ಹಾಸನ: ಆರ್ಸಿಬಿ ಸಂಭ್ರಮಾಚರಣೆ ವೇಳೆ ಕಾಲ್ತುಳಿತದಲ್ಲಿ ಮೃತ ಪಟ್ಟಿದ್ದ ಯುವಕ ಭೂಮಿಕ್ ನನ್ನು ಅಂತ್ಯಕ್ರಿಯೆ ಮಾಡಲಾಯಿತು.
ಹುಟ್ಟೂರು ಹಾಸನ ಜಿಲ್ಲೆ ಬೇಲೂರು ತಾಲ್ಲೂಕಿನ ಕುಪ್ಪಗೋಡು ಗ್ರಾಮದಲ್ಲಿ ನಡೆದ ಅಂತ್ಯಕ್ರಿಯೆ ಮಾಡಲಾಯಿತು. ಅಂತ್ಯಕ್ರಿಯೆಯಲ್ಲಿ ಬೇಲೂರು ಶಾಸಕ ಹೆಚ್.ಕೆ ಸುರೇಶ್ ಭಾಗಿಯಾಗಿದ್ದರು. ಈ ವೇಳೆ ಕುಟುಂಬ ಸದಸ್ಯರ ಆಕ್ರಂಧನ ಮುಗಿಲು ಮುಟ್ಟಿತ್ತು. ಈ ವೇಳೆ ಮಾಲೀಕನನ್ನು ಶ್ವಾನಗಳು ಮುದ್ದಾಡಿದ್ದು ಮನಕಲಕುವಂತಿತ್ತು. ಕೊನೆ ಕ್ಷಣದಲ್ಲಿ ತನ್ನ ಮಾಲೀಕನನ್ನು ಬಾಯಿಂದ ಮುಟ್ಟಿ ಶ್ವಾನಗಳು ಮುದ್ದಾಡಿದವು.