ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೆಲಸ ಬಿಟ್ಟು 1 ವರ್ಷದವರೆಗೆ ಪಿಎಫ್ ಮೊತ್ತ ವಿತ್ ಡ್ರಾ ಸಾಧ್ಯವಿಲ್ಲವೇ? ಹೊಸ ಅಪ್ಡೇಟ್ ಇಲ್ಲಿದೆ

October 22, 2025
Share on WhatsappShare on FacebookShare on Twitter

ಬೆಂಗಳೂರು: ಕೆಲ ದಿನಗಳ ಹಿಂದಷ್ಟೇ ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆಯು (ಇಪಿಎಫ್ಒ) ಪಿಎಫ್ ವಿತ್ ಡ್ರಾಗೆ ಸಂಬಂಧಿಸಿದಂತೆ ಕೆಲ ನಿಯಮಗಳನ್ನು ಸಡಿಲಗೊಳಿಸಿತ್ತು. ಹಾಗೆಯೇ, ಇಪಿಎಫ್ಒ ಸದಸ್ಯರು ಕೆಲಸ ಬಿಟ್ಟ ನಂತರ ಶೇ.100ರಷ್ಟು ಪಿಎಫ್ ಮೊತ್ತವನ್ನು ವಿತ್ ಡ್ರಾ ಮಾಡಲು ಅವಕಾಶ ಮಾಡಿಕೊಡಲಾಗಿತ್ತು. ಆದರೆ, ಕೆಲಸ ಬಿಟ್ಟು 12 ತಿಂಗಳ ಬಳಿಕ ಶೇ.100ರಷ್ಟು ಪಿಎಫ್ ಮೊತ್ತವನ್ನು ವಿತ್ ಡ್ರಾ ಮಾಡಲು ಅವಕಾಶ ಎಂದು ತಿಳಿಸಿತ್ತು. ಇದರಿಂದಾಗಿ ಇಪಿಎಫ್ಒ ಸದಸ್ಯರಲ್ಲಿ ಗೊಂದಲ ಮೂಡಿತ್ತು. ಈಗ ಗೊಂದಲಕ್ಕೆ ಇಪಿಎಫ್ಒ ತೆರೆ ಎಳೆದಿದೆ.

ಹೌದು, ಇಪಿಎಫ್ಒ ನೀಡಿದ ಹೊಸ ಮಾಹಿತಿ ಪ್ರಕಾರ, ಯಾವುದೇ ಉದ್ಯೋಗಿಯು ಕೆಲಸ ತೊರೆದ ಬಳಿಕ ಅಥವಾ ಆತನನ್ನು ಕೆಲಸದಿಂದ ವಜಾಗೊಳಿಸಿದ ಬಳಿಕ, ಪಿಎಫ್ ಖಾತೆಯಲ್ಲಿರುವ ಶೇ.75ರಷ್ಟು ಮೊತ್ತವನ್ನು ಕೂಡಲೇ ವಿತ್ ಡ್ರಾ ಮಾಡಬಹುದಾಗಿದೆ. ಆತನಿಗೆ ಒಂದು ವರ್ಷದವರೆಗೆ ಕೆಲಸ ಸಿಗದಿದ್ದರೆ, 12 ತಿಂಗಳ ಬಳಿಕ ಶೇ.100ರಷ್ಟು ಹಣ ವಿತ್ ಡ್ರಾ ಮಾಡಬಹುದಾಗಿದೆ ಎಂದು ಇಪಿಎಫ್ಒ ತಿಳಿಸಿದೆ. ಇದಾದ ಬಳಿಕ ಖಾಸಗಿ ಉದ್ಯೋಗಿಗಳು ನಿರಾಳರಾಗಿದ್ದಾರೆ.

ಖಾತೆಯಲ್ಲಿರುವ ಶೇ.100ರಷ್ಟು ಹಣ ವಿತ್ ಡ್ರಾ ಜತೆಗೆ ಕೆಲವು ನಿಯಮಗಳನ್ನೂ ಸರಳಗೊಳಿಸಲಾಗಿದೆ. ಇದುವರೆಗೆ ಪಿಎಫ್ ಹಣವನ್ನು ವಿತ್ ಡ್ರಾ ಮಾಡಲು ಹಲವು ಕಾರಣಗಳಿಗೆ ಸಂಬಂಧಿಸಿದ ನಿಯಮಗಳಿದ್ದವು. ಇಂತಹ 13 ನಿಯಮಗಳನ್ನು ಈಗ ಸುಲಭಗೊಳಿಸಲಾಗಿದೆ. 13 ಸಂಕೀರ್ಣ ನಿಯಮಗಳ ಬದಲಾಗಿ, ‘ಅತ್ಯವಶ್ಯಕ ಅಗತ್ಯಗಳು’ (ಅನಾರೋಗ್ಯ, ಶಿಕ್ಷಣ, ಮದುವೆ), ‘ವಸತಿ ಅಗತ್ಯಗಳು’ ಮತ್ತು ‘ವಿಶೇಷ ಸಂದರ್ಭಗಳು’ ಎಂಬ ಮೂರು ವರ್ಗಗಗಳಾಗಿ ವಿಂಗಡಿಸಲಾಗಿದೆ.

ಇವುಗಳಷ್ಟೇ ಅಲ್ಲ, ಪಿಎಫ್ ವಿತ್ ಡ್ರಾ ಮಾಡುವ ಮಿತಿಗಳನ್ನು ಕೂಡ ಹೆಚ್ಚಿಸಲಾಗಿದೆ. ಈಗ ಶಿಕ್ಷಣ ಉದ್ದೇಶಕ್ಕೆ 10 ಬಾರಿ ಪಿಎಫ್ ಹಣ ಹಿಂಪಡೆಯಲು ಅವಕಾಶ ನೀಡಲಾಗಿದೆ. ಮದುವೆ ಸೇರಿ ವಿವಿಧ ಕಾರಣ ನೀಡಿ 5 ಬಾರಿ ಹಣ ವಾಪಸ್ ಪಡೆಯಬಹುದು. ಇದಕ್ಕೂ ಮೊದಲು 3 ಬಾರಿ ಮಾತ್ರ ಪಿಎಫ್ ವಿತ್ ಡ್ರಾ ಮಾಡಲು ಅವಕಾಶವಿತ್ತು. ಕೆಲವೇ ತಿಂಗಳಲ್ಲಿ ಎಟಿಎಂ ಮೂಲಕ ಪಿಎಫ್ ಹಣವನ್ನು ವಿತ್ ಡ್ರಾ ಮಾಡುವ ವ್ಯವಸ್ಥೆಯನ್ನೂ ಜಾರಿಗೊಳಿಸಲು ಇಪಿಎಫ್ಒ ನಿರ್ಧರಿಸಿದೆ.

Tags: 1 year after leaving job?Can't withdrawHere is the new updateKarnataka News beatPF amount for
SendShareTweet
Previous Post

ತಮಿಳುನಾಡಿನಲ್ಲಿ ವರುಣನ ಆರ್ಭಟ: ಹಲವು ಜಿಲ್ಲೆಗಳಲ್ಲಿ ‘ರೆಡ್ ಅಲರ್ಟ್’, ಇಂದು ಶಾಲೆಗಳಿಗೆ ರಜೆ

Next Post

ಆಟಗಾರನನ್ನು ಕಳುಹಿಸಿ, ಟ್ರೋಫಿ ತೆಗೆದುಕೊಳ್ಳಿ – BCCI ಪತ್ರಕ್ಕೆ ಮೊಹ್ಸಿನ್ ನಖ್ವಿ ಉಡಾಫೆ ಉತ್ತರ!

Related Posts

ಕರ್ನಾಟಕ ಸರ್ಕಾರದ KSRLPSನಲ್ಲಿ ಮ್ಯಾನೇಜರ್ ಹುದ್ದೆಗಳ ನೇಮಕಾತಿ: ಹೀಗೆ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕರ್ನಾಟಕ ಸರ್ಕಾರದ KSRLPSನಲ್ಲಿ ಮ್ಯಾನೇಜರ್ ಹುದ್ದೆಗಳ ನೇಮಕಾತಿ: ಹೀಗೆ ಅರ್ಜಿ ಸಲ್ಲಿಸಿ

ಕೇಂದ್ರ ಸರ್ಕಾರದ ONGCಯಲ್ಲಿ 2,623 ಹುದ್ದೆಗಳ ನೇಮಕ: ಎಸ್ಸೆಸ್ಸೆಲ್ಸಿ ಪಾಸಾಗಿದ್ದರೆ ಸಾಕು
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರ ಸರ್ಕಾರದ ONGCಯಲ್ಲಿ 2,623 ಹುದ್ದೆಗಳ ನೇಮಕ: ಎಸ್ಸೆಸ್ಸೆಲ್ಸಿ ಪಾಸಾಗಿದ್ದರೆ ಸಾಕು

ಬೆಂಗಳೂರಿನ IIScಯಲ್ಲಿ 7 ಹುದ್ದೆಗಳ ನೇಮಕಾತಿ: ಅರ್ಜಿ ಸಲ್ಲಿಸೋದು ಹೇಗೆ?
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಬೆಂಗಳೂರಿನ IIScಯಲ್ಲಿ 7 ಹುದ್ದೆಗಳ ನೇಮಕಾತಿ: ಅರ್ಜಿ ಸಲ್ಲಿಸೋದು ಹೇಗೆ?

ಪದವಿ ಓದುವ ವಿದ್ಯಾರ್ಥಿನಿಯರಿಗೆ 30 ಸಾವಿರ ರೂ. ಸ್ಕಾಲರ್ ಶಿಪ್: ಕೂಡಲೇ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಪದವಿ ಓದುವ ವಿದ್ಯಾರ್ಥಿನಿಯರಿಗೆ 30 ಸಾವಿರ ರೂ. ಸ್ಕಾಲರ್ ಶಿಪ್: ಕೂಡಲೇ ಅರ್ಜಿ ಸಲ್ಲಿಸಿ

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ 5 ಹುದ್ದೆಗಳು: 50 ಸಾವಿರ ರೂ. ಸಂಬಳ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ 5 ಹುದ್ದೆಗಳು: 50 ಸಾವಿರ ರೂ. ಸಂಬಳ

ಉದ್ಯೋಗಾಕಾಂಕ್ಷಿಗಳಿಗೆ ದೀಪಾವಳಿ ಗಿಫ್ಟ್: 26 ಸಾವಿರ ಶಿಕ್ಷಕರ ನೇಮಕಾತಿಗೆ ಸರ್ಕಾರ ಅಸ್ತು
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಉದ್ಯೋಗಾಕಾಂಕ್ಷಿಗಳಿಗೆ ದೀಪಾವಳಿ ಗಿಫ್ಟ್: 26 ಸಾವಿರ ಶಿಕ್ಷಕರ ನೇಮಕಾತಿಗೆ ಸರ್ಕಾರ ಅಸ್ತು

Next Post
ಆಟಗಾರನನ್ನು ಕಳುಹಿಸಿ, ಟ್ರೋಫಿ ತೆಗೆದುಕೊಳ್ಳಿ – BCCI ಪತ್ರಕ್ಕೆ ಮೊಹ್ಸಿನ್ ನಖ್ವಿ ಉಡಾಫೆ ಉತ್ತರ!

ಆಟಗಾರನನ್ನು ಕಳುಹಿಸಿ, ಟ್ರೋಫಿ ತೆಗೆದುಕೊಳ್ಳಿ - BCCI ಪತ್ರಕ್ಕೆ ಮೊಹ್ಸಿನ್ ನಖ್ವಿ ಉಡಾಫೆ ಉತ್ತರ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ದುರಸ್ತಿಗೊಳ್ಳದ ರಸ್ತೆ | ಭತ್ತದ ನಾಟಿ ಮಾಡಿ ಸ್ಥಳೀಯರ ಆಕ್ರೋಶ

ದುರಸ್ತಿಗೊಳ್ಳದ ರಸ್ತೆ | ಭತ್ತದ ನಾಟಿ ಮಾಡಿ ಸ್ಥಳೀಯರ ಆಕ್ರೋಶ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಇರುಮುಡಿ ಹೊತ್ತು ಶಬರಿಮಲೆ ಅಯ್ಯಪ್ಪನ ದರ್ಶನ ಪಡೆದ ರಾಷ್ಟ್ರಪತಿ ದ್ರೌಪದಿ ಮುರ್ಮು!

ಇರುಮುಡಿ ಹೊತ್ತು ಶಬರಿಮಲೆ ಅಯ್ಯಪ್ಪನ ದರ್ಶನ ಪಡೆದ ರಾಷ್ಟ್ರಪತಿ ದ್ರೌಪದಿ ಮುರ್ಮು!

50 ವರ್ಷಗಳ ‘ಕಫಾಲಾ’ ವ್ಯವಸ್ಥೆ ರದ್ದು: ಸೌದಿ ಅರೇಬಿಯಾ ಐತಿಹಾಸಿಕ ಹೆಜ್ಜೆ

50 ವರ್ಷಗಳ ‘ಕಫಾಲಾ’ ವ್ಯವಸ್ಥೆ ರದ್ದು: ಸೌದಿ ಅರೇಬಿಯಾ ಐತಿಹಾಸಿಕ ಹೆಜ್ಜೆ

ಶಕ್ತಿ ದೇವತೆ ಬಂಡೆ ಮಹಾಕಾಳಿ ದೇವಸ್ಥಾನಕ್ಕೆ ನಟಿ ರಮ್ಯಾ ಭೇಟಿ!

ಶಕ್ತಿ ದೇವತೆ ಬಂಡೆ ಮಹಾಕಾಳಿ ದೇವಸ್ಥಾನಕ್ಕೆ ನಟಿ ರಮ್ಯಾ ಭೇಟಿ!

ಸುರಕ್ಷಿತವಾಗಿ ಹೂಡಿಕೆ ಮಾಡಿ, ತಿಂಗಳಿಗೆ 5,550 ರೂಪಾಯಿ ಬಡ್ಡಿ ಗಳಿಸಿ: ಯಾವುದಿದು ಸ್ಕೀಮ್?

ಸುರಕ್ಷಿತವಾಗಿ ಹೂಡಿಕೆ ಮಾಡಿ, ತಿಂಗಳಿಗೆ 5,550 ರೂಪಾಯಿ ಬಡ್ಡಿ ಗಳಿಸಿ: ಯಾವುದಿದು ಸ್ಕೀಮ್?

Recent News

ಇರುಮುಡಿ ಹೊತ್ತು ಶಬರಿಮಲೆ ಅಯ್ಯಪ್ಪನ ದರ್ಶನ ಪಡೆದ ರಾಷ್ಟ್ರಪತಿ ದ್ರೌಪದಿ ಮುರ್ಮು!

ಇರುಮುಡಿ ಹೊತ್ತು ಶಬರಿಮಲೆ ಅಯ್ಯಪ್ಪನ ದರ್ಶನ ಪಡೆದ ರಾಷ್ಟ್ರಪತಿ ದ್ರೌಪದಿ ಮುರ್ಮು!

50 ವರ್ಷಗಳ ‘ಕಫಾಲಾ’ ವ್ಯವಸ್ಥೆ ರದ್ದು: ಸೌದಿ ಅರೇಬಿಯಾ ಐತಿಹಾಸಿಕ ಹೆಜ್ಜೆ

50 ವರ್ಷಗಳ ‘ಕಫಾಲಾ’ ವ್ಯವಸ್ಥೆ ರದ್ದು: ಸೌದಿ ಅರೇಬಿಯಾ ಐತಿಹಾಸಿಕ ಹೆಜ್ಜೆ

ಶಕ್ತಿ ದೇವತೆ ಬಂಡೆ ಮಹಾಕಾಳಿ ದೇವಸ್ಥಾನಕ್ಕೆ ನಟಿ ರಮ್ಯಾ ಭೇಟಿ!

ಶಕ್ತಿ ದೇವತೆ ಬಂಡೆ ಮಹಾಕಾಳಿ ದೇವಸ್ಥಾನಕ್ಕೆ ನಟಿ ರಮ್ಯಾ ಭೇಟಿ!

ಸುರಕ್ಷಿತವಾಗಿ ಹೂಡಿಕೆ ಮಾಡಿ, ತಿಂಗಳಿಗೆ 5,550 ರೂಪಾಯಿ ಬಡ್ಡಿ ಗಳಿಸಿ: ಯಾವುದಿದು ಸ್ಕೀಮ್?

ಸುರಕ್ಷಿತವಾಗಿ ಹೂಡಿಕೆ ಮಾಡಿ, ತಿಂಗಳಿಗೆ 5,550 ರೂಪಾಯಿ ಬಡ್ಡಿ ಗಳಿಸಿ: ಯಾವುದಿದು ಸ್ಕೀಮ್?

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಇರುಮುಡಿ ಹೊತ್ತು ಶಬರಿಮಲೆ ಅಯ್ಯಪ್ಪನ ದರ್ಶನ ಪಡೆದ ರಾಷ್ಟ್ರಪತಿ ದ್ರೌಪದಿ ಮುರ್ಮು!

ಇರುಮುಡಿ ಹೊತ್ತು ಶಬರಿಮಲೆ ಅಯ್ಯಪ್ಪನ ದರ್ಶನ ಪಡೆದ ರಾಷ್ಟ್ರಪತಿ ದ್ರೌಪದಿ ಮುರ್ಮು!

50 ವರ್ಷಗಳ ‘ಕಫಾಲಾ’ ವ್ಯವಸ್ಥೆ ರದ್ದು: ಸೌದಿ ಅರೇಬಿಯಾ ಐತಿಹಾಸಿಕ ಹೆಜ್ಜೆ

50 ವರ್ಷಗಳ ‘ಕಫಾಲಾ’ ವ್ಯವಸ್ಥೆ ರದ್ದು: ಸೌದಿ ಅರೇಬಿಯಾ ಐತಿಹಾಸಿಕ ಹೆಜ್ಜೆ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat