ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಳಗಾವಿ

ಮಹಿಳೆ, ವೃದ್ಧನ ಮೇಲೆ ಮಾರಣಾಂತಿಕ ಹಲ್ಲೆ – ಜೆಡಿಎಸ್ ಮುಖಂಡನ ಪುತ್ರ ಸೇರಿ 35ಕ್ಕೂ ಹೆಚ್ಚು ಮಂದಿಯ ವಿರುದ್ದ FIR!

October 13, 2025
Share on WhatsappShare on FacebookShare on Twitter

ಬೆಳಗಾವಿ : ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ಇಟ್ನಾಳ ಗ್ರಾಮದಲ್ಲಿ ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ನಡೆದ ಮಾರಣಾಂತಿಕ ಹಲ್ಲೆ ಪ್ರಕರಣವೊಂದು ತಡವಾಗಿ ಬೆಳಕಿಗೆ ಬಂದಿದೆ. ಜೆಡಿಎಸ್ ರಾಷ್ಟ್ರೀಯ ಉಪಾಧ್ಯಕ್ಷ ಪ್ರತಾಪರಾವ್ ಪಾಟೀಲ್ ಅವರ ಪುತ್ರ ಶಿವರಾಜ್ ಪಾಟೀಲ್ ಸೇರಿದಂತೆ 35ಕ್ಕೂ ಹೆಚ್ಚು ಜನರ ವಿರುದ್ಧ ಹಾರೂಗೇರಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

ಅಕ್ಟೋಬರ್ 06ರಂದು ಇಟ್ನಾಳ ಗ್ರಾಮದ ಸರ್ವೇ ನಂಬರ್ 43/6 ಮತ್ತು 202/2 ಜಮೀನು ಕಬ್ಜೆಗೆ ಸಂಬಂಧಿಸಿದ ವಿವಾದದಿಂದ ಈ ಘಟನೆ ಆರಂಭವಾಗಿದೆ. ಶಿವರಾಜ್ ಪಾಟೀಲ್ ನೇತೃತ್ವದ ಗುಂಪು ಟ್ರಾಕ್ಟರ್ ಮತ್ತು ಕ್ರೂಸರ್‌ಗಳಲ್ಲಿ ಬಂದು, ಬಡಿಗೆ, ಕೋಲುಗಳು ಹಾಗೂ ಮಾರಕಾಸ್ತ್ರಗಳೊಂದಿಗೆ ಡಾಂಗೆ ಕುಟುಂಬದ ಮೇಲೆ ದಾಳಿ ಮಾಡಿದ ಆರೋಪವಿದೆ.

ಈ ದಾಳಿಯಲ್ಲಿ ವಿವಾಹಿತ ಮಹಿಳೆ ಅಶ್ವಿನಿ ಸದಾಶಿವ ಡಾಂಗೆ ಮತ್ತು ವೃದ್ಧ ರಾಮಪ್ಪ ಡಾಂಗೆ ಅವರಿಗೆ ಗಂಭೀರ ಗಾಯಗಳಾಗಿವೆ. ಅಶ್ವಿನಿಯವರ ಎರಡು ಕೈ ಮತ್ತು ಒಂದು ಕಾಲಿನ ಮೂಳೆ ಮುರಿತವಾಗಿದ್ದು, ರಾಮಪ್ಪನವರ ಎರಡೂ ಕಾಲುಗಳ ಮೂಳೆಗಳು ಮುರಿದಿವೆ. ಗಾಯಾಳುಗಳು ಪ್ರಸ್ತುತ ಗೋಕಾಕದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಘಟನೆ ನಡೆದ ದಿನ ದೂರು ನೀಡಲು ಹೋದಾಗ ಹಾರೂಗೇರಿ ಪೊಲೀಸರು ಕೇಸ್ ದಾಖಲಿಸಿಕೊಳ್ಳಲು ಹಿಂದೇಟು ಹಾಕಿದ್ದಾರೆ ಎಂದು ನೊಂದ ಕುಟುಂಬ ಆರೋಪಿಸಿದೆ. ಆದರೆ, ಸಿಎಂ ಸಿದ್ದರಾಮಯ್ಯನವರ ಭೇಟಿಯ ನಂತರ ಮತ್ತು ಅವರೇ ಸ್ವತಃ ಫೋನ್ ಮಾಡಿದ ಬಳಿಕವಷ್ಟೇ ಅಕ್ಟೋಬರ್ 07 ರಂದು ಎಫ್ಐಆರ್ ದಾಖಲಾಗಿದೆ.

ಎಫ್ಐಆರ್ ವಿವರ : ಶಿವರಾಜ್ ಪಾಟೀಲ್ ಎ1 ಆರೋಪಿಯಾಗಿದ್ದು, ಲಕ್ಷ್ಮಣ ಹೊನ್ನಳ್ಳಿ ಕುಟುಂಬದ ಸದಸ್ಯರು ಸೇರಿದಂತೆ 35ಕ್ಕೂ ಹೆಚ್ಚು ಜನರ ವಿರುದ್ಧ ದೂರು ದಾಖಲಾಗಿದೆ. ಆದರೆ, ಕೇವಲ ಇಬ್ಬರು ಆರೋಪಿಗಳನ್ನು ಮಾತ್ರ ಪೊಲೀಸರು ಬಂಧಿಸಿದ್ದಾರೆ. ಪ್ರಮುಖ ಆರೋಪಿಗಳ ಬಂಧನಕ್ಕೆ ಪೊಲೀಸರು ಹಿಂದೇಟು ಹಾಕುತ್ತಿದ್ದಾರೆ ಎಂದು ಆರೋಪವಿದೆ. ಈ ಘಟನೆಯಿಂದ ಇಟ್ನಾಳ ಗ್ರಾಮದಲ್ಲಿ ಭಯದ ವಾತಾವರಣ ಸೃಷ್ಟಿಯಾಗಿದ್ದು, ಪೊಲೀಸರು ತನಿಖೆಯನ್ನು ತೀವ್ರಗೊಳಿಸಿದ್ದಾರೆ.

Tags: FIRJdsKARANATAKAKarnataka News beat
SendShareTweet
Previous Post

ವಿಜಯಪುರದಲ್ಲಿ ಡೆಡ್ಲಿ ಡಬಲ್‌ ಮರ್ಡರ್ – ಕಲ್ಲಿನಿಂದ ಜಜ್ಜಿ ಯುವಕರ ಬರ್ಬರ ಹತ್ಯೆ!

Next Post

RSS ಚಟುವಟಿಕೆ ನಿಯಂತ್ರಣಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಪತ್ರ – ಇತ್ತ ಕಾಂಗ್ರೆಸ್‌ ಶಾಸಕರ ಶಾಲೆಯಲ್ಲೇ ಪಥಸಂಚಲನ!

Related Posts

ದೇವಸ್ಥಾನದ ಜಾಗದಲ್ಲಿ ಮೇವು ಒಟ್ಟಿದ್ದಕ್ಕೆ ಮಹಿಳೆ ಮೇಲೆ ಹಲ್ಲೆ!
ಬೆಳಗಾವಿ

ದೇವಸ್ಥಾನದ ಜಾಗದಲ್ಲಿ ಮೇವು ಒಟ್ಟಿದ್ದಕ್ಕೆ ಮಹಿಳೆ ಮೇಲೆ ಹಲ್ಲೆ!

ಶಕ್ತಿ-ಗೃಹಲಕ್ಷ್ಮೀ ಯೋಜನೆಗಳು ಮಹಿಳೆಯರ ಸ್ವಾಭಿಮಾನ, ಸಬಲೀಕರಣದ ಸಂಕೇತ | ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
ಬೆಳಗಾವಿ

ಶಕ್ತಿ-ಗೃಹಲಕ್ಷ್ಮೀ ಯೋಜನೆಗಳು ಮಹಿಳೆಯರ ಸ್ವಾಭಿಮಾನ, ಸಬಲೀಕರಣದ ಸಂಕೇತ | ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ರಾಜ್ಯದಲ್ಲಿ ನಿಲ್ಲದ ಫೈನಾನ್ಸ್ ಕಂಪನಿಗಳ ಕಿರುಕುಳ | ಹಸುಗೂಸ ಸಮೇತ ಬೀದಿಗೆ ಬಿದ್ದ ಕುಟುಂಬ!
ಬೆಳಗಾವಿ

ರಾಜ್ಯದಲ್ಲಿ ನಿಲ್ಲದ ಫೈನಾನ್ಸ್ ಕಂಪನಿಗಳ ಕಿರುಕುಳ | ಹಸುಗೂಸ ಸಮೇತ ಬೀದಿಗೆ ಬಿದ್ದ ಕುಟುಂಬ!

ಪರೀಕ್ಷೆ ದಿನವೇ ದ್ವಿತೀಯ ಪಿಯು ವಿದ್ಯಾರ್ಥಿನಿ ಹೃದಯಾಘಾತದಿಂದ ಕೊನೆಯುಸಿರು
ಬೆಳಗಾವಿ

ಪರೀಕ್ಷೆ ದಿನವೇ ದ್ವಿತೀಯ ಪಿಯು ವಿದ್ಯಾರ್ಥಿನಿ ಹೃದಯಾಘಾತದಿಂದ ಕೊನೆಯುಸಿರು

ಅಪರಿಚಿತನ ಕೊಲೆ ಪ್ರಕರಣಕ್ಕೆ ಟ್ವಿಸ್ಟ್ | ಮೂರು ಎಕರೆ ಜಾಗಕ್ಕಾಗಿ ಭಾವನನ್ನೇ ಹತ್ಯೆಗೈದ ಬಾಮೈದ
ಬೆಳಗಾವಿ

ಅಪರಿಚಿತನ ಕೊಲೆ ಪ್ರಕರಣಕ್ಕೆ ಟ್ವಿಸ್ಟ್ | ಮೂರು ಎಕರೆ ಜಾಗಕ್ಕಾಗಿ ಭಾವನನ್ನೇ ಹತ್ಯೆಗೈದ ಬಾಮೈದ

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕ್ಷೇತ್ರದಲ್ಲೇ ಮಕ್ಕಳಿಗೆ ಎಕ್ಸ್‌ಪೈರಿ ‘ಮಿಲೆಟ್ ಲಡ್ಡು’ ವಿತರಣೆ
ಬೆಳಗಾವಿ

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕ್ಷೇತ್ರದಲ್ಲೇ ಮಕ್ಕಳಿಗೆ ಎಕ್ಸ್‌ಪೈರಿ ‘ಮಿಲೆಟ್ ಲಡ್ಡು’ ವಿತರಣೆ

Next Post
RSS ಚಟುವಟಿಕೆ ನಿಯಂತ್ರಣಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಪತ್ರ – ಇತ್ತ ಕಾಂಗ್ರೆಸ್‌ ಶಾಸಕರ ಶಾಲೆಯಲ್ಲೇ ಪಥಸಂಚಲನ!

RSS ಚಟುವಟಿಕೆ ನಿಯಂತ್ರಣಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಪತ್ರ - ಇತ್ತ ಕಾಂಗ್ರೆಸ್‌ ಶಾಸಕರ ಶಾಲೆಯಲ್ಲೇ ಪಥಸಂಚಲನ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಏಕಾಏಕಿ ಕುಸಿದ ಟೊಮೇಟೊ ಬೆಲೆ..!

ಏಕಾಏಕಿ ಕುಸಿದ ಟೊಮೇಟೊ ಬೆಲೆ..!

‘ವಿರೋಶ್‌’ ಜೋಡಿ ಆರತಕ್ಷತೆಯಲ್ಲಿ ಡಿಕೆಶಿ | ನವ ಜೋಡಿಗೆ ಶುಭ ಹಾರೈಸಿದ ಡಿಸಿಎಂ

‘ವಿರೋಶ್‌’ ಜೋಡಿ ಆರತಕ್ಷತೆಯಲ್ಲಿ ಡಿಕೆಶಿ | ನವ ಜೋಡಿಗೆ ಶುಭ ಹಾರೈಸಿದ ಡಿಸಿಎಂ

ಪ್ರಯಾಣಿಕನ ಮೇಲೆ ಹಲ್ಲೆಗೆ ಯತ್ನಿಸಿದ ಬಿಎಂಟಿಸಿ ಚಾಲಕ

ಪ್ರಯಾಣಿಕನ ಮೇಲೆ ಹಲ್ಲೆಗೆ ಯತ್ನಿಸಿದ ಬಿಎಂಟಿಸಿ ಚಾಲಕ

ಬಡವರು ಮನೆ ನಿರ್ಮಿಸಿಕೊಳ್ಳಲು ಸರ್ಕಾರದಿಂದ 2 ಲಕ್ಷ ರೂ. ಸಹಾಯಧನ | ಯೋಜನೆಯ ಮಾಹಿತಿ ಇಲ್ಲಿದೆ!

ಬಡವರು ಮನೆ ನಿರ್ಮಿಸಿಕೊಳ್ಳಲು ಸರ್ಕಾರದಿಂದ 2 ಲಕ್ಷ ರೂ. ಸಹಾಯಧನ | ಯೋಜನೆಯ ಮಾಹಿತಿ ಇಲ್ಲಿದೆ!

Recent News

ಏಕಾಏಕಿ ಕುಸಿದ ಟೊಮೇಟೊ ಬೆಲೆ..!

ಏಕಾಏಕಿ ಕುಸಿದ ಟೊಮೇಟೊ ಬೆಲೆ..!

‘ವಿರೋಶ್‌’ ಜೋಡಿ ಆರತಕ್ಷತೆಯಲ್ಲಿ ಡಿಕೆಶಿ | ನವ ಜೋಡಿಗೆ ಶುಭ ಹಾರೈಸಿದ ಡಿಸಿಎಂ

‘ವಿರೋಶ್‌’ ಜೋಡಿ ಆರತಕ್ಷತೆಯಲ್ಲಿ ಡಿಕೆಶಿ | ನವ ಜೋಡಿಗೆ ಶುಭ ಹಾರೈಸಿದ ಡಿಸಿಎಂ

ಪ್ರಯಾಣಿಕನ ಮೇಲೆ ಹಲ್ಲೆಗೆ ಯತ್ನಿಸಿದ ಬಿಎಂಟಿಸಿ ಚಾಲಕ

ಪ್ರಯಾಣಿಕನ ಮೇಲೆ ಹಲ್ಲೆಗೆ ಯತ್ನಿಸಿದ ಬಿಎಂಟಿಸಿ ಚಾಲಕ

ಬಡವರು ಮನೆ ನಿರ್ಮಿಸಿಕೊಳ್ಳಲು ಸರ್ಕಾರದಿಂದ 2 ಲಕ್ಷ ರೂ. ಸಹಾಯಧನ | ಯೋಜನೆಯ ಮಾಹಿತಿ ಇಲ್ಲಿದೆ!

ಬಡವರು ಮನೆ ನಿರ್ಮಿಸಿಕೊಳ್ಳಲು ಸರ್ಕಾರದಿಂದ 2 ಲಕ್ಷ ರೂ. ಸಹಾಯಧನ | ಯೋಜನೆಯ ಮಾಹಿತಿ ಇಲ್ಲಿದೆ!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಏಕಾಏಕಿ ಕುಸಿದ ಟೊಮೇಟೊ ಬೆಲೆ..!

ಏಕಾಏಕಿ ಕುಸಿದ ಟೊಮೇಟೊ ಬೆಲೆ..!

‘ವಿರೋಶ್‌’ ಜೋಡಿ ಆರತಕ್ಷತೆಯಲ್ಲಿ ಡಿಕೆಶಿ | ನವ ಜೋಡಿಗೆ ಶುಭ ಹಾರೈಸಿದ ಡಿಸಿಎಂ

‘ವಿರೋಶ್‌’ ಜೋಡಿ ಆರತಕ್ಷತೆಯಲ್ಲಿ ಡಿಕೆಶಿ | ನವ ಜೋಡಿಗೆ ಶುಭ ಹಾರೈಸಿದ ಡಿಸಿಎಂ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat