ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

Donald Trump Oath:ಜ.20ರಂದು ನಡೆಯುವ ಟ್ರಂಪ್ ಪ್ರಮಾಣವಚನ ಸಮಾರಂಭದಲ್ಲಿ ವಿದೇಶಾಂಗ ಸಚಿವ ಜೈಶಂಕರ್ ಭಾಗಿ

January 15, 2025
Donald Trump Oath:ಜ.20ರಂದು ನಡೆಯುವ ಟ್ರಂಪ್ ಪ್ರಮಾಣವಚನ ಸಮಾರಂಭದಲ್ಲಿ ವಿದೇಶಾಂಗ ಸಚಿವ ಜೈಶಂಕರ್ ಭಾಗಿ
Share on WhatsappShare on FacebookShare on Twitter
ನವದೆಹಲಿ: ರಿಪಬ್ಲಿಕನ್(Republican)  ಪಕ್ಷದ ನಾಯಕ ಡೊನಾಲ್ಡ್ ಟ್ರಂಪ್ ಅವರು ಜನವರಿ 20ರಂದು ಅಮೆರಿಕದ 47ನೇ ಅಧ್ಯಕ್ಷರಾಗಿ ಪ್ರಮಾಣವಚನ ಸ್ವೀಕರಿಸಲಿದ್ದು, ವಾಷಿಂಗ್ಟನ್ ಡಿಸಿಯಲ್ಲಿ ನಡೆಯುವ ಈ ಕಾರ್ಯಕ್ರಮದಲ್ಲಿ ಭಾರತದ ಪ್ರತಿನಿಧಿಯಾಗಿ ವಿದೇಶಾಂಗ ಸಚಿವ ಎಸ್. ಜೈಶಂಕರ್ (S. Jaishankar) ಭಾಗವಹಿಸಲಿದ್ದಾರೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.

ಅಮೆರಿಕ ಭೇಟಿಯ ವೇಳೆ ಜೈಶಂಕರ್ ಅವರು ಟ್ರಂಪ್ ಆಡಳಿತದ ನಿಯೋಜಿತ ಪ್ರತಿನಿಧಿಗಳು ಮತ್ತು ಕಾರ್ಯಕ್ರಮಕ್ಕೆ ಆಗಮಿಸುವ ಇತರೆ ಗಣ್ಯರನ್ನು ಭೇಟಿಯಾಗಲಿದ್ದಾರೆ ಎಂದೂ ವಿದೇಶಾಂಗ ಇಲಾಖೆ ಪ್ರಕಟಣೆ ತಿಳಿಸಿದೆ. ಅಮೆರಿಕದ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಗಳು ಕ್ಯಾಪಿಟಲ್ ಕಟ್ಟಡದ ಮುಂಭಾಗದಲ್ಲಿ ಟ್ರಂಪ್ ಅವರಿಗೆ ಪ್ರತಿಜ್ಞಾವಿಧಿ ಬೋಧಿಸಲಿದ್ದಾರೆ. ಇದಾದ ಬಳಿಕ ಟ್ರಂಪ್ ದೇಶವನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ನಿರ್ಗಮಿತ ಅಧ್ಯಕ್ಷರಾದ ಜೋ ಬೈಡೆನ್ ಅವರೂ ಕಾರ್ಯಕ್ರಮದಲ್ಲಿ ಉಪಸ್ಥಿತರಿರಲಿದ್ದು, ಅಧಿಕಾರ ಹಸ್ತಾಂತರಕ್ಕೆ ಸಾಕ್ಷಿಯಾಗಲಿದ್ದಾರೆ. ವಿಶೇಷವೆಂದರೆ, 2020ರ ಅಧ್ಯಕ್ಷೀಯ ಚುನಾವಣೆಯಲ್ಲಿ ಸೋಲುಂಡಿದ್ದ ಟ್ರಂಪ್ ಅವರು, ಆಗ ಬೈಡೆನ್ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಹಾಜರಾಗಿರಲಿಲ್ಲ. ಟ್ರಂಪ್ 2017ರ ಜನವರಿಯಿಂದ 2021ರ ಜನವರಿವರೆಗೆ ಅಮೆರಿಕದ 45ನೇ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು.

ಭಾಗವಹಿಸಲಿರುವ ವಿದೇಶಿ ಗಣ್ಯರು:
ಅರ್ಜೆಂಟೀನಾ ಅಧ್ಯಕ್ಷ ಜೇವಿಯರ್ ಮಿಲೈ, ಗ್ರೇಟ್ ಬ್ರಿಟನ್‌ನ ರಿಫಾರ್ಮ್ ಯುಕೆ ಪಕ್ಷದ ಮುಖ್ಯಸ್ಥ ನಿಗೆಲ್ ಫರಾಜ್, ಜಪಾನ್ ವಿದೇಶಾಂಗ ಸಚಿವ ಟಕೇಶಿ ಇವಾಯಾ, ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ(Georgia Meloney) ಬ್ರೆಜಿಲ್ ಮಾಜಿ ಅಧ್ಯಕ್ಷ ಜೈರ್ ಬೋಲ್ಸೊನಾರೋ (Jair Bolsonaro) ಸೇರಿದಂತೆ ಹಲವು ಗಣ್ಯರು ಟ್ರಂಪ್ ಪದಗ್ರಹಣ ಕಾರ್ಯಕ್ರಮದಲ್ಲಿ ಭಾಗಿಯಾಗುವ ಸಾಧ್ಯತೆಯಿದೆ. ಚೀನಾ ಅಧ್ಯಕ್ಷ ಕ್ಸಿ ಜಿನ್ ಪಿಂಗ್ ಅವರಿಗೂ ಟ್ರಂಪ್‌ರಿಂದ ಆಹ್ವಾನ ಹೋಗಿದ್ದು, ಅವರು ತಮ್ಮ ಬದಲಾಗಿ ಪ್ರತಿನಿಧಿಯೊಬ್ಬರನ್ನು ಕಳುಹಿಸುವ ಸಾಧ್ಯತೆಯಿದೆ.

ಪ್ರಮಾಣ ವಚನ ಯಾವಾಗ?
ಟ್ರಂಪ್ ಪದಗ್ರಹಣ ಸಮಾರಂಭವು ಜ.20ರಂದು ಅಮೆರಿಕ ಕಾಲಮಾನ ಮಧ್ಯಾಹ್ನ 12.00 ಗಂಟೆಗೆ (ಭಾರತೀಯ ಕಾಲಮಾನ ರಾತ್ರಿ 10.30) ಆರಂಭವಾಗಲಿದೆ.

Tags: External Affairs MinisterJair BolsonaroJaishankarRepublicanswearing-in ceremony
SendShareTweet
Previous Post

Hookah and foreign cigarettes:ಹುಕ್ಕಾ ಮತ್ತು ವಿದೇಶಿ ಸಿಗರೇಟ್ ಗೋಡೌನ್ ಮೇಲೆ ದಾಳಿ!

Next Post

Republic Day:ಈ ಬಾರಿ ಗಣರಾಜ್ಯೋತ್ಸವಕ್ಕೆ ಇಂಡೋನೇಷ್ಯಾ ಅಧ್ಯಕ್ಷ ಸುಬಿಯಾಂತೋ ಮುಖ್ಯ ಅತಿಥಿ?

Related Posts

ಬಿಹಾರದಲ್ಲಿ ತೇಜಸ್ವಿ ಯಾದವ್‌ರಿಂದ ಆಶ್ವಾಸನೆಗಳ ಸುರಿಮಳೆ; ಪಂಚಾಯಿತಿ ಮುಖ್ಯಸ್ಥರು, ಸ್ವಉದ್ಯೋಗಿಗಳಿಗೆ ಬಂಪರ್
ದೇಶ

ಬಿಹಾರದಲ್ಲಿ ತೇಜಸ್ವಿ ಯಾದವ್‌ರಿಂದ ಆಶ್ವಾಸನೆಗಳ ಸುರಿಮಳೆ; ಪಂಚಾಯಿತಿ ಮುಖ್ಯಸ್ಥರು, ಸ್ವಉದ್ಯೋಗಿಗಳಿಗೆ ಬಂಪರ್

ವೈದ್ಯೆ ಆತ್ಮಹತ್ಯೆ ಕೇಸ್‌ – ಆರೋಪಿ ಸಬ್ ಇನ್ಸ್‌ಪೆಕ್ಟರ್‌ ಗೋಪಾಲ್ ಬದ್ನೆ ಪೊಲೀಸರಿಗೆ ಶರಣು!
ದೇಶ

ವೈದ್ಯೆ ಆತ್ಮಹತ್ಯೆ ಕೇಸ್‌ – ಆರೋಪಿ ಸಬ್ ಇನ್ಸ್‌ಪೆಕ್ಟರ್‌ ಗೋಪಾಲ್ ಬದ್ನೆ ಪೊಲೀಸರಿಗೆ ಶರಣು!

ಸ್ವರ್ಗದಲ್ಲಿರುವ ನನ್ನ ತಾಯಿಗೆ ಅವಮಾನ ಮಾಡಿದ್ದೀಯಾ, ನೀನು ಅಲ್ಲಿಗೆ ಹೋಗಿ ಕ್ಷಮೆ ಕೇಳು ; ಪ್ರತಾಪ್‌ ಸಿಂಹ ವಿರುದ್ದ ಪ್ರದೀಪ್‌ ಈಶ್ವರ್‌ ಗರಂ
ರಾಜಕೀಯ

ಸ್ವರ್ಗದಲ್ಲಿರುವ ನನ್ನ ತಾಯಿಗೆ ಅವಮಾನ ಮಾಡಿದ್ದೀಯಾ, ನೀನು ಅಲ್ಲಿಗೆ ಹೋಗಿ ಕ್ಷಮೆ ಕೇಳು ; ಪ್ರತಾಪ್‌ ಸಿಂಹ ವಿರುದ್ದ ಪ್ರದೀಪ್‌ ಈಶ್ವರ್‌ ಗರಂ

ಇದು ಸ್ವತಂತ್ರ ದೇಶ, RSS ಕಾರ್ಯಕ್ರಮಗಳಲ್ಲಿ ನಾವು ಭಾಗಿಯಾಗುತ್ತೇವೆ : ಬಸವರಾಜ ಬೊಮ್ಮಾಯಿ‌
ರಾಜಕೀಯ

ಇದು ಸ್ವತಂತ್ರ ದೇಶ, RSS ಕಾರ್ಯಕ್ರಮಗಳಲ್ಲಿ ನಾವು ಭಾಗಿಯಾಗುತ್ತೇವೆ : ಬಸವರಾಜ ಬೊಮ್ಮಾಯಿ‌

ಪಾಕಿಸ್ತಾನಕ್ಕೆ ಜಲಘಾತ | ಭಾರತದಂತೆ ಅಫ್ಘಾನಿಸ್ತಾನವು ಪಾಕ್‌ಗೆ ನದಿ ನೀರಿನ ತಡೆ ಮುನ್ಸೂಚನೆ
ವಿದೇಶ

ಪಾಕಿಸ್ತಾನಕ್ಕೆ ಜಲಘಾತ | ಭಾರತದಂತೆ ಅಫ್ಘಾನಿಸ್ತಾನವು ಪಾಕ್‌ಗೆ ನದಿ ನೀರಿನ ತಡೆ ಮುನ್ಸೂಚನೆ

ಹೈ ಕಮಾಂಡ್ ಹೇಳಿದರೆ ಸಚಿವ ಸ್ಥಾನ ತ್ಯಾಗಕ್ಕೂ ಸಿದ್ಧವಾಗಿದ್ದೇನೆ!; ಕೃಷ್ಣಭೈರೇಗೌಡ
ರಾಜಕೀಯ

ಹೈ ಕಮಾಂಡ್ ಹೇಳಿದರೆ ಸಚಿವ ಸ್ಥಾನ ತ್ಯಾಗಕ್ಕೂ ಸಿದ್ಧವಾಗಿದ್ದೇನೆ!; ಕೃಷ್ಣಭೈರೇಗೌಡ

Next Post
Republic Day:ಈ ಬಾರಿ ಗಣರಾಜ್ಯೋತ್ಸವಕ್ಕೆ ಇಂಡೋನೇಷ್ಯಾ ಅಧ್ಯಕ್ಷ ಸುಬಿಯಾಂತೋ ಮುಖ್ಯ ಅತಿಥಿ?

Republic Day:ಈ ಬಾರಿ ಗಣರಾಜ್ಯೋತ್ಸವಕ್ಕೆ ಇಂಡೋನೇಷ್ಯಾ ಅಧ್ಯಕ್ಷ ಸುಬಿಯಾಂತೋ ಮುಖ್ಯ ಅತಿಥಿ?

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ದುರಸ್ತಿಗೊಳ್ಳದ ರಸ್ತೆ | ಭತ್ತದ ನಾಟಿ ಮಾಡಿ ಸ್ಥಳೀಯರ ಆಕ್ರೋಶ

ದುರಸ್ತಿಗೊಳ್ಳದ ರಸ್ತೆ | ಭತ್ತದ ನಾಟಿ ಮಾಡಿ ಸ್ಥಳೀಯರ ಆಕ್ರೋಶ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬಿಹಾರದಲ್ಲಿ ತೇಜಸ್ವಿ ಯಾದವ್‌ರಿಂದ ಆಶ್ವಾಸನೆಗಳ ಸುರಿಮಳೆ; ಪಂಚಾಯಿತಿ ಮುಖ್ಯಸ್ಥರು, ಸ್ವಉದ್ಯೋಗಿಗಳಿಗೆ ಬಂಪರ್

ಬಿಹಾರದಲ್ಲಿ ತೇಜಸ್ವಿ ಯಾದವ್‌ರಿಂದ ಆಶ್ವಾಸನೆಗಳ ಸುರಿಮಳೆ; ಪಂಚಾಯಿತಿ ಮುಖ್ಯಸ್ಥರು, ಸ್ವಉದ್ಯೋಗಿಗಳಿಗೆ ಬಂಪರ್

ಪ್ರೀತಿಸುವಂತೆ ಫ್ಯಾಷನ್ ಡಿಸೈನರ್‌ಗೆ ಟಾರ್ಚರ್ – EVP ಫಿಲ್ಮ್ ಸಿಟಿ ಮಾಲೀಕನ ವಿರುದ್ಧ ಬೆಂಗಳೂರಲ್ಲಿ FIR!

ಪ್ರೀತಿಸುವಂತೆ ಫ್ಯಾಷನ್ ಡಿಸೈನರ್‌ಗೆ ಟಾರ್ಚರ್ – EVP ಫಿಲ್ಮ್ ಸಿಟಿ ಮಾಲೀಕನ ವಿರುದ್ಧ ಬೆಂಗಳೂರಲ್ಲಿ FIR!

ಈರುಳ್ಳಿ ಮೂಟೆ ಹೆಸರಲ್ಲಿ ಅಕ್ರಮ ಶ್ರೀಗಂಧದ ತುಂಡುಗಳ ಸಾಗಾಟ

ಈರುಳ್ಳಿ ಮೂಟೆ ಹೆಸರಲ್ಲಿ ಅಕ್ರಮ ಶ್ರೀಗಂಧದ ತುಂಡುಗಳ ಸಾಗಾಟ

ಬೀದಿ ಬದಿ ವ್ಯಾಪಾರಿಗಳಿಗೆ ಕಡಿಮೆ ಬಡ್ಡಿಗೆ 80 ಸಾವಿರ ರೂ. ಸಾಲ: ಅರ್ಜಿ ಸಲ್ಲಿಸೋದು ಹೇಗೆ ಗೊತ್ತಾ?

ಬೀದಿ ಬದಿ ವ್ಯಾಪಾರಿಗಳಿಗೆ ಕಡಿಮೆ ಬಡ್ಡಿಗೆ 80 ಸಾವಿರ ರೂ. ಸಾಲ: ಅರ್ಜಿ ಸಲ್ಲಿಸೋದು ಹೇಗೆ ಗೊತ್ತಾ?

Recent News

ಬಿಹಾರದಲ್ಲಿ ತೇಜಸ್ವಿ ಯಾದವ್‌ರಿಂದ ಆಶ್ವಾಸನೆಗಳ ಸುರಿಮಳೆ; ಪಂಚಾಯಿತಿ ಮುಖ್ಯಸ್ಥರು, ಸ್ವಉದ್ಯೋಗಿಗಳಿಗೆ ಬಂಪರ್

ಬಿಹಾರದಲ್ಲಿ ತೇಜಸ್ವಿ ಯಾದವ್‌ರಿಂದ ಆಶ್ವಾಸನೆಗಳ ಸುರಿಮಳೆ; ಪಂಚಾಯಿತಿ ಮುಖ್ಯಸ್ಥರು, ಸ್ವಉದ್ಯೋಗಿಗಳಿಗೆ ಬಂಪರ್

ಪ್ರೀತಿಸುವಂತೆ ಫ್ಯಾಷನ್ ಡಿಸೈನರ್‌ಗೆ ಟಾರ್ಚರ್ – EVP ಫಿಲ್ಮ್ ಸಿಟಿ ಮಾಲೀಕನ ವಿರುದ್ಧ ಬೆಂಗಳೂರಲ್ಲಿ FIR!

ಪ್ರೀತಿಸುವಂತೆ ಫ್ಯಾಷನ್ ಡಿಸೈನರ್‌ಗೆ ಟಾರ್ಚರ್ – EVP ಫಿಲ್ಮ್ ಸಿಟಿ ಮಾಲೀಕನ ವಿರುದ್ಧ ಬೆಂಗಳೂರಲ್ಲಿ FIR!

ಈರುಳ್ಳಿ ಮೂಟೆ ಹೆಸರಲ್ಲಿ ಅಕ್ರಮ ಶ್ರೀಗಂಧದ ತುಂಡುಗಳ ಸಾಗಾಟ

ಈರುಳ್ಳಿ ಮೂಟೆ ಹೆಸರಲ್ಲಿ ಅಕ್ರಮ ಶ್ರೀಗಂಧದ ತುಂಡುಗಳ ಸಾಗಾಟ

ಬೀದಿ ಬದಿ ವ್ಯಾಪಾರಿಗಳಿಗೆ ಕಡಿಮೆ ಬಡ್ಡಿಗೆ 80 ಸಾವಿರ ರೂ. ಸಾಲ: ಅರ್ಜಿ ಸಲ್ಲಿಸೋದು ಹೇಗೆ ಗೊತ್ತಾ?

ಬೀದಿ ಬದಿ ವ್ಯಾಪಾರಿಗಳಿಗೆ ಕಡಿಮೆ ಬಡ್ಡಿಗೆ 80 ಸಾವಿರ ರೂ. ಸಾಲ: ಅರ್ಜಿ ಸಲ್ಲಿಸೋದು ಹೇಗೆ ಗೊತ್ತಾ?

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬಿಹಾರದಲ್ಲಿ ತೇಜಸ್ವಿ ಯಾದವ್‌ರಿಂದ ಆಶ್ವಾಸನೆಗಳ ಸುರಿಮಳೆ; ಪಂಚಾಯಿತಿ ಮುಖ್ಯಸ್ಥರು, ಸ್ವಉದ್ಯೋಗಿಗಳಿಗೆ ಬಂಪರ್

ಬಿಹಾರದಲ್ಲಿ ತೇಜಸ್ವಿ ಯಾದವ್‌ರಿಂದ ಆಶ್ವಾಸನೆಗಳ ಸುರಿಮಳೆ; ಪಂಚಾಯಿತಿ ಮುಖ್ಯಸ್ಥರು, ಸ್ವಉದ್ಯೋಗಿಗಳಿಗೆ ಬಂಪರ್

ಪ್ರೀತಿಸುವಂತೆ ಫ್ಯಾಷನ್ ಡಿಸೈನರ್‌ಗೆ ಟಾರ್ಚರ್ – EVP ಫಿಲ್ಮ್ ಸಿಟಿ ಮಾಲೀಕನ ವಿರುದ್ಧ ಬೆಂಗಳೂರಲ್ಲಿ FIR!

ಪ್ರೀತಿಸುವಂತೆ ಫ್ಯಾಷನ್ ಡಿಸೈನರ್‌ಗೆ ಟಾರ್ಚರ್ – EVP ಫಿಲ್ಮ್ ಸಿಟಿ ಮಾಲೀಕನ ವಿರುದ್ಧ ಬೆಂಗಳೂರಲ್ಲಿ FIR!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat