ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಗ್ರೀನ್‌ ಎನರ್ಜಿ ಕಾರಲ್ಲಿ ಸಂಸತ್‌ಗೆ ಬಂದ ಇಂಧನ ಸಚಿವ | ದೇಶದ ಜನರ ಚಿತ್ತ ‘ಜೋಶಿ’ಯತ್ತ!

December 12, 2025
Share on WhatsappShare on FacebookShare on Twitter

ನವದೆಹಲಿ : ಅತ್ತ ಗಂಗೆಯಲ್ಲಿ ಹೈಡ್ರೋಜನ್ ಬೋಟ್‌ ಆದ್ರೆ ಇತ್ತ ಟಾಯೋಟಾ ಹೈಡ್ರೋಜನ್ ಕಾರಿನಲ್ಲಿ ಸಂಸತ್‌ಗೆ ಬಂದಿದ್ದಾರೆ ಇಂಧನ ಸಚಿವ ಪ್ರಹ್ಲಾದ್‌ ಜೋಶಿ ದೆಹಲಿಯಲ್ಲಿ ಹೈಡ್ರೋಜನ್ ಕಾರನ್ನೇ ಚಲಾಯಿಸಿಕೊಂಡು ಅಧಿವೇಶನಕ್ಕೆ ಬಂದಿರುವುದು ದೇಶದ ಜನರ ಹುಬ್ಬೇರಿಸುವಂತೆ ಮಾಡಿದ್ದಾರೆ. ಅಲ್ಲದೇ ಸ್ವತಃ ತಾವೇ ವಿನೂತನ ತಂತ್ರಜ್ಞಾನದ ಹೈಡ್ರೋಜನ್ ಕಾರು ಚಾಲಾಯಿಸಿಕೊಂಡು ಬಂದು. ಭಾರತದ ಹೈಡ್ರೋಜನ್ ವಾಹನಗಳ ಯುಗಾರಂಭಕ್ಕೆ ನಾಂದಿ ಹಾಡಿದರು.

ದೆಹಲಿಯ ಅಟಲ್ ಅಕ್ಷಯ ಉರ್ಜ ಭವನದಿಂದ ಸಂಸತ್ ಭವನಕ್ಕೆ ಹಸಿರು ಬಣ್ಣದ ಹೈಡ್ರೋಜನ್ ಕಾರಿನಲ್ಲೇ ಬಂದಿದ್ದ ಜೋಶಿ, ದೇಶದಲ್ಲಿ ಹಸಿರು ಶಕ್ತಿಗೆ ಉತ್ತೇಜನ ನೀಡಿದಂತಾಯ್ತು..ಈ ಕಾರು ಕಿರ್ಲೋಸ್ಕರ್ ಕಂಪನಿ ಮತ್ತು NISE ಅಡಿಯಲ್ಲಿ ತಯಾರಿಸಿದೆ. ಈ ಕಾರಿನ ಸಂಚಾರಕ್ಕೆ ಪೆಟ್ರೋಲ್, ಡಿಸೇಲ್ ಅಲ್ಲ, ಕೇವಲ ಹೈಡ್ರೋಜನ್ನೇ ಸಾಕು. ಅಲ್ಲದೇ ಇದು ವಾಯುಮಾಲಿನ್ಯ ಅಷ್ಟೇ ಅಲ್ಲ ಶಬ್ದ ಮಾಲಿನ್ಯವನ್ನೂ ತಡೆಗಟ್ಟುತ್ತೇ.

ಭಾರತ ಈಗ ಹೈಡ್ರೋಜನ್ ಚಾಲಿತ ರಾಷ್ಟ್ರವಾಗುವ ದಾರಿಯಲ್ಲಿ ಭಾರಿ ವೇಗದಿಂದ ಸಾಗುತ್ತಿದೆ. ಪರಿಸರ ಸ್ನೇಹಿ, ಶೂನ್ಯ ಮಾಲಿನ್ಯ ಮತ್ತು ಭವಿಷ್ಯದ ಇಂಧನ ಎಂದು ಕರೆಯಲಾಗುವ ಹಸಿರು ಹೈಡ್ರೋಜನ್ ಬಳಕೆ ಇನ್ನು ಕೇವಲ ಪುಸ್ತಕದಲ್ಲಲ್ಲ. ನೆಲದಲ್ಲಿ ಜಾರಿಗೆ ಬರುತ್ತಿದೆ. ಇದಕ್ಕೆ ನಿದರ್ಶನವಾಗಿ ವಾರಣಾಸಿಯ ವಾಟರ್‌ ಟ್ಯಾಕ್ಸಿ  ಮತ್ತು ಪ್ರಹ್ಲಾದ್‌ ಜೋಷಿ ಚಲಾಯಿಸಿದ ಹೈಡ್ರೋಜನ್ ಕಾರೇ ಸಾಕ್ಷಿ.. ಖನಿಜ ಇಂಧನಕ್ಕೆ ಪರ್ಯಾಯ ಹುಡುಕುತ್ತಿರುವಾಗ… ಭಾರತ ಹೈಡ್ರೋಜನ್ ತಂತ್ರಜ್ಞಾನವನ್ನು ಅತ್ಯಂತ ವೇಗದಲ್ಲಿ ಅಳವಡಿಸಿಕೊಳ್ಳುತ್ತಿದೆ..

ವಾಟರ್ ಟ್ಯಾಕ್ಸಿಯಿಂದ ಹಿಡಿದು ಹೈಡ್ರೋಜನ್ ಕಾರಿನವರೆಗೆ .. ಭಾರತ ಗ್ರೀನ್ ಎನರ್ಜಿ ಕ್ರಾಂತಿಯಲ್ಲಿ ವಿಶ್ವಕ್ಕೆ ಮಾದರಿಯಾಗುತ್ತಿದೆ.ಇದು ಕೇವಲ ತಂತ್ರಜ್ಞಾನ ಅಭಿವೃದ್ಧಿ ಅಲ್ಲ,ಪರಿಸರ ಸಂರಕ್ಷಣೆಯತ್ತ, ಶೂನ್ಯ ಮಾಲಿನ್ಯದತ್ತ, ಹೊಸ ಯುಗದತ್ತ – ಭಾರತ ಹಾಕಿರುವ ಭರವಸೆಯ ಹೆಜ್ಜೆ.
ಇದನ್ನೂ ಓದಿ : ತುಮಕೂರು | ಸಹಾಯ ಧನ ಮಂಜೂರು ಮಾಡಲು 1.25 ಲಕ್ಷ ಲಂಚಕ್ಕೆ ಬೇಡಿಕೆ.. ಇಬ್ಬರು ಭ್ರಷ್ಟ ಅಧಿಕಾರಿಗಳು ಲೋಕಾಯುಕ್ತ ಬಲೆಗೆ!

Tags: Karnataka News beat
SendShareTweet
Previous Post

ತುಮಕೂರು | ಸಹಾಯ ಧನ ಮಂಜೂರು ಮಾಡಲು 1.25 ಲಕ್ಷ ಲಂಚಕ್ಕೆ ಬೇಡಿಕೆ.. ಇಬ್ಬರು ಭ್ರಷ್ಟ ಅಧಿಕಾರಿಗಳು ಲೋಕಾಯುಕ್ತ ಬಲೆಗೆ!

Next Post

75ನೇ ವಸಂತಕ್ಕೆ ಕಾಲಿಟ್ಟ ಸೂಪರ್‌ಸ್ಟಾರ್‌ಗೆ ವಿಷ್‌ ಮಾಡಿದ ಮೋದಿ | ಜೈಲರ್- 2 ಸೆಟ್‌ನಲ್ಲಿ ಕೇಕ್‌ ಕತ್ತರಿಸಿ ಸಂಭ್ರಮಿಸಿದ ತಲೈವಾ!

Related Posts

ಪ್ರಧಾನಿ ಮೋದಿಗೆ ನೂತನ ಕಚೇರಿ | ಈ ತಿಂಗಳಲ್ಲೇ ‘ಸೇವಾ ತೀರ್ಥ’ಕ್ಕೆ ಶಿಫ್ಟ್
ದೇಶ

ಪ್ರಧಾನಿ ಮೋದಿಗೆ ನೂತನ ಕಚೇರಿ | ಈ ತಿಂಗಳಲ್ಲೇ ‘ಸೇವಾ ತೀರ್ಥ’ಕ್ಕೆ ಶಿಫ್ಟ್

ಪಿಎಂ ಕಿಸಾನ್ ಯೋಜನೆಯ 2 ಸಾವಿರ ರೂ. ಪಡೆಯಲು ಈ ಐಡಿ ನಂಬರ್ ಕಡ್ಡಾಯ
ದೇಶ

ಪಿಎಂ ಕಿಸಾನ್ ಯೋಜನೆಯ 2 ಸಾವಿರ ರೂ. ಪಡೆಯಲು ಈ ಐಡಿ ನಂಬರ್ ಕಡ್ಡಾಯ

ಗ್ರಾಕ್ ಎಐ ಅಶ್ಲೀಲ ಚಿತ್ರ ವಿವಾದ | ಕೇಂದ್ರದ ಎಚ್ಚರಿಕೆ ಬೆನ್ನಲ್ಲೇ ಸಾವಿರಾರು ಪೋಸ್ಟ್, ನೂರಾರು ಖಾತೆ ಡಿಲೀಟ್
ದೇಶ

ಗ್ರಾಕ್ ಎಐ ಅಶ್ಲೀಲ ಚಿತ್ರ ವಿವಾದ | ಕೇಂದ್ರದ ಎಚ್ಚರಿಕೆ ಬೆನ್ನಲ್ಲೇ ಸಾವಿರಾರು ಪೋಸ್ಟ್, ನೂರಾರು ಖಾತೆ ಡಿಲೀಟ್

ಪತಿಯ ಕೊಲೆಗೆ ಪ್ರತ್ಯಕ್ಷ ಸಾಕ್ಷಿಯಾಗಿದ್ದ ಮಹಿಳೆಯ ಭೀಕರ ಹತ್ಯೆ | ಹೆಸರು ಕೇಳಿ ತಲೆಗೆ ಗುಂಡಿಕ್ಕಿದ ದುಷ್ಕರ್ಮಿಗಳು!
ದೇಶ

ಪತಿಯ ಕೊಲೆಗೆ ಪ್ರತ್ಯಕ್ಷ ಸಾಕ್ಷಿಯಾಗಿದ್ದ ಮಹಿಳೆಯ ಭೀಕರ ಹತ್ಯೆ | ಹೆಸರು ಕೇಳಿ ತಲೆಗೆ ಗುಂಡಿಕ್ಕಿದ ದುಷ್ಕರ್ಮಿಗಳು!

ಸೋಮನಾಥದಲ್ಲಿ ಪ್ರಧಾನಿ ಮೋದಿ ಅದ್ಧೂರಿ ‘ಶೌರ್ಯ ಯಾತ್ರೆ’| ಜನಸಾಗರದ ನಡುವೆ 108 ಕುದುರೆಗಳ ಮೆರವಣಿಗೆ
ದೇಶ

ಸೋಮನಾಥದಲ್ಲಿ ಪ್ರಧಾನಿ ಮೋದಿ ಅದ್ಧೂರಿ ‘ಶೌರ್ಯ ಯಾತ್ರೆ’| ಜನಸಾಗರದ ನಡುವೆ 108 ಕುದುರೆಗಳ ಮೆರವಣಿಗೆ

ಅಯೋಧ್ಯೆ ರಾಮಮಂದಿರ ಆವರಣದಲ್ಲಿ  ನಮಾಜ್ ಮಾಡಲು ಯತ್ನ | ಕಾಶ್ಮೀರದ ವ್ಯಕ್ತಿ ಪೊಲೀಸರ ವಶಕ್ಕೆ!
ದೇಶ

ಅಯೋಧ್ಯೆ ರಾಮಮಂದಿರ ಆವರಣದಲ್ಲಿ ನಮಾಜ್ ಮಾಡಲು ಯತ್ನ | ಕಾಶ್ಮೀರದ ವ್ಯಕ್ತಿ ಪೊಲೀಸರ ವಶಕ್ಕೆ!

Next Post
75ನೇ ವಸಂತಕ್ಕೆ ಕಾಲಿಟ್ಟ ಸೂಪರ್‌ಸ್ಟಾರ್‌ಗೆ ವಿಷ್‌ ಮಾಡಿದ ಮೋದಿ | ಜೈಲರ್- 2 ಸೆಟ್‌ನಲ್ಲಿ ಕೇಕ್‌ ಕತ್ತರಿಸಿ ಸಂಭ್ರಮಿಸಿದ ತಲೈವಾ!

75ನೇ ವಸಂತಕ್ಕೆ ಕಾಲಿಟ್ಟ ಸೂಪರ್‌ಸ್ಟಾರ್‌ಗೆ ವಿಷ್‌ ಮಾಡಿದ ಮೋದಿ | ಜೈಲರ್- 2 ಸೆಟ್‌ನಲ್ಲಿ ಕೇಕ್‌ ಕತ್ತರಿಸಿ ಸಂಭ್ರಮಿಸಿದ ತಲೈವಾ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಚನ್ನಪಟ್ಟಣದಲ್ಲಿ ಬಿಗ್‌ಬಾಸ್‌ ವಿನ್ನರ್‌ ಗಿಲ್ಲಿ ಎಂದು ಬ್ಯಾನರ್‌ ಹಾಕಿದ ಅಭಿಮಾನಿಗಳು

ಚನ್ನಪಟ್ಟಣದಲ್ಲಿ ಬಿಗ್‌ಬಾಸ್‌ ವಿನ್ನರ್‌ ಗಿಲ್ಲಿ ಎಂದು ಬ್ಯಾನರ್‌ ಹಾಕಿದ ಅಭಿಮಾನಿಗಳು

ಅಶ್ಲೀಲ ಮೆಸೇಜ್​​, ವರದಕ್ಷಿಣೆ ಕಿರುಕುಳ | ಪೊಲೀಸಪ್ಪನ​​ ಕಾಟಕ್ಕೆ ದಂಗಾದ ಪತ್ನಿ

ಅಶ್ಲೀಲ ಮೆಸೇಜ್​​, ವರದಕ್ಷಿಣೆ ಕಿರುಕುಳ | ಪೊಲೀಸಪ್ಪನ​​ ಕಾಟಕ್ಕೆ ದಂಗಾದ ಪತ್ನಿ

HLL Lifecare ಕಂಪನಿಯಲ್ಲಿ ವಿವಿಧ ಹುದ್ದೆಗಳ ನೇಮಕ : ಫ್ರೆಶರ್‌ಗಳಿಗೆ ಗುಡ್ ನ್ಯೂಸ್

HLL Lifecare ಕಂಪನಿಯಲ್ಲಿ ವಿವಿಧ ಹುದ್ದೆಗಳ ನೇಮಕ : ಫ್ರೆಶರ್‌ಗಳಿಗೆ ಗುಡ್ ನ್ಯೂಸ್

‘ಡಿಯರ್ ಹಸ್ಬೆಂಡ್’ ಮೆಚ್ಚಿದ ಕಿಚ್ಚ ಸುದೀಪ್..!

‘ಡಿಯರ್ ಹಸ್ಬೆಂಡ್’ ಮೆಚ್ಚಿದ ಕಿಚ್ಚ ಸುದೀಪ್..!

Recent News

ಚನ್ನಪಟ್ಟಣದಲ್ಲಿ ಬಿಗ್‌ಬಾಸ್‌ ವಿನ್ನರ್‌ ಗಿಲ್ಲಿ ಎಂದು ಬ್ಯಾನರ್‌ ಹಾಕಿದ ಅಭಿಮಾನಿಗಳು

ಚನ್ನಪಟ್ಟಣದಲ್ಲಿ ಬಿಗ್‌ಬಾಸ್‌ ವಿನ್ನರ್‌ ಗಿಲ್ಲಿ ಎಂದು ಬ್ಯಾನರ್‌ ಹಾಕಿದ ಅಭಿಮಾನಿಗಳು

ಅಶ್ಲೀಲ ಮೆಸೇಜ್​​, ವರದಕ್ಷಿಣೆ ಕಿರುಕುಳ | ಪೊಲೀಸಪ್ಪನ​​ ಕಾಟಕ್ಕೆ ದಂಗಾದ ಪತ್ನಿ

ಅಶ್ಲೀಲ ಮೆಸೇಜ್​​, ವರದಕ್ಷಿಣೆ ಕಿರುಕುಳ | ಪೊಲೀಸಪ್ಪನ​​ ಕಾಟಕ್ಕೆ ದಂಗಾದ ಪತ್ನಿ

HLL Lifecare ಕಂಪನಿಯಲ್ಲಿ ವಿವಿಧ ಹುದ್ದೆಗಳ ನೇಮಕ : ಫ್ರೆಶರ್‌ಗಳಿಗೆ ಗುಡ್ ನ್ಯೂಸ್

HLL Lifecare ಕಂಪನಿಯಲ್ಲಿ ವಿವಿಧ ಹುದ್ದೆಗಳ ನೇಮಕ : ಫ್ರೆಶರ್‌ಗಳಿಗೆ ಗುಡ್ ನ್ಯೂಸ್

‘ಡಿಯರ್ ಹಸ್ಬೆಂಡ್’ ಮೆಚ್ಚಿದ ಕಿಚ್ಚ ಸುದೀಪ್..!

‘ಡಿಯರ್ ಹಸ್ಬೆಂಡ್’ ಮೆಚ್ಚಿದ ಕಿಚ್ಚ ಸುದೀಪ್..!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಚನ್ನಪಟ್ಟಣದಲ್ಲಿ ಬಿಗ್‌ಬಾಸ್‌ ವಿನ್ನರ್‌ ಗಿಲ್ಲಿ ಎಂದು ಬ್ಯಾನರ್‌ ಹಾಕಿದ ಅಭಿಮಾನಿಗಳು

ಚನ್ನಪಟ್ಟಣದಲ್ಲಿ ಬಿಗ್‌ಬಾಸ್‌ ವಿನ್ನರ್‌ ಗಿಲ್ಲಿ ಎಂದು ಬ್ಯಾನರ್‌ ಹಾಕಿದ ಅಭಿಮಾನಿಗಳು

ಅಶ್ಲೀಲ ಮೆಸೇಜ್​​, ವರದಕ್ಷಿಣೆ ಕಿರುಕುಳ | ಪೊಲೀಸಪ್ಪನ​​ ಕಾಟಕ್ಕೆ ದಂಗಾದ ಪತ್ನಿ

ಅಶ್ಲೀಲ ಮೆಸೇಜ್​​, ವರದಕ್ಷಿಣೆ ಕಿರುಕುಳ | ಪೊಲೀಸಪ್ಪನ​​ ಕಾಟಕ್ಕೆ ದಂಗಾದ ಪತ್ನಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat