ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

ಅಬಕಾರಿ ಇಲಾಖೆ ಭ್ರಷ್ಟಾಚಾರ ಆರೋಪ | ಇಂದು ಮತ್ತೆ ಸದನದಲ್ಲಿ ಗದ್ದಲ ಸಾಧ್ಯತೆ

February 2, 2026
Share on WhatsappShare on FacebookShare on Twitter

ಬೆಂಗಳೂರು: ಅಬಕಾರಿ ಇಲಾಖೆ ಭ್ರಷ್ಟಾಚಾರ ಆರೋಪಕ್ಕೆ ಸಂಬಂಧಿಸಿದಂತೆ ಇಂದು ಕೂಡ ವಿಧಾನಸಭೆಯಲ್ಲಿ ತೀವ್ರ ಚರ್ಚೆ ನಡೆಯುವ ಸಾಧ್ಯತೆ ಇದೆ. ಅಬಕಾರಿ ಸಚಿವರ ವಿರುದ್ಧ ಕೇಳಿಬಂದಿರುವ ಭಾರೀ ಭ್ರಷ್ಟಾಚಾರ ಆರೋಪಗಳ ಕುರಿತು ವಿಪಕ್ಷಗಳು ಸೂಕ್ತ ತನಿಖೆಗೆ ಆಗ್ರಹಿಸಿದ್ದು, ಇಂದಿನ ಸದನದಲ್ಲಿಯೂ ಸಚಿವರ ರಾಜೀನಾಮೆಗೆ ಪಟ್ಟು ಹಿಡಿಯುವ ಲಕ್ಷಣಗಳು ಗೋಚರಿಸುತ್ತಿವೆ.

ಅಬಕಾರಿ ಇಲಾಖೆಯಲ್ಲಿ ದೊಡ್ಡ ಮಟ್ಟದ ಭ್ರಷ್ಟಾಚಾರ ನಡೆದಿದೆ ಎಂಬ ಆರೋಪವನ್ನು ವಿಪಕ್ಷಗಳು ಮುಂದುವರಿಸಿಕೊಂಡಿದ್ದು, ಈ ವಿಚಾರದಲ್ಲಿ ಸರ್ಕಾರ ಸ್ಪಷ್ಟನೆ ನೀಡಬೇಕೆಂದು ಒತ್ತಾಯಿಸುತ್ತಿವೆ. ಇದಕ್ಕೆ ಪ್ರತಿಕ್ರಿಯಿಸಿರುವ ಅಬಕಾರಿ ಸಚಿವರು, ಭ್ರಷ್ಟಾಚಾರ ಆರೋಪಗಳು ಸಂಪೂರ್ಣ ಸುಳ್ಳು, ಇದು ನನ್ನ ವಿರುದ್ಧದ ಷಡ್ಯಂತ್ರ ಎಂದು ಹೇಳಿದ್ದಾರೆ. ನಾನು ಯಾವುದೇ ತಪ್ಪು ಮಾಡಿಲ್ಲ. ಸಮಯ ಬಂದಾಗ ಸೂಕ್ತ ದಾಖಲೆಗಳನ್ನು ಬಿಡುಗಡೆ ಮಾಡುತ್ತೇನೆ ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ.

ಇನ್ನು, ಅಬಕಾರಿ ಸಚಿವರ ರಾಜೀನಾಮೆ ಕೇಳುವುದು ಸದ್ಯಕ್ಕೆ ಸರಿಯಲ್ಲ ಎಂದು ಮುಖ್ಯಮಂತ್ರಿ ಸಚಿವರ ಬೆನ್ನಿಗೆ ನಿಂತಿದ್ದಾರೆ. ಆರೋಪಗಳ ಸತ್ಯಾಸತ್ಯತೆ ತನಿಖೆಯಿಂದಲೇ ಹೊರಬರಲಿ ಎಂಬ ನಿಲುವನ್ನು ಸಿಎಂ ವ್ಯಕ್ತಪಡಿಸಿದ್ದಾರೆ.

ಈ ಎಲ್ಲ ಬೆಳವಣಿಗೆಗಳ ಹಿನ್ನೆಲೆಯಲ್ಲಿ, ಇಂದಿನ ಸದನದಲ್ಲಿ ಆಡಳಿತ ಪಕ್ಷದ ನಾಯಕರು ಹಾಗೂ ವಿಪಕ್ಷ ನಾಯಕರ ನಡುವೆ ತೀವ್ರ ಜಟಾಪಟಿ ನಡೆಯುವ ಸಾಧ್ಯತೆ ಇದೆ. ಸದನದಲ್ಲಿ ಗದ್ದಲ, ಕಲಾಪ ಸ್ಥಗಿತವಾಗುವ ಸಾಧ್ಯತೆಯನ್ನೂ ತಳ್ಳಿಹಾಕಲಾಗದು.

ಇದನ್ನೂ ಓದಿ : 16ನೇ ಹಣಕಾಸು ಆಯೋಗದಲ್ಲಿ ಕರ್ನಾಟಕಕ್ಕೆ 63,050 ಕೋಟಿ ರೂ. ತೆರಿಗೆ ಪಾಲು ಘೋಷಣೆ

Tags: bengaloreKarnataka News beatRuckus likely in the House again today
SendShareTweet
Previous Post

ಭಾರತದ ವಿರುದ್ಧ ಆಡದಿರುವುದು ನಮ್ಮ ಕೈಯಲ್ಲಿಲ್ಲ | ಪಾಕ್ ನಾಯಕ ಸಲ್ಮಾನ್ ಆಗಾ ಅಸಹಾಯಕತೆ

Next Post

ಸಿಜೆ ರಾಯ್ ಆತ್ಮ*ತ್ಯೆ ಪ್ರಕರಣ | ಐಟಿ ಅಧಿಕಾರಿಗಳು ಬೆಂಗಳೂರು ತೊರೆಯುವಂತಿಲ್ಲ ; ಎಸ್‌ಐಟಿ ಸೂಚನೆ

Related Posts

ಕಾನೂನು ಉಲ್ಲಂಘಿಸಿದವರ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ | ವಿಜಯೇಂದ್ರ‌ ಆರೋಪಕ್ಕೆ ಗುಂಡೂರಾವ್ ತಿರುಗೇಟು
ರಾಜಕೀಯ

ಕಾನೂನು ಉಲ್ಲಂಘಿಸಿದವರ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ | ವಿಜಯೇಂದ್ರ‌ ಆರೋಪಕ್ಕೆ ಗುಂಡೂರಾವ್ ತಿರುಗೇಟು

ಅಪ್ಪನ ಹೆಸರಿಂದ ಅಸ್ತಿತ್ವ ಉಳಿಸಿಕೊಂಡ ನೀವು ನಂಗೆ ಪಾಠ ಮಾಡ್ಬೇಡಿ | ಯತೀಂದ್ರ ವಿರುದ್ಧ ಪ್ರತಾಪ್‌ ಸಿಂಹ ಗರಂ
ಮೈಸೂರು

ಅಪ್ಪನ ಹೆಸರಿಂದ ಅಸ್ತಿತ್ವ ಉಳಿಸಿಕೊಂಡ ನೀವು ನಂಗೆ ಪಾಠ ಮಾಡ್ಬೇಡಿ | ಯತೀಂದ್ರ ವಿರುದ್ಧ ಪ್ರತಾಪ್‌ ಸಿಂಹ ಗರಂ

ಅಸಮರ್ಥ ಸಚಿವ ದಿನೇಶ್ ಗುಂಡೂರಾವ್ ನಿರ್ಲಕ್ಷ್ಯದಿಂದ ಆರೋಗ್ಯ ಇಲಾಖೆ ಐಸಿಯು ಸೇರಿದೆ | ಬಿಜೆಪಿ ಕಿಡಿ
ರಾಜಕೀಯ

ಅಸಮರ್ಥ ಸಚಿವ ದಿನೇಶ್ ಗುಂಡೂರಾವ್ ನಿರ್ಲಕ್ಷ್ಯದಿಂದ ಆರೋಗ್ಯ ಇಲಾಖೆ ಐಸಿಯು ಸೇರಿದೆ | ಬಿಜೆಪಿ ಕಿಡಿ

ಬರೋ ಚುನಾವಣೆಯಲ್ಲಿ ಈ ಭ್ರಷ್ಟ ಸರ್ಕಾರವನ್ನು ಕಿತ್ತೊಗೆಯಬೇಕು | ಯಡಿಯೂರಪ್ಪ
ರಾಜಕೀಯ

ಬರೋ ಚುನಾವಣೆಯಲ್ಲಿ ಈ ಭ್ರಷ್ಟ ಸರ್ಕಾರವನ್ನು ಕಿತ್ತೊಗೆಯಬೇಕು | ಯಡಿಯೂರಪ್ಪ

ಎಲ್ಲಾ ಸಮುದಾಯದವರಿಗೂ ನ್ಯಾಯ ಕೊಡುವಂತಹದ್ದು ಕಾಂಗ್ರೆಸ್ ಪಕ್ಷ | ಕೆ.ಎನ್.ರಾಜಣ್ಣ‌‌
ತುಮಕೂರು

ಎಲ್ಲಾ ಸಮುದಾಯದವರಿಗೂ ನ್ಯಾಯ ಕೊಡುವಂತಹದ್ದು ಕಾಂಗ್ರೆಸ್ ಪಕ್ಷ | ಕೆ.ಎನ್.ರಾಜಣ್ಣ‌‌

ಇಂದು ಬಿಜೆಪಿ ರಾಜ್ಯ ವಿಶೇಷ ಕಾರ್ಯಕಾರಣಿ ಸಭೆ | ಸರ್ಕಾರದ ವೈಫಲ್ಯ ಕುರಿತು ಚರ್ಚೆ?
ಬೆಂಗಳೂರು

ಇಂದು ಬಿಜೆಪಿ ರಾಜ್ಯ ವಿಶೇಷ ಕಾರ್ಯಕಾರಣಿ ಸಭೆ | ಸರ್ಕಾರದ ವೈಫಲ್ಯ ಕುರಿತು ಚರ್ಚೆ?

Next Post
ಸಿಜೆ ರಾಯ್ ಆತ್ಮ*ತ್ಯೆ ಪ್ರಕರಣ | ಐಟಿ ಅಧಿಕಾರಿಗಳು ಬೆಂಗಳೂರು ತೊರೆಯುವಂತಿಲ್ಲ ; ಎಸ್‌ಐಟಿ ಸೂಚನೆ

ಸಿಜೆ ರಾಯ್ ಆತ್ಮ*ತ್ಯೆ ಪ್ರಕರಣ | ಐಟಿ ಅಧಿಕಾರಿಗಳು ಬೆಂಗಳೂರು ತೊರೆಯುವಂತಿಲ್ಲ ; ಎಸ್‌ಐಟಿ ಸೂಚನೆ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬೆಂಗಳೂರಿನ ಕೇಂದ್ರೀಯ ವಿದ್ಯಾಲಯದಲ್ಲಿ ಶಿಕ್ಷಕರ ಹುದ್ದೆಗಳ ನೇಮಕಾತಿ | ಸಂದರ್ಶನದ ದಿನಾಂಕ ಇಲ್ಲಿದೆ

ಬೆಂಗಳೂರಿನ ಕೇಂದ್ರೀಯ ವಿದ್ಯಾಲಯದಲ್ಲಿ ಶಿಕ್ಷಕರ ಹುದ್ದೆಗಳ ನೇಮಕಾತಿ | ಸಂದರ್ಶನದ ದಿನಾಂಕ ಇಲ್ಲಿದೆ

2026ರಲ್ಲಿ ಭರ್ಜರಿ ಅಪ್‌ಗ್ರೇಡ್‌ನೊಂದಿಗೆ ಮಾರುಕಟ್ಟೆ ಪ್ರವೇಶಿಸಲಿವೆ ಈ 4 ಕೈಗೆಟುಕುವ ಸೆಡಾನ್ ಕಾರುಗಳು

2026ರಲ್ಲಿ ಭರ್ಜರಿ ಅಪ್‌ಗ್ರೇಡ್‌ನೊಂದಿಗೆ ಮಾರುಕಟ್ಟೆ ಪ್ರವೇಶಿಸಲಿವೆ ಈ 4 ಕೈಗೆಟುಕುವ ಸೆಡಾನ್ ಕಾರುಗಳು

ಟಿ20 ವಿಶ್ವಕಪ್‌ನಲ್ಲಿ ಬೌಲಿಂಗ್ ಮಾಡದಂತೆ ಜಾಕೋಬ್ ಬೆಥೆಲ್‌ಗೆ ನಿರ್ಬಂಧ | ಆರ್‌ಸಿಬಿಗೂ ಆತಂಕ?

ಟಿ20 ವಿಶ್ವಕಪ್‌ನಲ್ಲಿ ಬೌಲಿಂಗ್ ಮಾಡದಂತೆ ಜಾಕೋಬ್ ಬೆಥೆಲ್‌ಗೆ ನಿರ್ಬಂಧ | ಆರ್‌ಸಿಬಿಗೂ ಆತಂಕ?

ಮೋಟೊರೊಲಾ ಎಡ್ಜ್ 70 ಫ್ಯೂಷನ್ ಬಿಡುಗಡೆಗೆ ಸಿದ್ಧತೆ | ಫ್ಲಿಪ್‌ಕಾರ್ಟ್ ಟೀಸರ್‌ನಲ್ಲಿ ಸ್ನಾಪ್‌ಡ್ರಾಗನ್ ಪ್ರೊಸೆಸರ್ ಸುಳಿವು

ಮೋಟೊರೊಲಾ ಎಡ್ಜ್ 70 ಫ್ಯೂಷನ್ ಬಿಡುಗಡೆಗೆ ಸಿದ್ಧತೆ | ಫ್ಲಿಪ್‌ಕಾರ್ಟ್ ಟೀಸರ್‌ನಲ್ಲಿ ಸ್ನಾಪ್‌ಡ್ರಾಗನ್ ಪ್ರೊಸೆಸರ್ ಸುಳಿವು

Recent News

ಬೆಂಗಳೂರಿನ ಕೇಂದ್ರೀಯ ವಿದ್ಯಾಲಯದಲ್ಲಿ ಶಿಕ್ಷಕರ ಹುದ್ದೆಗಳ ನೇಮಕಾತಿ | ಸಂದರ್ಶನದ ದಿನಾಂಕ ಇಲ್ಲಿದೆ

ಬೆಂಗಳೂರಿನ ಕೇಂದ್ರೀಯ ವಿದ್ಯಾಲಯದಲ್ಲಿ ಶಿಕ್ಷಕರ ಹುದ್ದೆಗಳ ನೇಮಕಾತಿ | ಸಂದರ್ಶನದ ದಿನಾಂಕ ಇಲ್ಲಿದೆ

2026ರಲ್ಲಿ ಭರ್ಜರಿ ಅಪ್‌ಗ್ರೇಡ್‌ನೊಂದಿಗೆ ಮಾರುಕಟ್ಟೆ ಪ್ರವೇಶಿಸಲಿವೆ ಈ 4 ಕೈಗೆಟುಕುವ ಸೆಡಾನ್ ಕಾರುಗಳು

2026ರಲ್ಲಿ ಭರ್ಜರಿ ಅಪ್‌ಗ್ರೇಡ್‌ನೊಂದಿಗೆ ಮಾರುಕಟ್ಟೆ ಪ್ರವೇಶಿಸಲಿವೆ ಈ 4 ಕೈಗೆಟುಕುವ ಸೆಡಾನ್ ಕಾರುಗಳು

ಟಿ20 ವಿಶ್ವಕಪ್‌ನಲ್ಲಿ ಬೌಲಿಂಗ್ ಮಾಡದಂತೆ ಜಾಕೋಬ್ ಬೆಥೆಲ್‌ಗೆ ನಿರ್ಬಂಧ | ಆರ್‌ಸಿಬಿಗೂ ಆತಂಕ?

ಟಿ20 ವಿಶ್ವಕಪ್‌ನಲ್ಲಿ ಬೌಲಿಂಗ್ ಮಾಡದಂತೆ ಜಾಕೋಬ್ ಬೆಥೆಲ್‌ಗೆ ನಿರ್ಬಂಧ | ಆರ್‌ಸಿಬಿಗೂ ಆತಂಕ?

ಮೋಟೊರೊಲಾ ಎಡ್ಜ್ 70 ಫ್ಯೂಷನ್ ಬಿಡುಗಡೆಗೆ ಸಿದ್ಧತೆ | ಫ್ಲಿಪ್‌ಕಾರ್ಟ್ ಟೀಸರ್‌ನಲ್ಲಿ ಸ್ನಾಪ್‌ಡ್ರಾಗನ್ ಪ್ರೊಸೆಸರ್ ಸುಳಿವು

ಮೋಟೊರೊಲಾ ಎಡ್ಜ್ 70 ಫ್ಯೂಷನ್ ಬಿಡುಗಡೆಗೆ ಸಿದ್ಧತೆ | ಫ್ಲಿಪ್‌ಕಾರ್ಟ್ ಟೀಸರ್‌ನಲ್ಲಿ ಸ್ನಾಪ್‌ಡ್ರಾಗನ್ ಪ್ರೊಸೆಸರ್ ಸುಳಿವು

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬೆಂಗಳೂರಿನ ಕೇಂದ್ರೀಯ ವಿದ್ಯಾಲಯದಲ್ಲಿ ಶಿಕ್ಷಕರ ಹುದ್ದೆಗಳ ನೇಮಕಾತಿ | ಸಂದರ್ಶನದ ದಿನಾಂಕ ಇಲ್ಲಿದೆ

ಬೆಂಗಳೂರಿನ ಕೇಂದ್ರೀಯ ವಿದ್ಯಾಲಯದಲ್ಲಿ ಶಿಕ್ಷಕರ ಹುದ್ದೆಗಳ ನೇಮಕಾತಿ | ಸಂದರ್ಶನದ ದಿನಾಂಕ ಇಲ್ಲಿದೆ

2026ರಲ್ಲಿ ಭರ್ಜರಿ ಅಪ್‌ಗ್ರೇಡ್‌ನೊಂದಿಗೆ ಮಾರುಕಟ್ಟೆ ಪ್ರವೇಶಿಸಲಿವೆ ಈ 4 ಕೈಗೆಟುಕುವ ಸೆಡಾನ್ ಕಾರುಗಳು

2026ರಲ್ಲಿ ಭರ್ಜರಿ ಅಪ್‌ಗ್ರೇಡ್‌ನೊಂದಿಗೆ ಮಾರುಕಟ್ಟೆ ಪ್ರವೇಶಿಸಲಿವೆ ಈ 4 ಕೈಗೆಟುಕುವ ಸೆಡಾನ್ ಕಾರುಗಳು

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat