ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಾಣಿಜ್ಯ-ವ್ಯಾಪಾರ

8ನೇ ವೇತನ ಆಯೋಗ ಜಾರಿಗೆ ಮುಹೂರ್ತ ಫಿಕ್ಸ್; ಕೇಂದ್ರದಿಂದ ಮಹತ್ವದ ಘೋಷಣೆ

February 18, 2025
Share on WhatsappShare on FacebookShare on Twitter

ನವದೆಹಲಿ: ಕೇಂದ್ರ ಸರ್ಕಾರಿ ನೌಕರರು ಹಾಗೂ ಪಿಂಚಣಿದಾರರಿಗೆ ಕೇಂದ್ರ ಸರ್ಕಾರವು ಸಿಹಿ ಸುದ್ದಿ ನೀಡಿದೆ. ಈಗಾಗಲೇ 8ನೇ ವೇತನ ಆಯೋಗದ ರಚನೆಗೆ ಕೇಂದ್ರ ಸರ್ಕಾರವು ಅನುಮೋದನೆ ನೀಡಿದೆ. ಇದರ ಬೆನ್ನಲ್ಲೇ ಕೇಂದ್ರ ಹಣಕಾಸು ಸಚಿವಾಲಯದ ವೆಚ್ಚ ಕಾರ್ಯದರ್ಶಿಯಾಗಿರುವ ಮನೋಜ್ ಗೋವಿಲ್ ಅವರು 8ನೇ ವೇತನ ಆಯೋಗದ ಜಾರಿ ಕುರಿತು ಮಹತ್ವದ ಸುಳಿವು ನೀಡಿದ್ದಾರೆ. 2026ರ ಏಪ್ರಿಲ್ ನಿಂದ ಕೇಂದ್ರ ಸರ್ಕಾರಿ ನೌಕರರ ವೇತನ ಹೆಚ್ಚಳವಾಗಲಿದೆ ಎಂದು ಅವರು ತಿಳಿಸಿದ್ದಾರೆ.

ಟೈಮ್ಸ್ ಆಫ್ ಇಂಡಿಯಾಗೆ ಮನೋಜ್ ಗೋವಿಲ್ ಅವರು ಸಂದರ್ಶನ ನೀಡಿದ್ದಾರೆ. ಇದೇ ವೇಳೆ ಅವರು 8ನೇ ವೇತನ ಆಯೋಗದ ಜಾರಿ ಕುರಿತು ಪ್ರಸ್ತಾಪಿಸಿದ್ದಾರೆ. “ಇದೇ ವರ್ಷದ ಏಪ್ರಿಲ್ ವೇಳೆಗೆ ವೇತನ ಆಯೋಗ ರಚನೆಯಾಗಲಿದೆ. ವೇತನ ಆಯೋಗ ರಚಿಸಿದ ಬಳಿಕ ಸಚಿವ ಸಂಪುಟ ಸಭೆಯು ಅನುಮೋದನೆ ನೀಡಬೇಕಾಗುತ್ತದೆ. ನಂತರವೇ ಶಿಫಾರಸುಗಳ ರಚನೆ ಆರಂಭವಾಗುತ್ತದೆ” ಎಂದು ತಿಳಿಸಿದ್ದಾರೆ.

ವೇತನ ಆಯೋಗ ರಚನೆಯಾದ ಬಳಿಕ ವರದಿ ರಚಿಸಲು ಸ್ವಲ್ಪ ಸಮಯ ಬೇಕಾಗುತ್ತದೆ. ವೇತನ ಆಯೋಗದ ವರದಿಗಳನ್ನು ಪರಿಶೀಲಿಸಿದ ನಂತರ ಕೇಂದ್ರ ಸರ್ಕಾರ ಅನುಮೋದನೆ ನೀಡುತ್ತದೆ. ಹಾಗಾಗಿ, 2026ರ ಜನವರಿ 1ರಿಂದ ಯೋಜನೆ ಜಾರಿಯಾಗುವುದಿಲ್ಲ. 2026ರ ಏಪ್ರಿಲ್ ನಿಂದ ಯೋಜನೆ ಜಾರಿಯಾಗುವ ಸಾಧ್ಯತೆ ಇದೆ. ಇದಕ್ಕಾಗಿ ಕೇಂದ್ರ ಸರ್ಕಾರವು 7 ಸಾವಿರ ಕೋಟಿ ರೂ.ಗಿಂತ ಅಧಿಕ ಹಣ ವ್ಯಯಿಸುತ್ತದೆ ಎಂದು ಮಾಹಿತಿ ನೀಡಿದ್ದಾರೆ.

Tags: DelhiNarendra ModiSalary
SendShareTweet
Previous Post

ಹಟ್ಟಿ ಚಿನ್ನದ ಗಣಿಯಲ್ಲಿ 1,179 ಕೆ.ಜಿ. ಚಿನ್ನ ಉತ್ಪಾದನೆ; ಗುರಿ ಸಾಧನೆಯತ್ತ ಹೆಜ್ಜೆ

Next Post

ಸಿಎಂ ಸಿದ್ದರಾಮಯ್ಯ ವಿರುದ್ಧ ಅವಾಚ್ಯ ಪದ ಬಳಕೆ: ಆರೋಪಿ ಅರೆಸ್ಟ್

Related Posts

ಲಾವಾ ಯುವ ಸ್ಟಾರ್ 3 : 10 ಸಾವಿರದೊಳಗೆ ಮತ್ತೊಂದು ಬಜೆಟ್ ಸ್ಮಾರ್ಟ್‌ಫೋನ್ ; ಬೆಲೆ ಕೇವಲ 7,499 ರೂ.!
ವಾಣಿಜ್ಯ-ವ್ಯಾಪಾರ

ಲಾವಾ ಯುವ ಸ್ಟಾರ್ 3 : 10 ಸಾವಿರದೊಳಗೆ ಮತ್ತೊಂದು ಬಜೆಟ್ ಸ್ಮಾರ್ಟ್‌ಫೋನ್ ; ಬೆಲೆ ಕೇವಲ 7,499 ರೂ.!

ಟಾಟಾ ಸಿಯೆರಾ | 1 ಲಕ್ಷ ಬುಕ್ಕಿಂಗ್ ದಾಟಿದ ‘ಲೆಜೆಂಡ್’ SUV ; ಉತ್ಪಾದನೆ ಹೆಚ್ಚಳಕ್ಕೆ ಟಾಟಾ ಮೋಟಾರ್ಸ್ ಕಸರತ್ತು
ವಾಣಿಜ್ಯ-ವ್ಯಾಪಾರ

ಟಾಟಾ ಸಿಯೆರಾ | 1 ಲಕ್ಷ ಬುಕ್ಕಿಂಗ್ ದಾಟಿದ ‘ಲೆಜೆಂಡ್’ SUV ; ಉತ್ಪಾದನೆ ಹೆಚ್ಚಳಕ್ಕೆ ಟಾಟಾ ಮೋಟಾರ್ಸ್ ಕಸರತ್ತು

ಇಳಿಕೆಯತ್ತ ಚಿನ್ನದ ದರ | ಇಂದಿನ ಬೆಲೆ ಎಷ್ಟಿದೆ ಚೆಕ್‌ ಮಾಡಿ
ಬೆಂಗಳೂರು

ಇಳಿಕೆಯತ್ತ ಚಿನ್ನದ ದರ | ಇಂದಿನ ಬೆಲೆ ಎಷ್ಟಿದೆ ಚೆಕ್‌ ಮಾಡಿ

ಸ್ಮಾರ್ಟ್‌ಫೋನ್ ಲೋಕದಲ್ಲಿ ರೆಡ್ಮಿ ಧಮಾಕ | 9,000mAh ದೈತ್ಯ ಬ್ಯಾಟರಿಯ ‘ಟರ್ಬೊ 5 ಮ್ಯಾಕ್ಸ್’ ಲಾಂಚ್!
ವಾಣಿಜ್ಯ-ವ್ಯಾಪಾರ

ಸ್ಮಾರ್ಟ್‌ಫೋನ್ ಲೋಕದಲ್ಲಿ ರೆಡ್ಮಿ ಧಮಾಕ | 9,000mAh ದೈತ್ಯ ಬ್ಯಾಟರಿಯ ‘ಟರ್ಬೊ 5 ಮ್ಯಾಕ್ಸ್’ ಲಾಂಚ್!

ಆರ್ಥಿಕ ಸಮೀಕ್ಷೆ ಪ್ರಕಟ | ಭಾರತದ ಆರ್ಥಿಕತೆಗೆ ಶುಭ ಕಾಲ, 2025-26ರಲ್ಲಿ ಶೇ.7.4ರ ಭರ್ಜರಿ ಬೆಳವಣಿಗೆಯ ನಿರೀಕ್ಷೆ
ವಾಣಿಜ್ಯ-ವ್ಯಾಪಾರ

ಆರ್ಥಿಕ ಸಮೀಕ್ಷೆ ಪ್ರಕಟ | ಭಾರತದ ಆರ್ಥಿಕತೆಗೆ ಶುಭ ಕಾಲ, 2025-26ರಲ್ಲಿ ಶೇ.7.4ರ ಭರ್ಜರಿ ಬೆಳವಣಿಗೆಯ ನಿರೀಕ್ಷೆ

ರೇಂಜ್ ಜಾಸ್ತಿ, ಚಾರ್ಜಿಂಗ್ ಸ್ಪೀಡ್ ಡಬಲ್! ಹ್ಯುಂಡೈ ಕ್ರೆಟಾ ಎಲೆಕ್ಟ್ರಿಕ್ ಈಗ ಮತ್ತಷ್ಟು ಪವರ್‌ಫುಲ್
ವಾಣಿಜ್ಯ-ವ್ಯಾಪಾರ

ರೇಂಜ್ ಜಾಸ್ತಿ, ಚಾರ್ಜಿಂಗ್ ಸ್ಪೀಡ್ ಡಬಲ್! ಹ್ಯುಂಡೈ ಕ್ರೆಟಾ ಎಲೆಕ್ಟ್ರಿಕ್ ಈಗ ಮತ್ತಷ್ಟು ಪವರ್‌ಫುಲ್

Next Post
ಮತ್ತೆ ಬೆಲೆಯೇರಿಕೆ ಬರೆ ಎಳೆದ ರಾಜ್ಯ ಸರ್ಕಾರ; ಜನನ, ಮರಣ ಪ್ರಮಾಣಪತ್ರ ಶುಲ್ಕ 10 ಪಟ್ಟು ಹೆಚ್ಚಳ

ಸಿಎಂ ಸಿದ್ದರಾಮಯ್ಯ ವಿರುದ್ಧ ಅವಾಚ್ಯ ಪದ ಬಳಕೆ: ಆರೋಪಿ ಅರೆಸ್ಟ್

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

140 ಕೋಟಿ ಬಾಕಿ.. ಆಸ್ಪತ್ರೆಗಳಲ್ಲಿ ಎಂಆರ್‌ಐ, ಸಿಟಿ ಸ್ಕ್ಯಾನ್ ಬಂದ್!

140 ಕೋಟಿ ಬಾಕಿ.. ಆಸ್ಪತ್ರೆಗಳಲ್ಲಿ ಎಂಆರ್‌ಐ, ಸಿಟಿ ಸ್ಕ್ಯಾನ್ ಬಂದ್!

ವೋಕ್ಸ್‌ವ್ಯಾಗನ್‌ನಿಂದ ಹೊಸ 7-ಸೀಟರ್ SUV ‘ಟೈರಾನ್ ಆರ್-ಲೈನ್’ ಬಿಡುಗಡೆ.. ಬೆಲೆ ಎಷ್ಟು ಗೊತ್ತಾ?

ವೋಕ್ಸ್‌ವ್ಯಾಗನ್‌ನಿಂದ ಹೊಸ 7-ಸೀಟರ್ SUV ‘ಟೈರಾನ್ ಆರ್-ಲೈನ್’ ಬಿಡುಗಡೆ.. ಬೆಲೆ ಎಷ್ಟು ಗೊತ್ತಾ?

ವೃದ್ಧ ವ್ಯಕ್ತಿ ಮೇಲೆ ಹರಿದ ಲಾರಿ | ಸ್ಥಿತಿ ಗಂಭೀರ

ವೃದ್ಧ ವ್ಯಕ್ತಿ ಮೇಲೆ ಹರಿದ ಲಾರಿ | ಸ್ಥಿತಿ ಗಂಭೀರ

ಆಪರೇಷನ್ ವೇಳೆ ಹೊಟ್ಟೆಯಲ್ಲಿ ಕತ್ತರಿ | 5 ವರ್ಷಗಳ ನಂತರ ಘಟನೆ ಬೆಳಕಿಗೆ

ಆಪರೇಷನ್ ವೇಳೆ ಹೊಟ್ಟೆಯಲ್ಲಿ ಕತ್ತರಿ | 5 ವರ್ಷಗಳ ನಂತರ ಘಟನೆ ಬೆಳಕಿಗೆ

Recent News

140 ಕೋಟಿ ಬಾಕಿ.. ಆಸ್ಪತ್ರೆಗಳಲ್ಲಿ ಎಂಆರ್‌ಐ, ಸಿಟಿ ಸ್ಕ್ಯಾನ್ ಬಂದ್!

140 ಕೋಟಿ ಬಾಕಿ.. ಆಸ್ಪತ್ರೆಗಳಲ್ಲಿ ಎಂಆರ್‌ಐ, ಸಿಟಿ ಸ್ಕ್ಯಾನ್ ಬಂದ್!

ವೋಕ್ಸ್‌ವ್ಯಾಗನ್‌ನಿಂದ ಹೊಸ 7-ಸೀಟರ್ SUV ‘ಟೈರಾನ್ ಆರ್-ಲೈನ್’ ಬಿಡುಗಡೆ.. ಬೆಲೆ ಎಷ್ಟು ಗೊತ್ತಾ?

ವೋಕ್ಸ್‌ವ್ಯಾಗನ್‌ನಿಂದ ಹೊಸ 7-ಸೀಟರ್ SUV ‘ಟೈರಾನ್ ಆರ್-ಲೈನ್’ ಬಿಡುಗಡೆ.. ಬೆಲೆ ಎಷ್ಟು ಗೊತ್ತಾ?

ವೃದ್ಧ ವ್ಯಕ್ತಿ ಮೇಲೆ ಹರಿದ ಲಾರಿ | ಸ್ಥಿತಿ ಗಂಭೀರ

ವೃದ್ಧ ವ್ಯಕ್ತಿ ಮೇಲೆ ಹರಿದ ಲಾರಿ | ಸ್ಥಿತಿ ಗಂಭೀರ

ಆಪರೇಷನ್ ವೇಳೆ ಹೊಟ್ಟೆಯಲ್ಲಿ ಕತ್ತರಿ | 5 ವರ್ಷಗಳ ನಂತರ ಘಟನೆ ಬೆಳಕಿಗೆ

ಆಪರೇಷನ್ ವೇಳೆ ಹೊಟ್ಟೆಯಲ್ಲಿ ಕತ್ತರಿ | 5 ವರ್ಷಗಳ ನಂತರ ಘಟನೆ ಬೆಳಕಿಗೆ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

140 ಕೋಟಿ ಬಾಕಿ.. ಆಸ್ಪತ್ರೆಗಳಲ್ಲಿ ಎಂಆರ್‌ಐ, ಸಿಟಿ ಸ್ಕ್ಯಾನ್ ಬಂದ್!

140 ಕೋಟಿ ಬಾಕಿ.. ಆಸ್ಪತ್ರೆಗಳಲ್ಲಿ ಎಂಆರ್‌ಐ, ಸಿಟಿ ಸ್ಕ್ಯಾನ್ ಬಂದ್!

ವೋಕ್ಸ್‌ವ್ಯಾಗನ್‌ನಿಂದ ಹೊಸ 7-ಸೀಟರ್ SUV ‘ಟೈರಾನ್ ಆರ್-ಲೈನ್’ ಬಿಡುಗಡೆ.. ಬೆಲೆ ಎಷ್ಟು ಗೊತ್ತಾ?

ವೋಕ್ಸ್‌ವ್ಯಾಗನ್‌ನಿಂದ ಹೊಸ 7-ಸೀಟರ್ SUV ‘ಟೈರಾನ್ ಆರ್-ಲೈನ್’ ಬಿಡುಗಡೆ.. ಬೆಲೆ ಎಷ್ಟು ಗೊತ್ತಾ?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat