ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಶತ್ರುಗಳ ನೀತಿ ಅನುಸರಿಸಿ ಸಂಹಾರ ತಂತ್ರ:ಭಾರತದಲ್ಲೂ ಅಸ್ತಿತ್ವಕ್ಕೆ ಬಂತು ರೆಡ್ ಮೀಟಿಂಗ್

May 27, 2025
Share on WhatsappShare on FacebookShare on Twitter

ಆಪರೇಷನ್ ಸಿಂಧೂರ್…ಭಾರತದ ಐತಿಹಾಸಿಕ ಸೇನಾ ಕಾರ್ಯಾಚರಣೆ ಅದೆಷ್ಟು ಪಕ್ವ, ಅದೆಷ್ಟು ನಿಖರ ಮತ್ತು ಸಂಘಟಿತವಾಗಿತ್ತು ಅನ್ನೋದು ಪಾಕಿಸ್ತಾನದ ಇಂದಿನ ಗತಿಯನ್ನು ಕಂಡ್ರೆ ಅರ್ಥವಾಗುತ್ತೆ. ಪಾಕಿಸ್ತಾನದೊಳಗೇ ನುಗ್ಗಿ ಶತ್ರು ಸಂಹಾರದಂಥಾ ದೊಡ್ಡ ಕಾರ್ಯಾಚರಣೆ ನಡೆಸೋದು ನಿಜಕ್ಕೂ ಸವಾಲಿನದ್ದೇ ಸರಿ. ಹಾಗಂತಾ ಅದಕ್ಕೊಂದು ಪೂರ್ವತಯಾರಿ, ಪಕ್ಕಾ ಪ್ಲ್ಯಾನಿಂಗ್ ಇದ್ರೆ, ಎಂಥದ್ದನ್ನೂ ಸಾಧಿಸಬಹುದು ಅನ್ನೋದನ್ನು ಹಿಂದೂಸ್ತಾನ ಸೇನೆ ಸಾಬೀತು ಮಾಡಿದೆ. ಹಾಗಂತಾ ಈ ಯಶಸ್ಸಿನ ಹಿಂದೆ ಕೇಳಿ ಬರ್ತಿರೋ ದೊಡ್ಡ ರಣತಂತ್ರವೆಂದ್ರೆ ಅದು ರೆಡ್ ಮೀಟಿಂಗ್.

ಏನಿದು ಸೇನೆಯ ಮಹತ್ವಾಕಾಂಕ್ಷಿ ರೆಡ್ ಮೀಟಿಂಗ್

ಪಹಲ್ಗಾಮ್ ಹತ್ಯಾಕಾಂಡಕ್ಕೆ ಪ್ರತೀಕಾರಕ್ಕೆ ನಿರ್ಧರಿಸಿದ್ದ ಭಾರತ, ಪಾಕಿಸ್ತಾನದಲ್ಲಿ ಅಡಗಿದ್ದ ಉಗ್ರರನ್ನು ಸಂಹರಿಸೋ ಪ್ಲ್ಯಾನ್ ಮಾಡಿತ್ತು. ಹಾಗಂತಾ ಅದು ಸುಲಭದ ಕಾರ್ಯವಾಗಿರ್ಲಿಲ್ಲ. ಇದಕ್ಕೆಲ್ಲಾ ದೊಡ್ಡ ಮಟ್ಟದ ಪೂರ್ವ ತಯಾರಿ ಅತಿ ಅವಶ್ಯಕ. ಆದ್ರೆ ಅತ್ತು ಭಾರತದ ಬಳಿ ಸಮಯವಿರ್ಲಿಲ್ಲ. ಆದ್ರೆ ಈ ಹಿಂದೆಯೇ ರೂಪಿಸಿದ ರಣತಂತ್ರವೊಂದು ಅಂದು ಭಾರತದ ಬೆನ್ನೆಲುಬಾಗಿಬಿಡ್ತು. ಹೌದು, ಯಾವುದೇ ಶತ್ರುವಿನ ವಿರುದ್ಧ ಸಮರಕ್ಕಿಳಿಯೋ ಮುನ್ನ ಆ ಶತ್ರುವಿನಂತೆಯೇ ಯೋಚಿಸಬೇಕು ಮತ್ತು ರಣತಂತ್ರ ರೂಪಿಸಬೇಕು. ಇದರ ಭಾಗವಾಗಿಯೇ ಭಾರತೀಯ ಸೇನೆ ಹಿಂದೆ ಸೋವಿಯತ್ ಒಕ್ಕೂಟದ ಪರಿಕಲ್ಪನೆಯಲ್ಲಿ ಅನುಸರಿಸಿದ್ದ ಮಾದರಿಯನ್ನು ಅನುಷ್ಠಾನಕ್ಕೆ ತರಲಾಗಿತ್ತು. ಇದರ ಭಾಗವಾಗಿಯೇ ರೆಡ್ ಟೀಮ್ ಪರಿಕಲ್ಪನೆಯನ್ನು ಸೇನೆ ಅಳವಡಿಕೊಂಡು ತನ್ನ ವ್ಯೂಹ ಹೆಣೆದಿತ್ತು. ಇದರ ಫಲವಾಗಿಯೇ ಅಷ್ಟು ನಿಖರ ಮತ್ತು ತುರ್ತಾಗಿ ಪಾಕ್ ವಿರುದ್ಧ ಸಿಡಿದೇಳುವಂತಾಗಿದ್ದು. ಈ ರೆಡ್ ಮೀಟಿಂಗ್ ವಿಧಾನವನ್ನೇ ಅಮೆರಿಕ ಹಿಂದಿನಿಂದಲೂ ಅನುಸರಿಸಿಕೊಂಡು ಬಂದಿದೆ.

ಅಸಲಿಗೆ ಈ ರೆಡ್ ಟೀಮ್ ನ ಅರ್ಥವಾದ್ರು ಏನು

ಸೇನೆಯ ಸಮರಾಭ್ಯಾಸದ ಭಾಗವೇ ಈ ರೆಡ್ ಮತ್ತು ಬ್ಲೂ ಟೀಂ ಕಲ್ಪನೆ. ರೆಡ್ ಟೀಂ ಆ ದೇಶದ ತಂಡವಾಗಿದ್ರೆ ಬ್ಲೂ ಟೀಂ ಎದುರಾಳಿಗಳ ತಂಡವಾಗಿ ಅಭ್ಯಾಸ ನಡೆಸುತ್ತೆ. ಇದೇ ನೀಲನಕ್ಷೆಯನ್ನಿಟ್ಟುಕೊಂಡು, ಭಾರತೀಯ ಸೇನೆಯೂ ಪಾಕಿಸ್ತಾನ ಯೋಜಿಸಬಹುದಾದ ರಣತಂತ್ರ ರೂಪಿಸಬಹುದಾದ ಪ್ರತಿ ವ್ಯೂಹಗಳನ್ನು ಮೊದಲೇ ಕಲ್ಪಿಸಿ ಅದಕ್ಕೆ ಪ್ರತ್ಯುತ್ತರದ ಪ್ಲ್ಯಾನ್ ಬಿ ರೂಪಿಸಿತ್ತು. ಇದನ್ನೇ ಭಾರತೀಯ ಸೇನೆ ಮಹಾಭಾರತದ ಕುರುಕ್ಷೇತ್ರ ರಣತಂತ್ರದ ಪ್ರತೀಕವಾಗಿ ವಿದುರ ವಕ್ತ್ ಅಂತಾ ನಾಮಕರಣ ಮಾಡಿತ್ತು. ಮಹಾಭಾರತದಲ್ಲಿ ತಂತ್ರ ರೂಪಿಸೋ ಮಹಾ ಚತುರನಾಗಿದ್ದ ವಿದುರನ ಹೆಸರಿನಲ್ಲೇ ಈ ಕಾರ್ಯಾಚರಣೆಯನ್ನು ವಿಧುರ ವಕ್ತ್ ಅಂತಾ ಕರೆಯಲಾಗಿತ್ತು.

ಸೇನೆಯ ಮೂವರು ಕಮಾಂಡರ್ ಗಳಿಂದ ಹದ್ದಿನ ಕಣ್ಣು

ಇನ್ನು ಆಪರೇಷನ್ ಸಿಂಧೂರ್ ಈ ವಿಧುರ ವಕ್ತ್ ಕಾರ್ಯತಂತ್ರದಿಂದಲೇ ನಿರೀಕ್ಷೆಗೂ ಮೀರಿದ ಫಲ ಕಂಡಿತ್ತು. ಹಾಗಂತಾ ಅವತ್ತಿನ ಸೇನಾ ಕಾರ್ಯಾಚರಣೆಯನ್ನು ಮೂರು ಪಡೆಗಳ ಮುಖ್ಯಸ್ಥರು ಒಟ್ಟಿಗೆ ಕೂತು ವೀಕ್ಷಿಸಿದ್ರು. ಮುಂದಿನ ನಿರ್ದೇಶನಗಳನ್ನು ನೀಡೋದೇ ಆಗಿರ್ಲಿ, ಎದುರಾಗೋ ಪರಿಸ್ಥಿತಿಯನ್ನು ನಿಭಾಯಿಸೋದೇ ಆಗಿರ್ಲಿ ಎಲ್ಲವನ್ನು ನಿರ್ವಹಿಸೋ ನಿಟ್ಟಿನಲ್ಲೇ ಅಂದು ಭೂಸೇನೆ, ವಾಯು ಸೇನೆ ಮತ್ತು ನೌಕಾ ಪಡೆಗಳ ಮುಖ್ಯಸ್ಥರು ಒಟ್ಟಿಗಿದ್ದು, ಆಪರೇಷನನ್ನು ಮಾನಿಟರಿಂಗ್ ಮಾಡಿದ್ರು. ಇದರ ಫೋಟೋವನ್ನು ಕೂಡಾ ಈ ಸೇನೆ ರಿಲೀಸ್ ಮಾಡಿದೆ.

Tags: AmericaArmyblue teamIndiaJammu And KashmirPahalgam AttackPakistanred meetingTerrorist
SendShareTweet
Previous Post

ಗುಪ್ತಗಾಮಿನಿಯಂತೆ ಹರಿಯುತ್ತಿದೆಯಾ ಮಹಾಮಾರಿ…?ಕರ್ನಾಟಕದ ನೆತ್ತಿ ಮೇಲೆ ಕೋವಿಡ್ ತೂಗುಗತ್ತಿ…!

Next Post

ಒಂದೇ ಕುಟುಂಬದ ಏಳು ಮಂದಿ ಆತ್ಮಹತ್ಯೆಗೆ ಶರಣಾದ್ರ..!?

Related Posts

ಮನುಷ್ಯತ್ವ ಮರೆತ ರಾಕ್ಷಸ.. ಬಾಲಕನ ಹತ್ಯೆಗೈದು ಮಾಂಸ ತಿಂದು, ರಕ್ತ ಕುಡಿದ ಪಾಪಿ!
ದೇಶ

ಮನುಷ್ಯತ್ವ ಮರೆತ ರಾಕ್ಷಸ.. ಬಾಲಕನ ಹತ್ಯೆಗೈದು ಮಾಂಸ ತಿಂದು, ರಕ್ತ ಕುಡಿದ ಪಾಪಿ!

ಕರ್ನಾಟಕ ಬಳಿಕ ಆಂಧ್ರದಲ್ಲೂ ಮಕ್ಕಳಿಗೆ ಸೋಷಿಯಲ್ ಮೀಡಿಯಾ ಬ್ಯಾನ್‌!
ದೇಶ

ಕರ್ನಾಟಕ ಬಳಿಕ ಆಂಧ್ರದಲ್ಲೂ ಮಕ್ಕಳಿಗೆ ಸೋಷಿಯಲ್ ಮೀಡಿಯಾ ಬ್ಯಾನ್‌!

ರಷ್ಯಾದ ತೈಲ ಖರೀದಿಗೆ ಭಾರತಕ್ಕೆ ಅಮೆರಿಕದಿಂದ 30 ದಿನಗಳ ವಿನಾಯಿತಿ
ದೇಶ

ರಷ್ಯಾದ ತೈಲ ಖರೀದಿಗೆ ಭಾರತಕ್ಕೆ ಅಮೆರಿಕದಿಂದ 30 ದಿನಗಳ ವಿನಾಯಿತಿ

UPSC ಪರೀಕ್ಷೆ ಫಲಿತಾಂಶ ಪ್ರಕಟ | ಅನುಜ್ ಅಗ್ನಿಹೋತ್ರಿ ದೇಶಕ್ಕೆ ಟಾಪರ್.. ಕಿರಣ್​ ಕಮಟೆ ಕರ್ನಾಟಕಕ್ಕೆ ಫಸ್ಟ್!
ದೇಶ

UPSC ಪರೀಕ್ಷೆ ಫಲಿತಾಂಶ ಪ್ರಕಟ | ಅನುಜ್ ಅಗ್ನಿಹೋತ್ರಿ ದೇಶಕ್ಕೆ ಟಾಪರ್.. ಕಿರಣ್​ ಕಮಟೆ ಕರ್ನಾಟಕಕ್ಕೆ ಫಸ್ಟ್!

ಅಸ್ಸಾಂನಲ್ಲಿ ಸುಖೋಯ್ ಯುದ್ಧ ವಿಮಾನ ಪತನ | ಇಬ್ಬರು ಪೈಲಟ್‌ಗಳ ದುರ್ಮರಣ
ದೇಶ

ಅಸ್ಸಾಂನಲ್ಲಿ ಸುಖೋಯ್ ಯುದ್ಧ ವಿಮಾನ ಪತನ | ಇಬ್ಬರು ಪೈಲಟ್‌ಗಳ ದುರ್ಮರಣ

ಮಹಿಳಾ ದಿನಾಚರಣೆಯ ಅಂಗವಾಗಿ ದೇಶಾದ್ಯಂತ ‘ಮಹಾ ಜನ್ ಸುನ್ವಾಯಿ’ ಅಭಿಯಾನ!
ರಾಜ್ಯ

ಮಹಿಳಾ ದಿನಾಚರಣೆಯ ಅಂಗವಾಗಿ ದೇಶಾದ್ಯಂತ ‘ಮಹಾ ಜನ್ ಸುನ್ವಾಯಿ’ ಅಭಿಯಾನ!

Next Post
ಒಂದೇ ಕುಟುಂಬದ ಏಳು ಮಂದಿ ಆತ್ಮಹತ್ಯೆಗೆ ಶರಣಾದ್ರ..!?

ಒಂದೇ ಕುಟುಂಬದ ಏಳು ಮಂದಿ ಆತ್ಮಹತ್ಯೆಗೆ ಶರಣಾದ್ರ..!?

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಟಿ20 ವಿಶ್ವಕಪ್​ನಿಂದ ಇಂಗ್ಲೆಂಡ್​ ನಿರ್ಗಮನ : ಬ್ರೆಂಡನ್ ಮೆಕಲಮ್ ವಿರುದ್ಧ ಮೈಕಲ್ ವಾನ್ ಕಿಡಿ

ಟಿ20 ವಿಶ್ವಕಪ್​ನಿಂದ ಇಂಗ್ಲೆಂಡ್​ ನಿರ್ಗಮನ : ಬ್ರೆಂಡನ್ ಮೆಕಲಮ್ ವಿರುದ್ಧ ಮೈಕಲ್ ವಾನ್ ಕಿಡಿ

ಆಟೋಮೊಬೈಲ್ ಅಖಾಡದಲ್ಲಿ ಹೊಸ ಸಂಚಲನ.. ಮಾರುತಿ ಜಿಮ್ನಿ ಎದುರು ತೊಡೆ ತಟ್ಟಲಿದೆಯೇ ರೆನಾಲ್ಟ್ ಬ್ರಿಡ್ಜರ್?

ಆಟೋಮೊಬೈಲ್ ಅಖಾಡದಲ್ಲಿ ಹೊಸ ಸಂಚಲನ.. ಮಾರುತಿ ಜಿಮ್ನಿ ಎದುರು ತೊಡೆ ತಟ್ಟಲಿದೆಯೇ ರೆನಾಲ್ಟ್ ಬ್ರಿಡ್ಜರ್?

ಕಾಲು ಟಚ್ ಆಗಿದ್ದಕ್ಕೆ ವ್ಯಕ್ತಿಯನ್ನು ಕೊಂದೇ ಬಿಟ್ಟ ಪಾಪಿಗಳು!

ಕಾಲು ಟಚ್ ಆಗಿದ್ದಕ್ಕೆ ವ್ಯಕ್ತಿಯನ್ನು ಕೊಂದೇ ಬಿಟ್ಟ ಪಾಪಿಗಳು!

ಬೆದರಿಕೆ, ನಿಂದನೆ ಆರೋಪ – ಬಿಗ್‌ಬಾಸ್ ಮಾಜಿ ಸ್ಪರ್ಧಿ ರಜತ್ ವಿರುದ್ಧ FIR!

ಬೆದರಿಕೆ, ನಿಂದನೆ ಆರೋಪ – ಬಿಗ್‌ಬಾಸ್ ಮಾಜಿ ಸ್ಪರ್ಧಿ ರಜತ್ ವಿರುದ್ಧ FIR!

Recent News

ಟಿ20 ವಿಶ್ವಕಪ್​ನಿಂದ ಇಂಗ್ಲೆಂಡ್​ ನಿರ್ಗಮನ : ಬ್ರೆಂಡನ್ ಮೆಕಲಮ್ ವಿರುದ್ಧ ಮೈಕಲ್ ವಾನ್ ಕಿಡಿ

ಟಿ20 ವಿಶ್ವಕಪ್​ನಿಂದ ಇಂಗ್ಲೆಂಡ್​ ನಿರ್ಗಮನ : ಬ್ರೆಂಡನ್ ಮೆಕಲಮ್ ವಿರುದ್ಧ ಮೈಕಲ್ ವಾನ್ ಕಿಡಿ

ಆಟೋಮೊಬೈಲ್ ಅಖಾಡದಲ್ಲಿ ಹೊಸ ಸಂಚಲನ.. ಮಾರುತಿ ಜಿಮ್ನಿ ಎದುರು ತೊಡೆ ತಟ್ಟಲಿದೆಯೇ ರೆನಾಲ್ಟ್ ಬ್ರಿಡ್ಜರ್?

ಆಟೋಮೊಬೈಲ್ ಅಖಾಡದಲ್ಲಿ ಹೊಸ ಸಂಚಲನ.. ಮಾರುತಿ ಜಿಮ್ನಿ ಎದುರು ತೊಡೆ ತಟ್ಟಲಿದೆಯೇ ರೆನಾಲ್ಟ್ ಬ್ರಿಡ್ಜರ್?

ಕಾಲು ಟಚ್ ಆಗಿದ್ದಕ್ಕೆ ವ್ಯಕ್ತಿಯನ್ನು ಕೊಂದೇ ಬಿಟ್ಟ ಪಾಪಿಗಳು!

ಕಾಲು ಟಚ್ ಆಗಿದ್ದಕ್ಕೆ ವ್ಯಕ್ತಿಯನ್ನು ಕೊಂದೇ ಬಿಟ್ಟ ಪಾಪಿಗಳು!

ಬೆದರಿಕೆ, ನಿಂದನೆ ಆರೋಪ – ಬಿಗ್‌ಬಾಸ್ ಮಾಜಿ ಸ್ಪರ್ಧಿ ರಜತ್ ವಿರುದ್ಧ FIR!

ಬೆದರಿಕೆ, ನಿಂದನೆ ಆರೋಪ – ಬಿಗ್‌ಬಾಸ್ ಮಾಜಿ ಸ್ಪರ್ಧಿ ರಜತ್ ವಿರುದ್ಧ FIR!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಟಿ20 ವಿಶ್ವಕಪ್​ನಿಂದ ಇಂಗ್ಲೆಂಡ್​ ನಿರ್ಗಮನ : ಬ್ರೆಂಡನ್ ಮೆಕಲಮ್ ವಿರುದ್ಧ ಮೈಕಲ್ ವಾನ್ ಕಿಡಿ

ಟಿ20 ವಿಶ್ವಕಪ್​ನಿಂದ ಇಂಗ್ಲೆಂಡ್​ ನಿರ್ಗಮನ : ಬ್ರೆಂಡನ್ ಮೆಕಲಮ್ ವಿರುದ್ಧ ಮೈಕಲ್ ವಾನ್ ಕಿಡಿ

ಆಟೋಮೊಬೈಲ್ ಅಖಾಡದಲ್ಲಿ ಹೊಸ ಸಂಚಲನ.. ಮಾರುತಿ ಜಿಮ್ನಿ ಎದುರು ತೊಡೆ ತಟ್ಟಲಿದೆಯೇ ರೆನಾಲ್ಟ್ ಬ್ರಿಡ್ಜರ್?

ಆಟೋಮೊಬೈಲ್ ಅಖಾಡದಲ್ಲಿ ಹೊಸ ಸಂಚಲನ.. ಮಾರುತಿ ಜಿಮ್ನಿ ಎದುರು ತೊಡೆ ತಟ್ಟಲಿದೆಯೇ ರೆನಾಲ್ಟ್ ಬ್ರಿಡ್ಜರ್?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat