ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿದೇಶ

ಕೇವಲ 90 ದಿನದಲ್ಲಿ 3,700 ಷೇರು ವಹಿವಾಟು ನಡೆಸಿದ ಟ್ರಂಪ್ – ವಾಲ್ ಸ್ಟ್ರೀಟ್ ತಲ್ಲಣ!

May 18, 2026
Share on WhatsappShare on FacebookShare on Twitter

ನ್ಯೂಯಾರ್ಕ್ : ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಆರ್ಥಿಕ ವ್ಯವಹಾರಗಳ ಮಾಹಿತಿ ಇದೀಗ ಜಾಗತಿಕ ಹಣಕಾಸು ವಲಯದಲ್ಲಿ ಭಾರೀ ಸಂಚಲನ ಮೂಡಿಸಿದೆ. ಈ ವರ್ಷದ ಮೊದಲ 3 ತಿಂಗಳಲ್ಲಿ ಅಂದರೆ ಕೇವಲ 90 ದಿನಗಳ ಅವಧಿಯಲ್ಲಿ ಟ್ರಂಪ್ ಹಾಗೂ ಅವರ ಆರ್ಥಿಕ ಸಲಹೆಗಾರರು ಬರೋಬ್ಬರಿ 3,700ಕ್ಕೂ ಹೆಚ್ಚು ಷೇರು ಮಾರುಕಟ್ಟೆ ವಹಿವಾಟುಗಳನ್ನು ನಡೆಸಿರುವುದು ಬಹಿರಂಗವಾಗಿದೆ. ಷೇರು ಮಾರುಕಟ್ಟೆಯ ಇತಿಹಾಸದಲ್ಲೇ ಅತ್ಯಂತ ಅತಿರೇಕ ಎನ್ನಬಹುದಾದ ಈ ವಹಿವಾಟಿನ ಪ್ರಮಾಣ, ಸಮಯ ಮತ್ತು ಅದರ ಹಿಂದಿರುವ ಹಿತಾಸಕ್ತಿ ಸಂಘರ್ಷದ ಸಾಧ್ಯತೆಗಳು ವಾಲ್ ಸ್ಟ್ರೀಟ್‌ನ ಆರ್ಥಿಕ ತಜ್ಞರನ್ನು ದಿಗ್ಭ್ರಮೆಗೊಳಿಸಿದ್ದು, ವಾಷಿಂಗ್ಟನ್ ರಾಜಕಾರಣದಲ್ಲಿ ಹೊಸ ವಿವಾದಕ್ಕೆ ಕಾರಣವಾಗಿದೆ.

ಈ ಕುರಿತು ಬ್ಲೂಮ್‌ಬರ್ಗ್ ಸಂಸ್ಥೆ ವರದಿ ಮಾಡಿದ್ದು, ಅದಕ್ಕೆ ಸಂಬಂಧಿಸಿದ ದಾಖಲೆಗಳನ್ನೂ ಬಿಡುಗಡೆ ಮಾಡಿದೆ. ಈ ದಾಖಲೆಗಳ ಪ್ರಕಾರ, ಟ್ರಂಪ್ ಸರಾಸರಿ ದಿನಕ್ಕೆ 40ಕ್ಕೂ ಹೆಚ್ಚು ಷೇರು ವಹಿವಾಟುಗಳನ್ನು ನಡೆಸಿದ್ದಾರೆ. ಕಳೆದ 2025ರ ಕೊನೆಯ 3 ತಿಂಗಳಿಗೆ ಹೋಲಿಸಿದರೆ ಈ ಪ್ರಮಾಣದಲ್ಲಿ ಭಾರೀ ಜಿಗಿತ ಕಂಡುಬಂದಿದೆ. ಏಕೆಂದರೆ ಆ ಅವಧಿಯಲ್ಲಿ ಕೇವಲ 380 ವಹಿವಾಟುಗಳು ಮಾತ್ರ ನಡೆದಿದ್ದವು. ಅಮೆರಿಕದ ಪ್ರಭಾವಿ ತಂತ್ರಜ್ಞಾನ, ರಕ್ಷಣೆ, ಹಣಕಾಸು ಮತ್ತು ಮಾಧ್ಯಮ ಸಂಸ್ಥೆಗಳಲ್ಲಿ ಕೋಟ್ಯಂತರ ಡಾಲರ್ ಮೌಲ್ಯದ ವಹಿವಾಟುಗಳು ನಡೆದಿರುವುದು ಹೂಡಿಕೆ ತಜ್ಞರ ಹುಬ್ಬೇರಿಸುವಂತೆ ಮಾಡಿದೆ. ಟಟಲ್ ಕ್ಯಾಪಿಟಲ್ ಮ್ಯಾನೇಜ್‌ಮೆಂಟ್‌ನ ಸಿಇಒ ಮ್ಯಾಥ್ಯೂ ಟಟಲ್ ಸೇರಿದಂತೆ ಹಲವು ತಜ್ಞರು ಇದನ್ನು ಸಾಮಾನ್ಯ ಹೂಡಿಕೆ ಎನ್ನುವುದಕ್ಕಿಂತ “ಹೆಡ್ಜ್ ಫಂಡ್” ಮಾದರಿಯ ಬೃಹತ್ ವಹಿವಾಟು ಎಂದು ಬಣ್ಣಿಸಿದ್ದಾರೆ.

ಎನ್ವಿಡಿಯಾ, ಮೈಕ್ರೋಸಾಫ್ಟ್, ಬೋಯಿಂಗ್ ಷೇರುಗಳ ಮೇಲೆ ಹೂಡಿಕೆ

ಬಹಿರಂಗಗೊಂಡಿರುವ ಮಾಹಿತಿಯ ಪ್ರಕಾರ, ಟ್ರಂಪ್ ಈ ಅವಧಿಯಲ್ಲಿ ಎನ್ವಿಡಿಯಾ, ಒರಾಕಲ್, ಮೈಕ್ರೋಸಾಫ್ಟ್, ಬೋಯಿಂಗ್ ಮತ್ತು ಕಾಸ್ಟ್ಕೋ ಸಂಸ್ಥೆಗಳಲ್ಲಿ ತಲಾ ಕನಿಷ್ಠ 10 ಲಕ್ಷ ಯುಎಸ್ ಡಾಲರ್ ಮೌಲ್ಯದ ಷೇರುಗಳನ್ನು ಖರೀದಿಸಿದ್ದಾರೆ. ಇದರೊಂದಿಗೆ ಅಮೆಜಾನ್, ಮೆಟಾ, ಉಬರ್, ನೆಟ್‌ಫ್ಲಿಕ್ಸ್ ಮತ್ತು ವಾರ್ನರ್ ಬ್ರದರ್ಸ್ ಡಿಸ್ಕವರಿಯಂತಹ ದೈತ್ಯ ಕಂಪನಿಗಳ ಷೇರುಗಳೂ ಈ ವಹಿವಾಟಿನ ಪಟ್ಟಿಯಲ್ಲಿವೆ. ಇದರಲ್ಲಿ ಅತ್ಯಂತ ಪ್ರಮುಖವಾಗಿ ಫೆ.10ರಂದು ಒಂದೇ ದಿನ ಟ್ರಂಪ್ ಅವರು ಮೈಕ್ರೋಸಾಫ್ಟ್, ಮೆಟಾ ಮತ್ತು ಅಮೆಜಾನ್ ಕಂಪನಿಗಳಲ್ಲಿದ್ದ ತಮ್ಮ 50 ಲಕ್ಷದಿಂದ 2.5 ಕೋಟಿ ಡಾಲರ್ ಮೌಲ್ಯದ ಷೇರುಗಳನ್ನು ಒಮ್ಮೆಗೇ ಮಾರಾಟ ಮಾಡಿರುವುದು ಭಾರಿ ಕುತೂಹಲ ಮೂಡಿಸಿದೆ.

ಈ ಹೂಡಿಕೆಗಳು ಅಮೆರಿಕ ಸರ್ಕಾರದ ನೀತಿಗಳಿಂದ ನೇರ ಪ್ರಭಾವಕ್ಕೊಳಗಾಗುವ ವಲಯಗಳಿಗೆ ಸೇರಿರುವುದರಿಂದ ವಿವಾದ ತೀವ್ರ ಸ್ವರೂಪ ಪಡೆದುಕೊಂಡಿದೆ. ಉದಾಹರಣೆಗೆ, ಎನ್ವಿಡಿಯಾ ಕಂಪನಿಯು ಚೀನಾಕ್ಕೆ ಎಐ ಚಿಪ್ ರಫ್ತು ಮಾಡಲು ವಾಷಿಂಗ್ಟನ್‌ನ ಅನುಮತಿ ಬೇಕು, ಹಾಗೆಯೇ ಬೋಯಿಂಗ್ ಸಂಸ್ಥೆಯು ಸಂಪೂರ್ಣವಾಗಿ ಅಮೆರಿಕ ಸರ್ಕಾರದ ರಕ್ಷಣಾ ಒಪ್ಪಂದಗಳ ಮೇಲೆ ಅವಲಂಬಿತವಾಗಿದೆ. ಅಧಿಕಾರದಲ್ಲಿರುವ ಅಧ್ಯಕ್ಷರೊಬ್ಬರು ಇಂತಹ ಕಂಪನಿಗಳ ಷೇರು ವ್ಯವಹಾರ ನಡೆಸುವುದು ನೈತಿಕವಾಗಿ ತಪ್ಪು ಎಂದು ವಿಶ್ಲೇಷಕರು ವಾದಿಸುತ್ತಿದ್ದಾರೆ.

ಇದಕ್ಕೆ ಪುಷ್ಟಿ ನೀಡುವಂತೆ, ಕೆಲ ತಿಂಗಳ ಹಿಂದೆ ಇರಾನ್ ಜೊತೆಗಿನ ಮಾತುಕತೆಯ ಪ್ರಗತಿಯ ಬಗ್ಗೆ ಟ್ರಂಪ್ ಸಾರ್ವಜನಿಕವಾಗಿ ಹೇಳಿಕೆ ನೀಡುವ ಕೆಲವೇ ಕ್ಷಣಗಳ ಮುನ್ನ ಷೇರು ಮಾರುಕಟ್ಟೆಯಲ್ಲಿ ತೈಲ ಬೆಲೆ ಕುಸಿತ ಹಾಗೂ ಅಮೆರಿಕದ ಷೇರು ಮಾರುಕಟ್ಟೆ ಏರಿಕೆಯ ಪರವಾಗಿ ಬೃಹತ್ ಬೆಟ್ಟಿಂಗ್‌ಗಳು ನಡೆದಿದ್ದವು. ಟ್ರಂಪ್ ಹೇಳಿಕೆಯ ಬೆನ್ನಲ್ಲೇ ಮಾರುಕಟ್ಟೆಯಲ್ಲಿ ನಿರೀಕ್ಷಿತ ಬದಲಾವಣೆಗಳಾಗಿದ್ದವು. ಟ್ರಂಪ್ ಅವರಿಗೆ ನೇರ ಸಂಬಂಧ ಇರುವ ಬಗ್ಗೆ ಯಾವುದೇ ಸಾಕ್ಷಿ ಸಿಗದಿದ್ದರೂ, ಸೂಕ್ಷ್ಮ ರಾಜಕೀಯ ವಿದ್ಯಮಾನಗಳ ಮಾಹಿತಿ ಮೊದಲೇ ಸೋರಿಕೆಯಾಗಿತ್ತೇ ಎಂಬ ಸಂಶಯ ದಟ್ಟವಾಗಿದೆ. ಇದರೊಂದಿಗೆ ಟ್ರಂಪ್ ಅಳಿಯ ಜೇರ್ಡ್ ಕುಶ್ನರ್ ಅವರು ಗಲ್ಫ್ ರಾಷ್ಟ್ರಗಳ ಹೂಡಿಕೆ ನಿಧಿಗಳೊಂದಿಗೆ ಹೊಂದಿರುವ ಆರ್ಥಿಕ ನಂಟು ಕೂಡ ಈಗ ಜಾಗತಿಕ ಮಟ್ಟದಲ್ಲಿ ತೀವ್ರ ನಿಗಾಕ್ಕೆ ಒಳಗಾಗಿದೆ.

ಶ್ವೇತಭವನ ನೀಡಿದ ಸ್ಪಷ್ಟನೆ ಏನು?

ಈ ಎಲ್ಲಾ ಆರೋಪಗಳನ್ನು ಶ್ವೇತಭವನ ಹಾಗೂ ಟ್ರಂಪ್ ಆರ್ಗನೈಸೇಶನ್ ಕಟುವಾಗಿ ನಿರಾಕರಿಸಿವೆ. ಶ್ವೇತಭವನದ ವಕ್ತಾರರು ಪ್ರತಿಕ್ರಿಯಿಸಿ, “ಟ್ರಂಪ್ ಅವರು ಯಾವಾಗಲೂ ಅಮೆರಿಕದ ಸಾರ್ವಜನಿಕರ ಹಿತಾಸಕ್ತಿಯಿಂದ ಮಾತ್ರ ಕೆಲಸ ಮಾಡುತ್ತಾರೆ ಮತ್ತು ಇಲ್ಲಿ ಯಾವುದೇ ಹಿತಾಸಕ್ತಿ ಸಂಘರ್ಷ ನಡೆದಿಲ್ಲ” ಎಂದು ಸಮರ್ಥಿಸಿಕೊಂಡಿದ್ದಾರೆ. ಟ್ರಂಪ್ ಅವರ ವೈಯಕ್ತಿಕ ಹೂಡಿಕೆಗಳನ್ನು ಹೊರಗಿನ ಹಣಕಾಸು ಸಂಸ್ಥೆಗಳು ಸ್ವತಂತ್ರವಾಗಿ ನಿರ್ವಹಿಸುತ್ತವೆ ಮತ್ತು ಇದರಲ್ಲಿ ಟ್ರಂಪ್ ಕುಟುಂಬದ ಹಸ್ತಕ್ಷೇಪವಿಲ್ಲ ಎಂದು ಸಂಸ್ಥೆ ತಿಳಿಸಿದೆ. ಕೆಲವು ವರದಿಗಳು ನಿಗದಿತ ಸಮಯದ ನಂತರ ಸಲ್ಲಿಕೆಯಾಗಿದ್ದರೂ, ಅದಕ್ಕೆ ಕಾನೂನುಬದ್ಧ ಅತ್ಯಲ್ಪ ದಂಡವನ್ನು ಪಾವತಿಸಲಾಗಿದೆ ಎಂದು ಹೇಳಲಾಗಿದೆ.

ಆದಾಗ್ಯೂ, ಈ ಹಿಂದೆ ಜಾರ್ಜ್ ಹೆಚ್.ಡಬ್ಲ್ಯೂ. ಬುಷ್ ಮತ್ತು ಬಿಲ್ ಕ್ಲಿಂಟನ್ ಅವರಂತಹ ಮಾಜಿ ಅಧ್ಯಕ್ಷರು ಹಿತಾಸಕ್ತಿ ಸಂಘರ್ಷದ ಅಪವಾದ ಮುಚ್ಚಲು ತಮ್ಮ ಸಂಪತ್ತನ್ನು ‘ಬ್ಲೈಂಡ್ ಟ್ರಸ್ಟ್’ಗಳಿಗೆ ವಹಿಸುತ್ತಿದ್ದರು. ಆದರೆ ಟ್ರಂಪ್ ಆ ಮಾದರಿ ಅನುಸರಿಸದಿರುವುದು, ಅಮೆರಿಕದ ಅಧ್ಯಕ್ಷರೊಬ್ಬರು ಸರ್ಕಾರಿ ನೀತಿಗಳಿಂದ ಲಾಭ ಪಡೆಯುವ ಕಂಪನಿಗಳ ಷೇರು ವ್ಯವಹಾರದಲ್ಲಿ ತೊಡಗಬಹುದೇ ಎಂಬ ಹೊಸ ರಾಜಕೀಯ ಮತ್ತು ಕಾನೂನಾತ್ಮಕ ಚರ್ಚೆಯನ್ನು ವಾಷಿಂಗ್ಟನ್‌ನಲ್ಲಿ ಹುಟ್ಟುಹಾಕಿದೆ.

ಇದನ್ನೂ ಓದಿ : ಬಂಧಿತ ಉದ್ಯಮಿ ಕೃಪಲಾನಿ ವಿರುದ್ಧ ಮತ್ತೊಂದು FIR

Tags: Karnataka News beat
SendShareTweet
Previous Post

ಬಂಧಿತ ಉದ್ಯಮಿ ಕೃಪಲಾನಿ ವಿರುದ್ಧ ಮತ್ತೊಂದು FIR

Next Post

“ವಿಜಯ್ ಸರ್ಕಾರ 6 ತಿಂಗಳೂ ಉಳಿಯಲ್ಲ” : DMK ಶಾಸಕನ ಭವಿಷ್ಯ!

Related Posts

ಕ್ಷಿಪಣಿ ದಾಳಿಗೆ ಆಕ್ರೋಶ : ಇರಾನ್ ಜೊತೆಗಿನ ಎಲ್ಲಾ ವ್ಯಾಪಾರ, ಹಣಕಾಸು ವ್ಯವಹಾರ ರದ್ದುಗೊಳಿಸಿದ UAE!
ವಿದೇಶ

ಕ್ಷಿಪಣಿ ದಾಳಿಗೆ ಆಕ್ರೋಶ : ಇರಾನ್ ಜೊತೆಗಿನ ಎಲ್ಲಾ ವ್ಯಾಪಾರ, ಹಣಕಾಸು ವ್ಯವಹಾರ ರದ್ದುಗೊಳಿಸಿದ UAE!

ಅಮೆರಿಕ ಚುನಾವಣಾ ಸುಧಾರಣೆಗೆ ಭಾರತವೇ ಮಾದರಿ : ‘ಸೇವ್ ಅಮೆರಿಕ ಆಕ್ಟ್’ ಪರ ಟ್ರಂಪ್ ವಾದ
ವಿದೇಶ

ಅಮೆರಿಕ ಚುನಾವಣಾ ಸುಧಾರಣೆಗೆ ಭಾರತವೇ ಮಾದರಿ : ‘ಸೇವ್ ಅಮೆರಿಕ ಆಕ್ಟ್’ ಪರ ಟ್ರಂಪ್ ವಾದ

ಉಕ್ರೇನ್‌ನಲ್ಲಿರುವ ಮಿತ್ತಲ್ ಉಕ್ಕು ಕಾರ್ಖಾನೆ ಮೇಲೆ ರಷ್ಯಾ ಕ್ಷಿಪಣಿ ದಾಳಿ : ಇಬ್ಬರ ಸಾವು
ವಿದೇಶ

ಉಕ್ರೇನ್‌ನಲ್ಲಿರುವ ಮಿತ್ತಲ್ ಉಕ್ಕು ಕಾರ್ಖಾನೆ ಮೇಲೆ ರಷ್ಯಾ ಕ್ಷಿಪಣಿ ದಾಳಿ : ಇಬ್ಬರ ಸಾವು

‘ಐಷಾರಾಮಿ ಅಶ್ಲೀಲ ಚಿತ್ರ’ ಸಂಸ್ಥೆಗೆ ಹಣಕಾಸು ನೆರವು ಕೋರಿ ಆಂಥ್ರೋಪಿಕ್ ಸಿಇಒ ಪತ್ನಿಯಿಂದ ಲೈಂಗಿಕ ಅಪರಾಧಿ ಎಪ್‌ಸ್ಟೀನ್‌ಗೆ ಇಮೇಲ್!
ವಿದೇಶ

‘ಐಷಾರಾಮಿ ಅಶ್ಲೀಲ ಚಿತ್ರ’ ಸಂಸ್ಥೆಗೆ ಹಣಕಾಸು ನೆರವು ಕೋರಿ ಆಂಥ್ರೋಪಿಕ್ ಸಿಇಒ ಪತ್ನಿಯಿಂದ ಲೈಂಗಿಕ ಅಪರಾಧಿ ಎಪ್‌ಸ್ಟೀನ್‌ಗೆ ಇಮೇಲ್!

ಇಂಡೋನೇಷ್ಯಾದಲ್ಲಿ ಭೀಕರ ಭೂಕಂಪ : 7.7 ತೀವ್ರತೆಯ ಕಂಪನಕ್ಕೆ 5 ಬಲಿ, ಸುನಾಮಿ ಭೀತಿ
ವಿದೇಶ

ಇಂಡೋನೇಷ್ಯಾದಲ್ಲಿ ಭೀಕರ ಭೂಕಂಪ : 7.7 ತೀವ್ರತೆಯ ಕಂಪನಕ್ಕೆ 5 ಬಲಿ, ಸುನಾಮಿ ಭೀತಿ

ಬ್ಯಾಂಕ್ FD ಇರಿಸುವವರಿಗೆ ಮಹತ್ವದ ಅಪ್ಡೇಟ್ ; ಈ ದಿನದಿಂದ ಜಾರಿಗೆ ಬರಲಿದೆ ಹೊಸ ನಿಯಮ!
ದೇಶ

ಬ್ಯಾಂಕ್ FD ಇರಿಸುವವರಿಗೆ ಮಹತ್ವದ ಅಪ್ಡೇಟ್ ; ಈ ದಿನದಿಂದ ಜಾರಿಗೆ ಬರಲಿದೆ ಹೊಸ ನಿಯಮ!

Next Post
“ವಿಜಯ್ ಸರ್ಕಾರ 6 ತಿಂಗಳೂ ಉಳಿಯಲ್ಲ” : DMK ಶಾಸಕನ ಭವಿಷ್ಯ!

"ವಿಜಯ್ ಸರ್ಕಾರ 6 ತಿಂಗಳೂ ಉಳಿಯಲ್ಲ" : DMK ಶಾಸಕನ ಭವಿಷ್ಯ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಜೈಲಲ್ಲಿರುವ ಪವಿತ್ರಾ ಗೌಡಗೆ ಮತ್ತೊಂದು ಆಘಾತ ; ಮಾಜಿ ಪತಿ ಸಂಜಯ್ ಸಿಂಗ್ ನಿಧನ.. ಆಗಿದ್ದೇನು?

ಜೈಲಲ್ಲಿರುವ ಪವಿತ್ರಾ ಗೌಡಗೆ ಮತ್ತೊಂದು ಆಘಾತ ; ಮಾಜಿ ಪತಿ ಸಂಜಯ್ ಸಿಂಗ್ ನಿಧನ.. ಆಗಿದ್ದೇನು?

ಗ್ಯಾಲಕ್ಸಿ ಪ್ರಿಯರಿಗೆ ಶಾಕ್ : ಭಾರತದಲ್ಲಿ ಸ್ಯಾಮ್‌ಸಂಗ್ S25 ಸ್ಮಾರ್ಟ್‌ಫೋನ್ ಬೆಲೆ ಭಾರಿ ಏರಿಕೆ!

ಗ್ಯಾಲಕ್ಸಿ ಪ್ರಿಯರಿಗೆ ಶಾಕ್ : ಭಾರತದಲ್ಲಿ ಸ್ಯಾಮ್‌ಸಂಗ್ S25 ಸ್ಮಾರ್ಟ್‌ಫೋನ್ ಬೆಲೆ ಭಾರಿ ಏರಿಕೆ!

ಸ್ಪಿನ್ ಸವಾಲನ್ನು ಮೆಟ್ಟಿ ನಿಂತ ಟೀಮ್ ಇಂಡಿಯಾ : ಗಾಲೆಯಲ್ಲಿ 165 ರನ್‌ಗಳ ಭರ್ಜರಿ ಜಯ!

ಸ್ಪಿನ್ ಸವಾಲನ್ನು ಮೆಟ್ಟಿ ನಿಂತ ಟೀಮ್ ಇಂಡಿಯಾ : ಗಾಲೆಯಲ್ಲಿ 165 ರನ್‌ಗಳ ಭರ್ಜರಿ ಜಯ!

ವರಮಹಾಲಕ್ಷ್ಮಿ ಹಬ್ಬಕ್ಕೆ ಖರೀದಿ ಭರಾಟೆ : KR ಮಾರ್ಕೆಟ್​ನಲ್ಲಿ ಹೂವು-ಹಣ್ಣುಗಳ ಬೆಲೆ ಗಗನಕ್ಕೆ.. ಗ್ರಾಹಕರಿಗೆ ಬೆಲೆ ಏರಿಕೆ ಶಾಕ್!

ವರಮಹಾಲಕ್ಷ್ಮಿ ಹಬ್ಬಕ್ಕೆ ಖರೀದಿ ಭರಾಟೆ : KR ಮಾರ್ಕೆಟ್​ನಲ್ಲಿ ಹೂವು-ಹಣ್ಣುಗಳ ಬೆಲೆ ಗಗನಕ್ಕೆ.. ಗ್ರಾಹಕರಿಗೆ ಬೆಲೆ ಏರಿಕೆ ಶಾಕ್!

Recent News

ಜೈಲಲ್ಲಿರುವ ಪವಿತ್ರಾ ಗೌಡಗೆ ಮತ್ತೊಂದು ಆಘಾತ ; ಮಾಜಿ ಪತಿ ಸಂಜಯ್ ಸಿಂಗ್ ನಿಧನ.. ಆಗಿದ್ದೇನು?

ಜೈಲಲ್ಲಿರುವ ಪವಿತ್ರಾ ಗೌಡಗೆ ಮತ್ತೊಂದು ಆಘಾತ ; ಮಾಜಿ ಪತಿ ಸಂಜಯ್ ಸಿಂಗ್ ನಿಧನ.. ಆಗಿದ್ದೇನು?

ಗ್ಯಾಲಕ್ಸಿ ಪ್ರಿಯರಿಗೆ ಶಾಕ್ : ಭಾರತದಲ್ಲಿ ಸ್ಯಾಮ್‌ಸಂಗ್ S25 ಸ್ಮಾರ್ಟ್‌ಫೋನ್ ಬೆಲೆ ಭಾರಿ ಏರಿಕೆ!

ಗ್ಯಾಲಕ್ಸಿ ಪ್ರಿಯರಿಗೆ ಶಾಕ್ : ಭಾರತದಲ್ಲಿ ಸ್ಯಾಮ್‌ಸಂಗ್ S25 ಸ್ಮಾರ್ಟ್‌ಫೋನ್ ಬೆಲೆ ಭಾರಿ ಏರಿಕೆ!

ಸ್ಪಿನ್ ಸವಾಲನ್ನು ಮೆಟ್ಟಿ ನಿಂತ ಟೀಮ್ ಇಂಡಿಯಾ : ಗಾಲೆಯಲ್ಲಿ 165 ರನ್‌ಗಳ ಭರ್ಜರಿ ಜಯ!

ಸ್ಪಿನ್ ಸವಾಲನ್ನು ಮೆಟ್ಟಿ ನಿಂತ ಟೀಮ್ ಇಂಡಿಯಾ : ಗಾಲೆಯಲ್ಲಿ 165 ರನ್‌ಗಳ ಭರ್ಜರಿ ಜಯ!

ವರಮಹಾಲಕ್ಷ್ಮಿ ಹಬ್ಬಕ್ಕೆ ಖರೀದಿ ಭರಾಟೆ : KR ಮಾರ್ಕೆಟ್​ನಲ್ಲಿ ಹೂವು-ಹಣ್ಣುಗಳ ಬೆಲೆ ಗಗನಕ್ಕೆ.. ಗ್ರಾಹಕರಿಗೆ ಬೆಲೆ ಏರಿಕೆ ಶಾಕ್!

ವರಮಹಾಲಕ್ಷ್ಮಿ ಹಬ್ಬಕ್ಕೆ ಖರೀದಿ ಭರಾಟೆ : KR ಮಾರ್ಕೆಟ್​ನಲ್ಲಿ ಹೂವು-ಹಣ್ಣುಗಳ ಬೆಲೆ ಗಗನಕ್ಕೆ.. ಗ್ರಾಹಕರಿಗೆ ಬೆಲೆ ಏರಿಕೆ ಶಾಕ್!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಜೈಲಲ್ಲಿರುವ ಪವಿತ್ರಾ ಗೌಡಗೆ ಮತ್ತೊಂದು ಆಘಾತ ; ಮಾಜಿ ಪತಿ ಸಂಜಯ್ ಸಿಂಗ್ ನಿಧನ.. ಆಗಿದ್ದೇನು?

ಜೈಲಲ್ಲಿರುವ ಪವಿತ್ರಾ ಗೌಡಗೆ ಮತ್ತೊಂದು ಆಘಾತ ; ಮಾಜಿ ಪತಿ ಸಂಜಯ್ ಸಿಂಗ್ ನಿಧನ.. ಆಗಿದ್ದೇನು?

ಗ್ಯಾಲಕ್ಸಿ ಪ್ರಿಯರಿಗೆ ಶಾಕ್ : ಭಾರತದಲ್ಲಿ ಸ್ಯಾಮ್‌ಸಂಗ್ S25 ಸ್ಮಾರ್ಟ್‌ಫೋನ್ ಬೆಲೆ ಭಾರಿ ಏರಿಕೆ!

ಗ್ಯಾಲಕ್ಸಿ ಪ್ರಿಯರಿಗೆ ಶಾಕ್ : ಭಾರತದಲ್ಲಿ ಸ್ಯಾಮ್‌ಸಂಗ್ S25 ಸ್ಮಾರ್ಟ್‌ಫೋನ್ ಬೆಲೆ ಭಾರಿ ಏರಿಕೆ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat