ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಜಿಬಿಎ ಚುನಾವಣೆಗೆ ಮತ್ತೆ ವಿಘ್ನ? ಎಲೆಕ್ಷನ್‌ ಮುಂದೂಡಲು ರಾಜ್ಯ ಸರ್ಕಾರದ ಚಿಂತನೆ!

July 9, 2026
Share on WhatsappShare on FacebookShare on Twitter

ಬೆಂಗಳೂರು : ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ಹಾಗೂ ಐದು ನಗರ ಪಾಲಿಕೆಗಳ ಚುನಾವಣೆಗೆ ಮತ್ತೆ ಅನಿಶ್ಚಿತತೆ ಎದುರಾಗುವ ಲಕ್ಷಣಗಳು ಕಾಣಿಸುತ್ತಿವೆ. ಸುಪ್ರೀಂ ಕೋರ್ಟ್ ನಿಗದಿಪಡಿಸಿರುವ ಆಗಸ್ಟ್ 30ರೊಳಗೆ ಚುನಾವಣೆ ನಡೆಸುವುದು ಕಷ್ಟಕರವಾಗಿದೆ ಎಂದು ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಕಾಲಾವಕಾಶ ಕೋರಿ ಅಫಿಡವಿಟ್ ಸಲ್ಲಿಸಲು ಸಿದ್ಧತೆ ನಡೆಸಿದೆ ಎಂಬ ಮಾಹಿತಿ ನಗರಾಭಿವೃದ್ಧಿ ಇಲಾಖೆಯ ಮೂಲಗಳಿಂದ ತಿಳಿದುಬಂದಿದೆ.

ಮಾಹಿತಿಯ ಪ್ರಕಾರ, ರಾಜ್ಯ ಚುನಾವಣಾ ಆಯೋಗದ ಮೂಲಕ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಲು ಸರ್ಕಾರ ಚಿಂತನೆ ನಡೆಸಿದೆ. ಚುನಾವಣೆಗೆ ಅಗತ್ಯವಿರುವ ಸಿಬ್ಬಂದಿಯ ಬಹುಪಾಲು ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR) ಕಾರ್ಯದಲ್ಲಿ ನಿರತರಾಗಿರುವುದರಿಂದ ಚುನಾವಣಾ ಸಿದ್ಧತೆ ನಡೆಸಲು ಸಾಧ್ಯವಾಗುತ್ತಿಲ್ಲ ಎನ್ನುವುದು ಸರ್ಕಾರದ ಪ್ರಮುಖ ವಾದವಾಗಿದೆ.

ಜಿಬಿಎ ವ್ಯಾಪ್ತಿಯಲ್ಲಿ ಬೃಹತ್ ಪ್ರಮಾಣದಲ್ಲಿ ಚುನಾವಣೆ ನಡೆಸಲು ಬೇಕಾದಷ್ಟು ಸಿಬ್ಬಂದಿ ಲಭ್ಯವಿಲ್ಲ. ಎಸ್‌ಐಆರ್ ಪ್ರಕ್ರಿಯೆ ಪೂರ್ಣಗೊಂಡ ನಂತರವೇ ಚುನಾವಣಾ ಪೂರ್ವ ಸಿದ್ಧತೆ ಆರಂಭಿಸಲು ಸರ್ಕಾರ ನಿರ್ಧರಿಸಿರುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ಈ ಹಿಂದೆ ಮೇ 2026ರಲ್ಲಿ ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್, ಜಿಬಿಎ ಹಾಗೂ ಐದು ನಗರ ಪಾಲಿಕೆಗಳ ಚುನಾವಣೆಗಳನ್ನು ಆಗಸ್ಟ್ 30ರೊಳಗೆ ಪೂರ್ಣಗೊಳಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿತ್ತು. ಆದರೆ ಪ್ರಸ್ತುತ ಆಡಳಿತಾತ್ಮಕ ಹಾಗೂ ಸಿಬ್ಬಂದಿ ಕೊರತೆಯ ಹಿನ್ನೆಲೆಯಲ್ಲಿ ಆ ಗಡುವು ಪಾಲಿಸುವುದು ಸವಾಲಾಗಿದೆ ಎಂದು ಸರ್ಕಾರ ವಾದ ಮಂಡಿಸುವ ಸಾಧ್ಯತೆ ಇದೆ.

ರಾಜ್ಯ ಸರ್ಕಾರದ ಅರ್ಜಿಗೆ ಸುಪ್ರೀಂ ಕೋರ್ಟ್ ಯಾವ ರೀತಿಯ ಪ್ರತಿಕ್ರಿಯೆ ನೀಡಲಿದೆ ಎಂಬುದು ಇದೀಗ ಕುತೂಹಲ ಮೂಡಿಸಿದೆ. ಒಂದು ವೇಳೆ ಕಾಲಾವಕಾಶ ನೀಡಿದರೆ, ಗ್ರೇಟರ್ ಬೆಂಗಳೂರು ವ್ಯಾಪ್ತಿಯ ಮತದಾರರು ತಮ್ಮ ಜನಪ್ರತಿನಿಧಿಗಳನ್ನು ಆಯ್ಕೆ ಮಾಡಲು ಇನ್ನೂ ಕೆಲವು ತಿಂಗಳು ಕಾಯಬೇಕಾಗುವ ಸಾಧ್ಯತೆ ಇದೆ.

ಇದನ್ನೂ ಓದಿ : ಕುಡಚಿ ಸೇತುವೆ ಜಲಾವೃತ ; ಕರ್ನಾಟಕ-ಮಹಾರಾಷ್ಟ್ರ ಸಂಪರ್ಕ ಕಡಿತ!

Tags: bengaloreKarnataka News beat
SendShareTweet
Previous Post

ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣ : ಮಾಫಿ ಸಾಕ್ಷಿ ಅರ್ಜಿ ವಜಾಗೊಳಿಸಲು ಸೂರಜ್‌ ಪರ ವಕೀಲರ ಮನವಿ

Next Post

ಐಸಿಸಿ ಹಾಲ್ ಆಫ್ ಫೇಮ್‌ಗೆ ಸೌರವ್ ಗಂಗೂಲಿ ಸೇರ್ಪಡೆ – ಭಾರತೀಯ ಕ್ರಿಕೆಟ್‌ಗೆ ಹೊಸ ಗೌರವದ ಅಧ್ಯಾಯ!

Related Posts

ರಾಮಮಂದಿರ ದೇಣಿಗೆ ಲೂಟಿ ಕೇಸ್‌ ಸುಪ್ರೀಂ ಕೋರ್ಟ್ ನ್ಯಾಯಾಧೀಶರಿಂದ ತನಿಖೆಯಾಗಲಿ ; ವಿನಯ್ ಕುಮಾರ್ ಸೊರಕೆ
ಉಡುಪಿ

ರಾಮಮಂದಿರ ದೇಣಿಗೆ ಲೂಟಿ ಕೇಸ್‌ ಸುಪ್ರೀಂ ಕೋರ್ಟ್ ನ್ಯಾಯಾಧೀಶರಿಂದ ತನಿಖೆಯಾಗಲಿ ; ವಿನಯ್ ಕುಮಾರ್ ಸೊರಕೆ

ಅನ್ಯಕೋಮಿನ ಯುವತಿಯನ್ನು ಚುಡಾಯಿಸಿದ್ದಕ್ಕೆ ಯುವಕನ ಬರ್ಬರ ಹತ್ಯೆ!?
ಬೀದರ್

ಅನ್ಯಕೋಮಿನ ಯುವತಿಯನ್ನು ಚುಡಾಯಿಸಿದ್ದಕ್ಕೆ ಯುವಕನ ಬರ್ಬರ ಹತ್ಯೆ!?

ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣ : ಮಾಫಿ ಸಾಕ್ಷಿ ಅರ್ಜಿ ವಜಾಗೊಳಿಸಲು ಸೂರಜ್‌ ಪರ ವಕೀಲರ ಮನವಿ
ರಾಜಕೀಯ

ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣ : ಮಾಫಿ ಸಾಕ್ಷಿ ಅರ್ಜಿ ವಜಾಗೊಳಿಸಲು ಸೂರಜ್‌ ಪರ ವಕೀಲರ ಮನವಿ

ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣ : ಮಾಫಿ ಸಾಕ್ಷಿ ಅರ್ಜಿ ವಜಾಗೊಳಿಸಲು ಸೂರಜ್‌ ಪರ ವಕೀಲರ ಮನವಿ
ಬೆಳಗಾವಿ

ಕುಡಚಿ ಸೇತುವೆ ಜಲಾವೃತ ; ಕರ್ನಾಟಕ-ಮಹಾರಾಷ್ಟ್ರ ಸಂಪರ್ಕ ಕಡಿತ!

ಬೆಳ್ಳಂಬೆಳಗ್ಗೆ ಜವರಾಯನ ಅಟ್ಟಹಾಸ ; ಲಾರಿ-ಕ್ರೂಸರ್​ ಮುಖಾಮುಖಿ ಡಿಕ್ಕಿಯಾಗಿ 6 ಮಂದಿ ದುರ್ಮರಣ
ಉತ್ತರ ಕನ್ನಡ

ಬೆಳ್ಳಂಬೆಳಗ್ಗೆ ಜವರಾಯನ ಅಟ್ಟಹಾಸ ; ಲಾರಿ-ಕ್ರೂಸರ್​ ಮುಖಾಮುಖಿ ಡಿಕ್ಕಿಯಾಗಿ 6 ಮಂದಿ ದುರ್ಮರಣ

ಸಭೆ ನಡೆಯುತ್ತಿದ್ದಾಗಲೇ ಕುಸಿದು ಬಿದ್ದು ಭೂ ನ್ಯಾಯ ಮಂಡಳಿ ಸದಸ್ಯ ಸಾವು!
ದಕ್ಷಿಣ ಕನ್ನಡ

ಸಭೆ ನಡೆಯುತ್ತಿದ್ದಾಗಲೇ ಕುಸಿದು ಬಿದ್ದು ಭೂ ನ್ಯಾಯ ಮಂಡಳಿ ಸದಸ್ಯ ಸಾವು!

Next Post
ಐಸಿಸಿ ಹಾಲ್ ಆಫ್ ಫೇಮ್‌ಗೆ ಸೌರವ್ ಗಂಗೂಲಿ ಸೇರ್ಪಡೆ – ಭಾರತೀಯ ಕ್ರಿಕೆಟ್‌ಗೆ ಹೊಸ ಗೌರವದ ಅಧ್ಯಾಯ!

ಐಸಿಸಿ ಹಾಲ್ ಆಫ್ ಫೇಮ್‌ಗೆ ಸೌರವ್ ಗಂಗೂಲಿ ಸೇರ್ಪಡೆ - ಭಾರತೀಯ ಕ್ರಿಕೆಟ್‌ಗೆ ಹೊಸ ಗೌರವದ ಅಧ್ಯಾಯ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಘೋಷಿಸಿದ ಇಂಗ್ಲೆಂಡ್‌ನ ಸ್ಟಾರ್ ಬ್ಯಾಟರ್ ಟ್ಯಾಮಿ ಬ್ಯೂಮಾಂಟ್

ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಘೋಷಿಸಿದ ಇಂಗ್ಲೆಂಡ್‌ನ ಸ್ಟಾರ್ ಬ್ಯಾಟರ್ ಟ್ಯಾಮಿ ಬ್ಯೂಮಾಂಟ್

ರಾಜ್ಯ ಅಬಕಾರಿ ಇಲಾಖೆಯಲ್ಲಿ 1,207 ಹುದ್ದೆಗಳ ನೇಮಕಾತಿ : 58 ಸಾವಿರ ರೂ. ಸಂಬಳ

ರಾಜ್ಯ ಅಬಕಾರಿ ಇಲಾಖೆಯಲ್ಲಿ 1,207 ಹುದ್ದೆಗಳ ನೇಮಕಾತಿ : 58 ಸಾವಿರ ರೂ. ಸಂಬಳ

ರಾಮಮಂದಿರ ದೇಣಿಗೆ ಲೂಟಿ ಕೇಸ್‌ ಸುಪ್ರೀಂ ಕೋರ್ಟ್ ನ್ಯಾಯಾಧೀಶರಿಂದ ತನಿಖೆಯಾಗಲಿ ; ವಿನಯ್ ಕುಮಾರ್ ಸೊರಕೆ

ರಾಮಮಂದಿರ ದೇಣಿಗೆ ಲೂಟಿ ಕೇಸ್‌ ಸುಪ್ರೀಂ ಕೋರ್ಟ್ ನ್ಯಾಯಾಧೀಶರಿಂದ ತನಿಖೆಯಾಗಲಿ ; ವಿನಯ್ ಕುಮಾರ್ ಸೊರಕೆ

ಅನ್ಯಕೋಮಿನ ಯುವತಿಯನ್ನು ಚುಡಾಯಿಸಿದ್ದಕ್ಕೆ ಯುವಕನ ಬರ್ಬರ ಹತ್ಯೆ!?

ಅನ್ಯಕೋಮಿನ ಯುವತಿಯನ್ನು ಚುಡಾಯಿಸಿದ್ದಕ್ಕೆ ಯುವಕನ ಬರ್ಬರ ಹತ್ಯೆ!?

Recent News

ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಘೋಷಿಸಿದ ಇಂಗ್ಲೆಂಡ್‌ನ ಸ್ಟಾರ್ ಬ್ಯಾಟರ್ ಟ್ಯಾಮಿ ಬ್ಯೂಮಾಂಟ್

ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಘೋಷಿಸಿದ ಇಂಗ್ಲೆಂಡ್‌ನ ಸ್ಟಾರ್ ಬ್ಯಾಟರ್ ಟ್ಯಾಮಿ ಬ್ಯೂಮಾಂಟ್

ರಾಜ್ಯ ಅಬಕಾರಿ ಇಲಾಖೆಯಲ್ಲಿ 1,207 ಹುದ್ದೆಗಳ ನೇಮಕಾತಿ : 58 ಸಾವಿರ ರೂ. ಸಂಬಳ

ರಾಜ್ಯ ಅಬಕಾರಿ ಇಲಾಖೆಯಲ್ಲಿ 1,207 ಹುದ್ದೆಗಳ ನೇಮಕಾತಿ : 58 ಸಾವಿರ ರೂ. ಸಂಬಳ

ರಾಮಮಂದಿರ ದೇಣಿಗೆ ಲೂಟಿ ಕೇಸ್‌ ಸುಪ್ರೀಂ ಕೋರ್ಟ್ ನ್ಯಾಯಾಧೀಶರಿಂದ ತನಿಖೆಯಾಗಲಿ ; ವಿನಯ್ ಕುಮಾರ್ ಸೊರಕೆ

ರಾಮಮಂದಿರ ದೇಣಿಗೆ ಲೂಟಿ ಕೇಸ್‌ ಸುಪ್ರೀಂ ಕೋರ್ಟ್ ನ್ಯಾಯಾಧೀಶರಿಂದ ತನಿಖೆಯಾಗಲಿ ; ವಿನಯ್ ಕುಮಾರ್ ಸೊರಕೆ

ಅನ್ಯಕೋಮಿನ ಯುವತಿಯನ್ನು ಚುಡಾಯಿಸಿದ್ದಕ್ಕೆ ಯುವಕನ ಬರ್ಬರ ಹತ್ಯೆ!?

ಅನ್ಯಕೋಮಿನ ಯುವತಿಯನ್ನು ಚುಡಾಯಿಸಿದ್ದಕ್ಕೆ ಯುವಕನ ಬರ್ಬರ ಹತ್ಯೆ!?

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಘೋಷಿಸಿದ ಇಂಗ್ಲೆಂಡ್‌ನ ಸ್ಟಾರ್ ಬ್ಯಾಟರ್ ಟ್ಯಾಮಿ ಬ್ಯೂಮಾಂಟ್

ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಘೋಷಿಸಿದ ಇಂಗ್ಲೆಂಡ್‌ನ ಸ್ಟಾರ್ ಬ್ಯಾಟರ್ ಟ್ಯಾಮಿ ಬ್ಯೂಮಾಂಟ್

ರಾಜ್ಯ ಅಬಕಾರಿ ಇಲಾಖೆಯಲ್ಲಿ 1,207 ಹುದ್ದೆಗಳ ನೇಮಕಾತಿ : 58 ಸಾವಿರ ರೂ. ಸಂಬಳ

ರಾಜ್ಯ ಅಬಕಾರಿ ಇಲಾಖೆಯಲ್ಲಿ 1,207 ಹುದ್ದೆಗಳ ನೇಮಕಾತಿ : 58 ಸಾವಿರ ರೂ. ಸಂಬಳ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat