ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

ಕಲ್ಯಾಣ ಕರ್ನಾಟಕದ ಜನರಿಗೆ ಉದ್ಯೋಗಾವಕಾಶ; ಪ್ರತ್ಯೇಕ ಸಚಿವಾಲಯ

September 16, 2024
ಇಂದು ಸಿದ್ದರಾಮಯ್ಯ ವಿರುದ್ಧ ದಾಖಲಾಗಲಿದೆಯೇ ಎಫ್ ಐಆರ್?
Share on WhatsappShare on FacebookShare on Twitter

ಕಲಬುರಗಿ: ಸಚಿವ ಸಂಪುಟ ಸಭೆಯು ಸೆ. 17ರಂದು ಜಿಲ್ಲೆಯಲ್ಲಿ ನಡೆಯಲಿದ್ದು, ಸಿಎಂ ಸಿದ್ದರಾಮಯ್ಯ ಸೋಮವಾರವೇ ಜಿಲ್ಲೆಗೆ ತೆರಳಿದ್ದಾರೆ. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿಗಾಗಿ ಈ ಭಾಗದಲ್ಲಿಯೇ ಸಭೆ ನಡೆಸಲು ತೀರ್ಮಾನಿಸಲಾಗಿದೆ ಎಂದು ಹೇಳಿದ್ದಾರೆ.

ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿಯ ಹಿನ್ನೆಲೆಯಲ್ಲಿ ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳಲಾಗುವುದು. ಎಲ್ಲ ಸಮಸ್ಯೆಗಳನ್ನು ಒಂದೇ ಬಾರಿಗೆ ಈಡೇರಿಸಲು ಆಗುವುದಿಲ್ಲ. ನಾಳೆ ಕೆಲವು ಮಹತ್ವದ ನಿರ್ಣಯಗಳನ್ನು ಕೈಗೊಳ್ಳುತ್ತೇವೆ ಎಂದಿದ್ದಾರೆ.

ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ದಿಗಾಗಿ ಆಯವ್ಯಯದಲ್ಲಿ ರೂಪಿಸಲಾಗಿರುವ ಯೋಜನೆಗಳು ಹಾಗೂ ಇನ್ನಿತರ ಪ್ರಮುಖ ವಿಷಯಗಳ ಬಗ್ಗೆ ಚರ್ಚಿಸಲಾಗುವುದು. ಈ ಭಾಗದ ಜಿಲ್ಲೆಗಳಲ್ಲಿನ ಜನರಿಗೆ ಉದ್ಯೋಗಾವಕಾಶಗಳ ಬಗ್ಗೆ ಹಾಗೂ ಪ್ರತ್ಯೇಕ ಸಚಿವಾಲಯ ರಚನೆ ಕುರಿತು ಚರ್ಚಿಸಲಾಗುವುದು. ಕಲ್ಯಾಣ ಕರ್ನಾಟಕ ಭಾಗದ ಜನರ ಅಭಿವೃದ್ಧಿಗಾಗಿ 5 ಸಾವಿರ ಕೋಟಿ ರೂ. ಅನುದಾನ ನೀಡಲಾಗಿದೆ ಎಂದು ಹೇಳಿದ್ದಾರೆ.

ನಾಗಮಂಗಲ ಗಲಭೆ ಪ್ರಕರಣದ ಕುರಿತು ಮಾತನಾಡಿದ ಅವರು, ನಾಗಮಂಗಲ ಶಾಂತವಾಗಿದೆ. ಯಾವುದೇ ಊಹಾಪೋಹ ಬೇಡ. ಈಗಾಗಲೇ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಪೊಲೀಸ್ ಅಧಿಕಾರಿಯನ್ನು ಅಮಾನತು ಮಾಡಲಾಗಿದೆ. ಓರ್ವ ಡಿವೈಎಸ್ ಪಿ ವರ್ಗಾವಣೆ ಮಾಡಿದ್ದೇವೆ. ರಾಜ್ಯದಲ್ಲಿ ಎಲ್ಲೂ ಹೊತ್ತಿ ಉರಿಯುತ್ತಿಲ್ಲ, ಎಲ್ಲೆಡೆ ಶಾಂತವಾಗಿದೆ. ನಷ್ಟ ಅನುಭವಿಸಿದವರಿಗೆ ಸರ್ಕಾರ ಪರಿಹಾರ ನೀಡುತ್ತದೆ ಎಂದು ಹೇಳಿದ್ದಾರೆ.

Tags: #employment opportunities for the people of Kalyana Karnataka#kalaburugi#newsbeat#seperate ministry
SendShareTweet
Previous Post

ಚಂದನವನದ ನಟಿಯರ ರಕ್ಷಣೆಗೆ ಪಾಶ್ ಸಮಿತಿ!!

Next Post

ಸೈಮಾ ಪ್ರಶಸ್ತಿಗಳನ್ನು ಬಾಚಿದ ಕನ್ನಡ ಸಪ್ತ ಸಾಗರದಾಚೆ, ಕಾಟೇರ!

Related Posts

ರೈತರ ಅನುಕೂಲಕ್ಕಾಗಿ ಕುಸುಮ್ ಸಿ ಸೋಲಾರ್ ಯೋಜನೆ: ಏನಿದು? ರೈತರಿಗೆ ಏನು ಪ್ರಯೋಜನ?
ರಾಜಕೀಯ

ರೈತರ ಅನುಕೂಲಕ್ಕಾಗಿ ಕುಸುಮ್ ಸಿ ಸೋಲಾರ್ ಯೋಜನೆ: ಏನಿದು? ರೈತರಿಗೆ ಏನು ಪ್ರಯೋಜನ?

ಸಿಎಂ ಸಿದ್ದರಾಮಯ್ಯ ವಿಡಿಯೋ ಟ್ವೀಟ್ ಮಾಡಿದ ಬಿಜೆಪಿ
ರಾಜ್ಯ

ಸಿಎಂ ಸಿದ್ದರಾಮಯ್ಯ ವಿಡಿಯೋ ಟ್ವೀಟ್ ಮಾಡಿದ ಬಿಜೆಪಿ

ಬಿಬಿಎಂಪಿ ಮಾರುಕಟ್ಟೆ ನಿಯಂತ್ರಿಸುತ್ತಿರುವ ಲೋಕಲ್ ಮಾಫಿಯಾ!
ರಾಜ್ಯ

ಇ ಖಾತಾ ಕಡ್ಡಾಯ ಮಾಡಿದ ಬಿಬಿಎಂಪಿ

ದೇವಸ್ಥಾನಗಳಲ್ಲಿ ಪ್ಲಾಸ್ಟಿಕ್ ಬಳಕೆ ಮಾಡುವಂತಿಲ್ಲ
ರಾಜ್ಯ

ದೇವಸ್ಥಾನಗಳಲ್ಲಿ ಪ್ಲಾಸ್ಟಿಕ್ ಬಳಕೆ ಮಾಡುವಂತಿಲ್ಲ

ಸರ್ಕಾರದ ವಿರುದ್ಧ ಗಂಭೀರ ಆರೋಪ ಮಾಡಿರುವ ಡಿಎನ್ ಎ!
ರಾಜಕೀಯ

ಸರ್ಕಾರದ ವಿರುದ್ಧ ಗಂಭೀರ ಆರೋಪ ಮಾಡಿರುವ ಡಿಎನ್ ಎ!

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ; ಸಿಎಂ ವಿರುದ್ಧ ಕುಮಾರಸ್ವಾಮಿ ಆಕ್ರೋಶ
ರಾಜಕೀಯ

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ; ಸಿಎಂ ವಿರುದ್ಧ ಕುಮಾರಸ್ವಾಮಿ ಆಕ್ರೋಶ

Next Post
ಸೈಮಾ ಪ್ರಶಸ್ತಿಗಳನ್ನು ಬಾಚಿದ ಕನ್ನಡ ಸಪ್ತ ಸಾಗರದಾಚೆ, ಕಾಟೇರ!

ಸೈಮಾ ಪ್ರಶಸ್ತಿಗಳನ್ನು ಬಾಚಿದ ಕನ್ನಡ ಸಪ್ತ ಸಾಗರದಾಚೆ, ಕಾಟೇರ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ರೈತರ ಅನುಕೂಲಕ್ಕಾಗಿ ಕುಸುಮ್ ಸಿ ಸೋಲಾರ್ ಯೋಜನೆ: ಏನಿದು? ರೈತರಿಗೆ ಏನು ಪ್ರಯೋಜನ?

ರೈತರ ಅನುಕೂಲಕ್ಕಾಗಿ ಕುಸುಮ್ ಸಿ ಸೋಲಾರ್ ಯೋಜನೆ: ಏನಿದು? ರೈತರಿಗೆ ಏನು ಪ್ರಯೋಜನ?

ಅಲ್ಪಾವಧಿಗೆ ಹೂಡಿಕೆ ಮಾಡಿ, ಹೆಚ್ಚಿನ ಲಾಭ ಗಳಿಸುವುದು ಹೇಗೆ? ಇಲ್ಲಿದೆ ವಿವರ

ಅಲ್ಪಾವಧಿಗೆ ಹೂಡಿಕೆ ಮಾಡಿ, ಹೆಚ್ಚಿನ ಲಾಭ ಗಳಿಸುವುದು ಹೇಗೆ? ಇಲ್ಲಿದೆ ವಿವರ

ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ನಲ್ಲಿ ವಿವಿಧ ಹುದ್ದೆ; 1.4 ಲಕ್ಷ ರೂ. ಸಂಬಳ

ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ನಲ್ಲಿ ವಿವಿಧ ಹುದ್ದೆ; 1.4 ಲಕ್ಷ ರೂ. ಸಂಬಳ

IND vs ENG: ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್‌ಗೂ ಮುನ್ನ ರಿಷಭ್ ಪಂತ್‌ಗೆ ಗಾಯದ ಆತಂಕ!

IND vs ENG: ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್‌ಗೂ ಮುನ್ನ ರಿಷಭ್ ಪಂತ್‌ಗೆ ಗಾಯದ ಆತಂಕ!

Recent News

ರೈತರ ಅನುಕೂಲಕ್ಕಾಗಿ ಕುಸುಮ್ ಸಿ ಸೋಲಾರ್ ಯೋಜನೆ: ಏನಿದು? ರೈತರಿಗೆ ಏನು ಪ್ರಯೋಜನ?

ರೈತರ ಅನುಕೂಲಕ್ಕಾಗಿ ಕುಸುಮ್ ಸಿ ಸೋಲಾರ್ ಯೋಜನೆ: ಏನಿದು? ರೈತರಿಗೆ ಏನು ಪ್ರಯೋಜನ?

ಅಲ್ಪಾವಧಿಗೆ ಹೂಡಿಕೆ ಮಾಡಿ, ಹೆಚ್ಚಿನ ಲಾಭ ಗಳಿಸುವುದು ಹೇಗೆ? ಇಲ್ಲಿದೆ ವಿವರ

ಅಲ್ಪಾವಧಿಗೆ ಹೂಡಿಕೆ ಮಾಡಿ, ಹೆಚ್ಚಿನ ಲಾಭ ಗಳಿಸುವುದು ಹೇಗೆ? ಇಲ್ಲಿದೆ ವಿವರ

ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ನಲ್ಲಿ ವಿವಿಧ ಹುದ್ದೆ; 1.4 ಲಕ್ಷ ರೂ. ಸಂಬಳ

ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ನಲ್ಲಿ ವಿವಿಧ ಹುದ್ದೆ; 1.4 ಲಕ್ಷ ರೂ. ಸಂಬಳ

IND vs ENG: ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್‌ಗೂ ಮುನ್ನ ರಿಷಭ್ ಪಂತ್‌ಗೆ ಗಾಯದ ಆತಂಕ!

IND vs ENG: ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್‌ಗೂ ಮುನ್ನ ರಿಷಭ್ ಪಂತ್‌ಗೆ ಗಾಯದ ಆತಂಕ!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

youtube

Browse by Category

  • News & Politics
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ರೈತರ ಅನುಕೂಲಕ್ಕಾಗಿ ಕುಸುಮ್ ಸಿ ಸೋಲಾರ್ ಯೋಜನೆ: ಏನಿದು? ರೈತರಿಗೆ ಏನು ಪ್ರಯೋಜನ?

ರೈತರ ಅನುಕೂಲಕ್ಕಾಗಿ ಕುಸುಮ್ ಸಿ ಸೋಲಾರ್ ಯೋಜನೆ: ಏನಿದು? ರೈತರಿಗೆ ಏನು ಪ್ರಯೋಜನ?

ಅಲ್ಪಾವಧಿಗೆ ಹೂಡಿಕೆ ಮಾಡಿ, ಹೆಚ್ಚಿನ ಲಾಭ ಗಳಿಸುವುದು ಹೇಗೆ? ಇಲ್ಲಿದೆ ವಿವರ

ಅಲ್ಪಾವಧಿಗೆ ಹೂಡಿಕೆ ಮಾಡಿ, ಹೆಚ್ಚಿನ ಲಾಭ ಗಳಿಸುವುದು ಹೇಗೆ? ಇಲ್ಲಿದೆ ವಿವರ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat