ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಅಪರಾಧ

ಬಡ್ಡಿ ಇಲ್ಲದೆ ಸಾಲ ಕೊಡಿಸುವುದಾಗಿ ವಂಚನೆ!

August 18, 2024
Share on WhatsappShare on FacebookShare on Twitter

ಕೋಲಾರ: ಬಡ್ಡಿ ರಹಿತ ಸಾಲ ಕೊಡಿಸುವುದಾಗಿ ಜನರಿಗೆ ವಂಚಿಸಿರುವ ಘಟನೆಯೊಂದು ಬೆಳಕಿಗೆ ಬಂದಿದೆ.

ಜಿಲ್ಲೆಯಲ್ಲಿ ಮೌಲ್ಯ ಚಾರಿಟೆಬಲ್ ಟ್ರಸ್ಟ್ ಹೆಸರಿನಲ್ಲಿ ಅಮಾಯಕ ಜನರಿಗೆ ಬಡ್ಡಿ ರಹಿತ ಸಾಲ ಕೊಡಿಸುವುದಾಗಿ ಹೇಳಿ ಲಕ್ಷಾಂತರ ರೂಪಾಯಿ ಹಣ ವಂಚಿಸಿದ್ದಾರೆ. ಬಡವರು ಹಾಗೂ ಸ್ತ್ರೀ ಶಕ್ತಿ ಸಂಘದವರಿಗೆ ಶೂನ್ಯ ಬಡ್ಡಿ ದರದಲ್ಲಿ ಬೇರೆ ಬೇರೆ ಬ್ಯುಸಿನೆಸ್ ಮಾಡುವುದಕ್ಕೆ ಬಡ್ಡಿ ಇಲ್ಲದೆ ಹಣ ಕೊಡಿಸುತ್ತೇವೆ. ಅದಕ್ಕೋಸ್ಕರ ರಿಜಿಸ್ಟ್ರೇಷನ್ ಸೇರಿದಂತೆ ಕೆಲವು ದಾಖಲಾತಿ ಖರ್ಚಿಗೆ ಹಣ ನೀಡಬೇಕು ಎಂದು ಹೇಳಿ ಪ್ರತಿಯೊಬ್ಬರಿಂದ 15 ರಿಂದ 20 ಸಾವಿರ ರೂ. ವಸೂಲಿ ಮಾಡಿಕೊಂಡು ವಂಚಿಸಿ, ಕಟ್ಟಿದ ಹಣದೊಂದಿಗೆ ವ್ಯಕ್ತಿ ನಾಪತ್ತೆಯಾಗಿರುವ ಘಟನೆ ನಡೆದಿದೆ.

ಈ ಗ್ಯಾಂಗ್ ಜನವರಿಯಿಂದ ಬೇರೆ ಬೇರೆ ಹಳ್ಳಿಗಳಲ್ಲಿನ ಅಮಾಯಕ ಜನರನ್ನೇ ಟಾರ್ಗೆಟ್ ಮಾಡಿಕೊಂಡು ಹಣ ವಸೂಲಿ ಮಾಡಿದೆ. ಹಣ ಕೊಟ್ಟರೂ ಸಾಲ ಕೊಡದ ಹಿನ್ನೆಲೆಯಲ್ಲಿ ಆಕ್ರೋಶಗೊಂಡ ಜನರು ಕಚೇರಿ ಬಳಿ ಜಮಾಯಿಸಿದ್ದಾರೆ. ಟ್ರಸ್ಟ್ ನ ಮುಖ್ಯಸ್ಥೆ ಎಂದು ಹೇಳಿಕೊಂಡು ಸುಮಲತ ಹಾಗೂ ತಂಡ ಜನರಿಂದ ಈ ರೀತಿ ಹಣ ವಸೂಲಿ ಮಾಡಿದೆ ಎಂದು ಜನರು ಆರೋಪಿಸಿದ್ದಾರೆ.

ಇವರು ನಮ್ಮ ಕಚೇರಿ ಬೆಂಗಳೂರಿನಲ್ಲಿದೆ. ನಮ್ಮ ಟ್ರಸ್ಟ್ ಕೆಲವು ಬ್ಯಾಂಕ್ ನೊಂದಿಗೆ ಅಗ್ರಿಮೆಂಟ್ ಮಾಡಿಕೊಂಡಿದೆ ಎಂದು ಹೇಳಿ ನಂಬಿಸಿದ್ದಾರೆ. ಇವರ ಮಾತು ನಂಬಿರುವ ಅಮಾಯಕರು ಹಣ ಕೊಟ್ಟಿದ್ದಾರೆ. ಈ ಗ್ಯಾಂಗ್ ಬರೋಬ್ಬರಿ 1800 ಜನರಿಗೆ ವಂಚಿಸಿದೆ ಎನ್ನಲಾಗಿದೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಕಚೇರಿಗೆ ಬೀಗ ಹಾಕಿ, ಈ ಕುರಿತು ತನಿಖೆ ಕೈಗೊಂಡಿದ್ದಾರೆ.

Tags: Breaking NewsCheatingFraudKolarPoiceWithout Interest
SendShareTweet
Previous Post

ಅತ್ಯಾಚಾರಕ್ಕೆ ಬಂದ ಕಾಮುಕನನ್ನು ಕೊಂಬಿನಿಂದ ತಿವಿದು ಕೊಂದ ಹಸು

Next Post

ಸನ್ಮಾನ ಸಮಾರಂಭದಲ್ಲಿ ಪ್ರಜ್ಞೆ ತಪ್ಪಿ ಬಿದ್ದ ವಿನೇಶ್ ಫೋಗಟ್!

Related Posts

ಕಾರಿನಿಂದ 6.30 ಲಕ್ಷ ರೂ. ಹಣ ದೋಚಿದ ಖದೀಮರು
ಅಪರಾಧ

ಕಾರಿನಿಂದ 6.30 ಲಕ್ಷ ರೂ. ಹಣ ದೋಚಿದ ಖದೀಮರು

ಮರ ಕಡಿಯುವಾಗ ಕೆಳಗೆ ಬಿದ್ದು ಕಾರ್ಮಿಕ ಸಾವು!!
ಅಪರಾಧ

ತಾಯಿಯಿಂದಲೇ ಮಗಳ ಹತ್ಯೆ!

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ; ಮತ್ತೋರ್ವ ಆರೋಪಿ ಅರೆಸ್ಟ್
ಅಪರಾಧ

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ಎನ್ ಐಎ ಹೆಗಲಿಗೆ

ಆರ್ ಸಿಬಿ ಸಂಭ್ರಮಾಚರಣೆಯಲ್ಲಿ ಕಾಲ್ತುಳಿತ: ಸಹನಾ ಅಂತ್ಯಕ್ರಿಯೆ
ಕೋಲಾರ

ನಿಮ್ಮ ಚೆಕ್ ಬೇಡ, ಹಣ ಬೇಡ, ಮಗಳು ಬೇಕು; ಸಹನಾ ತಂದೆ ಗೋಳಾಟ

ಕಿಲ್ಲರ್ ಬಿಎಂಟಿಸಿಗೆ ಮತ್ತೊಂದು ಬಲಿ
ಅಪರಾಧ

ಕಿಲ್ಲರ್ ಬಿಎಂಟಿಸಿಗೆ ಮತ್ತೊಂದು ಬಲಿ

ಚಾಕೊಲೇಟ್ ಕದ್ದರೆಂದು 5 ಬಾಲಕರಿಗೆ ಚಪ್ಪಲಿ ಹಾರ ಹಾಕಿ ಬೆತ್ತಲೆ ಮೆರವಣಿಗೆ! ವಿಡಿಯೋ ವೈರಲ್
ಅಪರಾಧ

ಚಾಕೊಲೇಟ್ ಕದ್ದರೆಂದು 5 ಬಾಲಕರಿಗೆ ಚಪ್ಪಲಿ ಹಾರ ಹಾಕಿ ಬೆತ್ತಲೆ ಮೆರವಣಿಗೆ! ವಿಡಿಯೋ ವೈರಲ್

Next Post
ಸನ್ಮಾನ ಸಮಾರಂಭದಲ್ಲಿ ಪ್ರಜ್ಞೆ ತಪ್ಪಿ ಬಿದ್ದ ವಿನೇಶ್ ಫೋಗಟ್!

ಸನ್ಮಾನ ಸಮಾರಂಭದಲ್ಲಿ ಪ್ರಜ್ಞೆ ತಪ್ಪಿ ಬಿದ್ದ ವಿನೇಶ್ ಫೋಗಟ್!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ವಿಧಾನಸೌಧ ಹಂಚಿಕೊಂಡಿರುವ ಸಿದ್ದು, ಡಿಕೆಶಿ; ಅಶೋಕ್

ವಿಧಾನಸೌಧ ಹಂಚಿಕೊಂಡಿರುವ ಸಿದ್ದು, ಡಿಕೆಶಿ; ಅಶೋಕ್

ಕಾರಿನಿಂದ 6.30 ಲಕ್ಷ ರೂ. ಹಣ ದೋಚಿದ ಖದೀಮರು

ಕಾರಿನಿಂದ 6.30 ಲಕ್ಷ ರೂ. ಹಣ ದೋಚಿದ ಖದೀಮರು

ಇಂದಿನಿಂದ ಈ ಜಿಲ್ಲೆಗಳಲ್ಲಿ ವರುಣಾರ್ಭಟ ಆರಂಭ; ನಿಮ್ಮ ಜಿಲ್ಲೆ ಇದೆಯಾ?

ಇಂದಿನಿಂದ ಈ ಜಿಲ್ಲೆಗಳಲ್ಲಿ ವರುಣಾರ್ಭಟ ಆರಂಭ; ನಿಮ್ಮ ಜಿಲ್ಲೆ ಇದೆಯಾ?

ಮಳೆಗೆ ಅವಾಂತರ ಹಲವು; ಅನ್ನದಾತನ ಮುಖದಲ್ಲಿ ಮಂದಹಾಸ

ಮಳೆಗೆ ಅವಾಂತರ ಹಲವು; ಅನ್ನದಾತನ ಮುಖದಲ್ಲಿ ಮಂದಹಾಸ

Recent News

ವಿಧಾನಸೌಧ ಹಂಚಿಕೊಂಡಿರುವ ಸಿದ್ದು, ಡಿಕೆಶಿ; ಅಶೋಕ್

ವಿಧಾನಸೌಧ ಹಂಚಿಕೊಂಡಿರುವ ಸಿದ್ದು, ಡಿಕೆಶಿ; ಅಶೋಕ್

ಕಾರಿನಿಂದ 6.30 ಲಕ್ಷ ರೂ. ಹಣ ದೋಚಿದ ಖದೀಮರು

ಕಾರಿನಿಂದ 6.30 ಲಕ್ಷ ರೂ. ಹಣ ದೋಚಿದ ಖದೀಮರು

ಇಂದಿನಿಂದ ಈ ಜಿಲ್ಲೆಗಳಲ್ಲಿ ವರುಣಾರ್ಭಟ ಆರಂಭ; ನಿಮ್ಮ ಜಿಲ್ಲೆ ಇದೆಯಾ?

ಇಂದಿನಿಂದ ಈ ಜಿಲ್ಲೆಗಳಲ್ಲಿ ವರುಣಾರ್ಭಟ ಆರಂಭ; ನಿಮ್ಮ ಜಿಲ್ಲೆ ಇದೆಯಾ?

ಮಳೆಗೆ ಅವಾಂತರ ಹಲವು; ಅನ್ನದಾತನ ಮುಖದಲ್ಲಿ ಮಂದಹಾಸ

ಮಳೆಗೆ ಅವಾಂತರ ಹಲವು; ಅನ್ನದಾತನ ಮುಖದಲ್ಲಿ ಮಂದಹಾಸ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

youtube

Browse by Category

  • News & Politics
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ವಿಧಾನಸೌಧ ಹಂಚಿಕೊಂಡಿರುವ ಸಿದ್ದು, ಡಿಕೆಶಿ; ಅಶೋಕ್

ವಿಧಾನಸೌಧ ಹಂಚಿಕೊಂಡಿರುವ ಸಿದ್ದು, ಡಿಕೆಶಿ; ಅಶೋಕ್

ಕಾರಿನಿಂದ 6.30 ಲಕ್ಷ ರೂ. ಹಣ ದೋಚಿದ ಖದೀಮರು

ಕಾರಿನಿಂದ 6.30 ಲಕ್ಷ ರೂ. ಹಣ ದೋಚಿದ ಖದೀಮರು

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat