ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಚಿತ್ರದುರ್ಗ

ಕೈ ಶಾಸಕ ವೀರೇಂದ್ರ ಪಪ್ಪಿ ಮನೆ ಮೇಲೆ ಇಡಿ ಕಣ್ಣು– 51 ಕೋಟಿ ಮೌಲ್ಯದ 40 ಕೆಜಿ ಚಿನ್ನದ ಗಟ್ಟಿ ವಶ!

October 10, 2025
Share on WhatsappShare on FacebookShare on Twitter

ಚಿತ್ರದುರ್ಗ: ಆನ್ಲೈನ್ ಬೆಟ್ಟಿಂಗ್ ಆ್ಯಪ್ ಮತ್ತು ಕ್ಯಾಸಿನೋಗಳಲ್ಲಿ ಅಕ್ರಮ ಹಣ ವರ್ಗಾವಣೆ ಆರೋಪದ ಹಿನ್ನಲೆ ಕಾಂಗ್ರೇಸ್‌ ಶಾಸಕ ವೀರೇಂದ್ರ ಪಪ್ಪಿ ಮನೆ ಹಾಗೂ ಕಚೇರಿ ಮೇಲೆ ಇಡಿ ದಾಳಿ ನಡೆದಿತ್ತು. ಇದೀಗ ಪಪ್ಪಿ ಲಾಕರ್ ತೆರೆದ ಇಡಿ 50.33 ಕೋಟಿ ರೂ. ಮೌಲ್ಯದ 40 ಕೆ.ಜಿ. ಚಿನ್ನದ ಗಟ್ಟಿಯನ್ನು ಜಪ್ತಿ ಮಾಡಿದ್ದಾರೆ.

ಅಧಿಕಾರಿಗಳು ಚಳ್ಳಕೆರೆಯ ಫೆಡರಲ್ ಬ್ಯಾಂಕ್‌ ಸೇರಿದಂತೆ ಪಟ್ಟಣದ ಹಲವೆಡೆ ಶೋಧ ನಡೆಸಿದ್ದಾರೆ. ಅವರು ಆನ್‌ಲೈನ್ ಬೆಟ್ಟಿಂಗ್‌ನಲ್ಲಿ ಅಲ್ಪಾವಧಿಯಲ್ಲಿಯೇ 2,000 ಕೋಟಿ ರೂ. ಲಾಭಗಳಿಸಿದ್ದಾರೆ ಎಂಬುದು ಇಡಿ ದಾಳಿ ವೇಳೆ ಬಯಲಾಗಿತ್ತು. ಈ ಹಿಂದೆ ದಾಳಿ ನಡೆಸಿದ್ದ ಇಡಿ ಅಧಿಕಾರಿಗಳು 103 ಕೋಟಿ ರೂ. ಮೌಲ್ಯದ ಚಿನ್ನಾಭರಣ ವಶಕ್ಕೆ ಪಡೆದಿದ್ದರು.

ಆ. 29ರಂದು ಬೆಳ್ಳಂಬೆಳಿಗ್ಗೆ ದಾಳಿ ನಡೆಸಿದ್ದ ಇಡಿ ಅಧಿಕಾರಿಗಳು ಅಕ್ರಮ ಆನ್‌ಲೈನ್ ಹಾಗೂ ಆಫ್‌ಲೈನ್ ಬೆಟ್ಟಿಂಗ್ ಪ್ರಕರಣದಡಿ ಶಾಸಕ ವೀರೇಂದ್ರ ಪಪ್ಪಿಯನ್ನು ಸಿಕ್ಕಿಂನಿಂದ ಕರೆತಂದು ಬಂಧಿಸಿದ್ದರು. ಬೆಳಗಿನ ಜಾವ 5:30ರಿಂದ ಮಧ್ಯರಾತ್ರಿ 12:45 ರವರೆಗೆ ಶಾಸಕ ವೀರೇಂದ್ರ ಪಪ್ಪಿ ಹಾಗೂ ಅವರ ಸಹೋದರರಾದ ಕೆಸಿ ತಿಪ್ಪೇಸ್ವಾಮಿ ಹಾಗೂ ನಾಗರಾಜ್ ಮನೆಯಲ್ಲೂ ಸಹ ತೀವ್ರ ಶೋಧ ನಡೆಸಿ ಕೊನೆಗೆ ದಾಖಲೆಯೊಂದಿಗೆ ಅಧಿಕಾರಿಗಳು ವಾಪಸ್ ಹೋಗಿದ್ದರು. ಶಾಸಕರ ಒಡೆತನದಲ್ಲಿ ಗೋವಾದಲ್ಲಿ ನಡೆಯುತ್ತಿರುವ ಕ್ಯಾಸಿನೋ ಹಾಗೂ ಚಿತ್ರದುರ್ಗ ಹಾಗೂ ಬೆಂಗಳೂರು ಮತ್ತು ಸಿಕ್ಕಿಂನಲ್ಲಿರುವ ಮನೆಗಳಲ್ಲೂ ಏಕಕಾಲದಲ್ಲಿ ದಾಳಿ ನಡೆಸಲಾಗಿತ್ತು.

ದಾಳಿ ವೇಳೆ ಇಡಿ ಅಧಿಕಾರಿಗಳಿಗೆ 12 ಕೋಟಿ ರೂ. ನಗದು, 1 ಕೋಟಿ ವಿದೇಶ ಕರೆನ್ಸಿ, 6 ಕೋಟಿ ಬೆಲೆ ಬಾಳುವ ಚಿನ್ನಾಭರಣ ಮತ್ತು 10 ಕೆಜಿ ಬೆಳ್ಳಿ ಪತ್ತೆಯಾಗಿತ್ತು. ಅಲ್ಲದೇ 5 ಐಷಾರಾಮಿ ವಾಹನಗಳನ್ನು ಕೂಡ ಇಡಿ ಅಧಿಕಾರಿಗಳು ಸೀಜ್ ಮಾಡಿದ್ದು, ಶಾಸಕ ಪಪ್ಪಿ ಅವರಿಗೆ ಸೇರಿದ 17 ಬ್ಯಾಂಕ್ ಅಕೌಂಟ್ ಹಾಗೂ 2 ಲಾಕರ್‌ಗಳನ್ನು ಸೀಜ್ ಮಾಡಿದ್ದಾರೆ. ಜೊತೆಗೆ ವೀರೇಂದ್ರ ಅವರ ಬ್ಯಾಂಕ್ ಖಾತೆಗಳಲ್ಲಿ ಒಟ್ಟು 40.69 ಕೋಟಿ ರೂ. ಪತ್ತೆಯಾಗಿದ್ದು, 262 ಮ್ಯೂಲ್ ಖಾತೆಗಳಲ್ಲಿ ಒಟ್ಟು 14.46 ಕೋಟಿ ರೂ. ಸೇರಿದಂತೆ 55 ಕೋಟಿ ರೂ. ಹಣವನ್ನು ಇಡಿ ಫ್ರೀಜ್ ಮಾಡಿದೆ. ಸದ್ಯ ವಿರೇಂದ್ರ ಪಪ್ಪಿಯವರು ನ್ಯಾಯಾಂಗ ಬಂಧನದಲ್ಲಿದ್ದಾರೆ.

Tags: 0 kg of gold worth Rs 51 crore seizedAllegationscasinosChitradurgaKarnataka News beatllegal money launderingMLA Virendra PappiOnline betting app
SendShareTweet
Previous Post

ಸಿಎಂ ಸಿದ್ದರಾಮಯ್ಯ ಅವರೇ ನಿಮಗೆ ಹೆಣ್ಣುಮಕ್ಕಳಿಲ್ಲ, ಆದರೆ ರಾಜ್ಯದ ಬೇರೆ ಹೆಣ್ಮಕ್ಕಳ ಬಗ್ಗೆ ಕಾಳಜಿ ವಹಿಸಿ ; ಪ್ರತಾಪ್‌ ಸಿಂಹ ವಾಗ್ದಾಳಿ

Next Post

‘ಕಾಂತಾರ’ ಭರ್ಜರಿ ಕಲೆಕ್ಷನ್.. ಒಂದೇ ವಾರದಲ್ಲಿ ಬರೋಬ್ಬರಿ 500 ಕೋಟಿ ರೂ. ಗಳಿಕೆ!

Related Posts

ಹಿರಿಯೂರು ಬಳಿ ಖಾಸಗಿ ಬಸ್‌ ಪಲ್ಟಿ – ಇಬ್ಬರು ಸ್ಥಳದಲ್ಲೇ ದುರ್ಮರಣ!
ಚಿತ್ರದುರ್ಗ

ಹಿರಿಯೂರು ಬಳಿ ಖಾಸಗಿ ಬಸ್‌ ಪಲ್ಟಿ – ಇಬ್ಬರು ಸ್ಥಳದಲ್ಲೇ ದುರ್ಮರಣ!

ಚಿತ್ರದುರ್ಗದಲ್ಲಿ ಕಾರು-ಲಾರಿ ಮಧ್ಯೆ ಭೀಕರ ಅಪಘಾತ.. ದಂಪತಿ ಸಾವು!
ಚಿತ್ರದುರ್ಗ

ಚಿತ್ರದುರ್ಗದಲ್ಲಿ ಕಾರು-ಲಾರಿ ಮಧ್ಯೆ ಭೀಕರ ಅಪಘಾತ.. ದಂಪತಿ ಸಾವು!

ರಾಜ್ಯಾದ್ಯಂತ ಭ್ರಷ್ಟ ಅಧಿಕಾರಿಗಳ ಮನೆ, ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ!
ರಾಜ್ಯ

ರಾಜ್ಯಾದ್ಯಂತ ಭ್ರಷ್ಟ ಅಧಿಕಾರಿಗಳ ಮನೆ, ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ!

ಮನೆಯಲ್ಲೇ ಕುಸಿದು ಬಿದ್ದು ಉಪ ವಲಯ ಅರಣ್ಯಾಧಿಕಾರಿ ಸಾವು!
ಚಿತ್ರದುರ್ಗ

ಮನೆಯಲ್ಲೇ ಕುಸಿದು ಬಿದ್ದು ಉಪ ವಲಯ ಅರಣ್ಯಾಧಿಕಾರಿ ಸಾವು!

ಎದೆ ಉರಿಯಿಂದ ನಾಲ್ಕು ವರ್ಷದ ಬಾಲಕ ಸಾವು
ಚಿತ್ರದುರ್ಗ

ಎದೆ ಉರಿಯಿಂದ ನಾಲ್ಕು ವರ್ಷದ ಬಾಲಕ ಸಾವು

ಇನ್ಶೂರೆನ್ಸ್ ಹಣಕ್ಕಾಗಿ ಪ್ರಿಯತಮೆಯ ಕೊಲೆ ; ಆಕ್ಸಿಡೆಂಟ್ ಕಥೆ ಕಟ್ಟಿ ಎಸ್ಕೇಪ್ ಆಗಿದ್ದ ಪ್ರಿಯಕರನ ಗ್ಯಾಂಗ್ ಅರೆಸ್ಟ್!
ಚಿತ್ರದುರ್ಗ

ಇನ್ಶೂರೆನ್ಸ್ ಹಣಕ್ಕಾಗಿ ಪ್ರಿಯತಮೆಯ ಕೊಲೆ ; ಆಕ್ಸಿಡೆಂಟ್ ಕಥೆ ಕಟ್ಟಿ ಎಸ್ಕೇಪ್ ಆಗಿದ್ದ ಪ್ರಿಯಕರನ ಗ್ಯಾಂಗ್ ಅರೆಸ್ಟ್!

Next Post
‘ಕಾಂತಾರ’ ಭರ್ಜರಿ ಕಲೆಕ್ಷನ್.. ಒಂದೇ ವಾರದಲ್ಲಿ ಬರೋಬ್ಬರಿ 500 ಕೋಟಿ ರೂ. ಗಳಿಕೆ!

'ಕಾಂತಾರ' ಭರ್ಜರಿ ಕಲೆಕ್ಷನ್.. ಒಂದೇ ವಾರದಲ್ಲಿ ಬರೋಬ್ಬರಿ 500 ಕೋಟಿ ರೂ. ಗಳಿಕೆ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

2028ರ ವೇಳೆಗೆ 2,000 ಮಳಿಗೆಗಳ ಗುರಿ : ಎಲೆಕ್ಟ್ರಿಕ್‌ ಸ್ಕೂಟರ್‌ ಮಾರುಕಟ್ಟೆಯಲ್ಲಿ ಭರ್ಜರಿ ವಿಸ್ತರಣೆಗೆ ಏಥರ್‌ ಸಜ್ಜು!

2028ರ ವೇಳೆಗೆ 2,000 ಮಳಿಗೆಗಳ ಗುರಿ : ಎಲೆಕ್ಟ್ರಿಕ್‌ ಸ್ಕೂಟರ್‌ ಮಾರುಕಟ್ಟೆಯಲ್ಲಿ ಭರ್ಜರಿ ವಿಸ್ತರಣೆಗೆ ಏಥರ್‌ ಸಜ್ಜು!

‘ಹುಕ್ಕಾ ಸೇದಿ ಬರ್ತೀನಿ’ ಎಂದ ಧೋನಿ ; ಪಂತ್ ಜೊತೆಗಿನ ಖಾಸಗಿ ಪಾರ್ಟಿ ವಿಡಿಯೊ ವೈರಲ್‌!

‘ಹುಕ್ಕಾ ಸೇದಿ ಬರ್ತೀನಿ’ ಎಂದ ಧೋನಿ ; ಪಂತ್ ಜೊತೆಗಿನ ಖಾಸಗಿ ಪಾರ್ಟಿ ವಿಡಿಯೊ ವೈರಲ್‌!

ಬೆಂಗಳೂರಲ್ಲಿ ಮತ್ತೆ ಏರ್‌ಶೋ ಧಮಾಕಾ ; ಯಲಹಂಕದಲ್ಲಿ ಏರೋ ಇಂಡಿಯಾ 16ನೇ ಆವೃತ್ತಿಗೆ ಸಿದ್ಧತೆ

ಬೆಂಗಳೂರಲ್ಲಿ ಮತ್ತೆ ಏರ್‌ಶೋ ಧಮಾಕಾ ; ಯಲಹಂಕದಲ್ಲಿ ಏರೋ ಇಂಡಿಯಾ 16ನೇ ಆವೃತ್ತಿಗೆ ಸಿದ್ಧತೆ

ಕಸ್ತೂರಿರಂಗನ್ ವರದಿ ಆತಂಕ : ಇಂದು ಸಚಿವ ಸಂಪುಟ ಸಭೆಯಲ್ಲಿ ವಿಶೇಷ ಅಧಿವೇಶನ ಕುರಿತು ಮಹತ್ವದ ಚರ್ಚೆ?

ಕಸ್ತೂರಿರಂಗನ್ ವರದಿ ಆತಂಕ : ಇಂದು ಸಚಿವ ಸಂಪುಟ ಸಭೆಯಲ್ಲಿ ವಿಶೇಷ ಅಧಿವೇಶನ ಕುರಿತು ಮಹತ್ವದ ಚರ್ಚೆ?

Recent News

2028ರ ವೇಳೆಗೆ 2,000 ಮಳಿಗೆಗಳ ಗುರಿ : ಎಲೆಕ್ಟ್ರಿಕ್‌ ಸ್ಕೂಟರ್‌ ಮಾರುಕಟ್ಟೆಯಲ್ಲಿ ಭರ್ಜರಿ ವಿಸ್ತರಣೆಗೆ ಏಥರ್‌ ಸಜ್ಜು!

2028ರ ವೇಳೆಗೆ 2,000 ಮಳಿಗೆಗಳ ಗುರಿ : ಎಲೆಕ್ಟ್ರಿಕ್‌ ಸ್ಕೂಟರ್‌ ಮಾರುಕಟ್ಟೆಯಲ್ಲಿ ಭರ್ಜರಿ ವಿಸ್ತರಣೆಗೆ ಏಥರ್‌ ಸಜ್ಜು!

‘ಹುಕ್ಕಾ ಸೇದಿ ಬರ್ತೀನಿ’ ಎಂದ ಧೋನಿ ; ಪಂತ್ ಜೊತೆಗಿನ ಖಾಸಗಿ ಪಾರ್ಟಿ ವಿಡಿಯೊ ವೈರಲ್‌!

‘ಹುಕ್ಕಾ ಸೇದಿ ಬರ್ತೀನಿ’ ಎಂದ ಧೋನಿ ; ಪಂತ್ ಜೊತೆಗಿನ ಖಾಸಗಿ ಪಾರ್ಟಿ ವಿಡಿಯೊ ವೈರಲ್‌!

ಬೆಂಗಳೂರಲ್ಲಿ ಮತ್ತೆ ಏರ್‌ಶೋ ಧಮಾಕಾ ; ಯಲಹಂಕದಲ್ಲಿ ಏರೋ ಇಂಡಿಯಾ 16ನೇ ಆವೃತ್ತಿಗೆ ಸಿದ್ಧತೆ

ಬೆಂಗಳೂರಲ್ಲಿ ಮತ್ತೆ ಏರ್‌ಶೋ ಧಮಾಕಾ ; ಯಲಹಂಕದಲ್ಲಿ ಏರೋ ಇಂಡಿಯಾ 16ನೇ ಆವೃತ್ತಿಗೆ ಸಿದ್ಧತೆ

ಕಸ್ತೂರಿರಂಗನ್ ವರದಿ ಆತಂಕ : ಇಂದು ಸಚಿವ ಸಂಪುಟ ಸಭೆಯಲ್ಲಿ ವಿಶೇಷ ಅಧಿವೇಶನ ಕುರಿತು ಮಹತ್ವದ ಚರ್ಚೆ?

ಕಸ್ತೂರಿರಂಗನ್ ವರದಿ ಆತಂಕ : ಇಂದು ಸಚಿವ ಸಂಪುಟ ಸಭೆಯಲ್ಲಿ ವಿಶೇಷ ಅಧಿವೇಶನ ಕುರಿತು ಮಹತ್ವದ ಚರ್ಚೆ?

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

2028ರ ವೇಳೆಗೆ 2,000 ಮಳಿಗೆಗಳ ಗುರಿ : ಎಲೆಕ್ಟ್ರಿಕ್‌ ಸ್ಕೂಟರ್‌ ಮಾರುಕಟ್ಟೆಯಲ್ಲಿ ಭರ್ಜರಿ ವಿಸ್ತರಣೆಗೆ ಏಥರ್‌ ಸಜ್ಜು!

2028ರ ವೇಳೆಗೆ 2,000 ಮಳಿಗೆಗಳ ಗುರಿ : ಎಲೆಕ್ಟ್ರಿಕ್‌ ಸ್ಕೂಟರ್‌ ಮಾರುಕಟ್ಟೆಯಲ್ಲಿ ಭರ್ಜರಿ ವಿಸ್ತರಣೆಗೆ ಏಥರ್‌ ಸಜ್ಜು!

‘ಹುಕ್ಕಾ ಸೇದಿ ಬರ್ತೀನಿ’ ಎಂದ ಧೋನಿ ; ಪಂತ್ ಜೊತೆಗಿನ ಖಾಸಗಿ ಪಾರ್ಟಿ ವಿಡಿಯೊ ವೈರಲ್‌!

‘ಹುಕ್ಕಾ ಸೇದಿ ಬರ್ತೀನಿ’ ಎಂದ ಧೋನಿ ; ಪಂತ್ ಜೊತೆಗಿನ ಖಾಸಗಿ ಪಾರ್ಟಿ ವಿಡಿಯೊ ವೈರಲ್‌!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat