ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಾಣಿಜ್ಯ-ವ್ಯಾಪಾರ

FD ಇರಿಸಲು ಬಯಸುತ್ತೀರಾ? ಇಲ್ಲಿವೆ ಹೆಚ್ಚು ಬಡ್ಡಿ ನೀಡುವ 5 ಬ್ಯಾಂಕುಗಳುbank

August 9, 2025
Share on WhatsappShare on FacebookShare on Twitter

ಬೆಂಗಳೂರು: ಹೂಡಿಕೆಯಲ್ಲಿ ರಿಸ್ಕ್ ತೆಗೆದುಕೊಳ್ಳುವುದು ಬೇಡ. ಬ್ಯಾಂಕ್ ಗಳಲ್ಲಿ ನಿಶ್ಚಿತ ಠೇವಣಿ ಅಥವಾ ಎಫ್ ಡಿ (FD Interest Rates) ಇರಿಸುವ ಮೂಲಕ ಡೀಸೆಂಟ್ ರಿಟರ್ನ್ಸ್ ಪಡೆಯಲು ಬಯಸುತ್ತಿದ್ದೀರಾ? ಹಾಗಾದರೆ, ಹೆಚ್ಚು ಎಫ್ ಡಿ ಬಡ್ಡಿದರ ಇರುವ ಕೆಲವು ಬ್ಯಾಂಕುಗಳ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ. ಇವುಗಳನ್ನು ಗಮನಿಸಿ ನೀವು ಎಫ್ ಡಿ ಇರಿಸುವ ತೀರ್ಮಾನ ತೆಗೆದುಕೊಳ್ಳಬಹುದು.

  1. ಎಚ್ ಡಿ ಎಫ್ ಸಿ ಬ್ಯಾಂಕ್
    ಎಚ್ ಡಿ ಎಫ್ ಸಿ ಒಳ್ಳೆಯ ಬಡ್ಡಿದವರನ್ನು ನೀಡುತ್ತಿದೆ. ಎಫ್ ಡಿ ಮೊತ್ತವನ್ನು 15 ರಿಂದ 21 ತಿಂಗಳು ಅಥವಾ ಅದಕ್ಕಿಂತಲೂ ಹೆಚ್ಚಿನ ಅವಧಿ ಇರಿಸಿದರೆ ಬಡ್ಡಿ ದುಡ್ಡು ಸಿಗಲಿದೆ. ಅತ್ಯಧಿಕ ಬಡ್ಡಿ ಮೊತ್ತವು ಸಾಮಾನ್ಯರಿಗೆ ವಾರ್ಷಿಕ ಶೇ.6.60ರಷ್ಟು ಹಾಗೂ ಹಿರಿಯ ನಾಗರಿಕರಿಗೆ 7.10 ಪ್ರತಿಶತ ಇರಲಿದೆ. ಒಂದು ವರ್ಷದ ಅವಧಿಯಲ್ಲಿ ಬ್ಯಾಂಕ್ ಕ್ರಮವಾಗಿ ಶೇ.6.25 ಮತ್ತು ಶೇ. 6.75 ಬಡ್ಡಿ ನೀಡುತ್ತಿದೆ.
  2. ಐಸಿಐಸಿಐ ಬ್ಯಾಂಕ್
    ಇದರಲ್ಲೂ ಎಫ್ ಡಿ ಮೇಲೆ ಒಳ್ಳೆಯ ಬಡ್ಡಿದರವಿದೆ. 2 ರಿಂದ 5 ವರ್ಷಗಳ ಅವಧಿಗೆ ಹಣವನ್ನು ಇರಿಸಿದರೆ ಅದರ ಮೇಲೆ ಶೇ.6.60 ರಷ್ಟು ಹಾಗೂ ಹಿರಿಯ ನಾಗರಿಕರಿಗೆ ಶೇ 7.10 ಬಡ್ಡಿ ಸಿಗಲಿದೆ.
  3. ಕೋಟಕ್ ಮಹೀಂದ್ರಾ ಬ್ಯಾಂಕ್
    ಕೋಟಕ್ ಬ್ಯಾಂಕ್ ನಲ್ಲಿಯೂ 391 ದಿನಗಳಿಂದ 23 ತಿಂಗಳ ವರೆಗಿನ ಅವಧಿಯಲ್ಲಿ ನೀವು ಠೇವಣಿಯನ್ನು ಇರಿಸಿದರೆ, ಈ ಅವಧಿಗೆ ಶೇ.6.6 ರಷ್ಟು ಬಡ್ಡಿ ಸಿಗಲಿದೆ. ಈ ಬ್ಯಾಂಕ್ ನಲ್ಲಿ ಉತ್ತಮ ಸಾಲ ಸೌಲಭ್ಯವೂ ಇದೆ.
  4. ಫೆಡರಲ್ ಬ್ಯಾಂಕ್
    444 ದಿನಗಳ ಅವಧಿಗೆ ಅಂದರೆ ಒಂದೂವರೆ ವರ್ಷದ ಅವಧಿಗೆ ದುಡ್ಡನ್ನು ಇರಿಸಿದರೆ ಬಳಕೆದಾರರಿಗೆ ಶೇ. 6.85 ಬಡ್ಡಿ ಮೊತ್ತ ಸಿಗಲಿದೆ. ಇದೇ ಹಿರಿಯ ನಾಗರಿಕರಾಗಿದ್ದರೆ, ಅವರಿಗೆ ಶೇ. 7.35 ರಷ್ಟು ಬಡ್ಡಿ ಸಿಗಲಿದೆ.
  5. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ
    ಸರ್ಕಾರಿ ವಲಯದ ಎಸ್ ಬಿ ಐನಲ್ಲೂ ಒಳ್ಳೆಯ ಬಡ್ಡಿ ಸಿಗುತ್ತದೆ. ಈ ಬ್ಯಾಂಕ್ ನಲ್ಲಿ 2 ರಿಂದ 3 ವರ್ಷಗಳ ಅವಧಿಗೆ ಠೇವಣಿ ಇರಿಸಿದರೆ, ಶೇ 6.45ರಷ್ಟು ಬಡ್ಡಿ ಸಿಗಲಿದೆ. ಹಿರಿಯ ನಾಗರಿಕರಿಗೆ ಇನ್ನಷ್ಟು ಹೆಚ್ಚಿನ ಬಡ್ಡಿ ಮೊತ್ತ ಸಿಗಲಿದೆ.

ಗಮನಿಸಿ: ಬ್ಯಾಂಕುಗಳ ಎಫ್ ಡಿ ಬಡ್ಡಿದರದ ಕುರಿತು ಮಾಹಿತಿ ನೀಡುವ ದೃಷ್ಟಿಯಿಂದ ಮಾತ್ರ ಲೇಖನವನ್ನು ಪ್ರಕಟಿಸಲಾಗಿದೆ. ಇದನ್ನು ಶಿಫಾರಸು ಎಂದು ಪರಿಗಣಿಸಬಾರದು. ಯಾವುದೇ ರೀತಿಯ ಹೂಡಿಕೆಗೂ ಮೊದಲು ತಜ್ಞರ ಸಲಹೆ ಪಡೆಯುವುದು ಒಳ್ಳೆಯದು.

Tags: BankFDInterest RatesMoneyreturn
SendShareTweet
Previous Post

ಗರಿ ಗೆದರಿದ ಕೃಷಿ ಚಟುವಟಿಕೆ : ಚುರುಕು ಪಡೆದ ಭತ್ತದ ನಾಟಿ ಕಾರ್ಯ

Next Post

ಆಗಸ್ಟ್ 12ರಂದು ಮಹತ್ವದ ಸಭೆ: ಸರ್ಕಾರಿ ನೌಕರರಿಗೆ ಸಿಗತ್ತಾ ಗುಡ್ ನ್ಯೂಸ್?

Related Posts

ಭಾರತದಲ್ಲಿ ರಿಯಲ್‌ಮಿ C83 5G ಬಿಡುಗಡೆ : 7,000mAh ಬೃಹತ್ ಬ್ಯಾಟರಿ ಹಾಗೂ 144Hz ಡಿಸ್‌ಪ್ಲೇಯ ಆಕರ್ಷಣೆ
ವಾಣಿಜ್ಯ-ವ್ಯಾಪಾರ

ಭಾರತದಲ್ಲಿ ರಿಯಲ್‌ಮಿ C83 5G ಬಿಡುಗಡೆ : 7,000mAh ಬೃಹತ್ ಬ್ಯಾಟರಿ ಹಾಗೂ 144Hz ಡಿಸ್‌ಪ್ಲೇಯ ಆಕರ್ಷಣೆ

ಡಾಲರ್ ಎದುರು ರೂಪಾಯಿ ಸಾರ್ವಕಾಲಿಕ ಕುಸಿತ : 92.17ಕ್ಕೆ ತಲುಪಿದ ಮೌಲ್ಯ, ಮಾರುಕಟ್ಟೆಗೆ ಆಘಾತ
ವಾಣಿಜ್ಯ-ವ್ಯಾಪಾರ

ಡಾಲರ್ ಎದುರು ರೂಪಾಯಿ ಸಾರ್ವಕಾಲಿಕ ಕುಸಿತ : 92.17ಕ್ಕೆ ತಲುಪಿದ ಮೌಲ್ಯ, ಮಾರುಕಟ್ಟೆಗೆ ಆಘಾತ

ಮೊಟೊರೊಲಾದಿಂದ ‘ಮೊಟೊ ಬಡ್ಸ್ 2 ಪ್ಲಸ್’ ಮತ್ತು ‘ಮೊಟೊ ಬಡ್ಸ್ 2’ ಇಯರ್‌ಫೋನ್‌ಗಳ ಭರ್ಜರಿ ಬಿಡುಗಡೆ
ವಾಣಿಜ್ಯ-ವ್ಯಾಪಾರ

ಮೊಟೊರೊಲಾದಿಂದ ‘ಮೊಟೊ ಬಡ್ಸ್ 2 ಪ್ಲಸ್’ ಮತ್ತು ‘ಮೊಟೊ ಬಡ್ಸ್ 2’ ಇಯರ್‌ಫೋನ್‌ಗಳ ಭರ್ಜರಿ ಬಿಡುಗಡೆ

ಭಾರತಕ್ಕೆ ಮಧ್ಯಪ್ರಾಚ್ಯ ಬಿಕ್ಕಟ್ಟಿನ ಬಿಸಿ | ಸೆನ್ಸೆಕ್ಸ್ ಕುಸಿತದ ಆತಂಕ, ಡಾಲರ್ ಎದುರು ರೂಪಾಯಿ ಮೌಲ್ಯಕ್ಕೆ ಭಾರಿ ಕುತ್ತು
ವಿದೇಶ

ಭಾರತಕ್ಕೆ ಮಧ್ಯಪ್ರಾಚ್ಯ ಬಿಕ್ಕಟ್ಟಿನ ಬಿಸಿ | ಸೆನ್ಸೆಕ್ಸ್ ಕುಸಿತದ ಆತಂಕ, ಡಾಲರ್ ಎದುರು ರೂಪಾಯಿ ಮೌಲ್ಯಕ್ಕೆ ಭಾರಿ ಕುತ್ತು

IDBI ಬ್ಯಾಂಕ್‌ನಿಂದ ಹೂಡಿಕೆ ಪ್ಲಸ್ ಆರೋಗ್ಯ ವಿಮೆ ಯೋಜನೆ ಘೋಷಣೆ | ಏನಿದರ ಲಾಭ?
ವಾಣಿಜ್ಯ-ವ್ಯಾಪಾರ

IDBI ಬ್ಯಾಂಕ್‌ನಿಂದ ಹೂಡಿಕೆ ಪ್ಲಸ್ ಆರೋಗ್ಯ ವಿಮೆ ಯೋಜನೆ ಘೋಷಣೆ | ಏನಿದರ ಲಾಭ?

ಲಾವಾ ಯುವ ಸ್ಟಾರ್ 3 : 10 ಸಾವಿರದೊಳಗೆ ಮತ್ತೊಂದು ಬಜೆಟ್ ಸ್ಮಾರ್ಟ್‌ಫೋನ್ ; ಬೆಲೆ ಕೇವಲ 7,499 ರೂ.!
ವಾಣಿಜ್ಯ-ವ್ಯಾಪಾರ

ಲಾವಾ ಯುವ ಸ್ಟಾರ್ 3 : 10 ಸಾವಿರದೊಳಗೆ ಮತ್ತೊಂದು ಬಜೆಟ್ ಸ್ಮಾರ್ಟ್‌ಫೋನ್ ; ಬೆಲೆ ಕೇವಲ 7,499 ರೂ.!

Next Post
ಆಗಸ್ಟ್ 12ರಂದು ಮಹತ್ವದ ಸಭೆ: ಸರ್ಕಾರಿ ನೌಕರರಿಗೆ ಸಿಗತ್ತಾ ಗುಡ್ ನ್ಯೂಸ್?

ಆಗಸ್ಟ್ 12ರಂದು ಮಹತ್ವದ ಸಭೆ: ಸರ್ಕಾರಿ ನೌಕರರಿಗೆ ಸಿಗತ್ತಾ ಗುಡ್ ನ್ಯೂಸ್?

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕ್ಯಾಂಟರ್ ಚಾಲಕನಿಗೆ ಹಿಗ್ಗಾಮುಗ್ಗಾ ಥಳಿಸಿದ ಸಾರ್ವಜನಿಕರು.. ಆತ ಮಾಡಿದ ತಪ್ಪೇನು?

ಕ್ಯಾಂಟರ್ ಚಾಲಕನಿಗೆ ಹಿಗ್ಗಾಮುಗ್ಗಾ ಥಳಿಸಿದ ಸಾರ್ವಜನಿಕರು.. ಆತ ಮಾಡಿದ ತಪ್ಪೇನು?

ಯುದ್ಧ ಬಿಸಿ.. ಬೆಂಗಳೂರಲ್ಲಿ LPG ಗ್ಯಾಸ್, ಬಂಕ್‌ಗಳು ಬಂದ್‌ | ದೇವಸ್ಥಾನದ ಪ್ರಸಾದಕ್ಕೂ ಎಫೆಕ್ಟ್‌

ಯುದ್ಧ ಬಿಸಿ.. ಬೆಂಗಳೂರಲ್ಲಿ LPG ಗ್ಯಾಸ್, ಬಂಕ್‌ಗಳು ಬಂದ್‌ | ದೇವಸ್ಥಾನದ ಪ್ರಸಾದಕ್ಕೂ ಎಫೆಕ್ಟ್‌

ಕೇಂದ್ರೀಯ ರೇಷ್ಮೆ ಮಂಡಳಿಯಲ್ಲಿ 36 ಹುದ್ದೆಗಳ ನೇಮಕಾತಿ.. ಮಾಸ್ಟರ್ ಡಿಗ್ರಿ ಮುಗಿಸಿದವರಿಗೆ ಗುಡ್ ನ್ಯೂಸ್!

ಕೇಂದ್ರೀಯ ರೇಷ್ಮೆ ಮಂಡಳಿಯಲ್ಲಿ 36 ಹುದ್ದೆಗಳ ನೇಮಕಾತಿ.. ಮಾಸ್ಟರ್ ಡಿಗ್ರಿ ಮುಗಿಸಿದವರಿಗೆ ಗುಡ್ ನ್ಯೂಸ್!

ಐಪಿಎಲ್‌ಗಾಗಿ ಕಾಯುತ್ತಿರುವ ಅಭಿಮಾನಿಗಳಿಗೆ ಭರ್ಜರಿ ಗುಡ್‌ ನ್ಯೂಸ್‌!

ಐಪಿಎಲ್‌ಗಾಗಿ ಕಾಯುತ್ತಿರುವ ಅಭಿಮಾನಿಗಳಿಗೆ ಭರ್ಜರಿ ಗುಡ್‌ ನ್ಯೂಸ್‌!

Recent News

ಕ್ಯಾಂಟರ್ ಚಾಲಕನಿಗೆ ಹಿಗ್ಗಾಮುಗ್ಗಾ ಥಳಿಸಿದ ಸಾರ್ವಜನಿಕರು.. ಆತ ಮಾಡಿದ ತಪ್ಪೇನು?

ಕ್ಯಾಂಟರ್ ಚಾಲಕನಿಗೆ ಹಿಗ್ಗಾಮುಗ್ಗಾ ಥಳಿಸಿದ ಸಾರ್ವಜನಿಕರು.. ಆತ ಮಾಡಿದ ತಪ್ಪೇನು?

ಯುದ್ಧ ಬಿಸಿ.. ಬೆಂಗಳೂರಲ್ಲಿ LPG ಗ್ಯಾಸ್, ಬಂಕ್‌ಗಳು ಬಂದ್‌ | ದೇವಸ್ಥಾನದ ಪ್ರಸಾದಕ್ಕೂ ಎಫೆಕ್ಟ್‌

ಯುದ್ಧ ಬಿಸಿ.. ಬೆಂಗಳೂರಲ್ಲಿ LPG ಗ್ಯಾಸ್, ಬಂಕ್‌ಗಳು ಬಂದ್‌ | ದೇವಸ್ಥಾನದ ಪ್ರಸಾದಕ್ಕೂ ಎಫೆಕ್ಟ್‌

ಕೇಂದ್ರೀಯ ರೇಷ್ಮೆ ಮಂಡಳಿಯಲ್ಲಿ 36 ಹುದ್ದೆಗಳ ನೇಮಕಾತಿ.. ಮಾಸ್ಟರ್ ಡಿಗ್ರಿ ಮುಗಿಸಿದವರಿಗೆ ಗುಡ್ ನ್ಯೂಸ್!

ಕೇಂದ್ರೀಯ ರೇಷ್ಮೆ ಮಂಡಳಿಯಲ್ಲಿ 36 ಹುದ್ದೆಗಳ ನೇಮಕಾತಿ.. ಮಾಸ್ಟರ್ ಡಿಗ್ರಿ ಮುಗಿಸಿದವರಿಗೆ ಗುಡ್ ನ್ಯೂಸ್!

ಐಪಿಎಲ್‌ಗಾಗಿ ಕಾಯುತ್ತಿರುವ ಅಭಿಮಾನಿಗಳಿಗೆ ಭರ್ಜರಿ ಗುಡ್‌ ನ್ಯೂಸ್‌!

ಐಪಿಎಲ್‌ಗಾಗಿ ಕಾಯುತ್ತಿರುವ ಅಭಿಮಾನಿಗಳಿಗೆ ಭರ್ಜರಿ ಗುಡ್‌ ನ್ಯೂಸ್‌!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕ್ಯಾಂಟರ್ ಚಾಲಕನಿಗೆ ಹಿಗ್ಗಾಮುಗ್ಗಾ ಥಳಿಸಿದ ಸಾರ್ವಜನಿಕರು.. ಆತ ಮಾಡಿದ ತಪ್ಪೇನು?

ಕ್ಯಾಂಟರ್ ಚಾಲಕನಿಗೆ ಹಿಗ್ಗಾಮುಗ್ಗಾ ಥಳಿಸಿದ ಸಾರ್ವಜನಿಕರು.. ಆತ ಮಾಡಿದ ತಪ್ಪೇನು?

ಯುದ್ಧ ಬಿಸಿ.. ಬೆಂಗಳೂರಲ್ಲಿ LPG ಗ್ಯಾಸ್, ಬಂಕ್‌ಗಳು ಬಂದ್‌ | ದೇವಸ್ಥಾನದ ಪ್ರಸಾದಕ್ಕೂ ಎಫೆಕ್ಟ್‌

ಯುದ್ಧ ಬಿಸಿ.. ಬೆಂಗಳೂರಲ್ಲಿ LPG ಗ್ಯಾಸ್, ಬಂಕ್‌ಗಳು ಬಂದ್‌ | ದೇವಸ್ಥಾನದ ಪ್ರಸಾದಕ್ಕೂ ಎಫೆಕ್ಟ್‌

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat