ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ಇ.ಡಿ ದಾಳಿ ಮಾಡಿದ್ದೇಕೆ?

May 27, 2026
Share on WhatsappShare on FacebookShare on Twitter

ತಿರುವನಂತಪುರಂ : ಕೇರಳದ ಮಾಜಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮತ್ತು ಅವರ ಕುಟುಂಬಕ್ಕೆ ಜಾರಿ ನಿರ್ದೇಶನಾಲಯ (ED) ದೊಡ್ಡಮಟ್ಟದ ಶಾಕ್ ನೀಡಿದೆ. ಕೊಚ್ಚಿನ್ ಮಿನರಲ್ಸ್ ಅಂಡ್ ರುಟೈಲ್ ಲಿಮಿಟೆಡ್ (CMRL) ಭ್ರಷ್ಟಾಚಾರ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಪಿಣರಾಯಿ ವಿಜಯನ್ ಅವರ ನಿವಾಸ ಸೇರಿದಂತೆ ಕೇರಳದಾದ್ಯಂತ ಒಟ್ಟು 10 ಸ್ಥಳಗಳ ಮೇಲೆ ಇ.ಡಿ. ಅಧಿಕಾರಿಗಳು ಇಂದು ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ. ಪಿಣರಾಯಿ ವಿಜಯನ್ ಅವರ ಮಗಳು ಟಿ. ವೀಣಾ ಮಾಲೀಕತ್ವದ ಕಂಪನಿಯು ನಡೆಸಿರುವ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ತನಿಖೆ ಕೈಗೊಳ್ಳಲಾಗಿದೆ. ಈ ಪ್ರಕರಣದ ತನಿಖೆಯನ್ನು ರದ್ದುಗೊಳಿಸಲು ಕೇರಳ ಹೈಕೋರ್ಟ್ ನಿರಾಕರಿಸಿದ ಬೆನ್ನಲ್ಲೇ ಈ ಹಠಾತ್ ದಾಳಿ ನಡೆದಿದೆ.

ಅಳಿಯನ ಮನೆಗೂ ವಿಸ್ತರಿಸಿದ ತನಿಖೆ

ಮಾಜಿ ಸಿಎಂ ನಿವಾಸದ ಜೊತೆಗೆ ಅವರ ಅಳಿಯ, ಮಾಜಿ ಸಚಿವ ಹಾಗೂ ಹಾಲಿ ಶಾಸಕ ಪಿ.ಎ. ಮುಹಮ್ಮದ್ ರಿಯಾಸ್ ಅವರ ಕೋಝಿಕ್ಕೋಡ್‌ನಲ್ಲಿರುವ ನಿವಾಸದ ಮೇಲೂ ಇ.ಡಿ. ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಕೈಗಾರಿಕಾ ರಾಸಾಯನಿಕಗಳನ್ನು ತಯಾರಿಸುವ ಸಿಎಂಆರ್‌ಎಲ್ ಕಂಪನಿಯು ರಾಜಕಾರಣಿಗಳಿಗೆ ಲಂಚ ನೀಡಿದ ಹಾಗೂ ಅಕ್ರಮ ಹಣ ವರ್ಗಾವಣೆ ಮಾಡಿದ ಆರೋಪ ಎದುರಿಸುತ್ತಿದೆ. ಪಿಣರಾಯಿ ವಿಜಯನ್ ಅವರ ಮಗಳು ಟಿ. ವೀಣಾ ಅವರ ಒಡೆತನದ ‘ಎಕ್ಸಾಲಾಜಿಕ್ ಸೊಲ್ಯೂಷನ್ಸ್’ ಕಂಪನಿಯು ಸಿಎಂಆರ್‌ಎಲ್‌ನಿಂದ ಯಾವುದೇ ಸೇವೆಯನ್ನು ನೀಡದೆಯೇ ಭಾರಿ ಪ್ರಮಾಣದ ಹಣವನ್ನು ಪಡೆದಿದೆ ಎನ್ನುವುದು ಇಲ್ಲಿನ ಪ್ರಮುಖ ಆರೋಪವಾಗಿದೆ. ಈ ಪ್ರಕರಣದಲ್ಲಿ ವಿಜಯನ್ ಅವರ ಹೆಸರು ನೇರವಾಗಿ ಇಲ್ಲದಿದ್ದರೂ, ಇದು ಕೇರಳ ರಾಜಕೀಯದಲ್ಲಿ ಭಾರಿ ಸಂಚಲನ ಮೂಡಿಸಿದೆ.

ಕೋಟಿ ಕೋಟಿ ಹಣದ ವಹಿವಾಟು

ಇದು 2023ರ ಆಗಸ್ಟ್‌ನಲ್ಲಿ ಬೆಳಕಿಗೆ ಬಂದ ಹಗರಣವಾಗಿದೆ. ಸಿಎಂಆರ್‌ಎಲ್ ಕಂಪನಿಯಿಂದ ವೀಣಾ ಅವರ ಎಕ್ಸಾಲಾಜಿಕ್ ಸಂಸ್ಥೆಯು 2017 ಮತ್ತು 2020ರ ನಡುವೆ ಯಾವುದೇ ಸೇವೆ ಒದಗಿಸದೇ 1.72 ಕೋಟಿ ರೂಪಾಯಿ ಪಡೆದಿದೆ ಎಂದು ಆದಾಯ ತೆರಿಗೆ ಇಲಾಖೆಯ ವರದಿ ತಿಳಿಸಿತ್ತು. ತದನಂತರ ಗಂಭೀರ ವಂಚನೆ ತನಿಖಾ ಕಚೇರಿ (SFIO) ನಡೆಸಿದ ವಿಸ್ತೃತ ತನಿಖೆಯಲ್ಲಿ ಈ ಮೊತ್ತ 2.70 ಕೋಟಿ ರೂ. ಎಂದು ತಿಳಿದುಬಂದಿದೆ. ಎಸ್‌ಎಫ್‌ಐಒ ಸಲ್ಲಿಸಿರುವ 160 ಪುಟಗಳ ದೂರಿನಲ್ಲಿ ಟಿ. ವೀಣಾ ಸೇರಿದಂತೆ 25ಕ್ಕೂ ಹೆಚ್ಚು ಜನರನ್ನು ಆರೋಪಿಗಳನ್ನಾಗಿ ಹೆಸರಿಸಲಾಗಿದೆ. ಇದರ ಬೆನ್ನಲ್ಲೇ ಕೇಂದ್ರ ಕಾರ್ಪೊರೇಟ್ ವ್ಯವಹಾರಗಳ ಸಚಿವಾಲಯವು ವೀಣಾ ವಿರುದ್ಧ ಕಂಪನಿಗಳ ಕಾಯ್ದೆ 2013ರ ಸೆಕ್ಷನ್ 447 ರ ಅಡಿಯಲ್ಲಿ ಸಾಂಸ್ಥಿಕ ವಂಚನೆ ಪ್ರಕರಣ ದಾಖಲಿಸಿ ಕಾನೂನು ಪ್ರಕ್ರಿಯೆಗೆ ಅನುಮೋದನೆ ನೀಡಿದೆ. ಈ ಅಪರಾಧ ಸಾಬೀತಾದರೆ 6 ತಿಂಗಳಿಂದ 10 ವರ್ಷಗಳವರೆಗೆ ಜೈಲು ಶಿಕ್ಷೆ ವಿಧಿಸಲು ಕಾನೂನಿನಲ್ಲಿ ಅವಕಾಶವಿದೆ.

ರಾಜಕೀಯ ಪ್ರೇರಿತ ದಾಳಿ ಎಂದ ಸಿಪಿಎಂ

ಇ.ಡಿ. ನಡೆಸಿರುವ ಈ ದಾಳಿಯನ್ನು ಸಿಪಿಎಂ ತೀವ್ರವಾಗಿ ಖಂಡಿಸಿದೆ. ಪಕ್ಷದ ಪ್ರಧಾನ ಕಾರ್ಯದರ್ಶಿ ಎಂ.ಎ. ಬೇಬಿ ಅವರು ಈ ಕ್ರಮವನ್ನು “ರಾಜಕೀಯ ಪ್ರೇರಿತ ಮತ್ತು ಹೇಯ ದಾಳಿ” ಎಂದು ಕರೆದಿದ್ದಾರೆ. ಕೇಂದ್ರದಲ್ಲಿರುವ ಬಿಜೆಪಿ-ಆರೆಸ್ಸೆಸ್ ಸರ್ಕಾರವು ವಿರೋಧ ಪಕ್ಷದ ನಾಯಕರನ್ನು ಗುರಿಯಾಗಿಸಿಕೊಂಡು ಇ.ಡಿ.ಯನ್ನು ತನ್ನ ರಾಜಕೀಯ ದಾಳವಾಗಿ ಬಳಸಿಕೊಳ್ಳುತ್ತಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ದೆಹಲಿಯಲ್ಲಿ ಅರವಿಂದ್ ಕೇಜ್ರಿವಾಲ್ ಮತ್ತು ಮನೀಶ್ ಸಿಸೋಡಿಯಾ ಅವರ ವಿರುದ್ಧವೂ ಇಂತಹುದೇ ಸುಳ್ಳು ಆರೋಪಗಳನ್ನು ಮಾಡಲಾಗಿತ್ತು, ಆದರೆ ನ್ಯಾಯಾಲಯದಲ್ಲಿ ಅವರಿಗೆ ನ್ಯಾಯ ಸಿಕ್ಕಿದೆ ಎಂದು ನೆನಪಿಸಿರುವ ಅವರು, ಪ್ರಸ್ತುತ ಕಾಂಗ್ರೆಸ್ ನೇತೃತ್ವದ ಕೇರಳ ಸರ್ಕಾರದ ಸಚಿವರೂ ಸಿಎಂಆರ್‌ಎಲ್‌ನಿಂದ ಹಣ ಪಡೆದಿದ್ದಾರೆ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ : ‘ಬೈಜೂಸ್’ ಸಾಮ್ರಾಜ್ಯ ಪತನ : ಸಂಸ್ಥಾಪಕ ರವೀಂದ್ರನ್​ಗೆ 6 ತಿಂಗಳು ಜೈಲು ಶಿಕ್ಷೆ ವಿಧಿಸಿದ ಸಿಂಗಾಪುರ ಕೋರ್ಟ್​!

Tags: IndiaKarnataka News beat
SendShareTweet
Previous Post

ರಾಜ್ಯ ಸರ್ಕಾರದ KSRLPS ಸಂಸ್ಥೆಯಲ್ಲಿ ಮ್ಯಾನೇಜರ್ ಹುದ್ದೆಗಳ ನೇಮಕ.. ಕೂಡಲೇ ಅರ್ಜಿ ಸಲ್ಲಿಸಿ

Next Post

ಐಪಿಎಲ್ ಕ್ರಿಕೆಟ್ ಪಂದ್ಯವೋ ಅಥವಾ 3 ಗಂಟೆಗಳ ಜಾಹೀರಾತು ಚಿತ್ರವೋ?

Related Posts

SIR ಪರ ಸುಪ್ರೀಂ ತೀರ್ಪು : ‘ಇದು ಸಂವಿಧಾನಕ್ಕೆ ಜೀವ ತುಂಬುವ ಪ್ರಕ್ರಿಯೆ’ ಎಂದ ನ್ಯಾಯಪೀಠ!
ದೇಶ

SIR ಪರ ಸುಪ್ರೀಂ ತೀರ್ಪು : ‘ಇದು ಸಂವಿಧಾನಕ್ಕೆ ಜೀವ ತುಂಬುವ ಪ್ರಕ್ರಿಯೆ’ ಎಂದ ನ್ಯಾಯಪೀಠ!

ಗುಜರಾತ್‌ನಲ್ಲಿ ಘೋರ ಕೃತ್ಯ | ಪತ್ನಿ ಇಷ್ಟವಿಲ್ಲವೆಂದು 50 ಸಾವಿರಕ್ಕೆ ಮಾರಿದ ಪತಿ.. ಮಹಿಳೆ ಮೇಲೆ ಗ್ಯಾಂಗ್‌ರೇಪ್!
ದೇಶ

ಗುಜರಾತ್‌ನಲ್ಲಿ ಘೋರ ಕೃತ್ಯ | ಪತ್ನಿ ಇಷ್ಟವಿಲ್ಲವೆಂದು 50 ಸಾವಿರಕ್ಕೆ ಮಾರಿದ ಪತಿ.. ಮಹಿಳೆ ಮೇಲೆ ಗ್ಯಾಂಗ್‌ರೇಪ್!

‘ಬೈಜೂಸ್’ ಸಾಮ್ರಾಜ್ಯ ಪತನ : ಸಂಸ್ಥಾಪಕ ರವೀಂದ್ರನ್​ಗೆ 6 ತಿಂಗಳು ಜೈಲು ಶಿಕ್ಷೆ ವಿಧಿಸಿದ ಸಿಂಗಾಪುರ ಕೋರ್ಟ್​!
ದೇಶ

‘ಬೈಜೂಸ್’ ಸಾಮ್ರಾಜ್ಯ ಪತನ : ಸಂಸ್ಥಾಪಕ ರವೀಂದ್ರನ್​ಗೆ 6 ತಿಂಗಳು ಜೈಲು ಶಿಕ್ಷೆ ವಿಧಿಸಿದ ಸಿಂಗಾಪುರ ಕೋರ್ಟ್​!

ತ್ವಿಷಾ ಶರ್ಮಾ ಗರ್ಭಪಾತ, ಬೈಪೋಲಾರ್ ರೋಗ : ಪತಿಯ ಹೇಳಿಕೆಗಳ ಸತ್ಯಾಸತ್ಯತೆಯ ಬೆನ್ನು ಹತ್ತಿದ CBI!
ದೇಶ

ತ್ವಿಷಾ ಶರ್ಮಾ ಗರ್ಭಪಾತ, ಬೈಪೋಲಾರ್ ರೋಗ : ಪತಿಯ ಹೇಳಿಕೆಗಳ ಸತ್ಯಾಸತ್ಯತೆಯ ಬೆನ್ನು ಹತ್ತಿದ CBI!

ಮದುವೆ ಖುಷಿಗೆ ಇಡೀ ಹಳ್ಳಿ ಜನರಿಗೆ ಅಪಘಾತ ವಿಮೆ ಮಾಡಿಸಿಕೊಟ್ಟ ವರನ ಕುಟುಂಬ!
ದೇಶ

ಮದುವೆ ಖುಷಿಗೆ ಇಡೀ ಹಳ್ಳಿ ಜನರಿಗೆ ಅಪಘಾತ ವಿಮೆ ಮಾಡಿಸಿಕೊಟ್ಟ ವರನ ಕುಟುಂಬ!

LPG ಗ್ರಾಹಕರಿಗೆ ಅಪ್ಡೇಟ್ : PNG ಸಂಪರ್ಕ ಪಡೆದರೆ 30 ದಿನಗಳ ವಿನಾಯಿತಿ.. ಏನಿದು ಹೊಸ ನಿಯಮ?
ದೇಶ

LPG ಗ್ರಾಹಕರಿಗೆ ಅಪ್ಡೇಟ್ : PNG ಸಂಪರ್ಕ ಪಡೆದರೆ 30 ದಿನಗಳ ವಿನಾಯಿತಿ.. ಏನಿದು ಹೊಸ ನಿಯಮ?

Next Post
ಐಪಿಎಲ್ ಕ್ರಿಕೆಟ್ ಪಂದ್ಯವೋ ಅಥವಾ 3 ಗಂಟೆಗಳ ಜಾಹೀರಾತು ಚಿತ್ರವೋ?

ಐಪಿಎಲ್ ಕ್ರಿಕೆಟ್ ಪಂದ್ಯವೋ ಅಥವಾ 3 ಗಂಟೆಗಳ ಜಾಹೀರಾತು ಚಿತ್ರವೋ?

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

SIR ಪರ ಸುಪ್ರೀಂ ತೀರ್ಪು : ‘ಇದು ಸಂವಿಧಾನಕ್ಕೆ ಜೀವ ತುಂಬುವ ಪ್ರಕ್ರಿಯೆ’ ಎಂದ ನ್ಯಾಯಪೀಠ!

SIR ಪರ ಸುಪ್ರೀಂ ತೀರ್ಪು : ‘ಇದು ಸಂವಿಧಾನಕ್ಕೆ ಜೀವ ತುಂಬುವ ಪ್ರಕ್ರಿಯೆ’ ಎಂದ ನ್ಯಾಯಪೀಠ!

ಗುಜರಾತ್‌ನಲ್ಲಿ ಘೋರ ಕೃತ್ಯ | ಪತ್ನಿ ಇಷ್ಟವಿಲ್ಲವೆಂದು 50 ಸಾವಿರಕ್ಕೆ ಮಾರಿದ ಪತಿ.. ಮಹಿಳೆ ಮೇಲೆ ಗ್ಯಾಂಗ್‌ರೇಪ್!

ಗುಜರಾತ್‌ನಲ್ಲಿ ಘೋರ ಕೃತ್ಯ | ಪತ್ನಿ ಇಷ್ಟವಿಲ್ಲವೆಂದು 50 ಸಾವಿರಕ್ಕೆ ಮಾರಿದ ಪತಿ.. ಮಹಿಳೆ ಮೇಲೆ ಗ್ಯಾಂಗ್‌ರೇಪ್!

ಬೆಂಗಳೂರು ಏರ್‌ಪೋರ್ಟ್‌ನಲ್ಲಿ ತಪ್ಪಿದ ಭಾರೀ ದುರಂತ.. ಶಾಕಿಂಗ್‌ ವಿಡಿಯೋ ವೈರಲ್‌!

ಬೆಂಗಳೂರು ಏರ್‌ಪೋರ್ಟ್‌ನಲ್ಲಿ ತಪ್ಪಿದ ಭಾರೀ ದುರಂತ.. ಶಾಕಿಂಗ್‌ ವಿಡಿಯೋ ವೈರಲ್‌!

ಶಿಯೋಮಿ 17ಟಿ ಪ್ರೊ ಅನಾವರಣಕ್ಕೆ ಸಿದ್ಧತೆ ; ಬೃಹತ್ 7,000mAh ಬ್ಯಾಟರಿ ಖಚಿತ!

ಶಿಯೋಮಿ 17ಟಿ ಪ್ರೊ ಅನಾವರಣಕ್ಕೆ ಸಿದ್ಧತೆ ; ಬೃಹತ್ 7,000mAh ಬ್ಯಾಟರಿ ಖಚಿತ!

Recent News

SIR ಪರ ಸುಪ್ರೀಂ ತೀರ್ಪು : ‘ಇದು ಸಂವಿಧಾನಕ್ಕೆ ಜೀವ ತುಂಬುವ ಪ್ರಕ್ರಿಯೆ’ ಎಂದ ನ್ಯಾಯಪೀಠ!

SIR ಪರ ಸುಪ್ರೀಂ ತೀರ್ಪು : ‘ಇದು ಸಂವಿಧಾನಕ್ಕೆ ಜೀವ ತುಂಬುವ ಪ್ರಕ್ರಿಯೆ’ ಎಂದ ನ್ಯಾಯಪೀಠ!

ಗುಜರಾತ್‌ನಲ್ಲಿ ಘೋರ ಕೃತ್ಯ | ಪತ್ನಿ ಇಷ್ಟವಿಲ್ಲವೆಂದು 50 ಸಾವಿರಕ್ಕೆ ಮಾರಿದ ಪತಿ.. ಮಹಿಳೆ ಮೇಲೆ ಗ್ಯಾಂಗ್‌ರೇಪ್!

ಗುಜರಾತ್‌ನಲ್ಲಿ ಘೋರ ಕೃತ್ಯ | ಪತ್ನಿ ಇಷ್ಟವಿಲ್ಲವೆಂದು 50 ಸಾವಿರಕ್ಕೆ ಮಾರಿದ ಪತಿ.. ಮಹಿಳೆ ಮೇಲೆ ಗ್ಯಾಂಗ್‌ರೇಪ್!

ಬೆಂಗಳೂರು ಏರ್‌ಪೋರ್ಟ್‌ನಲ್ಲಿ ತಪ್ಪಿದ ಭಾರೀ ದುರಂತ.. ಶಾಕಿಂಗ್‌ ವಿಡಿಯೋ ವೈರಲ್‌!

ಬೆಂಗಳೂರು ಏರ್‌ಪೋರ್ಟ್‌ನಲ್ಲಿ ತಪ್ಪಿದ ಭಾರೀ ದುರಂತ.. ಶಾಕಿಂಗ್‌ ವಿಡಿಯೋ ವೈರಲ್‌!

ಶಿಯೋಮಿ 17ಟಿ ಪ್ರೊ ಅನಾವರಣಕ್ಕೆ ಸಿದ್ಧತೆ ; ಬೃಹತ್ 7,000mAh ಬ್ಯಾಟರಿ ಖಚಿತ!

ಶಿಯೋಮಿ 17ಟಿ ಪ್ರೊ ಅನಾವರಣಕ್ಕೆ ಸಿದ್ಧತೆ ; ಬೃಹತ್ 7,000mAh ಬ್ಯಾಟರಿ ಖಚಿತ!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

SIR ಪರ ಸುಪ್ರೀಂ ತೀರ್ಪು : ‘ಇದು ಸಂವಿಧಾನಕ್ಕೆ ಜೀವ ತುಂಬುವ ಪ್ರಕ್ರಿಯೆ’ ಎಂದ ನ್ಯಾಯಪೀಠ!

SIR ಪರ ಸುಪ್ರೀಂ ತೀರ್ಪು : ‘ಇದು ಸಂವಿಧಾನಕ್ಕೆ ಜೀವ ತುಂಬುವ ಪ್ರಕ್ರಿಯೆ’ ಎಂದ ನ್ಯಾಯಪೀಠ!

ಗುಜರಾತ್‌ನಲ್ಲಿ ಘೋರ ಕೃತ್ಯ | ಪತ್ನಿ ಇಷ್ಟವಿಲ್ಲವೆಂದು 50 ಸಾವಿರಕ್ಕೆ ಮಾರಿದ ಪತಿ.. ಮಹಿಳೆ ಮೇಲೆ ಗ್ಯಾಂಗ್‌ರೇಪ್!

ಗುಜರಾತ್‌ನಲ್ಲಿ ಘೋರ ಕೃತ್ಯ | ಪತ್ನಿ ಇಷ್ಟವಿಲ್ಲವೆಂದು 50 ಸಾವಿರಕ್ಕೆ ಮಾರಿದ ಪತಿ.. ಮಹಿಳೆ ಮೇಲೆ ಗ್ಯಾಂಗ್‌ರೇಪ್!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat