ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

‘ಕಾಂತಾರ ಚಾಪ್ಟರ್ 1’ ದಂತ ಕಥೆ ಹೇಗಿದೆ ಗೊತ್ತಾ!

October 2, 2025
Share on WhatsappShare on FacebookShare on Twitter

ಕಾಂತಾರ ಸಿನಿಮಾ ನೋಡಿದ ಅಭಿಮಾನಿಗಳು ಮೆಚ್ಚಿಕೊಂಡಿದ್ದರು. ಅದೇ ಹುರುಪಿನಲ್ಲಿ  ರಿಷಬ್ ಶೆಟ್ಟಿ ಕಾಂತಾರ ಚಾಪ್ಟರ್ 1 ಮಾಡಲು ಮುಂದಾದರು. ಕಾಂತಾರ ಚಾಪ್ಟರ್ 1 ಕದಂಬರ ಕಾಲದಲ್ಲಿ ನಡೆಯುವ ಕಥೆಯಾಗಿದೆ.  ಒಂದು ಕಡೆಯಲ್ಲಿ, ಕಾಡಿನಲ್ಲಿ ವಾಸಿಸುವ ಜನಾಂಗ, ಮತ್ತೊಂದು ಕಡೆ ಶ್ರೀಮಂತಿಕೆಯ ರಾಜಾಡಳಿತ ಎಂಬಂತೆ ಚಿತ್ರ ಕಟ್ಟಿಕೊಟ್ಟಿದೆ. ರಾಜನಿಗೆ ಕಾಡಿನ ಮೇಲೆ ಕಣ್ಣು, ಕಾಡಿನವರಿಗೆ ರಾಜ್ಯದ ಮೇಲೆ ಕಣ್ಣು. ಹೀಗೆ ಪರಸ್ಪರ ಆಸೆ ಹುಟ್ಟಿಕೊಳ್ಳಲು ಕಾರಣ ಏನು? ಅದು ಎಲ್ಲಿಗೆ ಹೋಗಿ ನಿಲ್ಲುತ್ತದೆ ಎನ್ನುವುದು ಈ ಸಿನಿಮಾದಲ್ಲಿ ತೋರಿಸಿದ್ದಾರೆ. ಸಿನಿಮಾದಲ್ಲಿ ಪಂಜುರ್ಲಿ ದೈವವನ್ನು ಹೈಲೈಟ್ ಮಾಡಿದ್ದಾರೆ. ಇದರ ಜೊತೆಗೆ ಇತರೆ ದೈವಗಳನ್ನು ಪರಿಚಯ ಮಾಡಿಕೊಟ್ಟಿದ್ದಾರೆ.

ರಿಷಬ್ ಶೆಟ್ಟಿ ಅವರು ಬೆರ್ಮೆ ಎಂಬ ಹೆಸರಿನೊಂದಿಗೆ ಕಾಣಿಸಿಕೊಂಡಿದ್ದಾರೆ. ’ಕಾಂತಾರ’  (೧ಕಾಡು) ಕಾಯುವ ನಾಯಕನ ಪಾತ್ರದಲ್ಲಿ ಕಂಗೊಳಿಸಿದ್ದಾರೆ.ದೈವದ ಪಾತ್ರ ಮಾಡುವಾಗ ಸಖತ್ ಎನರ್ಜಿಯಲ್ಲಿ ನಟಿಸಿದ್ದು, ನೋಡುಗರಿಗೆ ದೈವವೇ ಬಂದಿರ ಬಹುದೇ ಎಂಬ ಪ್ರಶ್ನೆ ಮಾಡುವುದಂತೂ ಖಂಡಿತ.

ರಾಜಕುಮಾರಿಯ ಪಾತ್ರದಲ್ಲಿ ರುಕ್ಮಿಣಿ ವಸಂತ್ ಕಾಣಿಸಿಕೊಂಡಿದ್ದಾರೆ. ಅವರ ಪ್ರತಿ ಲುಕ್ ಪರ್ಫೆಕ್ಟ್ ಫ್ರೇಮ್ ನಲ್ಲಿ ಸೆರೆಹಿಡಿದಿದ್ದು, ಯುವ ರಾಣಿಯ ಪಾತ್ರಕ್ಕೆ ಅವರಿಗಿಂತ ಹೆಚ್ಚು ಸೂಕ್ತ ಮತ್ತೊಬ್ಬರು ಇರಲಿಕ್ಕಿಲ್ಲ ಎಂದನಿಸಬಹುದು. ರಾಜರ ಕಾಲದ ಉಡುಗೆಯು ಅವರ ಸೌಂದರ್ಯವನ್ನು ಮತ್ತಷ್ಟು ಹೆಚ್ಚಿಸಿದೆ. ಪ್ರಬುದ್ಧ ನಟನೆಯ ಮೂಲಕ ಅವರು ಇಷ್ಟ ಆಗುತ್ತಾರೆ. ಗುಲ್ಶನ್ ದೇವಯ್ಯ ಮಾಡಿದ ಕುಲಶೇಖರ ಪಾತ್ರಕ್ಕೆ ಇನ್ನೂ ಗಟ್ಟಿತನ ಕೊಡಬಹುದಿತ್ತು ಎಂದನಿಸುತ್ತದೆ. ಜಯರಾಮ್, ಪ್ರಮೋದ್ ಶೆಟ್ಟಿ ಮೊದಲಾವರು ತಮಗೆ ಕೊಟ್ಟ ಪಾತ್ರಕ್ಕೆ ನ್ಯಾಯ ಒದಗಿಸಿದ್ದಾರೆ. ಪ್ರಕಾಶ್ ತುಮಿನಾಡ್, ದೀಪಕ್ ರೈ ಪಣಜೆ ನಗುವಿನ ಕಚಗುಳಿ ಇಡುವ ಪ್ರಯತ್ನ ಮಾಡಿದ್ದಾರೆ. ರಾಕೇಶ್ ಪೂಜಾರಿ ಪಾತ್ರವೂ ಹೈಲೈಟ್ ಆಗಿದೆ. ಅವರು ಬದುಕಿದ್ದಿದ್ದರೆ ಖುಷಿ ಪಡುತ್ತಿದ್ದರೇನೋ.

ಅದ್ಬುತ ದೃಶ್ಯದೊಂದಿಗೆ ಸಿನಿಮಾ ಆರಂಭವಾಗುತ್ತದೆ. ನಂತರ ನಿಧಾನವಾಗಿ ಟೇಕ್ಆಫ್ ಆಗುತ್ತದೆ. ಇಂಟರವಲ್ ಬ್ಲಾಕ್ ಗು ಮೊದಲು ಬರುವ ಫೈಟಿಂಗ್  ಕ್ಲೈಮ್ಯಾಕ್ಸ್ ರೀತಿಯ ಫೀಲ್ ಕೊಡುತ್ತದೆ. ಇದರ  ಫೈಟ್ ಸಂಯೋಜನೆ ಭಿನ್ನವಾಗಿದೆ. ರಿಷಬ್  ಕ್ಲೈಮ್ಯಾಕ್ಸ್ನ ಒಳ್ಳೆಯ ರೀತಿಯಲ್ಲೇ ಕಟ್ಟಿಕೊಟ್ಟಿದ್ದಾರೆ. ಥಿಯೇಟರ್ ನಿಂದ ಹೊರ ಬರುವಾಗ ಒಳ್ಳೆಯ ಫೀಲ್ ಕೊಡುವುದಂತೂ ಸತ್ಯ. ಸಿನಿಮಾದಲ್ಲಿ ಅದ್ದೂರಿತನಕ್ಕೆ ಎಲ್ಲಿಯೂ ಕೊರತೆ ಆಗದಂತೆ ‘ಹೊಂಬಾಳೆ ಫಿಲ್ಮ್ಸ್’ ಪ್ರೊಡಕ್ಷನ್ ನೋಡಿಕೊಂಡಿದೆ.

ವಿ ಎಫ್ ಎಕ್ಸ್ ಸಿನಿಮಾದಲ್ಲಿ ಅತೀ ಹೆಚ್ಚಾಗಿ ಕಾಣಬಹುದು. ಇಡೀ ಚಿತ್ರದಲ್ಲಿ ವಿ ಎಫ್ ಎಕ್ಸ್  ಬಹು ದೊಡ್ಡ ಪಾತ್ರ ವಹಿಸಿದೆ. ಅರವಿಂದ್ ಕಶ್ಯಪ್ ಛಾಯಾಗ್ರಹಣ ಚಿತ್ರಕ್ಕೆ ಪ್ಲಸ್ ಪಾಯಿಂಟ್ ಆಗಿದೆ. ಪ್ರಾಚೀನ ಕಾಲಕ್ಕೆ  ತಕ್ಕಂತೆ ಕಾಸ್ಟ್ಯೂಮ್ ಬಳಕೆ ಮಾಡಲಾಗಿದೆ. ಮ್ಯೂಸಿಕ್ ವಿಷಯಕ್ಕೆ ಬಂದರೆ ಅಜನೀಶ್ ‘ಕಾಂತಾರ’ ಸಿನಿಮಾದ ಎರಡು ಹಾಡುಗಳನ್ನೇ ಇಲ್ಲಿಯೂ ಬಳಕೆ ಮಾಡಿಕೊಂಡಿದ್ದು, ಪ್ರೇಕ್ಷಕರಿಗೆ ನಿರಾಸೆ ಉಂಟು ಮಾಡುತ್ತದೆ.

ಕಾಂತಾರ’ ಸಿನಿಮಾದಲ್ಲಿ ಎಲ್ಲವೂ ಎಷ್ಟಕ್ಕೆ ಬೇಕೋ ಅಷ್ಟೇ ಇದ್ದವು. ಈ ಕಾರಣದಿಂದಲೇ ಪ್ರೇಕ್ಷಕರಿಗೆ ಇಷ್ಟವಾಗಿತ್ತು. ಆದರೆ, ‘ಕಾಂತಾರ ಚಾಪ್ಟರ್ 1’ ಚಿತ್ರದಲ್ಲಿ ಫೈಟ್ ಗಳೇ ಹೆಚ್ಚು ಅಬ್ಬರಿಸಿದಂತಿದೆ.  ಕಥೆಯನ್ನು ಮತ್ತಷ್ಟು ಬಿಗಿಯಾಗಿ ಹೆಣೆಯ ಬಹುದಿತ್ತು.  ಸಂಪೂರ್ಣ ಚಿತ್ರದಲ್ಲಿ ಬರುವ ಯುದ್ಧದ ದೃಶ್ಯ ರಾಜಮೌಳಿಯ ‘ಬಾಹುಬಲಿ’ ಸಿನಿಮಾನ ನೆನಪಿಸುತ್ತದೆ. ‘ನಮ್ಮ ಊರಿನಿಂದ ಕಾಡಿಗೆ ನಡೆದು ಹೋದರೆ ಒಂದು ದಿನ ಬೇಕು’ ಎಂದು ಆರಂಭದಲ್ಲಿ ಡೈಲಾಗ್ ಒಂದು ಬರುತ್ತದೆ. ಆದರೆ, ಕ್ಲೈಮ್ಯಾಕ್ಸ್ ವೇಳೆಗೆ ಕಥಾ ನಾಯಕ ಕ್ಷಣಾರ್ಧದಲ್ಲಿ, ನಾಡಿನಿಂದ ಕಾಡಿಗೆ ತೆರಳುತ್ತಾನೆ. ಈ ರೀತಿ ಕೆಲವು ದೃಶ್ಯಗಳು ಲಾಜಿಕ್ ಕೇಳುತ್ತವೆ. ‘ಕಾಂತಾರ’ದ ಸಕ್ಸಸ್ ಸೂತ್ರವನ್ನೇ ‘ಕಾಂತಾರ: ಚಾಪ್ಟರ್ 1’ ಚಿತ್ರಕ್ಕೂ ಬಳಸಿದ್ದಾರೆ ರಿಷಬ್. ಬೇಡ ಬೇಡವೆಂದರೂ ‘ಕಾಂತಾರ’ ಹಾಗೂ ‘ಕಾಂತಾರ ಚಾಪ್ಟರ್ 1’ ನಡುವಿನ ಹೋಲಿಕೆ ನಡೆಯುತ್ತಲೇ ಇರುತ್ತದೆ. ‘ಕಾಂತಾರ: ಚಾಪ್ಟರ್ 2’ ಬರುವ ಸೂಚನೆಯನ್ನೂ ಕ್ಲೈಮ್ಯಾಕ್ಸ್ನಲ್ಲಿ ನೀಡಲಾಗಿದೆ.

Tags: bengalorecinemafairy taleKantara Chapter 1Karnataka News beatRishab ShettyRukmini Vasanth
SendShareTweet
Previous Post

AICC ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಶಸ್ತ್ರಚಿಕಿತ್ಸೆ ಯಶಸ್ವಿ – ಕರೆ ಮಾಡಿ ಆರೋಗ್ಯ ವಿಚಾರಿಸಿದ ಪ್ರಧಾನಿ ಮೋದಿ!

Next Post

ನ್ಯೂಸ್‌ ಚಾನಲ್‌ ನಿಮ್ಮ ಮಡಿಲಿಗೆ ಹಾಕಿದ ಶುಭಗಳಿಗೆ…

Related Posts

ಅಬುಧಾಬಿ ಪ್ರವಾಸೋದ್ಯಮ ಜಾಹೀರಾತಿನಲ್ಲಿ ಹಿಜಾಬ್ ಧರಿಸಿದ್ದಕ್ಕೆ ನಟಿ ದೀಪಿಕಾ ಟ್ರೋಲ್ – ಫ್ಯಾನ್ಸ್‌ ತಿರುಗೇಟು!
ಸಿನಿಮಾ-ಮನರಂಜನೆ

ಅಬುಧಾಬಿ ಪ್ರವಾಸೋದ್ಯಮ ಜಾಹೀರಾತಿನಲ್ಲಿ ಹಿಜಾಬ್ ಧರಿಸಿದ್ದಕ್ಕೆ ನಟಿ ದೀಪಿಕಾ ಟ್ರೋಲ್ – ಫ್ಯಾನ್ಸ್‌ ತಿರುಗೇಟು!

ವಿದೇಶಕ್ಕೆ ಹೋಗುವುದಿದ್ದರೆ 60 ಕೋಟಿ ರೂ. ಠೇವಣಿ ಇಡಿ : ಶಿಲ್ಪಾ ಶೆಟ್ಟಿ-ರಾಜ್‌ ಕುಂದ್ರಾ ದಂಪತಿಗೆ ಹೈಕೋರ್ಟ್ ಸೂಚನೆ!
ಸಿನಿಮಾ-ಮನರಂಜನೆ

ವಿದೇಶಕ್ಕೆ ಹೋಗುವುದಿದ್ದರೆ 60 ಕೋಟಿ ರೂ. ಠೇವಣಿ ಇಡಿ : ಶಿಲ್ಪಾ ಶೆಟ್ಟಿ-ರಾಜ್‌ ಕುಂದ್ರಾ ದಂಪತಿಗೆ ಹೈಕೋರ್ಟ್ ಸೂಚನೆ!

ಬಿಗ್​ಬಾಸ್​​ಗೆ ಮತ್ತೊಂದು ಸಂಕಷ್ಟ – ಜಾಲಿವುಡ್ ಸ್ಟುಡಿಯೋಗೆ ಬೆಸ್ಕಾಂನಿಂದಲೂ ಶಾಕ್‌​!
ಸಿನಿಮಾ-ಮನರಂಜನೆ

ಬಿಗ್​ಬಾಸ್​​ಗೆ ಮತ್ತೊಂದು ಸಂಕಷ್ಟ – ಜಾಲಿವುಡ್ ಸ್ಟುಡಿಯೋಗೆ ಬೆಸ್ಕಾಂನಿಂದಲೂ ಶಾಕ್‌​!

ಕಾರು ಕಳ್ಳಸಾಗಣೆ ಕೇಸ್‌ – ದುಲ್ಖರ್ ಸಲ್ಮಾನ್, ಪೃಥ್ವಿರಾಜ್ ಸುಕುಮಾರನ್ ಸೇರಿ ಹಲವು ನಟರ ಮನೆ ಮೇಲೆ ED ದಾಳಿ!
ಸಿನಿಮಾ-ಮನರಂಜನೆ

ಕಾರು ಕಳ್ಳಸಾಗಣೆ ಕೇಸ್‌ – ದುಲ್ಖರ್ ಸಲ್ಮಾನ್, ಪೃಥ್ವಿರಾಜ್ ಸುಕುಮಾರನ್ ಸೇರಿ ಹಲವು ನಟರ ಮನೆ ಮೇಲೆ ED ದಾಳಿ!

‘ಕಾಂತಾರ’ ಪದಗಳಿಗೂ ಮೀರಿದ ಸೃಜನಶೀಲ ಸೃಷ್ಟಿ – ರಿಷಬ್‌ ಶೆಟ್ಟಿಯನ್ನು ಹಾಡಿ ಹೊಗಳಿದ  HDK!
ಸಿನಿಮಾ-ಮನರಂಜನೆ

‘ಕಾಂತಾರ’ ಪದಗಳಿಗೂ ಮೀರಿದ ಸೃಜನಶೀಲ ಸೃಷ್ಟಿ – ರಿಷಬ್‌ ಶೆಟ್ಟಿಯನ್ನು ಹಾಡಿ ಹೊಗಳಿದ HDK!

ಬಿಗ್‌ಬಾಸ್‌ ಮನೆಗೆ ಬೀಗ | ಹೈಕೋರ್ಟ್‌ ಮೊರೆ ಹೋದ  ಜಾಲಿವುಡ್‌ ಸ್ಟುಡಿಯೋ:  ಇಂದು ಮಧ್ಯಾಹ್ನ 2:30ಕ್ಕೆ ತುರ್ತು ಅರ್ಜಿ ವಿಚಾರಣೆ
ಸಿನಿಮಾ-ಮನರಂಜನೆ

ಬಿಗ್‌ಬಾಸ್‌ ಮನೆಗೆ ಬೀಗ | ಹೈಕೋರ್ಟ್‌ ಮೊರೆ ಹೋದ ಜಾಲಿವುಡ್‌ ಸ್ಟುಡಿಯೋ:  ಇಂದು ಮಧ್ಯಾಹ್ನ 2:30ಕ್ಕೆ ತುರ್ತು ಅರ್ಜಿ ವಿಚಾರಣೆ

Next Post
ನ್ಯೂಸ್‌ ಚಾನಲ್‌ ನಿಮ್ಮ ಮಡಿಲಿಗೆ ಹಾಕಿದ ಶುಭಗಳಿಗೆ…

ನ್ಯೂಸ್‌ ಚಾನಲ್‌ ನಿಮ್ಮ ಮಡಿಲಿಗೆ ಹಾಕಿದ ಶುಭಗಳಿಗೆ…

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ದುರಸ್ತಿಗೊಳ್ಳದ ರಸ್ತೆ | ಭತ್ತದ ನಾಟಿ ಮಾಡಿ ಸ್ಥಳೀಯರ ಆಕ್ರೋಶ

ದುರಸ್ತಿಗೊಳ್ಳದ ರಸ್ತೆ | ಭತ್ತದ ನಾಟಿ ಮಾಡಿ ಸ್ಥಳೀಯರ ಆಕ್ರೋಶ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಗಣತಿದಾರರ ಸಮಸ್ಯೆಗಳನ್ನು ಬರೆಹರಿಸಿ : ಜಿಬಿಎಗೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಪತ್ರ !

ಗಣತಿದಾರರ ಸಮಸ್ಯೆಗಳನ್ನು ಬಗೆಹರಿಸಿ : ಜಿಬಿಎಗೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಪತ್ರ !

ಇನ್ಮುಂದೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಅರ್ಜಿ ಪ್ರಕ್ರಿಯೆ ಇಲ್ಲ – ಸರ್ಕಾರ ಮಹತ್ವದ ನಿರ್ಧಾರ!

ಇನ್ಮುಂದೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಅರ್ಜಿ ಪ್ರಕ್ರಿಯೆ ಇಲ್ಲ – ಸರ್ಕಾರ ಮಹತ್ವದ ನಿರ್ಧಾರ!

ಟ್ರಂಪ್ ದುರಹಂಕಾರಕ್ಕೆ ಟಾಂಗ್‌.. ಜಿ-ಮೇಲ್​ನಿಂದ ಸ್ವದೇಶಿ ಜೋಹೋ ಮೇಲ್​ಗೆ ಅಮಿತ್ ಶಾ ಶಿಫ್ಟ್!

ಟ್ರಂಪ್ ದುರಹಂಕಾರಕ್ಕೆ ಟಾಂಗ್‌.. ಜಿ-ಮೇಲ್​ನಿಂದ ಸ್ವದೇಶಿ ಜೋಹೋ ಮೇಲ್​ಗೆ ಅಮಿತ್ ಶಾ ಶಿಫ್ಟ್!

ನವಿ ಮುಂಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟಿಸಿದ ಪ್ರಧಾನಿ ಮೋದಿ!

ನವಿ ಮುಂಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟಿಸಿದ ಪ್ರಧಾನಿ ಮೋದಿ!

Recent News

ಗಣತಿದಾರರ ಸಮಸ್ಯೆಗಳನ್ನು ಬರೆಹರಿಸಿ : ಜಿಬಿಎಗೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಪತ್ರ !

ಗಣತಿದಾರರ ಸಮಸ್ಯೆಗಳನ್ನು ಬಗೆಹರಿಸಿ : ಜಿಬಿಎಗೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಪತ್ರ !

ಇನ್ಮುಂದೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಅರ್ಜಿ ಪ್ರಕ್ರಿಯೆ ಇಲ್ಲ – ಸರ್ಕಾರ ಮಹತ್ವದ ನಿರ್ಧಾರ!

ಇನ್ಮುಂದೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಅರ್ಜಿ ಪ್ರಕ್ರಿಯೆ ಇಲ್ಲ – ಸರ್ಕಾರ ಮಹತ್ವದ ನಿರ್ಧಾರ!

ಟ್ರಂಪ್ ದುರಹಂಕಾರಕ್ಕೆ ಟಾಂಗ್‌.. ಜಿ-ಮೇಲ್​ನಿಂದ ಸ್ವದೇಶಿ ಜೋಹೋ ಮೇಲ್​ಗೆ ಅಮಿತ್ ಶಾ ಶಿಫ್ಟ್!

ಟ್ರಂಪ್ ದುರಹಂಕಾರಕ್ಕೆ ಟಾಂಗ್‌.. ಜಿ-ಮೇಲ್​ನಿಂದ ಸ್ವದೇಶಿ ಜೋಹೋ ಮೇಲ್​ಗೆ ಅಮಿತ್ ಶಾ ಶಿಫ್ಟ್!

ನವಿ ಮುಂಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟಿಸಿದ ಪ್ರಧಾನಿ ಮೋದಿ!

ನವಿ ಮುಂಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟಿಸಿದ ಪ್ರಧಾನಿ ಮೋದಿ!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಗಣತಿದಾರರ ಸಮಸ್ಯೆಗಳನ್ನು ಬರೆಹರಿಸಿ : ಜಿಬಿಎಗೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಪತ್ರ !

ಗಣತಿದಾರರ ಸಮಸ್ಯೆಗಳನ್ನು ಬಗೆಹರಿಸಿ : ಜಿಬಿಎಗೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಪತ್ರ !

ಇನ್ಮುಂದೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಅರ್ಜಿ ಪ್ರಕ್ರಿಯೆ ಇಲ್ಲ – ಸರ್ಕಾರ ಮಹತ್ವದ ನಿರ್ಧಾರ!

ಇನ್ಮುಂದೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಅರ್ಜಿ ಪ್ರಕ್ರಿಯೆ ಇಲ್ಲ – ಸರ್ಕಾರ ಮಹತ್ವದ ನಿರ್ಧಾರ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat