ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಉಡುಪಿ

ಉಡುಪಿ : ರೈತರೇ ಎಚ್ಚರ.. ಸರ್ಕಾರದ ಯೋಜನೆಯ ಹೆಸರಿನಲ್ಲಿ ಬರುತ್ತೆ APK ಫೈಲ್ | ಡೌನ್ಲೋಡ್ ಮಾಡಿದ್ರೆ ಮುಗೀತು ಕಥೆ!

November 10, 2025
Share on WhatsappShare on FacebookShare on Twitter

ಉಡುಪಿ : ಗ್ರಾಮೀಣ ನಿವಾಸಿಗಳನ್ನು ಗುರಿಯಾಗಿಸಿಕೊಂಡು ಮತ್ತೊಂದು ಸೈಬರ್ ವಂಚನೆ ನೆಡೆದಿದ್ದು, ಜಿಲ್ಲೆಯ ಕಾರ್ಕಳ ತಾಲ್ಲೂಕಿನ ಯರ್ಲಪಾಡಿ ಗ್ರಾಮದಲ್ಲಿ ಪ್ರಕರಣ ಬೆಳಕಿಗೆ ಬಂದಿದೆ.

49 ವರ್ಷದ ರೈತನೊಬ್ಬ ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಕಿಸಾನ್ ಎಂಬ ಹೆಸರಿನ ನಕಲಿ ಎಪಿಕೆ ಫೈಲ್ ಡೌನ್‌ಲೋಡ್ ಮಾಡಿದ ಪರಿಣಾಮ, ಬರೋಬ್ಬರಿ ₹1.74 ಲಕ್ಷ ರೂಪಾಯಿ ಹಣವನ್ನು ಕಳೆದುಕೊಂಡಿದ್ದಾನೆ ಎಂದು ವರದಿಯಾಗಿದೆ.

ವಂಚನೆಗೆ ಒಳಗಾದ ವ್ಯಕ್ತಿ ರಾಜೇಶ್ ಆಚಾರ್ಯ ಎಂದು ತಿಳಿದುಬಂದಿದೆ. ಇವರು ಮೆಸೇಜ್ ರೂಪದಲ್ಲಿ ಬಂದ ಪಿಎಂ ಕಿಸಾನ್ ಎಪಿಕೆ ಫೈಲ್ ಡೌನ್ಲೋಡ್ ಮಾಡಿದ್ದಾರೆ. ಪರಿಣಾಮ ಹಂತ ಹಂತವಾಗಿ ಇವರ ಖಾತೆಯಿಂದ ಬೇರೆ ಖಾತೆಗೆ ಹಣ ವರ್ಗಾವಣೆಯಾಗಿದ್ದು, ಈ ಸಂಬಂಧ ಕಾರ್ಕಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

3 ದಿನದ ಹಿಂದೆ ಹಾವೇರಿಯಲ್ಲಿ, ತಿಂಗಳ ಹಿಂದೆ ಬೀದರ್‌ನಲ್ಲಿ

3 ದಿನದ ಹಿಂದೆ ಹಾವೇರಿ ಜಿಲ್ಲೆಯ ರಾಣಿಬೆನ್ನೂರು ತಾಲ್ಲೂಕಿನ ರೈತ ಬಸವರಾಜಪ್ಪ ಜಾದವ್(32) ಕೂಡ ಅಪರಿಚಿತ ವ್ಯಕ್ತಿಯಿಂದ ಬಂದ ಪಿಎಂ ಕಿಸಾನ್ ಎಪಿಕೆ ಫೈಲ್ ಡೌನ್ಲೋಡ್ ಮಾಡಿದ್ದರು. ಪರಿಣಾಮ 72,000 ರೂಪಾಯಿ ಹಣವನ್ನು ಕಳೆದುಕೊಂಡಿದ್ದರು.

ಇನ್ನು ಬೀದರ್‌ನ ವಿದ್ಯಾನಗರದ ನಿವಾಸಿಯಾದ ನಿವೃತ್ತ ಸರ್ಕಾರಿ ನೌಕರ ಶಶಿಕಾಂತ್ ಇದೇ ಪಿಎಂ ಕಿಸಾನ್ ಎಪಿಕೆ ಡೌನ್ಲೋಡ್ ಮಾಡಿ ವಂಚಕರ ಬಲೆಗೆ ಬಿದ್ದಿದ್ದರು. ಅವರ ಖಾತೆಯಿಂದ ಸುಮಾರು 4 ಲಕ್ಷದ 29 ಸಾವಿರ ರೂಪಾಯಿ ಬೇರೆ ಖಾತೆಗೆ ವರ್ಗಾವಣೆಯಾಗಿತ್ತು. ಇತ್ತೀಚಿನ ದಿನಗಳಲ್ಲಿ ಸೈಬರ್ ವಂಚನೆ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು, ಅಪರಿಚಿತ ವ್ಯಕ್ತಿಗಳಿಂದ ಬಂದ ಸಂದೇಶ, ಕರೆಗಳನ್ನು ನಿರಾಕರಿಸಿ ಜಾಗರೂಕತೆಯಲ್ಲಿರಬೇಕಾಗಿದೆ.

ಇದನ್ನೂ ಓದಿ : ಬೆಂಗಳೂರಿನಲ್ಲಿ ಫ್ಲೈಓವರ್ ಮೇಲಿಂದ ಜಿಗಿದು ವ್ಯಕ್ತಿ ಆತ್ಮಹತ್ಯೆ!

Tags: APk FileFarmers bewareKarnataka News beatUdupi
SendShareTweet
Previous Post

ಬೆಂಗಳೂರಿನಲ್ಲಿ ಫ್ಲೈಓವರ್ ಮೇಲಿಂದ ಜಿಗಿದು ವ್ಯಕ್ತಿ ಆತ್ಮಹತ್ಯೆ!

Next Post

ಖ್ಯಾತ ಗಾಯಕ ದಿಲ್ಜಿತ್ ದೋಸಾಂಜ್‌ಗೆ ಮತ್ತೆ ಜೀವ ಬೆದರಿಕೆ

Related Posts

ಮಲ್ಪೆಯಲ್ಲಿ ಮೀನಿನ ಬೆಲೆ ಕುಸಿತ! ಮಾಂಜಿ, ಅಂಜಲ್ ಬೆಲೆ ಎಷ್ಟಿದೆ ಗೊತ್ತಾ?
ಉಡುಪಿ

ಮಲ್ಪೆಯಲ್ಲಿ ಮೀನಿನ ಬೆಲೆ ಕುಸಿತ! ಮಾಂಜಿ, ಅಂಜಲ್ ಬೆಲೆ ಎಷ್ಟಿದೆ ಗೊತ್ತಾ?

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ 2 ಹುದ್ದೆಗಳು.. ಉಡುಪಿ ಜಿಲ್ಲೆಯವರಿಗೆ ಗುಡ್ ನ್ಯೂಸ್
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ 2 ಹುದ್ದೆಗಳು.. ಉಡುಪಿ ಜಿಲ್ಲೆಯವರಿಗೆ ಗುಡ್ ನ್ಯೂಸ್

ಉಡುಪಿಯಲ್ಲಿ ‘ಸಮಾಧಾನ ಮಹೋತ್ಸವ’ಕ್ಕೆ ಅವಕಾಶ ಕೊಟ್ಟರೆ ತೀವ್ರ ಹೋರಾಟ ಖಚಿತ : ಹಿಂಜಾವೇ ಎಚ್ಚರಿಕೆ
ಉಡುಪಿ

ಉಡುಪಿಯಲ್ಲಿ ‘ಸಮಾಧಾನ ಮಹೋತ್ಸವ’ಕ್ಕೆ ಅವಕಾಶ ಕೊಟ್ಟರೆ ತೀವ್ರ ಹೋರಾಟ ಖಚಿತ : ಹಿಂಜಾವೇ ಎಚ್ಚರಿಕೆ

ಉಡುಪಿಯಲ್ಲಿ ಭೀಕರ ಸರಣಿ ಅಪಘಾತ.. ಹಲವರಿಗೆ ಗಾಯ!
ಉಡುಪಿ

ಉಡುಪಿಯಲ್ಲಿ ಭೀಕರ ಸರಣಿ ಅಪಘಾತ.. ಹಲವರಿಗೆ ಗಾಯ!

ಉಡುಪಿ | ಚಾಲಕನ ನಿಯಂತ್ರಣ ತಪ್ಪಿ LPG ಗ್ಯಾಸ್ ಟ್ಯಾಂಕರ್ ಪಲ್ಟಿ
ಉಡುಪಿ

ಉಡುಪಿ | ಚಾಲಕನ ನಿಯಂತ್ರಣ ತಪ್ಪಿ LPG ಗ್ಯಾಸ್ ಟ್ಯಾಂಕರ್ ಪಲ್ಟಿ

ಕರಾವಳಿ ಹೊಟೇಲ್‌ಗೂ ತಟ್ಟಿತು ಮಧ್ಯಪ್ರಾಚ್ಯ ವಾರ್‌ ಬಿಸಿ
ಉಡುಪಿ

ಕರಾವಳಿ ಹೊಟೇಲ್‌ಗೂ ತಟ್ಟಿತು ಮಧ್ಯಪ್ರಾಚ್ಯ ವಾರ್‌ ಬಿಸಿ

Next Post
ಖ್ಯಾತ ಗಾಯಕ ದಿಲ್ಜಿತ್ ದೋಸಾಂಜ್‌ಗೆ ಮತ್ತೆ ಜೀವ ಬೆದರಿಕೆ

ಖ್ಯಾತ ಗಾಯಕ ದಿಲ್ಜಿತ್ ದೋಸಾಂಜ್‌ಗೆ ಮತ್ತೆ ಜೀವ ಬೆದರಿಕೆ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಫಿನಿಶರ್ ಪಾತ್ರದಲ್ಲಿ ಸೋಲುಗಳೇ ಹೆಚ್ಚು : ‘ಥಲಾ’ ಧೋನಿ ನೀಡಿದ ಗುರುಮಂತ್ರದೊಂದಿಗೆ IPL 2026ಕ್ಕೆ ಸಜ್ಜಾದ ಸೂರ್ಯಂಶ್ ಶೆಡ್ಗೆ

ಫಿನಿಶರ್ ಪಾತ್ರದಲ್ಲಿ ಸೋಲುಗಳೇ ಹೆಚ್ಚು : ‘ಥಲಾ’ ಧೋನಿ ನೀಡಿದ ಗುರುಮಂತ್ರದೊಂದಿಗೆ IPL 2026ಕ್ಕೆ ಸಜ್ಜಾದ ಸೂರ್ಯಂಶ್ ಶೆಡ್ಗೆ

ಲಂಡನ್‌ಗೆ ವಿಶೇಷ ವಿಮಾನದ ಗುಸುಗುಸು : ಸುಳ್ಳು ಸುದ್ದಿ ಹರಡಿದ ಮಾಧ್ಯಮಗಳಿಗೆ ವಿರಾಟ್ ಕೊಹ್ಲಿ ‘ಬ್ರೂಟಲ್’ ಟ್ರೋಲ್!

ಲಂಡನ್‌ಗೆ ವಿಶೇಷ ವಿಮಾನದ ಗುಸುಗುಸು : ಸುಳ್ಳು ಸುದ್ದಿ ಹರಡಿದ ಮಾಧ್ಯಮಗಳಿಗೆ ವಿರಾಟ್ ಕೊಹ್ಲಿ ‘ಬ್ರೂಟಲ್’ ಟ್ರೋಲ್!

ವೀರಶೈವ ಲಿಂಗಾಯತ ಮಹಾಸಾಭಾದ 24ನೇ ರಾಷ್ಟ್ರೀಯ ಅಧ್ಯಕ್ಷರಾಗಿ ಈಶ್ವರ್ ಖಂಡ್ರೆ ಆಯ್ಕೆ : ಇಂದು ತವರಿನಲ್ಲಿ ಅಭಿನಂದನಾ ಸಮಾರಂಭ

ವೀರಶೈವ ಲಿಂಗಾಯತ ಮಹಾಸಾಭಾದ 24ನೇ ರಾಷ್ಟ್ರೀಯ ಅಧ್ಯಕ್ಷರಾಗಿ ಈಶ್ವರ್ ಖಂಡ್ರೆ ಆಯ್ಕೆ : ಇಂದು ತವರಿನಲ್ಲಿ ಅಭಿನಂದನಾ ಸಮಾರಂಭ

ಚೀನಾದ EV ವೇಗಕ್ಕೆ ಸಡ್ಡು ಹೊಡೆಯಲು ರೆನಾಲ್ಟ್ ಸಜ್ಜು

ಚೀನಾದ EV ವೇಗಕ್ಕೆ ಸಡ್ಡು ಹೊಡೆಯಲು ರೆನಾಲ್ಟ್ ಸಜ್ಜು

Recent News

ಫಿನಿಶರ್ ಪಾತ್ರದಲ್ಲಿ ಸೋಲುಗಳೇ ಹೆಚ್ಚು : ‘ಥಲಾ’ ಧೋನಿ ನೀಡಿದ ಗುರುಮಂತ್ರದೊಂದಿಗೆ IPL 2026ಕ್ಕೆ ಸಜ್ಜಾದ ಸೂರ್ಯಂಶ್ ಶೆಡ್ಗೆ

ಫಿನಿಶರ್ ಪಾತ್ರದಲ್ಲಿ ಸೋಲುಗಳೇ ಹೆಚ್ಚು : ‘ಥಲಾ’ ಧೋನಿ ನೀಡಿದ ಗುರುಮಂತ್ರದೊಂದಿಗೆ IPL 2026ಕ್ಕೆ ಸಜ್ಜಾದ ಸೂರ್ಯಂಶ್ ಶೆಡ್ಗೆ

ಲಂಡನ್‌ಗೆ ವಿಶೇಷ ವಿಮಾನದ ಗುಸುಗುಸು : ಸುಳ್ಳು ಸುದ್ದಿ ಹರಡಿದ ಮಾಧ್ಯಮಗಳಿಗೆ ವಿರಾಟ್ ಕೊಹ್ಲಿ ‘ಬ್ರೂಟಲ್’ ಟ್ರೋಲ್!

ಲಂಡನ್‌ಗೆ ವಿಶೇಷ ವಿಮಾನದ ಗುಸುಗುಸು : ಸುಳ್ಳು ಸುದ್ದಿ ಹರಡಿದ ಮಾಧ್ಯಮಗಳಿಗೆ ವಿರಾಟ್ ಕೊಹ್ಲಿ ‘ಬ್ರೂಟಲ್’ ಟ್ರೋಲ್!

ವೀರಶೈವ ಲಿಂಗಾಯತ ಮಹಾಸಾಭಾದ 24ನೇ ರಾಷ್ಟ್ರೀಯ ಅಧ್ಯಕ್ಷರಾಗಿ ಈಶ್ವರ್ ಖಂಡ್ರೆ ಆಯ್ಕೆ : ಇಂದು ತವರಿನಲ್ಲಿ ಅಭಿನಂದನಾ ಸಮಾರಂಭ

ವೀರಶೈವ ಲಿಂಗಾಯತ ಮಹಾಸಾಭಾದ 24ನೇ ರಾಷ್ಟ್ರೀಯ ಅಧ್ಯಕ್ಷರಾಗಿ ಈಶ್ವರ್ ಖಂಡ್ರೆ ಆಯ್ಕೆ : ಇಂದು ತವರಿನಲ್ಲಿ ಅಭಿನಂದನಾ ಸಮಾರಂಭ

ಚೀನಾದ EV ವೇಗಕ್ಕೆ ಸಡ್ಡು ಹೊಡೆಯಲು ರೆನಾಲ್ಟ್ ಸಜ್ಜು

ಚೀನಾದ EV ವೇಗಕ್ಕೆ ಸಡ್ಡು ಹೊಡೆಯಲು ರೆನಾಲ್ಟ್ ಸಜ್ಜು

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಫಿನಿಶರ್ ಪಾತ್ರದಲ್ಲಿ ಸೋಲುಗಳೇ ಹೆಚ್ಚು : ‘ಥಲಾ’ ಧೋನಿ ನೀಡಿದ ಗುರುಮಂತ್ರದೊಂದಿಗೆ IPL 2026ಕ್ಕೆ ಸಜ್ಜಾದ ಸೂರ್ಯಂಶ್ ಶೆಡ್ಗೆ

ಫಿನಿಶರ್ ಪಾತ್ರದಲ್ಲಿ ಸೋಲುಗಳೇ ಹೆಚ್ಚು : ‘ಥಲಾ’ ಧೋನಿ ನೀಡಿದ ಗುರುಮಂತ್ರದೊಂದಿಗೆ IPL 2026ಕ್ಕೆ ಸಜ್ಜಾದ ಸೂರ್ಯಂಶ್ ಶೆಡ್ಗೆ

ಲಂಡನ್‌ಗೆ ವಿಶೇಷ ವಿಮಾನದ ಗುಸುಗುಸು : ಸುಳ್ಳು ಸುದ್ದಿ ಹರಡಿದ ಮಾಧ್ಯಮಗಳಿಗೆ ವಿರಾಟ್ ಕೊಹ್ಲಿ ‘ಬ್ರೂಟಲ್’ ಟ್ರೋಲ್!

ಲಂಡನ್‌ಗೆ ವಿಶೇಷ ವಿಮಾನದ ಗುಸುಗುಸು : ಸುಳ್ಳು ಸುದ್ದಿ ಹರಡಿದ ಮಾಧ್ಯಮಗಳಿಗೆ ವಿರಾಟ್ ಕೊಹ್ಲಿ ‘ಬ್ರೂಟಲ್’ ಟ್ರೋಲ್!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat