ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಮಂಗಳೂರು

ನಿಟ್ಟೆ ಸಮೂಹ ಶಿಕ್ಷಣ ಸಂಸ್ಥೆಗಳ ಸಂಸ್ಥಾಪಕ ಎನ್.ವಿನಯ ಹೆಗ್ಡೆ ವಿಧಿವಶ

January 1, 2026
Share on WhatsappShare on FacebookShare on Twitter

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಿಕ್ಷಣ ಹಾಗೂ ಕೈಗಾರಿಕಾ ಕ್ರಾಂತಿಯ ಮೂಲಕ ಹೆಸರು ಗಳಿಸಿದ್ದ ನಿಟ್ಟೆ ವಿಶ್ವವಿದ್ಯಾಲಯದ ಕುಲಾಧಿಪತಿ ಎನ್ ವಿನಯ್ ಹೆಗ್ಡೆ ಅವರು ಇಂದು(ಜನವರಿ 1) ಬೆಳಗ್ಗೆ ನಿಧನರಾಗಿದ್ದಾರೆ. 83 ವರ್ಷ ವಯಸ್ಸಾಗಿದ್ದ ವಿನಯ್ ಹೆಗ್ಡೆ ಅವರು ಪತ್ನಿ, ಪುತ್ರ, ಪುತ್ರಿ ಸಹಿತ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ.

ಅವರ ಪಾರ್ಥಿವ ಶರೀರವನ್ನು ಜನವರಿ 1ರ ಬೆಳಿಗ್ಗೆ 8.30 ರಿಂದ ಮಧ್ಯಾಹ್ನ 3.00 ರವರೆಗೆ ಮಂಗಳೂರಿನ ಶಿವಭಾಗ್‌ನಲ್ಲಿರುವ ಸದಾನಂದ ನಿವಾಸದಲ್ಲಿ ಮತ್ತು ಸಂಜೆ 4.30 ರಿಂದ ಸಂಜೆ 6.00 ರವರೆಗೆ ನಿಟ್ಟೆ ಕ್ಯಾಂಪಸ್‌ನಲ್ಲಿ ಸಾರ್ವಜನಿಕ ದರ್ಶನಕ್ಕೆ ಇಡಲಾಗುವುದು ಎಂದು ಕುಟುಂಬದ ಸದಸ್ಯರು ಮಾಹಿತಿ ನೀಡಿದ್ದಾರೆ.

ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ನಿಟ್ಟೆ ಮೂಲದ ವಿನಯ್ ಹೆಗ್ಡೆ ಅವರು ಕಳೆದ ಕೆಲವು ದಿನಗಳಿಂದ ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದರು. ವಿನಯ್ ಹೆಗ್ಡೆ ಅವರು ಸುಪ್ರೀಂಕೋರ್ಟ್ ನಿವೃತ್ತ ನ್ಯಾಯಮೂರ್ತಿ ಕೆ.ಎಸ್. ಹೆಗ್ಡೆ ಅವರ ದ್ವಿತೀಯ ಪುತ್ರ ಮತ್ತು ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಅವರ ಸೋದರರಾಗಿದ್ದಾರೆ.

ವಿನಯ್ ಹೆಗ್ಡೆ ಅವರು ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರದಲ್ಲಿ ಕ್ರಾಂತಿಕಾರಿ ಬದಲಾವಣೆ ತಂದಿದ್ದರು. ಗ್ರಾಮೀಣ ಪ್ರದೇಶವಾಗಿದ್ದ ನಿಟ್ಟೆಯನ್ನು ಅಂತಾರಾಷ್ಟ್ರೀಯ ಮಟ್ಟದ ಶೈಕ್ಷಣಿಕ ಕೇಂದ್ರವಾಗಿ ಪರಿವರ್ತಿಸಿದ ಶಿಕ್ಷಣ ತಜ್ಞರಾಗಿದ್ದಾರೆ. ನಿಟ್ಟೆ ಯೂನಿವರ್ಸಿಟಿ ರೂವಾರಿಯಾಗಿದ್ದರು.

ಇದನ್ನೂ ಓದಿ: ‘ಅಕ್ರಮ’ ಶೂರರಿಗೆ ಮಿಡಿಯುವ ಸಿಎಂ ಮನಸ್ಸು ಕನ್ನಡಿಗರ ವಿಷ್ಯದಲ್ಲಿ ಠುಸ್ | ಸರ್ಕಾರದ ವಿರುದ್ಧ N.R. ರಮೇಶ್‌ ರ್‍ಯಾಶ್!

Tags: founderKarnataka News beatN. Vinaya HegdeNitte Educational Institutionspasses away
SendShareTweet
Previous Post

ಸಾಂಸ್ಕೃತಿಕ ನಗರಿಯಲ್ಲಿ ಹೊಸ ವರ್ಷದ ಸಂಭ್ರಮ | ಅರಮನೆ ಎದುರು ಪಟಾಕಿ ಸಿಡಿಸಿ 2026 ನ್ನು ಅದ್ಧೂರಿಯಾಗಿ ಸ್ವಾಗತಿಸಿದ ಮೈಸೂರು

Next Post

ಕಳೆದ ವರ್ಷದ ಸಾಧನೆಗಳ ಸ್ಪೂರ್ತಿಯೊಂದಿಗೆ ಹೊಸ ವರ್ಷ ಸ್ವಾಗತಿಸೋಣ | ಜನತೆಗೆ ವಿಶ್‌ ಮಾಡಿದ ಸಿಎಂ-ಡಿಸಿಎಂ

Related Posts

ಪಾದಚಾರಿಗಳ ಮೇಲೆ ಉರುಳಿ ಬಿದ್ದಿ ಓಮ್ನಿ.. ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ!
ದಕ್ಷಿಣ ಕನ್ನಡ

ಪಾದಚಾರಿಗಳ ಮೇಲೆ ಉರುಳಿ ಬಿದ್ದಿ ಓಮ್ನಿ.. ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ!

ಪುತ್ತೂರಲ್ಲಿ ಮುಕ್ತಾಯಗೊಂಡ ಕಾರ್ಯಾಚರಣೆ : ಬಾವಿಯಿಂದ ಹೊರಬಂದು ತೋಟದತ್ತ ಹೋದ ಕಾಡಾನೆ
ಮಂಗಳೂರು

ಪುತ್ತೂರಲ್ಲಿ ಮುಕ್ತಾಯಗೊಂಡ ಕಾರ್ಯಾಚರಣೆ : ಬಾವಿಯಿಂದ ಹೊರಬಂದು ತೋಟದತ್ತ ಹೋದ ಕಾಡಾನೆ

ಮೆಹಂದಿ ಕಾರ್ಯಕ್ರಮದಲ್ಲಿ ಕುಸಿದುಬಿದ್ದು ನಿರೂಪಕ ಸಾವು
ದಕ್ಷಿಣ ಕನ್ನಡ

ಮೆಹಂದಿ ಕಾರ್ಯಕ್ರಮದಲ್ಲಿ ಕುಸಿದುಬಿದ್ದು ನಿರೂಪಕ ಸಾವು

2nd PUC Result – 600ಕ್ಕೆ 600 ಅಂಕ ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ದಿಶಾ!
ಮಂಗಳೂರು

2nd PUC Result – 600ಕ್ಕೆ 600 ಅಂಕ ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ದಿಶಾ!

ಬೆಂಗಳೂರು ಸೇರಿ ಉಡುಪಿ, ಮಂಗಳೂರು ವಾಯು ಗುಣಮಟ್ಟ ಸುಧಾರಣೆ
ಬೆಂಗಳೂರು

ಬೆಂಗಳೂರು ಸೇರಿ ಉಡುಪಿ, ಮಂಗಳೂರು ವಾಯು ಗುಣಮಟ್ಟ ಸುಧಾರಣೆ

ಉಡುಪಿ – ಮಂಗಳೂರಲ್ಲಿ ಅತಿಯಾಯ್ತು ವಾಯು ಮಾಲಿನ್ಯ ; ಉಸಿರಾಡೋದೂ ಕಷ್ಟ!
ಉಡುಪಿ

ಉಡುಪಿ – ಮಂಗಳೂರಲ್ಲಿ ಅತಿಯಾಯ್ತು ವಾಯು ಮಾಲಿನ್ಯ ; ಉಸಿರಾಡೋದೂ ಕಷ್ಟ!

Next Post
ಕಳೆದ ವರ್ಷದ ಸಾಧನೆಗಳ ಸ್ಪೂರ್ತಿಯೊಂದಿಗೆ ಹೊಸ ವರ್ಷ ಸ್ವಾಗತಿಸೋಣ | ಜನತೆಗೆ ವಿಶ್‌ ಮಾಡಿದ ಸಿಎಂ-ಡಿಸಿಎಂ

ಕಳೆದ ವರ್ಷದ ಸಾಧನೆಗಳ ಸ್ಪೂರ್ತಿಯೊಂದಿಗೆ ಹೊಸ ವರ್ಷ ಸ್ವಾಗತಿಸೋಣ | ಜನತೆಗೆ ವಿಶ್‌ ಮಾಡಿದ ಸಿಎಂ-ಡಿಸಿಎಂ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ತನ್ನ ಮಗುವಿನ ಅಸ್ಥಿಪಂಜರ ಹೊತ್ತು ಅಲೆದಾಡಿದ ತಾಯಿ ಕೋತಿ – ನಮ್ಮ ಮೆಟ್ರೋ ನಿಲ್ದಾಣದಲ್ಲಿ ಮನಕಲಕುವ ದೃಶ್ಯ!

ತನ್ನ ಮಗುವಿನ ಅಸ್ಥಿಪಂಜರ ಹೊತ್ತು ಅಲೆದಾಡಿದ ತಾಯಿ ಕೋತಿ – ನಮ್ಮ ಮೆಟ್ರೋ ನಿಲ್ದಾಣದಲ್ಲಿ ಮನಕಲಕುವ ದೃಶ್ಯ!

ನಿವೃತ್ತಿಗಾಗಿ ಉಳಿತಾಯ, ಆರೋಗ್ಯ ವಿಮೆ ಭದ್ರತೆ : ಏನಿದು ಕೇಂದ್ರ ಸರ್ಕಾರದ ವಿಶಿಷ್ಟ ಯೋಜನೆ?

ನಿವೃತ್ತಿಗಾಗಿ ಉಳಿತಾಯ, ಆರೋಗ್ಯ ವಿಮೆ ಭದ್ರತೆ : ಏನಿದು ಕೇಂದ್ರ ಸರ್ಕಾರದ ವಿಶಿಷ್ಟ ಯೋಜನೆ?

ಸನ್‌ರೈಸರ್ಸ್ ಹೈದರಾಬಾದ್‌ಗೆ ಶುಭಸುದ್ದಿ – ತಂಡ ಸೇರಲು ಸಜ್ಜಾದ ಪ್ಯಾಟ್ ಕಮಿನ್ಸ್!

ಸನ್‌ರೈಸರ್ಸ್ ಹೈದರಾಬಾದ್‌ಗೆ ಶುಭಸುದ್ದಿ – ತಂಡ ಸೇರಲು ಸಜ್ಜಾದ ಪ್ಯಾಟ್ ಕಮಿನ್ಸ್!

ನಕಲಿ ನೋಟುಗಳನ್ನು ನೀಡಿ ಆರ್‌ಬಿಐಗೇ ವಂಚಿಸಲು ಯತ್ನಿಸಿದ ಭೂಪ ಅರೆಸ್ಟ್‌!

ನಕಲಿ ನೋಟುಗಳನ್ನು ನೀಡಿ ಆರ್‌ಬಿಐಗೇ ವಂಚಿಸಲು ಯತ್ನಿಸಿದ ಭೂಪ ಅರೆಸ್ಟ್‌!

Recent News

ತನ್ನ ಮಗುವಿನ ಅಸ್ಥಿಪಂಜರ ಹೊತ್ತು ಅಲೆದಾಡಿದ ತಾಯಿ ಕೋತಿ – ನಮ್ಮ ಮೆಟ್ರೋ ನಿಲ್ದಾಣದಲ್ಲಿ ಮನಕಲಕುವ ದೃಶ್ಯ!

ತನ್ನ ಮಗುವಿನ ಅಸ್ಥಿಪಂಜರ ಹೊತ್ತು ಅಲೆದಾಡಿದ ತಾಯಿ ಕೋತಿ – ನಮ್ಮ ಮೆಟ್ರೋ ನಿಲ್ದಾಣದಲ್ಲಿ ಮನಕಲಕುವ ದೃಶ್ಯ!

ನಿವೃತ್ತಿಗಾಗಿ ಉಳಿತಾಯ, ಆರೋಗ್ಯ ವಿಮೆ ಭದ್ರತೆ : ಏನಿದು ಕೇಂದ್ರ ಸರ್ಕಾರದ ವಿಶಿಷ್ಟ ಯೋಜನೆ?

ನಿವೃತ್ತಿಗಾಗಿ ಉಳಿತಾಯ, ಆರೋಗ್ಯ ವಿಮೆ ಭದ್ರತೆ : ಏನಿದು ಕೇಂದ್ರ ಸರ್ಕಾರದ ವಿಶಿಷ್ಟ ಯೋಜನೆ?

ಸನ್‌ರೈಸರ್ಸ್ ಹೈದರಾಬಾದ್‌ಗೆ ಶುಭಸುದ್ದಿ – ತಂಡ ಸೇರಲು ಸಜ್ಜಾದ ಪ್ಯಾಟ್ ಕಮಿನ್ಸ್!

ಸನ್‌ರೈಸರ್ಸ್ ಹೈದರಾಬಾದ್‌ಗೆ ಶುಭಸುದ್ದಿ – ತಂಡ ಸೇರಲು ಸಜ್ಜಾದ ಪ್ಯಾಟ್ ಕಮಿನ್ಸ್!

ನಕಲಿ ನೋಟುಗಳನ್ನು ನೀಡಿ ಆರ್‌ಬಿಐಗೇ ವಂಚಿಸಲು ಯತ್ನಿಸಿದ ಭೂಪ ಅರೆಸ್ಟ್‌!

ನಕಲಿ ನೋಟುಗಳನ್ನು ನೀಡಿ ಆರ್‌ಬಿಐಗೇ ವಂಚಿಸಲು ಯತ್ನಿಸಿದ ಭೂಪ ಅರೆಸ್ಟ್‌!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ತನ್ನ ಮಗುವಿನ ಅಸ್ಥಿಪಂಜರ ಹೊತ್ತು ಅಲೆದಾಡಿದ ತಾಯಿ ಕೋತಿ – ನಮ್ಮ ಮೆಟ್ರೋ ನಿಲ್ದಾಣದಲ್ಲಿ ಮನಕಲಕುವ ದೃಶ್ಯ!

ತನ್ನ ಮಗುವಿನ ಅಸ್ಥಿಪಂಜರ ಹೊತ್ತು ಅಲೆದಾಡಿದ ತಾಯಿ ಕೋತಿ – ನಮ್ಮ ಮೆಟ್ರೋ ನಿಲ್ದಾಣದಲ್ಲಿ ಮನಕಲಕುವ ದೃಶ್ಯ!

ನಿವೃತ್ತಿಗಾಗಿ ಉಳಿತಾಯ, ಆರೋಗ್ಯ ವಿಮೆ ಭದ್ರತೆ : ಏನಿದು ಕೇಂದ್ರ ಸರ್ಕಾರದ ವಿಶಿಷ್ಟ ಯೋಜನೆ?

ನಿವೃತ್ತಿಗಾಗಿ ಉಳಿತಾಯ, ಆರೋಗ್ಯ ವಿಮೆ ಭದ್ರತೆ : ಏನಿದು ಕೇಂದ್ರ ಸರ್ಕಾರದ ವಿಶಿಷ್ಟ ಯೋಜನೆ?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat