ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ನಾಲ್ಕು ಓವರ್… ಯಾವುದೇ ರನ್ ಇಲ್ಲ…ಮೂರು ವಿಕೆಟ್..! ಕಠಿಣ ದಾಖಲೆ ಬರೆದ ಬೌಲರ್!

June 18, 2024
Share on WhatsappShare on FacebookShare on Twitter

ಟ್ರಿನಿಡಾಡ್: ಟಿ20 ಕ್ರಿಕೆಟ್‌ (T20) ಅಂಗಳದಲ್ಲಿ ಒಂದು ಓವರ್ ಮೇಡನ್ ಮಾಡುವುದಕ್ಕಾಗಿಯೇ ಬೌಲರ್ ಗಳು ಹೆಣಗಾಡುತ್ತಿರುತ್ತಾರೆ. ಆದರೆ, ನ್ಯೂಜಿಲೆಂಡ್ (New Zealand) ನ ಬೌಲರ್ ಎಲ್ಲಾ 4 ಓವರ್‌ ಮೇಡನ್‌ ಮಾಡಿ 3 ವಿಕೆಟ್‌ ಕಿತ್ತು ಅಪರೂಪದ ಹಾಗೂ ಕಠಿಣ ದಾಖಲೆಯೊಂದನ್ನು ಲಾಕಿ ಫರ್ಗ್ಯೂಸನ್ (Lockie Ferguson) ಬರೆದಿದ್ದಾರೆ.

ಪಾಪುವಾ ನ್ಯೂಗಿನಿ (Papua New Guinea) ವಿರುದ್ಧ ನಡೆದ ಪಂದ್ಯದಲ್ಲಿ ಫರ್ಗ್ಯೂಸನ್ ಈ ವಿಶಿಷ್ಟ ದಾಖಲೆ ಬರೆದಿದ್ದಾರೆ. ನಾಲ್ಕೂ ಓವರ್ ಗಳನ್ನು ಎಸೆದಿರುವ ಅವರು ಯಾವುದೇ ರನ್ ನೀಡದೆ, 3 ವಿಕೆಟ್‌ ಪಡೆದಿದ್ದಾರೆ. ಈ ಮೂಲಕ ಅಂತಾರಾಷ್ಟ್ರೀಯ ಟಿ 20 ಕ್ರಿಕೆಟ್‌ ನಲ್ಲಿ ಎಲ್ಲಾ ನಾಲ್ಕು ಓವರ್‌ ಗಳಲ್ಲಿ ಮೇಡನ್ ಸಾಧನೆ ಮಾಡಿದ ಎರಡನೇ ಬೌಲರ್ ಎನಿಸಿಕೊಂಡಿದ್ದಾರೆ.

ಈ ಹಿಂದೆ 2021ರ ಟಿ20 ವಿಶ್ವಕಪ್ ಅರ್ಹತಾ ಪಂದ್ಯದಲ್ಲಿ ಕೆನಡಾದ ಸಾದ್ ಬಿನ್ ಜಾಫರ್ ಎಂಬ ಬೌಲರ್ ಪನಮಾ ವಿರುದ್ಧ ನಾಲ್ಕು ಓವರ್‌ಗಳಲ್ಲಿ ಮೇಡನ್ ಸಾಧನೆ ಮಾಡಿ 2 ವಿಕೆಟ್‌ ಪಡೆದು ದಾಖಲೆ ಬರೆದಿದ್ದರು.

ಈ ಪಂದ್ಯದಲ್ಲಿ ಮೊದಲು ಬ್ಯಾಟ್‌ ಮಾಡಿದ ಪಾಪುವಾ ನ್ಯೂಗಿನಿ 78 ರನ್‌ಗಳಿಗೆ ಆಲೌಟ್‌ ಆಯ್ತು. ಸುಲಭದ ಸವಾಲನ್ನು ಬೆನ್ನಟ್ಟಿದ ನ್ಯೂಜಿಲೆಂಡ್‌ 12.3 ಓವರ್‌ಗಳಲ್ಲಿ 3 ವಿಕೆಟ್‌ ನಷ್ಟಕ್ಕೆ 79 ರನ್‌ ಗಳಿಸಿ ಜಯ ಸಾಧಿಸಿದರು. ಈ ಮೂಲಕ ಟಿ20 ಅಭಿಯಾನವನ್ನೂ ನ್ಯೂಜಿಲೆಂಡ್ ತಂಡ ಮುಗಿಸಿತು.
ಸಿ ಗುಂಪಿನಲ್ಲಿದ್ದ ನ್ಯೂಜಿಲೆಂಡ್ ತಂಡ ನಾಲ್ಕು ಪಂದ್ಯಗಳಲ್ಲಿ 2 ಪಂದ್ಯಗಳಲ್ಲಿ ಮಾತ್ರ ಗೆದ್ದು ಟೂರ್ನಿಯಿಂದ ಹೊರ ನಡೆದಿದೆ.

Tags: Lockie FergusonNew ZealandPapua New Guinea
SendShareTweet
Previous Post

ಪ್ರಜ್ವಲ್ ರೇವಣ್ಣ ಕಸ್ಟಡಿ ಅಂತ್ಯ; ಇಂದು ಕೋರ್ಟ್ ಗೆ!

Next Post

ರೈತರ ಖಾತೆ ಸೇರಲಿದೆ ಕಿಸಾನ್ ಸಮ್ಮಾನ್ ನಿಧಿಯ ಕಂತು!

Related Posts

ಆಸ್ಟ್ರೇಲಿಯಾ ವಿರುದ್ಧ ಭಾರತಕ್ಕೆ ಹೀನಾಯ ಸೋಲು – ನಾಯಕಿ ಹರ್ಮನ್‌ಪ್ರೀತ್ ವಿರುದ್ಧ ಫ್ಯಾನ್ಸ್‌ ಆಕ್ರೋಶ!
ಕ್ರೀಡೆ

ಆಸ್ಟ್ರೇಲಿಯಾ ವಿರುದ್ಧ ಭಾರತಕ್ಕೆ ಹೀನಾಯ ಸೋಲು – ನಾಯಕಿ ಹರ್ಮನ್‌ಪ್ರೀತ್ ವಿರುದ್ಧ ಫ್ಯಾನ್ಸ್‌ ಆಕ್ರೋಶ!

ವಿರಾಟ್ ಕೊಹ್ಲಿ ಸ್ಥಾನಕ್ಕೆ ಶುಭಮನ್ ಗಿಲ್? ‘ಬ್ರಾಂಡ್ ಕೊಹ್ಲಿ’ ಬದಲಿಗೆ ಗಿಲ್‌ರನ್ನು ಟಾರ್ಗೆಟ್ ಮಾಡಿತ್ತೇ ಆರ್‌ಸಿಬಿ?
ಕ್ರೀಡೆ

ವಿರಾಟ್ ಕೊಹ್ಲಿ ಸ್ಥಾನಕ್ಕೆ ಶುಭಮನ್ ಗಿಲ್? ‘ಬ್ರಾಂಡ್ ಕೊಹ್ಲಿ’ ಬದಲಿಗೆ ಗಿಲ್‌ರನ್ನು ಟಾರ್ಗೆಟ್ ಮಾಡಿತ್ತೇ ಆರ್‌ಸಿಬಿ?

ಶಾಯ್ ಹೋಪ್ ವಿಚಿತ್ರ ‘ಹಿಟ್ ವಿಕೆಟ್’ನಿಂದ ಪಾರು | ಟೀಂ ಇಂಡಿಯಾಕ್ಕೆ ಕೈತಪ್ಪಿದ ಮಹತ್ವದ ವಿಕೆಟ್
ಕ್ರೀಡೆ

ಶಾಯ್ ಹೋಪ್ ವಿಚಿತ್ರ ‘ಹಿಟ್ ವಿಕೆಟ್’ನಿಂದ ಪಾರು | ಟೀಂ ಇಂಡಿಯಾಕ್ಕೆ ಕೈತಪ್ಪಿದ ಮಹತ್ವದ ವಿಕೆಟ್

ವಿರಾಟ್ ಕೊಹ್ಲಿ ವಾಣಿಜ್ಯ ಒಪ್ಪಂದ ನವೀಕರಿಸದಿದ್ದಕ್ಕೆ ಹಬ್ಬಿದ ಗಾಸಿಪ್‌ಗೆ ಆಕಾಶ್ ಚೋಪ್ರಾ ತೆರೆ!
ಕ್ರೀಡೆ

ವಿರಾಟ್ ಕೊಹ್ಲಿ ವಾಣಿಜ್ಯ ಒಪ್ಪಂದ ನವೀಕರಿಸದಿದ್ದಕ್ಕೆ ಹಬ್ಬಿದ ಗಾಸಿಪ್‌ಗೆ ಆಕಾಶ್ ಚೋಪ್ರಾ ತೆರೆ!

ಆಸ್ಟ್ರೇಲಿಯಾ ಪ್ರವಾಸಕ್ಕೆ ಟೀಂ ಇಂಡಿಯಾ ಸಿದ್ಧ: ಇಂದು ದೆಹಲಿಗೆ ವಿರಾಟ್ ಕೊಹ್ಲಿ
ಕ್ರೀಡೆ

ಆಸ್ಟ್ರೇಲಿಯಾ ಪ್ರವಾಸಕ್ಕೆ ಟೀಂ ಇಂಡಿಯಾ ಸಿದ್ಧ: ಇಂದು ದೆಹಲಿಗೆ ವಿರಾಟ್ ಕೊಹ್ಲಿ

ಒಲಿಂಪಿಕ್ ಚಾಂಪಿಯನ್ ಅರ್ಷದ್ ನದೀಮ್ ಕೋಚ್‌ಗೆ ಆಜೀವ ನಿಷೇಧ : ಫೆಡರೇಶನ್ ನಿರ್ಲಕ್ಷ್ಯ, ಆರ್ಥಿಕ ನೆರವಿನ ಕೊರತೆ ಬಹಿರಂಗ!
ಕ್ರೀಡೆ

ಒಲಿಂಪಿಕ್ ಚಾಂಪಿಯನ್ ಅರ್ಷದ್ ನದೀಮ್ ಕೋಚ್‌ಗೆ ಆಜೀವ ನಿಷೇಧ : ಫೆಡರೇಶನ್ ನಿರ್ಲಕ್ಷ್ಯ, ಆರ್ಥಿಕ ನೆರವಿನ ಕೊರತೆ ಬಹಿರಂಗ!

Next Post
ರೈತರ ಖಾತೆ ಸೇರಲಿದೆ ಕಿಸಾನ್ ಸಮ್ಮಾನ್ ನಿಧಿಯ ಕಂತು!

ರೈತರ ಖಾತೆ ಸೇರಲಿದೆ ಕಿಸಾನ್ ಸಮ್ಮಾನ್ ನಿಧಿಯ ಕಂತು!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ದುರಸ್ತಿಗೊಳ್ಳದ ರಸ್ತೆ | ಭತ್ತದ ನಾಟಿ ಮಾಡಿ ಸ್ಥಳೀಯರ ಆಕ್ರೋಶ

ದುರಸ್ತಿಗೊಳ್ಳದ ರಸ್ತೆ | ಭತ್ತದ ನಾಟಿ ಮಾಡಿ ಸ್ಥಳೀಯರ ಆಕ್ರೋಶ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಹಮಾಸ್ ದಾಳಿಯಲ್ಲಿ ಪ್ರೇಯಸಿಯನ್ನು ಕಳೆದುಕೊಂಡಿದ್ದ ಇಸ್ರೇಲಿ ಯುವಕ ಆತ್ಮಹತ್ಯೆಗೆ ಶರಣು!

ಹಮಾಸ್ ದಾಳಿಯಲ್ಲಿ ಪ್ರೇಯಸಿಯನ್ನು ಕಳೆದುಕೊಂಡಿದ್ದ ಇಸ್ರೇಲಿ ಯುವಕ ಆತ್ಮಹತ್ಯೆಗೆ ಶರಣು!

ಶ್ರೇಷ್ಠ ನಟ ಪ್ರಶಸ್ತಿಯನ್ನು ಪತ್ನಿ ಐಶ್ವರ್ಯಾ, ಪುತ್ರಿ ಆರಾಧ್ಯಾಗೆ ಅರ್ಪಿಸಿದ ಅಭಿಷೇಕ್ ಬಚ್ಚನ್

ಶ್ರೇಷ್ಠ ನಟ ಪ್ರಶಸ್ತಿಯನ್ನು ಪತ್ನಿ ಐಶ್ವರ್ಯಾ, ಪುತ್ರಿ ಆರಾಧ್ಯಾಗೆ ಅರ್ಪಿಸಿದ ಅಭಿಷೇಕ್ ಬಚ್ಚನ್

ಆಸ್ಟ್ರೇಲಿಯಾ ವಿರುದ್ಧ ಭಾರತಕ್ಕೆ ಹೀನಾಯ ಸೋಲು – ನಾಯಕಿ ಹರ್ಮನ್‌ಪ್ರೀತ್ ವಿರುದ್ಧ ಫ್ಯಾನ್ಸ್‌ ಆಕ್ರೋಶ!

ಆಸ್ಟ್ರೇಲಿಯಾ ವಿರುದ್ಧ ಭಾರತಕ್ಕೆ ಹೀನಾಯ ಸೋಲು – ನಾಯಕಿ ಹರ್ಮನ್‌ಪ್ರೀತ್ ವಿರುದ್ಧ ಫ್ಯಾನ್ಸ್‌ ಆಕ್ರೋಶ!

ವಿರಾಟ್ ಕೊಹ್ಲಿ ಸ್ಥಾನಕ್ಕೆ ಶುಭಮನ್ ಗಿಲ್? ‘ಬ್ರಾಂಡ್ ಕೊಹ್ಲಿ’ ಬದಲಿಗೆ ಗಿಲ್‌ರನ್ನು ಟಾರ್ಗೆಟ್ ಮಾಡಿತ್ತೇ ಆರ್‌ಸಿಬಿ?

ವಿರಾಟ್ ಕೊಹ್ಲಿ ಸ್ಥಾನಕ್ಕೆ ಶುಭಮನ್ ಗಿಲ್? ‘ಬ್ರಾಂಡ್ ಕೊಹ್ಲಿ’ ಬದಲಿಗೆ ಗಿಲ್‌ರನ್ನು ಟಾರ್ಗೆಟ್ ಮಾಡಿತ್ತೇ ಆರ್‌ಸಿಬಿ?

Recent News

ಹಮಾಸ್ ದಾಳಿಯಲ್ಲಿ ಪ್ರೇಯಸಿಯನ್ನು ಕಳೆದುಕೊಂಡಿದ್ದ ಇಸ್ರೇಲಿ ಯುವಕ ಆತ್ಮಹತ್ಯೆಗೆ ಶರಣು!

ಹಮಾಸ್ ದಾಳಿಯಲ್ಲಿ ಪ್ರೇಯಸಿಯನ್ನು ಕಳೆದುಕೊಂಡಿದ್ದ ಇಸ್ರೇಲಿ ಯುವಕ ಆತ್ಮಹತ್ಯೆಗೆ ಶರಣು!

ಶ್ರೇಷ್ಠ ನಟ ಪ್ರಶಸ್ತಿಯನ್ನು ಪತ್ನಿ ಐಶ್ವರ್ಯಾ, ಪುತ್ರಿ ಆರಾಧ್ಯಾಗೆ ಅರ್ಪಿಸಿದ ಅಭಿಷೇಕ್ ಬಚ್ಚನ್

ಶ್ರೇಷ್ಠ ನಟ ಪ್ರಶಸ್ತಿಯನ್ನು ಪತ್ನಿ ಐಶ್ವರ್ಯಾ, ಪುತ್ರಿ ಆರಾಧ್ಯಾಗೆ ಅರ್ಪಿಸಿದ ಅಭಿಷೇಕ್ ಬಚ್ಚನ್

ಆಸ್ಟ್ರೇಲಿಯಾ ವಿರುದ್ಧ ಭಾರತಕ್ಕೆ ಹೀನಾಯ ಸೋಲು – ನಾಯಕಿ ಹರ್ಮನ್‌ಪ್ರೀತ್ ವಿರುದ್ಧ ಫ್ಯಾನ್ಸ್‌ ಆಕ್ರೋಶ!

ಆಸ್ಟ್ರೇಲಿಯಾ ವಿರುದ್ಧ ಭಾರತಕ್ಕೆ ಹೀನಾಯ ಸೋಲು – ನಾಯಕಿ ಹರ್ಮನ್‌ಪ್ರೀತ್ ವಿರುದ್ಧ ಫ್ಯಾನ್ಸ್‌ ಆಕ್ರೋಶ!

ವಿರಾಟ್ ಕೊಹ್ಲಿ ಸ್ಥಾನಕ್ಕೆ ಶುಭಮನ್ ಗಿಲ್? ‘ಬ್ರಾಂಡ್ ಕೊಹ್ಲಿ’ ಬದಲಿಗೆ ಗಿಲ್‌ರನ್ನು ಟಾರ್ಗೆಟ್ ಮಾಡಿತ್ತೇ ಆರ್‌ಸಿಬಿ?

ವಿರಾಟ್ ಕೊಹ್ಲಿ ಸ್ಥಾನಕ್ಕೆ ಶುಭಮನ್ ಗಿಲ್? ‘ಬ್ರಾಂಡ್ ಕೊಹ್ಲಿ’ ಬದಲಿಗೆ ಗಿಲ್‌ರನ್ನು ಟಾರ್ಗೆಟ್ ಮಾಡಿತ್ತೇ ಆರ್‌ಸಿಬಿ?

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಹಮಾಸ್ ದಾಳಿಯಲ್ಲಿ ಪ್ರೇಯಸಿಯನ್ನು ಕಳೆದುಕೊಂಡಿದ್ದ ಇಸ್ರೇಲಿ ಯುವಕ ಆತ್ಮಹತ್ಯೆಗೆ ಶರಣು!

ಹಮಾಸ್ ದಾಳಿಯಲ್ಲಿ ಪ್ರೇಯಸಿಯನ್ನು ಕಳೆದುಕೊಂಡಿದ್ದ ಇಸ್ರೇಲಿ ಯುವಕ ಆತ್ಮಹತ್ಯೆಗೆ ಶರಣು!

ಶ್ರೇಷ್ಠ ನಟ ಪ್ರಶಸ್ತಿಯನ್ನು ಪತ್ನಿ ಐಶ್ವರ್ಯಾ, ಪುತ್ರಿ ಆರಾಧ್ಯಾಗೆ ಅರ್ಪಿಸಿದ ಅಭಿಷೇಕ್ ಬಚ್ಚನ್

ಶ್ರೇಷ್ಠ ನಟ ಪ್ರಶಸ್ತಿಯನ್ನು ಪತ್ನಿ ಐಶ್ವರ್ಯಾ, ಪುತ್ರಿ ಆರಾಧ್ಯಾಗೆ ಅರ್ಪಿಸಿದ ಅಭಿಷೇಕ್ ಬಚ್ಚನ್

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat