ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಚಾಮರಾಜನಗರ

ಮಾನವ-ವನ್ಯಜೀವಿ ಸಂಘರ್ಷ ನಿಯಂತ್ರಿಸಲು ಇ-ಗಸ್ತು ಅತ್ಯಂತ ಮುಖ್ಯ | ಈಶ್ವರ ಖಂಡ್ರೆ ಸೂಚನೆ

December 4, 2025
Share on WhatsappShare on FacebookShare on Twitter

ಚಾಮರಾಜನಗರ: ಮಾನವ-ವನ್ಯಜೀವಿ ಸಂಘರ್ಷ ನಿಯಂತ್ರಿಸಲು ಗಸ್ತು ಅತ್ಯಂತ ಮುಖ್ಯವಾಗಿದ್ದು, ಇದನ್ನು ಬಲಪಡಿಸುವ ಅಗತ್ಯವಿದೆ. ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಈಗಾಗಲೇ ಅಳವಡಿಸಲಾಗಿರುವ ಎಂ.ಸ್ಟ್ರೈಪ್ ಜೊತೆಗೆ ನಮ್ಮ ಇ-ಗಸ್ತು ತಂತ್ರಾಂಶವನ್ನೂ ಜಾರಿ ಮಾಡಿ ನಿಗಾ ಇಡುವಂತೆ ಅರಣ್ಯ ಸಚಿವ ಈಶ್ವರ ಖಂಡ್ರೆ ಸೂಚಿಸಿದ್ದಾರೆ

ಚಾಮರಾಜನಗರ, ಮೈಸೂರು ಭಾಗದಲ್ಲಿ ವನ್ಯಜೀವಿ ಮಾನವ ಸಂಘರ್ಷ ಹೆಚ್ಚಳದ ಬಗ್ಗೆ ಕೊಳ್ಳೇಗಾಲದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಖಂಡ್ರೆ, ವನ್ಯಜೀವಿ ಮತ್ತು ಮಾನವ ಸಂಘರ್ಷ ತಡೆಗೆ ರಾಜ್ಯ ಸರ್ಕಾರ ಈ ಹಿಂದೆಯೆ ಕೇಂದ್ರ ಸರ್ಕಾರದ ತಂತ್ರಾಂಶಕ್ಕಿಂತ ಉತ್ತಮವಾದ 8 ಅಂಶದ ಇ ಗಸ್ತು ತಂತ್ರಾಂಶ ಅಭಿವೃದ್ಧಿ ಮಾಡಿದೆ. ಬಂಡೀಪುರದಲ್ಲಿ 100 ಕಿಮೀ ವ್ಯಾಪ್ತಿಯಲ್ಲಿ ವನ್ಯಜೀವಿ ಸಂಘರ್ಷ ಹೆಚ್ಚಿದ್ದು, ಇದಕ್ಕಾಗಿ 25 ಕ್ಯಾಂಪ್ ಸ್ಥಾಪಿಸಲಾಗಿದೆ. ಒಂದೊಂದು ಕ್ಯಾಂಪ್‌ನಲ್ಲಿ 4 ಮಂದಿ ಕೆಲಸ ಮಾಡುತ್ತಿದ್ದಾರೆ. ಸಿಬ್ಬಂದಿಯ ಸಂಖ್ಯೆ ಹೆಚ್ಚಸಿ, ದಿನದ 24 ಗಂಟೆಯೂ ಗಸ್ತು ಮಾಡಲೂ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ಹೇಳಿದ್ದಾರೆ.

ಸೂಚನೆ ಅರಣ್ಯ ಸಿಬ್ಬಂದಿ ವಾಹನಗಳಿಗೆ ಜಿಪಿಎಸ್ ಅಳವಡಿಕೆ ಮಾಡಲಾಗಿದ್ದು, ಸಿಬ್ಬಂದಿಗೆ ಸಮವಸ್ತ್ರ, ಸಂಬಳ ಸೇರಿದಂತೆ ಅಗತ್ಯ ಸೌಲಭ್ಯ ಮಾಡಿಕೊಡುತ್ತೀವಿ. ಎಐ ಆಧಾರಿತ ಕ್ಯಾಮೆರಾ ವ್ಯವಸ್ಥೆ ಮಾಡಿದ್ದೇವೆ. ಇದರಿಂದ ಚಿರತೆ, ಹುಲಿ, ಆನೆ ಸೇರಿ ಯಾವುದೇ ವನ್ಯಪ್ರಾಣಿ ಕಾಡಿನಿಂದ ಹೊರಬಂದರು ತಕ್ಷಣವೇ ಮಾಹಿತಿ ಸಿಗುತ್ತದೆ. ಇದಕ್ಕಾಗಿ ಕಮಾಂಡ್ ಕಂಟ್ರೋಲ್ ಸೆಂಟರ್ ಮಾಡಿದ್ದೀವಿ ಎಂದು ತಿಳಿಸಿದ್ದಾರೆ.

ಅಲ್ಲದೇ. ಶಾಲಾ ಕಾಲೇಜುಗಳಲ್ಲಿ ಕೂಡ ವಿಧ್ಯಾರ್ಥಿಗಳಿಗೆ ವನ್ಯ ಜೀವಿ ಹಾಗೂ ಇ-ಗಸ್ತುವಿನ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಮಾಡಲು ತಿಳಿಸಲಾಗಿದೆ. ಇನ್ನು, ಹಿರಿಯ ಅಧಿಕಾರಿಗಳು ಕಾಡಂಚಿನ ಗ್ರಾಮದಲ್ಲಿ ವಾಸ್ತವ್ಯ ಹೂಡುವ ಮೂಲಕ ಜನರ ವಿಶ್ವಾಸ ಗಳಿಸಲು ಸೂಚಿಸಿದ್ದೇನೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಸಿನಿಮಾ ಚಿತ್ರೀಕರಣ ವೇಳೆ ಹೃದಯಾಘಾತ | ನಿರ್ದೇಶಕ ಸಂಗೀತ್‌ ಸಾಗರ್‌ ನಿಧನ

Tags: controlE-patrolhuman-wildlife conflictIshwar KhandreKarnataka News beatvery important
SendShareTweet
Previous Post

ಸಿಬ್ಬಂದಿ ಕೊರತೆ ಬಿಸಿ : ದೇಶಾದ್ಯಂತ ಇಂಡಿಗೋ ವಿಮಾನಗಳ ಹಾರಾಟ ರದ್ದು, ಪ್ರಯಾಣಿಕರ ಪರದಾಟ

Next Post

ಬೆಂಗಳೂರಿನಲ್ಲಿ ಮುಂದುವರಿದ ಪೊಲೀಸರ ಕಳ್ಳಾಟ | ಕಮಿಷನರ್‌ ಕಚೇರಿ ಆವರಣದಲ್ಲಿಯೇ ಕಳ್ಳತನ ಮಾಡಿದ ಪೊಲೀಸಪ್ಪ

Related Posts

ಮಲೆ ಮಹದೇಶ್ವರ ಬೆಟ್ಟ ವನ್ಯಧಾಮದಲ್ಲಿ ಕಾಡುಹಂದಿ ಬೇಟೆ : ಓರ್ವ ಬಂಧನ, ಮೂವರು ಪರಾರಿ!
ಚಾಮರಾಜನಗರ

ಮಲೆ ಮಹದೇಶ್ವರ ಬೆಟ್ಟ ವನ್ಯಧಾಮದಲ್ಲಿ ಕಾಡುಹಂದಿ ಬೇಟೆ : ಓರ್ವ ಬಂಧನ, ಮೂವರು ಪರಾರಿ!

ಕಾಡಾನೆ ಜೊತೆ ರೀಲ್ಸ್ ಹುಚ್ಚಾಟ – ಶಿಲ್ಪಾ ಗೌಡ ವಿರುದ್ದ ಪರಿಸರ ಪ್ರೇಮಿಗಳ ಆಕ್ರೋಶ!
ಚಾಮರಾಜನಗರ

ಕಾಡಾನೆ ಜೊತೆ ರೀಲ್ಸ್ ಹುಚ್ಚಾಟ – ಶಿಲ್ಪಾ ಗೌಡ ವಿರುದ್ದ ಪರಿಸರ ಪ್ರೇಮಿಗಳ ಆಕ್ರೋಶ!

ಬಂಡೀಪುರದಲ್ಲಿ ರಣಹದ್ದುಗಳ ದರ್ಶನ : ನಶಿಸುತ್ತಿರುವ ಪಕ್ಷಿಯ ಗುಂಪು ಕಂಡು ಪ್ರವಾಸಿಗರಲ್ಲಿ ಸಂತಸ
ಚಾಮರಾಜನಗರ

ಬಂಡೀಪುರದಲ್ಲಿ ರಣಹದ್ದುಗಳ ದರ್ಶನ : ನಶಿಸುತ್ತಿರುವ ಪಕ್ಷಿಯ ಗುಂಪು ಕಂಡು ಪ್ರವಾಸಿಗರಲ್ಲಿ ಸಂತಸ

ಚಾಮರಾಜನಗರದಲ್ಲಿ ಭೀಕರ ಅಪಘಾತ : ಸೇತುವೆಗೆ ಕಾರು ಡಿಕ್ಕಿಯಾಗಿ ಇಬ್ಬರು ದುರ್ಮರಣ
ಚಾಮರಾಜನಗರ

ಚಾಮರಾಜನಗರದಲ್ಲಿ ಭೀಕರ ಅಪಘಾತ : ಸೇತುವೆಗೆ ಕಾರು ಡಿಕ್ಕಿಯಾಗಿ ಇಬ್ಬರು ದುರ್ಮರಣ

ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿಯಾಗಿ ಯುವಕ ಸ್ಥಳದಲ್ಲೇ ಸಾವು.. ಮೂವರಿಗೆ ಗಾಯ!
ಚಾಮರಾಜನಗರ

ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿಯಾಗಿ ಯುವಕ ಸ್ಥಳದಲ್ಲೇ ಸಾವು.. ಮೂವರಿಗೆ ಗಾಯ!

ಕೊನೆಗೂ ಬೋನಿಗೆ ಬಿದ್ದ ನರಭಕ್ಷಕ ಚಿರತೆ!
ಚಾಮರಾಜನಗರ

ಕೊನೆಗೂ ಬೋನಿಗೆ ಬಿದ್ದ ನರಭಕ್ಷಕ ಚಿರತೆ!

Next Post
ಬೆಂಗಳೂರಿನಲ್ಲಿ ಮುಂದುವರಿದ ಪೊಲೀಸರ ಕಳ್ಳಾಟ | ಕಮಿಷನರ್‌ ಕಚೇರಿ ಆವರಣದಲ್ಲಿಯೇ ಕಳ್ಳತನ ಮಾಡಿದ ಪೊಲೀಸಪ್ಪ

ಬೆಂಗಳೂರಿನಲ್ಲಿ ಮುಂದುವರಿದ ಪೊಲೀಸರ ಕಳ್ಳಾಟ | ಕಮಿಷನರ್‌ ಕಚೇರಿ ಆವರಣದಲ್ಲಿಯೇ ಕಳ್ಳತನ ಮಾಡಿದ ಪೊಲೀಸಪ್ಪ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಭಾರತದ ಮೊದಲ ‘2026 ಯೆಜ್ಡಿ ರೋಡ್‌ಸ್ಟರ್’ ಬೈಕ್ ಒಡೆಯನಾದ ಒಲಿಂಪಿಕ್ ಹೀರೋ ಪಿ.ಆರ್. ಶ್ರೀಜೇಶ್!

ಭಾರತದ ಮೊದಲ ‘2026 ಯೆಜ್ಡಿ ರೋಡ್‌ಸ್ಟರ್’ ಬೈಕ್ ಒಡೆಯನಾದ ಒಲಿಂಪಿಕ್ ಹೀರೋ ಪಿ.ಆರ್. ಶ್ರೀಜೇಶ್!

ಭಾರತ-ಬಾಂಗ್ಲಾ ಕ್ರಿಕೆಟ್ ಸರಣಿ ಭವಿಷ್ಯ : ‘ಕೇಂದ್ರ ಸರ್ಕಾರದ ಗ್ರೀನ್ ಸಿಗ್ನಲ್‌ಗಾಗಿ ಕಾಯುತ್ತಿದ್ದೇವೆ’ ಎಂದ ಬಿಸಿಸಿಐ

ಭಾರತ-ಬಾಂಗ್ಲಾ ಕ್ರಿಕೆಟ್ ಸರಣಿ ಭವಿಷ್ಯ : ‘ಕೇಂದ್ರ ಸರ್ಕಾರದ ಗ್ರೀನ್ ಸಿಗ್ನಲ್‌ಗಾಗಿ ಕಾಯುತ್ತಿದ್ದೇವೆ’ ಎಂದ ಬಿಸಿಸಿಐ

ಗೆಜ್ಜೆ ಸದ್ದು, ವಿಚಿತ್ರ ಅಳು-ನಗುವಿನ ಶಬ್ದ : ದೆವ್ವದ ಭಯಕ್ಕೆ ಹೆದರಿ ಹಾಸ್ಟೆಲ್ ತೊರೆದ 608 ವಿದ್ಯಾರ್ಥಿಗಳು!

ಗೆಜ್ಜೆ ಸದ್ದು, ವಿಚಿತ್ರ ಅಳು-ನಗುವಿನ ಶಬ್ದ : ದೆವ್ವದ ಭಯಕ್ಕೆ ಹೆದರಿ ಹಾಸ್ಟೆಲ್ ತೊರೆದ 608 ವಿದ್ಯಾರ್ಥಿಗಳು!

2027ರ ಏಕದಿನ ವಿಶ್ವಕಪ್‌ನಿಂದ ರೋಹಿತ್ ಔಟ್? BCCI ಹಾಗೂ ಆಯ್ಕೆ ಸಮಿತಿ ನಡುವೆ ಭುಗಿಲೆದ್ದ ಭಿನ್ನಮತ!

2027ರ ಏಕದಿನ ವಿಶ್ವಕಪ್‌ನಿಂದ ರೋಹಿತ್ ಔಟ್? BCCI ಹಾಗೂ ಆಯ್ಕೆ ಸಮಿತಿ ನಡುವೆ ಭುಗಿಲೆದ್ದ ಭಿನ್ನಮತ!

Recent News

ಭಾರತದ ಮೊದಲ ‘2026 ಯೆಜ್ಡಿ ರೋಡ್‌ಸ್ಟರ್’ ಬೈಕ್ ಒಡೆಯನಾದ ಒಲಿಂಪಿಕ್ ಹೀರೋ ಪಿ.ಆರ್. ಶ್ರೀಜೇಶ್!

ಭಾರತದ ಮೊದಲ ‘2026 ಯೆಜ್ಡಿ ರೋಡ್‌ಸ್ಟರ್’ ಬೈಕ್ ಒಡೆಯನಾದ ಒಲಿಂಪಿಕ್ ಹೀರೋ ಪಿ.ಆರ್. ಶ್ರೀಜೇಶ್!

ಭಾರತ-ಬಾಂಗ್ಲಾ ಕ್ರಿಕೆಟ್ ಸರಣಿ ಭವಿಷ್ಯ : ‘ಕೇಂದ್ರ ಸರ್ಕಾರದ ಗ್ರೀನ್ ಸಿಗ್ನಲ್‌ಗಾಗಿ ಕಾಯುತ್ತಿದ್ದೇವೆ’ ಎಂದ ಬಿಸಿಸಿಐ

ಭಾರತ-ಬಾಂಗ್ಲಾ ಕ್ರಿಕೆಟ್ ಸರಣಿ ಭವಿಷ್ಯ : ‘ಕೇಂದ್ರ ಸರ್ಕಾರದ ಗ್ರೀನ್ ಸಿಗ್ನಲ್‌ಗಾಗಿ ಕಾಯುತ್ತಿದ್ದೇವೆ’ ಎಂದ ಬಿಸಿಸಿಐ

ಗೆಜ್ಜೆ ಸದ್ದು, ವಿಚಿತ್ರ ಅಳು-ನಗುವಿನ ಶಬ್ದ : ದೆವ್ವದ ಭಯಕ್ಕೆ ಹೆದರಿ ಹಾಸ್ಟೆಲ್ ತೊರೆದ 608 ವಿದ್ಯಾರ್ಥಿಗಳು!

ಗೆಜ್ಜೆ ಸದ್ದು, ವಿಚಿತ್ರ ಅಳು-ನಗುವಿನ ಶಬ್ದ : ದೆವ್ವದ ಭಯಕ್ಕೆ ಹೆದರಿ ಹಾಸ್ಟೆಲ್ ತೊರೆದ 608 ವಿದ್ಯಾರ್ಥಿಗಳು!

2027ರ ಏಕದಿನ ವಿಶ್ವಕಪ್‌ನಿಂದ ರೋಹಿತ್ ಔಟ್? BCCI ಹಾಗೂ ಆಯ್ಕೆ ಸಮಿತಿ ನಡುವೆ ಭುಗಿಲೆದ್ದ ಭಿನ್ನಮತ!

2027ರ ಏಕದಿನ ವಿಶ್ವಕಪ್‌ನಿಂದ ರೋಹಿತ್ ಔಟ್? BCCI ಹಾಗೂ ಆಯ್ಕೆ ಸಮಿತಿ ನಡುವೆ ಭುಗಿಲೆದ್ದ ಭಿನ್ನಮತ!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಭಾರತದ ಮೊದಲ ‘2026 ಯೆಜ್ಡಿ ರೋಡ್‌ಸ್ಟರ್’ ಬೈಕ್ ಒಡೆಯನಾದ ಒಲಿಂಪಿಕ್ ಹೀರೋ ಪಿ.ಆರ್. ಶ್ರೀಜೇಶ್!

ಭಾರತದ ಮೊದಲ ‘2026 ಯೆಜ್ಡಿ ರೋಡ್‌ಸ್ಟರ್’ ಬೈಕ್ ಒಡೆಯನಾದ ಒಲಿಂಪಿಕ್ ಹೀರೋ ಪಿ.ಆರ್. ಶ್ರೀಜೇಶ್!

ಭಾರತ-ಬಾಂಗ್ಲಾ ಕ್ರಿಕೆಟ್ ಸರಣಿ ಭವಿಷ್ಯ : ‘ಕೇಂದ್ರ ಸರ್ಕಾರದ ಗ್ರೀನ್ ಸಿಗ್ನಲ್‌ಗಾಗಿ ಕಾಯುತ್ತಿದ್ದೇವೆ’ ಎಂದ ಬಿಸಿಸಿಐ

ಭಾರತ-ಬಾಂಗ್ಲಾ ಕ್ರಿಕೆಟ್ ಸರಣಿ ಭವಿಷ್ಯ : ‘ಕೇಂದ್ರ ಸರ್ಕಾರದ ಗ್ರೀನ್ ಸಿಗ್ನಲ್‌ಗಾಗಿ ಕಾಯುತ್ತಿದ್ದೇವೆ’ ಎಂದ ಬಿಸಿಸಿಐ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat