ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಈಜಿಪುರ ಫ್ಲೈಓವರ್‌ ಆಗಸ್ಟ್‌ನಲ್ಲಿ ಸಂಚಾರಕ್ಕೆ ಮುಕ್ತ – ಶೇ.70ರಷ್ಟು ಕಾಮಗಾರಿ ಪೂರ್ಣ

April 4, 2026
Share on WhatsappShare on FacebookShare on Twitter

ಬೆಂಗಳೂರು: ನಗರದ ಬಹುಕಾಲದ ನಿರೀಕ್ಷೆಯಾದ ಈಜಿಪುರ ಮೇಲ್ಸೇತುವೆ ಕಾಮಗಾರಿ ಈಗ ವೇಗ ಪಡೆದುಕೊಂಡಿದ್ದು, ಆಗಸ್ಟ್ ಮೊದಲ ವಾರದಲ್ಲಿ ವಾಹನ ಸಂಚಾರಕ್ಕೆ ಮುಕ್ತಗೊಳ್ಳಲಿದೆ.

ಜಿಬಿಎ ಮುಖ್ಯ ಆಯುಕ್ತರಾದ ಮಹೇಶ್ವರ ರಾವ್ ಅವರ ಮಾಹಿತಿ ಪ್ರಕಾರ, ಮೇಲ್ಸೇತುವೆಯ ಸಂಪೂರ್ಣ ಕಾಮಗಾರಿಯನ್ನು ಜುಲೈ ಅಂತ್ಯದೊಳಗೆ ಪೂರ್ಣಗೊಳಿಸಲು ಗುರಿ ಇಡಲಾಗಿದೆ. ಈಗಾಗಲೇ ಕಾಮಗಾರಿ ಶೇಕಡಾ 70ರಷ್ಟು ಪೂರ್ಣಗೊಂಡಿದೆ. ಸೆಂಟ್ ಜಾನ್ಸ್ ಬಳಿ ಪಿಲ್ಲರ್ ಅಳವಡಿಕೆಗೆ ಇದ್ದ ತೊಡಕು ನಿವಾರಣೆಯಾಗಿದ್ದು, ಸೆಗ್ಮೆಂಟ್ ಕಾಸ್ಟಿಂಗ್ ಕಾರ್ಯವನ್ನು ವೇಗಗೊಳಿಸಲಾಗಿದೆ. 24 ಗಂಟೆಗಳ ಕಾಲ ನಿರಂತರವಾಗಿ ಕಾಮಗಾರಿ ನಡೆಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

ರ್ಯಾಂಪ್ ಕಾಮಗಾರಿಗೂ ವೇಗ ನೀಡಲಾಗಿದ್ದು, ವಿಶೇಷವಾಗಿ ಮಡಿವಾಳ ಕಡೆ ಡೌನ್ ರ್ಯಾಂಪ್ ಅನ್ನು ಶೀಘ್ರ ಪೂರ್ಣಗೊಳಿಸಲು ಸೂಚಿಸಲಾಗಿದೆ. ಸಂಚಾರಿ ಪೊಲೀಸ್ ಇಲಾಖೆಯಿಂದ ಭಾಗಶಃ ರಸ್ತೆ ನಿರ್ಬಂಧಕ್ಕೆ ಅನುಮತಿ ಪಡೆಯುವ ಪ್ರಕ್ರಿಯೆಯೂ ಮುಂದುವರಿದಿದೆ. ಮಳೆನೀರು ಸರಾಗವಾಗಿ ಹರಿಯಲು ಪೈಪ್‌ಲೈನ್ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗಿದ್ದು, ಕೇಂದ್ರೀಯ ಸದನ್ ಹಾಗೂ ಆಸ್ಟ್ರೋ ಫಿಜಿಕ್ಸ್ ಪ್ರದೇಶದಲ್ಲಿ ಪಾದಚಾರಿ ಮಾರ್ಗ ನಿರ್ಮಾಣಕ್ಕೂ ಕ್ರಮ ವಹಿಸಲು ಸೂಚಿಸಲಾಗಿದೆ.

ಈಜಿಪುರ ಜಂಕ್ಷನ್‌ನಿಂದ ಕೇಂದ್ರೀಯ ಸದನದವರೆಗೆ ಸುಮಾರು 2.5 ಕಿ.ಮೀ ಉದ್ದದ ಈ ಮೇಲ್ಸೇತುವೆ ನಿರ್ಮಾಣವಾಗುತ್ತಿದ್ದು, ನಗರದಲ್ಲಿನ ಪ್ರಮುಖ 7 ಜಂಕ್ಷನ್‌ಗಳ ಟ್ರಾಫಿಕ್ ಸಮಸ್ಯೆಗೆ ಪರಿಹಾರ ನೀಡಲಿದೆ.

ಸುಮಾರು 203 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಈ ಯೋಜನೆ ಕಳೆದ 8 ವರ್ಷಗಳಿಂದ ವಿಳಂಬವಾಗಿತ್ತು. ಇದೀಗ ಪ್ರತ್ಯೇಕ ಇಂಜಿನಿಯರ್ ತಂಡ ರಚಿಸಿ ಕಾಮಗಾರಿಗೆ ವೇಗ ನೀಡಲಾಗಿದೆ. ಈವರೆಗೆ ಸುಮಾರು 70 ರಷ್ಟು ಕಾಮಗಾರಿ ನಿರ್ಮಾಣ ಪೂರ್ಣಗೊಂಡಿದೆ ಎಂದು ಜಿಬಿಎ ಮುಖ್ಯ ಇಂಜಿನಿಯರ್ ರಾಘವೇಂದ್ರ ತಿಳಿಸಿದ್ದಾರೆ.

ಇದನ್ನೂ ಓದಿ : ಏಪ್ರಿಲ್ 7ಕ್ಕೆ ದ್ವಿತೀಯ PUC, ಏಪ್ರಿಲ್ 24ಕ್ಕೆ SSLC ಫಲಿತಾಂಶ ಪ್ರಕಟ

Tags: 70% of work completedbengaloreEjipur Flyover to be open to traffic in AugustKarnataka News beat
SendShareTweet
Previous Post

ಏಪ್ರಿಲ್ 7ಕ್ಕೆ ದ್ವಿತೀಯ PUC, ಏಪ್ರಿಲ್ 24ಕ್ಕೆ SSLC ಫಲಿತಾಂಶ ಪ್ರಕಟ

Next Post

ಯುದ್ಧದ ಪರಿಣಾಮ EV ವಾಹನಗಳಿಗೆ ಡಿಮ್ಯಾಂಡ್…ದಾಖಲೆ ಪ್ರಮಾಣದಲ್ಲಿ ವಾಹನ ಸೇಲ್

Related Posts

ಕೆಂಪು ಸುಂದರಿಗೆ ಕಡಿಮೆಯಾದ ಡಿಮ್ಯಾಂಡ್.. ಕುರಿಗಳ ಪಾಲಾಗ್ತಿದೆ ಲೋಡ್ ಗಟ್ಟಲೇ ಟೊಮೆಟೊ
ವಿಜಯನಗರ

ಕೆಂಪು ಸುಂದರಿಗೆ ಕಡಿಮೆಯಾದ ಡಿಮ್ಯಾಂಡ್.. ಕುರಿಗಳ ಪಾಲಾಗ್ತಿದೆ ಲೋಡ್ ಗಟ್ಟಲೇ ಟೊಮೆಟೊ

ಅಕ್ರಮ ಬಾಂಗ್ಲಾ ವಲಸಿಗರನ್ನು ಕರೆತರುತಿದ್ದವರ ಮೂಲಕ್ಕೆ ಕೈ ಹಾಕಿದ ಸಿಸಿಬಿ ಪೊಲೀಸರು
ಬೆಂಗಳೂರು

ಅಕ್ರಮ ಬಾಂಗ್ಲಾ ವಲಸಿಗರನ್ನು ಕರೆತರುತಿದ್ದವರ ಮೂಲಕ್ಕೆ ಕೈ ಹಾಕಿದ ಸಿಸಿಬಿ ಪೊಲೀಸರು

ನಡು ರಸ್ತೆಯಲ್ಲಿ ರೋಡ್ ರೋಲರ್ ನಿಲ್ಲಿಸಿ ನಿದ್ದೆಗೆ ಜಾರಿದ ಭೂಪ – ತಪ್ಪಿದ ಭಾರೀ ಅನಾಹುತ
ಮಂಡ್ಯ

ನಡು ರಸ್ತೆಯಲ್ಲಿ ರೋಡ್ ರೋಲರ್ ನಿಲ್ಲಿಸಿ ನಿದ್ದೆಗೆ ಜಾರಿದ ಭೂಪ – ತಪ್ಪಿದ ಭಾರೀ ಅನಾಹುತ

ಕಾಫಿನಾಡಲ್ಲಿ ಹೆಚ್ಚಾದ ಮನೆಗಳ್ಳರ ಹಾವಳಿ
ಚಿಕ್ಕಮಗಳೂರು

ಕಾಫಿನಾಡಲ್ಲಿ ಹೆಚ್ಚಾದ ಮನೆಗಳ್ಳರ ಹಾವಳಿ

ನಾಳೆ ಆರ್‌ಸಿಬಿ v/s ಸಿಎಸ್‌ಕೆ ಹೈವೋಲ್ಟೇಜ್ ಮ್ಯಾಚ್.. ಫ್ಯಾನ್ಸ್‌ಗೆ ಗುಡ್‌ನ್ಯೂಸ್!
ಬೆಂಗಳೂರು

ನಾಳೆ ಆರ್‌ಸಿಬಿ v/s ಸಿಎಸ್‌ಕೆ ಹೈವೋಲ್ಟೇಜ್ ಮ್ಯಾಚ್.. ಫ್ಯಾನ್ಸ್‌ಗೆ ಗುಡ್‌ನ್ಯೂಸ್!

ಹಾವೇರಿಯಲ್ಲಿ ಇನ್ಮುಂದೆ ಎಲ್ಲೆಂದರಲ್ಲಿ ವಾಹನ ನಿಲ್ಲಿಸಿದರೆ ಬೀಳುತ್ತೆ ಫೈನ್‌!
ಹಾವೇರಿ

ಹಾವೇರಿಯಲ್ಲಿ ಇನ್ಮುಂದೆ ಎಲ್ಲೆಂದರಲ್ಲಿ ವಾಹನ ನಿಲ್ಲಿಸಿದರೆ ಬೀಳುತ್ತೆ ಫೈನ್‌!

Next Post
ಯುದ್ಧದ ಪರಿಣಾಮ EV ವಾಹನಗಳಿಗೆ ಡಿಮ್ಯಾಂಡ್…ದಾಖಲೆ ಪ್ರಮಾಣದಲ್ಲಿ ವಾಹನ ಸೇಲ್

ಯುದ್ಧದ ಪರಿಣಾಮ EV ವಾಹನಗಳಿಗೆ ಡಿಮ್ಯಾಂಡ್…ದಾಖಲೆ ಪ್ರಮಾಣದಲ್ಲಿ ವಾಹನ ಸೇಲ್

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಗಂಡು ಮಗುವಿನ ವ್ಯಾಮೋಹ : ಗರ್ಭಿಣಿ ಪತ್ನಿ, ಇಬ್ಬರು ಹೆಣ್ಣು ಮಕ್ಕಳನ್ನು ಈಜುಕೊಳಕ್ಕೆ ತಳ್ಳಿ ಕೊಂದ ಪಾಪಿ ಪತಿ

ಗಂಡು ಮಗುವಿನ ವ್ಯಾಮೋಹ : ಗರ್ಭಿಣಿ ಪತ್ನಿ, ಇಬ್ಬರು ಹೆಣ್ಣು ಮಕ್ಕಳನ್ನು ಈಜುಕೊಳಕ್ಕೆ ತಳ್ಳಿ ಕೊಂದ ಪಾಪಿ ಪತಿ

ಆಂಬ್ಯುಲೆನ್ಸ್‌ನಲ್ಲೇ ಹೆಣ್ಣು ಮಗುವಿಗೆ ಜನ್ಮ ನೀಡಿದ ತಾಯಿ

ಆಂಬ್ಯುಲೆನ್ಸ್‌ನಲ್ಲೇ ಹೆಣ್ಣು ಮಗುವಿಗೆ ಜನ್ಮ ನೀಡಿದ ತಾಯಿ

ಕೆಂಪು ಸುಂದರಿಗೆ ಕಡಿಮೆಯಾದ ಡಿಮ್ಯಾಂಡ್.. ಕುರಿಗಳ ಪಾಲಾಗ್ತಿದೆ ಲೋಡ್ ಗಟ್ಟಲೇ ಟೊಮೆಟೊ

ಕೆಂಪು ಸುಂದರಿಗೆ ಕಡಿಮೆಯಾದ ಡಿಮ್ಯಾಂಡ್.. ಕುರಿಗಳ ಪಾಲಾಗ್ತಿದೆ ಲೋಡ್ ಗಟ್ಟಲೇ ಟೊಮೆಟೊ

ಅಕ್ರಮ ಬಾಂಗ್ಲಾ ವಲಸಿಗರನ್ನು ಕರೆತರುತಿದ್ದವರ ಮೂಲಕ್ಕೆ ಕೈ ಹಾಕಿದ ಸಿಸಿಬಿ ಪೊಲೀಸರು

ಅಕ್ರಮ ಬಾಂಗ್ಲಾ ವಲಸಿಗರನ್ನು ಕರೆತರುತಿದ್ದವರ ಮೂಲಕ್ಕೆ ಕೈ ಹಾಕಿದ ಸಿಸಿಬಿ ಪೊಲೀಸರು

Recent News

ಗಂಡು ಮಗುವಿನ ವ್ಯಾಮೋಹ : ಗರ್ಭಿಣಿ ಪತ್ನಿ, ಇಬ್ಬರು ಹೆಣ್ಣು ಮಕ್ಕಳನ್ನು ಈಜುಕೊಳಕ್ಕೆ ತಳ್ಳಿ ಕೊಂದ ಪಾಪಿ ಪತಿ

ಗಂಡು ಮಗುವಿನ ವ್ಯಾಮೋಹ : ಗರ್ಭಿಣಿ ಪತ್ನಿ, ಇಬ್ಬರು ಹೆಣ್ಣು ಮಕ್ಕಳನ್ನು ಈಜುಕೊಳಕ್ಕೆ ತಳ್ಳಿ ಕೊಂದ ಪಾಪಿ ಪತಿ

ಆಂಬ್ಯುಲೆನ್ಸ್‌ನಲ್ಲೇ ಹೆಣ್ಣು ಮಗುವಿಗೆ ಜನ್ಮ ನೀಡಿದ ತಾಯಿ

ಆಂಬ್ಯುಲೆನ್ಸ್‌ನಲ್ಲೇ ಹೆಣ್ಣು ಮಗುವಿಗೆ ಜನ್ಮ ನೀಡಿದ ತಾಯಿ

ಕೆಂಪು ಸುಂದರಿಗೆ ಕಡಿಮೆಯಾದ ಡಿಮ್ಯಾಂಡ್.. ಕುರಿಗಳ ಪಾಲಾಗ್ತಿದೆ ಲೋಡ್ ಗಟ್ಟಲೇ ಟೊಮೆಟೊ

ಕೆಂಪು ಸುಂದರಿಗೆ ಕಡಿಮೆಯಾದ ಡಿಮ್ಯಾಂಡ್.. ಕುರಿಗಳ ಪಾಲಾಗ್ತಿದೆ ಲೋಡ್ ಗಟ್ಟಲೇ ಟೊಮೆಟೊ

ಅಕ್ರಮ ಬಾಂಗ್ಲಾ ವಲಸಿಗರನ್ನು ಕರೆತರುತಿದ್ದವರ ಮೂಲಕ್ಕೆ ಕೈ ಹಾಕಿದ ಸಿಸಿಬಿ ಪೊಲೀಸರು

ಅಕ್ರಮ ಬಾಂಗ್ಲಾ ವಲಸಿಗರನ್ನು ಕರೆತರುತಿದ್ದವರ ಮೂಲಕ್ಕೆ ಕೈ ಹಾಕಿದ ಸಿಸಿಬಿ ಪೊಲೀಸರು

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಗಂಡು ಮಗುವಿನ ವ್ಯಾಮೋಹ : ಗರ್ಭಿಣಿ ಪತ್ನಿ, ಇಬ್ಬರು ಹೆಣ್ಣು ಮಕ್ಕಳನ್ನು ಈಜುಕೊಳಕ್ಕೆ ತಳ್ಳಿ ಕೊಂದ ಪಾಪಿ ಪತಿ

ಗಂಡು ಮಗುವಿನ ವ್ಯಾಮೋಹ : ಗರ್ಭಿಣಿ ಪತ್ನಿ, ಇಬ್ಬರು ಹೆಣ್ಣು ಮಕ್ಕಳನ್ನು ಈಜುಕೊಳಕ್ಕೆ ತಳ್ಳಿ ಕೊಂದ ಪಾಪಿ ಪತಿ

ಆಂಬ್ಯುಲೆನ್ಸ್‌ನಲ್ಲೇ ಹೆಣ್ಣು ಮಗುವಿಗೆ ಜನ್ಮ ನೀಡಿದ ತಾಯಿ

ಆಂಬ್ಯುಲೆನ್ಸ್‌ನಲ್ಲೇ ಹೆಣ್ಣು ಮಗುವಿಗೆ ಜನ್ಮ ನೀಡಿದ ತಾಯಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat