ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ನೀವೂ ಕೋಟ್ಯಧೀಶರಾಗಬೇಕೇ? ಹಾಗಾದರೆ ಈ 15x15x15 ಸೂತ್ರ ಪಾಲಿಸಿ

April 1, 2025
Share on WhatsappShare on FacebookShare on Twitter

ಬೆಂಗಳೂರು: ಕೋಟ್ಯಧೀಶರಾಗಬೇಕು ಎಂಬ ಆಸೆ ತುಂಬ ಜನರಿಗೆ ಇರುತ್ತದೆ. ಆದರೆ, ಬದಲಾದ ಕಾಲಘಟ್ಟದಲ್ಲಿ ಬರೀ ದುಡಿದೇ ಕೋಟಿ ರೂ. ಗಳಿಸುತ್ತೇನೆ ಎಂಬುದು ಕಷ್ಟಸಾಧ್ಯ. ಆದರೆ, ಪ್ರತಿ ತಿಂಗಳು ನಿಯಮಿತವಾಗಿ ಹೂಡಿಕೆ ಮಾಡಿದರೆ, ಸುದೀರ್ಘ ಅವಧಿಗೆ ಹೂಡಿಕೆ ಮಾಡಿದರೆ ಒಂದು ಕೋಟಿ ರೂಪಾಯಿಯನ್ನು ಗಳಿಸಬಹುದಾಗಿದೆ. ಹಾಗಾದರೆ, ಹೇಗೆ ಒಂದು ಕೋಟಿ ರೂ. ಗಳಿಕೆ ಮಾಡಬಹುದು ಅಂತೀರಾ? ಅದಕ್ಕೆ 15x15x15 ಸೂತ್ರ (15x15x15 SIP Strategy)ಪಾಲಿಸಬೇಕು. ಇದೇನು? ಹೂಡಿಕೆ ಹೇಗೆ ಎಂಬುದರ ಮಾಹಿತಿ ಇಲ್ಲಿದೆ.

15x15x15 ಸೂತ್ರ ಎಂದರೆ, 15 ವರ್ಷಗಳವರೆಗೆ ಪ್ರತಿ ತಿಂಗಳು 15 ಸಾವಿರ ರೂಪಾಯಿಯನ್ನು ಮ್ಯೂಚುವಲ್ ಫಂಡ್ ಎಸ್ಐಪಿಯಲ್ಲಿ ಹೂಡಿಕೆ ಮಾಡಬೇಕು. 15 ವರ್ಷಗಳ ನಂತರ ಶೇ.15ರಷ್ಟು ರಿಟರ್ನ್ಸ್ ದೊರೆತರೆ, ಸುಮಾರು 1 ಕೋಟಿ ರೂ. ಗಳಿಕೆ ಮಾಡಬಹುದಾಗಿದೆ. ಇದನ್ನೇ 15x15x15 ಸ್ಟ್ರ್ಯಾಟಜಿ ಎಂದು ಕರೆಯಲಾಗುತ್ತದೆ.

15x15x15 ಸೂತ್ರವನ್ನು ಅನ್ವಯಿಸಿದಾಗ, 15 ವರ್ಷಗಳಲ್ಲಿ ಒಟ್ಟು ಹೂಡಿಕೆಯು 27,00,000 ರೂಪಾಯಿ ಆಗುತ್ತದೆ. ಅಂದರೆ, ಪ್ರತಿ ತಿಂಗಳು 15,000 ರೂಪಾಯಿಗಳಂತೆ 15 ವರ್ಷಗಳವರೆಗೆ ಹೂಡಿಕೆ ಮಾಡಿದರೆ ಒಟ್ಟು 27,00,000 ರೂಪಾಯಿಗಳನ್ನು ಹೂಡಿಕೆ ಮಾಡಿದಂತಾಗುತ್ತದೆ. ಹೂಡಿಕೆ ಮೊತ್ತಕ್ಕೆ ಶೇ.15ರಷ್ಟು ರಿಟರ್ನ್ಸ್ ದೊರೆತರೆ ಸುಮಾರು 74,52,946 ರೂಪಾಯಿಗಳ ಬಂಡವಾಳ ಲಾಭವನ್ನು ನೀಡುತ್ತದೆ.

ಅಂದರೆ, ಹೂಡಿಕೆಯ ಮೌಲ್ಯವು 74,52,946 ರೂಪಾಯಿಗಳಷ್ಟು ಹೆಚ್ಚಾಗುತ್ತದೆ. ಹೀಗಾಗಿ, 15 ವರ್ಷಗಳ ಕೊನೆಯಲ್ಲಿ, ಹೂಡಿಕೆದಾರರು ಒಟ್ಟು 1,01,52,946 ರೂಪಾಯಿಗಳನ್ನು ಪಡೆಯುತ್ತಾರೆ. ಅಂದರೆ, ಹೂಡಿಕೆದಾರರು 27,00,000 ರೂಪಾಯಿಗಳನ್ನು ಹೂಡಿಕೆ ಮಾಡಿ 1,01,52,946 ರೂಪಾಯಿ ಗಳಿಸುತ್ತಾರೆ. ಆದರೆ, ಶೇ.15ರಷ್ಟು ರಿಟರ್ನ್ಸ್ ದೊರೆಯಬಹುದು, ಅಥವಾ ಅದಕ್ಕಿಂತ ಹೆಚ್ಚು ಅಥವಾ ಅದಕ್ಕಿಂತ ಕಡಿಮೆಯೂ ದೊರೆಯಬಹುದು. ಇದು ಮಾರುಕಟ್ಟೆಯ ಏರಿಳಿತವನ್ನು ಅವಲಂಬಿಸಿರುತ್ತದೆ.

ಗಮನಿಸಿ
ನಾವು ನಿಮಗೆ ಮ್ಯೂಚುವಲ್ ಫಂಡ್ ಎಸ್ಐಪಿ ಹೂಡಿಕೆ ಬಗ್ಗೆ ಮಾಹಿತಿಯನ್ನಷ್ಟೇ ನೀಡಿದ್ದೇವೆ. ಇದು ನೀವು ಹೂಡಿಕೆ ಮಾಡುವ ಕುರಿತು ನಾವು ಮಾಡುತ್ತಿರುವ ಶಿಫಾರಸು ಅಲ್ಲ. ಮಾರುಕಟ್ಟೆ ಆಧರಿಸಿ ರಿಟರ್ನ್ಸ್ ದೊರೆಯುವುದರಿಂದ ರಿಸ್ಕ್ ಇದ್ದೇ ಇರುತ್ತದೆ. ಹಾಗಾಗಿ, ಹೂಡಿಕೆ ಮಾಡುವ ಮುನ್ನ ತಜ್ಞರ ಸಲಹೆ-ಸೂಚನೆ ಪಡೆಯಿರಿ. ಮಾಹಿತಿ ದೃಷ್ಟಿಗಾಗಿ ಮಾತ್ರ ಲೇಖನ ಪ್ರಕಟಿಸಲಾಗಿದೆ ಅಷ್ಟೆ.

Tags: bengalorefundMoneyMutual Fund
SendShareTweet
Previous Post

KITS Recruitment 2025: ರಾಜ್ಯ ಸರ್ಕಾರದ ಸಂಸ್ಥೆಯಲ್ಲಿ ಅಸಿಸ್ಟಂಟ್ ಮ್ಯಾನೇಜರ್ ಪೋಸ್ಟ್ ಖಾಲಿ; ಕೂಡಲೇ ಅರ್ಜಿ ಸಲ್ಲಿಸಿ

Next Post

ಪಾರ್ಕಿಂಗ್ ಹೆಸರಿನಲ್ಲಿ ಮತ್ತೆ ಲೂಟಿಗೆ ನಿಂತ ಪಾಲಿಕೆ! ಕಂಪೌಂಡ್ ಒಳಗೆ ನಿಂತ ಕಾರಿಗೂ ಚಾರ್ಜ್

Related Posts

ದೈತ್ಯ ಬ್ಯಾಟರಿ, ಆಕರ್ಷಕ ವಿನ್ಯಾಸದೊಂದಿಗೆ ಮಾರುಕಟ್ಟೆಗೆ ಲಗ್ಗೆ ಇಟ್ಟ ಒಪ್ಪೋ A6 5G | ಬೆಲೆ ಮತ್ತು ವೈಶಿಷ್ಟ್ಯಗಳ ಕಂಪ್ಲೀಟ್ ಡಿಟೇಲ್ಸ್ ಇಲ್ಲಿದೆ
ಬೆಂಗಳೂರು

ದೈತ್ಯ ಬ್ಯಾಟರಿ, ಆಕರ್ಷಕ ವಿನ್ಯಾಸದೊಂದಿಗೆ ಮಾರುಕಟ್ಟೆಗೆ ಲಗ್ಗೆ ಇಟ್ಟ ಒಪ್ಪೋ A6 5G | ಬೆಲೆ ಮತ್ತು ವೈಶಿಷ್ಟ್ಯಗಳ ಕಂಪ್ಲೀಟ್ ಡಿಟೇಲ್ಸ್ ಇಲ್ಲಿದೆ

ಲಂಡನ್ ಮಾದರಿಯ ಅಂಬಾರಿ ಡಬಲ್ ಡೆಕ್ಕರ್ ಬಸ್ ಇನ್ಮುಂದೆ ಬೆಂಗಳೂರಲ್ಲಿ | ಹೆಚ್.ಕೆ. ಪಾಟೀಲ್ ಚಾಲನೆ
ಬೆಂಗಳೂರು

ಲಂಡನ್ ಮಾದರಿಯ ಅಂಬಾರಿ ಡಬಲ್ ಡೆಕ್ಕರ್ ಬಸ್ ಇನ್ಮುಂದೆ ಬೆಂಗಳೂರಲ್ಲಿ | ಹೆಚ್.ಕೆ. ಪಾಟೀಲ್ ಚಾಲನೆ

ನಟೋರಿಯಸ್ ರೌಡಿ ಶಬ್ಬೀರ್ ಕೊಲೆ ಪ್ರಕರಣ | 8 ಆರೋಪಿಗಳ ಬಂಧನ!
ಅಪರಾಧ

ನಟೋರಿಯಸ್ ರೌಡಿ ಶಬ್ಬೀರ್ ಕೊಲೆ ಪ್ರಕರಣ | 8 ಆರೋಪಿಗಳ ಬಂಧನ!

ಮಾಕಳಿ ಬಳಿ ಸರಣಿ ಅಪಘಾತ | ಬೈಕ್ ಸವಾರ ಮೃತಪಟ್ಟರೂ ಲೆಕ್ಕಿಸದೆ ಮೂಟೆಯಲ್ಲಿ ಈರುಳ್ಳಿ ತುಂಬಿಕೊಂಡು ಹೋದ ಜನ!
ಬೆಂಗಳೂರು ಗ್ರಾಮಾಂತರ

ಮಾಕಳಿ ಬಳಿ ಸರಣಿ ಅಪಘಾತ | ಬೈಕ್ ಸವಾರ ಮೃತಪಟ್ಟರೂ ಲೆಕ್ಕಿಸದೆ ಮೂಟೆಯಲ್ಲಿ ಈರುಳ್ಳಿ ತುಂಬಿಕೊಂಡು ಹೋದ ಜನ!

ಲೇಡಿ ಫಿಟ್ನೆಸ್ ಇನ್ಫ್ಲೂಯೆನ್ಸರ್‌ಗೆ ಇನ್‌ಸ್ಟಾದಲ್ಲಿ ಕಿರುಕುಳ.. ಹರಿಯಾಣದಿಂದ ಬೆಂಗಳೂರಿಗೆ ಓಡೋಡಿ ಬಂದ ಪಾಗಲ್ ಪ್ರೇಮಿ ಅರೆಸ್ಟ್‌!
ಅಪರಾಧ

ಲೇಡಿ ಫಿಟ್ನೆಸ್ ಇನ್ಫ್ಲೂಯೆನ್ಸರ್‌ಗೆ ಇನ್‌ಸ್ಟಾದಲ್ಲಿ ಕಿರುಕುಳ.. ಹರಿಯಾಣದಿಂದ ಬೆಂಗಳೂರಿಗೆ ಓಡೋಡಿ ಬಂದ ಪಾಗಲ್ ಪ್ರೇಮಿ ಅರೆಸ್ಟ್‌!

ಬೆಂಗಳೂರಲ್ಲಿ ಮಹಿಳೆಯರ ಒಳ ಉಡುಪು ಕದಿಯುತ್ತಿದ್ದ ವಿಕೃತ ಕಾಮಿ ಅರೆಸ್ಟ್!
ಬೆಂಗಳೂರು

ಬೆಂಗಳೂರಲ್ಲಿ ಮಹಿಳೆಯರ ಒಳ ಉಡುಪು ಕದಿಯುತ್ತಿದ್ದ ವಿಕೃತ ಕಾಮಿ ಅರೆಸ್ಟ್!

Next Post
ಪಾರ್ಕಿಂಗ್ ಹೆಸರಿನಲ್ಲಿ ಮತ್ತೆ ಲೂಟಿಗೆ ನಿಂತ ಪಾಲಿಕೆ! ಕಂಪೌಂಡ್ ಒಳಗೆ ನಿಂತ ಕಾರಿಗೂ ಚಾರ್ಜ್

ಪಾರ್ಕಿಂಗ್ ಹೆಸರಿನಲ್ಲಿ ಮತ್ತೆ ಲೂಟಿಗೆ ನಿಂತ ಪಾಲಿಕೆ! ಕಂಪೌಂಡ್ ಒಳಗೆ ನಿಂತ ಕಾರಿಗೂ ಚಾರ್ಜ್

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಅಮೆರಿಕ-ಇರಾನ್ ಯುದ್ಧೋನ್ಮಾದ | ನನ್ನ ಮೇಲೆ ಹಲ್ಲೆಯಾದರೆ ಇರಾನ್ ಸರ್ವನಾಶ – ಟ್ರಂಪ್ ಎಚ್ಚರಿಕೆ!

ಅಮೆರಿಕ-ಇರಾನ್ ಯುದ್ಧೋನ್ಮಾದ | ನನ್ನ ಮೇಲೆ ಹಲ್ಲೆಯಾದರೆ ಇರಾನ್ ಸರ್ವನಾಶ – ಟ್ರಂಪ್ ಎಚ್ಚರಿಕೆ!

ಕಲಬುರಗಿ | ಚಾಕುವಿನಿಂದ ಇರಿದು ಸ್ನೇಹಿತನನ್ನೇ ಕೊಂದ ದುರುಳರು

ಕಲಬುರಗಿ | ಚಾಕುವಿನಿಂದ ಇರಿದು ಸ್ನೇಹಿತನನ್ನೇ ಕೊಂದ ದುರುಳರು

ಸಚಿವ ಜಮೀರ್ ಆಪ್ತನ ಮನೆ ಮೇಲೆ ‘ಲೋಕಾ’ ದಾಳಿ ಕೇಸ್‌ | ಬಯಲಾಯ್ತು ಸರ್ಫರಾಜ್‌ ಖಾನ್‌ ಕೋಟಿ ಕೋಟಿ ಮೌಲ್ಯದ ಸಾಮ್ರಾಜ್ಯ!

ಸಚಿವ ಜಮೀರ್ ಆಪ್ತನ ಮನೆ ಮೇಲೆ ‘ಲೋಕಾ’ ದಾಳಿ ಕೇಸ್‌ | ಬಯಲಾಯ್ತು ಸರ್ಫರಾಜ್‌ ಖಾನ್‌ ಕೋಟಿ ಕೋಟಿ ಮೌಲ್ಯದ ಸಾಮ್ರಾಜ್ಯ!

ಪಾದಯಾತ್ರೆ ಹೋದವನಿಗೆ ಬಿಗ್ ಶಾಕ್.. ಮಲೆ ಮಹದೇಶ್ವರ ಭಕ್ತನ ಮೇಲೆ ಚಿರತೆ ಅಟ್ಯಾಕ್?

ಪಾದಯಾತ್ರೆ ಹೋದವನಿಗೆ ಬಿಗ್ ಶಾಕ್.. ಮಲೆ ಮಹದೇಶ್ವರ ಭಕ್ತನ ಮೇಲೆ ಚಿರತೆ ಅಟ್ಯಾಕ್?

Recent News

ಅಮೆರಿಕ-ಇರಾನ್ ಯುದ್ಧೋನ್ಮಾದ | ನನ್ನ ಮೇಲೆ ಹಲ್ಲೆಯಾದರೆ ಇರಾನ್ ಸರ್ವನಾಶ – ಟ್ರಂಪ್ ಎಚ್ಚರಿಕೆ!

ಅಮೆರಿಕ-ಇರಾನ್ ಯುದ್ಧೋನ್ಮಾದ | ನನ್ನ ಮೇಲೆ ಹಲ್ಲೆಯಾದರೆ ಇರಾನ್ ಸರ್ವನಾಶ – ಟ್ರಂಪ್ ಎಚ್ಚರಿಕೆ!

ಕಲಬುರಗಿ | ಚಾಕುವಿನಿಂದ ಇರಿದು ಸ್ನೇಹಿತನನ್ನೇ ಕೊಂದ ದುರುಳರು

ಕಲಬುರಗಿ | ಚಾಕುವಿನಿಂದ ಇರಿದು ಸ್ನೇಹಿತನನ್ನೇ ಕೊಂದ ದುರುಳರು

ಸಚಿವ ಜಮೀರ್ ಆಪ್ತನ ಮನೆ ಮೇಲೆ ‘ಲೋಕಾ’ ದಾಳಿ ಕೇಸ್‌ | ಬಯಲಾಯ್ತು ಸರ್ಫರಾಜ್‌ ಖಾನ್‌ ಕೋಟಿ ಕೋಟಿ ಮೌಲ್ಯದ ಸಾಮ್ರಾಜ್ಯ!

ಸಚಿವ ಜಮೀರ್ ಆಪ್ತನ ಮನೆ ಮೇಲೆ ‘ಲೋಕಾ’ ದಾಳಿ ಕೇಸ್‌ | ಬಯಲಾಯ್ತು ಸರ್ಫರಾಜ್‌ ಖಾನ್‌ ಕೋಟಿ ಕೋಟಿ ಮೌಲ್ಯದ ಸಾಮ್ರಾಜ್ಯ!

ಪಾದಯಾತ್ರೆ ಹೋದವನಿಗೆ ಬಿಗ್ ಶಾಕ್.. ಮಲೆ ಮಹದೇಶ್ವರ ಭಕ್ತನ ಮೇಲೆ ಚಿರತೆ ಅಟ್ಯಾಕ್?

ಪಾದಯಾತ್ರೆ ಹೋದವನಿಗೆ ಬಿಗ್ ಶಾಕ್.. ಮಲೆ ಮಹದೇಶ್ವರ ಭಕ್ತನ ಮೇಲೆ ಚಿರತೆ ಅಟ್ಯಾಕ್?

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಅಮೆರಿಕ-ಇರಾನ್ ಯುದ್ಧೋನ್ಮಾದ | ನನ್ನ ಮೇಲೆ ಹಲ್ಲೆಯಾದರೆ ಇರಾನ್ ಸರ್ವನಾಶ – ಟ್ರಂಪ್ ಎಚ್ಚರಿಕೆ!

ಅಮೆರಿಕ-ಇರಾನ್ ಯುದ್ಧೋನ್ಮಾದ | ನನ್ನ ಮೇಲೆ ಹಲ್ಲೆಯಾದರೆ ಇರಾನ್ ಸರ್ವನಾಶ – ಟ್ರಂಪ್ ಎಚ್ಚರಿಕೆ!

ಕಲಬುರಗಿ | ಚಾಕುವಿನಿಂದ ಇರಿದು ಸ್ನೇಹಿತನನ್ನೇ ಕೊಂದ ದುರುಳರು

ಕಲಬುರಗಿ | ಚಾಕುವಿನಿಂದ ಇರಿದು ಸ್ನೇಹಿತನನ್ನೇ ಕೊಂದ ದುರುಳರು

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat