ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿಜಯಪುರ

ರಾಯಣ್ಣ, ಚೆನ್ನಮ್ಮ ಬ್ರಿಗೇಡ್ ಆರಂಭಿಸಲು ಮುಂದಾದ ಈಶ್ವರಪ್ಪ

September 22, 2024
Share on WhatsappShare on FacebookShare on Twitter

ವಿಜಯಪುರ: ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಅವರು ಯಡಿಯೂರಪ್ಪ ಕುಟುಂಬದ ವಿರುದ್ಧ ತೊಡೆ ತಟ್ಟಿ ನಿಂತಿದ್ದಾರೆ. ಈಗ ಮತ್ತೊಂದು ಸಂಘಟನೆಯ ಮೂಲಕ ಟಾಂಗ್ ಕೊಡಲು ಸಿದ್ಧರಾಗಿದ್ದಾರೆ.

ಈ ಕುರಿತು ವಿಜಯಪುರದಲ್ಲಿ ಸಭೆ ಸೇರಿ ಹಿಂದುತ್ವದ ಹೆಸರಿನಲ್ಲಿ ರಾಯಣ್ಣ ಚೆನ್ನಮ್ಮ ಬ್ರಿಗೇಡ್ ಸಂಘಟನೆ ಮಾಡುವುದಾಗಿ ಘೋಷಿದ್ದಾರೆ. ವಿಜಯಪುರ ತಾಲೂಕಿನ ಮಹಲ್ ಐನಾಪುರ ಗ್ರಾಮದಲ್ಲಿರುವ ಹುಲಜಂತಿ ಮಠದ ಆವರಣದಲ್ಲಿ ಮಠಾಧೀಶರು, ಬೆಂಬಲಿಗರೊಂದಿಗೆ ಸಭೆ ನಡೆಸಿದ್ದಾರೆ.

ಈಗಾಗಲೇ ಬಿಜೆಪಿಯಿಂದ ದೂರ ಸರಿದಿರುವ ಈಶ್ವರಪ್ಪ, ರಾಜಕೀಯ ಭವಿಷ್ಯದ ದೃಷ್ಟಿಯಿಂದ ಹಾಗೂ ಯಡಿಯೂರಪ್ಪ ಕುಟುಂಬ ರಾಜಕಾರಣ ವಿರೋಧಿಸುವವರನ್ನು ಒಂದೆಡೆ ಸೇರಿಸುವ ಉದ್ದೇಶ ಹೊಂದಿದ್ದಾರೆ. ಈ ಸಭೆಯಲ್ಲಿ ಮಾತನಾಡಿದ ಈಶ್ವರಪ್ಪ, ರಾಯಣ್ಣ ಬ್ರಿಗೇಡ್ ಮಾದರಿಯಲ್ಲಿ ರಾಯಣ್ಣ ಚೆನ್ನಮ್ಮ ಬ್ರಿಗೇಡ್ ಸ್ಥಾಪನೆ ಮಾಡಲು ಮುಂದಾಗಲಾಗಿದೆ. ಎಲ್ಲಾ ಸ್ವಾಮೀಜಿಗಳ ಜಗದ್ಗುರುಗಳ ಬೆಂಬಲ ಸಿಕ್ಕಿದೆ. ಅ.ಕ್ಟೋಬರ್ 20 ರಂದು ಬಾಗಲಕೋಟೆಯಲ್ಲಿ ಸಭೆ ನಡೆಸುವುದಾಗಿ ಹೇಳಿದ್ದಾರೆ.

ಹಿಂದೆ ರಾಯಣ್ಣ ಬ್ರಿಗೇಡ್ ಮಾಡಿದಾಗ ಏನೆಲ್ಲಾ ಆಯಿತು ಎಂಬುವುದು ಎಲ್ಲರಿಗೂ ಗೊತ್ತಿದೆ. ಈಗ ಮುಂದೆ ಇಡುವ ಈ ಹೆಜ್ಜೆ ಹಿಂದೆ ಇಡಲ್ಲ. ಬಾಗಲಕೋಟೆಯಲ್ಲಿ ನಡೆಯೋ ಸಭೆಗೆ ಧೈರ್ಯವಿದ್ದವರು, ಗಟ್ಟಿಯಿದ್ದವರು ಮಾತ್ರ ಬನ್ನಿ ಎಂದು ಹೇಳಿದ್ದಾರೆ.

ಈ ಬ್ರಿಗೇಡ್ ಗೆ ಕಾಂಗ್ರೆಸ್, ಬಿಜೆಪಿ ಜೆಡಿಎಸ್ ಪಕ್ಷ ಸಂಬಂಧವಿಲ್ಲ. ಎಲ್ಲಾ ಸಮಾಜದವರೂ ಸಭೆಗೆ ಬರಬಹುದು ಎಂದು ಹೇಳಿದ್ದಾರೆ. ಸಭೆಯಲ್ಲಿ ಬಾಗಲಕೋಟೆ, ವಿಜಯಪುರ, ಕಲಬುರ್ಗಿ, ದಾವಣಗೆರೆಯಿಂದ ಬೆಂಬಲಿಗರು ಆಗಮಿಸಿದ್ದರು.

ಸಮಾಜದಲ್ಲಿನ ಶೋಷಿತರು, ಬಡವರಿಗಾಗಿ ಈ ಬ್ರಿಗೇಡ್ ಹೋರಾಟ ಮಾಡಲಿದೆ ಎಂದು ಈಶ್ವರಪ್ಪ ಹೇಳಿದ್ದಾರೆ. ಈ ವೇಳೆ ಹುಲಜಂತಿ ಮಹಾರಾಜರು, ಮಖಣಾಪುರ ಸ್ವಾಮೀಜಿ, ಕೆ ಕಾಂತೇಶ್ ರಾಜು ಬಿರಾದಾರ ಸೇರಿದಂತೆ ಹಲವರು ಇದ್ದರು.

Tags: #Eshwarappa to start Rayanna#newsbeat
SendShareTweet
Previous Post

ರಾಜ್ಯಪಾಲರು ಆರ್ ಟಿಐ ಕಾರ್ಯಕರ್ತರಂತೆ ವರ್ತಿಸುತ್ತಿದ್ದಾರೆ; ದಿನೇಶ್ ಗುಂಡೂರಾವ್

Next Post

ವಿಶ್ವ ಚೆಸ್ ಒಲಿಂಪಿಯಾಡ್ ನಲ್ಲಿ ಚಿನ್ನ ಗೆದ್ದ ಭಾರತೀಯರ ತಂಡ!

Related Posts

ಖಮೇನಿ ಹತ್ಯೆ ಖಂಡಿಸಿ ರಾಜ್ಯದಲ್ಲಿ ಪ್ರತಿಭಟನೆ ಮಾಡುವವರು ದೇಶದ್ರೋಹಿಗಳು | ಯತ್ನಾಳ್‌ ಕಿಡಿ
ವಿಜಯಪುರ

ಖಮೇನಿ ಹತ್ಯೆ ಖಂಡಿಸಿ ರಾಜ್ಯದಲ್ಲಿ ಪ್ರತಿಭಟನೆ ಮಾಡುವವರು ದೇಶದ್ರೋಹಿಗಳು | ಯತ್ನಾಳ್‌ ಕಿಡಿ

ವೈದ್ಯರ ನಿರ್ಲಕ್ಷ್ಯದಿಂದ ಬಾಣಂತಿ-ಹಸುಗೂಸು ಸಾವು | ಕುಟುಂಬಸ್ಥರ ಆರೋಪ
ವಿಜಯಪುರ

ವೈದ್ಯರ ನಿರ್ಲಕ್ಷ್ಯದಿಂದ ಬಾಣಂತಿ-ಹಸುಗೂಸು ಸಾವು | ಕುಟುಂಬಸ್ಥರ ಆರೋಪ

ಸ್ಫೋಟಕ ಬಬಲಾದಿ ಭವಿಷ್ಯ.. ಸಿಎಂ ಕುರ್ಚಿ ಬದಲಾಗುತ್ತಾ?
ವಿಜಯಪುರ

ಸ್ಫೋಟಕ ಬಬಲಾದಿ ಭವಿಷ್ಯ.. ಸಿಎಂ ಕುರ್ಚಿ ಬದಲಾಗುತ್ತಾ?

ಇದು ಡಿಕೆಶಿಗೆ ಕೊನೆಯ ಅವಕಾಶ.. ಇನ್ಮುಂದೆ  ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಆಡಳಿತಕ್ಕೆ ಬರುವುದಿಲ್ಲ | ಬಸನಗೌಡ ಪಾಟೀಲ್ ಯತ್ನಾಳ
ವಿಜಯಪುರ

ಇದು ಡಿಕೆಶಿಗೆ ಕೊನೆಯ ಅವಕಾಶ.. ಇನ್ಮುಂದೆ ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಆಡಳಿತಕ್ಕೆ ಬರುವುದಿಲ್ಲ | ಬಸನಗೌಡ ಪಾಟೀಲ್ ಯತ್ನಾಳ

ಕೋ-ಆಪರೇಟಿವ್ ಬ್ಯಾಂಕಿನಲ್ಲಿ ಜನರಲ್ ಮ್ಯಾನೇಜರ್ ಹುದ್ದೆಯ ನೇಮಕಾತಿ | ಹೀಗೆ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೋ-ಆಪರೇಟಿವ್ ಬ್ಯಾಂಕಿನಲ್ಲಿ ಜನರಲ್ ಮ್ಯಾನೇಜರ್ ಹುದ್ದೆಯ ನೇಮಕಾತಿ | ಹೀಗೆ ಅರ್ಜಿ ಸಲ್ಲಿಸಿ

ಚುನಾವಣಾ ಅಕ್ರಮ ಆರೋಪ | ಶಾಸಕ ಯತ್ನಾಳ್ ವಿರುದ್ಧದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್!
ರಾಜಕೀಯ

ಚುನಾವಣಾ ಅಕ್ರಮ ಆರೋಪ | ಶಾಸಕ ಯತ್ನಾಳ್ ವಿರುದ್ಧದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್!

Next Post
ವಿಶ್ವ ಚೆಸ್ ಒಲಿಂಪಿಯಾಡ್ ನಲ್ಲಿ ಚಿನ್ನ ಗೆದ್ದ ಭಾರತೀಯರ ತಂಡ!

ವಿಶ್ವ ಚೆಸ್ ಒಲಿಂಪಿಯಾಡ್ ನಲ್ಲಿ ಚಿನ್ನ ಗೆದ್ದ ಭಾರತೀಯರ ತಂಡ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕೋಲಾರದ NIMHANS ಸಂಸ್ಥೆಯಲ್ಲಿ ನೇಮಕಾತಿ : ಸಂದರ್ಶನದ ದಿನಾಂಕ ಇಲ್ಲಿದೆ

ಕೋಲಾರದ NIMHANS ಸಂಸ್ಥೆಯಲ್ಲಿ ನೇಮಕಾತಿ : ಸಂದರ್ಶನದ ದಿನಾಂಕ ಇಲ್ಲಿದೆ

ಕೆನಡಾದಲ್ಲಿ ಕನ್ನಡಿಗನ ಗುಂಡಿಟ್ಟು ಹತ್ಯೆ ಕೇಸ್‌ | ಆರೋಪಿ ಪೋಟೋ ರಿಲೀಸ್‌

ಕೆನಡಾದಲ್ಲಿ ಕನ್ನಡಿಗನ ಗುಂಡಿಟ್ಟು ಹತ್ಯೆ ಕೇಸ್‌ | ಆರೋಪಿ ಪೋಟೋ ರಿಲೀಸ್‌

ಖಮೇನಿ ಹತ್ಯೆ ಕುರಿತು ಪೋಸ್ಟ್ ಹಾಕಿದ್ದ ಯುವಕನ ಮೇಲೆ ಹಲ್ಲೆ!

ಖಮೇನಿ ಹತ್ಯೆ ಕುರಿತು ಪೋಸ್ಟ್ ಹಾಕಿದ್ದ ಯುವಕನ ಮೇಲೆ ಹಲ್ಲೆ!

ಅಡುಗೆ ವಿಚಾರಕ್ಕೆ ಅತ್ತೆ-ಸೊಸೆ ಗಲಾಟೆ.. ಮನನೊಂದು ಸೊಸೆ ಆತ್ಮಹತ್ಯೆ!

ಅಡುಗೆ ವಿಚಾರಕ್ಕೆ ಅತ್ತೆ-ಸೊಸೆ ಗಲಾಟೆ.. ಮನನೊಂದು ಸೊಸೆ ಆತ್ಮಹತ್ಯೆ!

Recent News

ಕೋಲಾರದ NIMHANS ಸಂಸ್ಥೆಯಲ್ಲಿ ನೇಮಕಾತಿ : ಸಂದರ್ಶನದ ದಿನಾಂಕ ಇಲ್ಲಿದೆ

ಕೋಲಾರದ NIMHANS ಸಂಸ್ಥೆಯಲ್ಲಿ ನೇಮಕಾತಿ : ಸಂದರ್ಶನದ ದಿನಾಂಕ ಇಲ್ಲಿದೆ

ಕೆನಡಾದಲ್ಲಿ ಕನ್ನಡಿಗನ ಗುಂಡಿಟ್ಟು ಹತ್ಯೆ ಕೇಸ್‌ | ಆರೋಪಿ ಪೋಟೋ ರಿಲೀಸ್‌

ಕೆನಡಾದಲ್ಲಿ ಕನ್ನಡಿಗನ ಗುಂಡಿಟ್ಟು ಹತ್ಯೆ ಕೇಸ್‌ | ಆರೋಪಿ ಪೋಟೋ ರಿಲೀಸ್‌

ಖಮೇನಿ ಹತ್ಯೆ ಕುರಿತು ಪೋಸ್ಟ್ ಹಾಕಿದ್ದ ಯುವಕನ ಮೇಲೆ ಹಲ್ಲೆ!

ಖಮೇನಿ ಹತ್ಯೆ ಕುರಿತು ಪೋಸ್ಟ್ ಹಾಕಿದ್ದ ಯುವಕನ ಮೇಲೆ ಹಲ್ಲೆ!

ಅಡುಗೆ ವಿಚಾರಕ್ಕೆ ಅತ್ತೆ-ಸೊಸೆ ಗಲಾಟೆ.. ಮನನೊಂದು ಸೊಸೆ ಆತ್ಮಹತ್ಯೆ!

ಅಡುಗೆ ವಿಚಾರಕ್ಕೆ ಅತ್ತೆ-ಸೊಸೆ ಗಲಾಟೆ.. ಮನನೊಂದು ಸೊಸೆ ಆತ್ಮಹತ್ಯೆ!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕೋಲಾರದ NIMHANS ಸಂಸ್ಥೆಯಲ್ಲಿ ನೇಮಕಾತಿ : ಸಂದರ್ಶನದ ದಿನಾಂಕ ಇಲ್ಲಿದೆ

ಕೋಲಾರದ NIMHANS ಸಂಸ್ಥೆಯಲ್ಲಿ ನೇಮಕಾತಿ : ಸಂದರ್ಶನದ ದಿನಾಂಕ ಇಲ್ಲಿದೆ

ಕೆನಡಾದಲ್ಲಿ ಕನ್ನಡಿಗನ ಗುಂಡಿಟ್ಟು ಹತ್ಯೆ ಕೇಸ್‌ | ಆರೋಪಿ ಪೋಟೋ ರಿಲೀಸ್‌

ಕೆನಡಾದಲ್ಲಿ ಕನ್ನಡಿಗನ ಗುಂಡಿಟ್ಟು ಹತ್ಯೆ ಕೇಸ್‌ | ಆರೋಪಿ ಪೋಟೋ ರಿಲೀಸ್‌

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat