ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದಾವಣಗೆರೆ

ಕಲುಷಿತ ನೀರು ಸೇವಿಸಿ ಐವರು ಸಾವು

December 21, 2024
Share on WhatsappShare on FacebookShare on Twitter

ವಿಜಯನಗರ: ಕಲುಷಿತ ನೀರು ಸೇವಿಸಿದ ಪರಿಣಾಮ ಐವರು ಸಾವನ್ನಪ್ಪಿರುವ ಘಟನೆ ನಡೆದಿದೆ.

ಘಟನೆಯಲ್ಲಿ ನವಜಾತ ಶಿಶು ಸೇರಿದಂತೆ ಐವರು ಸಾವನ್ನಪ್ಪಿದ್ದಾರೆ. ಇದರಿಂದಾಗಿ ಗ್ರಾಮಸ್ಥರು ಅಧಿಕಾರಿಗಳ ವಿರುದ್ಧ ಕೆಂಡಾಮಂಡಲವಾಗಿದ್ದಾರೆ. ಈ ಘಟನೆ ಜಿಲ್ಲೆಯ (Vijayanagara) ಜಿಲ್ಲೆಯ ಹರಪ್ಪನಹಳ್ಳಿ ತಾಲ್ಲೂಕಿನ ಟಿ ತುಂಬಿಗೇರೆ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ಸುರೇಶ್(30), ಮಹಾಂತೇಶ್(45)ಗೌರಮ್ಮ(60), ಹನುಮಂತಪ್ಪ(38),8 ತಿಂಗಳ ಗಂಡು ಮಗು ಕಲುಷಿತ ನೀರಿಗೆ ಬಲಿಯಾಗಿದೆ. ಅಲ್ಲದೇ, ಗ್ರಾಮದಲ್ಲಿನ ಸುಮಾರು 50ಕ್ಕೂ ಅಧಿಕ ಜನರು ವಾಂತಿ-ಭೇದಿಯಿಂದ ಬಳಲುತ್ತಿದ್ದಾರೆ. ಹಿಂದಿನ ವಾರ ಕಲುಷಿತ ನೀರಿಗೆ ಮೂವರು ಬಲಿಯಾಗಿದ್ದರೆ, ಒಂದೇ ದಿನ ಇಬ್ಬರು ಸಾವನ್ನಪ್ಪಿದ್ದಾರೆ. ಹೀಗಾಗಿ ಜನರು ಆತಂಕದಲ್ಲಿ ಜೀವನ ಸಾಗಿಸುತ್ತಿದ್ದಾರೆ.

ಗರ್ಭಿಣಿ ನಿಂಗಮ್ಮ ಎಂಬ ಮಹಿಳೆ ಕೂಡ ಕಲುಷಿತ ನೀರಿನಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ಗ್ರಾಮಕ್ಕೆ ಸರಬರಾಜು ಆಗುವ ನಲ್ಲಿಯಲ್ಲಿ ಕಲುಷಿತ ನೀರು ಸೇರಿ, ಅದನ್ನು ಸೇವಿಸಿದ್ದರಿಂದಾಗಿ ಈ ದುರ್ಘಟನೆ ನಡೆದಿದೆ. ಇಷ್ಟೆಲ್ಲ ಆದರೂ ಹಿರಿಯ ಅಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡದ್ದಕ್ಕೆ ಜನರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

Tags: DeathVijayanagaraWater
SendShareTweet
Previous Post

ಯೋಗೇಶ್ವರ್ ವಿರುದ್ಧ ಕಿಡಿಕಾರಿದ ಕುಮಾರಸ್ವಾಮಿ

Next Post

ಕಟ್ಟಡ ಕುಸಿತ ದುರಂತ; ಸಾವಿನ ಸಂಖ್ಯೆ 5ಕ್ಕೆ ಏರಿಕೆ!

Related Posts

ಬಿಗ್ ಬಾಸ್-12 ವಿಜೇತ ಗಿಲ್ಲಿ ನಟನಿಗೆ ಅಭಿನಂದನೆ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ
ರಾಜ್ಯ

ಬಿಗ್ ಬಾಸ್-12 ವಿಜೇತ ಗಿಲ್ಲಿ ನಟನಿಗೆ ಅಭಿನಂದನೆ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ

ಅಧಿವೇಶನದಲ್ಲಿ ಭಾರೀ ಹೈಡ್ರಾಮಾ | ಭಾಷಣ ಓದದೇ ತೆರಳಿದ ರಾಜ್ಯಪಾಲರು!
ರಾಜ್ಯ

ಅಧಿವೇಶನದಲ್ಲಿ ಭಾರೀ ಹೈಡ್ರಾಮಾ | ಭಾಷಣ ಓದದೇ ತೆರಳಿದ ರಾಜ್ಯಪಾಲರು!

ಸಾಲು ಸಾಲು ದುರಂತದ ಬಳಿಕ ಎಚ್ಚೆತ್ತ ಸಾರಿಗೆ ಇಲಾಖೆ | ಇನ್ಮುಂದೆ ಸ್ಲೀಪರ್ ಬಸ್‌ಗಳಿಗೆ 8 ನಿಯಮ ಪಾಲನೆ ಕಡ್ಡಾಯ
ರಾಜ್ಯ

ಸಾಲು ಸಾಲು ದುರಂತದ ಬಳಿಕ ಎಚ್ಚೆತ್ತ ಸಾರಿಗೆ ಇಲಾಖೆ | ಇನ್ಮುಂದೆ ಸ್ಲೀಪರ್ ಬಸ್‌ಗಳಿಗೆ 8 ನಿಯಮ ಪಾಲನೆ ಕಡ್ಡಾಯ

ಲಂಡನ್ ಮಾದರಿಯ ಅಂಬಾರಿ ಡಬಲ್ ಡೆಕ್ಕರ್ ಬಸ್ ಇನ್ಮುಂದೆ ಬೆಂಗಳೂರಲ್ಲಿ | ಹೆಚ್.ಕೆ. ಪಾಟೀಲ್ ಚಾಲನೆ
ಬೆಂಗಳೂರು

ಲಂಡನ್ ಮಾದರಿಯ ಅಂಬಾರಿ ಡಬಲ್ ಡೆಕ್ಕರ್ ಬಸ್ ಇನ್ಮುಂದೆ ಬೆಂಗಳೂರಲ್ಲಿ | ಹೆಚ್.ಕೆ. ಪಾಟೀಲ್ ಚಾಲನೆ

ಮಂಡ್ಯ | ಮನ್ರೇಗಾ ಹೆಸರು ಬದಲಾವಣೆ ಖಂಡಿಸಿ ಕೇಂದ್ರದ ವಿರುದ್ಧ ಕಾಂಗ್ರೆಸ್ ಬೃಹತ್ ಪ್ರತಿಭಟನೆ
ಮಂಡ್ಯ

ಮಂಡ್ಯ | ಮನ್ರೇಗಾ ಹೆಸರು ಬದಲಾವಣೆ ಖಂಡಿಸಿ ಕೇಂದ್ರದ ವಿರುದ್ಧ ಕಾಂಗ್ರೆಸ್ ಬೃಹತ್ ಪ್ರತಿಭಟನೆ

ಪಿಯು ವಿದ್ಯಾರ್ಥಿಗಳಿಗೆ ಬಿಗ್ ಶಾಕ್ | ಸ್ಟಡಿ ಹಾಲಿಡೇಗೆ ಬ್ರೇಕ್ ಹಾಕಿದ ಶಿಕ್ಷಣ ಇಲಾಖೆ
ರಾಜ್ಯ

ಪಿಯು ವಿದ್ಯಾರ್ಥಿಗಳಿಗೆ ಬಿಗ್ ಶಾಕ್ | ಸ್ಟಡಿ ಹಾಲಿಡೇಗೆ ಬ್ರೇಕ್ ಹಾಕಿದ ಶಿಕ್ಷಣ ಇಲಾಖೆ

Next Post
ಕಟ್ಟಡ ಕುಸಿತ ದುರಂತ; ಸಾವಿನ ಸಂಖ್ಯೆ 5ಕ್ಕೆ ಏರಿಕೆ!

ಕಟ್ಟಡ ಕುಸಿತ ದುರಂತ; ಸಾವಿನ ಸಂಖ್ಯೆ 5ಕ್ಕೆ ಏರಿಕೆ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಸಾಲು ಸಾಲು ರಜೆ | ಖಾಸಗಿ ಬಸ್ ಟಿಕೆಟ್ ದರ ಕೇಳಿ ಪ್ರಯಾಣಿಕರು ಶಾಕ್..!

ಸಾಲು ಸಾಲು ರಜೆ | ಖಾಸಗಿ ಬಸ್ ಟಿಕೆಟ್ ದರ ಕೇಳಿ ಪ್ರಯಾಣಿಕರು ಶಾಕ್..!

ಅಮೆರಿಕ ಅಧಿಕಾರಿಗಳಿಂದ 5 ವರ್ಷದ ಬಾಲಕನ ಬಂಧನ : ಭಾರೀ ಸಂಚಲನ

ಅಮೆರಿಕ ಅಧಿಕಾರಿಗಳಿಂದ 5 ವರ್ಷದ ಬಾಲಕನ ಬಂಧನ : ಭಾರೀ ಸಂಚಲನ

ಅಂತರಾಷ್ಟ್ರೀಯ ಮಟ್ಟದಲ್ಲಿ ಮತ್ತೆ ಸುದ್ದಿಯಾದ  ಐಟಿ ಸಿಟಿ… ವಿಶ್ವದ ಅತ್ಯಧಿಕ ಟ್ರಾಫಿಕ್ ಇರುವ ನಗರಗಳಲ್ಲಿ ಬೆಂಗಳೂರು 2ನೇ ಸ್ಥಾನ..!

ಅಂತರಾಷ್ಟ್ರೀಯ ಮಟ್ಟದಲ್ಲಿ ಮತ್ತೆ ಸುದ್ದಿಯಾದ ಐಟಿ ಸಿಟಿ… ವಿಶ್ವದ ಅತ್ಯಧಿಕ ಟ್ರಾಫಿಕ್ ಇರುವ ನಗರಗಳಲ್ಲಿ ಬೆಂಗಳೂರು 2ನೇ ಸ್ಥಾನ..!

ಆರ್‌ಸಿಬಿಗೆ ಹೊಸ ಒಡೆಯ? ರೇಸ್‌ಗೆ ಇಳಿದ ಆದರ್ ಪೂನವಾಲಾ

ಆರ್‌ಸಿಬಿಗೆ ಹೊಸ ಒಡೆಯ? ರೇಸ್‌ಗೆ ಇಳಿದ ಆದರ್ ಪೂನವಾಲಾ

Recent News

ಸಾಲು ಸಾಲು ರಜೆ | ಖಾಸಗಿ ಬಸ್ ಟಿಕೆಟ್ ದರ ಕೇಳಿ ಪ್ರಯಾಣಿಕರು ಶಾಕ್..!

ಸಾಲು ಸಾಲು ರಜೆ | ಖಾಸಗಿ ಬಸ್ ಟಿಕೆಟ್ ದರ ಕೇಳಿ ಪ್ರಯಾಣಿಕರು ಶಾಕ್..!

ಅಮೆರಿಕ ಅಧಿಕಾರಿಗಳಿಂದ 5 ವರ್ಷದ ಬಾಲಕನ ಬಂಧನ : ಭಾರೀ ಸಂಚಲನ

ಅಮೆರಿಕ ಅಧಿಕಾರಿಗಳಿಂದ 5 ವರ್ಷದ ಬಾಲಕನ ಬಂಧನ : ಭಾರೀ ಸಂಚಲನ

ಅಂತರಾಷ್ಟ್ರೀಯ ಮಟ್ಟದಲ್ಲಿ ಮತ್ತೆ ಸುದ್ದಿಯಾದ  ಐಟಿ ಸಿಟಿ… ವಿಶ್ವದ ಅತ್ಯಧಿಕ ಟ್ರಾಫಿಕ್ ಇರುವ ನಗರಗಳಲ್ಲಿ ಬೆಂಗಳೂರು 2ನೇ ಸ್ಥಾನ..!

ಅಂತರಾಷ್ಟ್ರೀಯ ಮಟ್ಟದಲ್ಲಿ ಮತ್ತೆ ಸುದ್ದಿಯಾದ ಐಟಿ ಸಿಟಿ… ವಿಶ್ವದ ಅತ್ಯಧಿಕ ಟ್ರಾಫಿಕ್ ಇರುವ ನಗರಗಳಲ್ಲಿ ಬೆಂಗಳೂರು 2ನೇ ಸ್ಥಾನ..!

ಆರ್‌ಸಿಬಿಗೆ ಹೊಸ ಒಡೆಯ? ರೇಸ್‌ಗೆ ಇಳಿದ ಆದರ್ ಪೂನವಾಲಾ

ಆರ್‌ಸಿಬಿಗೆ ಹೊಸ ಒಡೆಯ? ರೇಸ್‌ಗೆ ಇಳಿದ ಆದರ್ ಪೂನವಾಲಾ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಸಾಲು ಸಾಲು ರಜೆ | ಖಾಸಗಿ ಬಸ್ ಟಿಕೆಟ್ ದರ ಕೇಳಿ ಪ್ರಯಾಣಿಕರು ಶಾಕ್..!

ಸಾಲು ಸಾಲು ರಜೆ | ಖಾಸಗಿ ಬಸ್ ಟಿಕೆಟ್ ದರ ಕೇಳಿ ಪ್ರಯಾಣಿಕರು ಶಾಕ್..!

ಅಮೆರಿಕ ಅಧಿಕಾರಿಗಳಿಂದ 5 ವರ್ಷದ ಬಾಲಕನ ಬಂಧನ : ಭಾರೀ ಸಂಚಲನ

ಅಮೆರಿಕ ಅಧಿಕಾರಿಗಳಿಂದ 5 ವರ್ಷದ ಬಾಲಕನ ಬಂಧನ : ಭಾರೀ ಸಂಚಲನ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat