ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಇಪಿಎಫ್ಒ ಸದಸ್ಯರಿಗೆ ಭರ್ಜರಿಗೆ ಗುಡ್ ನ್ಯೂಸ್ : ನೀವಿನ್ನು ಕ್ಲೇಮ್ ಮಾಡಲು ಯಾವುದೇ ಟೆನ್ಶನ್ ಇಲ್ಲ

May 16, 2026
Share on WhatsappShare on FacebookShare on Twitter

ಬೆಂಗಳೂರು: ಅದೊಂದು ಕಾಲವಿತ್ತು. ನಿಮ್ಮ ಖಾತೆಯಲ್ಲಿರುವ ಪಿಎಫ್ ಹಣವನ್ನು ವಿತ್ ಡ್ರಾ ಮಾಡಬೇಕು ಎಂದರೂ ಇಪಿಎಫ್ಒ ಕಚೇರಿಗಳಿಗೆ ಅಲೆಯಬೇಕಿತ್ತು. ಇದಕ್ಕೆ ತಿಂಗಳುಗಟ್ಟಲೆ ಸಮಯ ಬೇಕಾಗುತ್ತಿತ್ತು. ಆದರೀಗ, ಉದ್ಯೋಗಿಗಳ ಭವಿಷ್ಯ ನಿಧಿ ಸಂಘಟನೆಯು (ಇಪಿಎಫ್ಒ) ಪಿಎಫ್ ವಿತ್ ಡ್ರಾ ಮಾಡುವ ಪ್ರಕ್ರಿಯೆಯನ್ನು ಡಿಜಿಟಲೀಕರಣ ಮಾಡಿರುವ ಕಾರಣ ಕೆಲವೇ ದಿನಗಳಲ್ಲಿ ವಿತ್ ಡ್ರಾ ಮಾಡಲು ಸಾಧ್ಯವಾಗಿದೆ. ಇದರ ಮಧ್ಯೆಯೇ ಇಪಿಎಫ್ಒ ಈಗ ಸದಸ್ಯರಿಗೆ ಹೊಸದೊಂದು ಸಿಹಿ ಸುದ್ದಿ ನೀಡಿದೆ.

ಹೌದು, ಯಾವುದಾದರೂ ಒಬ್ಬ ಇಪಿಎಫ್ಒ ಸದಸ್ಯ ನಿವೃತ್ತಿಯಾಗಿ, ಅವರ ಪಿಎಫ್ ಖಾತೆಯ ಎಲ್ಲ ಮೊತ್ತವನ್ನು ಹಿಂಪಡೆಯಲು ಆಟೋ-ಸೆಟಲ್ ಮೆಂಟ್ ವ್ಯವಸ್ಥೆಯನ್ನು ಜಾರಿಗೊಳಿಸಲು ಇಪಿಎಫ್ಒ ಮುಂದಾಗಿದೆ. ಇದರಿಂದಾಗಿ ನಿವೃತ್ತ ಉದ್ಯೋಗಿಗಳು ಇನ್ನುಮುಂದೆ ಎಲ್ಲ ಪಿಎಫ್ ಮೊತ್ತವನ್ನು ವಿತ್ ಡ್ರಾ ಮಾಡಲು ಕಚೇರಿಗಳಿಗೆ ಅಲೆಯಬೇಕಿಲ್ಲ. ಯಾವುದೇ ಅಧಿಕಾರಿಗಳಿಗೆ ಮನವಿ ಮಾಡಬೇಕಿಲ್ಲ. ಕೇವಲ ಫೈನಲ್ ಸೆಟಲ್ ಮೆಂಟ್ ಗೆ ಅರ್ಜಿ ಹಾಕಿದರೂ ಸಾಕು, ಅವರ ಖಾತೆಗೆ ಹಣ ಜಮೆಯಾಗುತ್ತದೆ.

“ಈಗ 5 ಲಕ್ಷ ರೂಪಾಯಿವರೆಗೆ ಪಿಎಫ್ ಮೊತ್ತವನ್ನು ವಿತ್ ಡ್ರಾ ಮಾಡಲು ಆಟೋ-ಸೆಟಲ್ ಮೆಂಟ್ ಪ್ರಕ್ರಿಯೆ ಇದೆ. ಅಂದರೆ, ಇಪಿಎಫ್ಒ ಸದಸ್ಯರು ಅರ್ಜಿ ಸಲ್ಲಿಸಿದ ಬಳಿಕ ಯಾವುದೇ ಅಧಿಕಾರಿಗಳ ಮಧ್ಯಸ್ಥಿಕೆ, ಸಹಿ, ದೃಢೀಕರಣ ಇಲ್ಲದೆ ಅವರ ಖಾತೆಗೆ ಹಣ ಜಮೆ ಮಾಡಲಾಗುತ್ತದೆ. ಫೈನಲ್ ಸೆಟಲ್ ಮೆಂಟ್ ಗೂ ಇದೇ ಪ್ರಕ್ರಿಯೆ ಅನುಸರಿಸಲು ಸರ್ಕಾರ ಚಿಂತನೆ ನಡೆಸಿದೆ’’ ಎಂದು ಇಪಿಎಫ್ಒ ಸೆಂಟ್ರಲ್ ಪ್ರಾವಿಡೆಂಟ್ ಫಂಡ್ ಕಮಿಷನರ್ ರಮೇಶ್ ಕೃಷ್ಣಮೂರ್ತಿ ಮಾಹಿತಿ ನೀಡಿದ್ದಾರೆ.

ಖಾಸಗಿ ಕಂಪನಿಗಳ ಉದ್ಯೋಗಿಗಳಿಗೂ ನಿವೃತ್ತಿ ನಿಧಿ ರೂಪಿಸಲು, ಪಿಂಚಣಿ ಒದಗಿಸಲು ಇಪಿಎಫ್ಒ ಸಂಸ್ಥೆಯನ್ನು ಸ್ಥಾಪಿಸಲಾಗಿದೆ. ಇದರಲ್ಲಿ 7 ಕೋಟಿಗೂ ಅಧಿಕ ಸದಸ್ಯರಿದ್ದಾರೆ. ಇವರೆಲ್ಲರೂ ಇನ್ನುಮುಂದೆ ಆಟೋ ಸೆಟಲ್ ಮೆಂಟ್ ಸೌಲಭ್ಯವನ್ನು ಪಡೆಯಲಿದ್ದಾರೆ. ಇದರ ಜತೆಗೆ, ಎಟಿಎಂ ಹಾಗೂ ಯುಪಿಐ ಮೂಲಕವೂ ಪಿಎಫ್ ಹಣವನ್ನು ವಿತ್ ಡ್ರಾ ಮಾಡುವ ಇಪಿಎಫ್ಒ 3.0 ವ್ಯವಸ್ಥೆಯನ್ನು ಜಾರಿಗೊಳಿಸಲು ಇಪಿಎಫ್ಒ ಮುಂದಾಗಿದೆ. ಶೀಘ್ರದಲ್ಲೇ ಹೊಸ ವ್ಯವಸ್ಥೆ ಜಾರಿಗೆ ಬರಲಿದೆ.

Tags: Great news for EPFO ​​members: No tension to claim yoursKarnataka News beat
SendShareTweet
Previous Post

ಚಿನ್ನ ಖರೀದಿಸುವವರಿಗೆ ಗುಡ್ ನ್ಯೂಸ್ : 900 ರೂ. ಇಳಿಕೆ ; ಇಂದಿನ ಬೆಲೆ ಎಷ್ಟಿದೆ ಗೊತ್ತಾ?

Next Post

ಇರಾನ್ ಮೇಲೆ ಮತ್ತೆ ಅಮೆರಿಕ ದಾಳಿ : ಶೀಘ್ರದಲ್ಲೇ ಆರಂಭವಾಗಲಿದೆಯೇ ‘ಆಪರೇಷನ್ ಎಪಿಕ್ ಫ್ಯೂರಿ 2.0’?

Related Posts

ಭಾರತೀಯ ಸ್ಟೇಟ್ ಬ್ಯಾಂಕಿನಲ್ಲಿ 100 ಹುದ್ದೆಗಳ ನೇಮಕಾತಿ : 93 ಸಾವಿರ ರೂ. ಭರ್ಜರಿ ಸ್ಯಾಲರಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಭಾರತೀಯ ಸ್ಟೇಟ್ ಬ್ಯಾಂಕಿನಲ್ಲಿ 100 ಹುದ್ದೆಗಳ ನೇಮಕಾತಿ : 93 ಸಾವಿರ ರೂ. ಭರ್ಜರಿ ಸ್ಯಾಲರಿ

ದೇಶದ ಸಶಸ್ತ್ರ ಸೀಮಾ ಬಲದಲ್ಲಿ 404 ಹುದ್ದೆಗಳ ನೇಮಕಾತಿ : ಕೂಡಲೇ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ದೇಶದ ಸಶಸ್ತ್ರ ಸೀಮಾ ಬಲದಲ್ಲಿ 404 ಹುದ್ದೆಗಳ ನೇಮಕಾತಿ : ಕೂಡಲೇ ಅರ್ಜಿ ಸಲ್ಲಿಸಿ

ಕೇಂದ್ರ ಸರ್ಕಾರದ JNCASR ಸಂಸ್ಥೆಯಲ್ಲಿ ನೇಮಕಾತಿ : 58 ಸಾವಿರ ರೂ. ಸಂಬಳ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರ ಸರ್ಕಾರದ JNCASR ಸಂಸ್ಥೆಯಲ್ಲಿ ನೇಮಕಾತಿ : 58 ಸಾವಿರ ರೂ. ಸಂಬಳ

MBA ಮುಗಿಸಿದವರಿಗೆ ಗುಡ್ ನ್ಯೂಸ್ : ಡಿಜಿಟಲ್ ಇಂಡಿಯಾ ಕಾರ್ಪೊರೇಷನ್‌ನಲ್ಲಿ 2 ಹುದ್ದೆಗಳ ನೇಮಕಾತಿ!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

MBA ಮುಗಿಸಿದವರಿಗೆ ಗುಡ್ ನ್ಯೂಸ್ : ಡಿಜಿಟಲ್ ಇಂಡಿಯಾ ಕಾರ್ಪೊರೇಷನ್‌ನಲ್ಲಿ 2 ಹುದ್ದೆಗಳ ನೇಮಕಾತಿ!

ಕೋಲ್ ಇಂಡಿಯಾ ಸಂಸ್ಥೆಯಲ್ಲಿ 276 ಹುದ್ದೆಗಳ ನೇಮಕಾತಿ : 60 ಸಾವಿರ ರೂ. ಸಂಬಳ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೋಲ್ ಇಂಡಿಯಾ ಸಂಸ್ಥೆಯಲ್ಲಿ 276 ಹುದ್ದೆಗಳ ನೇಮಕಾತಿ : 60 ಸಾವಿರ ರೂ. ಸಂಬಳ

ಡಿಗ್ರಿ ಮುಗಿಸಿದವರಿಗೆ ಗುಡ್ ನ್ಯೂಸ್ : ನಿಮ್ಹಾನ್ಸ್ ಸಂಸ್ಥೆಯಲ್ಲಿ ಡೇಟಾ ಎಂಟ್ರಿ ಆಪರೇಟರ್ ಹುದ್ದೆಗಳ ನೇಮಕಾತಿ!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಡಿಗ್ರಿ ಮುಗಿಸಿದವರಿಗೆ ಗುಡ್ ನ್ಯೂಸ್ : ನಿಮ್ಹಾನ್ಸ್ ಸಂಸ್ಥೆಯಲ್ಲಿ ಡೇಟಾ ಎಂಟ್ರಿ ಆಪರೇಟರ್ ಹುದ್ದೆಗಳ ನೇಮಕಾತಿ!

Next Post
ಇರಾನ್ ಮೇಲೆ ಮತ್ತೆ ಅಮೆರಿಕ ದಾಳಿ : ಶೀಘ್ರದಲ್ಲೇ ಆರಂಭವಾಗಲಿದೆಯೇ ‘ಆಪರೇಷನ್ ಎಪಿಕ್ ಫ್ಯೂರಿ 2.0’?

ಇರಾನ್ ಮೇಲೆ ಮತ್ತೆ ಅಮೆರಿಕ ದಾಳಿ : ಶೀಘ್ರದಲ್ಲೇ ಆರಂಭವಾಗಲಿದೆಯೇ 'ಆಪರೇಷನ್ ಎಪಿಕ್ ಫ್ಯೂರಿ 2.0'?

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಭಾರತೀಯ ಸ್ಟೇಟ್ ಬ್ಯಾಂಕಿನಲ್ಲಿ 100 ಹುದ್ದೆಗಳ ನೇಮಕಾತಿ : 93 ಸಾವಿರ ರೂ. ಭರ್ಜರಿ ಸ್ಯಾಲರಿ

ಭಾರತೀಯ ಸ್ಟೇಟ್ ಬ್ಯಾಂಕಿನಲ್ಲಿ 100 ಹುದ್ದೆಗಳ ನೇಮಕಾತಿ : 93 ಸಾವಿರ ರೂ. ಭರ್ಜರಿ ಸ್ಯಾಲರಿ

ಟೀಮ್ ಇಂಡಿಯಾದ ಮುಂದಿನ ಟಿ20 ನಾಯಕ ಸಂಜು ಸ್ಯಾಮ್ಸನ್? ರವಿಶಾಸ್ತ್ರಿ ನೀಡಿದ ಈ ಹೇಳಿಕೆ ಈಗ ಸಂಚಲನ!

ಟೀಮ್ ಇಂಡಿಯಾದ ಮುಂದಿನ ಟಿ20 ನಾಯಕ ಸಂಜು ಸ್ಯಾಮ್ಸನ್? ರವಿಶಾಸ್ತ್ರಿ ನೀಡಿದ ಈ ಹೇಳಿಕೆ ಈಗ ಸಂಚಲನ!

ನೀಟ್ ಪರೀಕ್ಷೆ ರದ್ದತಿಯಿಂದ ಖಿನ್ನತೆ : ರಾಜಸ್ಥಾನದ ಸಿಕಾರ್‌ನಲ್ಲಿ 22 ವರ್ಷದ ವೈದ್ಯಕೀಯ ಆಕಾಂಕ್ಷಿ ಆತ್ಮಹತ್ಯೆ

ನೀಟ್ ಪರೀಕ್ಷೆ ರದ್ದತಿಯಿಂದ ಖಿನ್ನತೆ : ರಾಜಸ್ಥಾನದ ಸಿಕಾರ್‌ನಲ್ಲಿ 22 ವರ್ಷದ ವೈದ್ಯಕೀಯ ಆಕಾಂಕ್ಷಿ ಆತ್ಮಹತ್ಯೆ

“ನಿನಗಾಗಿ ಪ್ರಶ್ನೆ ಪತ್ರಿಕೆ ತಂದಿಟ್ಟಿದ್ದೇನೆ ಡಾರ್ಲಿಂಗ್” : ವಿದ್ಯಾರ್ಥಿನಿಗೆ ಆಮಿಷ ಒಡ್ಡಿದ ಲಕ್ನೋ ಪ್ರೊಫೆಸರ್ ಬಂಧನ

“ನಿನಗಾಗಿ ಪ್ರಶ್ನೆ ಪತ್ರಿಕೆ ತಂದಿಟ್ಟಿದ್ದೇನೆ ಡಾರ್ಲಿಂಗ್” : ವಿದ್ಯಾರ್ಥಿನಿಗೆ ಆಮಿಷ ಒಡ್ಡಿದ ಲಕ್ನೋ ಪ್ರೊಫೆಸರ್ ಬಂಧನ

Recent News

ಭಾರತೀಯ ಸ್ಟೇಟ್ ಬ್ಯಾಂಕಿನಲ್ಲಿ 100 ಹುದ್ದೆಗಳ ನೇಮಕಾತಿ : 93 ಸಾವಿರ ರೂ. ಭರ್ಜರಿ ಸ್ಯಾಲರಿ

ಭಾರತೀಯ ಸ್ಟೇಟ್ ಬ್ಯಾಂಕಿನಲ್ಲಿ 100 ಹುದ್ದೆಗಳ ನೇಮಕಾತಿ : 93 ಸಾವಿರ ರೂ. ಭರ್ಜರಿ ಸ್ಯಾಲರಿ

ಟೀಮ್ ಇಂಡಿಯಾದ ಮುಂದಿನ ಟಿ20 ನಾಯಕ ಸಂಜು ಸ್ಯಾಮ್ಸನ್? ರವಿಶಾಸ್ತ್ರಿ ನೀಡಿದ ಈ ಹೇಳಿಕೆ ಈಗ ಸಂಚಲನ!

ಟೀಮ್ ಇಂಡಿಯಾದ ಮುಂದಿನ ಟಿ20 ನಾಯಕ ಸಂಜು ಸ್ಯಾಮ್ಸನ್? ರವಿಶಾಸ್ತ್ರಿ ನೀಡಿದ ಈ ಹೇಳಿಕೆ ಈಗ ಸಂಚಲನ!

ನೀಟ್ ಪರೀಕ್ಷೆ ರದ್ದತಿಯಿಂದ ಖಿನ್ನತೆ : ರಾಜಸ್ಥಾನದ ಸಿಕಾರ್‌ನಲ್ಲಿ 22 ವರ್ಷದ ವೈದ್ಯಕೀಯ ಆಕಾಂಕ್ಷಿ ಆತ್ಮಹತ್ಯೆ

ನೀಟ್ ಪರೀಕ್ಷೆ ರದ್ದತಿಯಿಂದ ಖಿನ್ನತೆ : ರಾಜಸ್ಥಾನದ ಸಿಕಾರ್‌ನಲ್ಲಿ 22 ವರ್ಷದ ವೈದ್ಯಕೀಯ ಆಕಾಂಕ್ಷಿ ಆತ್ಮಹತ್ಯೆ

“ನಿನಗಾಗಿ ಪ್ರಶ್ನೆ ಪತ್ರಿಕೆ ತಂದಿಟ್ಟಿದ್ದೇನೆ ಡಾರ್ಲಿಂಗ್” : ವಿದ್ಯಾರ್ಥಿನಿಗೆ ಆಮಿಷ ಒಡ್ಡಿದ ಲಕ್ನೋ ಪ್ರೊಫೆಸರ್ ಬಂಧನ

“ನಿನಗಾಗಿ ಪ್ರಶ್ನೆ ಪತ್ರಿಕೆ ತಂದಿಟ್ಟಿದ್ದೇನೆ ಡಾರ್ಲಿಂಗ್” : ವಿದ್ಯಾರ್ಥಿನಿಗೆ ಆಮಿಷ ಒಡ್ಡಿದ ಲಕ್ನೋ ಪ್ರೊಫೆಸರ್ ಬಂಧನ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಭಾರತೀಯ ಸ್ಟೇಟ್ ಬ್ಯಾಂಕಿನಲ್ಲಿ 100 ಹುದ್ದೆಗಳ ನೇಮಕಾತಿ : 93 ಸಾವಿರ ರೂ. ಭರ್ಜರಿ ಸ್ಯಾಲರಿ

ಭಾರತೀಯ ಸ್ಟೇಟ್ ಬ್ಯಾಂಕಿನಲ್ಲಿ 100 ಹುದ್ದೆಗಳ ನೇಮಕಾತಿ : 93 ಸಾವಿರ ರೂ. ಭರ್ಜರಿ ಸ್ಯಾಲರಿ

ಟೀಮ್ ಇಂಡಿಯಾದ ಮುಂದಿನ ಟಿ20 ನಾಯಕ ಸಂಜು ಸ್ಯಾಮ್ಸನ್? ರವಿಶಾಸ್ತ್ರಿ ನೀಡಿದ ಈ ಹೇಳಿಕೆ ಈಗ ಸಂಚಲನ!

ಟೀಮ್ ಇಂಡಿಯಾದ ಮುಂದಿನ ಟಿ20 ನಾಯಕ ಸಂಜು ಸ್ಯಾಮ್ಸನ್? ರವಿಶಾಸ್ತ್ರಿ ನೀಡಿದ ಈ ಹೇಳಿಕೆ ಈಗ ಸಂಚಲನ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat