ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ತುಮಕೂರು

ಕಲ್ಪತರು ನಾಡಿನಲ್ಲಿ ನಾಡಹಬ್ಬ ದಸರಾಗೆ ಅದ್ದೂರಿ ಚಾಲನೆ ನೀಡಿದ ಡಾ.ಜಿ.ಪರಮೇಶ್ವರ್

September 22, 2025
Share on WhatsappShare on FacebookShare on Twitter


ತುಮಕೂರು: ಕಲ್ಪತರುನಾಡು ತುಮಕೂರಿನಲ್ಲಿ ನಾಡಹಬ್ಬ ದಸರಾಗೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅದ್ದೂರಿ ಚಾಲನೆ ನೀಡಿದ್ದಾರೆ.

ತುಮಕೂರಿನ ಜೂನಿಯರ್ ಕಾಲೇಜ್ ಮೈದಾನದಲ್ಲಿ ಅರಮನೆ ಮಾದರಿಯಲ್ಲಿ ನಿರ್ಮಾಣಗೊಂಡಿರುವ ಶ್ರೀ ಶಿವಕುಮಾರ ಮಹಾಸ್ವಾಮಿಜಿಯವರ ಭವ್ಯ ದಸರಾ ಧಾರ್ಮಿಕ ಮಂಟಪದಲ್ಲಿ ಚಾಮುಂಡೇಶ್ವರಿ ದೇವಿ, ಲಕ್ಷ್ಮೀದೇವಿ ಪ್ರತಿಷ್ಠಾಪನೆ ಮಾಡಲಾಗಿದ್ದು, ನಾಡದೇವತೆ ಚಾಮುಂಡೇಶ್ವರಿ ಶೈಲ ಪುತ್ರಿ ಅಲಂಕಾರದಲ್ಲಿ ಕಂಗೊಳಿಸುತ್ತಿದ್ದಳು.
ಪೂಜೆಯಲ್ಲಿ ಸಿದ್ದಗಂಗಾ ಮಠದ ಸಿದ್ದಲಿಂಗ ಸ್ವಾಮೀಜಿ, ಎಲೆರಾಂಪುರ ಮಠದ ಹನುಮಂತನಾಥ ಸ್ವಾಮೀಜಿ ದಿವ್ಯ ಸಾನಿಧ್ಯದಲ್ಲಿ ನಾಡದೇವತೆ ಚಾಮುಂಡೇಶ್ವರಿ ಹಾಗೂ ಲಕ್ಷ್ಮೀ ದೇವಿಗೆ ಉಸ್ತುವಾರಿ ಸಚಿವ ಪರಮೇಶ್ವರ್ ಪೂಜೆ ಸಲ್ಲಿಸಿದರು.

ಧಾರ್ಮಿಕ ಮಂಟಪದಲ್ಲಿ ನಡೆದ ಲಕ್ಷೀ ಹೋಮ, ಸರಸ್ವತಿ ಹೋಮ, ಗಣಪತಿ ಹೋಮ, ಲಕ್ಷ್ಮೀ ನಾರಾಯಣ ಹೋಮವನ್ನು ಸಚಿವ ಪರಮೇಶ್ವರ್‌ ಹಾಗೂ ಪತ್ನಿ ಕನ್ನಿಕಾ ಪರಮೇಶ್ವರ್ ನೆರವೇರಿಸಿದರು.

ಈ ಸಂದರ್ಭದಲ್ಲಿ ಕೇಂದ್ರ ಸಚಿವ ವಿ.ಸೋಮಣ್ಣ, ಮಾಜಿ ಸಚಿವ ಕೆ.ಎನ್.ರಾಜಣ್ಣ, ಪತ್ನಿ ಶಾಂತಲಾ ರಾಜಣ್ಣ, ಶಾಸಕರಾದ ಸುರೇಶ್ ಗೌಡ, ಜ್ಯೋತಿಗಣೇಶ್, ಸುರೇಶ್ ಬಾಬು, ಜಿಲ್ಲಾಧಿಕಾರಿ ಶುಭಕಲ್ಯಾಣ್, ಸಿಇಒ ಪ್ರಭು ಜಿ, ಮಹಾನಗರ ಪಾಲಿಕೆ ಆಯುಕ್ತೆ ಅಶ್ವಿಜಾ, ಎಸ್ಪಿ ಅಶೋಕ್ ಕೆ.ವಿ ಹಲವರು ಭಾಗಿಯಾಗಿದ್ದರು.

Tags: dasara festivalDr. G. ParameshwarinauguratedKalpataru NaduKarnataka News beattumakur
SendShareTweet
Previous Post

ಒತ್ತಾಯಪೂರ್ವಕವಾಗಿ ಮದ್ಯ ಕುಡಿಸಿ, ಬಿಲ್ ಪಾವತಿಸುವಂತೆ ಸೀನಿಯರ್‌ಗಳಿಂದ ಒತ್ತಡ: ಇಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿ ಆತ್ಮಹತ್ಯೆ

Next Post

ಉಡುಪಿ :  ಬಹುನಿರೀಕ್ಷಿತ ಇಂದ್ರಾಳಿ ರೈಲ್ವೇ ಸೇತುವೆ ಉದ್ಘಾಟನೆ

Related Posts

ಶಾಲೆಯ ಬಾಗಿಲಿಗೆ ಸಿಲುಕಿ ತುಂಡಾದ ವಿದ್ಯಾರ್ಥಿನಿಯ ಕೈ ಬೆರಳು | ಶಿಕ್ಷಕರ ವಿರುದ್ಧ ಪೋಷಕರ ಆಕ್ರೋಶ
ತುಮಕೂರು

ಶಾಲೆಯ ಬಾಗಿಲಿಗೆ ಸಿಲುಕಿ ತುಂಡಾದ ವಿದ್ಯಾರ್ಥಿನಿಯ ಕೈ ಬೆರಳು | ಶಿಕ್ಷಕರ ವಿರುದ್ಧ ಪೋಷಕರ ಆಕ್ರೋಶ

ಸಿದ್ದಗಂಗಾ ಮಠದ ಮ್ಯಾನೇಜರ್ ನಿಧನ
ತುಮಕೂರು

ಸಿದ್ದಗಂಗಾ ಮಠದ ಮ್ಯಾನೇಜರ್ ನಿಧನ

ತುಮಕೂರು | ಜಾತ್ರೆಯಲ್ಲಿ ಕಿಡ್ನಾಪ್ ಆಗಿದ್ದ ಮಗು ಪತ್ತೆ ; ಆರೋಪಿಗಳ ಬಂಧನ
ತುಮಕೂರು

ತುಮಕೂರು | ಜಾತ್ರೆಯಲ್ಲಿ ಕಿಡ್ನಾಪ್ ಆಗಿದ್ದ ಮಗು ಪತ್ತೆ ; ಆರೋಪಿಗಳ ಬಂಧನ

ತುಮಕೂರು | ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ; ಓರ್ವ ಸ್ಥಳದಲ್ಲೇ ಸಾವು, ಹಲವರಿಗೆ ಗಾಯ
ತುಮಕೂರು

ತುಮಕೂರು | ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ; ಓರ್ವ ಸ್ಥಳದಲ್ಲೇ ಸಾವು, ಹಲವರಿಗೆ ಗಾಯ

ತುಮಕೂರು | ತಾನು ಬೆಳೆದ ಮೂಲಂಗಿಯನ್ನೇ ಲಂಚವಾಗಿ‌ ನೀಡಲು ಬಂದ‌ ರೈತ!
ತುಮಕೂರು

ತುಮಕೂರು | ತಾನು ಬೆಳೆದ ಮೂಲಂಗಿಯನ್ನೇ ಲಂಚವಾಗಿ‌ ನೀಡಲು ಬಂದ‌ ರೈತ!

ಲಂಚ ಪಡೆಯುವಾಗ ರೆಡ್‌ ಹ್ಯಾಂಡಾಗಿ ‘ಲೋಕಾ’ ಬಲೆಗೆ ಬಿದ್ದ PSI ಚೇತನ್ ಕುಮಾರ್!
ತುಮಕೂರು

ಲಂಚ ಪಡೆಯುವಾಗ ರೆಡ್‌ ಹ್ಯಾಂಡಾಗಿ ‘ಲೋಕಾ’ ಬಲೆಗೆ ಬಿದ್ದ PSI ಚೇತನ್ ಕುಮಾರ್!

Next Post
ಉಡುಪಿ :  ಬಹುನಿರೀಕ್ಷಿತ ಇಂದ್ರಾಳಿ ರೈಲ್ವೇ ಸೇತುವೆ ಉದ್ಘಾಟನೆ

ಉಡುಪಿ :  ಬಹುನಿರೀಕ್ಷಿತ ಇಂದ್ರಾಳಿ ರೈಲ್ವೇ ಸೇತುವೆ ಉದ್ಘಾಟನೆ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಸ್ವಾಮೀಜಿಗೂ ಸಿಕ್ತು ಪ್ರಮೋಷನ್ | ಇದು ಸರ್ಕಾರ ಮಹಾ ಎಡವಟ್ಟು ಎಂದು ಆರ್‌. ಅಶೋಕ್‌ ಕಿಡಿ!

ಸ್ವಾಮೀಜಿಗೂ ಸಿಕ್ತು ಪ್ರಮೋಷನ್ | ಇದು ಸರ್ಕಾರ ಮಹಾ ಎಡವಟ್ಟು ಎಂದು ಆರ್‌. ಅಶೋಕ್‌ ಕಿಡಿ!

ಡುಕಾಟಿ ಶತಮಾನೋತ್ಸವ ಸಂಭ್ರಮ | ರೇಸಿಂಗ್ ಇತಿಹಾಸ ಸಾರುವ ‘ಫಾರ್ಮುಲಾ 73’ ಸೀಮಿತ ಆವೃತ್ತಿಯ ಬೈಕ್ ಅನಾವರಣ

ಡುಕಾಟಿ ಶತಮಾನೋತ್ಸವ ಸಂಭ್ರಮ | ರೇಸಿಂಗ್ ಇತಿಹಾಸ ಸಾರುವ ‘ಫಾರ್ಮುಲಾ 73’ ಸೀಮಿತ ಆವೃತ್ತಿಯ ಬೈಕ್ ಅನಾವರಣ

ಮದುವೆಗೆ ಹೋಗಿದ್ದ ಮಹಿಳೆ ನಿಗೂಢ ನಾಪತ್ತೆ | ಕೆರೆಯ ಬಳಿ ಪತ್ತೆಯಾಯ್ತು ಬಟ್ಟೆ, ಬ್ಯಾಗ್, ಚಪ್ಪಲಿ.. ಪೊಲೀಸರಿಂದ ತೀವ್ರ ಶೋಧ

ಮದುವೆಗೆ ಹೋಗಿದ್ದ ಮಹಿಳೆ ನಿಗೂಢ ನಾಪತ್ತೆ | ಕೆರೆಯ ಬಳಿ ಪತ್ತೆಯಾಯ್ತು ಬಟ್ಟೆ, ಬ್ಯಾಗ್, ಚಪ್ಪಲಿ.. ಪೊಲೀಸರಿಂದ ತೀವ್ರ ಶೋಧ

ಸೂರ್ಯಕುಮಾರ್ ನಾಯಕತ್ವದ ವಿರುದ್ಧ ಗುಡುಗಿದ ಶ್ರೀಕಾಂತ್ | ವರುಣ್, ಬುಮ್ರಾ ಕಡೆಗಣಿಸಿದ್ದಕ್ಕೆ ಆಕ್ರೋಶ

ಸೂರ್ಯಕುಮಾರ್ ನಾಯಕತ್ವದ ವಿರುದ್ಧ ಗುಡುಗಿದ ಶ್ರೀಕಾಂತ್ | ವರುಣ್, ಬುಮ್ರಾ ಕಡೆಗಣಿಸಿದ್ದಕ್ಕೆ ಆಕ್ರೋಶ

Recent News

ಸ್ವಾಮೀಜಿಗೂ ಸಿಕ್ತು ಪ್ರಮೋಷನ್ | ಇದು ಸರ್ಕಾರ ಮಹಾ ಎಡವಟ್ಟು ಎಂದು ಆರ್‌. ಅಶೋಕ್‌ ಕಿಡಿ!

ಸ್ವಾಮೀಜಿಗೂ ಸಿಕ್ತು ಪ್ರಮೋಷನ್ | ಇದು ಸರ್ಕಾರ ಮಹಾ ಎಡವಟ್ಟು ಎಂದು ಆರ್‌. ಅಶೋಕ್‌ ಕಿಡಿ!

ಡುಕಾಟಿ ಶತಮಾನೋತ್ಸವ ಸಂಭ್ರಮ | ರೇಸಿಂಗ್ ಇತಿಹಾಸ ಸಾರುವ ‘ಫಾರ್ಮುಲಾ 73’ ಸೀಮಿತ ಆವೃತ್ತಿಯ ಬೈಕ್ ಅನಾವರಣ

ಡುಕಾಟಿ ಶತಮಾನೋತ್ಸವ ಸಂಭ್ರಮ | ರೇಸಿಂಗ್ ಇತಿಹಾಸ ಸಾರುವ ‘ಫಾರ್ಮುಲಾ 73’ ಸೀಮಿತ ಆವೃತ್ತಿಯ ಬೈಕ್ ಅನಾವರಣ

ಮದುವೆಗೆ ಹೋಗಿದ್ದ ಮಹಿಳೆ ನಿಗೂಢ ನಾಪತ್ತೆ | ಕೆರೆಯ ಬಳಿ ಪತ್ತೆಯಾಯ್ತು ಬಟ್ಟೆ, ಬ್ಯಾಗ್, ಚಪ್ಪಲಿ.. ಪೊಲೀಸರಿಂದ ತೀವ್ರ ಶೋಧ

ಮದುವೆಗೆ ಹೋಗಿದ್ದ ಮಹಿಳೆ ನಿಗೂಢ ನಾಪತ್ತೆ | ಕೆರೆಯ ಬಳಿ ಪತ್ತೆಯಾಯ್ತು ಬಟ್ಟೆ, ಬ್ಯಾಗ್, ಚಪ್ಪಲಿ.. ಪೊಲೀಸರಿಂದ ತೀವ್ರ ಶೋಧ

ಸೂರ್ಯಕುಮಾರ್ ನಾಯಕತ್ವದ ವಿರುದ್ಧ ಗುಡುಗಿದ ಶ್ರೀಕಾಂತ್ | ವರುಣ್, ಬುಮ್ರಾ ಕಡೆಗಣಿಸಿದ್ದಕ್ಕೆ ಆಕ್ರೋಶ

ಸೂರ್ಯಕುಮಾರ್ ನಾಯಕತ್ವದ ವಿರುದ್ಧ ಗುಡುಗಿದ ಶ್ರೀಕಾಂತ್ | ವರುಣ್, ಬುಮ್ರಾ ಕಡೆಗಣಿಸಿದ್ದಕ್ಕೆ ಆಕ್ರೋಶ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಸ್ವಾಮೀಜಿಗೂ ಸಿಕ್ತು ಪ್ರಮೋಷನ್ | ಇದು ಸರ್ಕಾರ ಮಹಾ ಎಡವಟ್ಟು ಎಂದು ಆರ್‌. ಅಶೋಕ್‌ ಕಿಡಿ!

ಸ್ವಾಮೀಜಿಗೂ ಸಿಕ್ತು ಪ್ರಮೋಷನ್ | ಇದು ಸರ್ಕಾರ ಮಹಾ ಎಡವಟ್ಟು ಎಂದು ಆರ್‌. ಅಶೋಕ್‌ ಕಿಡಿ!

ಡುಕಾಟಿ ಶತಮಾನೋತ್ಸವ ಸಂಭ್ರಮ | ರೇಸಿಂಗ್ ಇತಿಹಾಸ ಸಾರುವ ‘ಫಾರ್ಮುಲಾ 73’ ಸೀಮಿತ ಆವೃತ್ತಿಯ ಬೈಕ್ ಅನಾವರಣ

ಡುಕಾಟಿ ಶತಮಾನೋತ್ಸವ ಸಂಭ್ರಮ | ರೇಸಿಂಗ್ ಇತಿಹಾಸ ಸಾರುವ ‘ಫಾರ್ಮುಲಾ 73’ ಸೀಮಿತ ಆವೃತ್ತಿಯ ಬೈಕ್ ಅನಾವರಣ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat