ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಬಂಗಾರ ಇದ್ರೂ ಮುಟ್ಟಲ್ಲ.. ಬೆಳ್ಳಿ ಕಂಡ್ರೆ ಬಿಡೋದೆ ಇಲ್ಲ ; ಖತರ್ನಾಕ್ ಕಳ್ಳರ ಗ್ಯಾಂಗ್ ಲಾಕ್‌!

May 26, 2026
Share on WhatsappShare on FacebookShare on Twitter

ಬೆಂಗಳೂರು : ಕಣ್ಣ ಮುಂದೆಯೇ ಕೆಜಿಗಟ್ಟಲೇ ಬಂಗಾರ ಇದ್ದರೂ ತಿರುಗಿಯೂ ನೋಡದೆ, ಬೆಳ್ಳಿ ಮಾತ್ರ ಟಾರ್ಗೆಟ್ ಮಾಡಿಕೊಂಡು ಜ್ಯುವೆಲರಿ ಅಂಗಡಿಗೆ ಕನ್ನ ಹಾಕಿದ್ದ ಖತರ್ನಾಕ್ ಕಳ್ಳರ ಗ್ಯಾಂಗ್ ಅನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಬೆಳ್ಳಿ ಮೇಲೆಯೇ ಕಣ್ಣು ಇಟ್ಟಿದ್ದ ಈ ಖದೀಮರ ಸ್ಟೈಲ್ ನೋಡಿ ಪೊಲೀಸರು ಕೂಡ ಅಚ್ಚರಿಗೊಂಡಿದ್ದಾರೆ.

ಹೆಸರಘಟ್ಟ ಮುಖ್ಯ ರಸ್ತೆಯಲ್ಲಿರುವ ಎಂಬಿ ಜ್ಯುವೆಲರ್ ಅಂಗಡಿಯಲ್ಲಿ ಏಪ್ರಿಲ್ 27ರ ಬೆಳಗಿನ ಜಾವ ಈ ಕಳ್ಳತನ ನಡೆದಿತ್ತು. ಅಂಗಡಿಯ ಗೋಡೆ ಕೊರೆದು ಒಳನುಗ್ಗಿದ್ದ ಕಿಲಾಡಿಗಳು, ಅಂಗಡಿಯಲ್ಲಿದ್ದ ಬಂಗಾರವನ್ನು ಬಿಟ್ಟು ಕೆಜಿಗಟ್ಟಲೇ ಬೆಳ್ಳಿ ಆಭರಣ ಮತ್ತು ವಸ್ತುಗಳನ್ನು ಕದ್ದು ಪರಾರಿಯಾಗಿದ್ದರು.

ಕಳ್ಳತನದ ಬಳಿಕ ಆರೋಪಿಗಳು ಕದ್ದ ಬೆಳ್ಳಿಯನ್ನು ಹೈದರಾಬಾದ್‌ನಲ್ಲಿ ಅರ್ಧ ಪ್ರಮಾಣದಲ್ಲಿ ಮಾರಾಟ ಮಾಡಿ, ನಂತರ ರಾಜಸ್ಥಾನಕ್ಕೆ ಎಸ್ಕೇಪ್ ಆಗಿದ್ದರು. ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡ ಬಾಗಲಗುಂಟೆ ಪೊಲೀಸರು, ವಿಶೇಷ ಕಾರ್ಯಾಚರಣೆ ನಡೆಸಿ ರಾಜಸ್ಥಾನದಲ್ಲಿ ಜಾಟ್ ಸುರೇಶ್, ಧನರಾಮ್ ಹಾಗೂ ನೇಮಿ ಚಂದ್ ಎಂಬ ಆರೋಪಿಗಳನ್ನು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳಿಂದ ಸುಮಾರು 1 ಕೋಟಿ ರೂಪಾಯಿ ಮೌಲ್ಯದ 36 ಕೆಜಿ ಬೆಳ್ಳಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪ್ರಕರಣದ ಪ್ರಮುಖ ಆರೋಪಿ ಹಾಗೂ ಗ್ಯಾಂಗ್‌ನ ಕಿಂಗ್‌ಪಿನ್ ಮಹೇಂದ್ರನಿಗಾಗಿ ಪೊಲೀಸರು ಬಲೆ ಬೀಸಿದ್ದು, ಶೀಘ್ರದಲ್ಲೇ ಆತನನ್ನು ಬಂಧಿಸುವ ಸಾಧ್ಯತೆ ಇದೆ. ಪ್ರಕರಣದ ಕುರಿತು ಬಾಗಲಗುಂಟೆ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

ಇದನ್ನೂ ಓದಿ : ಬೊಮ್ಮನಹಳ್ಳಿ ಜಲಾಶಯದಲ್ಲಿ ಕಾಡಾನೆ ಮೃತದೇಹ ಪತ್ತೆ!

SendShareTweet
Previous Post

ಸಶಸ್ತ್ರ ಸೀಮಾ ಬಲದಲ್ಲಿ 50 ಹುದ್ದೆಗಳ ನೇಮಕಾತಿ : ಎಸ್ಸೆಸ್ಸೆಲ್ಸಿ ಪಾಸಾಗಿದ್ದರೂ ಸಾಕು

Next Post

ಮದುವೆ ಖುಷಿಗೆ ಇಡೀ ಹಳ್ಳಿ ಜನರಿಗೆ ಅಪಘಾತ ವಿಮೆ ಮಾಡಿಸಿಕೊಟ್ಟ ವರನ ಕುಟುಂಬ!

Related Posts

ಬೀದರ್‌ ಪಶು ವೈದ್ಯಕೀಯ ವಿವಿಯಲ್ಲಿ 45 ಕೋಟಿ ಹಗರಣ : ವಿಶ್ರಾಂತ ಕುಲಪತಿ ಸೇರಿ 6 ಮಂದಿ ಬಂಧನ!
ಬೀದರ್

ಬೀದರ್‌ ಪಶು ವೈದ್ಯಕೀಯ ವಿವಿಯಲ್ಲಿ 45 ಕೋಟಿ ಹಗರಣ : ವಿಶ್ರಾಂತ ಕುಲಪತಿ ಸೇರಿ 6 ಮಂದಿ ಬಂಧನ!

ದಿಲ್ಲಿ ಅಂಗಳದಲ್ಲಿ ‘ಕೈ’ ಜಟಾಪಟಿ ; ಸಿಎಂ ಬದಲಾವಣೆ ಊಹಾಪೋಹಗಳಿಗೆ ಇಂದೇ ಬೀಳುತ್ತಾ ತೆರೆ? 
ರಾಜಕೀಯ

ದಿಲ್ಲಿ ಅಂಗಳದಲ್ಲಿ ‘ಕೈ’ ಜಟಾಪಟಿ ; ಸಿಎಂ ಬದಲಾವಣೆ ಊಹಾಪೋಹಗಳಿಗೆ ಇಂದೇ ಬೀಳುತ್ತಾ ತೆರೆ? 

ಬೊಮ್ಮನಹಳ್ಳಿ ಜಲಾಶಯದಲ್ಲಿ ಕಾಡಾನೆ ಮೃತದೇಹ ಪತ್ತೆ!
ಉತ್ತರ ಕನ್ನಡ

ಬೊಮ್ಮನಹಳ್ಳಿ ಜಲಾಶಯದಲ್ಲಿ ಕಾಡಾನೆ ಮೃತದೇಹ ಪತ್ತೆ!

ವಿಧಾನ ಪರಿಷತ್​​ ಚುನಾವಣೆಗೆ ಮುಹೂರ್ತ ಫಿಕ್ಸ್‌!
ರಾಜಕೀಯ

ವಿಧಾನ ಪರಿಷತ್​​ ಚುನಾವಣೆಗೆ ಮುಹೂರ್ತ ಫಿಕ್ಸ್‌!

ರಾಜ್ಯದ ವಿದ್ಯುತ್ ಕ್ಷೇತ್ರ ಖಾಸಗೀಕರಣದತ್ತ? ಟಾಟಾ ಪವರ್ ಅರ್ಜಿ ಚರ್ಚೆಗೆ ಗ್ರಾಸ!
ಬೆಂಗಳೂರು

ರಾಜ್ಯದ ವಿದ್ಯುತ್ ಕ್ಷೇತ್ರ ಖಾಸಗೀಕರಣದತ್ತ? ಟಾಟಾ ಪವರ್ ಅರ್ಜಿ ಚರ್ಚೆಗೆ ಗ್ರಾಸ!

ರೇಬಿಸ್ ಲಸಿಕೆ ನಿರ್ಲಕ್ಷಿಸಿದಕ್ಕೆ ಹೋಯಿತು ಯುವಕನ ಪ್ರಾಣ!
ಬಾಗಲಕೋಟೆ

ರೇಬಿಸ್ ಲಸಿಕೆ ನಿರ್ಲಕ್ಷಿಸಿದಕ್ಕೆ ಹೋಯಿತು ಯುವಕನ ಪ್ರಾಣ!

Next Post
ಮದುವೆ ಖುಷಿಗೆ ಇಡೀ ಹಳ್ಳಿ ಜನರಿಗೆ ಅಪಘಾತ ವಿಮೆ ಮಾಡಿಸಿಕೊಟ್ಟ ವರನ ಕುಟುಂಬ!

ಮದುವೆ ಖುಷಿಗೆ ಇಡೀ ಹಳ್ಳಿ ಜನರಿಗೆ ಅಪಘಾತ ವಿಮೆ ಮಾಡಿಸಿಕೊಟ್ಟ ವರನ ಕುಟುಂಬ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

KKR ಕಳಪೆ ಪ್ರದರ್ಶನದ ನಡುವೆಯೂ ತಮ್ಮ ನಾಯಕತ್ವ ಸಮರ್ಥಿಸಿಕೊಂಡ ರಹಾನೆ!

KKR ಕಳಪೆ ಪ್ರದರ್ಶನದ ನಡುವೆಯೂ ತಮ್ಮ ನಾಯಕತ್ವ ಸಮರ್ಥಿಸಿಕೊಂಡ ರಹಾನೆ!

ಬೀದರ್‌ ಪಶು ವೈದ್ಯಕೀಯ ವಿವಿಯಲ್ಲಿ 45 ಕೋಟಿ ಹಗರಣ : ವಿಶ್ರಾಂತ ಕುಲಪತಿ ಸೇರಿ 6 ಮಂದಿ ಬಂಧನ!

ಬೀದರ್‌ ಪಶು ವೈದ್ಯಕೀಯ ವಿವಿಯಲ್ಲಿ 45 ಕೋಟಿ ಹಗರಣ : ವಿಶ್ರಾಂತ ಕುಲಪತಿ ಸೇರಿ 6 ಮಂದಿ ಬಂಧನ!

ಮದುವೆ ಖುಷಿಗೆ ಇಡೀ ಹಳ್ಳಿ ಜನರಿಗೆ ಅಪಘಾತ ವಿಮೆ ಮಾಡಿಸಿಕೊಟ್ಟ ವರನ ಕುಟುಂಬ!

ಮದುವೆ ಖುಷಿಗೆ ಇಡೀ ಹಳ್ಳಿ ಜನರಿಗೆ ಅಪಘಾತ ವಿಮೆ ಮಾಡಿಸಿಕೊಟ್ಟ ವರನ ಕುಟುಂಬ!

ಬಂಗಾರ ಇದ್ರೂ ಮುಟ್ಟಲ್ಲ.. ಬೆಳ್ಳಿ ಕಂಡ್ರೆ ಬಿಡೋದೆ ಇಲ್ಲ ; ಖತರ್ನಾಕ್ ಕಳ್ಳರ ಗ್ಯಾಂಗ್ ಲಾಕ್‌!

ಬಂಗಾರ ಇದ್ರೂ ಮುಟ್ಟಲ್ಲ.. ಬೆಳ್ಳಿ ಕಂಡ್ರೆ ಬಿಡೋದೆ ಇಲ್ಲ ; ಖತರ್ನಾಕ್ ಕಳ್ಳರ ಗ್ಯಾಂಗ್ ಲಾಕ್‌!

Recent News

KKR ಕಳಪೆ ಪ್ರದರ್ಶನದ ನಡುವೆಯೂ ತಮ್ಮ ನಾಯಕತ್ವ ಸಮರ್ಥಿಸಿಕೊಂಡ ರಹಾನೆ!

KKR ಕಳಪೆ ಪ್ರದರ್ಶನದ ನಡುವೆಯೂ ತಮ್ಮ ನಾಯಕತ್ವ ಸಮರ್ಥಿಸಿಕೊಂಡ ರಹಾನೆ!

ಬೀದರ್‌ ಪಶು ವೈದ್ಯಕೀಯ ವಿವಿಯಲ್ಲಿ 45 ಕೋಟಿ ಹಗರಣ : ವಿಶ್ರಾಂತ ಕುಲಪತಿ ಸೇರಿ 6 ಮಂದಿ ಬಂಧನ!

ಬೀದರ್‌ ಪಶು ವೈದ್ಯಕೀಯ ವಿವಿಯಲ್ಲಿ 45 ಕೋಟಿ ಹಗರಣ : ವಿಶ್ರಾಂತ ಕುಲಪತಿ ಸೇರಿ 6 ಮಂದಿ ಬಂಧನ!

ಮದುವೆ ಖುಷಿಗೆ ಇಡೀ ಹಳ್ಳಿ ಜನರಿಗೆ ಅಪಘಾತ ವಿಮೆ ಮಾಡಿಸಿಕೊಟ್ಟ ವರನ ಕುಟುಂಬ!

ಮದುವೆ ಖುಷಿಗೆ ಇಡೀ ಹಳ್ಳಿ ಜನರಿಗೆ ಅಪಘಾತ ವಿಮೆ ಮಾಡಿಸಿಕೊಟ್ಟ ವರನ ಕುಟುಂಬ!

ಬಂಗಾರ ಇದ್ರೂ ಮುಟ್ಟಲ್ಲ.. ಬೆಳ್ಳಿ ಕಂಡ್ರೆ ಬಿಡೋದೆ ಇಲ್ಲ ; ಖತರ್ನಾಕ್ ಕಳ್ಳರ ಗ್ಯಾಂಗ್ ಲಾಕ್‌!

ಬಂಗಾರ ಇದ್ರೂ ಮುಟ್ಟಲ್ಲ.. ಬೆಳ್ಳಿ ಕಂಡ್ರೆ ಬಿಡೋದೆ ಇಲ್ಲ ; ಖತರ್ನಾಕ್ ಕಳ್ಳರ ಗ್ಯಾಂಗ್ ಲಾಕ್‌!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

KKR ಕಳಪೆ ಪ್ರದರ್ಶನದ ನಡುವೆಯೂ ತಮ್ಮ ನಾಯಕತ್ವ ಸಮರ್ಥಿಸಿಕೊಂಡ ರಹಾನೆ!

KKR ಕಳಪೆ ಪ್ರದರ್ಶನದ ನಡುವೆಯೂ ತಮ್ಮ ನಾಯಕತ್ವ ಸಮರ್ಥಿಸಿಕೊಂಡ ರಹಾನೆ!

ಬೀದರ್‌ ಪಶು ವೈದ್ಯಕೀಯ ವಿವಿಯಲ್ಲಿ 45 ಕೋಟಿ ಹಗರಣ : ವಿಶ್ರಾಂತ ಕುಲಪತಿ ಸೇರಿ 6 ಮಂದಿ ಬಂಧನ!

ಬೀದರ್‌ ಪಶು ವೈದ್ಯಕೀಯ ವಿವಿಯಲ್ಲಿ 45 ಕೋಟಿ ಹಗರಣ : ವಿಶ್ರಾಂತ ಕುಲಪತಿ ಸೇರಿ 6 ಮಂದಿ ಬಂಧನ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat