ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಮೋದಿ ಸರ್ಕಾರವೇ ಲಾಟರಿ ಆರಂಭಿಸಿತಾ? ಏನಿದೆ ಇ-ಮೇಲ್ ಹಿಂದಿನ ವಾಸ್ತವ?

June 7, 2026
Share on WhatsappShare on FacebookShare on Twitter

ಬೆಂಗಳೂರು : ಕೇಂದ್ರದ ನರೇಂದ್ರ ಮೋದಿ ಸರ್ಕಾರವೇ ಲಾಟರಿ ಯೋಜನೆ ಆರಂಭಿಸಿದೆ. ಸಾರ್ವಜನಿಕರು ಲಾಟರಿ ಖರೀದಿಸುವ ಮೂಲಕ ಕೋಟ್ಯಂತರ ರೂಪಾಯಿ ಹಣ ಗಳಿಸಬಹುದು. ಭಾರತೀಯ ರಿಸರ್ವ್ ಬ್ಯಾಂಕ್ ನೇತೃತ್ವದಲ್ಲಿ ಲಾಟರಿ ಟಿಕೆಟ್‌ಗಳನ್ನು ಮಾರಾಟ ಮಾಡಲಾಗುತ್ತಿದೆ. ನೀವು ಕೂಡ ಲಾಟರಿ ಟಿಕೆಟ್ ಖರೀದಿಸಬಹುದು. ಇದಕ್ಕೆ ನೀವು ಇಷ್ಟು ಹಣವನ್ನು ಆನ್‌ಲೈನ್ ಮೂಲಕವೇ ಪೇ ಮಾಡಬೇಕು ಎಂಬ ಅಂಶಗಳಿರುವ ಇ-ಮೇಲ್ ನಿಮಗೆ ಬಂದಿದೆಯಾ? ಸಾಮಾಜಿಕ ಜಾಲತಾಣಗಳಲ್ಲಿ ಇಂತಹ ಸಂದೇಶವನ್ನು ನೋಡಿದ್ದೀರಾ? ನೋಡಿರದಿದ್ದರೂ, ನೀವೀಗ ಎಚ್ಚರದಿಂದ ಇರಬೇಕು.

ಹೌದು, ಭಾರತೀಯ ರಿಸರ್ವ್ ಬ್ಯಾಂಕ್ ಲಾಟರಿ ಆರಂಭಿಸಿದೆ ಎಂಬ ವದಂತಿಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿವೆ. ಕೇಂದ್ರ ಸರ್ಕಾರ ದೇಣಿಗೆ ನಿಧಿ ಆರಂಭಿಸಿದ್ದು, ಇದಕ್ಕೂ ಸ್ವಲ್ಪ ಹಣವನ್ನು ದೇಣಿಗೆ ನೀಡಿ ಎಂಬಂತಹ ಪೋಸ್ಟ್ ಗಳು ಕಾಣಿಸಿವೆ. ಇದೇ ಕಾರಣಕ್ಕಾಗಿ, ಕೇಂದ್ರ ಸರ್ಕಾರದ ಪ್ರೆಸ್ ಬ್ಯೂರೋ ಆಫ್ ಇನ್ಫಾರ್ಮೇಷನ್ (ಪಿಐಬಿ) ಈಗ ಇಂತಹ ಪೋಸ್ಟ್‌ಗಳ ಫ್ಯಾಕ್ಟ್ ಚೆಕ್ ಮಾಡುವ ಮೂಲಕ ಜನರಲ್ಲಿ ಜಾಗೃತಿ ಮೂಡಿಸಿದೆ.

“ಭಾರತೀಯ ರಿಸರ್ವ್ ಬ್ಯಾಂಕ್ ಯಾವುದೇ ಲಾಟರಿ ಯೋಜನೆಗಳನ್ನು ಆರಂಭಿಸಿಲ್ಲ. ಪರಿಹಾರ, ದೇಣಿಗೆ ನಿಧಿಗಳನ್ನು ಕೂಡ ಸ್ಥಾಪನೆ ಮಾಡಿಲ್ಲ. ಹಾಗಾಗಿ, ಸಾರ್ವಜನಿಕರು ಯಾವುದೇ ಮೇಲ್, ಮೆಸೇಜ್, ಪೋಸ್ಟ್ ಗಳನ್ನು ನಂಬಿ ಹಣ ಕಳೆದುಕೊಳ್ಳಬಾರದು. ಇವೆಲ್ಲ ನಕಲಿ ಹಾಗೂ ದುರುದ್ದೇಶದಿಂದ ಕೂಡಿದ ವದಂತಿಗಳು” ಎಂಬುದಾಗಿ ಪಿಐಬಿಯು ಜಾಲತಾಣದಲ್ಲಿ ಸ್ಪಷ್ಟನೆ ನೀಡಿದೆ. ಹಾಗಾಗಿ, ಇಂತಹ ಸಂದೇಶಗಳ ಬಗ್ಗೆ ಜನ ಎಚ್ಚರದಿಂದ ಇರುವುದು ಒಳಿತು.

ಹಾಗೆಯೇ, ಇಂತಹ ವದಂತಿ, ತಪ್ಪು ಮಾಹಿತಿ ಹರಡಿಸುತ್ತಿದ್ದರೆ ಸಾರ್ವಜನಿಕರೇ 8799711259 ವಾಟ್ಸ್ ಆ್ಯಪ್ ಸಂಖ್ಯೆಗೆ ಮಾಹಿತಿ ನೀಡಬಹುದಾಗಿದೆ. ಯಾವುದಾದರೂ ಗೊಂದಲಕಾರಿ ಮಾಹಿತಿ ಇದ್ದರೆ, ಅದನ್ನು ರಿಪೋರ್ಟ್ ಮಾಡುವ ಮೂಲಕ ಬಗೆಹರಿಸಿಕೊಳ್ಳಬಹುದಾಗಿದೆ. ಇಂತಹ ಸಂಗತಿಗಳನ್ನು factcheck@pib.gov.in ಗೆ ಮೇಲ್ ಮಾಡುವ ಮೂಲಕವೂ ಫ್ಯಾಕ್ಟ್ ಚೆಕ್ ಗಮನಕ್ಕೆ ತರಬಹುದಾಗಿದೆ.

ಇದನ್ನೂ ಓದಿ : ಲಲಿತಕಲಾ ಅಕಾಡೆಮಿಯಿಂದ ವಿದ್ಯಾರ್ಥಿಗಳಿಗೆ ಸ್ಕಾಲರ್ ಶಿಪ್ : ಕೂಡಲೇ ಅರ್ಜಿ ಸಲ್ಲಿಸಿ

Tags: Karnataka News beat
SendShareTweet
Previous Post

ಬಿಡದಿ ಟೌನ್‌ಶಿಪ್ ವಿರೋಧಿ ಹೋರಾಟಕ್ಕೆ KRS ಬಲ – ಬೈರಮಂಗಲ ರೈತರ ಬೆಂಬಲಕ್ಕೆ ಬೃಹತ್ ಬೈಕ್ ಜಾಥಾ!

Next Post

ಭಾರತೀಯ ಮಾರುಕಟ್ಟೆಗೆ ಲಗ್ಗೆ ಇಡಲು ಸಜ್ಜಾದ ‘ಟೆಕ್ನೋ ಪೋವಾ 8’!

Related Posts

ಉಗ್ರ ನಿಗ್ರಹ ಕಾರ್ಯಾಚರಣೆ ವೇಳೆ ಕಂದಕಕ್ಕೆ ಬಿದ್ದು ಸೇನಾಧಿಕಾರಿ ವೀರಮರಣ!
ದೇಶ

ಉಗ್ರ ನಿಗ್ರಹ ಕಾರ್ಯಾಚರಣೆ ವೇಳೆ ಕಂದಕಕ್ಕೆ ಬಿದ್ದು ಸೇನಾಧಿಕಾರಿ ವೀರಮರಣ!

ಧಾರಾಕಾರ ಮಳೆಗೆ ದುರಂತ : ಆಟವಾಡುತ್ತಿದ್ದಾಗ ಮಣ್ಣು ಕುಸಿದು ಮಕ್ಕಳಿಬ್ಬರು ದುರ್ಮರಣ!
ದೇಶ

ಧಾರಾಕಾರ ಮಳೆಗೆ ದುರಂತ : ಆಟವಾಡುತ್ತಿದ್ದಾಗ ಮಣ್ಣು ಕುಸಿದು ಮಕ್ಕಳಿಬ್ಬರು ದುರ್ಮರಣ!

ಪತ್ನಿ-ಮಗನ ಸಮಾಧಿಯನ್ನು ಅಪ್ಪಿಕೊಂಡೇ ಪ್ರಾಣಬಿಟ್ಟ ಪತಿ – 3 ಮಕ್ಕಳು ಅನಾಥ
ದೇಶ

ಪತ್ನಿ-ಮಗನ ಸಮಾಧಿಯನ್ನು ಅಪ್ಪಿಕೊಂಡೇ ಪ್ರಾಣಬಿಟ್ಟ ಪತಿ – 3 ಮಕ್ಕಳು ಅನಾಥ

“ಭಾರತದ ಮೇಲೆ ಹೇರುವ ನಿರ್ಬಂಧ ತಿರುಗುಬಾಣವಾಗಲಿದೆ” : ಮೋದಿ ನಾಯಕತ್ವಕ್ಕೆ ಪುಟಿನ್ ಮೆಚ್ಚುಗೆ
ದೇಶ

“ಭಾರತದ ಮೇಲೆ ಹೇರುವ ನಿರ್ಬಂಧ ತಿರುಗುಬಾಣವಾಗಲಿದೆ” : ಮೋದಿ ನಾಯಕತ್ವಕ್ಕೆ ಪುಟಿನ್ ಮೆಚ್ಚುಗೆ

ಹೊಸ ಬೆಡ್‌ಶೀಟ್ ಒಗೆದ ಮೇಲೆ ಪತ್ತೆಯಾದ ‘ಮೇಡ್ ಇನ್ ಪಾಕಿಸ್ತಾನ್’ ಟ್ಯಾಗ್ : ತನಿಖೆ ಪ್ರಾರಂಭ
ದೇಶ

ಹೊಸ ಬೆಡ್‌ಶೀಟ್ ಒಗೆದ ಮೇಲೆ ಪತ್ತೆಯಾದ ‘ಮೇಡ್ ಇನ್ ಪಾಕಿಸ್ತಾನ್’ ಟ್ಯಾಗ್ : ತನಿಖೆ ಪ್ರಾರಂಭ

ನೀಟ್ ಹಗರಣ ಖಂಡಿಸಿ ದಿಲ್ಲಿಯಲ್ಲಿ ‘ಕಾಕ್ರೋಚ್ ಜನತಾ ಪಾರ್ಟಿ’ ಪ್ರತಿಭಟನೆ : ಜಂತರ್ ಮಂತರ್‌ನಲ್ಲಿ ಹೈಡ್ರಾಮಾ
ದೇಶ

ನೀಟ್ ಹಗರಣ ಖಂಡಿಸಿ ದಿಲ್ಲಿಯಲ್ಲಿ ‘ಕಾಕ್ರೋಚ್ ಜನತಾ ಪಾರ್ಟಿ’ ಪ್ರತಿಭಟನೆ : ಜಂತರ್ ಮಂತರ್‌ನಲ್ಲಿ ಹೈಡ್ರಾಮಾ

Next Post
ಭಾರತೀಯ ಮಾರುಕಟ್ಟೆಗೆ ಲಗ್ಗೆ ಇಡಲು ಸಜ್ಜಾದ ‘ಟೆಕ್ನೋ ಪೋವಾ 8’!

ಭಾರತೀಯ ಮಾರುಕಟ್ಟೆಗೆ ಲಗ್ಗೆ ಇಡಲು ಸಜ್ಜಾದ 'ಟೆಕ್ನೋ ಪೋವಾ 8'!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಆನ್‌ಲೈನ್ ಗೇಮ್ ಹುಚ್ಚಿಗೆ ಕುಟುಂಬವೇ ಬಲಿ ; ತಂದೆ, ತಾಯಿ, ಅಕ್ಕನಿಗೆ ಚಾಕು ಇರಿದು ಯುವಕ ಆತ್ಮಹತ್ಯೆಗೆ ಯತ್ನ!

ಆನ್‌ಲೈನ್ ಗೇಮ್ ಹುಚ್ಚಿಗೆ ಕುಟುಂಬವೇ ಬಲಿ ; ತಂದೆ, ತಾಯಿ, ಅಕ್ಕನಿಗೆ ಚಾಕು ಇರಿದು ಯುವಕ ಆತ್ಮಹತ್ಯೆಗೆ ಯತ್ನ!

ಬೆಳ್ಳಂಬೆಳಗ್ಗೆ ರೌಡಿಶೀಟರ್‌ ಬರ್ಬರ ಹತ್ಯೆ ; ತಲ್ವಾರ್‌ನಿಂದ ಕೊಚ್ಚಿ ಕೊಂದ ದುಷ್ಕರ್ಮಿಗಳು!

ಬೆಳ್ಳಂಬೆಳಗ್ಗೆ ರೌಡಿಶೀಟರ್‌ ಬರ್ಬರ ಹತ್ಯೆ ; ತಲ್ವಾರ್‌ನಿಂದ ಕೊಚ್ಚಿ ಕೊಂದ ದುಷ್ಕರ್ಮಿಗಳು!

ಶ್ರೇಯಸ್ ಅಯ್ಯರ್ ಟಿ20 ತಂಡದ ನೂತನ ನಾಯಕ – ಬೆಂಬಲ ಸೂಚಿಸಿದ ರೋಹಿತ್ ಶರ್ಮಾ!

ಶ್ರೇಯಸ್ ಅಯ್ಯರ್ ಟಿ20 ತಂಡದ ನೂತನ ನಾಯಕ – ಬೆಂಬಲ ಸೂಚಿಸಿದ ರೋಹಿತ್ ಶರ್ಮಾ!

ಭಾರತೀಯ ಮಾರುಕಟ್ಟೆಗೆ ಲಗ್ಗೆ ಇಡಲು ಸಜ್ಜಾದ ‘ಟೆಕ್ನೋ ಪೋವಾ 8’!

ಭಾರತೀಯ ಮಾರುಕಟ್ಟೆಗೆ ಲಗ್ಗೆ ಇಡಲು ಸಜ್ಜಾದ ‘ಟೆಕ್ನೋ ಪೋವಾ 8’!

Recent News

ಆನ್‌ಲೈನ್ ಗೇಮ್ ಹುಚ್ಚಿಗೆ ಕುಟುಂಬವೇ ಬಲಿ ; ತಂದೆ, ತಾಯಿ, ಅಕ್ಕನಿಗೆ ಚಾಕು ಇರಿದು ಯುವಕ ಆತ್ಮಹತ್ಯೆಗೆ ಯತ್ನ!

ಆನ್‌ಲೈನ್ ಗೇಮ್ ಹುಚ್ಚಿಗೆ ಕುಟುಂಬವೇ ಬಲಿ ; ತಂದೆ, ತಾಯಿ, ಅಕ್ಕನಿಗೆ ಚಾಕು ಇರಿದು ಯುವಕ ಆತ್ಮಹತ್ಯೆಗೆ ಯತ್ನ!

ಬೆಳ್ಳಂಬೆಳಗ್ಗೆ ರೌಡಿಶೀಟರ್‌ ಬರ್ಬರ ಹತ್ಯೆ ; ತಲ್ವಾರ್‌ನಿಂದ ಕೊಚ್ಚಿ ಕೊಂದ ದುಷ್ಕರ್ಮಿಗಳು!

ಬೆಳ್ಳಂಬೆಳಗ್ಗೆ ರೌಡಿಶೀಟರ್‌ ಬರ್ಬರ ಹತ್ಯೆ ; ತಲ್ವಾರ್‌ನಿಂದ ಕೊಚ್ಚಿ ಕೊಂದ ದುಷ್ಕರ್ಮಿಗಳು!

ಶ್ರೇಯಸ್ ಅಯ್ಯರ್ ಟಿ20 ತಂಡದ ನೂತನ ನಾಯಕ – ಬೆಂಬಲ ಸೂಚಿಸಿದ ರೋಹಿತ್ ಶರ್ಮಾ!

ಶ್ರೇಯಸ್ ಅಯ್ಯರ್ ಟಿ20 ತಂಡದ ನೂತನ ನಾಯಕ – ಬೆಂಬಲ ಸೂಚಿಸಿದ ರೋಹಿತ್ ಶರ್ಮಾ!

ಭಾರತೀಯ ಮಾರುಕಟ್ಟೆಗೆ ಲಗ್ಗೆ ಇಡಲು ಸಜ್ಜಾದ ‘ಟೆಕ್ನೋ ಪೋವಾ 8’!

ಭಾರತೀಯ ಮಾರುಕಟ್ಟೆಗೆ ಲಗ್ಗೆ ಇಡಲು ಸಜ್ಜಾದ ‘ಟೆಕ್ನೋ ಪೋವಾ 8’!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಆನ್‌ಲೈನ್ ಗೇಮ್ ಹುಚ್ಚಿಗೆ ಕುಟುಂಬವೇ ಬಲಿ ; ತಂದೆ, ತಾಯಿ, ಅಕ್ಕನಿಗೆ ಚಾಕು ಇರಿದು ಯುವಕ ಆತ್ಮಹತ್ಯೆಗೆ ಯತ್ನ!

ಆನ್‌ಲೈನ್ ಗೇಮ್ ಹುಚ್ಚಿಗೆ ಕುಟುಂಬವೇ ಬಲಿ ; ತಂದೆ, ತಾಯಿ, ಅಕ್ಕನಿಗೆ ಚಾಕು ಇರಿದು ಯುವಕ ಆತ್ಮಹತ್ಯೆಗೆ ಯತ್ನ!

ಬೆಳ್ಳಂಬೆಳಗ್ಗೆ ರೌಡಿಶೀಟರ್‌ ಬರ್ಬರ ಹತ್ಯೆ ; ತಲ್ವಾರ್‌ನಿಂದ ಕೊಚ್ಚಿ ಕೊಂದ ದುಷ್ಕರ್ಮಿಗಳು!

ಬೆಳ್ಳಂಬೆಳಗ್ಗೆ ರೌಡಿಶೀಟರ್‌ ಬರ್ಬರ ಹತ್ಯೆ ; ತಲ್ವಾರ್‌ನಿಂದ ಕೊಚ್ಚಿ ಕೊಂದ ದುಷ್ಕರ್ಮಿಗಳು!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat