ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಋತುಚಕ್ರದ ರಜೆಯನ್ನು ಎಲ್ಲಾ ವಲಯಗಳಿಗೂ ವಿಸ್ತರಿಸಿ & ಆದೇಶಿಸಿ | ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ನಾಗಲಕ್ಷ್ಮಿ ಚೌಧರಿ ಮನವಿ

December 10, 2025
Share on WhatsappShare on FacebookShare on Twitter

ಬೆಂಗಳೂರು | ಕರ್ನಾಟಕದಲ್ಲಿ ಮಹಿಳಾ ಸರ್ಕಾರಿ ನೌಕರರಿಗೆ ಋತುಚಕ್ರದ ಸಮಯದಲ್ಲಿ ಮಾಸಿಕ ಒಂದು ದಿನದ ವೇತನ ಸಹಿತ ರಜೆ ಸೌಲಭ್ಯ ಒದಗಿಸುವ ಸಂಬಂಧ ರಾಜ್ಯ ಸರ್ಕಾರ ಹೊರಡಿಸಿರುವ ಅಧಿಸೂಚನೆಯನ್ನು ಮಾರ್ಪಡಿಸುವಂತೆ ಕೋರಿ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಅವರು ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಅವರಿಗೆ ಪತ್ರ ಬರೆದಿದ್ದಾರೆ. ಋತುಚಕ್ರದ ರಜೆಯನ್ನು ಮಹಿಳಾ ಸರ್ಕಾರಿ ನೌಕರರಿಗೆ ಮಾತ್ರವಲ್ಲದೇ ಎಲ್ಲಾ ವಲಯಗಳಲ್ಲೂ ಕೆಲಸ ನಿರ್ವಹಿಸುತ್ತಿರುವ ಮಹಿಳೆಯರಿಗೆ ವಿಸ್ತರಿಸಿ & ಆದೇಶಿಸಿ ಎಂದು ನಾಗಲಕ್ಷ್ಮಿ ಚೌಧರಿ ಅವರು ಮನವಿ ಮಾಡಿದ್ದಾರೆ.

ಪತ್ರದಲ್ಲೇನಿದೆ?

ಕರ್ನಾಟಕ ಸರ್ಕಾರವು ಋತುಚಕ್ರದ ರಜೆ ನೀತಿ-2025 ಜಾರಿಗೊಳಿಸಿ ಆದೇಶಿಸಿರುತ್ತದೆ. ಪ್ರಸ್ತುತ ಆದೇಶದಲ್ಲಿ ಉಲ್ಲೇಖಿಸಿರುವಂತೆ, ಕ್ರಮ ಸಂಖ್ಯೆ 3ರ ಸಚಿವ ಸಂಪುಟ ಟಿಪ್ಪಣಿಯಲ್ಲಿ “ರಾಜ್ಯದಾದ್ಯಂತ ಸರ್ಕಾರಿ ಕಛೇರಿಗಳು, ಗಾರ್ಮೆಂಟ್ಸ್, MNCಗಳು IT ಮತ್ತು ಇತರ ಖಾಸಗಿ ಕೈಗಾರಿಕೆಗಳು ಸೇರಿದಂತೆ ಎಲ್ಲಾ ವಲಯಗಳಲ್ಲಿ ಕೆಲಸ ಮಾಡುವ ಮಹಿಳೆಯರಿಗೆ ಪ್ರತಿ ತಿಂಗಳು ಒಂದು ದಿನದ ವೇತನ ಸಹಿತ ರಜೆ ನೀಡುವ “ಋತು ಚಕ್ರದ ರಜೆ ನೀತಿ-2025” ಅನ್ನು ಜಾರಿಗೆ ತರಲು “ಸಚಿವ ಸಂಪುಟವು ಅನುಮೋದಿಸಿರುತ್ತದೆ.

ಪ್ರಸ್ತುತ ಋತುಚಕ್ರದ ರಜೆ ಆದೇಶದಲ್ಲಿ ಕಾಯ್ದೆಗಳನ್ನು ಹೆಸರಿಸಿ ಕಾಯ್ದೆಗಳಡಿಯಲ್ಲಿ “ನೊಂದಣಿಯಾಗಿರುವ 18ರಿಂದ 52 ವರ್ಷದ ವಯೋಮಿತಿಯ ಎಲ್ಲಾ ಖಾಯಂ, ಗುತ್ತಿಗೆ, ಹೊರಗುತ್ತಿಗೆ ಮಹಿಳಾ ನೌಕರರಿಗೆ” ಎಂದು ಮಾತ್ರ ಇದ್ದು, ಹೆಸರಿಸಿದ ಕಾಯ್ದೆಗಳಡಿಯಲ್ಲಿ ಬರದ “ಎಲ್ಲಾ ವಲಯಗಳಲ್ಲಿ ಕೆಲಸ ಮಾಡುವ ಮಹಿಳೆಯರಿಗೆ” ಅನ್ವಯವಾಗುತ್ತಿಲ್ಲ.

ಇದರಿಂದ ಕರ್ನಾಟಕದಾದ್ಯಂತ ಇರುವ ಅನುದಾನಿತ, ಅನುದಾನರಹಿತ ಶಾಲಾ ಕಾಲೇಜುಗಳ ಶಿಕ್ಷಕಿಯರು. ಕಾಲೇಜು ಉಪನ್ಯಾಸಕಿಯರು, ಅಧ್ಯಾಪಕರು ಹಾಗೂ ಆರೋಗ್ಯ ಇಲಾಖೆಯಡಿಯಲ್ಲಿ ಬರುವ ಕೆಲವು ಶುಶೂಷಕಿಯರು, ಅಧಿಕಾರಿಗಳಿಗೆ ಈ ಆದೇಶದ ಪ್ರಯೋಜನವು ಸಿಗುತ್ತಿರುವುದಿಲ್ಲ. ಖಾಸಗಿ ಹಾಗೂ ಅನುದಾನಿತ ಸಂಸ್ಥೆಗಳಲ್ಲಿ ಕೆಲಸ ಮಾಡುತ್ತಿರುವ ಮಹಿಳೆಯರು ಆಯಾ ಸಂಸ್ಥೆಯ ಮುಖ್ಯಸ್ಥರುಗಳು ನಮ್ಮ ಸಂಸ್ಥೆಗಳಲ್ಲಿ ಕೆಲಸ ಮಾಡುವ ಮಹಿಳೆಯರಿಗೆ ಈ ಆದೇಶವು ಅನ್ವಯಿಸುವುದಿಲ್ಲ ಎಂದು ರಜೆಯನ್ನು ನಿರಾಕರಿಸುತ್ತಿರುವ ಅಂಶವನ್ನು ಆಯೋಗದ ಗಮನಕ್ಕೆ ತಂದು, ಆದೇಶದಲ್ಲಿ ಎಲ್ಲಾ ವಲಯಗಳ, ಸಂಸ್ಥೆಗಳಲ್ಲಿ ಕೆಲಸ ಮಾಡುವ ಮಹಿಳೆಯರಿಗೂ ಅನ್ವಯಿಸುವಂತೆ ಆದೇಶ ಮಾರ್ಪಡಿಸಲು ಕೋರಿ ನಮಗೆ ಮನವಿ ಮಾಡಿರುತ್ತಾರೆ.

ಹಾಗಾಗಿ, ಕರ್ನಾಟಕ ರಾಜ್ಯದಲ್ಲಿ ಸರ್ಕಾರಿ, ಖಾಸಗಿ, ಅನುದಾನರಹಿತ, ಅನುದಾನಿತ ಎಲ್ಲಾ ವಲಯಗಳ ಸಂಸ್ಥೆಗಳು, ಕಾರ್ಖಾನೆ, ಕೈಗಾರಿಕೆ, ಸಣ್ಣ ಕೈಗಾರಿಕೆ, MNC ಮುಂತಾದ ಎಲ್ಲಾ ವಲಯಗಳಲ್ಲಿ ಕೆಲಸ ಮಾಡುತ್ತಿರುವ ಎಲ್ಲಾ ವರ್ಗದ ಮಹಿಳೆಯರಿಗೆ ಅನ್ವಯವಾಗುವಂತೆ ಆದೇಶದಲ್ಲಿ ಸೇರ್ಪಡೆ ಮಾಡಿ ಮರು ಆದೇಶ ಹೊರಡಿಸಬೇಕೆಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಅವರು ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಅವರಿಗೆ ಮನವಿ ಮಾಡಿದ್ದಾರೆ.

ಇದನ್ನೂ ಓದಿ : SIT ತನಿಖೆಯಲ್ಲಿ ಬುರುಡೆ ಟೀಂ ಪಿತೂರಿ ಬಯಲು | ಧರ್ಮಸ್ಥಳಕ್ಕೆ ಕಳಂಕ ಮೆತ್ತಲು ಬಂದವರೇ ಬೆತ್ತಲಾದ್ರಾ?

Tags: bengaloreKarnataka News beatNagalakshmi Chaudhary
SendShareTweet
Previous Post

SIT ತನಿಖೆಯಲ್ಲಿ ಬುರುಡೆ ಟೀಂ ಪಿತೂರಿ ಬಯಲು | ಧರ್ಮಸ್ಥಳಕ್ಕೆ ಕಳಂಕ ಮೆತ್ತಲು ಬಂದವರೇ ಬೆತ್ತಲಾದ್ರಾ?

Next Post

ಕಳ್ಳತನ ಮಾಡಿ ಎಸ್ಕೇಪ್ ಆಗುವಾಗ ಆಕ್ಸಿಡೆಂಟ್‌ | ಕಳ್ಳ ಸಾವು

Related Posts

ಜಿಬಿಎಯಿಂದ ವಿದ್ಯಾರ್ಥಿಗಳ ಶುಲ್ಕ ಮರುಪಾವತಿ ವಿಳಂಬ | 2,600ಕ್ಕೂ ಹೆಚ್ಚು ಮಕ್ಕಳಿಗೆ ಸಂಕಷ್ಟ!
ಬೆಂಗಳೂರು

ಜಿಬಿಎಯಿಂದ ವಿದ್ಯಾರ್ಥಿಗಳ ಶುಲ್ಕ ಮರುಪಾವತಿ ವಿಳಂಬ | 2,600ಕ್ಕೂ ಹೆಚ್ಚು ಮಕ್ಕಳಿಗೆ ಸಂಕಷ್ಟ!

ಇಂದು ವರ್ಷದ ಮೊದಲ ರಕ್ತ ಚಂದ್ರಗ್ರಹಣ | ಬೆಂಗಳೂರಿನ ವಿವಿಧ ದೇವಾಲಯಗಳಲ್ಲಿ ವಿಶೇಷ ಪೂಜೆ-ಪುನಸ್ಕಾರ
ಬೆಂಗಳೂರು

ಇಂದು ವರ್ಷದ ಮೊದಲ ರಕ್ತ ಚಂದ್ರಗ್ರಹಣ | ಬೆಂಗಳೂರಿನ ವಿವಿಧ ದೇವಾಲಯಗಳಲ್ಲಿ ವಿಶೇಷ ಪೂಜೆ-ಪುನಸ್ಕಾರ

ಕೋಳಿ-ಮಾಂಸ ಮಾರಾಟ ಮಳಿಗೆಗಳ ಮೇಲೆ GBA ವಿಶೇಷ ತಪಾಸಣೆ | ನಿಯಮ ಉಲ್ಲಂಘಿಸಿದ ಅಂಗಡಿಗಳಿಗೆ ಬಿತ್ತು ಫೈನ್‌
ಬೆಂಗಳೂರು

ಕೋಳಿ-ಮಾಂಸ ಮಾರಾಟ ಮಳಿಗೆಗಳ ಮೇಲೆ GBA ವಿಶೇಷ ತಪಾಸಣೆ | ನಿಯಮ ಉಲ್ಲಂಘಿಸಿದ ಅಂಗಡಿಗಳಿಗೆ ಬಿತ್ತು ಫೈನ್‌

ಬೆಂಗಳೂರು | ಅಪಾರ್ಟ್‌ಮೆಂಟ್ ಆವರಣದಲ್ಲಿ ಬೀದಿನಾಯಿಗಳ ಹಾವಳಿ ; ನಿವಾಸಿಗಳಲ್ಲಿ ಆತಂಕ
ಬೆಂಗಳೂರು

ಬೆಂಗಳೂರು | ಅಪಾರ್ಟ್‌ಮೆಂಟ್ ಆವರಣದಲ್ಲಿ ಬೀದಿನಾಯಿಗಳ ಹಾವಳಿ ; ನಿವಾಸಿಗಳಲ್ಲಿ ಆತಂಕ

ಬೆಂಗಳೂರು | ಚಾಕು, ಡ್ಯಾಗರ್‌ನಿಂದ ಇರಿದು ವ್ಯಕ್ತಿಯ ಬರ್ಬರ ಕೊಲೆ
ಬೆಂಗಳೂರು

ಬೆಂಗಳೂರು | ಚಾಕು, ಡ್ಯಾಗರ್‌ನಿಂದ ಇರಿದು ವ್ಯಕ್ತಿಯ ಬರ್ಬರ ಕೊಲೆ

ಬೆಂಗಳೂರಿನ ಕಂಟ್ರಾಕ್ಟರ್ ಮನೆಯಲ್ಲಿ ಅಗ್ನಿ ಅವಘಡ | ಮಹಿಳೆ ಸಾವು
ಬೆಂಗಳೂರು

ಬೆಂಗಳೂರಿನ ಕಂಟ್ರಾಕ್ಟರ್ ಮನೆಯಲ್ಲಿ ಅಗ್ನಿ ಅವಘಡ | ಮಹಿಳೆ ಸಾವು

Next Post
ಕಳ್ಳತನ ಮಾಡಿ ಎಸ್ಕೇಪ್ ಆಗುವಾಗ ಆಕ್ಸಿಡೆಂಟ್‌ | ಕಳ್ಳ ಸಾವು

ಕಳ್ಳತನ ಮಾಡಿ ಎಸ್ಕೇಪ್ ಆಗುವಾಗ ಆಕ್ಸಿಡೆಂಟ್‌ | ಕಳ್ಳ ಸಾವು

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ರಕ್ತ ಚಂದ್ರಗ್ರಹಣಕ್ಕೆ ಕ್ಷಣಗಣನೆ |​​ ಚಾಮುಂಡೇಶ್ವರಿ ದರ್ಶನ ಇಲ್ಲ, ನಂಜುಂಡೇಶ್ವರನ ದರ್ಶನಕ್ಕೆ ಅವಕಾಶ!

ರಕ್ತ ಚಂದ್ರಗ್ರಹಣಕ್ಕೆ ಕ್ಷಣಗಣನೆ |​​ ಚಾಮುಂಡೇಶ್ವರಿ ದರ್ಶನ ಇಲ್ಲ, ನಂಜುಂಡೇಶ್ವರನ ದರ್ಶನಕ್ಕೆ ಅವಕಾಶ!

ಮರ್ಸಿಡಿಸ್-ಬೆಂಝ್ ವಿ-ಕ್ಲಾಸ್ ಭಾರತದಲ್ಲಿ ಬಿಡುಗಡೆ.. 1.4 ಕೋಟಿ ರೂ. ಬೆಲೆಯ ಈ ಐಷಾರಾಮಿ ವಾಹನವೇಕೆ ವಿಶೇಷ?

ಮರ್ಸಿಡಿಸ್-ಬೆಂಝ್ ವಿ-ಕ್ಲಾಸ್ ಭಾರತದಲ್ಲಿ ಬಿಡುಗಡೆ.. 1.4 ಕೋಟಿ ರೂ. ಬೆಲೆಯ ಈ ಐಷಾರಾಮಿ ವಾಹನವೇಕೆ ವಿಶೇಷ?

ಜಿಬಿಎಯಿಂದ ವಿದ್ಯಾರ್ಥಿಗಳ ಶುಲ್ಕ ಮರುಪಾವತಿ ವಿಳಂಬ | 2,600ಕ್ಕೂ ಹೆಚ್ಚು ಮಕ್ಕಳಿಗೆ ಸಂಕಷ್ಟ!

ಜಿಬಿಎಯಿಂದ ವಿದ್ಯಾರ್ಥಿಗಳ ಶುಲ್ಕ ಮರುಪಾವತಿ ವಿಳಂಬ | 2,600ಕ್ಕೂ ಹೆಚ್ಚು ಮಕ್ಕಳಿಗೆ ಸಂಕಷ್ಟ!

ಇಂದು ವರ್ಷದ ಮೊದಲ ರಕ್ತ ಚಂದ್ರಗ್ರಹಣ | ಬೆಂಗಳೂರಿನ ವಿವಿಧ ದೇವಾಲಯಗಳಲ್ಲಿ ವಿಶೇಷ ಪೂಜೆ-ಪುನಸ್ಕಾರ

ಇಂದು ವರ್ಷದ ಮೊದಲ ರಕ್ತ ಚಂದ್ರಗ್ರಹಣ | ಬೆಂಗಳೂರಿನ ವಿವಿಧ ದೇವಾಲಯಗಳಲ್ಲಿ ವಿಶೇಷ ಪೂಜೆ-ಪುನಸ್ಕಾರ

Recent News

ರಕ್ತ ಚಂದ್ರಗ್ರಹಣಕ್ಕೆ ಕ್ಷಣಗಣನೆ |​​ ಚಾಮುಂಡೇಶ್ವರಿ ದರ್ಶನ ಇಲ್ಲ, ನಂಜುಂಡೇಶ್ವರನ ದರ್ಶನಕ್ಕೆ ಅವಕಾಶ!

ರಕ್ತ ಚಂದ್ರಗ್ರಹಣಕ್ಕೆ ಕ್ಷಣಗಣನೆ |​​ ಚಾಮುಂಡೇಶ್ವರಿ ದರ್ಶನ ಇಲ್ಲ, ನಂಜುಂಡೇಶ್ವರನ ದರ್ಶನಕ್ಕೆ ಅವಕಾಶ!

ಮರ್ಸಿಡಿಸ್-ಬೆಂಝ್ ವಿ-ಕ್ಲಾಸ್ ಭಾರತದಲ್ಲಿ ಬಿಡುಗಡೆ.. 1.4 ಕೋಟಿ ರೂ. ಬೆಲೆಯ ಈ ಐಷಾರಾಮಿ ವಾಹನವೇಕೆ ವಿಶೇಷ?

ಮರ್ಸಿಡಿಸ್-ಬೆಂಝ್ ವಿ-ಕ್ಲಾಸ್ ಭಾರತದಲ್ಲಿ ಬಿಡುಗಡೆ.. 1.4 ಕೋಟಿ ರೂ. ಬೆಲೆಯ ಈ ಐಷಾರಾಮಿ ವಾಹನವೇಕೆ ವಿಶೇಷ?

ಜಿಬಿಎಯಿಂದ ವಿದ್ಯಾರ್ಥಿಗಳ ಶುಲ್ಕ ಮರುಪಾವತಿ ವಿಳಂಬ | 2,600ಕ್ಕೂ ಹೆಚ್ಚು ಮಕ್ಕಳಿಗೆ ಸಂಕಷ್ಟ!

ಜಿಬಿಎಯಿಂದ ವಿದ್ಯಾರ್ಥಿಗಳ ಶುಲ್ಕ ಮರುಪಾವತಿ ವಿಳಂಬ | 2,600ಕ್ಕೂ ಹೆಚ್ಚು ಮಕ್ಕಳಿಗೆ ಸಂಕಷ್ಟ!

ಇಂದು ವರ್ಷದ ಮೊದಲ ರಕ್ತ ಚಂದ್ರಗ್ರಹಣ | ಬೆಂಗಳೂರಿನ ವಿವಿಧ ದೇವಾಲಯಗಳಲ್ಲಿ ವಿಶೇಷ ಪೂಜೆ-ಪುನಸ್ಕಾರ

ಇಂದು ವರ್ಷದ ಮೊದಲ ರಕ್ತ ಚಂದ್ರಗ್ರಹಣ | ಬೆಂಗಳೂರಿನ ವಿವಿಧ ದೇವಾಲಯಗಳಲ್ಲಿ ವಿಶೇಷ ಪೂಜೆ-ಪುನಸ್ಕಾರ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ರಕ್ತ ಚಂದ್ರಗ್ರಹಣಕ್ಕೆ ಕ್ಷಣಗಣನೆ |​​ ಚಾಮುಂಡೇಶ್ವರಿ ದರ್ಶನ ಇಲ್ಲ, ನಂಜುಂಡೇಶ್ವರನ ದರ್ಶನಕ್ಕೆ ಅವಕಾಶ!

ರಕ್ತ ಚಂದ್ರಗ್ರಹಣಕ್ಕೆ ಕ್ಷಣಗಣನೆ |​​ ಚಾಮುಂಡೇಶ್ವರಿ ದರ್ಶನ ಇಲ್ಲ, ನಂಜುಂಡೇಶ್ವರನ ದರ್ಶನಕ್ಕೆ ಅವಕಾಶ!

ಮರ್ಸಿಡಿಸ್-ಬೆಂಝ್ ವಿ-ಕ್ಲಾಸ್ ಭಾರತದಲ್ಲಿ ಬಿಡುಗಡೆ.. 1.4 ಕೋಟಿ ರೂ. ಬೆಲೆಯ ಈ ಐಷಾರಾಮಿ ವಾಹನವೇಕೆ ವಿಶೇಷ?

ಮರ್ಸಿಡಿಸ್-ಬೆಂಝ್ ವಿ-ಕ್ಲಾಸ್ ಭಾರತದಲ್ಲಿ ಬಿಡುಗಡೆ.. 1.4 ಕೋಟಿ ರೂ. ಬೆಲೆಯ ಈ ಐಷಾರಾಮಿ ವಾಹನವೇಕೆ ವಿಶೇಷ?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat