ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

ನಿರ್ದೇಶಕ ಚಕ್ರವರ್ತಿ ಚಂದ್ರಚೂಡ್ ವಿರುದ್ದ ಸಿಡಿದೆದ್ದ ‘ನಿರ್ಮಾಪಕರ ಸಂಘ’.. ದೂರು ದಾಖಲು!

February 2, 2026
Share on WhatsappShare on FacebookShare on Twitter

ಬೆಂಗಳೂರು : ನಟ, ನಿರ್ದೇಶಕ ಚಕ್ರವರ್ತಿ ಚಂದ್ರಚೂಡ್ ನೀಡಿದ ಹೇಳಿಕೆಯೊಂದು ಸ್ಯಾಂಡಲ್‌ವುಡ್‌ನಲ್ಲಿ ದೊಡ್ಡ ಮಟ್ಟದ ವಿವಾದಕ್ಕೆ ಕಾರಣವಾಗಿದೆ. ನಿರ್ಮಾಪಕರ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ ಎಂಬ ಆರೋಪದ ಮೇಲೆ ಚಕ್ರವರ್ತಿ ಚಂದ್ರಚೂಡ್ ವಿರುದ್ದ ಹೈಗ್ರೌಂಡ್ಸ್ ಪೊಲೀಸ್ ಠಾಣೆಗೆ ‘ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘ’ ದೂರು ನೀಡಿದೆ.

ಚಕ್ರವರ್ತಿ ಚಂದ್ರಚೂಡ್ ಇತ್ತೀಚಿಗೆ ನೀಡಿದ ಹೇಳಿಕೆಯೊಂದು ಸೋಷಿಯಲ್ ಮೀಡಿಯಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿತ್ತು. ‘ಕೆಲವು ನಿರ್ಮಾಪಕರು ಹೀರೋಗಳ ವಿಚಾರ ಬಂದರೆ ಅವರ ಮನೆಯ ಕಮೋಡ್ ಕೂಡ ಚಿನ್ನದಲ್ಲಿ ನೋಡಿಕೊಳ್ಳುತ್ತಾರೆ. ಹೀರೋಗಳಿಗೆ ಕಾಂಡೋಮ್ ಸಪ್ಲೈ ಕೂಡ ಮಾಡುತ್ತಾರೆ. ಆದರೆ ತಂತ್ರಜ್ಞರು, ಲೈಟ್ ಬಾಯ್ಸ್, ಪ್ರೊಕ್ಷಡನ್ ಹುಡುಗರು, ರೈಟರ್ ವಿಚಾರ ಬಂದರೆ ಸರಿಯಾಗಿ ಹಣ ಕೊಡಲ್ಲ. ಹೇಳಿಕೊಳ್ಳೋಕೆ ಆಗಲ್ಲ. ದೊಡ್ಡ ದೊಡ್ಡ ನಿರ್ಮಾಪಕರು ಈ ರೀತಿ ಮಾಡುತ್ತಾರೆ’ ಎಂದು ಚಂದ್ರಚೂಡ್ ಮಾತನಾಡಿದ್ದರು.\

ಇದೀಗ ಚಂದ್ರಚೂಡ್ ವಿರುದ್ಧ ನಿರ್ಮಾಪಕರ ಸಂಘ ಸಿಡಿದೆದ್ದಿದ್ದು, ‘ಅಶ್ಲೀಲ ಮತ್ತು ಅವಹೇಳನಕಾರಿ ಹೇಳಿಕೆಗಳನ್ನು ಸಾರ್ವಜನಿಕವಾಗಿ ಯೂಟ್ಯೂಬ್ ಮೂಲಕ ನೀಡಿದ್ದಾರೆ. ಈ ಹೇಳಿಕೆಗಳು ಸಂಪೂರ್ಣ ಕನ್ನಡ ಚಲನಚಿತ್ರ ನಿರ್ಮಾಪಕರ ಗೌರವ, ಘನತೆ ಹಾಗೂ ಮಾನಕ್ಕೆ ಗಂಭೀರ ಹಾನಿ ಉಂಟುಮಾಡಿದೆ. ಸಮಾಜದಲ್ಲಿ ನಿರ್ಮಾಪಕರ ಬಗ್ಗೆ ತಪ್ಪು ಕಲ್ಪನೆ, ದ್ವೇಷ ಮತ್ತು ಅವಿಶ್ವಾಸ ಮೂಡಿಸುವ ಉದ್ದೇಶದಿಂದ ಮಾತನಾಡಿದ್ದಾರೆ’ ಆಕ್ರೋಶ ಹೊರಹಾಕಿದೆ. ಇನ್ನು, ಚಂದ್ರಚೂಡ್ ಸಮಾಜದ ದ್ವೇಷ ಉಂಟುಮಾಡುವ ಕೆಲಸ ಮಾಡಿದ್ದಾರೆ. ಚಂದ್ರಚೂಡ್ ವಿರುದ್ಧ ನಿರ್ಧಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು, ಜೊತೆಗೆ FIR ದಾಖಲಿಸುವಂತೆ ಕೋರಿ ಕರ್ನಾಟಕ ಚಲನಚಿತ್ರ ನಿರ್ಮಾಪಕರ ಸಂಘ ಚಂದ್ರಚೂಡ್ ವಿರುದ್ಧ ಹೈಗ್ರೌಂಡ್ಸ್ ಪೊಲೀಸ್ ಠಾಣೆಗೆ ದೂರು ನೀಡಿದೆ.

ವಿವಾದದ ಬೆನ್ನಲ್ಲೇ ಸ್ಪಷ್ಟೀಕರಣ ನೀಡಿದ ಚಂದ್ರಚೂಡ್

ನಾನು ಮಾತನಾಡಿರುವುದು ತಮಿಳು ಚಿತ್ರರಂಗದ ಬಗ್ಗೆ ಅಲ್ಲಿಯ ವಾತಾವರಣದ ಬಗ್ಗೆ ಅಲ್ಲಿನ ರಾಜಕೀಯ ವ್ಯವಸ್ಥೆಯ ಬಗ್ಗೆ ಹೊರತು ಕನ್ನಡ ನಿರ್ಮಾಪಕರ ಬಗ್ಗೆ ಆಗಲಿ ಕನ್ನಡ ಚಿತ್ರರಂಗದ ಬಗ್ಗೆ ಅಲ್ಲವೇ ಅಲ್ಲ. ಅಲ್ಲದೆ “ಕಮೋಡ್ ಟು ಕಾಂಡೋಮ್ ” ಅನ್ನುವ ಉಪಮೆಯನ್ನು ಬಳಸಿದ್ದೇನೆ ಅಷ್ಟೇ ವಿನಃ ಯಾವುದೇ ನಿರ್ಮಾಪಕರ ವಿರುದ್ಧ ಅಲ್ಲ. ಜೊತೆಗೆ ಒಬ್ಬ ಕನ್ನಡ ನಿರ್ಮಾಪಕ ತಮಿಳು ರಾಜಕೀಯಕ್ಕೆ ಹೇಗೆ ಸಿಲುಕಿದ್ದಾರೆ ಎಂಬ ಹಿನ್ನೆಲೆಯಲ್ಲೂ ಸಹ ದನಿ ಎತ್ತಿದ್ದೇನೆ. ತಮಿಳು ಚಿತ್ರರಂಗದಲ್ಲಿಯೂ ಕೆಲಸ ಮಾಡಿದ ಅನುಭವ ಇರುವುದರಿಂದ ಅಲ್ಲಿ ನಾಯಕ ಕೇಂದ್ರೀತ ವಾತಾವರಣ ಹೇಗಿದೆ ಮತ್ತು ಅದರ ಪರಿಣಾಮಗಳನ್ನು ವಿವರಿಸಿದ್ದೇನೆ. ಅಖಾಡ videoದ ಹಿನ್ನೆಲೆಯನ್ನು ಅರ್ಥಮಾಡಿಕೊಳ್ಳದೆ ಒಂದು ಭಾಗವನ್ನು ಮಾತ್ರ ಕತ್ತರಿಸಿ ವೈರಲ್ ಮಾಡುತ್ತಿರುವುದು ಈ ಪ್ರಮಾದ. ಯಾವುದೇ ನಿರ್ಮಾಪಕರು ಇದರಿಂದ ನೊಂದುಕೊಳ್ಳುವ ಅವಶ್ಯಕತೆಯೂ ಇಲ್ಲ ಎಂದು ಚಂದ್ರಚೂಡ್ ತಿಳಿಸಿದ್ದಾರೆ.

ಇದನ್ನೂ ಓದಿ : ರಾಜ್ಯದ ಉರ್ದು ಮಾಧ್ಯಮ ಶಾಲಾ ವೇಳಾಪಟ್ಟಿ ಬದಲಾವಣೆ | ಕಾರಣವೇನು?

Tags: Karnataka News beat
SendShareTweet
Previous Post

ರಾಜ್ಯದ ಉರ್ದು ಮಾಧ್ಯಮ ಶಾಲಾ ವೇಳಾಪಟ್ಟಿ ಬದಲಾವಣೆ | ಕಾರಣವೇನು?

Next Post

ಸುಪ್ರಭಾತ ಹಾಕಿದ್ದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್.. ವಿಡಿಯೋ ವೈರಲ್‌!

Related Posts

‘ಟಾಕ್ಸಿಕ್‌’ ಸಿನಿಮಾದ ಮೊದಲ ಹಾಡು ರಿಲೀಸ್‌.. ಬೋಲ್ಡ್ ಲುಕ್‌ನಲ್ಲಿ ಯಶ್-ಕಿಯಾರಾ!
ಸಿನಿಮಾ-ಮನರಂಜನೆ

‘ಟಾಕ್ಸಿಕ್‌’ ಸಿನಿಮಾದ ಮೊದಲ ಹಾಡು ರಿಲೀಸ್‌.. ಬೋಲ್ಡ್ ಲುಕ್‌ನಲ್ಲಿ ಯಶ್-ಕಿಯಾರಾ!

ಹೇಗಿದೆ ‘ಕರಾವಳಿ’ ಕಂಬಳ ಕನಸು?
ಸಿನಿಮಾ-ಮನರಂಜನೆ

ಹೇಗಿದೆ ‘ಕರಾವಳಿ’ ಕಂಬಳ ಕನಸು?

ಜುಲೈ ಮೊದಲ ವಾರದಲ್ಲೇ ಶೇ.11ರಷ್ಟು ದಾಖಲೆಯ ಹೆಚ್ಚುವರಿ ಮಳೆ – ರೈತರಲ್ಲಿ ನೆಮ್ಮದಿಯ ಮುಗಳ್ನಗೆ!
ಸಿನಿಮಾ-ಮನರಂಜನೆ

ಜುಲೈ ಮೊದಲ ವಾರದಲ್ಲೇ ಶೇ.11ರಷ್ಟು ದಾಖಲೆಯ ಹೆಚ್ಚುವರಿ ಮಳೆ – ರೈತರಲ್ಲಿ ನೆಮ್ಮದಿಯ ಮುಗಳ್ನಗೆ!

‘ದೇಶವಿರೋಧಿ ಶಕ್ತಿಗಳಿಂದ ದುರುಪಯೋಗದ ಭೀತಿ’ : OTTಯಿಂದ ‘ಸತ್ಲುಜ್’ ಸಿನಿಮಾ ದಿಢೀರ್ ವಾಪಸ್!
ಸಿನಿಮಾ-ಮನರಂಜನೆ

‘ದೇಶವಿರೋಧಿ ಶಕ್ತಿಗಳಿಂದ ದುರುಪಯೋಗದ ಭೀತಿ’ : OTTಯಿಂದ ‘ಸತ್ಲುಜ್’ ಸಿನಿಮಾ ದಿಢೀರ್ ವಾಪಸ್!

ಸಿ.ಪಿ.ಯೋಗೇಶ್ವರ್ ಪುತ್ರನಿಗೆ ಸಿಎಂ ಡಿ.ಕೆ ಶಿವಕುಮಾರ್‌ ಸಾಥ್..!
ಸಿನಿಮಾ-ಮನರಂಜನೆ

ಸಿ.ಪಿ.ಯೋಗೇಶ್ವರ್ ಪುತ್ರನಿಗೆ ಸಿಎಂ ಡಿ.ಕೆ ಶಿವಕುಮಾರ್‌ ಸಾಥ್..!

ಕೌತುಕಗಳ ಮಿಕ್ಸ್ ಮಸಾಲಾ ಈ ‘ಶಬರಿ’..!
ಸಿನಿಮಾ-ಮನರಂಜನೆ

ಕೌತುಕಗಳ ಮಿಕ್ಸ್ ಮಸಾಲಾ ಈ ‘ಶಬರಿ’..!

Next Post
ಸುಪ್ರಭಾತ ಹಾಕಿದ್ದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್.. ವಿಡಿಯೋ ವೈರಲ್‌!

ಸುಪ್ರಭಾತ ಹಾಕಿದ್ದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್.. ವಿಡಿಯೋ ವೈರಲ್‌!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

‘ಟಾಕ್ಸಿಕ್‌’ ಸಿನಿಮಾದ ಮೊದಲ ಹಾಡು ರಿಲೀಸ್‌.. ಬೋಲ್ಡ್ ಲುಕ್‌ನಲ್ಲಿ ಯಶ್-ಕಿಯಾರಾ!

‘ಟಾಕ್ಸಿಕ್‌’ ಸಿನಿಮಾದ ಮೊದಲ ಹಾಡು ರಿಲೀಸ್‌.. ಬೋಲ್ಡ್ ಲುಕ್‌ನಲ್ಲಿ ಯಶ್-ಕಿಯಾರಾ!

ಹೆಲ್ಮೆಟ್‌ನಿಂದ ಹೊಡೆದು ಪತ್ನಿಯನ್ನು ಭೀಕರವಾಗಿ ಕೊಲೆಗೈದ ಪತಿ!

ಹೆಲ್ಮೆಟ್‌ನಿಂದ ಹೊಡೆದು ಪತ್ನಿಯನ್ನು ಭೀಕರವಾಗಿ ಕೊಲೆಗೈದ ಪತಿ!

ಎಂಜಿನಿಯರಿಂಗ್, ಡಿಪ್ಲೋಮಾ ಓದುವವರಿಗೆ ಬಡ್ಡಿರಹಿತ ಸಾಲ : ಯಾವುದಿದು ಯೋಜನೆ?

ಎಂಜಿನಿಯರಿಂಗ್, ಡಿಪ್ಲೋಮಾ ಓದುವವರಿಗೆ ಬಡ್ಡಿರಹಿತ ಸಾಲ : ಯಾವುದಿದು ಯೋಜನೆ?

ಲಾರಿ ಗುದ್ದಿದ್ರೂ ಪವಾಡ ಸದೃಶ ರೀತಿಯಲ್ಲಿ ಪ್ರಾಣಾಪಾಯದಿಂದ ಪಾರಾದ ಯುವತಿ!

ಲಾರಿ ಗುದ್ದಿದ್ರೂ ಪವಾಡ ಸದೃಶ ರೀತಿಯಲ್ಲಿ ಪ್ರಾಣಾಪಾಯದಿಂದ ಪಾರಾದ ಯುವತಿ!

Recent News

‘ಟಾಕ್ಸಿಕ್‌’ ಸಿನಿಮಾದ ಮೊದಲ ಹಾಡು ರಿಲೀಸ್‌.. ಬೋಲ್ಡ್ ಲುಕ್‌ನಲ್ಲಿ ಯಶ್-ಕಿಯಾರಾ!

‘ಟಾಕ್ಸಿಕ್‌’ ಸಿನಿಮಾದ ಮೊದಲ ಹಾಡು ರಿಲೀಸ್‌.. ಬೋಲ್ಡ್ ಲುಕ್‌ನಲ್ಲಿ ಯಶ್-ಕಿಯಾರಾ!

ಹೆಲ್ಮೆಟ್‌ನಿಂದ ಹೊಡೆದು ಪತ್ನಿಯನ್ನು ಭೀಕರವಾಗಿ ಕೊಲೆಗೈದ ಪತಿ!

ಹೆಲ್ಮೆಟ್‌ನಿಂದ ಹೊಡೆದು ಪತ್ನಿಯನ್ನು ಭೀಕರವಾಗಿ ಕೊಲೆಗೈದ ಪತಿ!

ಎಂಜಿನಿಯರಿಂಗ್, ಡಿಪ್ಲೋಮಾ ಓದುವವರಿಗೆ ಬಡ್ಡಿರಹಿತ ಸಾಲ : ಯಾವುದಿದು ಯೋಜನೆ?

ಎಂಜಿನಿಯರಿಂಗ್, ಡಿಪ್ಲೋಮಾ ಓದುವವರಿಗೆ ಬಡ್ಡಿರಹಿತ ಸಾಲ : ಯಾವುದಿದು ಯೋಜನೆ?

ಲಾರಿ ಗುದ್ದಿದ್ರೂ ಪವಾಡ ಸದೃಶ ರೀತಿಯಲ್ಲಿ ಪ್ರಾಣಾಪಾಯದಿಂದ ಪಾರಾದ ಯುವತಿ!

ಲಾರಿ ಗುದ್ದಿದ್ರೂ ಪವಾಡ ಸದೃಶ ರೀತಿಯಲ್ಲಿ ಪ್ರಾಣಾಪಾಯದಿಂದ ಪಾರಾದ ಯುವತಿ!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

‘ಟಾಕ್ಸಿಕ್‌’ ಸಿನಿಮಾದ ಮೊದಲ ಹಾಡು ರಿಲೀಸ್‌.. ಬೋಲ್ಡ್ ಲುಕ್‌ನಲ್ಲಿ ಯಶ್-ಕಿಯಾರಾ!

‘ಟಾಕ್ಸಿಕ್‌’ ಸಿನಿಮಾದ ಮೊದಲ ಹಾಡು ರಿಲೀಸ್‌.. ಬೋಲ್ಡ್ ಲುಕ್‌ನಲ್ಲಿ ಯಶ್-ಕಿಯಾರಾ!

ಹೆಲ್ಮೆಟ್‌ನಿಂದ ಹೊಡೆದು ಪತ್ನಿಯನ್ನು ಭೀಕರವಾಗಿ ಕೊಲೆಗೈದ ಪತಿ!

ಹೆಲ್ಮೆಟ್‌ನಿಂದ ಹೊಡೆದು ಪತ್ನಿಯನ್ನು ಭೀಕರವಾಗಿ ಕೊಲೆಗೈದ ಪತಿ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat