ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಬಾಮೈದನನ್ನು ಭೀಕರವಾಗಿ ಕೊಲೆಗೈದ ಬಾವ ಮಾಡದ್ದೇನು ಗೊತ್ತಾ?

March 27, 2026
Share on WhatsappShare on FacebookShare on Twitter

ಆನೇಕಲ್: ಬಾವನೇ ಬಾಮೈದನನ್ನು ಕೊಲೆ ಮಾಡಿರುವಂತಹ ಘಟನೆ ಬೆಂಗಳೂರು ಹೊರವಲಯದ ಬನ್ನೇರುಘಟ್ಟ ಸಮೀಪದ ಬಿಲ್ವಾರದಳ್ಳಿಯ ನಿರ್ಜನ ಪ್ರದೇಶದಲ್ಲಿ ನಡೆದಿದೆ.

ರಂಜಿತ್ (24)ನ ಕೊಲೆಯಾದ ವ್ಯಕ್ತಿ. ಶ್ರೀನಿವಾಸ್​​ ಎಂಬಾತ ಕೊಲೆ ಮಾಡಿದಲ್ಲದೇ ಮೃತದೇಹವನ್ನು ಕಾರಿನ ಡಿಕ್ಕಿಯಲ್ಲಿ ಹಾಕಿಕೊಂಡು ಹೋಗಿ ಬಳಿಕ ಪೊಲೀಸ್​ ಠಾಣೆಗೆ ಶರಣಾಗಿದ್ದಾನೆ.

ರಂಜಿತ್​ನ ಸ್ವಂತ ಅಕ್ಕ ಪವಿತ್ರರನ್ನು ಶ್ರೀನಿವಾಸ್​​ ಮದುವೆ ಮಾಡಿಕೊಂಡಿದ್ದಾರೆ. ಶ್ರೀನಿವಾಸ್ ತಂಗಿ ಕೋಮಲ್​ ಜೊತೆಗೆ ರಂಜಿತ್ ಸಂಬಂಧ ಹೊಂದಿದ್ದ. ಕೋಮಲ್​​ನ್ನು ಬೇರೊಬ್ಬರೊಂದಿಗೆ ಮದುವೆ ಮಾಡಿಕೊಡಲಾಗಿತ್ತು. ಆದರೆ ಗಂಡನನ್ನ ಬಿಟ್ಟು ರಂಜಿತ್ ಜೊತೆಗೆ ಪರಾರಿಯಾಗಿದ್ದಳು. ಈ ವಿಚಾರಕ್ಕೆ ಎರಡು ಕುಟುಂಬಗಳ ನಡುವೆ ಗಲಾಟೆ ನಡೆದಿತ್ತು.

ಶ್ರೀನಿವಾಸ್​​ ರಂಜಿತ್​​​​ನ ಕರೆದು ವಾರ್ನಿಂಗ್ ಕೂಡ ಮಾಡಿದ್ದ. ಇದೆಲ್ಲದರಿಂದ ಕೋಪಗೊಂಡ ಶ್ರೀನಿವಾಸ್ ರಂಜಿತ್​ ಮೇಲೆ ಸೇಡು ಬೆಳೆಸಿಕೊಂಡಿದ್ದ. ನಿನ್ನೆ ಗುರುವಾರ ಸಂಜೆ ವೇಳೆ ಬೆಂಗಳೂರು ಹೊರವಲಯದ ಬನ್ನೇರುಘಟ್ಟ ಸಮೀಪದ ಬಿಲ್ವಾರದಹಳ್ಳಿಯ ನಿರ್ಜನ ಪ್ರದೇಶಕ್ಕೆ ರಂಜಿತ್​ನನ್ನು ಕರೆತಂದಿದ್ದ ಶ್ರೀನಿವಾಸ್​​ ಕೊಲೆ ಮಾಡಿದ್ದಾನೆ. ಸದ್ಯ ಬನ್ನೇರುಘಟ್ಟ ಪೊಲೀಸರಿಂದ ಆರೋಪಿ‌ ಶ್ರೀನಿವಾಸನನ್ನು ವಶಕ್ಕೆ ಪಡೆಯಲಾಗಿದೆ.

ಘಟನಾ ಸ್ಥಳಕ್ಕೆ ಡಿವೈಎಸ್​​ಪಿ ಮೋಹನ್ ಕುಮಾರ್ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಈ ಬಗ್ಗೆ ಬನ್ನೇರುಘಟ್ಟ ಠಾಣೆ ಇನ್ಸ್‌ಪೆಕ್ಟರ್ ಕೃಷ್ಣಕುಮಾರ್​ ಮಾಹಿತಿ ನೀಡಿದ್ದು, ಸೋಕೋ ಟೀಮ್​ನಿಂದ ಸಾಕ್ಷ್ಯ ಸಂಗ್ರಹಿಸಲಾಗಿದೆ. ಕಬ್ಬಿಣದ ರಾಡ್​ನಿಂದ ತಲೆಗೆ ಹೊಡೆದು ಕೊಲೆ ಮಾಡಲಾಗಿದೆ. ಮೃತದೇಹದ ಜೊತೆ ಕಬ್ಬಿಣದ ರಾಡ್ ಪತ್ತೆ ಆಗಿದೆ ಎಂದು ತಿಳಿಸಿದ್ದಾರೆ.

ಕೊಲೆ ಬಳಿಕ ಮೃತದೇಹ ಕಾರಿನ ಡಿಕ್ಕಿಗೆ ಹಾಕಲಾಗಿದೆ. ರಂಜಿತ್​​ನ ಕೊಲೆ ಮಾಡಿದ ಶ್ರೀನಿವಾಸ್​​ ನೇರವಾಗಿ ಬನ್ನೇರುಘಟ್ಟ ಠಾಣೆಗೆ ಬಂದಿದ್ದಾನೆ ಎಂದು ಬನ್ನೇರುಘಟ್ಟ ಠಾಣೆ ಇನ್ಸ್‌ಪೆಕ್ಟರ್ ಕೃಷ್ಣಕುಮಾರ್​ ಮಾಹಿತಿ ನೀಡಿದ್ದಾರೆ. ಈ ಘಟನಾ ಸಂಬಂಧ ಬನ್ನೇರುಘಟ್ಟ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಪತ್ನಿಯ ಕತ್ತು ಕೊಯ್ದು, ಶವದ ಮೇಲೆ ಕಾರು ಹತ್ತಿಸಿ ಕ್ರೌರ್ಯ ಮೆರೆದ ಪಾಪಿ ಪತಿ

Tags: bengaloreDeathKarnataka News beatPolice
SendShareTweet
Previous Post

IPL 2026 : ಹೊಸ ಟ್ಯಾಟೂ ಮೂಲಕ ಮಿಂಚಿದ ವಿರಾಟ್ ಕೊಹ್ಲಿ- ಜೀವನದ ಪರಿವರ್ತನೆಯ ಸಂಕೇತ

Next Post

ಋತುಚಕ್ರ ರಜೆ ಪ್ರಶ್ನಿಸಿ ಮಹಿಳೆಯರಿಂದಲೇ ಹೈಕೋರ್ಟ್‌ಗೆ ಅರ್ಜಿ!

Related Posts

ಸ್ನಾನದ ಮನೆಯಲ್ಲೇ ಪೆಟ್ರೋಲ್​ ಸುರಿದುಕೊಂಡು ಯುವತಿ ಆತ್ಮಹತ್ಯೆ – ಕಾರಣ ನಿಗೂಢ!
ಬೆಂಗಳೂರು

ಸ್ನಾನದ ಮನೆಯಲ್ಲೇ ಪೆಟ್ರೋಲ್​ ಸುರಿದುಕೊಂಡು ಯುವತಿ ಆತ್ಮಹತ್ಯೆ – ಕಾರಣ ನಿಗೂಢ!

ಕಪಿಲಾ ನದಿ ದಡದಲ್ಲಿದ್ದ ಮರಗಳ ಹನನ – ಓರ್ವ ಆರೋಪಿ ಅರೆಸ್ಟ್
ಮೈಸೂರು

ಕಪಿಲಾ ನದಿ ದಡದಲ್ಲಿದ್ದ ಮರಗಳ ಹನನ – ಓರ್ವ ಆರೋಪಿ ಅರೆಸ್ಟ್

ವಿಜಯಪುರದಲ್ಲಿ ಹೃದಯವಿದ್ರಾವಕ ಘಟನೆ – ಮೂವರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ!
ವಿಜಯಪುರ

ವಿಜಯಪುರದಲ್ಲಿ ಹೃದಯವಿದ್ರಾವಕ ಘಟನೆ – ಮೂವರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ!

ಋತುಚಕ್ರ ರಜೆ ಪ್ರಶ್ನಿಸಿ ಮಹಿಳೆಯರಿಂದಲೇ ಹೈಕೋರ್ಟ್‌ಗೆ ಅರ್ಜಿ!
ರಾಜ್ಯ

ಋತುಚಕ್ರ ರಜೆ ಪ್ರಶ್ನಿಸಿ ಮಹಿಳೆಯರಿಂದಲೇ ಹೈಕೋರ್ಟ್‌ಗೆ ಅರ್ಜಿ!

ಲುಲು ಮಾಲ್‌ ಎದುರೇ ಹೊತ್ತಿ ಉರಿದ KSRTC ಬಸ್!
ಬೆಂಗಳೂರು

ಲುಲು ಮಾಲ್‌ ಎದುರೇ ಹೊತ್ತಿ ಉರಿದ KSRTC ಬಸ್!

ದಾವಣಗೆರೆ ದಕ್ಷಿಣ – ಬಂಡಾಯವಾಗಿ ಸ್ಪರ್ಧಿಸಿದ್ದ ಸುಭಾನ್‌ ಸಾಬ್‌ ಕಾಂಗ್ರೆಸ್‌ನಿಂದ ಉಚ್ಚಾಟನೆ!
ದಾವಣಗೆರೆ

ದಾವಣಗೆರೆ ದಕ್ಷಿಣ – ಬಂಡಾಯವಾಗಿ ಸ್ಪರ್ಧಿಸಿದ್ದ ಸುಭಾನ್‌ ಸಾಬ್‌ ಕಾಂಗ್ರೆಸ್‌ನಿಂದ ಉಚ್ಚಾಟನೆ!

Next Post
ಋತುಚಕ್ರ ರಜೆ ಪ್ರಶ್ನಿಸಿ ಮಹಿಳೆಯರಿಂದಲೇ ಹೈಕೋರ್ಟ್‌ಗೆ ಅರ್ಜಿ!

ಋತುಚಕ್ರ ರಜೆ ಪ್ರಶ್ನಿಸಿ ಮಹಿಳೆಯರಿಂದಲೇ ಹೈಕೋರ್ಟ್‌ಗೆ ಅರ್ಜಿ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಸ್ನಾನದ ಮನೆಯಲ್ಲೇ ಪೆಟ್ರೋಲ್​ ಸುರಿದುಕೊಂಡು ಯುವತಿ ಆತ್ಮಹತ್ಯೆ – ಕಾರಣ ನಿಗೂಢ!

ಸ್ನಾನದ ಮನೆಯಲ್ಲೇ ಪೆಟ್ರೋಲ್​ ಸುರಿದುಕೊಂಡು ಯುವತಿ ಆತ್ಮಹತ್ಯೆ – ಕಾರಣ ನಿಗೂಢ!

IPL 2026 : ಎರಡನೇ ತವರು ಮೈದಾನಗಳತ್ತ ಫ್ರಾಂಚೈಸಿಗಳ ಚಿತ್ತ.. ರಾಯ್‌ಪುರದಲ್ಲಿ RCB-MI ಹೈವೋಲ್ಟೇಜ್ ಕದನ

IPL 2026 : ಎರಡನೇ ತವರು ಮೈದಾನಗಳತ್ತ ಫ್ರಾಂಚೈಸಿಗಳ ಚಿತ್ತ.. ರಾಯ್‌ಪುರದಲ್ಲಿ RCB-MI ಹೈವೋಲ್ಟೇಜ್ ಕದನ

ಕಪಿಲಾ ನದಿ ದಡದಲ್ಲಿದ್ದ ಮರಗಳ ಹನನ – ಓರ್ವ ಆರೋಪಿ ಅರೆಸ್ಟ್

ಕಪಿಲಾ ನದಿ ದಡದಲ್ಲಿದ್ದ ಮರಗಳ ಹನನ – ಓರ್ವ ಆರೋಪಿ ಅರೆಸ್ಟ್

ವಿಜಯಪುರದಲ್ಲಿ ಹೃದಯವಿದ್ರಾವಕ ಘಟನೆ – ಮೂವರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ!

ವಿಜಯಪುರದಲ್ಲಿ ಹೃದಯವಿದ್ರಾವಕ ಘಟನೆ – ಮೂವರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ!

Recent News

ಸ್ನಾನದ ಮನೆಯಲ್ಲೇ ಪೆಟ್ರೋಲ್​ ಸುರಿದುಕೊಂಡು ಯುವತಿ ಆತ್ಮಹತ್ಯೆ – ಕಾರಣ ನಿಗೂಢ!

ಸ್ನಾನದ ಮನೆಯಲ್ಲೇ ಪೆಟ್ರೋಲ್​ ಸುರಿದುಕೊಂಡು ಯುವತಿ ಆತ್ಮಹತ್ಯೆ – ಕಾರಣ ನಿಗೂಢ!

IPL 2026 : ಎರಡನೇ ತವರು ಮೈದಾನಗಳತ್ತ ಫ್ರಾಂಚೈಸಿಗಳ ಚಿತ್ತ.. ರಾಯ್‌ಪುರದಲ್ಲಿ RCB-MI ಹೈವೋಲ್ಟೇಜ್ ಕದನ

IPL 2026 : ಎರಡನೇ ತವರು ಮೈದಾನಗಳತ್ತ ಫ್ರಾಂಚೈಸಿಗಳ ಚಿತ್ತ.. ರಾಯ್‌ಪುರದಲ್ಲಿ RCB-MI ಹೈವೋಲ್ಟೇಜ್ ಕದನ

ಕಪಿಲಾ ನದಿ ದಡದಲ್ಲಿದ್ದ ಮರಗಳ ಹನನ – ಓರ್ವ ಆರೋಪಿ ಅರೆಸ್ಟ್

ಕಪಿಲಾ ನದಿ ದಡದಲ್ಲಿದ್ದ ಮರಗಳ ಹನನ – ಓರ್ವ ಆರೋಪಿ ಅರೆಸ್ಟ್

ವಿಜಯಪುರದಲ್ಲಿ ಹೃದಯವಿದ್ರಾವಕ ಘಟನೆ – ಮೂವರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ!

ವಿಜಯಪುರದಲ್ಲಿ ಹೃದಯವಿದ್ರಾವಕ ಘಟನೆ – ಮೂವರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಸ್ನಾನದ ಮನೆಯಲ್ಲೇ ಪೆಟ್ರೋಲ್​ ಸುರಿದುಕೊಂಡು ಯುವತಿ ಆತ್ಮಹತ್ಯೆ – ಕಾರಣ ನಿಗೂಢ!

ಸ್ನಾನದ ಮನೆಯಲ್ಲೇ ಪೆಟ್ರೋಲ್​ ಸುರಿದುಕೊಂಡು ಯುವತಿ ಆತ್ಮಹತ್ಯೆ – ಕಾರಣ ನಿಗೂಢ!

IPL 2026 : ಎರಡನೇ ತವರು ಮೈದಾನಗಳತ್ತ ಫ್ರಾಂಚೈಸಿಗಳ ಚಿತ್ತ.. ರಾಯ್‌ಪುರದಲ್ಲಿ RCB-MI ಹೈವೋಲ್ಟೇಜ್ ಕದನ

IPL 2026 : ಎರಡನೇ ತವರು ಮೈದಾನಗಳತ್ತ ಫ್ರಾಂಚೈಸಿಗಳ ಚಿತ್ತ.. ರಾಯ್‌ಪುರದಲ್ಲಿ RCB-MI ಹೈವೋಲ್ಟೇಜ್ ಕದನ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat