ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಮಂಗಳೂರು

ನಿಟ್ಟೆ ಸಮೂಹ ಶಿಕ್ಷಣ ಸಂಸ್ಥೆಗಳ ಸಂಸ್ಥಾಪಕ ಎನ್.ವಿನಯ ಹೆಗ್ಡೆ ವಿಧಿವಶ

January 1, 2026
Share on WhatsappShare on FacebookShare on Twitter

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಿಕ್ಷಣ ಹಾಗೂ ಕೈಗಾರಿಕಾ ಕ್ರಾಂತಿಯ ಮೂಲಕ ಹೆಸರು ಗಳಿಸಿದ್ದ ನಿಟ್ಟೆ ವಿಶ್ವವಿದ್ಯಾಲಯದ ಕುಲಾಧಿಪತಿ ಎನ್ ವಿನಯ್ ಹೆಗ್ಡೆ ಅವರು ಇಂದು(ಜನವರಿ 1) ಬೆಳಗ್ಗೆ ನಿಧನರಾಗಿದ್ದಾರೆ. 83 ವರ್ಷ ವಯಸ್ಸಾಗಿದ್ದ ವಿನಯ್ ಹೆಗ್ಡೆ ಅವರು ಪತ್ನಿ, ಪುತ್ರ, ಪುತ್ರಿ ಸಹಿತ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ.

ಅವರ ಪಾರ್ಥಿವ ಶರೀರವನ್ನು ಜನವರಿ 1ರ ಬೆಳಿಗ್ಗೆ 8.30 ರಿಂದ ಮಧ್ಯಾಹ್ನ 3.00 ರವರೆಗೆ ಮಂಗಳೂರಿನ ಶಿವಭಾಗ್‌ನಲ್ಲಿರುವ ಸದಾನಂದ ನಿವಾಸದಲ್ಲಿ ಮತ್ತು ಸಂಜೆ 4.30 ರಿಂದ ಸಂಜೆ 6.00 ರವರೆಗೆ ನಿಟ್ಟೆ ಕ್ಯಾಂಪಸ್‌ನಲ್ಲಿ ಸಾರ್ವಜನಿಕ ದರ್ಶನಕ್ಕೆ ಇಡಲಾಗುವುದು ಎಂದು ಕುಟುಂಬದ ಸದಸ್ಯರು ಮಾಹಿತಿ ನೀಡಿದ್ದಾರೆ.

ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ನಿಟ್ಟೆ ಮೂಲದ ವಿನಯ್ ಹೆಗ್ಡೆ ಅವರು ಕಳೆದ ಕೆಲವು ದಿನಗಳಿಂದ ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದರು. ವಿನಯ್ ಹೆಗ್ಡೆ ಅವರು ಸುಪ್ರೀಂಕೋರ್ಟ್ ನಿವೃತ್ತ ನ್ಯಾಯಮೂರ್ತಿ ಕೆ.ಎಸ್. ಹೆಗ್ಡೆ ಅವರ ದ್ವಿತೀಯ ಪುತ್ರ ಮತ್ತು ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಅವರ ಸೋದರರಾಗಿದ್ದಾರೆ.

ವಿನಯ್ ಹೆಗ್ಡೆ ಅವರು ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರದಲ್ಲಿ ಕ್ರಾಂತಿಕಾರಿ ಬದಲಾವಣೆ ತಂದಿದ್ದರು. ಗ್ರಾಮೀಣ ಪ್ರದೇಶವಾಗಿದ್ದ ನಿಟ್ಟೆಯನ್ನು ಅಂತಾರಾಷ್ಟ್ರೀಯ ಮಟ್ಟದ ಶೈಕ್ಷಣಿಕ ಕೇಂದ್ರವಾಗಿ ಪರಿವರ್ತಿಸಿದ ಶಿಕ್ಷಣ ತಜ್ಞರಾಗಿದ್ದಾರೆ. ನಿಟ್ಟೆ ಯೂನಿವರ್ಸಿಟಿ ರೂವಾರಿಯಾಗಿದ್ದರು.

ಇದನ್ನೂ ಓದಿ: ‘ಅಕ್ರಮ’ ಶೂರರಿಗೆ ಮಿಡಿಯುವ ಸಿಎಂ ಮನಸ್ಸು ಕನ್ನಡಿಗರ ವಿಷ್ಯದಲ್ಲಿ ಠುಸ್ | ಸರ್ಕಾರದ ವಿರುದ್ಧ N.R. ರಮೇಶ್‌ ರ್‍ಯಾಶ್!

Tags: founderKarnataka News beatN. Vinaya HegdeNitte Educational Institutionspasses away
SendShareTweet
Previous Post

ಸಾಂಸ್ಕೃತಿಕ ನಗರಿಯಲ್ಲಿ ಹೊಸ ವರ್ಷದ ಸಂಭ್ರಮ | ಅರಮನೆ ಎದುರು ಪಟಾಕಿ ಸಿಡಿಸಿ 2026 ನ್ನು ಅದ್ಧೂರಿಯಾಗಿ ಸ್ವಾಗತಿಸಿದ ಮೈಸೂರು

Next Post

ಕಳೆದ ವರ್ಷದ ಸಾಧನೆಗಳ ಸ್ಪೂರ್ತಿಯೊಂದಿಗೆ ಹೊಸ ವರ್ಷ ಸ್ವಾಗತಿಸೋಣ | ಜನತೆಗೆ ವಿಶ್‌ ಮಾಡಿದ ಸಿಎಂ-ಡಿಸಿಎಂ

Related Posts

ಮಂಗಳೂರಲ್ಲಿ SIR ಎಡವಟ್ಟು : ಜೀವಂತ ವ್ಯಕ್ತಿಯನ್ನೇ ‘ಮೃತ’ ಎಂದು ಗುರುತಿಸಿದ ಚುನಾವಣಾ ಆಯೋಗ!
ಮಂಗಳೂರು

ಮಂಗಳೂರಲ್ಲಿ SIR ಎಡವಟ್ಟು : ಜೀವಂತ ವ್ಯಕ್ತಿಯನ್ನೇ ‘ಮೃತ’ ಎಂದು ಗುರುತಿಸಿದ ಚುನಾವಣಾ ಆಯೋಗ!

ಮಂಗಳೂರಲ್ಲಿ ಕಡಲಬ್ಬರಕ್ಕೆ ಸಿಲುಕಿ ಬೋಟ್ ಮುಳುಗಡೆ : 6 ಮೀನುಗಾರರ ರಕ್ಷಣೆ
ಮಂಗಳೂರು

ಮಂಗಳೂರಲ್ಲಿ ಕಡಲಬ್ಬರಕ್ಕೆ ಸಿಲುಕಿ ಬೋಟ್ ಮುಳುಗಡೆ : 6 ಮೀನುಗಾರರ ರಕ್ಷಣೆ

ಜೆರಾಕ್ಸ್ ಅಂಗಡಿಯಲ್ಲಿ ನಡೆದ ಹಲ್ಲೆ ಕೇಸ್‌ : ಮುಂದಾಗಿದ್ದೇನು?
ಮಂಗಳೂರು

ಜೆರಾಕ್ಸ್ ಅಂಗಡಿಯಲ್ಲಿ ನಡೆದ ಹಲ್ಲೆ ಕೇಸ್‌ : ಮುಂದಾಗಿದ್ದೇನು?

ಪುತ್ತೂರಿನಲ್ಲಿ ₹1.05 ಕೋಟಿ ಮೌಲ್ಯದ ಮಾದಕವಸ್ತು ವಶ ; ಓರ್ವ ಆರೋಪಿ ಬಂಧನ
ದಕ್ಷಿಣ ಕನ್ನಡ

ಪುತ್ತೂರಿನಲ್ಲಿ ₹1.05 ಕೋಟಿ ಮೌಲ್ಯದ ಮಾದಕವಸ್ತು ವಶ ; ಓರ್ವ ಆರೋಪಿ ಬಂಧನ

ಕಡಬ ತಾಲೂಕಿನಲ್ಲಿ ನೈತಿಕ ಪೊಲೀಸ್​​ಗಿರಿ : 9 ಜನರ ವಿರುದ್ಧ FIR
ಮಂಗಳೂರು

ಕಡಬ ತಾಲೂಕಿನಲ್ಲಿ ನೈತಿಕ ಪೊಲೀಸ್​​ಗಿರಿ : 9 ಜನರ ವಿರುದ್ಧ FIR

ದಾಳಿ ವೇಳೆ ಮಂಗಳೂರಿನ KFCಯಲ್ಲಿ ಹಳೇ ಮಾಂಸ ಪತ್ತೆ!
ಮಂಗಳೂರು

ದಾಳಿ ವೇಳೆ ಮಂಗಳೂರಿನ KFCಯಲ್ಲಿ ಹಳೇ ಮಾಂಸ ಪತ್ತೆ!

Next Post
ಕಳೆದ ವರ್ಷದ ಸಾಧನೆಗಳ ಸ್ಪೂರ್ತಿಯೊಂದಿಗೆ ಹೊಸ ವರ್ಷ ಸ್ವಾಗತಿಸೋಣ | ಜನತೆಗೆ ವಿಶ್‌ ಮಾಡಿದ ಸಿಎಂ-ಡಿಸಿಎಂ

ಕಳೆದ ವರ್ಷದ ಸಾಧನೆಗಳ ಸ್ಪೂರ್ತಿಯೊಂದಿಗೆ ಹೊಸ ವರ್ಷ ಸ್ವಾಗತಿಸೋಣ | ಜನತೆಗೆ ವಿಶ್‌ ಮಾಡಿದ ಸಿಎಂ-ಡಿಸಿಎಂ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ರೋಹಿತ್-ಕೊಹ್ಲಿ 2027 ವಿಶ್ವಕಪ್ ಆಡ್ತಾರಾ? ಆಶಿಶ್ ನೆಹ್ರಾ ಕೊಟ್ಟರು ಮಹತ್ವದ ಸುಳಿವು

ರೋಹಿತ್-ಕೊಹ್ಲಿ 2027 ವಿಶ್ವಕಪ್ ಆಡ್ತಾರಾ? ಆಶಿಶ್ ನೆಹ್ರಾ ಕೊಟ್ಟರು ಮಹತ್ವದ ಸುಳಿವು

ನಿಮ್ಮ ಪರವಾಗಿ ಇನ್ನು AI ಮಾಡಲಿದೆ ಪೇಮೆಂಟ್, ಮೊಬೈಲ್ ರಿಚಾರ್ಜ್ : ಏನಿದು ತಂತ್ರಜ್ಞಾನ?

ನಿಮ್ಮ ಪರವಾಗಿ ಇನ್ನು AI ಮಾಡಲಿದೆ ಪೇಮೆಂಟ್, ಮೊಬೈಲ್ ರಿಚಾರ್ಜ್ : ಏನಿದು ತಂತ್ರಜ್ಞಾನ?

ಕೇಂದ್ರ ಸರ್ಕಾರದ DRDO ಸಂಸ್ಥೆಯಲ್ಲಿ ನೇಮಕಾತಿ : ಬಿ.ಇ, ಬಿ.ಟೆಕ್ ಮುಗಿಸಿದವರಿಗೆ ಚಾನ್ಸ್

ಕೇಂದ್ರ ಸರ್ಕಾರದ DRDO ಸಂಸ್ಥೆಯಲ್ಲಿ ನೇಮಕಾತಿ : ಬಿ.ಇ, ಬಿ.ಟೆಕ್ ಮುಗಿಸಿದವರಿಗೆ ಚಾನ್ಸ್

ಟಿ20 ಅಬ್ಬರ ಏಕದಿನ ಕ್ರಿಕೆಟ್‌ಗೆ ಕಂಟಕ? ’50 ಓವರ್ ಪಂದ್ಯಗಳು ಕಡಿಮೆಯಾಗಲಿವೆ’ ಎಂದ ಪಾಂಟಿಂಗ್

ಟಿ20 ಅಬ್ಬರ ಏಕದಿನ ಕ್ರಿಕೆಟ್‌ಗೆ ಕಂಟಕ? ’50 ಓವರ್ ಪಂದ್ಯಗಳು ಕಡಿಮೆಯಾಗಲಿವೆ’ ಎಂದ ಪಾಂಟಿಂಗ್

Recent News

ರೋಹಿತ್-ಕೊಹ್ಲಿ 2027 ವಿಶ್ವಕಪ್ ಆಡ್ತಾರಾ? ಆಶಿಶ್ ನೆಹ್ರಾ ಕೊಟ್ಟರು ಮಹತ್ವದ ಸುಳಿವು

ರೋಹಿತ್-ಕೊಹ್ಲಿ 2027 ವಿಶ್ವಕಪ್ ಆಡ್ತಾರಾ? ಆಶಿಶ್ ನೆಹ್ರಾ ಕೊಟ್ಟರು ಮಹತ್ವದ ಸುಳಿವು

ನಿಮ್ಮ ಪರವಾಗಿ ಇನ್ನು AI ಮಾಡಲಿದೆ ಪೇಮೆಂಟ್, ಮೊಬೈಲ್ ರಿಚಾರ್ಜ್ : ಏನಿದು ತಂತ್ರಜ್ಞಾನ?

ನಿಮ್ಮ ಪರವಾಗಿ ಇನ್ನು AI ಮಾಡಲಿದೆ ಪೇಮೆಂಟ್, ಮೊಬೈಲ್ ರಿಚಾರ್ಜ್ : ಏನಿದು ತಂತ್ರಜ್ಞಾನ?

ಕೇಂದ್ರ ಸರ್ಕಾರದ DRDO ಸಂಸ್ಥೆಯಲ್ಲಿ ನೇಮಕಾತಿ : ಬಿ.ಇ, ಬಿ.ಟೆಕ್ ಮುಗಿಸಿದವರಿಗೆ ಚಾನ್ಸ್

ಕೇಂದ್ರ ಸರ್ಕಾರದ DRDO ಸಂಸ್ಥೆಯಲ್ಲಿ ನೇಮಕಾತಿ : ಬಿ.ಇ, ಬಿ.ಟೆಕ್ ಮುಗಿಸಿದವರಿಗೆ ಚಾನ್ಸ್

ಟಿ20 ಅಬ್ಬರ ಏಕದಿನ ಕ್ರಿಕೆಟ್‌ಗೆ ಕಂಟಕ? ’50 ಓವರ್ ಪಂದ್ಯಗಳು ಕಡಿಮೆಯಾಗಲಿವೆ’ ಎಂದ ಪಾಂಟಿಂಗ್

ಟಿ20 ಅಬ್ಬರ ಏಕದಿನ ಕ್ರಿಕೆಟ್‌ಗೆ ಕಂಟಕ? ’50 ಓವರ್ ಪಂದ್ಯಗಳು ಕಡಿಮೆಯಾಗಲಿವೆ’ ಎಂದ ಪಾಂಟಿಂಗ್

ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ರೋಹಿತ್-ಕೊಹ್ಲಿ 2027 ವಿಶ್ವಕಪ್ ಆಡ್ತಾರಾ? ಆಶಿಶ್ ನೆಹ್ರಾ ಕೊಟ್ಟರು ಮಹತ್ವದ ಸುಳಿವು

ರೋಹಿತ್-ಕೊಹ್ಲಿ 2027 ವಿಶ್ವಕಪ್ ಆಡ್ತಾರಾ? ಆಶಿಶ್ ನೆಹ್ರಾ ಕೊಟ್ಟರು ಮಹತ್ವದ ಸುಳಿವು

ನಿಮ್ಮ ಪರವಾಗಿ ಇನ್ನು AI ಮಾಡಲಿದೆ ಪೇಮೆಂಟ್, ಮೊಬೈಲ್ ರಿಚಾರ್ಜ್ : ಏನಿದು ತಂತ್ರಜ್ಞಾನ?

ನಿಮ್ಮ ಪರವಾಗಿ ಇನ್ನು AI ಮಾಡಲಿದೆ ಪೇಮೆಂಟ್, ಮೊಬೈಲ್ ರಿಚಾರ್ಜ್ : ಏನಿದು ತಂತ್ರಜ್ಞಾನ?

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat