ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

ಡಿಕೆಶಿ ವಿಧವೆಯರನ್ನು ಬೆದರಿಸಿ ಆಸ್ತಿ ಮಾಡಿದ್ದು; ಕುಮಾರಸ್ವಾಮಿ ಗಂಭೀರ ಆರೋಪ

August 4, 2024
Share on WhatsappShare on FacebookShare on Twitter

ಬೆಂಗಳೂರು: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ (HD Kumaraswamy) ಡಿಸಿಎಂ ಡಿ.ಕೆ. ಶಿವಕುಮಾರ್ (DK Shivakumar)ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.

ನಿವೃತ್ತ ಯೋಧರೊಬ್ಬರ ಪುತ್ರಿಯನ್ನು ಅಪಹರಿಸಿ, ಆಸ್ತಿ ಕೊಡದಿದ್ದರೆ ಮಗಳನ್ನು ಕತ್ತರಿಸಿ ಹಾಕುತ್ತೇನೆ ಎಂದು ಹೆದರಿಸಿ ಅವರಿಂದ ಅಜ್ಜಯ್ಯನ ದೇವಸ್ಥಾನದ ಪಕ್ಕದಲ್ಲಿನ ಜಾಗವನ್ನು ಬರೆಸಿಕೊಂಡಿದ್ದಾರೆ ಎಂದು ಭಾನುವಾರ ನಡೆದ ಮೈಸೂರು ಚಲೋ ಪಾದಯಾತ್ರೆಯ (BJP JDS Mysore Chalo Padayatra) ಉದ್ಘಾಟನಾ ಸಮಾರಂಭದ ವೇಳೆ ಆರೋಪಿಸಿದ್ದಾರೆ.

ಅಲ್ಲದೇ, ಬಿಡದಿಯಲ್ಲಿ ಐಕಾನ್ ನರ್ಸಿಂಗ್ ಸ್ಕೂಲ್ ಭೂಮಿಯನ್ನು ಸಾಲ ಪಡೆದಿದ್ದವರನ್ನು ಹೆದರಿಸಿ ಬರೆಸಿಕೊಂಡಿದ್ದಾರೆ. ಉಪಮುಖ್ಯಮಂತ್ರಿಯಾದ ನಂತರ ಸದಾಶಿವನಗರದಲ್ಲಿ ಮೂವರು ವಿಧವೆಯರಿಗೆ ಬೆದರಿಸಿ ಅವರ ಮಗಳ ಹೆಸರಿಗೆ ಆಸ್ತಿ ಬರೆಯಿಸಿಕೊಂಡಿದ್ದಾರೆ. ಇವರು ಧಮ್ಕಿ ಕೊಟ್ಟು ಆಸ್ತಿ ಬರೆಯಿಸಿಕೊಂಡಿದ್ದನ್ನು ತನಿಖೆ ಮಾಡಲು ಒಂದು ಸಿಬಿಐ, ಇಡಿ ಸಾಕಾಗುವುದಿಲ್ಲ ಎಂದು ಆರೋಪಿಸಿದ್ದಾರೆ.

ರಾಮನಗರ ಶಾಸಕ ಮತ್ತು ಡಿಕೆಶಿ ಕೋಡಿಹಳ್ಳಿಯಲ್ಲಿ ಅಕ್ರಮವಾಗಿ ಬಂಡೆ ಒಡೆದು ರಫ್ತು ಮಾಡುತ್ತಿದ್ದಾರೆ. ನೊಣವಿನಕೆರೆ ಅಜ್ಜಯ್ಯ ಏನಾದರೂ ನಿಮಗೆ ಕೊನೆಯ ಹಂತಕ್ಕೆ ಬಂದಿದ್ದೀಯಾ ಅಂತ ಹೇಳಿದ್ದಾರಾ? ಕನಕಪುರದಲ್ಲಿ ಎಷ್ಟು ಕುಟುಂಬ ಹಾಳು ಮಾಡಿದ್ದೀರಿ ಡಿಕೆ ಶಿವಕುಮಾರ್ ಅವರೇ? ಅಜ್ಜಯ್ಯನ ಮೇಲೆ ಗೌರವ ಇದ್ದರೆ, ಪ್ರಮಾಣ ಮಾಡಿ, ನಾನೂ ಮಾಡುತ್ತೇನೆ ಯಾರು ಪ್ರಾಮಾಣಿಕರು ಎಂಬುವುದು ಗೊತ್ತಾಗುತ್ತದೆ ಎಂದು ವಾಗ್ದಾಳಿ ನಡೆಸಿದ್ದಾರೆ.

ನಾನು ಮುಖ್ಯಮಂತ್ರಿಯಾಗಿದ್ದಾಗ ದುಡ್ಡು ಹೊಡೆಯುವ ಕೆಲಸ ಮಾಡಿಲ್ಲ. ಬಿಜೆಪಿ-ಜೆಡಿಎಸ್ ಹೊಂದಾಣಿಕೆ ನೋಡಿ ಕಾಂಗ್ರೆಸ್ ನಿದ್ದೆ ಹಾಳಾಗಿದೆ. ಕೇತನಗಾನಹಳ್ಳಿಯಲ್ಲಿ ಆಸ್ತಿ ಖರೀದಿ ಮಾಡುವಾಗ ದಬ್ಬಾಳಿಕೆ ಮಾಡಿದ್ದೇನೆ ಎಂದು ಯಾರಾದರೂ ಒಬ್ಬರು ಹೇಳಿದರೆ ನಾನು ರಾಜಕೀಯದಿಂದ ನಿವೃತ್ತಿ ಪಡೆಯುತ್ತೇನೆ ಎಂದು ಸವಾಲು ಹಾಕಿದ್ದಾರೆ.

ನಾವು ಯಾವುದೇ ರೀತಿಯ ಅಧಿಕಾರ ದುರುಪಯೋಗ ಮಾಡಿಕೊಂಡಿಲ್ಲ. ಬಿಎಸ್ ಯಡಿಯೂರಪ್ಪ ಜೊತೆ ಸರ್ಕಾರ ರಚಿಸಿ ಉತ್ತಮ ಆಡಳಿತ ನೀಡಿದ್ದೇವೆ. ರಾಜಕೀಯ ಬೆಳವಣಿಗೆಯಿಂದಾಗಿ ಕೆಲವು ಘಟನೆಗಳು ನಡೆದವು. ರಾಜ್ಯದ ಜನರ ಬದುಕು ಸರಿಪಡಿಸುವುದು ನಮ್ಮ ಉದ್ಧೇಶ ಅಷ್ಟೇ. ನಿಮ್ಮ ಹಾಗೆ ಲೂಟಿ ಮಾಡುವುದು ಅಲ್ಲ ಎಂದು ಗುಡುಗಿದ್ದಾರೆ.

Tags: BJPBJP JDS Mysore Chalo PadayatraDK shivakumarHD KumaraswamyJdskannada latest newskannada News BeatKarantaka NewsKarnata Latest NewsKarnataka News beatLandLatest NewsMysoreYadiyurappa
SendShareTweet
Previous Post

ದರ್ಶನ್ ಪ್ರಕರಣಕ್ಕೆ ಹಿರಿಯ ನಟ ಅನಂತನಾಗ್ ಹೇಳಿದ್ದೇನು?

Next Post

ರೂಮ್ ಬಾಡಿಗೆ ಕಟ್ಟಲು ಆಗದೆ ಐಎಎಸ್ ಆಕಾಂಕ್ಷಿತೆ ಆತ್ಮಹತ್ಯೆಗೆ ಶರಣು

Related Posts

ಕೆಪಿಎಸ್ಸಿ ಕರ್ಮಕಾಂಡದ ಮತ್ತೊಂದು ಅಕ್ರಮ ಬಯಲು!
ಬೆಂಗಳೂರು

ಕೆಪಿಎಸ್ಸಿ ಕರ್ಮಕಾಂಡದ ಮತ್ತೊಂದು ಅಕ್ರಮ ಬಯಲು!

ರಸ್ತೆಯಲ್ಲೇ ಚರಂಡಿ ನೀರು, ಕೊಚ್ಚೆಯಲ್ಲೇ ನಿತ್ಯ ಓಡಾಟ ; ದೂಪದಹಳ್ಳಿ ಜನರ ಆಕ್ರೋಶ!
ವಿಜಯನಗರ

ರಸ್ತೆಯಲ್ಲೇ ಚರಂಡಿ ನೀರು, ಕೊಚ್ಚೆಯಲ್ಲೇ ನಿತ್ಯ ಓಡಾಟ ; ದೂಪದಹಳ್ಳಿ ಜನರ ಆಕ್ರೋಶ!

ಧಾರಾಕಾರ ಮಳೆಗೆ ಬೆಂಗಳೂರು ತತ್ತರ ; ಹಲವೆಡೆ ನೀರು ನಿಂತು ಸಂಚಾರ ಅಸ್ತವ್ಯಸ್ತ!
ಬೆಂಗಳೂರು

ಧಾರಾಕಾರ ಮಳೆಗೆ ಬೆಂಗಳೂರು ತತ್ತರ ; ಹಲವೆಡೆ ನೀರು ನಿಂತು ಸಂಚಾರ ಅಸ್ತವ್ಯಸ್ತ!

ಬೆಂಗಳೂರಲ್ಲಿ ಭೀಕರ ಅಪಘಾತ ; ಇಬ್ಬರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಸಾವು!
ಬೆಂಗಳೂರು

ಬೆಂಗಳೂರಲ್ಲಿ ಭೀಕರ ಅಪಘಾತ ; ಇಬ್ಬರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಸಾವು!

ಕೆಪಿಎಸ್ಸಿ ಹಗರಣದಲ್ಲಿ ಮಹತ್ವದ ಬೆಳವಣಿಗೆ | ಕಿಂಗ್‌ಪಿನ್‌ ಕನ್ನಾಳೆ, ಜ್ಞಾನೇಂದ್ರನನ್ನು ಬಂಧಿಸಿದ ED!
ಬೆಂಗಳೂರು

ಕೆಪಿಎಸ್ಸಿ ಹಗರಣದಲ್ಲಿ ಮಹತ್ವದ ಬೆಳವಣಿಗೆ | ಕಿಂಗ್‌ಪಿನ್‌ ಕನ್ನಾಳೆ, ಜ್ಞಾನೇಂದ್ರನನ್ನು ಬಂಧಿಸಿದ ED!

ವಾಹನ ಮಾಲೀಕರೇ ಗಮನಿಸಿ : ಸೆ.25ರೊಳಗೆ ಈ ಕೆಲಸ ಮಾಡದಿದ್ದರೆ ನಿಮ್ಮ ಡ್ರೈವಿಂಗ್ ಲೈಸೆನ್ಸ್ ರದ್ದು!
ರಾಜ್ಯ

ವಾಹನ ಮಾಲೀಕರೇ ಗಮನಿಸಿ : ಸೆ.25ರೊಳಗೆ ಈ ಕೆಲಸ ಮಾಡದಿದ್ದರೆ ನಿಮ್ಮ ಡ್ರೈವಿಂಗ್ ಲೈಸೆನ್ಸ್ ರದ್ದು!

Next Post
ರೂಮ್ ಬಾಡಿಗೆ ಕಟ್ಟಲು ಆಗದೆ ಐಎಎಸ್ ಆಕಾಂಕ್ಷಿತೆ ಆತ್ಮಹತ್ಯೆಗೆ ಶರಣು

ರೂಮ್ ಬಾಡಿಗೆ ಕಟ್ಟಲು ಆಗದೆ ಐಎಎಸ್ ಆಕಾಂಕ್ಷಿತೆ ಆತ್ಮಹತ್ಯೆಗೆ ಶರಣು

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕೆಪಿಎಸ್ಸಿ ಕರ್ಮಕಾಂಡದ ಮತ್ತೊಂದು ಅಕ್ರಮ ಬಯಲು!

ಕೆಪಿಎಸ್ಸಿ ಕರ್ಮಕಾಂಡದ ಮತ್ತೊಂದು ಅಕ್ರಮ ಬಯಲು!

ರಸ್ತೆಯಲ್ಲೇ ಚರಂಡಿ ನೀರು, ಕೊಚ್ಚೆಯಲ್ಲೇ ನಿತ್ಯ ಓಡಾಟ ; ದೂಪದಹಳ್ಳಿ ಜನರ ಆಕ್ರೋಶ!

ರಸ್ತೆಯಲ್ಲೇ ಚರಂಡಿ ನೀರು, ಕೊಚ್ಚೆಯಲ್ಲೇ ನಿತ್ಯ ಓಡಾಟ ; ದೂಪದಹಳ್ಳಿ ಜನರ ಆಕ್ರೋಶ!

ಧಾರಾಕಾರ ಮಳೆಗೆ ಬೆಂಗಳೂರು ತತ್ತರ ; ಹಲವೆಡೆ ನೀರು ನಿಂತು ಸಂಚಾರ ಅಸ್ತವ್ಯಸ್ತ!

ಧಾರಾಕಾರ ಮಳೆಗೆ ಬೆಂಗಳೂರು ತತ್ತರ ; ಹಲವೆಡೆ ನೀರು ನಿಂತು ಸಂಚಾರ ಅಸ್ತವ್ಯಸ್ತ!

ಕೇಂದ್ರದ BEL ಸಂಸ್ಥೆಯಲ್ಲಿ 6 ಹುದ್ದೆಗಳ ನೇಮಕಾತಿ: ಬಿ.ಇ, ಬಿ.ಟೆಕ್ ಮುಗಿಸಿದವರಿಗೆ ಚಾನ್ಸ್

ಕೇಂದ್ರದ BEL ಸಂಸ್ಥೆಯಲ್ಲಿ 6 ಹುದ್ದೆಗಳ ನೇಮಕಾತಿ: ಬಿ.ಇ, ಬಿ.ಟೆಕ್ ಮುಗಿಸಿದವರಿಗೆ ಚಾನ್ಸ್

Recent News

ಕೆಪಿಎಸ್ಸಿ ಕರ್ಮಕಾಂಡದ ಮತ್ತೊಂದು ಅಕ್ರಮ ಬಯಲು!

ಕೆಪಿಎಸ್ಸಿ ಕರ್ಮಕಾಂಡದ ಮತ್ತೊಂದು ಅಕ್ರಮ ಬಯಲು!

ರಸ್ತೆಯಲ್ಲೇ ಚರಂಡಿ ನೀರು, ಕೊಚ್ಚೆಯಲ್ಲೇ ನಿತ್ಯ ಓಡಾಟ ; ದೂಪದಹಳ್ಳಿ ಜನರ ಆಕ್ರೋಶ!

ರಸ್ತೆಯಲ್ಲೇ ಚರಂಡಿ ನೀರು, ಕೊಚ್ಚೆಯಲ್ಲೇ ನಿತ್ಯ ಓಡಾಟ ; ದೂಪದಹಳ್ಳಿ ಜನರ ಆಕ್ರೋಶ!

ಧಾರಾಕಾರ ಮಳೆಗೆ ಬೆಂಗಳೂರು ತತ್ತರ ; ಹಲವೆಡೆ ನೀರು ನಿಂತು ಸಂಚಾರ ಅಸ್ತವ್ಯಸ್ತ!

ಧಾರಾಕಾರ ಮಳೆಗೆ ಬೆಂಗಳೂರು ತತ್ತರ ; ಹಲವೆಡೆ ನೀರು ನಿಂತು ಸಂಚಾರ ಅಸ್ತವ್ಯಸ್ತ!

ಕೇಂದ್ರದ BEL ಸಂಸ್ಥೆಯಲ್ಲಿ 6 ಹುದ್ದೆಗಳ ನೇಮಕಾತಿ: ಬಿ.ಇ, ಬಿ.ಟೆಕ್ ಮುಗಿಸಿದವರಿಗೆ ಚಾನ್ಸ್

ಕೇಂದ್ರದ BEL ಸಂಸ್ಥೆಯಲ್ಲಿ 6 ಹುದ್ದೆಗಳ ನೇಮಕಾತಿ: ಬಿ.ಇ, ಬಿ.ಟೆಕ್ ಮುಗಿಸಿದವರಿಗೆ ಚಾನ್ಸ್

ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕೆಪಿಎಸ್ಸಿ ಕರ್ಮಕಾಂಡದ ಮತ್ತೊಂದು ಅಕ್ರಮ ಬಯಲು!

ಕೆಪಿಎಸ್ಸಿ ಕರ್ಮಕಾಂಡದ ಮತ್ತೊಂದು ಅಕ್ರಮ ಬಯಲು!

ರಸ್ತೆಯಲ್ಲೇ ಚರಂಡಿ ನೀರು, ಕೊಚ್ಚೆಯಲ್ಲೇ ನಿತ್ಯ ಓಡಾಟ ; ದೂಪದಹಳ್ಳಿ ಜನರ ಆಕ್ರೋಶ!

ರಸ್ತೆಯಲ್ಲೇ ಚರಂಡಿ ನೀರು, ಕೊಚ್ಚೆಯಲ್ಲೇ ನಿತ್ಯ ಓಡಾಟ ; ದೂಪದಹಳ್ಳಿ ಜನರ ಆಕ್ರೋಶ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat