ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಚಿತ್ರದುರ್ಗ

ಚಿತ್ರದುರ್ಗದಲ್ಲಿ DYSP ವೈಷ್ಣವಿ ಪ್ರಯಾಣಿಸುತ್ತಿದ್ದ ಕಾರು ಅಪಘಾತ | ತಾಯಿ ಸೇರಿ ಇಬ್ಬರು ದುರ್ಮರಣ ; ಮೂವರಿಗೆ ಗಂಭೀರ ಗಾಯ

January 11, 2026
Share on WhatsappShare on FacebookShare on Twitter

ಚಿತ್ರದುರ್ಗ: ಪ್ರವಾಸ ಮುಗಿಸಿ ಮರಳುತ್ತಿದ್ದ ವೇಳೆ ಕೊಲ್ಲಾಪುರ ಡಿವೈಎಸ್‌ಪಿ ವೈಷ್ಣವಿ ಹಾಗೂ ಕುಟಂಬಸ್ಥರು ಇದ್ದ ಕಾರು, ಲಾರಿಗೆ ಡಿಕ್ಕಿಯಾದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಚಿತ್ರದುರ್ಗದ ತಮಟಕಲ್ಲು ಗ್ರಾಮದ ಬ್ರಿಡ್ಜ್ ಬಳಿ ಸಂಭವಿಸಿದೆ.

ಕೊಲ್ಲಾಪುರ ಡಿವೈಎಸ್‌ಪಿ ವೈಷ್ಣವಿ ತಾಯಿ (65) ಕಮಲ ಹರಿಬಾಬು ಹಾಗೂ ಕಾರು ಚಾಲಕ (40) ರಾಕೇಶ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇತ್ತ ಗಂಭೀರವಾಗಿ ಗಾಯಗೊಂಡಿರುವ ಪೊಲೀಸ್ ಅಧಿಕಾರಿ ವೈಷ್ಣವಿ ಸೇರಿ ಮೂವರನ್ನು ಚಿತ್ರದುರ್ಗ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸ್ ಅಧಿಕಾರಿಗಳು, ವೈಷ್ಣವಿ ಕುಟುಂಬಸ್ಥರು ಚಿತ್ರದುರ್ಗಕ್ಕೆ ದಾವಿಸಿದ್ದಾರೆ.

ತಮಿಳುನಾಡು ಪ್ರವಾಸ ಮುಗಿಸಿ ಕೊಲ್ಲಾಪರಕ್ಕೆ ವಾಪಾಸ್ ಆಗುತ್ತಿದ್ದ ವೇಳೆ ಈ ದುರಂತ ಸಂಭವಿಸಿದೆ. ಕೊಲ್ಲಾಪುರಕ್ಕೆ ತೆರಳುವ ವೇಳೆ ತಮಟಕಲ್ಲು ಬಳಿ ಅಪಘಾತ ನಡೆದಿ ದ್ದು, ವೇಗವಾಗಿ ಬುರುತ್ತಿದ್ದ ಲಾರಿಗೆ ಕಾರು ಡಿಕ್ಕಿಯಾದ ಪರಿಣಾಮ ಅಪಘಾತದ ತೀವ್ರತೆ ಹೆಚ್ಚಾಗಿದೆ. ಈ ಭೀಕರ ಅಪಘಾತದಲ್ಲಿ ಕಾರು ಸಂಪೂರ್ಣವಾಗಿ ನಜ್ಜು ಗುಜ್ಜಾಗಿದೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ: ಬಟ್ಟೆ ವಿಚಾರಕ್ಕೆ ಬುದ್ಧಿ ಹೇಳಿದ ಹೋಮ್‌ಗಾರ್ಡ್‌ಗೆ ಜುಟ್ಟು ಹಿಡಿದು ಹಿಗ್ಗಾಮುಗ್ಗಾ ಥಳಿಸಿದ ಯುವತಿ

Tags: Car AccidentChitradurgaDeathDYSP VaishnaviKarnataka News beatPolice
SendShareTweet
Previous Post

ಬಟ್ಟೆ ವಿಚಾರಕ್ಕೆ ಬುದ್ಧಿ ಹೇಳಿದ ಹೋಮ್‌ಗಾರ್ಡ್‌ಗೆ ಜುಟ್ಟು ಹಿಡಿದು  ಹಿಗ್ಗಾಮುಗ್ಗಾ ಥಳಿಸಿದ ಯುವತಿ

Next Post

ಅಂಡರ್‌-19 ವಿಶ್ವಕಪ್‌ಗೂ ಮುನ್ನ ಸೂರ್ಯವಂಶಿ ಸುನಾಮಿ | 50 ಎಸೆತಗಳಲ್ಲಿ 96 ರನ್‌ ಚಚ್ಚಿದ 14ರ ಹರೆಯದ ವಿಸ್ಮಯ ಬಾಲಕ!

Related Posts

ಹಿರಿಯೂರು ಬಳಿ ಖಾಸಗಿ ಬಸ್‌ ಪಲ್ಟಿ – ಇಬ್ಬರು ಸ್ಥಳದಲ್ಲೇ ದುರ್ಮರಣ!
ಚಿತ್ರದುರ್ಗ

ಹಿರಿಯೂರು ಬಳಿ ಖಾಸಗಿ ಬಸ್‌ ಪಲ್ಟಿ – ಇಬ್ಬರು ಸ್ಥಳದಲ್ಲೇ ದುರ್ಮರಣ!

ಚಿತ್ರದುರ್ಗದಲ್ಲಿ ಕಾರು-ಲಾರಿ ಮಧ್ಯೆ ಭೀಕರ ಅಪಘಾತ.. ದಂಪತಿ ಸಾವು!
ಚಿತ್ರದುರ್ಗ

ಚಿತ್ರದುರ್ಗದಲ್ಲಿ ಕಾರು-ಲಾರಿ ಮಧ್ಯೆ ಭೀಕರ ಅಪಘಾತ.. ದಂಪತಿ ಸಾವು!

ರಾಜ್ಯಾದ್ಯಂತ ಭ್ರಷ್ಟ ಅಧಿಕಾರಿಗಳ ಮನೆ, ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ!
ರಾಜ್ಯ

ರಾಜ್ಯಾದ್ಯಂತ ಭ್ರಷ್ಟ ಅಧಿಕಾರಿಗಳ ಮನೆ, ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ!

ಮನೆಯಲ್ಲೇ ಕುಸಿದು ಬಿದ್ದು ಉಪ ವಲಯ ಅರಣ್ಯಾಧಿಕಾರಿ ಸಾವು!
ಚಿತ್ರದುರ್ಗ

ಮನೆಯಲ್ಲೇ ಕುಸಿದು ಬಿದ್ದು ಉಪ ವಲಯ ಅರಣ್ಯಾಧಿಕಾರಿ ಸಾವು!

ಎದೆ ಉರಿಯಿಂದ ನಾಲ್ಕು ವರ್ಷದ ಬಾಲಕ ಸಾವು
ಚಿತ್ರದುರ್ಗ

ಎದೆ ಉರಿಯಿಂದ ನಾಲ್ಕು ವರ್ಷದ ಬಾಲಕ ಸಾವು

ಇನ್ಶೂರೆನ್ಸ್ ಹಣಕ್ಕಾಗಿ ಪ್ರಿಯತಮೆಯ ಕೊಲೆ ; ಆಕ್ಸಿಡೆಂಟ್ ಕಥೆ ಕಟ್ಟಿ ಎಸ್ಕೇಪ್ ಆಗಿದ್ದ ಪ್ರಿಯಕರನ ಗ್ಯಾಂಗ್ ಅರೆಸ್ಟ್!
ಚಿತ್ರದುರ್ಗ

ಇನ್ಶೂರೆನ್ಸ್ ಹಣಕ್ಕಾಗಿ ಪ್ರಿಯತಮೆಯ ಕೊಲೆ ; ಆಕ್ಸಿಡೆಂಟ್ ಕಥೆ ಕಟ್ಟಿ ಎಸ್ಕೇಪ್ ಆಗಿದ್ದ ಪ್ರಿಯಕರನ ಗ್ಯಾಂಗ್ ಅರೆಸ್ಟ್!

Next Post
ಅಂಡರ್‌-19 ವಿಶ್ವಕಪ್‌ಗೂ ಮುನ್ನ ಸೂರ್ಯವಂಶಿ ಸುನಾಮಿ | 50 ಎಸೆತಗಳಲ್ಲಿ 96 ರನ್‌ ಚಚ್ಚಿದ 14ರ ಹರೆಯದ ವಿಸ್ಮಯ ಬಾಲಕ!

ಅಂಡರ್‌-19 ವಿಶ್ವಕಪ್‌ಗೂ ಮುನ್ನ ಸೂರ್ಯವಂಶಿ ಸುನಾಮಿ | 50 ಎಸೆತಗಳಲ್ಲಿ 96 ರನ್‌ ಚಚ್ಚಿದ 14ರ ಹರೆಯದ ವಿಸ್ಮಯ ಬಾಲಕ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಸೇತುವೆ ಮೇಲೆ 3 ವರ್ಷದ ಮಗುವನ್ನು ಬಿಟ್ಟು ನದಿಗೆ ಹಾರಿದ ದಂಪತಿ ; ಗೋದಾವರಿಯಲ್ಲಿ ಶೋಧ

ಸೇತುವೆ ಮೇಲೆ 3 ವರ್ಷದ ಮಗುವನ್ನು ಬಿಟ್ಟು ನದಿಗೆ ಹಾರಿದ ದಂಪತಿ ; ಗೋದಾವರಿಯಲ್ಲಿ ಶೋಧ

“ಕೈಲಾದ ಎಲ್ಲಾ ಪ್ರಯತ್ನ ಮಾಡುತ್ತಿದ್ದೇನೆ” : ಭಾರತ ತಂಡಕ್ಕೆ ಮರಳುವ ಕುರಿತು ಸೂರ್ಯಕುಮಾರ್ ಮೌನ

“ಕೈಲಾದ ಎಲ್ಲಾ ಪ್ರಯತ್ನ ಮಾಡುತ್ತಿದ್ದೇನೆ” : ಭಾರತ ತಂಡಕ್ಕೆ ಮರಳುವ ಕುರಿತು ಸೂರ್ಯಕುಮಾರ್ ಮೌನ

ಚೀನಾದ ಜೆ-10ಸಿಇ ಯುದ್ಧ ವಿಮಾನ ಖರೀದಿಗೆ ಬಾಂಗ್ಲಾ ಸಜ್ಜು ; ಆಪರೇಷನ್ ಸಿಂಧೂರ್‌ ಉದಾಹರಿಸಿದ ಪ್ರಧಾನಿ ಸಲಹೆಗಾರ

ಚೀನಾದ ಜೆ-10ಸಿಇ ಯುದ್ಧ ವಿಮಾನ ಖರೀದಿಗೆ ಬಾಂಗ್ಲಾ ಸಜ್ಜು ; ಆಪರೇಷನ್ ಸಿಂಧೂರ್‌ ಉದಾಹರಿಸಿದ ಪ್ರಧಾನಿ ಸಲಹೆಗಾರ

ಸಮಾಜ ಕಲ್ಯಾಣ ಇಲಾಖೆಯಲ್ಲಿ 140 ಶಿಕ್ಷಕರ ಹುದ್ದೆಗಳ ನೇಮಕಾತಿ : 81 ಸಾವಿರ ರೂ. ಸಂಬಳ

ಸಮಾಜ ಕಲ್ಯಾಣ ಇಲಾಖೆಯಲ್ಲಿ 140 ಶಿಕ್ಷಕರ ಹುದ್ದೆಗಳ ನೇಮಕಾತಿ : 81 ಸಾವಿರ ರೂ. ಸಂಬಳ

Recent News

ಸೇತುವೆ ಮೇಲೆ 3 ವರ್ಷದ ಮಗುವನ್ನು ಬಿಟ್ಟು ನದಿಗೆ ಹಾರಿದ ದಂಪತಿ ; ಗೋದಾವರಿಯಲ್ಲಿ ಶೋಧ

ಸೇತುವೆ ಮೇಲೆ 3 ವರ್ಷದ ಮಗುವನ್ನು ಬಿಟ್ಟು ನದಿಗೆ ಹಾರಿದ ದಂಪತಿ ; ಗೋದಾವರಿಯಲ್ಲಿ ಶೋಧ

“ಕೈಲಾದ ಎಲ್ಲಾ ಪ್ರಯತ್ನ ಮಾಡುತ್ತಿದ್ದೇನೆ” : ಭಾರತ ತಂಡಕ್ಕೆ ಮರಳುವ ಕುರಿತು ಸೂರ್ಯಕುಮಾರ್ ಮೌನ

“ಕೈಲಾದ ಎಲ್ಲಾ ಪ್ರಯತ್ನ ಮಾಡುತ್ತಿದ್ದೇನೆ” : ಭಾರತ ತಂಡಕ್ಕೆ ಮರಳುವ ಕುರಿತು ಸೂರ್ಯಕುಮಾರ್ ಮೌನ

ಚೀನಾದ ಜೆ-10ಸಿಇ ಯುದ್ಧ ವಿಮಾನ ಖರೀದಿಗೆ ಬಾಂಗ್ಲಾ ಸಜ್ಜು ; ಆಪರೇಷನ್ ಸಿಂಧೂರ್‌ ಉದಾಹರಿಸಿದ ಪ್ರಧಾನಿ ಸಲಹೆಗಾರ

ಚೀನಾದ ಜೆ-10ಸಿಇ ಯುದ್ಧ ವಿಮಾನ ಖರೀದಿಗೆ ಬಾಂಗ್ಲಾ ಸಜ್ಜು ; ಆಪರೇಷನ್ ಸಿಂಧೂರ್‌ ಉದಾಹರಿಸಿದ ಪ್ರಧಾನಿ ಸಲಹೆಗಾರ

ಸಮಾಜ ಕಲ್ಯಾಣ ಇಲಾಖೆಯಲ್ಲಿ 140 ಶಿಕ್ಷಕರ ಹುದ್ದೆಗಳ ನೇಮಕಾತಿ : 81 ಸಾವಿರ ರೂ. ಸಂಬಳ

ಸಮಾಜ ಕಲ್ಯಾಣ ಇಲಾಖೆಯಲ್ಲಿ 140 ಶಿಕ್ಷಕರ ಹುದ್ದೆಗಳ ನೇಮಕಾತಿ : 81 ಸಾವಿರ ರೂ. ಸಂಬಳ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಸೇತುವೆ ಮೇಲೆ 3 ವರ್ಷದ ಮಗುವನ್ನು ಬಿಟ್ಟು ನದಿಗೆ ಹಾರಿದ ದಂಪತಿ ; ಗೋದಾವರಿಯಲ್ಲಿ ಶೋಧ

ಸೇತುವೆ ಮೇಲೆ 3 ವರ್ಷದ ಮಗುವನ್ನು ಬಿಟ್ಟು ನದಿಗೆ ಹಾರಿದ ದಂಪತಿ ; ಗೋದಾವರಿಯಲ್ಲಿ ಶೋಧ

“ಕೈಲಾದ ಎಲ್ಲಾ ಪ್ರಯತ್ನ ಮಾಡುತ್ತಿದ್ದೇನೆ” : ಭಾರತ ತಂಡಕ್ಕೆ ಮರಳುವ ಕುರಿತು ಸೂರ್ಯಕುಮಾರ್ ಮೌನ

“ಕೈಲಾದ ಎಲ್ಲಾ ಪ್ರಯತ್ನ ಮಾಡುತ್ತಿದ್ದೇನೆ” : ಭಾರತ ತಂಡಕ್ಕೆ ಮರಳುವ ಕುರಿತು ಸೂರ್ಯಕುಮಾರ್ ಮೌನ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat