಿಹಾರ ಟ್ರಸ್ಟ್‌ಗೆ ಸಂಬಂಧಿಸಿದ ಕೋಟ್ಯಂತರ ರೂಪಾಯಿಗಳ ಆಸ್ತಿ ಮತ್ತು ಹಣಕಾಸು ಮಾಹಿತಿಯನ್ನು ಸಂಪೂರ್ಣವಾಗಿ ಬಹಿರಂಗಪಡಿಸಲಾಗಿಲ್ಲ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ರಾಜ್ಯಸಭೆ ಚುನಾವಣೆಯ ವೇಳೆ ಮಲ್ಲಿಕಾರ್ಜುನ ಖರ್ಗೆ ಅವರು ಚುನಾವಣಾ ಆಯೋಗದ ನಿಯಮದಂತೆ ಸಲ್ಲಿಸಿರುವ ಅಫಿಡವಿಟ್ ಪರಿಶೀಲಿಸಿದಾಗ, ಸಿದ್ಧಾರ್ಥ ವಿಹಾರ ಟ್ರಸ್ಟ್‌ಗೆ ಸಂಬಂಧಿಸಿದ ಹಣಕಾಸು ವ್ಯವಹಾರಗಳು, ಆಸ್ತಿ ವಿವರಗಳು ಹಾಗೂ ಟ್ರಸ್ಟ್‌ನೊಂದಿಗೆ ಹೊಂದಿರುವ ಸಂಬಂಧದ ಕುರಿತು ಅಗತ್ಯ ಮಾಹಿತಿಯನ್ನು ಮರೆಮಾಚಿರುವ ಅನುಮಾನಗಳು ವ್ಯಕ್ತವಾಗಿವೆ ಎಂದು ದಿನೇಶ್ ಕಲ್ಲಹಳ್ಳಿ ಆರೋಪಿಸಿದ್ದಾರೆ.

ಜನಪ್ರತಿನಿಧಿ ಕಾಯ್ದೆ 1951ರ ಸೆಕ್ಷನ್ 125A ಪ್ರಕಾರ, ಚುನಾವಣೆಯಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳು ತಮ್ಮ ಆಸ್ತಿ, ಸಾಲ, ಟ್ರಸ್ಟ್‌ಗಳು, ಸಂಸ್ಥೆಗಳೊಂದಿಗಿನ ಸಂಬಂಧ, ಟ್ರಸ್ಟಿ ಹುದ್ದೆಗಳು, ಆರ್ಥಿಕ ಹಿತಾಸಕ್ತಿಗಳು ಸೇರಿದಂತೆ ಎಲ್ಲ ಮಾಹಿತಿಯನ್ನು ಸಂಪೂರ್ಣವಾಗಿ ಬಹಿರಂಗಪಡಿಸುವುದು ಕಡ್ಡಾಯವಾಗಿದೆ. ಈ ನಿಯಮ ಮತದಾರರಿಗೆ ಅಭ್ಯರ್ಥಿಯ ಆರ್ಥಿಕ ಹಾಗೂ ಆಡಳಿತಾತ್ಮಕ ಹಿನ್ನೆಲೆಯ ಬಗ್ಗೆ ಸ್ಪಷ್ಟ ಮಾಹಿತಿ ದೊರೆಯುವ ಉದ್ದೇಶದಿಂದ ಜಾರಿಯಲ್ಲಿದೆ.

ಕಲಬುರಗಿಯ ಲುಂಬಿನಿಯಲ್ಲಿರುವ ಸಿದ್ಧಾರ್ಥ ವಿಹಾರ ಟ್ರಸ್ಟ್ 2023ರ ಮಾರ್ಚ್ 31ರ ವೇಳೆಗೆ ಸುಮಾರು 236.86 ಕೋಟಿ ಮೌಲ್ಯದ ನಿವ್ವಳ ಆಸ್ತಿಯನ್ನು ಹೊಂದಿದೆ ಎಂದು ಚಾರ್ಟರ್ಡ್ ಅಕೌಂಟೆಂಟ್ಸ್ ಸಂಸ್ಥೆಯೊಂದು ನೀಡಿರುವ ಪ್ರಮಾಣಪತ್ರದಲ್ಲಿ ಉಲ್ಲೇಖಿಸಲಾಗಿದೆ. ಟ್ರಸ್ಟ್ ಹೆಸರಿನಲ್ಲಿ ಸ್ಥಿರಾಸ್ತಿ, ಚರಾಸ್ತಿ, ಬ್ಯಾಂಕ್ ಠೇವಣಿಗಳು ಹಾಗೂ ಇತರೆ ಆರ್ಥಿಕ ಸಂಪನ್ಮೂಲಗಳಿವೆ ಎಂದು ದಾಖಲೆಗಳಲ್ಲಿ ಹೇಳಲಾಗಿದೆ.

ಮಲ್ಲಿಕಾರ್ಜುನ ಖರ್ಗೆ ಮತ್ತು ಅವರ ಕುಟುಂಬಸ್ಥರು ಮುನ್ನಡೆಸುತ್ತಿರುವ ಈ ‘ಸಿದ್ಧಾರ್ಥ ವಿಹಾರ ಟ್ರಸ್ಟ್’ ಸಂಪೂರ್ಣವಾಗಿ ಒಂದು ಕುಟುಂಬದ ಹಿಡಿತದಲ್ಲಿರುವ ಸಂಸ್ಥೆಯಾಗಿದೆ. ಇದು ಸಾರ್ವಜನಿಕ ಚಾರಿಟೇಬಲ್ ಉದ್ದೇಶಗಳಿಗಿಂತ ಹೆಚ್ಚಾಗಿ ಕುಟುಂಬದ ಆಸ್ತಿ ಮತ್ತು ಹಿತಾಸಕ್ತಿಗಳನ್ನು ಒಳಗೊಂಡಿದೆ.

ಈ ಟ್ರಸ್ಟ್‌ನಲ್ಲಿ ಕೋಟ್ಯಂತರ ರೂಪಾಯಿಗಳ ಆರ್ಥಿಕ ವಹಿವಾಟುಗಳು ಮತ್ತು ಆಸ್ತಿ ವರ್ಗಾವಣೆಗಳು ನಡೆದಿರುವುದು ಸ್ಪಷ್ಟ ದಾಖಲೆಗಳಿಂದ ತಿಳಿದುಬರುತ್ತದೆ. ಆದರೆ, ಮಲ್ಲಿಕಾರ್ಜುನ ಖರ್ಗೆ ಅವರು ತಮ್ಮ ಚುನಾವಣಾ ನಾಮಪತ್ರ ಸಲ್ಲಿಕೆಯ ಸಂದರ್ಭದಲ್ಲಿ ಸಲ್ಲಿಸಿರುವ ಆಸ್ತಿ ಘೋಷಣಾ ಪತ್ರದಲ್ಲಿ (Affidavit – Form 26) ಈ ಕೋಟ್ಯಂತರ ರೂಪಾಯಿಗಳ ಹಣಕಾಸಿನ ವಹಿವಾಟು, ಟ್ರಸ್ಟ್‌ನಲ್ಲಿ ಹೊಂದಿರುವ ಹಿತಾಸಕ್ತಿ ಹಾಗೂ ಅದಕ್ಕೆ ಸಂಬಂಧಿಸಿದ ಅಸ್ತಿಗಳ ಸಂಪೂರ್ಣ ವಿವರಗಳನ್ನು ಬಹಿರಂಗಪಡಿಸದೆ ಉದ್ದೇಶಪೂರ್ವಕವಾಗಿ ಮರೆಮಾಚಿದ್ದಾರೆ ಎಂದು ದಿನೇಶ್‌ ಕಲ್ಲಹಳ್ಳಿ ಆರೋಪಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಸಿದ್ಧಾರ್ಥ ವಿಹಾರ ಟ್ರಸ್ಟ್‌ನ ಟ್ರಸ್ಟ್ ಡೀಡ್, ಟ್ರಸ್ಟಿಗಳ ಪಟ್ಟಿ, ವಾರ್ಷಿಕ ವರದಿಗಳು, ಆದಾಯ ತೆರಿಗೆ ದಾಖಲೆಗಳು, ಆಡಿಟ್ ವರದಿಗಳು ಹಾಗೂ ಇತರೆ ಅಧಿಕೃತ ದಾಖಲೆಗಳನ್ನು ಪರಿಶೀಲಿಸಿ, ಮಲ್ಲಿಕಾರ್ಜುನ ಖರ್ಗೆ ಅವರು ಟ್ರಸ್ಟಿಯಾಗಿ ಅಥವಾ ಬೇರೆ ಯಾವುದೇ ಜವಾಬ್ದಾರಿಯ ಹುದ್ದೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆಯೇ ಎಂಬುದನ್ನು ಪರಿಶೀಲಿಸಬೇಕು ಎಂದು ದಿನೇಶ್ ಕಲ್ಲಹಳ್ಳಿ ಮನವಿ ಮಾಡಿದ್ದಾರೆ.

ಪರಿಶೀಲನೆ ವೇಳೆ ಟ್ರಸ್ಟ್‌ಗೆ ಸಂಬಂಧಿಸಿದ ಪ್ರಮುಖ ಮಾಹಿತಿಯನ್ನು ಅಫಿಡವಿಟ್‌ನಲ್ಲಿ ಬಹಿರಂಗಪಡಿಸದೇ ಇರುವುದು ಅಥವಾ ಅಪೂರ್ಣ ಮಾಹಿತಿ ನೀಡಿರುವುದು ಕಂಡುಬಂದಲ್ಲಿ, ಜನಪ್ರತಿನಿಧಿ ಕಾಯ್ದೆ, ಚುನಾವಣಾ ಆಯೋಗದ ಮಾರ್ಗಸೂಚಿಗಳು ಹಾಗೂ ಅನ್ವಯವಾಗುವ ಇತರೆ ಕಾನೂನುಗಳ ಅಡಿಯಲ್ಲಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದ್ದಾರೆ. ಜೊತೆಗೆ, ಈ ವಿಚಾರದಲ್ಲಿ ಸಮಗ್ರ ತನಿಖೆ ನಡೆಸಿ ಅಗತ್ಯವಿದ್ದರೆ ಕಾನೂನು ಕ್ರಮ ಜರುಗಿಸಬೇಕು ಎಂದು ತಮ್ಮ ದೂರಿನಲ್ಲಿ ಆಗ್ರಹಿಸಿದ್ದಾರೆ.

ಇದನ್ನೂ ಓದಿ : CBSE ವೆಬ್‌ಸೈಟ್ ದೋಷ ಪತ್ತೆಹಚ್ಚಿದ್ದ ಯುವಕ ನಿಸರ್ಗ ಅಧಿಕಾರಿ ಈಗ IIT ಕಾನ್ಪುರದಲ್ಲಿ ಉದ್ಯೋಗಿ!

Tags: bengaloreKarnataka News beat
SendShareTweet
Previous Post

CBSE ವೆಬ್‌ಸೈಟ್ ದೋಷ ಪತ್ತೆಹಚ್ಚಿದ್ದ ಯುವಕ ನಿಸರ್ಗ ಅಧಿಕಾರಿ ಈಗ IIT ಕಾನ್ಪುರದಲ್ಲಿ ಉದ್ಯೋಗಿ!

Next Post

ರಾಜ್ಯಸಭೆ ಅಭ್ಯರ್ಥಿ ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ – ಸುಪ್ರೀಂ ಮೆಟ್ಟಿಲೇರಿದ ಕಾಂಗ್ರೆಸ್!

Related Posts

ಬೆಂಗಳೂರಿನಲ್ಲಿ ಭೀಕರ ರಸ್ತೆ ಅಪಘಾತ – ಗೂಡ್ಸ್ ವಾಹನ ಹರಿದು ಇಬ್ಬರು ಬಲಿ!
ಬೆಂಗಳೂರು

ಬೆಂಗಳೂರಿನಲ್ಲಿ ಭೀಕರ ರಸ್ತೆ ಅಪಘಾತ – ಗೂಡ್ಸ್ ವಾಹನ ಹರಿದು ಇಬ್ಬರು ಬಲಿ!

ಹಾಸನದಲ್ಲಿ ಹಲ್ಲಿ ಬಿದ್ದ ಊಟ ಸೇವಿಸಿ 15ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಅಸ್ವಸ್ಥ!
ಹಾಸನ

ಹಾಸನದಲ್ಲಿ ಹಲ್ಲಿ ಬಿದ್ದ ಊಟ ಸೇವಿಸಿ 15ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಅಸ್ವಸ್ಥ!

ದಾವಣಗೆರೆಯಲ್ಲಿ ಕಾಣೆಯಾಗಿದ್ದ 7 ವರ್ಷದ ಬಾಲಕ ಶವವಾಗಿ ಪತ್ತೆ – ಕೊಲೆ ಶಂಕೆ!
ದಾವಣಗೆರೆ

ದಾವಣಗೆರೆಯಲ್ಲಿ ಕಾಣೆಯಾಗಿದ್ದ 7 ವರ್ಷದ ಬಾಲಕ ಶವವಾಗಿ ಪತ್ತೆ – ಕೊಲೆ ಶಂಕೆ!

ಬೆಂಗಳೂರಲ್ಲಿ ನಕಲಿ ಮಾರ್ಕ್ಸ್ ಕಾರ್ಡ್ ಜಾಲ ಭೇದಿಸಿದ ಸಿಸಿಬಿ – ಪ್ರಮುಖ ಆರೋಪಿ ಅರೆಸ್ಟ್‌!
ರಾಜ್ಯ

ಬೆಂಗಳೂರಲ್ಲಿ ನಕಲಿ ಮಾರ್ಕ್ಸ್ ಕಾರ್ಡ್ ಜಾಲ ಭೇದಿಸಿದ ಸಿಸಿಬಿ – ಪ್ರಮುಖ ಆರೋಪಿ ಅರೆಸ್ಟ್‌!

ಉಡುಪಿ : ತಾಯಿ ಕಂಕುಳಲ್ಲಿದ್ದ ವೇಳೆಯೇ ತೆಂಗಿನಕಾಯಿ ಬಿದ್ದು ಕಂದಮ್ಮ ಸಾವು!
ಉಡುಪಿ

ಉಡುಪಿ : ತಾಯಿ ಕಂಕುಳಲ್ಲಿದ್ದ ವೇಳೆಯೇ ತೆಂಗಿನಕಾಯಿ ಬಿದ್ದು ಕಂದಮ್ಮ ಸಾವು!

‘ಇನ್ನು ಸಹಿಸಲ್ಲ, ನಾಲಿಗೆ ಕಿತ್ತು ಬಿಸಾಕ್ತಿವಿ ಭಗವಾನ್’ – ಪ್ರಮೋದ್ ಮುತಾಲಿಕ್ ಕೆಂಡ!
ಧಾರವಾಡ

‘ಇನ್ನು ಸಹಿಸಲ್ಲ, ನಾಲಿಗೆ ಕಿತ್ತು ಬಿಸಾಕ್ತಿವಿ ಭಗವಾನ್’ – ಪ್ರಮೋದ್ ಮುತಾಲಿಕ್ ಕೆಂಡ!

Next Post
ರಾಜ್ಯಸಭೆ ಅಭ್ಯರ್ಥಿ ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ – ಸುಪ್ರೀಂ ಮೆಟ್ಟಿಲೇರಿದ ಕಾಂಗ್ರೆಸ್!

ರಾಜ್ಯಸಭೆ ಅಭ್ಯರ್ಥಿ ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ - ಸುಪ್ರೀಂ ಮೆಟ್ಟಿಲೇರಿದ ಕಾಂಗ್ರೆಸ್!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

‘ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ’ : ಜಮೀರ್ ವಿರುದ್ಧ ಸಿದ್ದರಾಮಯ್ಯ ಗರಂ!

‘ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ’ : ಜಮೀರ್ ವಿರುದ್ಧ ಸಿದ್ದರಾಮಯ್ಯ ಗರಂ!

ಹೆಚ್ಚಿನ ಎಥೆನಾಲ್ ಮಿಶ್ರಿತ ಇಂಧನಕ್ಕೆ ಅಬಕಾರಿ ಸುಂಕ ವಿನಾಯಿತಿ : ಕೇಂದ್ರದ ಬಂಪರ್ ಕೊಡುಗೆ

ಹೆಚ್ಚಿನ ಎಥೆನಾಲ್ ಮಿಶ್ರಿತ ಇಂಧನಕ್ಕೆ ಅಬಕಾರಿ ಸುಂಕ ವಿನಾಯಿತಿ : ಕೇಂದ್ರದ ಬಂಪರ್ ಕೊಡುಗೆ

8,000mAh ದೈತ್ಯ ಬ್ಯಾಟರಿ ಹೊಂದಿರುವ ಒನ್‌ಪ್ಲಸ್ ‘ಟರ್ಬೊ 6X ಪ್ರೊ’ ಸರಣಿ ಅನಾವರಣ!

8,000mAh ದೈತ್ಯ ಬ್ಯಾಟರಿ ಹೊಂದಿರುವ ಒನ್‌ಪ್ಲಸ್ ‘ಟರ್ಬೊ 6X ಪ್ರೊ’ ಸರಣಿ ಅನಾವರಣ!

ಬಿಸಿಸಿಐ-ಐಪಿಎಲ್ ಕುರಿತು ಬೊಬ್ಬೆ ಹೊಡೆಯುವವರಿಗೆ ಸುನಿಲ್ ಗವಾಸ್ಕರ್ ತಪರಾಕಿ!

ಬಿಸಿಸಿಐ-ಐಪಿಎಲ್ ಕುರಿತು ಬೊಬ್ಬೆ ಹೊಡೆಯುವವರಿಗೆ ಸುನಿಲ್ ಗವಾಸ್ಕರ್ ತಪರಾಕಿ!

Recent News

‘ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ’ : ಜಮೀರ್ ವಿರುದ್ಧ ಸಿದ್ದರಾಮಯ್ಯ ಗರಂ!

‘ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ’ : ಜಮೀರ್ ವಿರುದ್ಧ ಸಿದ್ದರಾಮಯ್ಯ ಗರಂ!

ಹೆಚ್ಚಿನ ಎಥೆನಾಲ್ ಮಿಶ್ರಿತ ಇಂಧನಕ್ಕೆ ಅಬಕಾರಿ ಸುಂಕ ವಿನಾಯಿತಿ : ಕೇಂದ್ರದ ಬಂಪರ್ ಕೊಡುಗೆ

ಹೆಚ್ಚಿನ ಎಥೆನಾಲ್ ಮಿಶ್ರಿತ ಇಂಧನಕ್ಕೆ ಅಬಕಾರಿ ಸುಂಕ ವಿನಾಯಿತಿ : ಕೇಂದ್ರದ ಬಂಪರ್ ಕೊಡುಗೆ

8,000mAh ದೈತ್ಯ ಬ್ಯಾಟರಿ ಹೊಂದಿರುವ ಒನ್‌ಪ್ಲಸ್ ‘ಟರ್ಬೊ 6X ಪ್ರೊ’ ಸರಣಿ ಅನಾವರಣ!

8,000mAh ದೈತ್ಯ ಬ್ಯಾಟರಿ ಹೊಂದಿರುವ ಒನ್‌ಪ್ಲಸ್ ‘ಟರ್ಬೊ 6X ಪ್ರೊ’ ಸರಣಿ ಅನಾವರಣ!

ಬಿಸಿಸಿಐ-ಐಪಿಎಲ್ ಕುರಿತು ಬೊಬ್ಬೆ ಹೊಡೆಯುವವರಿಗೆ ಸುನಿಲ್ ಗವಾಸ್ಕರ್ ತಪರಾಕಿ!

ಬಿಸಿಸಿಐ-ಐಪಿಎಲ್ ಕುರಿತು ಬೊಬ್ಬೆ ಹೊಡೆಯುವವರಿಗೆ ಸುನಿಲ್ ಗವಾಸ್ಕರ್ ತಪರಾಕಿ!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

‘ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ’ : ಜಮೀರ್ ವಿರುದ್ಧ ಸಿದ್ದರಾಮಯ್ಯ ಗರಂ!

‘ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ’ : ಜಮೀರ್ ವಿರುದ್ಧ ಸಿದ್ದರಾಮಯ್ಯ ಗರಂ!

ಹೆಚ್ಚಿನ ಎಥೆನಾಲ್ ಮಿಶ್ರಿತ ಇಂಧನಕ್ಕೆ ಅಬಕಾರಿ ಸುಂಕ ವಿನಾಯಿತಿ : ಕೇಂದ್ರದ ಬಂಪರ್ ಕೊಡುಗೆ

ಹೆಚ್ಚಿನ ಎಥೆನಾಲ್ ಮಿಶ್ರಿತ ಇಂಧನಕ್ಕೆ ಅಬಕಾರಿ ಸುಂಕ ವಿನಾಯಿತಿ : ಕೇಂದ್ರದ ಬಂಪರ್ ಕೊಡುಗೆ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat