ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಧಾರವಾಡ

ಚಾಲಕನ ನಿಯಂತ್ರಣ ತಪ್ಪಿ ಕ್ರೂಸರ್ ಮರಕ್ಕೆ ಡಿಕ್ಕಿ | ತಾಯಿ-ಮಗ ಸ್ಥಳದಲ್ಲೇ ಸಾವು

October 13, 2025
Share on WhatsappShare on FacebookShare on Twitter

ಧಾರವಾಡ : ಚಾಲಕನ ನಿಯಂತ್ರಣ ತಪ್ಪಿ ಕ್ರೂಸರ್ ವಾಹನ ಮರಕ್ಕೆ ಡಿಕ್ಕಿ ಹೊಡೆದಿದೆ. ಇದರ ಪರಿಣಾಮ ತಾಯಿ ಮಗು ಸ್ಥಳದಲ್ಲೇ ಸಾವನ್ನಪ್ಪಿದ್ದು, 8 ಮಂದಿ ಗಂಭೀರ ಗಾಯಗಳಾಗಿವೆ.

ಈ ಘಟನೆ ತಾಲೂಕಿನ ತೇಗೂರು ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ.  ಅಪಘಾತಕೀಡಾದವರು ಗದಗ ಮೂಲದವರಾಗಿದ್ದು, ಸುರೇಶ ಬಸವಣೆಪ್ಪ ತುಪ್ಪದ (52), ಮಹಾಂತಮ್ಮ ತುಪ್ಪದ (65) ಮೃತ ದುರ್ದೈವಿಗಳು ಎಂದು ತಿಳಿದು ಬಂದಿದೆ.

ಈ ಕುಟುಂಬವು ಗದಗದಿಂದ ಮಹಾರಾಷ್ಟ್ರದ ಕೊಲ್ಲಾಪುರಕ್ಕೆ ತೆರಳಿದ್ದರು. ಕೊಲ್ಲಾಪುರದಿಂದ ಮರಳಿ ಬರುತ್ತಿದ್ದಾಗ ಮುಲ್ಲಾ ಧಾಬಾ ಬಳಿ ಕ್ರೂಸರ್ ಮರಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕ್ರೂಸರ್‌ನಲ್ಲಿದ್ದ ಉಳಿದ ಮಕ್ಕಳು, ಮಹಿಳೆಯರು ಸೇರಿ ಹತ್ತಕ್ಕೂ ಹೆಚ್ಚು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳಿಗೆ ಧಾರವಾಡ ಜಿಲ್ಲಾ ಆಸ್ಪತ್ರೆ ಮತ್ತು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಧಾರವಾಡ ಗರಗ ಠಾಣೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸುತ್ತಿದ್ದಾರೆ.

Tags: cruiser hits treedaravadaDriver loses controlKarnataka News beatMother and son die on the spot
SendShareTweet
Previous Post

ತಮಿಳುನಾಡಿನಲ್ಲಿ ಕೈಗೊಂಡಂತೆ ರಾಜ್ಯದಲ್ಲಿ RSS ವಿರುದ್ಧ ಕ್ರಮ – ಸಿಎಂ ಸಿದ್ದಾರಾಮಯ್ಯ!

Next Post

390ಕ್ಕೆ ವಿಂಡೀಸ್‌ ಅಲೌಟ್‌.. ದೆಹಲಿ ಟೆಸ್ಟ್ ಗೆಲ್ಲಲು ಟೀಮ್‌ ಇಂಡಿಯಾಗೆ ಬೇಕು 121 ರನ್!

Related Posts

ಆನ್ ಲೈನ್ ಗೇಮ್‌ನಲ್ಲಿ ಹಣ ಕಳೆದುಕೊಂಡ ಯುವಕ | ಮನನೊಂದು ಆತ್ಮಹತ್ಯೆ
ಧಾರವಾಡ

ಆನ್ ಲೈನ್ ಗೇಮ್‌ನಲ್ಲಿ ಹಣ ಕಳೆದುಕೊಂಡ ಯುವಕ | ಮನನೊಂದು ಆತ್ಮಹತ್ಯೆ

ಧಾರವಾಡ | ಡಿವೈಡರ್‌ಗೆ ಕಾರು ಡಿಕ್ಕಿ : ಇನ್ಸಪೆಕ್ಟರ್‌ ಸಜೀವ ದಹನ..!
ಧಾರವಾಡ

ಧಾರವಾಡ | ಡಿವೈಡರ್‌ಗೆ ಕಾರು ಡಿಕ್ಕಿ : ಇನ್ಸಪೆಕ್ಟರ್‌ ಸಜೀವ ದಹನ..!

3 ಕೋಟಿ ಬೆಲೆಯ ಜಮೀನನ್ನು ರುದ್ರಭೂಮಿಗೆ ದಾನ ಕೊಟ್ಟ ಭೂ ಒಡೆಯ
ಧಾರವಾಡ

3 ಕೋಟಿ ಬೆಲೆಯ ಜಮೀನನ್ನು ರುದ್ರಭೂಮಿಗೆ ದಾನ ಕೊಟ್ಟ ಭೂ ಒಡೆಯ

ಕನ್ನೇರಿ ಶ್ರೀಗಳಿಗೆ ರಿಲೀಫ್ | ಧಾರವಾಡ ಪ್ರವೇಶ ನಿರ್ಬಂಧ ಆದೇಶಕ್ಕೆ ಹೈಕೋರ್ಟ್ ತಡೆ!
ಧಾರವಾಡ

ಕನ್ನೇರಿ ಶ್ರೀಗಳಿಗೆ ರಿಲೀಫ್ | ಧಾರವಾಡ ಪ್ರವೇಶ ನಿರ್ಬಂಧ ಆದೇಶಕ್ಕೆ ಹೈಕೋರ್ಟ್ ತಡೆ!

ಧಾರವಾಡ | ದಿಢೀರ್ ಪ್ರತಿಭಟನೆಗಿಳಿದ ಅನ್ನದಾತರು ; ಉದ್ದು ಖರೀದಿ ಕೇಂದ್ರ ವಿರುದ್ಧಆಕ್ರೋಶ
ಧಾರವಾಡ

ಧಾರವಾಡ | ದಿಢೀರ್ ಪ್ರತಿಭಟನೆಗಿಳಿದ ಅನ್ನದಾತರು ; ಉದ್ದು ಖರೀದಿ ಕೇಂದ್ರ ವಿರುದ್ಧಆಕ್ರೋಶ

ಧಾರವಾಡದಲ್ಲಿ ಘೋರ ದುರಂತ | ಇಬ್ಬರು ಮಕ್ಕಳ ಸಮೇತ ದಂಪತಿ ಬಾವಿಗೆ ಹಾರಿ ಆತ್ಮಹತ್ಯೆ!
ಧಾರವಾಡ

ಧಾರವಾಡದಲ್ಲಿ ಘೋರ ದುರಂತ | ಇಬ್ಬರು ಮಕ್ಕಳ ಸಮೇತ ದಂಪತಿ ಬಾವಿಗೆ ಹಾರಿ ಆತ್ಮಹತ್ಯೆ!

Next Post
390ಕ್ಕೆ ವಿಂಡೀಸ್‌ ಅಲೌಟ್‌.. ದೆಹಲಿ ಟೆಸ್ಟ್ ಗೆಲ್ಲಲು ಟೀಮ್‌ ಇಂಡಿಯಾಗೆ ಬೇಕು 121 ರನ್!

390ಕ್ಕೆ ವಿಂಡೀಸ್‌ ಅಲೌಟ್‌.. ದೆಹಲಿ ಟೆಸ್ಟ್ ಗೆಲ್ಲಲು ಟೀಮ್‌ ಇಂಡಿಯಾಗೆ ಬೇಕು 121 ರನ್!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಆರೋಗ್ಯ, ಕುಟುಂಬ ಕಲ್ಯಾಣ ಇಲಾಖೆಯಲ್ಲಿ 31 ಹುದ್ದೆ : 1.10 ಲಕ್ಷ ರೂ. ಸಂಬಳ

ಆರೋಗ್ಯ, ಕುಟುಂಬ ಕಲ್ಯಾಣ ಇಲಾಖೆಯಲ್ಲಿ 31 ಹುದ್ದೆ : 1.10 ಲಕ್ಷ ರೂ. ಸಂಬಳ

ಸ್ಯಾಮ್‌ಸಂಗ್ ಗ್ಯಾಲಕ್ಸಿ ಎಸ್24 ಬೆಲೆ ಈಗ ಅರ್ಧದಷ್ಟು ಇಳಿಕೆ : 2025ರಲ್ಲಿ ಈ ಫೋನ್ ಖರೀದಿ ಉತ್ತಮವೇ?

ಸ್ಯಾಮ್‌ಸಂಗ್ ಗ್ಯಾಲಕ್ಸಿ ಎಸ್24 ಬೆಲೆ ಈಗ ಅರ್ಧದಷ್ಟು ಇಳಿಕೆ : 2025ರಲ್ಲಿ ಈ ಫೋನ್ ಖರೀದಿ ಉತ್ತಮವೇ?

2026ರಲ್ಲಿ ನಿಮ್ಮ ಕೈತುಂಬ ಹಣ ಇರಬೇಕಾ? ಮೊದಲು ಈ Resolutions ನಿಮ್ಮದಾಗಲಿ

2026ರಲ್ಲಿ ನಿಮ್ಮ ಕೈತುಂಬ ಹಣ ಇರಬೇಕಾ? ಮೊದಲು ಈ Resolutions ನಿಮ್ಮದಾಗಲಿ

ಮಕ್ಕಳಿಗಾಗಿ ಬಂತು ‘ವಿದಾ ಡರ್ಟ್.ಇ ಕೆ3’ ಎಲೆಕ್ಟ್ರಿಕ್ ಬೈಕ್ : ಬೆಲೆ, ವಿಶೇಷತೆ ಮತ್ತು ಲಭ್ಯತೆಯ ಸಂಪೂರ್ಣ ವಿವರ ಇಲ್ಲಿದೆ

ಮಕ್ಕಳಿಗಾಗಿ ಬಂತು ‘ವಿದಾ ಡರ್ಟ್.ಇ ಕೆ3’ ಎಲೆಕ್ಟ್ರಿಕ್ ಬೈಕ್ : ಬೆಲೆ, ವಿಶೇಷತೆ ಮತ್ತು ಲಭ್ಯತೆಯ ಸಂಪೂರ್ಣ ವಿವರ ಇಲ್ಲಿದೆ

Recent News

ಆರೋಗ್ಯ, ಕುಟುಂಬ ಕಲ್ಯಾಣ ಇಲಾಖೆಯಲ್ಲಿ 31 ಹುದ್ದೆ : 1.10 ಲಕ್ಷ ರೂ. ಸಂಬಳ

ಆರೋಗ್ಯ, ಕುಟುಂಬ ಕಲ್ಯಾಣ ಇಲಾಖೆಯಲ್ಲಿ 31 ಹುದ್ದೆ : 1.10 ಲಕ್ಷ ರೂ. ಸಂಬಳ

ಸ್ಯಾಮ್‌ಸಂಗ್ ಗ್ಯಾಲಕ್ಸಿ ಎಸ್24 ಬೆಲೆ ಈಗ ಅರ್ಧದಷ್ಟು ಇಳಿಕೆ : 2025ರಲ್ಲಿ ಈ ಫೋನ್ ಖರೀದಿ ಉತ್ತಮವೇ?

ಸ್ಯಾಮ್‌ಸಂಗ್ ಗ್ಯಾಲಕ್ಸಿ ಎಸ್24 ಬೆಲೆ ಈಗ ಅರ್ಧದಷ್ಟು ಇಳಿಕೆ : 2025ರಲ್ಲಿ ಈ ಫೋನ್ ಖರೀದಿ ಉತ್ತಮವೇ?

2026ರಲ್ಲಿ ನಿಮ್ಮ ಕೈತುಂಬ ಹಣ ಇರಬೇಕಾ? ಮೊದಲು ಈ Resolutions ನಿಮ್ಮದಾಗಲಿ

2026ರಲ್ಲಿ ನಿಮ್ಮ ಕೈತುಂಬ ಹಣ ಇರಬೇಕಾ? ಮೊದಲು ಈ Resolutions ನಿಮ್ಮದಾಗಲಿ

ಮಕ್ಕಳಿಗಾಗಿ ಬಂತು ‘ವಿದಾ ಡರ್ಟ್.ಇ ಕೆ3’ ಎಲೆಕ್ಟ್ರಿಕ್ ಬೈಕ್ : ಬೆಲೆ, ವಿಶೇಷತೆ ಮತ್ತು ಲಭ್ಯತೆಯ ಸಂಪೂರ್ಣ ವಿವರ ಇಲ್ಲಿದೆ

ಮಕ್ಕಳಿಗಾಗಿ ಬಂತು ‘ವಿದಾ ಡರ್ಟ್.ಇ ಕೆ3’ ಎಲೆಕ್ಟ್ರಿಕ್ ಬೈಕ್ : ಬೆಲೆ, ವಿಶೇಷತೆ ಮತ್ತು ಲಭ್ಯತೆಯ ಸಂಪೂರ್ಣ ವಿವರ ಇಲ್ಲಿದೆ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಆರೋಗ್ಯ, ಕುಟುಂಬ ಕಲ್ಯಾಣ ಇಲಾಖೆಯಲ್ಲಿ 31 ಹುದ್ದೆ : 1.10 ಲಕ್ಷ ರೂ. ಸಂಬಳ

ಆರೋಗ್ಯ, ಕುಟುಂಬ ಕಲ್ಯಾಣ ಇಲಾಖೆಯಲ್ಲಿ 31 ಹುದ್ದೆ : 1.10 ಲಕ್ಷ ರೂ. ಸಂಬಳ

ಸ್ಯಾಮ್‌ಸಂಗ್ ಗ್ಯಾಲಕ್ಸಿ ಎಸ್24 ಬೆಲೆ ಈಗ ಅರ್ಧದಷ್ಟು ಇಳಿಕೆ : 2025ರಲ್ಲಿ ಈ ಫೋನ್ ಖರೀದಿ ಉತ್ತಮವೇ?

ಸ್ಯಾಮ್‌ಸಂಗ್ ಗ್ಯಾಲಕ್ಸಿ ಎಸ್24 ಬೆಲೆ ಈಗ ಅರ್ಧದಷ್ಟು ಇಳಿಕೆ : 2025ರಲ್ಲಿ ಈ ಫೋನ್ ಖರೀದಿ ಉತ್ತಮವೇ?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat