ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಬಾಂಗ್ಲಾದ ಸದ್ಯದ ಸ್ಥಿತಿಯಲ್ಲಿ ಬೇರೆ ದೇಶಗಳ ಕೈವಾಡವಿದೆಯೇ? ರಾಹುಲ್ ಗಾಂಧಿ ಪ್ರಶ್ನೆ

August 6, 2024
Share on WhatsappShare on FacebookShare on Twitter

ಬಾಂಗ್ಲಾದೇಶದಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿದೆ. ರಾಜಕೀಯ ಅರಾಜಕತೆ ಉಂಟಾಗಿದೆ. ಹೀಗಾಗಿ ಶೇಖ್ ಹಸೀನಾ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ದೇಶ ಬಿಟ್ಟು ಹೋಗಿದ್ದಾರೆ. ಈ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ಸರ್ವಪಕ್ಷಗಳ ಸಭೆ ನಡೆಯಿತು.

ಈ ವೇಳೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಪ್ರಶ್ನೆ ಕೇಳಿದ್ದಾರೆ. ಸಭೆಯಲ್ಲಿ ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರಿಗೆ ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಘಟನೆಗಳ ಹಿಂದೆ ಯಾವುದಾದರೂ ಬೇರೆ ದೇಶಗಳ ಕೈವಾಡವಿದೆಯೇ? ಎಂದು ಪ್ರಶ್ನಿಸಿದ್ದಾರೆ.
ಬಾಂಗ್ಲಾದೇಶದಲ್ಲಿ ಬದಲಾಗುತ್ತಿರುವ ಬೆಳವಣಿಗೆಗಳ ಮೇಲೆ ಸರ್ಕಾರ ಕಣ್ಣಿಟ್ಟಿದೆ. ಪಾಕಿಸ್ತಾನದ ರಾಜತಾಂತ್ರಿಕರೊಬ್ಬರು ಸಾಮಾಜಿಕ ಮಾಧ್ಯಮದಲ್ಲಿ ಚಳವಳಿಯ ಚಿತ್ರದೊಂದಿಗೆ ಡಿಪಿ ಪೋಸ್ಟ್ ಮಾಡಿದ್ದರು. ಈ ಮಾಹಿತಿ ಸಂಗ್ರಹಿಸಲಾಗುತ್ತಿದೆ ಎಂದು ಹೇಳಿದ್ದಾರೆ.

ಬಾಂಗ್ಲಾದೇಶದಲ್ಲಿ ಮೀಸಲಾತಿಗಾಗಿ ನಡೆದ ಹಿಂಸಾಚಾರ ಮತ್ತು ಪ್ರತಿಭಟನೆಗಳ ನಂತರ ಶೇಖ್ ಹಸೀನಾ ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಿದರು. ಹಸೀನಾ ಬ್ರಿಟನ್‌ ನಲ್ಲಿ ಆಶ್ರಯ ಪಡೆಯುವವರೆಗೂ ಅವರು ಭಾರತದಲ್ಲಿಯೇ ಇರುತ್ತಾರೆ. ಸೋಮವಾರ ಅವರ ಸರ್ಕಾರ ಪತನದ ನಂತರ ಭಾರತ ಸರ್ಕಾರವು ಮಧ್ಯಂತರ ವಲಸೆ ಅನುಮತಿ ನೀಡಿದೆ. ಅಲ್ಲಿನ ಪರಿಸ್ಥಿತಿ ಗಮನಿಸುತ್ತಿದ್ದೇವೆ ಎಂದು ಭಾರತ ಸರ್ಕಾರ ಸರ್ವಪಕ್ಷ ಸಭೆಯಲ್ಲಿ ಹೇಳಲಾಗಿದೆ.

ಬಾಂಗ್ಲಾದೇಶದಲ್ಲಿ ಸುಮಾರು 20 ಸಾವಿರ ಜನರು ಸಿಲುಕಿದ್ದಾರೆ. ಈ ಪೈಕಿ 8000 ವಿದ್ಯಾರ್ಥಿಗಳು ಭಾರತಕ್ಕೆ ಮರಳಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ. ಕೇಂದ್ರ ಸರ್ಕಾರ ಬಾಂಗ್ಲಾದೇಶ ಸೇನೆಯೊಂದಿಗೆ ಸಂಪರ್ಕದಲ್ಲಿದೆ ಎಂದು ವಿದೇಶಾಂಗ ಸಚಿವರು ಮಾಹಿತಿ ನೀಡಿದ್ದಾರೆ.

Tags: BangladeshBreaking NewsIndiaIndian governmentKannada beatkannada Breaking NewsKannada digital newskannada latest newskannada News BeatKarnata Latest NewsKarnataka latest newsKarnataka News beatLatest Breaking NewsLatest Kannada NewsLatest Newslatest news updatesLatest update newsMeetingRahul GandhiS JaishankarShekh haseena
SendShareTweet
Previous Post

ಇಂದಿನಿಂದ ಕೈ ಸೇರಲಿದೆ ಗೃಹ ಲಕ್ಷ್ಮೀ ಹಣ

Next Post

ಗೌರವ ಡಾಕ್ಟರೇಟ್ ಅವಾರ್ಡ್ ನ್ನು ತಿರಸ್ಕರಿಸಿದ ಕಿಚ್ಚ ಸುದೀಪ್!

Related Posts

ರಷ್ಯಾ, ಇರಾನ್ ತೈಲ ಆಮದಿನ ಮೇಲಿನ ನಿರ್ಬಂಧ ವಿನಾಯಿತಿ ರದ್ದುಗೊಳಿಸಿದ ಅಮೆರಿಕ : ಭಾರತಕ್ಕೆ ತಟ್ಟಲಿದೆಯೇ ಬಿಸಿ?
ವಿದೇಶ

ರಷ್ಯಾ, ಇರಾನ್ ತೈಲ ಆಮದಿನ ಮೇಲಿನ ನಿರ್ಬಂಧ ವಿನಾಯಿತಿ ರದ್ದುಗೊಳಿಸಿದ ಅಮೆರಿಕ : ಭಾರತಕ್ಕೆ ತಟ್ಟಲಿದೆಯೇ ಬಿಸಿ?

“ಬದುಕುಳಿದದ್ದೇ ನನ್ನ ಪುಣ್ಯ” : ಮತಾಂತರ ಜಾಲದ ಆರೋಪ ಹೊತ್ತಿರುವ TCS ಉದ್ಯೋಗಿ ನಿಟ್ಟುಸಿರು!
ದೇಶ

“ಬದುಕುಳಿದದ್ದೇ ನನ್ನ ಪುಣ್ಯ” : ಮತಾಂತರ ಜಾಲದ ಆರೋಪ ಹೊತ್ತಿರುವ TCS ಉದ್ಯೋಗಿ ನಿಟ್ಟುಸಿರು!

“ಧರ್ಮಾಧಾರಿತ ಮೀಸಲಾತಿಗೆ ಸಂವಿಧಾನದಲ್ಲಿ ಅವಕಾಶವಿಲ್ಲ” : ಮುಸ್ಲಿಂ ಮಹಿಳಾ ಮೀಸಲಾತಿ ಬೇಡಿಕೆಗೆ ಅಮಿತ್ ಶಾ ತಿರುಗೇಟು!
ದೇಶ

“ಧರ್ಮಾಧಾರಿತ ಮೀಸಲಾತಿಗೆ ಸಂವಿಧಾನದಲ್ಲಿ ಅವಕಾಶವಿಲ್ಲ” : ಮುಸ್ಲಿಂ ಮಹಿಳಾ ಮೀಸಲಾತಿ ಬೇಡಿಕೆಗೆ ಅಮಿತ್ ಶಾ ತಿರುಗೇಟು!

ಸಿಡಿದೆದ್ದ ಸ್ಟಾಲಿನ್ – ಕ್ಷೇತ್ರ ಪುನರ್ವಿಂಗಡಣೆ ಮಸೂದೆಯ ಪ್ರತಿಗೆ ಬೆಂಕಿ ಹಚ್ಚಿ, ಕಪ್ಪು ಬಾವುಟ ಪ್ರದರ್ಶನ!
ದೇಶ

ಸಿಡಿದೆದ್ದ ಸ್ಟಾಲಿನ್ – ಕ್ಷೇತ್ರ ಪುನರ್ವಿಂಗಡಣೆ ಮಸೂದೆಯ ಪ್ರತಿಗೆ ಬೆಂಕಿ ಹಚ್ಚಿ, ಕಪ್ಪು ಬಾವುಟ ಪ್ರದರ್ಶನ!

ಸಂಸತ್ತಿನಲ್ಲಿ ಮಹಾಸಂಘರ್ಷಕ್ಕೆ ನಾಂದಿ ಹಾಡಲಿರುವ 3 ಮಸೂದೆಗಳ ಮರ್ಮವೇನು?
ದೇಶ

ಸಂಸತ್ತಿನಲ್ಲಿ ಮಹಾಸಂಘರ್ಷಕ್ಕೆ ನಾಂದಿ ಹಾಡಲಿರುವ 3 ಮಸೂದೆಗಳ ಮರ್ಮವೇನು?

ನಿವೃತ್ತಿಗಾಗಿ ಉಳಿತಾಯ, ಆರೋಗ್ಯ ವಿಮೆ ಭದ್ರತೆ : ಏನಿದು ಕೇಂದ್ರ ಸರ್ಕಾರದ ವಿಶಿಷ್ಟ ಯೋಜನೆ?
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ನಿವೃತ್ತಿಗಾಗಿ ಉಳಿತಾಯ, ಆರೋಗ್ಯ ವಿಮೆ ಭದ್ರತೆ : ಏನಿದು ಕೇಂದ್ರ ಸರ್ಕಾರದ ವಿಶಿಷ್ಟ ಯೋಜನೆ?

Next Post
ದರ್ಶನ್ ಪ್ರಕರಣ; ಕಿಚ್ಚ ಸುದೀಪ್ ಹೀಗೇಕೆ ಅಂದ್ರು?

ಗೌರವ ಡಾಕ್ಟರೇಟ್ ಅವಾರ್ಡ್ ನ್ನು ತಿರಸ್ಕರಿಸಿದ ಕಿಚ್ಚ ಸುದೀಪ್!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ತುಮಕೂರಲ್ಲಿ ಹೃದಯಾಘಾತಕ್ಕೆ ನ್ಯಾಯಾಧೀಶೆ ಬಲಿ

ತುಮಕೂರಲ್ಲಿ ಹೃದಯಾಘಾತಕ್ಕೆ ನ್ಯಾಯಾಧೀಶೆ ಬಲಿ

ಮಾಲೂರಿನ ಜನರಿಗೆ ಭರ್ಜರಿ ಬಿರಿಯಾನಿ ಊಟ ಹಾಕಿಸಿದ ಶಾಸಕ ಕೆ.ವೈ.ನಂಜೇಗೌಡ

ಮಾಲೂರಿನ ಜನರಿಗೆ ಭರ್ಜರಿ ಬಿರಿಯಾನಿ ಊಟ ಹಾಕಿಸಿದ ಶಾಸಕ ಕೆ.ವೈ.ನಂಜೇಗೌಡ

RCB ವಿರುದ್ಧದ ಪಂದ್ಯದ ವೇಳೆ ‘ದೋಸೆ, ಇಡ್ಲಿ, ಚಟ್ನಿ’ ಹಾಡು – BCCIಗೆ ದೂರು ನೀಡಿದ CSK!

RCB ವಿರುದ್ಧದ ಪಂದ್ಯದ ವೇಳೆ ‘ದೋಸೆ, ಇಡ್ಲಿ, ಚಟ್ನಿ’ ಹಾಡು – BCCIಗೆ ದೂರು ನೀಡಿದ CSK!

‘ನಮಗೆ ರಕ್ಷಣೆ ಕೊಡಿ’.. ಮೈಸೂರು ಎಸ್‌ಪಿ ಕಚೇರಿಗೆ ಬಂದ ತುಮಕೂರಿನ ಪ್ರೇಮಿಗಳು

‘ನಮಗೆ ರಕ್ಷಣೆ ಕೊಡಿ’.. ಮೈಸೂರು ಎಸ್‌ಪಿ ಕಚೇರಿಗೆ ಬಂದ ತುಮಕೂರಿನ ಪ್ರೇಮಿಗಳು

Recent News

ತುಮಕೂರಲ್ಲಿ ಹೃದಯಾಘಾತಕ್ಕೆ ನ್ಯಾಯಾಧೀಶೆ ಬಲಿ

ತುಮಕೂರಲ್ಲಿ ಹೃದಯಾಘಾತಕ್ಕೆ ನ್ಯಾಯಾಧೀಶೆ ಬಲಿ

ಮಾಲೂರಿನ ಜನರಿಗೆ ಭರ್ಜರಿ ಬಿರಿಯಾನಿ ಊಟ ಹಾಕಿಸಿದ ಶಾಸಕ ಕೆ.ವೈ.ನಂಜೇಗೌಡ

ಮಾಲೂರಿನ ಜನರಿಗೆ ಭರ್ಜರಿ ಬಿರಿಯಾನಿ ಊಟ ಹಾಕಿಸಿದ ಶಾಸಕ ಕೆ.ವೈ.ನಂಜೇಗೌಡ

RCB ವಿರುದ್ಧದ ಪಂದ್ಯದ ವೇಳೆ ‘ದೋಸೆ, ಇಡ್ಲಿ, ಚಟ್ನಿ’ ಹಾಡು – BCCIಗೆ ದೂರು ನೀಡಿದ CSK!

RCB ವಿರುದ್ಧದ ಪಂದ್ಯದ ವೇಳೆ ‘ದೋಸೆ, ಇಡ್ಲಿ, ಚಟ್ನಿ’ ಹಾಡು – BCCIಗೆ ದೂರು ನೀಡಿದ CSK!

‘ನಮಗೆ ರಕ್ಷಣೆ ಕೊಡಿ’.. ಮೈಸೂರು ಎಸ್‌ಪಿ ಕಚೇರಿಗೆ ಬಂದ ತುಮಕೂರಿನ ಪ್ರೇಮಿಗಳು

‘ನಮಗೆ ರಕ್ಷಣೆ ಕೊಡಿ’.. ಮೈಸೂರು ಎಸ್‌ಪಿ ಕಚೇರಿಗೆ ಬಂದ ತುಮಕೂರಿನ ಪ್ರೇಮಿಗಳು

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ತುಮಕೂರಲ್ಲಿ ಹೃದಯಾಘಾತಕ್ಕೆ ನ್ಯಾಯಾಧೀಶೆ ಬಲಿ

ತುಮಕೂರಲ್ಲಿ ಹೃದಯಾಘಾತಕ್ಕೆ ನ್ಯಾಯಾಧೀಶೆ ಬಲಿ

ಮಾಲೂರಿನ ಜನರಿಗೆ ಭರ್ಜರಿ ಬಿರಿಯಾನಿ ಊಟ ಹಾಕಿಸಿದ ಶಾಸಕ ಕೆ.ವೈ.ನಂಜೇಗೌಡ

ಮಾಲೂರಿನ ಜನರಿಗೆ ಭರ್ಜರಿ ಬಿರಿಯಾನಿ ಊಟ ಹಾಕಿಸಿದ ಶಾಸಕ ಕೆ.ವೈ.ನಂಜೇಗೌಡ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat