ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

ಟ್ರಂಪ್ ಜತೆ ಮುನಿಸಿನ ಬೆನ್ನಲ್ಲೇ ಎಲಾನ್ ಮಸ್ಕ್‌ರಿಂದ ಅಮೆರಿಕದಲ್ಲಿ ಹೊಸ ಪಕ್ಷ ರಚನೆ

July 7, 2025
Share on WhatsappShare on FacebookShare on Twitter



ವಾಷಿಂಗ್ಟನ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗೆ ಮುನಿಸಿಕೊಂಡು ಬಹಿರಂಗವಾಗಿ ಕಾದಾಟ ನಡೆಸಿದ ಬೆನ್ನಲ್ಲೇ ಶತಕೋಟ್ಯಧಿಪತಿ ಉದ್ಯಮಿ ಎಲಾನ್ ಮಸ್ಕ್ ಅವರು ಹೊಸ ರಾಜಕೀಯ ಪಕ್ಷ ಸ್ಥಾಪಿಸಿದ್ದಾರೆ. ತಮ್ಮ ಹೊಸ ಪಕ್ಷಕ್ಕೆ ಅವರು ‘ಅಮೆರಿಕ ಪಾರ್ಟಿ’ ಎಂದು ಹೆಸರಿಟ್ಟಿದ್ದಾರೆ. ದೇಶದಲ್ಲಿ ಅಸ್ತಿತ್ವದಲ್ಲಿರುವ ‘ಏಕಪಕ್ಷ ಪದ್ಧತಿ’ಗೆ ಸವಾಲು ಹಾಕುವ ಉದ್ದೇಶದಿಂದ ಈ ಪಕ್ಷವನ್ನು ಆರಂಭಿಸಿರುವುದಾಗಿ ಮಸ್ಕ್ ಘೋಷಿಸಿದ್ದಾರೆ.

2024ರ ಚುನಾವಣೆಯಲ್ಲಿ ಡೊನಾಲ್ಡ್ ಟ್ರಂಪ್ ಅವರ ಪ್ರಮುಖ ರಾಜಕೀಯ ದಾನಿಯಾಗಿದ್ದ ಮಸ್ಕ್, “ಸರ್ಕಾರಿ ದಕ್ಷತಾ ಇಲಾಖೆ (DOGE)” ಮುಖ್ಯಸ್ಥರಾಗಿ ಸರ್ಕಾರಿ ವೆಚ್ಚ ಕಡಿತ ಮತ್ತು ಫೆಡರಲ್ ಉದ್ಯೋಗ ಕಡಿತದ ಟ್ರಂಪ್ ಅವರ ಪ್ರಯತ್ನಕ್ಕೆ ಸಹಕರಿಸಿದ್ದರು. ಆದರೆ, ಅಮೆರಿಕದ ಸಾಲವನ್ನು ಅತಿಯಾಗಿ ಹೆಚ್ಚಿಸುವ ಟ್ರಂಪ್ ಅವರ ಬೃಹತ್ ದೇಶೀಯ ಖರ್ಚು ಯೋಜನೆಯ(ಬಿಗ್ ಬ್ಯೂಟಿಫುಲ್ ಟ್ಯಾಕ್ಸ್) ಬಗ್ಗೆ ಮಸ್ಕ್ ತೀವ್ರ ವಿರೋಧ ವ್ಯಕ್ತಪಡಿಸಿದ್ದರು.

ಈ ಯೋಜನೆಗೆ ಮತ ಹಾಕಿದ ಶಾಸಕರನ್ನು ಸೋಲಿಸಲು ತಮ್ಮ ಶಕ್ತಿ ಮೀರಿ ಎಲ್ಲವನ್ನೂ ಮಾಡುವುದಾಗಿ ಮಸ್ಕ್ ಪ್ರತಿಜ್ಞೆ ಮಾಡಿದ್ದರು. ಇದೀಗ ತಮ್ಮದೇ ಆದ ರಾಜಕೀಯ ಪಕ್ಷವನ್ನು ರೂಪಿಸುವ ಮೂಲಕ ಆ ಉದ್ದೇಶವನ್ನು ಸಾಧಿಸಲು ಮುಂದಾಗಿದ್ದಾರೆ.

ತಾವು ಮಾಲೀಕತ್ವ ಹೊಂದಿರುವ ಸಾಮಾಜಿಕ ಮಾಧ್ಯಮ ವೇದಿಕೆ ಎಕ್ಸ್ (ಹಿಂದಿನ ಟ್ವಿಟರ್) ನಲ್ಲಿ ಪೋಸ್ಟ್ ಮಾಡಿರುವ ಸ್ಪೇಸ್‌ಎಕ್ಸ್ ಮತ್ತು ಟೆಸ್ಲಾ ಮುಖ್ಯಸ್ಥ ಮಸ್ಕ್, “ನಮ್ಮ ದೇಶವನ್ನು ವ್ಯರ್ಥ ಮತ್ತು ಭ್ರಷ್ಟಾಚಾರದಿಂದ ದಿವಾಳಿ ಮಾಡುವ ವಿಷಯಕ್ಕೆ ಬಂದಾಗ, ನಾವು ಪ್ರಜಾಪ್ರಭುತ್ವದಲ್ಲಿ ಅಲ್ಲ, ಏಕಪಕ್ಷ ಪದ್ಧತಿಯಲ್ಲಿ ಬದುಕುತ್ತಿದ್ದೇವೆ ಎಂದರ್ಥ. ಇಂದು, ನಿಮ್ಮ ಸ್ವಾತಂತ್ರ್ಯವನ್ನು ನಿಮಗೆ ಮರಳಿ ನೀಡಲು ಅಮೆರಿಕ ಪಾರ್ಟಿಯನ್ನು ಸ್ಥಾಪಿಸಲಾಗಿದೆ” ಎಂದು ಘೋಷಿಸಿದ್ದಾರೆ.

ಅಮೆರಿಕದ ಸ್ವಾತಂತ್ರ್ಯ ದಿನಾಚರಣೆಯ ಹಿಂದಿನ ದಿನ (ಜುಲೈ 4) ತಮ್ಮ ಎಕ್ಸ್ ಖಾತೆಯಲ್ಲಿ ಸಮೀಕ್ಷೆಯೊಂದನ್ನು ನಡೆಸಿದ್ದ ಮಸ್ಕ್, “ಎರಡು-ಪಕ್ಷಗಳ (ಕೆಲವರು ಇದನ್ನು ‘ಯೂನಿಪಾರ್ಟಿ’ ಎನ್ನುತ್ತಾರೆ) ವ್ಯವಸ್ಥೆಯಿಂದ ಸ್ವಾತಂತ್ರ್ಯ ಬೇಕೇ?” ಎಂದು ಪ್ರಶ್ನಿಸಿದ್ದರು. ಈ ಸಮೀಕ್ಷೆಗೆ 12 ಲಕ್ಷಕ್ಕೂ ಹೆಚ್ಚು ಪ್ರತಿಕ್ರಿಯೆಗಳು ಬಂದಿದ್ದವು. ಮಸ್ಕ್ ಅವರು “ಏಕಪಕ್ಷ ಪದ್ಧತಿಯನ್ನು ಕೊನೆಗೊಳಿಸಿ” ಎಂದು ಬರೆಯುವುದರ ಜೊತೆಗೆ ಎರಡು ತಲೆಯ ಸರ್ಪದ ಮೀಮ್ ಅನ್ನೂ ಹಂಚಿಕೊಂಡಿದ್ದಾರೆ.

ಹೊಸ ಪಕ್ಷವು 2026ರ ಮಧ್ಯಂತರ ಚುನಾವಣೆಗಳ ಮೇಲೆ ಅಥವಾ ಎರಡು ವರ್ಷಗಳ ನಂತರ ನಡೆಯುವ ಅಧ್ಯಕ್ಷೀಯ ಚುನಾವಣೆ ಮೇಲೆ ಎಷ್ಟು ಪರಿಣಾಮ ಬೀರಲಿದೆ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಆದಾಗ್ಯೂ, ಒನ್ ಬಿಗ್ ಬ್ಯೂಟಿಫುಲ್ ಬಿಲ್ ಎಂಬ ಟ್ರಂಪ್ ಅವರ ಬೃಹತ್ ದೇಶೀಯ ಕಾರ್ಯಸೂಚಿಯ ಮಸೂದೆ ಕಾಂಗ್ರೆಸ್‌ನಲ್ಲಿ ಅಂಗೀಕಾರಗೊಂಡು ಕಾನೂನಾದ ನಂತರ ಮಸ್ಕ್-ಟ್ರಂಪ್ ನಡುವಿನ ಭಿನ್ನಾಭಿಪ್ರಾಯ ತೀವ್ರಗೊಂಡಿತ್ತು.

ಈ ಮಸೂದೆಯು ಮುಂದಿನ ದಶಕದಲ್ಲಿ ಅಮೆರಿಕದ ಕೊರತೆಗೆ ಹೆಚ್ಚುವರಿ $3.4 ಟ್ರಿಲಿಯನ್ ಸೇರಿಸಲಿದೆ ಎಂದು ತಜ್ಞರು ಅಂದಾಜಿಸಿದ್ದಾರೆ. ಮಸೂದೆಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದ ಮಸ್ಕ್, ಅದನ್ನು ಬೆಂಬಲಿಸಿದ ರಿಪಬ್ಲಿಕನ್ ಪಕ್ಷದವರನ್ನು “ಸಾಲದ ಗುಲಾಮರು” ಎಂದು ಟೀಕಿಸಿದ್ದರು. “ಮುಂದಿನ ವರ್ಷ ಅವರ ಪ್ರೈಮರಿ ಚುನಾವಣೆಯಲ್ಲಿ ಸೋಲಿಸುವುದು ನಾನು ಈ ಭೂಮಿಯಲ್ಲಿ ಮಾಡುವ ಕೊನೆಯ ಕೆಲಸವಾಗಲಿದೆ” ಎಂದೂ ಮಸ್ಕ್ ಶಪಥಗೈದಿದ್ದರು.

ಮಸ್ಕ್ ಅವರ ಈ ಕಟು ಟೀಕೆಯ ನಂತರ, ಟ್ರಂಪ್ ಅವರು ಮಸ್ಕ್ ಅವರನ್ನು ಗಡೀಪಾರು ಮಾಡುವುದಾಗಿ ಮತ್ತು ಅವರ ವ್ಯವಹಾರಗಳಿಗೆ ನೀಡುವ ಫೆಡರಲ್ ನಿಧಿಗಳನ್ನು ಕಡಿತಗೊಳಿಸುವುದಾಗಿ ಬೆದರಿಕೆ ಹಾಕಿದ್ದರು. (ಮಸ್ಕ್ ದಕ್ಷಿಣ ಆಫ್ರಿಕಾದಲ್ಲಿ ಜನಿಸಿದ್ದು, 2002ರಿಂದ ಅಮೆರಿಕ ಪೌರತ್ವವನ್ನು ಹೊಂದಿದ್ದಾರೆ).

ಮೂರನೇ ಪಕ್ಷದ ಅಭಿಯಾನಗಳು ಐತಿಹಾಸಿಕವಾಗಿ ಮತಗಳನ್ನು ಹೇಗೆ ವಿಭಜಿಸಿವೆ ಎಂಬುದನ್ನು ಕೆಲವರು ಉದಾಹರಣೆಗಳನ್ನು ನೀಡಿದ್ದಾರೆ– ಉದಾಹರಣೆಗೆ 1992ರಲ್ಲಿ ಉದ್ಯಮಿ ರಾಸ್ ಪೆರೋಟ್ ಅವರ ಸ್ವತಂತ್ರ ಅಧ್ಯಕ್ಷೀಯ ಸ್ಪರ್ಧೆಯು ಜಾರ್ಜ್ ಹೆಚ್.ಡಬ್ಲ್ಯೂ. ಬುಷ್ ಅವರ ಮರು-ಚುನಾವಣೆಯ ಅವಕಾಶವನ್ನು ಹಾಳುಮಾಡಲು ಸಹಾಯ ಮಾಡಿ, ಡೆಮಾಕ್ರಟಿಕ್ ಅಭ್ಯರ್ಥಿ ಬಿಲ್ ಕ್ಲಿಂಟನ್ ಗೆಲುವಿಗೆ ಕಾರಣವಾಯಿತು. “ನೀವು ರಾಸ್ ಪೆರೋಟ್ ಅವರನ್ನು ಅನುಕರಿಸುತ್ತಿದ್ದೀರಿ ಮತ್ತು ನಮಗೆ ಅದು ಇಷ್ಟವಿಲ್ಲ” ಎಂದು ಟ್ವೀಟರ್ ಬಳಕೆದಾರರು ಮಸ್ಕ್‌ಗೆ ಪ್ರತಿಕ್ರಿಯಿಸಿದ್ದಾರೆ.

Tags: AmericaDonald trumpElon MuskONLINEPost
SendShareTweet
Previous Post

ಬೆಕ್ಕನ್ನು ಆರೈಕೆ ಮಾಡಿ 1.2 ಕೋಟಿ ರೂ. ಪಡೆಯಿರಿ!

Next Post

ಲೂಯಿ ವಿಟಾನ್‌ನ ಆಟೋರಿಕ್ಷಾ ಹ್ಯಾಂಡ್‌ಬ್ಯಾಗ್: ಸಾಮಾಜಿಕ ಜಾಲತಾಣಗಳಲ್ಲಿ ಸಂಚಲನ, ಮಿಶ್ರ ಪ್ರತಿಕ್ರಿಯೆ!

Related Posts

ಸ್ವಂತ ಹಣದಿಂದ ರಸ್ತೆ ಗುಂಡಿ ಮುಚ್ಚಿದ ಯುವಕರು
ರಾಜ್ಯ

ಸ್ವಂತ ಹಣದಿಂದ ರಸ್ತೆ ಗುಂಡಿ ಮುಚ್ಚಿದ ಯುವಕರು

ಬೈಂದೂರು: ರೈಲಿಗೆ ತಲೆಕೊಟ್ಟು ಯುವಕ ಆತ್ಮಹತ್ಯೆ
ರಾಜ್ಯ

ಬೈಂದೂರು: ರೈಲಿಗೆ ತಲೆಕೊಟ್ಟು ಯುವಕ ಆತ್ಮಹತ್ಯೆ

ಹಾಲುಮತದ ಕೈಯಲ್ಲಿ ಅಧಿಕಾರ ಇದೆ, ಬದಲಾವಣೆ ಸುಲಭವಲ್ಲ
ರಾಜ್ಯ

ಹಾಲುಮತದ ಕೈಯಲ್ಲಿ ಅಧಿಕಾರ ಇದೆ, ಬದಲಾವಣೆ ಸುಲಭವಲ್ಲ

ಜಗತ್ಪ್ರಸಿದ್ಧ ಜೋಗ ಜಲಪಾತದ ವೈಭವ ನೋಡಲು ಪ್ರವಾಸಿಗರ ದಂಡು
ರಾಜ್ಯ

ಜಗತ್ಪ್ರಸಿದ್ಧ ಜೋಗ ಜಲಪಾತದ ವೈಭವ ನೋಡಲು ಪ್ರವಾಸಿಗರ ದಂಡು

ತೊರೆದು ಚಿರತೆ ಸೆರೆ ಹಿಡಿದ ಗ್ರಾಮಸ್ಥರು
ರಾಜ್ಯ

ತೊರೆದು ಚಿರತೆ ಸೆರೆ ಹಿಡಿದ ಗ್ರಾಮಸ್ಥರು

ಮಕ್ಕಳ ಜಗಳಕ್ಕೆ ಪೊಲೀಸ್‌ ಎಂಟ್ರಿ
ರಾಜ್ಯ

ಮಕ್ಕಳ ಜಗಳಕ್ಕೆ ಪೊಲೀಸ್‌ ಎಂಟ್ರಿ

Next Post
ಲೂಯಿ ವಿಟಾನ್‌ನ ಆಟೋರಿಕ್ಷಾ ಹ್ಯಾಂಡ್‌ಬ್ಯಾಗ್: ಸಾಮಾಜಿಕ ಜಾಲತಾಣಗಳಲ್ಲಿ ಸಂಚಲನ, ಮಿಶ್ರ ಪ್ರತಿಕ್ರಿಯೆ!

ಲೂಯಿ ವಿಟಾನ್‌ನ ಆಟೋರಿಕ್ಷಾ ಹ್ಯಾಂಡ್‌ಬ್ಯಾಗ್: ಸಾಮಾಜಿಕ ಜಾಲತಾಣಗಳಲ್ಲಿ ಸಂಚಲನ, ಮಿಶ್ರ ಪ್ರತಿಕ್ರಿಯೆ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಟ್ರೋಲಿಗರ ಕೆಂಗಣ್ಣಿಗೆ ಗುರಿಯಾದ ರಣಬೀರ್ ಕಪೂರ್!

ಟ್ರೋಲಿಗರ ಕೆಂಗಣ್ಣಿಗೆ ಗುರಿಯಾದ ರಣಬೀರ್ ಕಪೂರ್!

ಗೆಳತಿ ತುಟಿಗೆ ಮುತ್ತು ಕೊಟ್ಟ ನಟಿ ಸಂಯುಕ್ತ ಹೆಗಡೆ!

ಗೆಳತಿ ತುಟಿಗೆ ಮುತ್ತು ಕೊಟ್ಟ ನಟಿ ಸಂಯುಕ್ತ ಹೆಗಡೆ!

ಟಾಕ್ಸಿಕ್‌ ಸಿನಿಮಾದಿಂದ ರವಿ ಬಸ್ರೂರ್‌ ಹೊರಬಂದ್ರಾ?

ಟಾಕ್ಸಿಕ್‌ ಸಿನಿಮಾದಿಂದ ರವಿ ಬಸ್ರೂರ್‌ ಹೊರಬಂದ್ರಾ?

ಯುವ ರಾಜ್‌ಕುಮಾರ್ ಟೆಂಪಲ್ ರನ್

ಯುವ ರಾಜ್‌ಕುಮಾರ್ ಟೆಂಪಲ್ ರನ್

Recent News

ಟ್ರೋಲಿಗರ ಕೆಂಗಣ್ಣಿಗೆ ಗುರಿಯಾದ ರಣಬೀರ್ ಕಪೂರ್!

ಟ್ರೋಲಿಗರ ಕೆಂಗಣ್ಣಿಗೆ ಗುರಿಯಾದ ರಣಬೀರ್ ಕಪೂರ್!

ಗೆಳತಿ ತುಟಿಗೆ ಮುತ್ತು ಕೊಟ್ಟ ನಟಿ ಸಂಯುಕ್ತ ಹೆಗಡೆ!

ಗೆಳತಿ ತುಟಿಗೆ ಮುತ್ತು ಕೊಟ್ಟ ನಟಿ ಸಂಯುಕ್ತ ಹೆಗಡೆ!

ಟಾಕ್ಸಿಕ್‌ ಸಿನಿಮಾದಿಂದ ರವಿ ಬಸ್ರೂರ್‌ ಹೊರಬಂದ್ರಾ?

ಟಾಕ್ಸಿಕ್‌ ಸಿನಿಮಾದಿಂದ ರವಿ ಬಸ್ರೂರ್‌ ಹೊರಬಂದ್ರಾ?

ಯುವ ರಾಜ್‌ಕುಮಾರ್ ಟೆಂಪಲ್ ರನ್

ಯುವ ರಾಜ್‌ಕುಮಾರ್ ಟೆಂಪಲ್ ರನ್

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • News & Politics
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಟ್ರೋಲಿಗರ ಕೆಂಗಣ್ಣಿಗೆ ಗುರಿಯಾದ ರಣಬೀರ್ ಕಪೂರ್!

ಟ್ರೋಲಿಗರ ಕೆಂಗಣ್ಣಿಗೆ ಗುರಿಯಾದ ರಣಬೀರ್ ಕಪೂರ್!

ಗೆಳತಿ ತುಟಿಗೆ ಮುತ್ತು ಕೊಟ್ಟ ನಟಿ ಸಂಯುಕ್ತ ಹೆಗಡೆ!

ಗೆಳತಿ ತುಟಿಗೆ ಮುತ್ತು ಕೊಟ್ಟ ನಟಿ ಸಂಯುಕ್ತ ಹೆಗಡೆ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat