ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿಶೇಷ ಅಂಕಣ

ಏಸೂರು ಕೊಟ್ಟರೂ ಈಸೂರು ಬಿಡೆವು..!

August 15, 2025
Share on WhatsappShare on FacebookShare on Twitter

ಸ್ವಾತಂತ್ರ್ಯ ಹೋರಾಟವು ದೇಶಭಕ್ತಿ ಬಲಪಡಿಸುವ ಒಂದು ಅಭಿವ್ಯಕ್ತಿ. ಭಾರತದ ವಿಷಯಕ್ಕೆ ಬಂದರೆ ಸ್ವಾತಂತ್ರ್ಯ ಹೋರಾಟದ ಕಿಚ್ಚು ಹಾಗೂ ದೇಶಪ್ರೇಮ ಇಂದಿಗೂ ವರ್ಣನೀಯ. ಅವಿಸ್ಮರಣೀಯ. ಹೀಗಾಗಿಯೇ ಏನೋ ದೇಶದ ಪ್ರತಿಯೊಂದು ಕುಡಿಯಲ್ಲೂ ದೇಶಾಭಿಮಾನ ಎಂಬುವುದು ರಕ್ತಗತವಾಗಿ ಬಂದು ಬಿಟ್ಟಿದೆ. ಸ್ವಾತಂತ್ರ್ಯ ಹೋರಾಟದಲ್ಲಿ ಭಾರತೀಯರ ಪಾತ್ರ ಗಮನಿಸಿದರೆ, ಅದನ್ನು ಇಡೀ ವಿಶ್ವವೇ ಒಪ್ಪಿಕೊಳ್ಳುತ್ತದೆ.

ಹೌದು! ಭಾರತ ಇಂದು 79ನೇ ಸ್ವಾತಂತ್ರ್ಯೋತ್ಸವದ ಸಂಭ್ರಮದಲ್ಲಿದೆ. ಇಡೀ ಭಾರತ ಇಂದು ಈ ಸಂಭ್ರಮದಲ್ಲಿ ಮಿಂದೇಳುತ್ತಿದೆ. ಭಾರತಕ್ಕೆ ಸ್ವಾತಂತ್ರ್ಯ ಸಿಕ್ಕು 79 ವರ್ಷಗಳು ಕಳೆದಿವೆ. ಅದು ಎಲ್ಲರಿಗೂ ಗೊತ್ತು. ಆದರೆ, ಭಾರತದ ಅದರಲ್ಲೂ ಕರ್ನಾಟಕದ ಒಂದು ಪ್ರದೇಶ ಮಾತ್ರ ಸ್ವಾತಂತ್ರ್ಯ ಸಂಗ್ರಾಮದ ಮಧ್ಯೆಯೇ ಸ್ವಾತಂತ್ರ್ಯ ಪಡೆದಿದ್ದು, ಸ್ವಾತಂತ್ರ್ಯ ಘೋಷಿಸಿಕೊಂಡಿತ್ತು ಎಂದರೆ ಎಲ್ಲರೂ ನಂಬಲೇಬೇಕು. ಅದೇ ಏಸೂರು ಕೊಟ್ಟರೂ ಈಸೂರು ಬಿಡೆವು..!

ಇದು ಕೇವಲ ಘೋಷಣೆಯಲ್ಲ. ಇದೊಂದು ಕ್ರಾಂತಿ. ಹೀಗಾಗಿಯೇ ಶಿಕಾರಿಪುರ ತಾಲೂಕಿನ ಈಸೂರು ಎಂಬ ಪುಟ್ಟ ಗ್ರಾಮ ಭಾರತದ ಭೂಪಟದಲ್ಲಿ ವಿಶೇಷ ಸ್ಥಾನ ಪಡೆದುಕೊಂಡಿದೆ. ಸ್ವಾತಂತ್ರ್ಯ ಸಂಗ್ರಾಮ ನಡೆದಿದ್ದ ಸಂದರ್ಭದಲ್ಲಿ ಚಲೇಜಾವ್ ಚಳುವಳಿ ಎಂಬುವುದು ಮಹತ್ತರ ಘಟ್ಟ ಪಡೆದಿತ್ತು. ಇದರಿಂದ ಪ್ರೇರೇಪಿತರಾದ ಈ ಗ್ರಾಮದ ಹೋರಾಟಗಾರರು ದೇಶದಲ್ಲಿಯೇ ಮೊದಲ ಬಾರಿಗೆ ತಾವು ಸ್ವತಂತ್ರರು ಎಂದು ಘೋಷಿಸಿಕೊಂಡಿದ್ದರು.
ಮಹಾತ್ಮಾ ಗಾಂಧೀಜಿ ಅವರು ‘ಬ್ರಿಟಿಷರೇ ಭಾರತ ಬಿಟ್ಟು ತೊಲಗಿ’ ಎಂದು ಘರ್ಜಿಸಿದ್ದರು. ಇದನ್ನೇ ಚಲೇಜಾವ್ ಅಂದರೆ ಕ್ವಿಟ್ ಇಂಡಿಯಾ ಚಳುವಳಿ ಎಂದು ಕರೆಯಲಾಯಿತು. ಗಾಂಧೀಜಿಯ ಈ ನುಡಿಯಿಂದ ಪ್ರೇರಿತರಾದ ಈಸೂರು ಗ್ರಾಮದ ಜನ 1942ರ ಸೆಪ್ಟೆಂಬರ್ 27ರಂದು ಈಸೂರಿನ ವೀರಭದ್ರೇಶ್ವರ ದೇವಸ್ಥಾನದಲ್ಲಿ ದೇಶದ ಬಾವುಟ ಹಾರಿಸಿದ್ದರು.

ಈ ಮೂಲಕ ಈಸೂರು ದೇಶದ ಮೊದಲ ಸ್ವಾತಂತ್ರ್ಯಘೋಷಿತ ಸರಕಾರ ಹಾಗೂ ಗ್ರಾಮ ಎಂದು ಹೆಸರು ಪಡೆದುಕೊಂಡಿತು. ಇದು ದೊಡ್ಡ ಸಂಘರ್ಷಕ್ಕೆ ಕಾರಣವಾಯಿತು. ಇಡೀ ಕೆಂಪುಮುಖದ ನಾಯಿಗಳೆಲ್ಲ ಅಂದು ಈಸೂರನ್ನು ಹೊಕ್ಕು ಸಿಕ್ಕಸಿಕ್ಕವರ ಮೇಲೆ ಹಲ್ಲೆ ನಡೆಸಿದ್ದವು. ಈ ಗಲಾಟೆಯಲ್ಲಿ ಸಾಕಷ್ಟು ಸಾವು-ನೋವುಗಳು ಸಂಭವಿಸಿದ್ದವು. ಈಸೂರು ಹೋರಾಟಗಾರರು ಸೇರಿದಂತೆ ಬ್ರಿಟಿಷ್ ಅಧಿಕಾರಿಗಳು ಕೂಡ ಸಾವನ್ನಪ್ಪಿದ್ದರು. ಇಡೀ ಊರಿಗೆ ಮಿಲಿಟರಿ ಪಡೆ ನುಗ್ಗಿದ್ದರಿಂದ ಊರಿನ ಜನ ಕಾಡು ಸೇರಿದರು. ಈ ಸಂದರ್ಭ ಊರನ್ನು ಲೂಟಿ ಮಾಡಿದ ಮಿಲಿಟರಿ ಪಡೆ ಮಹಿಳೆಯರ ಮೇಲೆ ಅತ್ಯಾಚಾರ ನಡೆಸಿತು. ಆನಂತರ ಮಹಿಳೆಯರು ಸೇರಿದಂತೆ ಸುಮಾರು 50ಕ್ಕೂ ಅಧಿಕ ಜನರು ಬಂಧಿಯಾಗಿದ್ದರು. ನಂತರ ತನಿಖೆ ನಡೆಸಿ, 22 ಜನರನ್ನು ನಿರಪರಾಧಿಗಳೆಂದು ಘೋಷಿಸಲಾಯಿತು. ಉಳಿದವರಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿತ್ತು.

ಈಸೂರು ಸ್ವಾತಂತ್ರ್ಯಕ್ಕೆ ಕಾರಣೀಭೂತರಾಗಿದ್ದ ಕೆ. ಗುರುಪ್ಪ, ಮಲ್ಲಪ್ಪ ಅವರನ್ನು 1943 ಮಾರ್ಚ್8 ರಂದು ಹಾಗೂ ಸೂರ್ಯನಾರಾಯಣಾಚಾರ್, ಹಾಲಪ್ಪ ಅವರನ್ನು ಮಾರ್ಚ್ 9ರಂದು ಮತ್ತು ಶಂಕರಪ್ಪ ಅವರನ್ನು ಮಾರ್ಚ್10ರಂದು ಗಲ್ಲಿಗೇರಿಸಲಾಯಿತು. ಈ ಶಿಕ್ಷೆ ಇಡೀ ಈಸೂರಿನಲ್ಲಿ ಸ್ಮಶಾನ ಮೌನ ಆವರಿಸುವಂತೆ ಮಾಡಿತ್ತು. ರಕ್ತ ಕ್ರಾಂತಿಗೆ ಸಾಕ್ಷಿಯಾಗಿದ್ದ ಈಸೂರು ಮತ್ತೆ ಕೊತಕೊತ ಕುದಿಯಲು ಆರಂಭಿಸಿತು.

ಈಸೂರು ದಂಗೆಯು ಕರ್ನಾಟಕದ ಸ್ವಾತಂತ್ರ್ಯ ಹೋರಾಟದಲ್ಲಿ ಒಂದು ಪ್ರಮುಖ ಘಟನೆಯಾಗಿತ್ತು. ನಂತರ ಈ ಘಟನೆಯು ಇತರ ಸ್ವಾತಂತ್ರ್ಯ ಹೋರಾಟಗಾರರಿಗೆ ಸ್ಫೂರ್ತಿ ನೀಡಿತು. ರಾಜ್ಯಾದ್ಯಂತ ಬ್ರಿಟಿಷ್ ಆಡಳಿತದ ವಿರುದ್ಧ ಹೋರಾಡಲು ಪ್ರೇರೇಪಣೆ ನೀಡಿತು. ಈಸೂರು ಜನರು ಕರ ನಿರಾಕರಣೆ ಮಾಡಿ ಪ್ರಭುತ್ವ ತೋರಲು ಬಂದಿದ್ದ ಬ್ರಿಟಿಷ್ ಅಧಿಕಾರಿಗಳನ್ನು ಥಳಿಸಿದ್ದರು. ಬ್ರಿಟಿಷರಿಗೆ ಬಹಿರಂಗವಾಗಿ ಸವಾಲು ಹಾಕಿ ಸ್ವಾತಂತ್ರ್ಯ ಘೋಷಿಸಿಕೊಂಡು ಚರಿತ್ರೆಯಲ್ಲಿ ಪುಟ ಸೇರಿದ ಈ ಹಳ್ಳಿಯ ರೋಚಕ ಕಥಾನಕವೇ ಮುಂದೆ ಸ್ವಾತಂತ್ರ್ಯ ಹೋರಾಟಕ್ಕೆ ಮತ್ತಷ್ಟು ಇಂಬು ನೀಡಿತು. ಈಗಲೂ ಈ ಗ್ರಾಮ ಪ್ರವೇಶಿಸುತ್ತಿದ್ದಂತೆ ದೊಡ್ಡ ಧ್ವಜಸ್ತಂಭ ಕಾಣುತ್ತದೆ. ಕಂಬದ ಮೇಲಿನ ಅಕ್ಷರಗಳ ಮೇಲೆ ಕಣ್ಣಾಡಿಸಿದರೆ ‘ಏಸೂರು ಕೊಟ್ಟರೂ ಈಸೂರು ಕೊಡೆವು’ ಎಂಬ ಘೋಷಣೆ ಕಾಣುತ್ತದೆ. ಅದರ ಕೆಲವು ಹೆಸರುಗಳನ್ನು ಬರೆಸಲಾಗಿದೆ. ಆ ವ್ಯಕ್ತಿಗಳು 1943ರಲ್ಲಿ ಬ್ರಿಟಿಷರಿಂದ ಗಲ್ಲುಶಿಕ್ಷೆಗೆ ಒಳಗಾದ ಇದೇ ಗ್ರಾಮದ ಕೆಚ್ಚೆದೆಯ ರೈತರು.

ಈ ಗ್ರಾಮದಲ್ಲಿ ಐತಿಹಾಸಿಕ ವೀರಭದ್ರ ಸ್ವಾಮಿ ದೇವಾಲಯವೊಂದು ಇಲ್ಲಿದೆ. ಹೋರಾಟದ ರೂಪರೇಷೆ ಅದರ ಮುಂದೆ ಹೋರಾಟದ ರೂಪುರೇಶೆಗಳೆಲ್ಲವೂ ತಯಾರಾಗುತ್ತಿತ್ತು. ಅಲ್ಲಿ ಪ್ರಮುಖ ವಿಷಯಗಳ ಸಭೆಗೆ ದೇಗುಲವೇ ವೇದಿಕೆಯಾಗಿತ್ತು. ಈ ಸಭೆಯಲ್ಲಿ ತೀರ್ಮಾನವಾದಂತೆ 1942ರ ಸೆ.27ರಂದು ಈ ದೇವಾಲಯದ ಮೇಲೆ ಪ್ರತ್ಯೇಕ ಧ್ವಜ ಹಾರಿಸಿಯೇ ಬಿಟ್ಟಿದ್ದರು. ಬ್ರಿಟಿಷ್ ಅಧಿಕಾರಿಗಳಿಗೆ ಗಾಂಧಿ ಟೋಪಿ ಹಾಕಿಸಿ ಅವರಿಂದ ಘೋಷಣೆ ಕೂಗಿಸುತ್ತಿದ್ದರು. ಇದೇ ಕಾರಣಕ್ಕೆ ಈಸೂರಿನಲ್ಲಿ ದಂಗೆ ಆರಂಭವಾಗಿತ್ತು. ಭಾರತದ ನಕಾಶೆಯಲ್ಲಿ ಚುಕ್ಕಿಯಂತೆ ಕಾಣುವ ಊರಲ್ಲಿ ಹೋರಾಟದ ಪರ್ವವೇ ಆರಂಭವಾಯ್ತು.

ಈಸೂರು ಚಿಕ್ಕಹಳ್ಳಿ ಇಲ್ಲಿದ್ದವರೆಲ್ಲರೂ ಬಡ ರೈತರು. ಇಲ್ಲಿನ ಜನರು ಅದ್ಯಾವ ರೀತಿ ಕ್ರಾಂತಿಯ ಹಾದಿ ಹಿಡಿದರು ಎಂಬುವುದು ಬ್ರಿಟಿಷರ ತಲೆನೋವಾಗಿತ್ತು. ಆದರೆ, ಈ ಹೋರಾಟದ ಹಿಂದೆ ಊರ ಸಾಹುಕಾರ್ ಇದ್ದರು. ಸಾಹುಕಾರ್ ಬಸವಣ್ಯಪ್ಪ, ಶಾಂತವೀರಪ್ಪ, ಹಾಲಮ್ಮ ಎಂಬುವರು ಹೋರಾಟದ ನೇತೃತ್ವ ವಹಿಸಿದ್ದರು. ಈಸೂರಿನ ಹೋರಾಟಕ್ಕೆ ಎಲ್ಲಿಂದ ಹಣ ಬರುತ್ತೆ ಎಂಬ ಜಾಡು ಹಿಡಿದು ಹೊರಟ ಬ್ರಿಟಿಷ್ ಸರ್ಕಾರದ ಅಧಿಕಾರಿಗಳಿಗೆ ಎದುರಾಗಿದ್ದು ಬಸವಣ್ಯೆಪ್ಪ ಎಂಬ ಕೆಚ್ಚೆದೆಯ ವೀರ. ಆ ವೇಳೆ ಸಾಹುಕಾರರ ಮನೆಗೆ ನುಗ್ಗಿದ್ದ ಬ್ರಿಟಿಷ್ ಪಡೆ ಖಜಾನೆ ದೋಚಿ, ಮನೆಗೆ ಬೆಂಕಿ ಇಟ್ಟಿದ್ದರು. ಆ ವೇಳೆ ಭೂಗತರಾಗಿದ್ದ ಬಸವಣ್ಯೆಪ್ಪ ಹಲವು ದಿನಗಳ ನಂತರ ಇಹಲೋಕ ತ್ಯಜಿಸಿದ್ದರು ಎನ್ನಲಾಗಿದೆ.

ಆ ವೇಳೆ ಇಡೀ ಗ್ರಾಮವನ್ನೇ ಕೊಳ್ಳೆ ಹೊಡೆದು ದೋಚಿದ ಅಧಿಕಾರಿಗಳು, ಹೋರಾಟದ ರೂವಾರಿಗಳನ್ನು ವಶಕ್ಕೆ ಪಡೆದಿದ್ದರು. ಇಂದಿಗೂ ಅಲ್ಲಿನ ಒಂದೊಂದು ಕಲ್ಲುಗಳು ಅಂದಿನ ಧೀರರ ಸಾಹಸಗಾಥೆಗಳನ್ನು ಹೇಳುತ್ತಿವೆ.

Tags: EsurFREEDOM FIGHTERindependence DayIndiaShikaripuraShivamogga
SendShareTweet
Previous Post

“ವಿರಾಟ್ ಕೊಹ್ಲಿ ಆಟ ನಂಬಲಸಾಧ್ಯ, ನಾನು ಕಂಡ ಶ್ರೇಷ್ಠ ಆಟಗಾರ: ಮಾಜಿ ಕೋಚ್​ ರವಿಶಾಸ್ತ್ರಿ

Next Post

ಜನಾಕ್ರೋಶಕ್ಕೆ ಮಣಿದ ಐಸಿಐಸಿಐ: ಮಿನಿಮಮ್ ಬ್ಯಾಲೆನ್ಸ್ ಮೊತ್ತದಲ್ಲಿ ಭಾರಿ ಇಳಿಕೆ

Related Posts

ಮಕರ ಸಂಕ್ರಾಂತಿ ಏಕೆ ವಿಶೇಷ? ಭಾರತೀಯ ಸಂಸ್ಕೃತಿಯಲ್ಲಿ ಈ ಹಬ್ಬದ ಐತಿಹಾಸಿಕ ಮಹತ್ವವೇನು? ಇಲ್ಲಿದೆ ಮಾಹಿತಿ
ವಿಶೇಷ ಅಂಕಣ

ಮಕರ ಸಂಕ್ರಾಂತಿ ಏಕೆ ವಿಶೇಷ? ಭಾರತೀಯ ಸಂಸ್ಕೃತಿಯಲ್ಲಿ ಈ ಹಬ್ಬದ ಐತಿಹಾಸಿಕ ಮಹತ್ವವೇನು? ಇಲ್ಲಿದೆ ಮಾಹಿತಿ

ತಂಗಿಯ ಮದುವೆಗೆ ಭಿಕ್ಷುಕರನ್ನೇ ಅತಿಥಿಗಳಾಗಿ ಕರೆಸಿದ ಅಣ್ಣ | ವಿಡಿಯೋ ವೈರಲ್‌
ವಿಶೇಷ ಅಂಕಣ

ತಂಗಿಯ ಮದುವೆಗೆ ಭಿಕ್ಷುಕರನ್ನೇ ಅತಿಥಿಗಳಾಗಿ ಕರೆಸಿದ ಅಣ್ಣ | ವಿಡಿಯೋ ವೈರಲ್‌

ಮಲೆನಾಡಿನ “ದೊಡ್ಡ ಹಬ್ಬದ” ಆಚರಣೆ ವಿಶೇಷತೆ ಏನು ಗೊತ್ತಾ!
ವಿಶೇಷ ಅಂಕಣ

ಮಲೆನಾಡಿನ “ದೊಡ್ಡ ಹಬ್ಬದ” ಆಚರಣೆ ವಿಶೇಷತೆ ಏನು ಗೊತ್ತಾ!

ನಾಡಿನಾದ್ಯಂತ ದೀಪಾವಳಿ ಸಂಭ್ರಮ | ನರಕ ಚತುರ್ದಶಿ ವಿಶೇಷತೆ ಹಾಗೂ ಪೌರಾಣಿಕ  ಏನು ಗೊತ್ತಾ?
ವಿಶೇಷ ಅಂಕಣ

ನಾಡಿನಾದ್ಯಂತ ದೀಪಾವಳಿ ಸಂಭ್ರಮ | ನರಕ ಚತುರ್ದಶಿ ವಿಶೇಷತೆ ಹಾಗೂ ಪೌರಾಣಿಕ ಏನು ಗೊತ್ತಾ?

ಭೂತಾಯಿಯನ್ನು ಆರಾಧಿಸುವ ಹಬ್ಬವೇ ಈ “ಸೀಗೆ ಹುಣ್ಣಿಮೆ”
ವಿಶೇಷ ಅಂಕಣ

ಭೂತಾಯಿಯನ್ನು ಆರಾಧಿಸುವ ಹಬ್ಬವೇ ಈ “ಸೀಗೆ ಹುಣ್ಣಿಮೆ”

ಬಂದಲಾಯಿತೇ ಮಂಡ್ಯದ ರಾಜಕೀಯ ವರಸೆ ? | ಮಾಸ್‌ ಲೀಡರ್‌ ಆಗಿ ಯತ್ನಾಳ್‌ ಪರಿವರ್ತನೆ !?
ವಿಶೇಷ ಅಂಕಣ

ಬದಲಾಯಿತೇ ಮಂಡ್ಯದ ರಾಜಕೀಯ ವರಸೆ ? | ಮಾಸ್‌ ಲೀಡರ್‌ ಆಗಿ ಯತ್ನಾಳ್‌ ಪರಿವರ್ತನೆ !?

Next Post
ಜನಾಕ್ರೋಶಕ್ಕೆ ಮಣಿದ ಐಸಿಐಸಿಐ: ಮಿನಿಮಮ್ ಬ್ಯಾಲೆನ್ಸ್ ಮೊತ್ತದಲ್ಲಿ ಭಾರಿ ಇಳಿಕೆ

ಜನಾಕ್ರೋಶಕ್ಕೆ ಮಣಿದ ಐಸಿಐಸಿಐ: ಮಿನಿಮಮ್ ಬ್ಯಾಲೆನ್ಸ್ ಮೊತ್ತದಲ್ಲಿ ಭಾರಿ ಇಳಿಕೆ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಲಿವಿಂಗ್ ರಿಲೇಶನ್ಶಿಪ್‌ನಲ್ಲಿ ಜಗಳ : ನೇಣು ಹಾಕಿ ಕೊಲೆಗೈದ ದುಷ್ಟ

ಲಿವಿಂಗ್ ರಿಲೇಶನ್ಶಿಪ್‌ನಲ್ಲಿ ಜಗಳ : ನೇಣು ಹಾಕಿ ಕೊಲೆಗೈದ ದುಷ್ಟ

76 ವರ್ಷದ ವೃದ್ಧನ ಭೀಕರ ಕೊಲೆ : ಅಕ್ರಮ ಸಂಬಂಧ ಶಂಕೆ

76 ವರ್ಷದ ವೃದ್ಧನ ಭೀಕರ ಕೊಲೆ : ಅಕ್ರಮ ಸಂಬಂಧ ಶಂಕೆ

ಉಡುಪಿ ಅಬಕಾರಿ ಡಿಸಿ ಮನೆ ಮೇಲೆ ಲೋಕಾ ದಾಳಿ : ಕೋಟ್ಯಾಂತರ ರೂ. ಪತ್ತೆ

ಉಡುಪಿ ಅಬಕಾರಿ ಡಿಸಿ ಮನೆ ಮೇಲೆ ಲೋಕಾ ದಾಳಿ : ಕೋಟ್ಯಾಂತರ ರೂ. ಪತ್ತೆ

ಇಂದು ಮಂಡ್ಯದಲ್ಲಿ 14 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗುವ ಕ್ರೀಡಾಂಗಣಕ್ಕೆ ಹೆಚ್‌ಡಿಕೆ ಶಂಕುಸ್ಥಾಪನೆ

ಇಂದು ಮಂಡ್ಯದಲ್ಲಿ 14 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗುವ ಕ್ರೀಡಾಂಗಣಕ್ಕೆ ಹೆಚ್‌ಡಿಕೆ ಶಂಕುಸ್ಥಾಪನೆ

Recent News

ಲಿವಿಂಗ್ ರಿಲೇಶನ್ಶಿಪ್‌ನಲ್ಲಿ ಜಗಳ : ನೇಣು ಹಾಕಿ ಕೊಲೆಗೈದ ದುಷ್ಟ

ಲಿವಿಂಗ್ ರಿಲೇಶನ್ಶಿಪ್‌ನಲ್ಲಿ ಜಗಳ : ನೇಣು ಹಾಕಿ ಕೊಲೆಗೈದ ದುಷ್ಟ

76 ವರ್ಷದ ವೃದ್ಧನ ಭೀಕರ ಕೊಲೆ : ಅಕ್ರಮ ಸಂಬಂಧ ಶಂಕೆ

76 ವರ್ಷದ ವೃದ್ಧನ ಭೀಕರ ಕೊಲೆ : ಅಕ್ರಮ ಸಂಬಂಧ ಶಂಕೆ

ಉಡುಪಿ ಅಬಕಾರಿ ಡಿಸಿ ಮನೆ ಮೇಲೆ ಲೋಕಾ ದಾಳಿ : ಕೋಟ್ಯಾಂತರ ರೂ. ಪತ್ತೆ

ಉಡುಪಿ ಅಬಕಾರಿ ಡಿಸಿ ಮನೆ ಮೇಲೆ ಲೋಕಾ ದಾಳಿ : ಕೋಟ್ಯಾಂತರ ರೂ. ಪತ್ತೆ

ಇಂದು ಮಂಡ್ಯದಲ್ಲಿ 14 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗುವ ಕ್ರೀಡಾಂಗಣಕ್ಕೆ ಹೆಚ್‌ಡಿಕೆ ಶಂಕುಸ್ಥಾಪನೆ

ಇಂದು ಮಂಡ್ಯದಲ್ಲಿ 14 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗುವ ಕ್ರೀಡಾಂಗಣಕ್ಕೆ ಹೆಚ್‌ಡಿಕೆ ಶಂಕುಸ್ಥಾಪನೆ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಲಿವಿಂಗ್ ರಿಲೇಶನ್ಶಿಪ್‌ನಲ್ಲಿ ಜಗಳ : ನೇಣು ಹಾಕಿ ಕೊಲೆಗೈದ ದುಷ್ಟ

ಲಿವಿಂಗ್ ರಿಲೇಶನ್ಶಿಪ್‌ನಲ್ಲಿ ಜಗಳ : ನೇಣು ಹಾಕಿ ಕೊಲೆಗೈದ ದುಷ್ಟ

76 ವರ್ಷದ ವೃದ್ಧನ ಭೀಕರ ಕೊಲೆ : ಅಕ್ರಮ ಸಂಬಂಧ ಶಂಕೆ

76 ವರ್ಷದ ವೃದ್ಧನ ಭೀಕರ ಕೊಲೆ : ಅಕ್ರಮ ಸಂಬಂಧ ಶಂಕೆ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat