ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ವಿಮಾನ ದುರಂತದಲ್ಲಿ ಪ್ರಾಣತೆತ್ತ ವಿಮಾನ ಸಿಬ್ಬಂದಿ

June 12, 2025
Share on WhatsappShare on FacebookShare on Twitter

ಏರ್ ಇಂಡಿಯಾ ವಿಮಾನ ಪತನವಾಗಿರುವ ದುರಂತ ಘಟನೆಗೆ ಪ್ರಧಾನಿ ನರೇಂದ್ರ ಮೋದಿ ಕಂಬನಿ ಮಿಡಿದಿದ್ದಾರೆ.

ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು, ಅಹಮದಾಬಾದ್‌ನಲ್ಲಿ ಏರ್ ಇಂಡಿಯಾ ವಿಮಾನ ದುರಂತದಿಂದ ದಿಗ್ಭ್ರಮೆಗೊಂಡಿದ್ದೇನೆ. ಇದರಿಂದ ಅತೀವ ನೋವು ಉಂಟಾಗಿದೆ. ದುರಂತದಲ್ಲಿ ಸಿಲುಕಿರುವವರಿಗೆ ನೆರವು ನೀಡುವ ವಿಚಾರವಾಗಿ ಸಚಿವರು ಹಾಗೂ ಅಧಿಕಾರಿಗಳ ಜೊತೆ ಮಾತನಾಡಿದ್ದೇನೆ. ನಿರಂತರವಾಗಿ ಅವರ ಜೊತೆ ಸಂಪರ್ಕದಲ್ಲಿದ್ದೇನೆ ಎಂದು ಹೇಳಿದ್ದಾರೆ.

ಈ ಬಗ್ಗೆ ಕೇಂದ್ರ ನಾಗರಿಕ ವಿಮಾನಯಾನ ಸಚಿವ ರಾಮಮೋಹನ್ ನಾಯ್ಡು ಅವರೊಂದಿಗೆ ಕೂಡ ಮಾತನಾಡಿ ಮಾಹಿತಿ ಪಡೆದಿದ್ದಾರೆ. ಈ ಘಟನೆ ಗುಜರಾತಿನ ಅಹಮದಾಬಾದ್ ನಲ್ಲಿ ನಡೆದಿದ್ದು, ಗುಜರಾತ್ ನ ಮಾಜಿ ಸಿಎಂ ದುರ್ಮರಣರಾಗಿದ್ದಾರೆ. ಅಲ್ಲದೇ, ವಿಮಾನದಲ್ಲಿದ್ದ ಎಲ್ಲ 242 ಜನ ಪ್ರಯಾಣಿಕರು ಸಾವನ್ನಪ್ಪಿದ್ದಾರೆ.

ವಿಮಾನದಲ್ಲಿದ್ದ ಇಬ್ಬರು ಪೈಲೆಟ್, 10 ಜನ ಸಿಬ್ಬಂದಿ ವಿಧಿವಶರಾಗಿದ್ದಾರೆ. ದುರಂತದಲ್ಲಿ ಮೇಘಾಲಯ ಮೂಲದ ಗಗನಸಖಿ ನಗಂತೋಯಿ ಶರ್ಮಾ ಸಾವನ್ನಪ್ಪಿದ್ದಾರೆ. ಈಗ ಮಗಳ ಸಾವಿನ ಸುದ್ದಿ ಕೇಳಿ ಇಡೀ ಕುಟುಂಬ ಗೋಳಾಡುತ್ತಿದೆ. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಮಗಳ ಸಾವಿನ ಸುದ್ದಿ ಕೇಳಿ, ತಾಯಿ ಫೋಟೋ ಹಿಡಿದು ಕಣ್ಣೀರು ಸುರಿಸುತ್ತಿದ್ದಾರೆ.

ಅಪಘಾತಕ್ಕೀಡಾದ ವಿಮಾನ ಕರಾಳ ಇತಿಹಾಸ ಹೊಂದಿದೆ. ಈ ವಿಮಾನದಲ್ಲಿ ಕಳೆದ 6 ತಿಂಗಳ ಹಿಂದೆಯಷ್ಟೇ ತಾಂತ್ರಿಕ ದೋಷ ಕಂಡು ಬಂದಿತ್ತು. ಡಿಸೆಂಬರ್ 2024ರಲ್ಲಿ ವಿಮಾನದಲ್ಲಿ ಲೋಪ ಪತ್ತೆಯಾಗಿದೆ. ಆಗಸಕ್ಕೆ ಹಾರಿದ್ದ ವಿಮಾನವಂದು ತುರ್ತು ಭೂಸ್ಪರ್ಷವಾಗಿತ್ತು. ಆ ವೇಳೆ ಈ ವಿಮಾನವು 300 ಜನರನ್ನು ಹೊತ್ತು ಸಾಗಿತ್ತು. 6 ತಿಂಗಳ ಹಿಂದಿನಿಂದಲೇ ಈ ವಿಮಾನದಲ್ಲಿ ದೋಷ ಕಂಡು ಬರುತ್ತಿತ್ತು. ಆದರೆ, ಏರ್ ಇಂಡಿಯಾ ವಿಮಾನದಲ್ಲಿನ ದೋಷ ಸರಿಪಡಿಸಲಾಗಿದೆ ಎಂದಿತ್ತು. ಎಐ-171 ಐದು ತಿಂಗಳ ಹಿಂದಷ್ಟೇ ಸೇವೆಗೆ ವಾಪಸ್ ಆಗಿತ್ತು. ಅಂದು ತಪ್ಪಿದ ದುರಂತ ಇಂದು ಘಟಿಸಿದೆ.

ಈ ದುರಂತದಲ್ಲಿ ಈಗ ಮಾಜಿ ಸಿಎಂ ವಿಜಯ್ ರುಪಾನಿ ಈ ದುರಂತದಲ್ಲಿ ವಿಧಿವಶರಾಗಿದ್ದಾರೆ. ರುಪಾಣಿ ಅಹಮದಾಬಾದ್ ನಿಂದ ಲಂಡನ್ ಗೆ ಹೊರಟಿದ್ದರು ಎನ್ನಲಾಗಿದೆ. ಇಂದು ಮಧ್ಯಾಹ್ನ 1.39ಕ್ಕೆ ವಿಮಾನ ಟೇಕ್ ಆಫ್ ಆಗಬೇಕಿತ್ತು. ಟೇಕಾಫ್ ಆಗಿ ಐದು ನಿಮಿಷಕ್ಕೆ ಈ ದುರ್ಘಟನೆ ನಡೆದಿದೆ. ಆಗುವ 5 ನಿಮಿಷಕ್ಕೆ ಮೊದಲು ಈ ದುರ್ಘಟನೆ ನಡೆದಿದೆ. ಈ ಪೈಕಿ 20ಕ್ಕೂ ಅಧಿಕ ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.

ಈ ವಿಮಾನ ಪತನ ದುರಂತ ಭವಿಷ್ಯದ ವೈದ್ಯರನ್ನೇ ಆಹುತಿ ಪಡೆದಿದೆ. ಬಿಜೆ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ವಿಮಾನ ಅಪ್ಪಳಿಸಿದೆ. ಹಾಸ್ಟೆಲ್ ನ ಮೇಲ್ಛಾವಣಿಯಲ್ಲಿದ್ದ ಮೆಸ್ ಗೆ ವಿಮಾನ ಡಿಕ್ಕಿ ಹೊಡೆದ ಪರಿಣಾಮ ಮಧ್ಯಾಹ್ನದ ಊಟಕ್ಕೆ ತೆರಳಿದ್ದ ಸುಮಾರು 20ಕ್ಕೂ ಅಧಿಕ ವಿದ್ಯಾರ್ಥಿಗಳು ದುರ್ಮರಣ ಹೊಂದಿದ್ದಾರೆ. ಈ ವಿಮಾನ ಅಹಮದಾಬಾದ್ ನ ಬಿಜೆ ಹಾಸ್ಟೆಲ್ ಗೆ ಅಪ್ಪಳಿಸಿದೆ. ವಿಮಾನ ಬಿಜೆ ಆಸ್ಪತ್ರೆ ಹಾಸ್ಟೆಲ್ ನ ಮೆಸ್ ಗೆ ಅಪ್ಪಳಿಸಿಸುತ್ತಿದ್ದಂತೆ ಅಲ್ಲಿದ್ದ ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ. ಪರಿಣಾಮ ಹಾಸ್ಟೇಲ್ ನಲ್ಲಿದ್ದ 20ಕ್ಕೂ ಅಧಿಕ ವಿದ್ಯಾರ್ಥಿಗಳು ದುರ್ಮರಣ ಹೊಂದಿದ್ದಾರೆ ಎಂದು ತಿಳಿದು ಬಂದಿದೆ.

ಈ ವಿಮಾನದಲ್ಲಿ ಇಬ್ಬರು ಪೈಲೆಟ್, 10 ಸಿಬ್ಬಂದಿ ಸೇರಿದಂತೆ 242 ಜನ ಪ್ರಯಾಣಿಕರು ಪ್ರಯಾಣಿಸುತ್ತಿದ್ದರು. ವಿಮಾನಕ್ಕೆ ಸುಮಿತ್ ಸಬರ್ವಾಲ್ ಪೈಲೆಟ್ ಆಗಿದ್ದರು. ಈ ವಿಮಾನ ನಿಲ್ದಾಣದ ಆವರಣದಿಂದ ದಟ್ಟ ಹೊಗೆ ಹೊರಬರುತ್ತಿರುವ ವಿಡಿಯೋವೊಂದು ವೈರಲ್ ಆಗಿದೆ.

ವಿಮಾನದಲ್ಲಿ 242 ಮಂದಿ ಇದ್ದು, ಎಲ್ಲರೂ ಸಾವನ್ನಪ್ಪಿದ್ದಾರೆ. ವಿಮಾನ ಪತನವಾಗುತ್ತಿದ್ದಂತೆ ವಿಮಾನ ಹೊತ್ತಿ ಉರಿದಿದೆ. ಹೀಗಾಗಿ 242 ಮಂದಿ ಪ್ರಯಾಣಿಕರು ಸಜೀವ ದಹನವಾಗಿದ್ದಾರೆ.

ವಿಮಾನದ ಇಂಜಿನ್ ದೋಷವೇ ದುರಂತಕ್ಕೆ ಕಾರಣವಾ ಎಂಬ ಶಂಕೆ ವ್ಯಕ್ತವಾಗಿದೆ. ದುರಂತಕ್ಕೂ 20 ನಿಮಿಷ ಮುಂಚೆ ಎಟಿಸಿಗೆ ಪೈಲೆಟ್ ಮಾಹಿತಿ ನೀಡಿದ್ದರು. ಅಹಮದಾಬಾದ್ ಎಟಿಸಿಗೆ ಪೈಲೆಟ್ ಮಾಹಿತಿ ನೀಡಿದ 20 ನಿಮಿಷಗಳಲ್ಲೇ ಈ ದುರಂತ ಸಂಭವಿಸಿದೆ. ವಿಮಾನ ಪತವಾಗಿರುವುದನ್ನು ಏರ್ ಇಂಡಿಯಾ ಆಡಳಿತ ಮಂಡಳಿ ದೃಢಪಡಿಸಿದೆ. ವಿಮಾನ ದುರಂತ ನಿಜಕ್ಕೂ ಆಘಾತಕಾರಿ ಘಟನೆ. ಅಹಮದಾಬಾದ್-ಲಂಡನ್ ವಿಮಾನ ಪತನ ದುರ್ವಿಧಿ. ದುರಂತದಲ್ಲಿ ಸಾವನಪ್ಪಿದವರ ಕುಟುಂಬಗಳಿಗೆ ಸಂತಾಪ ಸೂಚಿಸುತ್ತೇವೆಂದು ಏರ್ ಇಂಡಿಯಾ ಚೇರ್ ಮನ್ ಚಂದ್ರಶೇಖರನ್ ಕಂಬನಿ ಮಿಡಿದಿದ್ದಾರೆ.

ದುರಂತವಾಗಿರುವ ಏರ್ ಇಂಡಿಯಾ ವಿಮಾನದಲ್ಲಿ 217 ಜನ ವಯಸ್ಕರರು ಪ್ರಯಾಣ ಬೆಳೆಸಿದ್ದರು. 11 ಮಕ್ಕಳು, 2 ಹಸುಗೂಸುಗಳ ಪ್ರಯಾಣದಲ್ಲಿದ್ದರು. 169 ಮಂದಿ ಭಾರತೀಯರು, ಓರ್ವ ಕೆನಡಾ ಪ್ರಜೆ, 52 ಬ್ರಿಟೀಷ್ ಪ್ರಜೆಗಳು ವಿಮಾನದಲ್ಲಿ ಪ್ರಯಾಣ ಬೆಳೆಸಿದ್ದರು ಎನ್ನಲಾಗಿದೆ. ವಿಮಾನವು 625 ಮೀಟರ್ ಎತ್ತರದಲ್ಲಿದ್ದಾಗ ಈ ದುರಂತ ಸಂಭವಿಸಿದೆ.

Tags: DeathFlight crewpassengerplane crashPM Narendra ModiRammohan Naidu
SendShareTweet
Previous Post

ಹೇಮಾವತಿ ಗುದ್ದಾಟ; ಪಿಐಎಲ್ ಸಲ್ಲಿಸಲು ಮುಂದಾದ ಶಾಸಕ ಬಾಲಕೃಷ್ಣ

Next Post

ಏರ್ ಇಂಡಿಯಾ ವಿಮಾನ ಪತನಕ್ಕೂ ಮುನ್ನ ನರಕ ಯಾತನೆ ಅನುಭವಿಸಿದ್ದರಾ ಪ್ರಯಾಣಿಕರು?

Related Posts

ಇವುಗಳನ್ನು ತಿಳಿಯದೆ ಹೆಲ್ತ್ ಇನ್ಶುರೆನ್ಸ್ ಖರೀದಿಸದಿರಿ
ದೇಶ

ಇವುಗಳನ್ನು ತಿಳಿಯದೆ ಹೆಲ್ತ್ ಇನ್ಶುರೆನ್ಸ್ ಖರೀದಿಸದಿರಿ

ಇರಾನ್‌ನಿಂದ ಭಾರತೀಯರ ರಕ್ಷಣೆಗೆ ಸರ್ಕಾರ ಸಿದ್ಧತೆ: ಭೂಮಾರ್ಗದ ಮೂಲಕ ಸ್ಥಳಾಂತರಕ್ಕೆ ಅವಕಾಶ,ಕಲ್ಪಿಸಿದ ಇರಾನ್
ದೇಶ

ಇರಾನ್‌ನಿಂದ ಭಾರತೀಯರ ರಕ್ಷಣೆಗೆ ಸರ್ಕಾರ ಸಿದ್ಧತೆ: ಭೂಮಾರ್ಗದ ಮೂಲಕ ಸ್ಥಳಾಂತರಕ್ಕೆ ಅವಕಾಶ,ಕಲ್ಪಿಸಿದ ಇರಾನ್

ಏರಿಂಡಿಯಾ ವಿಮಾನ ಪತನ ಬಳಿಕ ನಿರ್ದೇಶಕ ನಾಪತ್ತೆ!
ದೇಶ

ಏರಿಂಡಿಯಾ ವಿಮಾನ ಪತನ ಬಳಿಕ ನಿರ್ದೇಶಕ ನಾಪತ್ತೆ!

ಏರಿಂಡಿಯಾ ವಿಮಾನ ದುರಂತ: ಬೋಯಿಂಗ್ 787ನಲ್ಲಿ ಲೋಪವಿರುವ ಬಗ್ಗೆ ಮೊದಲೇ ಮಾಹಿತಿ ನೀಡಲಾಗಿತ್ತೇ?
ದೇಶ

ವಿಮಾನ ದುರಂತ; 84 ಮೃತದೇಹಗಳ ಡಿಎನ್ ಎ ಪರೀಕ್ಷೆ!

ಸರ್ಕಾರದ ನಿರ್ಲಕ್ಷ್ಯದಿಂದಲೇ ಘಟಿಸಿತಾ ಪ್ರಮಾದ? ಸ್ಥಳೀಯರ ಮನವಿ ನಿರ್ಲಕ್ಷ್ಯಿಸಿದ್ದಕ್ಕೆ 4 ಜೀವಗಳು ಬಲಿ
ದೇಶ

ಸರ್ಕಾರದ ನಿರ್ಲಕ್ಷ್ಯದಿಂದಲೇ ಘಟಿಸಿತಾ ಪ್ರಮಾದ? ಸ್ಥಳೀಯರ ಮನವಿ ನಿರ್ಲಕ್ಷ್ಯಿಸಿದ್ದಕ್ಕೆ 4 ಜೀವಗಳು ಬಲಿ

ಬೈಕ್ ಟ್ಯಾಕ್ಸಿ ನಿಷೇಧ ; ಹೈಕೋರ್ಟ್ ಹೇಳಿದ್ದೇನು?
ದೇಶ

ಬೈಕ್ ಟ್ಯಾಕ್ಸಿ ನಿಷೇಧ ; ಹೈಕೋರ್ಟ್ ಹೇಳಿದ್ದೇನು?

Next Post
ಏರ್ ಇಂಡಿಯಾ ವಿಮಾನ ಪತನಕ್ಕೂ ಮುನ್ನ ನರಕ ಯಾತನೆ ಅನುಭವಿಸಿದ್ದರಾ ಪ್ರಯಾಣಿಕರು?

ಏರ್ ಇಂಡಿಯಾ ವಿಮಾನ ಪತನಕ್ಕೂ ಮುನ್ನ ನರಕ ಯಾತನೆ ಅನುಭವಿಸಿದ್ದರಾ ಪ್ರಯಾಣಿಕರು?

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬೆಳೆ ನಾಶ.. ಅನ್ನದಾತರು ಕಂಗಾಲು

ಬೆಳೆ ನಾಶ.. ಅನ್ನದಾತರು ಕಂಗಾಲು

ಅವಾಂತರಗಳ ಸರಮಾಲೆ

ಅವಾಂತರಗಳ ಸರಮಾಲೆ

ಮುಂದುವರೆದ ಜಡಿ ಮಳೆ..!

ಮುಂದುವರೆದ ಜಡಿ ಮಳೆ..!

ಉರುಳಿದ ಕಂಬ.. ಮುರಿದ ಇಬ್ಬರ ಸೊಂಟ

ಉರುಳಿದ ಕಂಬ.. ಮುರಿದ ಇಬ್ಬರ ಸೊಂಟ

Recent News

ಬೆಳೆ ನಾಶ.. ಅನ್ನದಾತರು ಕಂಗಾಲು

ಬೆಳೆ ನಾಶ.. ಅನ್ನದಾತರು ಕಂಗಾಲು

ಅವಾಂತರಗಳ ಸರಮಾಲೆ

ಅವಾಂತರಗಳ ಸರಮಾಲೆ

ಮುಂದುವರೆದ ಜಡಿ ಮಳೆ..!

ಮುಂದುವರೆದ ಜಡಿ ಮಳೆ..!

ಉರುಳಿದ ಕಂಬ.. ಮುರಿದ ಇಬ್ಬರ ಸೊಂಟ

ಉರುಳಿದ ಕಂಬ.. ಮುರಿದ ಇಬ್ಬರ ಸೊಂಟ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

youtube

Browse by Category

  • News & Politics
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬೆಳೆ ನಾಶ.. ಅನ್ನದಾತರು ಕಂಗಾಲು

ಬೆಳೆ ನಾಶ.. ಅನ್ನದಾತರು ಕಂಗಾಲು

ಅವಾಂತರಗಳ ಸರಮಾಲೆ

ಅವಾಂತರಗಳ ಸರಮಾಲೆ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat